ತಾಜಾ ಸುದ್ದಿ

  • inspirational

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದಲ್ಲಿ ಭಿಕ್ಷಾಟನೆ ಜಾಲದ ವಿರುದ್ಧ ಪೊಲೀಸರು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 6 ಮಕ್ಕಳು ಹಾಗೂ 3 ಮಹಿಳೆಯರನ್ನು ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಶಾಲೆಗಳಿಗೆ ರಜೆ ಇದೆ ಎಂಬ ಕಾರಣವನ್ನು ಮುಂದಿಟ್ಟು ಕೆಲವು ತಾಯಂದಿರು ತಮ್ಮ ಮಕ್ಕಳನ್ನೇ ನಗರದ ಪ್ರಮುಖ ವೃತ್ತಗಳು, ಟ್ರಾಫಿಕ್ ಸಿಗ್ನಲ್‌ಗಳು ಮತ್ತು ಜನನಿಬಿಡ ಪ್ರದೇಶಗಳಲ್ಲಿ ಭಿಕ್ಷೆ ಬೇಡಲು ಬಳಸುತ್ತಿದ್ದರೆಂಬುದು ಅಧಿಕಾರಿಗಳ ತನಿಖೆಯಲ್ಲಿ ಪತ್ತೆಯಾಗಿದೆ. ಕಾರ್ಯಾಚರಣೆ…

  • inspirational

    ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು

    ಎರಡು ವರ್ಷಗಳ ಕಾಲ ಐಪಿಎಲ್ ಮೇಲೆ ಆರ್‌ಸಿಬಿ ಸಾಮ್ರಾಜ್ಯ! ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಬೆಂಗಳೂರು Royal Challengers Bengaluru ತಂಡ ಮತ್ತೊಮ್ಮೆ ಐಪಿಎಲ್ ಕ್ರಿಕೆಟ್ ಜಗತ್ತನ್ನು ತನ್ನತ್ತ ತಿರುಗಿಸಿಕೊಂಡಿದೆ. 2025ರಲ್ಲಿ ಮೊದಲ ಬಾರಿಗೆ ಐಪಿಎಲ್ ಟ್ರೋಫಿ ಗೆದ್ದು 18 ವರ್ಷಗಳ ನಿರೀಕ್ಷೆಗೆ ತೆರೆ ಎಳೆದಿದ್ದ ಆರ್‌ಸಿಬಿ, ಇದೀಗ 2026ರಲ್ಲೂ ಚಾಂಪಿಯನ್ ಆಗಿ ಸತತ ಎರಡನೇ ಬಾರಿ ಪ್ರಶಸ್ತಿ ಗೆದ್ದು ಹೊಸ ಇತಿಹಾಸ ನಿರ್ಮಿಸಿದೆ. ಈ ಮೂಲಕ ಐಪಿಎಲ್‌ನಲ್ಲಿ ಬ್ಯಾಕ್ ಟು ಬ್ಯಾಕ್…

  • inspirational

    ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;

    ಶಿಕ್ಷಕರಿಗೆ ಎಐ ಆಧರಿತ ಹಾಜರಾತಿ ಫಜೀತಿ; ‘ಕರ್ತವ್ಯ’ ಆ್ಯಪ್ ಕೊಟ್ಟು ಸುಮ್ಮನಾದ ಇಲಾಖೆ! ಕರ್ನಾಟಕ ಸರ್ಕಾರವು ಶಾಲಾ ಶಿಕ್ಷಣ ಇಲಾಖೆಯ ಶಿಕ್ಷಕರು ಮತ್ತು ಸಿಬ್ಬಂದಿಗಾಗಿ ಎಐ (Artificial Intelligence) ಹಾಗೂ ಜಿಪಿಎಸ್‌ ಆಧಾರಿತ ‘ಕರ್ತವ್ಯ’ ಮೊಬೈಲ್ ಆ್ಯಪ್ ಮೂಲಕ ಡಿಜಿಟಲ್ ಹಾಜರಾತಿ ವ್ಯವಸ್ಥೆಯನ್ನು ಜಾರಿಗೊಳಿಸಿದೆ. ಆದರೆ ಶಾಲಾ ವರ್ಷದ ಆರಂಭದಲ್ಲೇ ಈ ವ್ಯವಸ್ಥೆ ಹಲವು ತಾಂತ್ರಿಕ ಸಮಸ್ಯೆಗಳನ್ನು ಎದುರಿಸಿದ್ದು, ಶಿಕ್ಷಕರಲ್ಲಿ ಅಸಮಾಧಾನ ಉಂಟಾಗಿದೆ. ‘ಕರ್ತವ್ಯ’ ಆ್ಯಪ್ ಎಂದರೇನು? ‘ಕರ್ತವ್ಯ’ ಆ್ಯಪ್ ಅನ್ನು ಕರ್ನಾಟಕದ ಸಿಬ್ಬಂದಿ ಮತ್ತು ಆಡಳಿತ…

  • inspirational

    “ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”

    ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಪ್ರಕ್ರಿಯೆಯ ಬಳಿಕ Siddaramaiah ಮುಖ್ಯಮಂತ್ರಿ ಸ್ಥಾನ ತೊರೆದು, D. K. Shivakumar ಹೊಸ ನಾಯಕತ್ವದತ್ತ ಸಾಗುವ ಪರಿಸ್ಥಿತಿ ನಿರ್ಮಾಣವಾಯಿತು. ಈ ನಿರ್ಧಾರದಲ್ಲಿ ಕಾಂಗ್ರೆಸ್ ಹೈಕಮಾಂಡ್ ಮತ್ತು Rahul Gandhi ಪ್ರಮುಖ ಪಾತ್ರ ವಹಿಸಿದ್ದರು ಎನ್ನಲಾಗಿದೆ. “ಸೈಲೆಂಟ್ ರಿವೇಂಜ್” ಎಂದು ಏಕೆ ಹೇಳಲಾಗುತ್ತಿದೆ? ರಾಜೀನಾಮೆಗೂ ಮುನ್ನ ಸಿದ್ದರಾಮಯ್ಯ ಅವರು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಜಾತಿಗಣತಿ ವರದಿಯನ್ನು ಅಂಗೀಕರಿಸಿದ ಕ್ರಮ ರಾಜಕೀಯವಾಗಿ ಬಹಳ ದೊಡ್ಡ ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ….

  • inspirational

    ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?

    ಕರ್ನಾಟಕ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದ ಮುಖ್ಯಮಂತ್ರಿ ಬದಲಾವಣೆ ಅಂತಿಮ ಹಂತ ತಲುಪಿದ್ದು, ಮುಖ್ಯಮಂತ್ರಿ Siddaramaiah ಅವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವುದಾಗಿ ಘೋಷಿಸಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಸೂಚನೆಯಂತೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎನ್ನಲಾಗುತ್ತಿದೆ. ರಾಜೀನಾಮೆ ಘೋಷಣೆ ಹೇಗೆ ನಡೆಯಿತು? ಬೆಂಗಳೂರಿನಲ್ಲಿರುವ ಸಭೆಯೊಂದರಲ್ಲಿ ಸಚಿವರು ಹಾಗೂ ಕಾಂಗ್ರೆಸ್ ಶಾಸಕರೊಂದಿಗೆ ಮಾತುಕತೆ ನಡೆಸಿದ ಬಳಿಕ ಸಿದ್ದರಾಮಯ್ಯ ಅವರು ರಾಜ್ಯಪಾಲರಿಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ರಾಜ್ಯಪಾಲ Thawarchand Gehlot ನಗರದಲ್ಲಿರದ ಕಾರಣ, ಅವರ ವಿಶೇಷ ಕಾರ್ಯದರ್ಶಿಗೆ ರಾಜೀನಾಮೆ…

News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ, ಸುದ್ದಿ

    ಡಾ।ರಾಜಕುಮಾರ್ ಜೊತೆ ನಟಿಸಿದ ಸರಿತಾ ದುಬೈಗೆ ಹೋಗಲು ಕಾರಣವೇನು? ಅವರ ಜೀವನದಲ್ಲಿ ಅಂಥಾದ್ದು ಏನಾಗಿತ್ತು?

    ಸಿನಿ ಲೋಕದಲ್ಲಿ ನೋಡಲು ಸುಂದರವಾಗಿದ್ದರೆ ಗ್ಲಾಮರಸ್ ಆಗಿದ್ದರೆ ಮಾತ್ರ ಬೆಳೆಯಲು ಸಾದ್ಯ! ಆಗ ಮಾತ್ರ ಪ್ರೇಕ್ಷಕರು ಒಪ್ಪಿಕೊಳ್ಳುತ್ತಾರೆ ಎಂದು ಮಾತನಾಡಿಕೊಳ್ಳುವ ಸಮಯದಲ್ಲಿ, ಕಪ್ಪಗಿದ್ದರೆ ವ್ಯಕ್ತಿಗೆ ಅದು ಮೈನಸ್ ಅಲ್ಲ ಪ್ಲಸ್ ಎಂದು ತೋರಿಸಿಕೊಟ್ಟವರು ನಟಿ ಸರಿತಾ.! ಆಕೆಯ ಕಣ್ಣುಗಳನ್ನು ನೋಡಿ ಸೋತವರೆಷ್ಟೋ, ಅವರ ಅಭಿನಯ ಮತ್ತು ವ್ಯಕ್ತಿತ್ವವವನ್ನು ನೋಡಿ ಈ ರೀತಿಯಾದ ಹುಡುಗಿ ನಮಗೆ ಸಿಗಬೇಕು ಎಂದು ಅದೆಷ್ಟೋ ಜನ ಕನಸು ಕಂಡಿದ್ದರು. ಕನ್ನಡ, ತೆಲುಗು, ತಮಿಳು, ಮಲೆಯಾಳ ಮುಚ್ಚಿಗೆ ಮರಗಳಲ್ಲಿ ವಿಜೃಂಭಿಸಿದ ಅವರಿಗೆ ವೈವಾಹಿಕ ಜೀವನ…

  • inspirational

    ಭವಿಷ್ಯವನ್ನು ಮುನ್ನಡೆಸಲು ಶಿಕ್ಷಣ ಅತ್ಯಗತ್ಯ

    ಉನ್ನತ ಶಿಕ್ಷಣಕ್ಕಾಗಿ ಉತ್ತಮ ಅವಕಾಶ ಕೋವಿಡ್ – 19 ನ ಭೀತಿಯಿಂದ ಸಮಗ್ರ ಶಿಕ್ಷಣವು ಕುಂಠಿತಗೊಂಡಿದ್ದು ವಿದ್ಯಾರ್ಥಿಗಳ ಶೈಕ್ಷಣಿಕ ಬದುಕು ಮಂದಗತಿಯಲ್ಲಿ ಮುಂದುವರೆಯುತ್ತಿರುವುದರಿಂದ ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸಲು DRM Career Build ಮತ್ತು SSN Academy ಸಂಸ್ಥೆಯು ಅಲವಾರು ಯೋಜನೆಗಳನ್ನು ರೂಪಿಸಿದೆ. ವಿಶೇಷವಾಗಿ ವಿದ್ಯಾರ್ಥಿಗಳು ಶಿಕ್ಷಣವನ್ನು ಮುಂದುವರೆಸಲು ಅತಿ ಕಡಿಮೆ ವೆಚ್ಚದಲ್ಲಿ ಉನ್ನತ ಶಿಕ್ಷಣಕ್ಕಾಗಿ ಉತ್ತಮ ಅವಕಾಶವನ್ನು ಒದಗಿಸುತ್ತಿದೆ. 10ನೇ / SSLC ತರಗತಿ CBSC / NCRT ವಿದ್ಯಾರ್ಥಿಗಳಿಗೆ Offline video ತರಗತಿಗಳನ್ನು ನಡೆಸಲಾಗುತ್ತಿದೆ. 12ನೇ…

  • inspirational, ಸುದ್ದಿ

    ವಾರಣಾಸಿಯಲ್ಲಿ ಮೋದಿ ಎದುರಾಗಿ ತೊಡೆ ತಟ್ಟಿರುವ ಈ ಅಜಯ್‍ ರಾಯ್‍ ಯಾರು ಗೊತ್ತಾ..?

    ಲೋಕಸಭಾ ಚುನಾವಣೆಯ ಹೈವೋಲ್ಟೇಜ್ ಕ್ಷೇತ್ರಗಳಲ್ಲಿ ಒಂದು ವಾರಣಾಸಿ. ಕಾರಣ ಪ್ರಧಾನಿ ನರೇಂದ್ರ ಮೋದಿ ಸ್ಪರ್ಧಿಸುವ ಕ್ಷೇತ್ರ. ವಾರಣಾಸಿಯಲ್ಲಿ ಮೋದಿ ವಿರುದ್ಧ ಕಾಂಗ್ರೆಸ್‍ ನಿಂದ ಪ್ರಿಯಾಂಕಾ ಗಾಂಧಿ ಚುನಾವಣಾ ಅಖಾಡಕ್ಕಿಳಿಯುತ್ತಾರೆ ಅಂತಾ ಹೇಳಲಾಗ್ತಿತ್ತು. ಆದ್ರೀಗ ಮೋದಿ ವಿರುದ್ಧ ಕಾಂಗ್ರೆಸ್‍ ನ ಅಜಯ್ ರಾಯ್‍ ಕಣಕ್ಕಿಳಿಯುವುದು ಕನ್‍ಫರ್ಮ್‍ ಆಗಿದೆ. ಹಾಗಾದ್ರೆ ಈ ಅಜಯ್‍ ರಾಯ್‍ ಯಾರು ಅಂದ್ರಾ? ಇವರು ಕಾಂಗ್ರೆಸ್‍ ಗೆ ಸೇರುವ ಮುನ್ನ ಬಿಜೆಪಿಯಿಂದ ಟಿಕೆಟ್ ಪಡೆದು ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಎರಡು ಬಾರಿ ಲೋಕಸಭಾ ಚುನಾವಣೆಗೆ…

  • ಸುದ್ದಿ

    ಮದುವೆಗೂ ಮುನ್ನ ಯುವತಿಯರು ಮೊಬೈಲ್​​​​ ಬಳಕೆ ಮಾಡಿದರೆ ಪಾಲಕರಿಗೆ ದಂಡ ವಿಧಿಸಲಾಗುವುದು…!

    ಗುಜರಾತ್​ನ ಬನಸ್ಕಾಂತ ಜಿಲ್ಲೆಯ ಠಾಕೂರ್​​ ಸಮುದಾಯದಲ್ಲಿ ಯುವತಿಯರು ಮೊಬೈಲ್​​ ಪೋನ್​​ ಬಳಕೆ ಮಾಡದಂತೆ ನಿಷೇಧವೇರಿದೆ. ಇನ್ನು ಬೇರೆ ಜಾತಿ ಯುವಕರನ್ನು ಮದುವೆಯಾದರೇ ಭಾರಿ ಮೊತ್ತದ ದಂಡವನ್ನು ಪಾಲಕರಿಗೆ ವಿಧಿಸಲಾಗುವುದು ಜಿಲ್ಲೆಯ 12 ಗ್ರಾಮಗಳಲ್ಲಿ ಈ ಕಾನೂನು ಜಾರಿಗೆ ಬರಲಿದೆ ಎಂದು ಸಮುದಾಯದ ನಾಯಕರು ಹಾಗೂ ಸ್ಥಳೀಯ ಶಾಸಕರು ತಿಳಿಸಿದ್ದಾರೆ. ಮದುವೆಗೂ ಮುನ್ನ ಯುವತಿಯರು ಮೊಬೈಲ್​​​​ ಬಳಸಬಾರದು. ಒಂದೆ ವೇಳೆ ಬಳಸಿದರೆ, ಅದಕ್ಕೆ ಹೆತ್ತವರೇ ಜವಾಬ್ದಾರಿಯಾಗಲಿದ್ದಾರೆ. ಇನ್ನು ಸಮುದಾಯದ ಯುವತಿ ಹಾಗೂ ಯುವಕರು ಬೇರೆ ಜಾತಿಯವರನ್ನು ಪ್ರೀತಿಸಿ ಮದುವೆಯಾದರೆ,…

  • ಉಪಯುಕ್ತ ಮಾಹಿತಿ

    ಜೀನ್ಸ್ ಪ್ಯಾಂಟುಗಳಲ್ಲಿ ಈ ರೀತಿಯ ಚಿಕ್ಕ ಜೇಬುಗಳು ಏಕೆ ಇರುತ್ತದೆ ಗೊತ್ತಾ, ಈ ಜೇಬಿನ ರಹಸ್ಯ ನೋಡಿ.

    ಈಗಿನ ಕಾಲದಲ್ಲಿ ಯುವಕರು ಮತ್ತು ಯುವತಿಯರು ಫಾಶಿಯನ್ ಕಡೆಗೆ ಹೆಚ್ಚಿನ ಗಮನವನ್ನ ಕೊಡುತ್ತಾರೆ ಮತ್ತು ನಾವು ಚಂದವಾಗಿ ಕಾಣಲು ವಿವಿಧ ರೀತಿಯ ಹೊಸ ಹೊಸ ಉಡುಗೆಗಳನ್ನ ಧರಿಸುತ್ತಾರೆ. ಹಿಂದಿನ ಕಾಲದಲ್ಲಿ ಜನರು ಹೆಚ್ಚಾಗಿ ಹತ್ತಿಯ ಬಟ್ಟೆಗಳನ್ನ ಬಳಸುತ್ತಿದ್ದರು ಆದರೆ ಈಗಿನ ಯುವಕರು ಹತ್ತಿಯ ಬಟ್ಟೆಗಳನ್ನ ಹೆಚ್ಚಾಗಿ ಬಳಸದೆ ನಮ್ಮ ದೇಹದ ಕೆಟ್ಟ ಪರಿಣಾಮವನ್ನ ಭೀರುವ ಬಟ್ಟೆಗಳನ್ನ ಬಳಕೆ ಮಾಡುತ್ತಿದ್ದಾರೆ. ಇನ್ನು ಪ್ರಸ್ತುತ ದಿನಗಳಲ್ಲಿ ಯುವಕ ಮತ್ತು ಯುವತಿಯರು ಹೆಚ್ಚಾಗಿ ಜೀನ್ಸ್ ಪ್ಯಾಂಟ್ ಗಳನ್ನ ಬಳಕೆ ಮಾಡುವುದನ್ನ ನಾವು…

  • ಉಪಯುಕ್ತ ಮಾಹಿತಿ, ವಿಧ್ಯಾಭ್ಯಾಸ

    ಮಕ್ಕಳು ಓದಿದ್ದ ವಿಷಯಗಳನ್ನು ನೆನಪಿನಲ್ಲಿಟ್ಟುಕೊಳ್ಳಲು ಹೀಗೆ ಮಾಡಿದರೆ ಚೆನ್ನಾಗಿ ನೆನಪಿರುತ್ತದೆ..!ತಿಳಿಯಲು ಇದನ್ನು ಓದಿ ..

    ನಿಮ್ಮ ಮಕ್ಕಳು ಕೂಡ ವಸ್ತು ಅಥವಾ ವಿಷಯಗಳನ್ನು ನೆನಪಿನಲ್ಲಿಟ್ಟುಕೊಳ್ಳಲು ಅಸಮರ್ಥರಾಗಿದ್ದಾರೆಯೇ? ಹೌದು ಎಂದಾದರೆ ಅದರ ಬಗ್ಗೆ ಟೆನ್ಶನ್‌ ಮಾಡಬೇಡಿ. ಈ ಸಮಸ್ಯೆಗೆ ಪರಿಹಾರವನ್ನು ಸಂಶೋಧಕರು ಕಂಡುಹಿಡಿದಿದ್ದಾರೆ. ಒಂದು ವೇಳೆ ನಿಮ್ಮ ಮಕ್ಕಳಿಗೆ ಯಾವುದೆ ವಿಷಯವನ್ನು ಅರ್ಥಮಾಡಿಕೊಳ್ಳಲು ಅಥವಾ ಅದನ್ನು ನೆನಪು ಮಾಡಿಕೊಳ್ಳಲು ಕಷ್ಟವಾದರೆ, ಅವರಿಗೆ ಅದನ್ನು ಸ್ವಲ್ಪ ಜೋರಾಗಿ ಓದಲು ಹೇಳಿ.