ತಾಜಾ ಸುದ್ದಿ

  • ! Без рубрики

    The Founding of YouTube A Short History

    YouTube is one of the most influential platforms in modern media, but its origin story is surprisingly simple: a small team wanted an easier way to share video online. In the early 2000s, uploading and sending video files was slow, formats were inconsistent, and most websites weren’t built for smooth playback. YouTube’s founders focused on removing…

  • inspirational

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದಲ್ಲಿ ಭಿಕ್ಷಾಟನೆ ಜಾಲದ ವಿರುದ್ಧ ಪೊಲೀಸರು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 6 ಮಕ್ಕಳು ಹಾಗೂ 3 ಮಹಿಳೆಯರನ್ನು ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಶಾಲೆಗಳಿಗೆ ರಜೆ ಇದೆ ಎಂಬ ಕಾರಣವನ್ನು ಮುಂದಿಟ್ಟು ಕೆಲವು ತಾಯಂದಿರು ತಮ್ಮ ಮಕ್ಕಳನ್ನೇ ನಗರದ ಪ್ರಮುಖ ವೃತ್ತಗಳು, ಟ್ರಾಫಿಕ್ ಸಿಗ್ನಲ್‌ಗಳು ಮತ್ತು ಜನನಿಬಿಡ ಪ್ರದೇಶಗಳಲ್ಲಿ ಭಿಕ್ಷೆ ಬೇಡಲು ಬಳಸುತ್ತಿದ್ದರೆಂಬುದು ಅಧಿಕಾರಿಗಳ ತನಿಖೆಯಲ್ಲಿ ಪತ್ತೆಯಾಗಿದೆ. ಕಾರ್ಯಾಚರಣೆ…

  • inspirational

    ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು

    ಎರಡು ವರ್ಷಗಳ ಕಾಲ ಐಪಿಎಲ್ ಮೇಲೆ ಆರ್‌ಸಿಬಿ ಸಾಮ್ರಾಜ್ಯ! ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಬೆಂಗಳೂರು Royal Challengers Bengaluru ತಂಡ ಮತ್ತೊಮ್ಮೆ ಐಪಿಎಲ್ ಕ್ರಿಕೆಟ್ ಜಗತ್ತನ್ನು ತನ್ನತ್ತ ತಿರುಗಿಸಿಕೊಂಡಿದೆ. 2025ರಲ್ಲಿ ಮೊದಲ ಬಾರಿಗೆ ಐಪಿಎಲ್ ಟ್ರೋಫಿ ಗೆದ್ದು 18 ವರ್ಷಗಳ ನಿರೀಕ್ಷೆಗೆ ತೆರೆ ಎಳೆದಿದ್ದ ಆರ್‌ಸಿಬಿ, ಇದೀಗ 2026ರಲ್ಲೂ ಚಾಂಪಿಯನ್ ಆಗಿ ಸತತ ಎರಡನೇ ಬಾರಿ ಪ್ರಶಸ್ತಿ ಗೆದ್ದು ಹೊಸ ಇತಿಹಾಸ ನಿರ್ಮಿಸಿದೆ. ಈ ಮೂಲಕ ಐಪಿಎಲ್‌ನಲ್ಲಿ ಬ್ಯಾಕ್ ಟು ಬ್ಯಾಕ್…

  • inspirational

    ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;

    ಶಿಕ್ಷಕರಿಗೆ ಎಐ ಆಧರಿತ ಹಾಜರಾತಿ ಫಜೀತಿ; ‘ಕರ್ತವ್ಯ’ ಆ್ಯಪ್ ಕೊಟ್ಟು ಸುಮ್ಮನಾದ ಇಲಾಖೆ! ಕರ್ನಾಟಕ ಸರ್ಕಾರವು ಶಾಲಾ ಶಿಕ್ಷಣ ಇಲಾಖೆಯ ಶಿಕ್ಷಕರು ಮತ್ತು ಸಿಬ್ಬಂದಿಗಾಗಿ ಎಐ (Artificial Intelligence) ಹಾಗೂ ಜಿಪಿಎಸ್‌ ಆಧಾರಿತ ‘ಕರ್ತವ್ಯ’ ಮೊಬೈಲ್ ಆ್ಯಪ್ ಮೂಲಕ ಡಿಜಿಟಲ್ ಹಾಜರಾತಿ ವ್ಯವಸ್ಥೆಯನ್ನು ಜಾರಿಗೊಳಿಸಿದೆ. ಆದರೆ ಶಾಲಾ ವರ್ಷದ ಆರಂಭದಲ್ಲೇ ಈ ವ್ಯವಸ್ಥೆ ಹಲವು ತಾಂತ್ರಿಕ ಸಮಸ್ಯೆಗಳನ್ನು ಎದುರಿಸಿದ್ದು, ಶಿಕ್ಷಕರಲ್ಲಿ ಅಸಮಾಧಾನ ಉಂಟಾಗಿದೆ. ‘ಕರ್ತವ್ಯ’ ಆ್ಯಪ್ ಎಂದರೇನು? ‘ಕರ್ತವ್ಯ’ ಆ್ಯಪ್ ಅನ್ನು ಕರ್ನಾಟಕದ ಸಿಬ್ಬಂದಿ ಮತ್ತು ಆಡಳಿತ…

  • inspirational

    “ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”

    ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಪ್ರಕ್ರಿಯೆಯ ಬಳಿಕ Siddaramaiah ಮುಖ್ಯಮಂತ್ರಿ ಸ್ಥಾನ ತೊರೆದು, D. K. Shivakumar ಹೊಸ ನಾಯಕತ್ವದತ್ತ ಸಾಗುವ ಪರಿಸ್ಥಿತಿ ನಿರ್ಮಾಣವಾಯಿತು. ಈ ನಿರ್ಧಾರದಲ್ಲಿ ಕಾಂಗ್ರೆಸ್ ಹೈಕಮಾಂಡ್ ಮತ್ತು Rahul Gandhi ಪ್ರಮುಖ ಪಾತ್ರ ವಹಿಸಿದ್ದರು ಎನ್ನಲಾಗಿದೆ. “ಸೈಲೆಂಟ್ ರಿವೇಂಜ್” ಎಂದು ಏಕೆ ಹೇಳಲಾಗುತ್ತಿದೆ? ರಾಜೀನಾಮೆಗೂ ಮುನ್ನ ಸಿದ್ದರಾಮಯ್ಯ ಅವರು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಜಾತಿಗಣತಿ ವರದಿಯನ್ನು ಅಂಗೀಕರಿಸಿದ ಕ್ರಮ ರಾಜಕೀಯವಾಗಿ ಬಹಳ ದೊಡ್ಡ ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ….

News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
  • ನೀತಿ ಕಥೆ

    ಮಕ್ಕಳ ಮೋಹಕ್ಕೆ ಸಿಲುಕೀರಿ ಜೋಕೆ…

    ವಕೀಲ ನಾಗನಗೌಡ ಪಾಟೀಲರು ಪ್ರಾಮಾಣಿಕರೆಂದೇ ಗುರುತಿಸಿಕೊಂಡವರು. ಸಹಕಾರಿ ಕಾಯ್ದೆಗಳಿಗೆ ಸಂಬಂಧಿಸಿದ ಬ್ಯಾಂಕ್ಗಳ ಕೇಸುಗಳನ್ನು ನಡೆಸುವುದಲ್ಲಿ ನಿಪುಣರು ಅವರು.  ಕಠಿಣ ಪರಿಶ್ರಮದಿಂದ ಮೇಲೆ ಬಂದು ಹಣ ಸಂಪಾದಿಸಿದರು. ಯಾವ ದುರಭ್ಯಾಸಕ್ಕೂ ಕೈಹಾಕದ ಕಾರಣ, ಬೆಂಗಳೂರಿನ ಬಸವನಗುಡಿಯಲ್ಲಿ ದೊಡ್ಡದಾದ ಬಂಗಲೆಯನ್ನೂ ಕಟ್ಟಿಸಿದರು. ಒಂದು ಹೆಣ್ಣು, ಒಂದು ಗಂಡು ಮಗುವಿನ ತಂದೆಯಾದ ಪಾಟೀಲರಿಗೆ ಎಲ್ಲ ಪೋಷಕರಂತೆ ಮಕ್ಕಳ ಉಜ್ವಲ ಭವಿಷ್ಯದ ಚಿಂತೆ. ಮಕ್ಕಳನ್ನು ಡಾಕ್ಟರ್, ಎಂಜಿನಿಯರ್ ಮಾಡಬೇಕೆಂದು ಕೊಂಡರು. ಭರ್ಜರಿಯಾಗಿ ಅವರ ಮದುವೆ ಮಾಡುವ ಕನಸು ಕಂಡರು. ಹಾಗೂ ಹೀಗೂ ಹಣ…

  • ಉಪಯುಕ್ತ ಮಾಹಿತಿ, ನೀತಿ ಕಥೆ

    ಕೋತಿಯಿಂದ ಶ್ರೀಮಂತನಾದ. ನಿಜಕ್ಕೂ ರೋಚಕ ಕಥೆ.!

    ಹಣಗಳಿಸುವುದಕ್ಕೆ ಶಕ್ತಿಯೊಂದಿದ್ದರೆ ಸಾಕಾಗುವುದಿಲ್ಲ, ಯುಕ್ತಿಯೂ ಇರಬೇಕು. ತಮ್ಮ ಕಠಿಣ ಪರಿಶ್ರಮದೊಂದಿಗೆ ಚಾಣುಕ್ಯ ತನವಿದ್ದರೆ, ಹಣಗಳಿಸುವುದರ ಜೊತೆ ಹೆಸರನ್ನು ಕೂಡ ಸಂಪಾದಿಸಬಹುದು! ಹೀಗೆ ಒಬ್ಬ ವ್ಯಕ್ತಿ ಹಳ್ಳಿಯ ಜನರ ಮನಸ್ಥಿತಿಯನ್ನು ಅರಿತು ಅವರಿಂದ ಹೇಗೆ ಹಣವನ್ನು ಸಂಪಾದಿಸುತ್ತಾನೆ ಎಂಬುದನ್ನು ತಿಳಿದುಕೊಳ್ಳಲು ಮುಂದೇ ಓದಿ.. ಇದನ್ನು ಮೋಸ ಎನ್ನಬೇಕಾ? ಅಥವಾ ಅವನ ಚಾಣಕ್ಷತನ ಎನ್ನಬೇಕಾ? ನೀವೇ ನಿರ್ಧರಿಸಿ ! ಚಿಕ್ಕದೊಂದು ಹಳ್ಳಿ, ಅಲ್ಲಿಯ ಜನತೆಗೆ ಕೃಷಿಯೆ ಬಂಡವಾಳ, ಬಾಳೆ, ತೆಂಗು, ಮಾವು ಸೇರಿದಂತೆ ಅನೇಕ ಬೆಳೆಗಳನ್ನು ಬೆಳೆದು ಜೀವನ ಸಾಗಿಸುತ್ತಿರುತ್ತಾರೆ,…

  • ನೀತಿ ಕಥೆ

    ಒಬ್ಬರೊಂದಿಗೆ ಹೋಲಿಸಿಕೊಂಡು ಬದುಕಬೇಡಿ ಎಂದು ಹೇಳುವ ಸೊಗಸಾದ ಕಥೆ…!ತಿಳಿಯಲು ಈ ಲೇಖನ ಓದಿ …

    ತಮಗಿರುವ ಸೌಲಭ್ಯಗಳು, ಅವಕಾಶಗಳಿಗಿಂತ ಇತರರಿಗೆ ಉತ್ತಮವಾದ ಸೌಲಭ್ಯಗಳು ಇವೆ ಎಂದು ಕೆಲವರು ಭಾವಿಸುತ್ತಾರೆ. ಹಣ, ಸೌಂದರ್ಯ, ಓದು, ಆಸ್ತಿ, ಹುದ್ದೆ…ಹೀಗೆ ಪ್ರತಿ ವಿಷಯದಲ್ಲೂ ಇತರರ ಜತೆಗೆ ಹೋಲಿಸಿಕೊಳ್ಳುತ್ತಿರುತ್ತಾರೆ. ಈ ರೀತಿ ಇನ್ನೊಬ್ಬರ ಜತೆಗೆ ನಮ್ಮನ್ನು ಹೋಲಿಸಿಕೊಳ್ಳುವ ಅಭ್ಯಾಸ ಒಳ್ಳೆಯದಲ್ಲ.

  • ನೀತಿ ಕಥೆ

    ಸ್ವರ್ಗ..ನರಕಗಳ ನಡುವೆ ಇರುವ ವ್ಯತ್ಯಾಸವೇನೆಂದು ನಿಮಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ …

    ಅದೊಂದು ಶಾಲೆ…ಅದರಲ್ಲಿ ಒಬ್ಬ ವಿದ್ಯಾರ್ಥಿಗೆ ಯಾವುದಾದರೂ ಹೊಸ ವಿಷಯವನ್ನು ತಿಳಿದುಕೊಳ್ಳುವು ದೆಂದರೆ ಬಹಳ ಇಷ್ಟ. ಈ ನಿಟ್ಟಿನಲ್ಲಿ ಒಂದು ದಿನ ಆ ಹುಡುಗ ತನ್ನ ಟೀಚರ್ ಬಳಿ ಸ್ವರ್ಗ ಹಾಗೂ ನರಕ ಎಂದರೇನು. ಇವೆರಡರ ನಡುವೆ ಇರುವ ವ್ಯತ್ಯಾಸವೇನು? ಎಂದು ಪ್ರಶ್ನಿಸುತ್ತಾನೆ.

  • ನೀತಿ ಕಥೆ

    ನಿಮ್ಮ ಹೆಸರಿನ ಬಗ್ಗೆ ನೀವು ತುಂಬಾ ತಲೆ ಕೆಡಿಸಿಕೊಂಡಿದ್ದೀರಾ..?ಹಾಗಾದ್ರೆ ಈ ‘ದುಷ್ಟ’ನ ಕತೆ ಓದಿ…

    ತಮ್ಮ ಹೆಸರಿನ ಬಗ್ಗೆ ಜನರಂತೂ ತುಂಬಾ ತಲೆ ಕೆಡಿಸಿಕೊಳ್ಳುತ್ತಾರೆ.ತಮ್ಮ ಈ ಹೆಸರಿನಿಂದ ನಾನು ಜೀವನದಲ್ಲಿ ಮುಂದೆ ಬರಲು ಹಾಗುತ್ತಿಲ್ಲ ಎಂದು ಹಲವಾರು ಜನ ತಮ್ಮ ಮೂಲ ಹೆಸರನ್ನು ಬದಲಾಯಿಸಿಕೊಳ್ಳುವುದು ಉಂಟು. ಹಾಗಾದ್ರೆ ಹೆಸರಿನಲ್ಲಿ ಅಂತದ್ದೇನಿದೆ..?

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500  ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…

  • ಸುದ್ದಿ

    ಪರಿಹಾರದ ರೂಪದಲ್ಲಿ ಬಂದ ಲಕ್ಷಾಂತರ ಹಣಕ್ಕೋಸ್ಕರ, ಶುರುವಾಯ್ತು ಯೋಧನ ಕುಟುಂಬದಲ್ಲಿ ಜಗಳ?ಈ ಶಾಕಿಂಗ್ ಸುದ್ದಿ ನೋಡಿ

    ಜಮ್ಮು ಮತ್ತು ಕಾಶ್ಮೀರದ ಪುಲ್ವಾಮದಲ್ಲಿ ನಡೆದ ಉಗ್ರರ ದಾಳಿಯಲ್ಲಿ ಮಂಡ್ಯ ಜಿಲ್ಲೆಯ ಯೋಧ ಹೆಚ್. ಗುರು ಹುತಾತ್ಮರಾಗಿದ್ದಾರೆ. ಅವರ ಕುಟುಂಬದಲ್ಲಿ ಈಗ ಪರಿಹಾರ ಹಣದ ವಿಚಾರ ಕುಟುಂಬ ಸದಸ್ಯರ ನಡುವೆ ಘರ್ಷಣೆಗೆ ಕಾರಣವಾಗಿದೆ ಎನ್ನಲಾಗಿದೆ. ಉಗ್ರರ ದಾಳಿಯಲ್ಲಿ ಹುತಾತ್ಮರಾದ ಗುರು ಅವರ ಕುಟುಂಬಕ್ಕೆ ಸರ್ಕಾರ, ಸಾರ್ವಜನಿಕರು, ಸಂಘ-ಸಂಸ್ಥೆಗಳು ಆರ್ಥಿಕ ನೆರವು ನೀಡಿವೆ. ಆದರೆ, ಪರಿಹಾರದ ಹಣವೇ ಈಗ ಕುಟುಂಬ ಸದಸ್ಯರ ಸಂಬಂಧಕ್ಕೆ ಅಡ್ಡಿಯಾಗಿದೆ. ಗುರು ಅವರ ಕುಟುಂಬಕ್ಕೆ ರಾಜ್ಯ ಸರ್ಕಾರ 25 ಲಕ್ಷ ರೂ., ಅಂಬಾನಿ ಕಂಪನಿಯಿಂದ…

  • ಸಿನಿಮಾ

    ಅಂಬಿ ಅಂತಿಮ ದರ್ಶನಕ್ಕೆ ಬಾರದೆ ಮಂಡ್ಯದ ಜನರ ಕೆಂಗಣ್ಣಿಗೆ ಗುರಿಯಾಗಿದ್ದ ರಮ್ಯಾ ವಿರುದ್ದ ಮತ್ತೆ ಮಂಡ್ಯದಲ್ಲಿ ಆಕ್ರೋಶ…

    ಹಿರಿಯ ನಟ ರೆಬಲ್ ಸ್ಟಾರ್ ಅಂಬರೀಶ್ ನಿಧನರಾದ ಸಂದರ್ಭದಲ್ಲಿ ಅನಾರೋಗ್ಯದ ನೆಪವೊಡ್ಡಿ ಅಂತಿಮ ದರ್ಶನಕ್ಕೆ ಆಗಮಿಸದೇ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದ್ದ ಮಾಜಿ ಸಂಸದೆ ರಮ್ಯಾ ವಿರುದ್ಧ ಮತ್ತೆ ಮಂಡ್ಯ ಜಿಲ್ಲೆಯಲ್ಲಿ ಆಕ್ರೋಶ ವ್ಯಕ್ತವಾಗಿದೆ. ರಾಜಕೀಯ ಮಾಡಲು ಮಂಡ್ಯ ಬೇಕು. ಆದರೆ, ಮಂಡ್ಯ ಜನತೆಯ ಕಷ್ಟ-ಸುಖದಲ್ಲಿ ರಮ್ಯಾ ಭಾಗಿಯಾಗುತ್ತಿಲ್ಲ ಎಂದು ಆಕ್ರೋಶ ವ್ಯಕ್ತವಾಗಿದೆ. ಪುಲ್ವಾಮದಲ್ಲಿ ನಡೆದ ಉಗ್ರರ ದಾಳಿಯಲ್ಲಿ ಮಂಡ್ಯ ಜಿಲ್ಲೆಯ ಯೋಧ ಹೆಚ್. ಗುರು ಹುತಾತ್ಮರಾಗಿದ್ದಾರೆ. ಮಂಡ್ಯದ ಮಾಜಿ ಸಂಸದರಾಗಿರುವ ರಮ್ಯಾ ಯೋಧನ ಕುಟುಂಬದವರಿಗೆ ಸಾಂತ್ವನ ಹೇಳಿಲ್ಲ…

  • inspirational

    ರೆಬೆಲ್ ಆಗಿ ಹೋದವರು ಸೈಲೆಂಟ್ ಆಗಿ ಬಂದರು; ರಾತ್ರೋರಾತ್ರಿ ಬೆಂಗಳೂರಿಗೆ ಬಂದಿಳಿದ ಅನರ್ಹ ಶಾಸಕರು…!

    ರಾಜೀನಾಮೆ ನೀಡಿದ್ದ ಶಾಸಕರಾದ ಎಸ್.ಟಿ. ಸೋಮಶೇಖರ್, ಶಿವರಾಮ್ ಹೆಬ್ಬಾರ್,ಭೈರತಿ ಬಸವರಾಜು, ಮುನಿರತ್ನ, ಎಂಟಿಬಿ ನಾಗರಾಜ್, ಹಾಗೂ ಪಕ್ಷೇತರ ಶಾಸಕ ಹೆಚ್. ನಾಗೇಶ್ ನಿನ್ನೆ ರಾತ್ರಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾರೆ. ಬೆಂಗಳೂರು (ಜು.29): ಶಾಸಕರ ಸ್ಥಾನಕ್ಕೆ ರಾಜೀನಾಮೆ ನೀಡಿರುವ 14 ಶಾಸಕರನ್ನು ನಿನ್ನೆ ಸ್ಪೀಕರ್ ರಮೇಶ್ ಕುಮಾರ್ ಅನರ್ಹಗೊಳಿಸಿದ್ದರು. ಅದರ ಬೆನ್ನಲ್ಲೇ ಮುಂಬೈನಲ್ಲಿದ್ದ 6 ಅತೃಪ್ತ ಶಾಸಕರು ನಿನ್ನೆ ಮಧ್ಯರಾತ್ರಿ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ.  ರಾಜೀನಾಮೆ ನೀಡಿದ್ದ ಶಾಸಕರಾದ ಎಸ್.ಟಿ. ಸೋಮಶೇಖರ್, ಶಿವರಾಮ್ ಹೆಬ್ಬಾರ್, ಭೈರತಿ ಬಸವರಾಜು, ಮುನಿರತ್ನ, ಎಂಟಿಬಿ…

  • ಜ್ಯೋತಿಷ್ಯ

    ಗೊರವನಹಳ್ಳಿ ಶ್ರೀ ಮಹಾಲಕ್ಷ್ಮಿ ಆಶೀರ್ವಾದದೊಂದಿಗೆ ಇಂದಿನ ನಿಮ್ಮ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆಯನ್ನು ತಿಳಿಯಿರಿ,.!!

    ಉದ್ಯೋಗ,ವ್ಯಾಪಾರ ಪ್ರೇಮವಿಚಾರ, ಮದುವೆ, ಗ್ರಹದೋಷ, ಸ್ತ್ರೀವಶೀಕರಣ,ಪುರುಷವಶೀಕರಣ, ಸಂತಾನ,ಮಂಗಳದೋಷ, ದಾಂಪತ್ಯಕಲಹ,ವಿದ್ಯಾಭ್ಯಾಸ, ಮನಃಶಾಂತಿ, ಮಕ್ಕಳವಿಚಾರ, ರಾಜಕೀಯ ಬೆಳವಣಿಗೆ, ಆಸ್ತಿವಿಚಾರ. ನಿಮ್ಮ ಯಾವುದೇ ಘೋರನಿಗೂಢ ಗುಪ್ತ ಸಮಸ್ಯೆಗಳಿಗೆ ಕೆಲವೇದಿನಗಳಲ್ಲಿ ಪರಿಹಾರ ಶತಸಿದ್ಧ. ಸಂಪರ್ಕಿಸಿ:-9353957085 ಮೇಷ(25ಅಕ್ಟೋಬರ್, 2019) : ಇಂದು ನೀವು ಚೈತನ್ಯಯುಕ್ತವಾಗಿರುತ್ತೀರಿ- ನೀವೇನೇ ಮಾಡಿದರೂ ಸಾಮಾನ್ಯವಾಗಿ ನೀವುತೆಗೆದುಕೊಳ್ಳುವ ಅರ್ಧ ಸಮಯದಲ್ಲಿ ಅದನ್ನುಮಾಡಲು ನಿಮಗೆ ಸಾಧ್ಯವಾಗುತ್ತದೆ. ಆಸ್ತಿವ್ಯವಹಾರಗಳು ಅಸಾಧಾರಣ ಲಾಭ ತರುತ್ತವೆ.ನಿಮ್ಮ ಜೀವನದಲ್ಲಿ ಒಂದು ಭವ್ಯವಾದ ಲಯವನ್ನು ರೂಪಿಸಿಕೊಳ್ಳಿ ಮತ್ತು ಶರಣಾಗತಿಯ ಮತ್ತು ಹೃದಯದಲ್ಲಿ ಪ್ರೀತಿಯ ಜೊತೆ ನೇರವಾಗಿ ಮತ್ತು ಕೃತಜ್ಞತೆಯಿಂದ ನಡೆಯುವ…

  • ಸುದ್ದಿ

    2 ದಿನಗಳ ಭೇಟಿಗಾಗಿ ಕೇದಾರನಾಥಕ್ಕೆ ಬಂದಿಳಿದ ಪ್ರಧಾನಿ ಮೋದಿ, ಪುನರ್ನಿರ್ಮಾಣ….

    ಶನಿವಾರ ಬೆಳಗ್ಗೆ ಜಾಲಿ ಗ್ರ್ಯಾಂಟ್ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಪ್ರಧಾನಿ ಮೋದಿ, ಬಳಿಕ ವಿಶೇಷ ಹೆಲಿಕಾಪ್ಟರ್‌ನಲ್ಲಿ ಕೇದಾರನಾಥ ಮಂದಿರಕ್ಕೆ ತೆರಳಿದರು. ಸಮುದ್ರ ಮಟ್ಟದಿಂದ 11,755 ಅಡಿ ಎತ್ತರದಲ್ಲಿರುವ ಕೇದಾರನಾಥ ಮಂದಿರದ ಸುತ್ತ ಬಿಗಿ ಭದ್ರತೆ ಏರ್ಪಡಿಸಲಾಗಿದೆ. ಪ್ರವಾಹ ಮತ್ತು ಪ್ರಕೃತಿ ವಿಕೋಪದಿಂದ ಹಾನಿಗೀಡಾದ ಕೇದಾರನಾಥ ಕ್ಷೇತ್ರದ ಪುನರ್ನಿರ್ಮಾಣ ಕಾರ್ಯಗಳ ಪ್ರಗತಿಯನ್ನು ಪ್ರಧಾನಿ ಪರಾಮರ್ಶಿಸಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಎರಡು ದಿನಗಳ ಭೇಟಿಗಾಗಿ ಉತ್ತರಾಖಂಡದ ಕೇದಾರನಾಥಕ್ಕೆ ಶನಿವಾರ ಆಗಮಿಸಿದರು. ಸಾರ್ವತ್ರಿಕ ಚುನಾವಣೆಯ ಪ್ರಚಾರ ಕೊನೆಗೊಂಡ ಮರುದಿನವೇ ಪ್ರಧಾನಿ…