ತಾಜಾ ಸುದ್ದಿ

  • inspirational

    “ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”

    0

    ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಪ್ರಕ್ರಿಯೆಯ ಬಳಿಕ Siddaramaiah ಮುಖ್ಯಮಂತ್ರಿ ಸ್ಥಾನ ತೊರೆದು, D. K. Shivakumar ಹೊಸ ನಾಯಕತ್ವದತ್ತ ಸಾಗುವ ಪರಿಸ್ಥಿತಿ ನಿರ್ಮಾಣವಾಯಿತು. ಈ ನಿರ್ಧಾರದಲ್ಲಿ ಕಾಂಗ್ರೆಸ್ ಹೈಕಮಾಂಡ್ ಮತ್ತು Rahul Gandhi ಪ್ರಮುಖ ಪಾತ್ರ ವಹಿಸಿದ್ದರು ಎನ್ನಲಾಗಿದೆ. “ಸೈಲೆಂಟ್ ರಿವೇಂಜ್” ಎಂದು ಏಕೆ ಹೇಳಲಾಗುತ್ತಿದೆ? ರಾಜೀನಾಮೆಗೂ ಮುನ್ನ ಸಿದ್ದರಾಮಯ್ಯ ಅವರು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಜಾತಿಗಣತಿ ವರದಿಯನ್ನು ಅಂಗೀಕರಿಸಿದ ಕ್ರಮ ರಾಜಕೀಯವಾಗಿ ಬಹಳ ದೊಡ್ಡ ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ….

  • inspirational

    ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?

    ಕರ್ನಾಟಕ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದ ಮುಖ್ಯಮಂತ್ರಿ ಬದಲಾವಣೆ ಅಂತಿಮ ಹಂತ ತಲುಪಿದ್ದು, ಮುಖ್ಯಮಂತ್ರಿ Siddaramaiah ಅವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವುದಾಗಿ ಘೋಷಿಸಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಸೂಚನೆಯಂತೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎನ್ನಲಾಗುತ್ತಿದೆ. ರಾಜೀನಾಮೆ ಘೋಷಣೆ ಹೇಗೆ ನಡೆಯಿತು? ಬೆಂಗಳೂರಿನಲ್ಲಿರುವ ಸಭೆಯೊಂದರಲ್ಲಿ ಸಚಿವರು ಹಾಗೂ ಕಾಂಗ್ರೆಸ್ ಶಾಸಕರೊಂದಿಗೆ ಮಾತುಕತೆ ನಡೆಸಿದ ಬಳಿಕ ಸಿದ್ದರಾಮಯ್ಯ ಅವರು ರಾಜ್ಯಪಾಲರಿಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ರಾಜ್ಯಪಾಲ Thawarchand Gehlot ನಗರದಲ್ಲಿರದ ಕಾರಣ, ಅವರ ವಿಶೇಷ ಕಾರ್ಯದರ್ಶಿಗೆ ರಾಜೀನಾಮೆ…

  • inspirational

    ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!

    ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು! ಇತ್ತೀಚಿನ ದಿನಗಳಲ್ಲಿ ಯುವಕರು ಹಾಗೂ ಕಾಲೇಜು ವಿದ್ಯಾರ್ಥಿಗಳಲ್ಲಿ ಕಡಿಮೆ ಬೆಲೆಯ ಫ್ಯಾಷನ್ ಸನ್‌ಗ್ಲಾಸ್ ಧರಿಸುವ ಟ್ರೆಂಡ್ ಹೆಚ್ಚಾಗಿದೆ. ರಸ್ತೆಬದಿ ಅಂಗಡಿಗಳು, ಆನ್‌ಲೈನ್ ತಾಣಗಳು ಹಾಗೂ ಸ್ಥಳೀಯ ಮಾರುಕಟ್ಟೆಗಳಲ್ಲಿ ₹100-₹300 ಒಳಗೆ ಸಿಗುವ ಸ್ಟೈಲಿಶ್ ಗ್ಲಾಸ್‌ಗಳನ್ನು ಹಲವರು ಖರೀದಿಸುತ್ತಿದ್ದಾರೆ. ಆದರೆ ತಜ್ಞರ ಎಚ್ಚರಿಕೆ ಏನೆಂದರೆ — “ಕೇವಲ ಕಪ್ಪು ಬಣ್ಣದ ಗಾಜು ಇದ್ದರೆ ಸಾಕು ಎಂದಲ್ಲ; ಸರಿಯಾದ UV ರಕ್ಷಣೆ ಇಲ್ಲದ ಸನ್‌ಗ್ಲಾಸ್ ಕಣ್ಣಿಗೆ…

  • inspirational

    DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ

    ಬೆಂಗಳೂರು ನಗರದಲ್ಲಿ ನಡೆದ ಭಾರೀ ಸೈಬರ್ ವಂಚನೆ ಪ್ರಕರಣವೊಂದು ರಾಜ್ಯದ ಜನರನ್ನು ಬೆಚ್ಚಿಬೀಳಿಸಿದೆ. ನಿವೃತ್ತ ಶಿಕ್ಷಕಿಯಾಗಿದ್ದ 74 ವರ್ಷದ ವೃದ್ಧೆಯೊಬ್ಬರು ತಮ್ಮ ಆಸ್ತಿಗಳನ್ನು ಮಾರಾಟ ಮಾಡಿ ಬ್ಯಾಂಕ್ ಖಾತೆಯಲ್ಲಿ ಇಟ್ಟುಕೊಂಡಿದ್ದ ಸುಮಾರು ₹24 ಕೋಟಿ ರೂಪಾಯಿಯನ್ನು “ಡಿಜಿಟಲ್ ಅರೆಸ್ಟ್” ಹೆಸರಿನಲ್ಲಿ ಸೈಬರ್ ಖದೀಮರು ದೋಚಿರುವ ಘಟನೆ ಬೆಳಕಿಗೆ ಬಂದಿದೆ. ಈ ಪ್ರಕರಣವನ್ನು ಕರ್ನಾಟಕದ ಅತಿದೊಡ್ಡ “ಡಿಜಿಟಲ್ ಅರೆಸ್ಟ್” ವಂಚನೆ ಪ್ರಕರಣಗಳಲ್ಲಿ ಒಂದೆಂದು ಪೊಲೀಸರು ಹೇಳುತ್ತಿದ್ದಾರೆ. ವಂಚಕರು ತಮ್ಮನ್ನು CBI, ED ಮತ್ತು ಇತರೆ ಕೇಂದ್ರ ತನಿಖಾ ಸಂಸ್ಥೆಗಳ…

  • inspirational

    ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.

    ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ. ಕೇಂದ್ರ ಸರ್ಕಾರ ಇತ್ತೀಚೆಗೆ ಚಿನ್ನ ಮತ್ತು ಬೆಳ್ಳಿ ಮೇಲಿನ ಆಮದು ಸುಂಕವನ್ನು 6%ರಿಂದ 15%ಕ್ಕೆ ಏರಿಸಿರುವ ಪರಿಣಾಮ, ದೇಶದಾದ್ಯಂತ ಚಿನ್ನದ ಖರೀದಿ ಪ್ರಮಾಣ ಕುಸಿಯುತ್ತಿದೆ. ಆದರೆ ಇದೇ ವೇಳೆ ಚಿನ್ನದ ಬೆಲೆ ಏರಿಕೆಯಿಂದ ಜುವೆಲ್ಲರಿ ಕಂಪನಿಗಳ ಆದಾಯ ಮಾತ್ರ ಹೆಚ್ಚುತ್ತಿರುವುದು ಗಮನಾರ್ಹ ಬೆಳವಣಿಗೆಯಾಗಿದೆ. ವಿಶ್ವ ಚಿನ್ನ ಮಂಡಳಿ (World Gold Council – WGC) ವರದಿ ಪ್ರಕಾರ, 2026ರಲ್ಲಿ ಭಾರತದ ಒಟ್ಟು ಚಿನ್ನದ ಬೇಡಿಕೆ ಸುಮಾರು 50 ರಿಂದ…

News

“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ
ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಕವಿ

    ಜ್ಞಾನಪೀಠ ಪ್ರಶಸ್ತಿ ಪಡೆದ ಶಿವರಾಮ ಕಾರಂತ ಬಗ್ಗೆ ನಿಮ್ಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ಶಿವರಾಮ ಕಾರಂತ (ಅಕ್ಟೋಬರ್ 10, 19೦6-ಸೆಪ್ಟೆಂಬರ್ 16, 1997)- “ಕಡಲತೀರದ ಭಾರ್ಗವ”, “ನಡೆದಾಡುವ ವಿಶ್ವಕೋಶ” ಎಂದೇ ಖ್ಯಾತರಾಗಿದ್ದ ಕನ್ನಡ ಸಾಹಿತ್ಯ-ಸಂಸ್ಕೃತಿಯ ವಕ್ತಾರ, ಕವಿ, ಕಾದಂಬರಿಕಾರ, ನಾಟಕಕಾರ, ಅನುವಾದಕ, ವೈಜ್ಞಾನಿಕ ಬರಹಗಾರ. ಆಡುಮುಟ್ಟದ ಸೊಪ್ಪಿಲ್ಲ. ಹಾಗೇಯೆ ಕಾರಂತರು ಬರೆಯದ ಸಾಹಿತ್ಯ ಪ್ರಕಾರವೇ ಇಲ್ಲವೆನ್ನಲಾಗಿದೆ. ವಿಶ್ವ ವಿದ್ಯಾನಿಲಯಗಳಲ್ಲಿ ಪದವಿ, ಸ್ನಾತಕೋತ್ತರ ಪದವಿ ಪಡೆದಿಲ್ಲದಿದ್ದರೂ, ಅವರ ಸಾಹಿತ್ಯ ಪರಿಶ್ರಮ ಅಪಾರವಾದುದು. ಜ್ಞಾನಪೀಠ, ಪದ್ಮಭೂಷಣ, ಪಂಪ ಪ್ರಶಸ್ತಿ, ನಾಡೋಜ ಪುರಸ್ಕಾರ, ಎಂಟು ವಿಶ್ವವಿದ್ಯಾಲಯಗಳು ಗೌರವ ಡಾಕ್ಟರೇಟ್‌ಗಳನ್ನಿತ್ತು ಪುರಸ್ಕರಿಸಿವೆ.   ಜೀವನ:- ಜ್ಞಾನಪೀಠಪುರಸ್ಕೃತ ಡಾ. ಶಿವರಾಮ ಕಾರಂತರು ಹುಟ್ಟಿದ್ದು ಉಡುಪಿ ಜಿಲ್ಲೆಯ ಕೋಟದಲ್ಲಿ ೧೯೦೨, ಅಕ್ಟೋಬರ್ ೧೦ರಂದು. ಒಂದು ಶತಮಾನಕ್ಕೆ ನಾಲ್ಕು ವರ್ಷಗಳಷ್ಟೇ…

  • ಆರೋಗ್ಯ

    ಅಳುವುದರಿಂದ ದೇಹಕ್ಕೆ ಆಗುವ ಲಾಭ ಕೇಳಿದರೆ ಶಾಕ್, ಎಷ್ಟೋ ಮಂದಿಗೆ ಅಳುವಿನ ರಹಸ್ಯ ತಿಳಿದಿಲ್ಲ.

    ಅಳು ಹುಟ್ಟಿನಿಂದಲೇ ನಮ್ಮ ಸಂಗಾತಿ, ನಾವು ಮಕ್ಕಳಾಗಿದ್ದಾಗ ನಮ್ಮ ಭಾವನಾತ್ಮಕ, ಶಾರೀರಿಕ ಅವಶ್ಯಕತೆಗಳಿಗಾಗಿ ಅಳುತ್ತಿದ್ದೆವು, ಇನ್ನು ಭಾವನಾತ್ಮಕ ಕಣ್ಣೀರು ಉಕ್ಕಿ ಬರಲು ಅನೇಕ ಕಾರಣಗಳಿವೆ. ದುಃಖ, ನಿರಾಶೆ, ದೈಹಿಕ ಅಥವಾ ಮಾನಸಿಕ ವೇದನೆ ಇವೆಲ್ಲಾ ನಾವು ಕಣ್ಣೀರಿಡುವಂತೆ ಮಾಡುತ್ತವೆ, ಸಂತೋಷ, ಸಮಾಧಾನ, ಸಾಧನೆಯಂಥ ಸನ್ನಿವೇಶಗಳು ಕೂಡ ಭಾವನಾತ್ಮಕ ಕಣ್ಣೀರು ಬರಿಸುತ್ತವೆ, ಆದರೆ ಇವು ಆನಂದಬಾಷ್ಪಗಳು. ಕೆಲವೊಮ್ಮೆ ಒಬ್ಬರು ಅಳುವುದನ್ನು ನೋಡಿ ಇನ್ನೊಬ್ಬರಿಗೆ ಕಣ್ಣೀರು ಬರುತ್ತದೆ, ನಿಮಗೆ ಗೊತ್ತಿರಲು ಸಾಧ್ಯವಿಲ್ಲ ಅಳುವುದರಿಂದ ದೇಹಕ್ಕೆ ಹಲವಾರು ಪ್ರಯೋಜನಗಳಿವೆ, ಅಮೆಕದ ವಿಜ್ಞಾನಿಗಳು…

  • ಸುದ್ದಿ

    ಭಾರತದ ಈ ಹಳ್ಳಿಯಲ್ಲಿರುವ ಎಲ್ಲರೂ ಕೋಟ್ಯಾಧಿಪತಿಗಳೇ..!ಇದು ಏಷ್ಯಾದ ಕೋಟ್ಯಾಧಿಪತಿಗಳ ಹಳ್ಳಿ…!

    ಹಳ್ಳಿಗಳು ಅಂದ್ರೆ ನಮ್ಮಲ್ಲಿ ಬಡತನ, ಅನಕ್ಷರತೆ, ಬಂಡವಾಳದ ಕೊರತೆ, ಹಣದ ಅಭಾವ ಎನ್ನುವ ಮಾತುಗಳು ನಮ್ಮ ಕಾಣಿಸುತ್ತವೆ.ಆದರೆ ನಮ್ಮ ಭಾರತದಲ್ಲಿರುವ ಈ ಹಳ್ಳಿ, ಏಷ್ಯಾದ ಶ್ರೀಮಂತ ಹಳ್ಳಿ ಎನ್ನುವ ಹೆಗ್ಗಳಿಕೆಗೆ ಪಾತ್ರವಾಗಿದೆ.

  • ಸುದ್ದಿ

    ‘ಪಾರ್ಲೆ’ ಉದ್ಯೋಗಿಗಳ ಕೆಲಸಕ್ಕೆ ಕುತ್ತು : 10 ಸಾವಿರ ಕಾರ್ಮಿಕರಿಗೆ ಸಂಕಷ್ಟ……!

     ಏಳೆಂಟು ದಶಕಗಳ ಇತಿಹಾಸ ಹೊಂದಿರುವ ದೇಶದ ಅತ್ಯಂತ ದೊಡ್ಡ ಬಿಸ್ಕತ್ ತಯಾರಿಕಾ ಸಂಸ್ಥೆ ಪಾರ್ಲೆ ಪ್ರಾಡಕ್ಟ್ಸ್ ಪ್ರೈವೇಟ್ ಲಿಮಿಟೆಡ್ ತನ್ನ ಸುಮಾರು 10 ಸಾವಿರ ಉದ್ಯೋಗಿಗಳನ್ನು ಕೈಬಿಡುವ ಸಾಧ್ಯತೆಯಿದೆ. ಸದ್ಯದ ಪರಿಸ್ಥಿತಿಯಲ್ಲಿ ಆಟೋ ಮೊಬೈಲ್ ಕ್ಷೇತ್ರದಲ್ಲಿ ದೊಡ್ಡ ಉದ್ಯೋಗ ನಷ್ಟ ಉಂಟಾಗಿರುವ ವರದಿಯ ಬೆನ್ನಲ್ಲೇ ಬೇಡಿಕೆ ಕುಸಿಯುತ್ತಿರುವ ಹಿನ್ನೆಲೆಯಲ್ಲಿ ಇದೀಗ ಪಾರ್ಲೆ ಬಿಸ್ಕತ್ ಸಂಸ್ಧೆ ತನ್ನ 10 ಸಾವಿರ ಉದ್ಯೋಗಿಗಳನ್ನು ಮನೆಗೆ ಕಳುಹಿಸಲು ಮುಂದಾಗಿದೆ ಎಂದು ಸುದ್ದಿ ಸಂಸ್ಧೆಯೊಂದು ವರದಿ ಮಾಡಿದೆ. ಜಿಎಸ್ ಟಿ ಕಡಿತಗೊಳಿಸುವಂತೆ ನಾವು…

  • ಸಿನಿಮಾ

    ಯಾರಿದು ಧ್ರುವ ಸರ್ಜಾ ಮದುವೆಯಾಗುತ್ತಿರುವ ಪ್ರೇರಣಾ!ಯಾವ ಲವ್ ಸ್ಟೋರಿಗೂ ಕಡಿಮೆ ಇಲ್ಲ ಇವರ 16ವರ್ಷದ ಪ್ರೇಮ್ ಕಹಾನಿ..

    ಡಲ್ ವುಡ್ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅವರು ತಮ್ಮ ಬಹುದಿನದ ಗೆಳತಿ ಜೊತೆ ನಿಶ್ಚಿತಾರ್ಥ ಮಾಡಿಕೊಳ್ಳಲಿದ್ದಾರೆ. ಇದೇ ಡಿಸೆಂಬರ್ 9ಕ್ಕೆ ಬೆಂಗಳೂರಿನಲ್ಲಿ ಧ್ರುವ ಸರ್ಜಾ ನಿಶ್ಚಿತಾರ್ಥ ನೇರವೇರಿಸಲು ಕುಟುಂಬ ಸಿದ್ಧತೆ ನಡೆಸಿದೆ. ಧ್ರುವ ಸರ್ಜಾ ಅವರು ತಮ್ಮ ಬಹುಕಾಲದ ಗೆಳತಿ ಪ್ರೇರಣಾ ಶಂಕರ್ ಜೊತೆ ಮದುವೆಯಾಗಲು ಸಿದ್ಧರಾಗಿದ್ದಾರೆ. ಧ್ರುವ ಸರ್ಜಾ ಹಾಗೂ ಪ್ರೇರಣಾ ಅವರು ಅಕ್ಕಪಕ್ಕದ ಮನೆಯವರಾಗಿದ್ದಾರೆ. ಬನಶಂಕರಿಯ ಲಕ್ಷ್ಮಿ ವೆಂಕಟೇಶ್ವರ ಕಲ್ಯಾಣ ಮಂಟಪದಲ್ಲಿ ನಿಶ್ಚಿತಾರ್ಥ ನಡೆಯಲಿದೆ ಎಂದು ಹೇಳಲಾಗುತ್ತಿದೆ. ಈ ಹಿಂದೆ ಧ್ರುವ ಹುಟ್ಟುಹಬ್ಬದ…

  • ಸುದ್ದಿ

    ಕಣ್ಣಿಗೆ ನೀಲಿ ಟ್ಯಾಟೂ ಹಾಕಿಸಿಕೊಂಡ ಮಾಡೆಲ್ ನಂತರ ಏನಾಯ್ತು ಗೊತ್ತಾ,?ಇದನ್ನೊಮ್ಮೆ ಓದಿ,.!

    ಟ್ಯಾಟೂ ಎಂದರೆ  ಯಾರಿಗೆ  ತಾನೇ ಇಷ್ಟ ಇರಲ್ಲ  ಹೇಳಿ, ಈಗಿನ  ಕಾಲದಲ್ಲಿ ಎಲ್ಲರಿಗೂ  ಟ್ಯಾಟೂ ಹುಚ್ಚು ಹಾಗೆಯೇ ಇಲ್ಲೊಬ್ಬ  ಮಾಡೆಲ್. ದೇಹವನ್ನು ಬಗೆಬಗೆಯಾಗಿ ಮಾರ್ಪಾಡು ಮಾಡಿ ಮಿಂಚುವುದೆಂದರೆ ಈಕೆಗೆ ಬಲು ಇಷ್ಟವಂತೆ. ಇದಕ್ಕಾಗಿಯೇ ಸಾಕಷ್ಟು ಹಣವನ್ನು  ಖರ್ಚು ಮಾಡುತ್ತಿದ್ದಳು . ಆದರೆ, ಇದೀಗ ಇದೇ ಹುಚ್ಚು ಇವಳನ್ನು ಮೂರು ವಾರಗಳ ಕಾಲ ದೃಷ್ಟಿಯನ್ನೇ ಕಳೆದುಕೊಳ್ಳುವಂತೆ ಮಾಡಿದೆ. ನ್ಯೂ ಸೌತ್ ವೇಲ್ಸ್‌ನ ಬಾಡಿ ಮಾಡಿಫಯರ್ ಅಂಬೇರ್ ಲೂಕ್ 24 ಎಂಬಾಕೆ ಈ ಸಂಕಷ್ಟ ಅನುಭವಿಸಿದ್ದವಳು. ಈಕೆ ತನ್ನ ದೇಹವನ್ನು…