ತಾಜಾ ಸುದ್ದಿ

  • inspirational

    ಹುಂಗೇನಹಳ್ಳಿ ಬಸ್ ಸ್ಟಾಪ್ ಬಳಿ ರಸ್ತೆ ಕಾಮಗಾರಿ – ಮಾಹಿತಿ

    0

    ಮಾಲೂರು ತಾಲ್ಲೂಕಿನ ಹುಂಗೇನಹಳ್ಳಿ ಗ್ರಾಮದಲ್ಲಿ, ಬಸ್ ಸ್ಟಾಪ್ ಸಮೀಪ ಪ್ರಮುಖ ರಸ್ತೆ ಅಭಿವೃದ್ಧಿ ಕಾಮಗಾರಿ ಪ್ರಗತಿಯಲ್ಲಿದೆ. ಈ ರಸ್ತೆ ಗ್ರಾಮ ಮತ್ತು ಸುತ್ತಮುತ್ತಲಿನ ಪ್ರದೇಶಗಳ ಸಂಚಾರಕ್ಕೆ ಅತ್ಯಂತ ಮುಖ್ಯವಾದದ್ದು. ಕಾಮಗಾರಿಯ ವಿವರ: ಪ್ರಸ್ತುತ ರಸ್ತೆ ಅಗಲ ಮತ್ತು ಗುಣಮಟ್ಟವನ್ನು ಹೆಚ್ಚಿಸುವ ಉದ್ದೇಶದಿಂದ ಕಾಮಗಾರಿ ನಡೆಯುತ್ತಿದೆ ಹಳೆಯ ಹಾಳಾದ ರಸ್ತೆಯನ್ನು ತೆಗೆಯಲಾಗಿದ್ದು, ಹೊಸ ಗ್ರಾವೆಲ್ (ಜಲ್ಲಿ) ಹಾಸಲಾಗುತ್ತಿದೆ ರಸ್ತೆ ಸಮತಟ್ಟುಗೊಳಿಸಲು ಮತ್ತು ಗಟ್ಟಿತನ ನೀಡಲು ಯಂತ್ರೋಪಕರಣಗಳನ್ನು ಬಳಸಲಾಗುತ್ತಿದೆ ಒಟ್ಟಾರೆ, ಪ್ರಸ್ತುತ ಸ್ವಲ್ಪ ಅಸೌಕರ್ಯ ಇದ್ದರೂ, ಈ ಕಾಮಗಾರಿ ಪೂರ್ಣಗೊಂಡ…

  • ಆಧ್ಯಾತ್ಮ

    ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ

        ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ ಕಾಶಿ ವಿಶ್ವೇಶ್ವರನ ಕಲ್ಯಾಣೋತ್ಸವ,ತೆಪ್ಪೋತ್ಸವಕ್ಕೆ ಹರಿದು ಬಂದ ಭಕ್ತಸಾಗರ ಕೋಲಾರ:- ದಕ್ಷಿಣ ಕಾಶಿ ಎಂದೇ ಖ್ಯಾತವಾಗಿರುವ ನಗರದಲ್ಲಿ ಹೊರವಲಯದ ಅಂತರಗ0ಗೆಯಲ್ಲಿ  ಬುಧವಾರ ರಾತ್ರಿ ಶಿವ ಲಕ್ಷ ದೀಪೋತ್ಸವ ಮತ್ತು ತೆಪ್ಪೋತ್ಸವಕ್ಕೆ ಸಹಸ್ರಾರು ಸಂಖ್ಯೆಯಲ್ಲಿ ಹರಿದು ಬಂದ ಭಕ್ತ ಸಾಗರ ಸಾಕ್ಷಿಯಾಯಿತು. ಅಂತರಗ0ಗೆಯಲ್ಲಿ ಕಳೆದ 20 ವರ್ಷಗಳಿಂದಲೂ ಅದ್ದೂರಿಯಾಗಿ ನಡೆಯುತ್ತಿರುವ ಶಿವ ಲಕ್ಷ ದೀಪೋತ್ಸವವನ್ನು ಇಲ್ಲಿನ ಕಾಶೀ ವಿಶ್ವೇಶ್ವರ ಸ್ವಾಮಿಯ ಸನ್ನಿಧಿಯಲ್ಲಿ ಸಾರ್ವಜನಿಕ ಉತ್ಸವವನ್ನಾಗಿ ಆಚರಿಸುವ ಮೂಲಕ ಗಮನ…

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • ಮನರಂಜನೆ

    ಮಹಿಳಾ ಸ್ಪರ್ಧಿಗಳ ಬಗ್ಗೆ ರಹಸ್ಯವನ್ನ ಬಿಚ್ಚಿಟ್ಟ ಚಂದನ್, ಮರ್ಯಾದೆ ಹೋಗ್ತಿದೆ ಎಂದ ದೀಪಿಕ ದಾಸ್.

    ಶನಿವಾರ ‘ವಾರದ ಕತೆ ಕಿಚ್ಚನ ಜೊತೆ’ ಸಂಚಿಕೆಯಲ್ಲಿ ಸುದೀಪ್ ಬಿಗ್ ಬಾಸ್ ಮನೆಯ ಮೊದಲನೇ ದಿನದ ಅನುಭವವನ್ನು ಕೇಳುತ್ತಿರುತ್ತಾರೆ. ಸುದೀಪ್, ಚಂದನ್ ಅವರನ್ನು ಕೇಳಿದಾಗ ಅವರು ಮಹಿಳಾ ಸ್ಪರ್ಧಿಗಳ ರಹಸ್ಯ ಬಿಚ್ಚಿಟ್ಟಿದ್ದಾರೆ. ಚಂದನ್ ಅವರ ಮಾತು ಕೇಳಿ ದೀಪಿಕಾ, ಪ್ರಿಯಾಂಕಾ ಹಾಗೂ ಭೂಮಿ ಮೊದಲು ಮುಜುಗರಕ್ಕೆ ಒಳಗಾದರು. ನಂತರ ದೀಪಿಕಾ ನನ್ನ ಮರ್ಯಾದೆ ಹೋಗುತ್ತಿದೆ ಎಂದು ತಮ್ಮ ಮುಖವನ್ನು ಮುಚ್ಚಿಕೊಂಡರು. ಬಿಗ್ ಬಾಸ್ ಮನೆಗೆ ಬಂದ ಮೊದಲನೇ ದಿನ ನಾನು ಮಹಿಳಾ ಸ್ಪರ್ಧಿಗಳನ್ನು ಮಾತನಾಡಿಸಿ ಮಲಗಿದ್ದೆ. ಮರುದಿನ…

  • ಮನರಂಜನೆ

    ಪ್ರಿಯಾಂಕಾ ಮತ್ತು ಭೂಮಿ ಶೆಟ್ಟಿ ಎಲಿಮಿನೇಟ್, ಬಿಗ್ ಟ್ವಿಸ್ಟ್ ನೀಡಿದ ಕಿಚ್ಚ ಸುದೀಪ್.

    ರಿಯಾಲಿಟಿ ಶೋ ‘ಬಿಗ್‍ಬಾಸ್ ಸೀಸನ್ 7’ 90 ದಿನಗಳನ್ನು ಮುಗಿಸಿದೆ. ಈ ಕಾರ್ಯಕ್ರಮ ಮುಗಿಯಲು ಇನ್ನೂ ಕೆಲವು ದಿನಗಳು ಇರುವಾಗಲೇ ಭಾನುವಾರ ಪ್ರಿಯಾಂಕಾ ಮತ್ತು ಭೂಮಿ ಶೆಟ್ಟಿ ಡಬಲ್ ಎಲಿಮಿನೇಟ್ ಆಗಿದ್ದಾರೆ. ಹೌದು.ಭಾನುವಾರ ನಟ ಸುದೀಪ್ ಅವರು ಪ್ರಿಯಾಂಕಾ ಮತ್ತು ಭೂಮಿ ಶೆಟ್ಟಿ ಇಬ್ಬರನ್ನು ಎಲಿಮಿನೇಟ್ ಮಾಡಿದ್ದರು. ಆದರೆ ಕೊನೆಯ ಕ್ಷಣದಲ್ಲಿ ಇಬ್ಬರಿಗೂ ಸರ್ಪ್ರೈಸ್ ಕೊಟ್ಟಿದ್ದಾರೆ. ಮುಂದಿನ ವಾರ ಡಬಲ್ ಎಲಿಮಿನೇಷನ್ ಇದೆ. ಹೀಗಾಗಿ ಈ ವಾರ ಎಲಿಮಿನೇಟ್ ಇರಲಿಲ್ಲ. ಈ ವಿಚಾರ ಮನೆಯ ಸದಸ್ಯರಿಗೆ ಗೊತ್ತಿರಲಿಲ್ಲ….

  • ಮನರಂಜನೆ

    ಬಿಗ್ ಬಾಸ್ ಮನೆಯಲ್ಲಿ ವಾಂಗಿಬಾತ್, ಚಿತ್ರಾನ್ನಕ್ಕಾಗಿ ದೀಪಿಕಾ ಚಂದನ್ ನಡುವೆ ಕಿತ್ತಾಟ.

    ಕನ್ನಡ ಬಿಗ್‍ಬಾಸ್ ಇನ್ನೇನು ಮೂರೂ ವಾರಗಳ ಕಾಲ ನಡೆಯಲ್ಲಿದ್ದು ಮುಕ್ತಾಯಗೊಳ್ಳಲಿದೆ. ಈಗ ಬಿಗ್ ಬಾಸ್ ಮನೆಯಲ್ಲಿ ಮತ್ತೊಂದು ಗಲಭೆ ಸೃಷ್ಟಿಯಾಗಿದೆ. ಹೌದು ಅಡುಗೆ ಮನೆಯಲ್ಲಿ ವಾಂಗಿಬಾತ್ ಮತ್ತು ಚಿತ್ರಾನ್ನಕ್ಕಾಗಿ ಚಂದನ್ ಆಚಾರ್ ಮತ್ತು ದೀಪಿಕಾ ದಾಸ್ ನಡುವೆ ಮಾತಿನ ಚಕಮುಕಿ ನಡೆದಿದೆ. ಅಡುಗೆ ಮನೆಯಲ್ಲಿ ಎಲ್ಲರೂ ಸೇರಿ ಅಡುಗೆ ಮಾಡುತ್ತಿದ್ದಾಗ, ದೀಪಿಕಾ ಮತ್ತು ಚಂದನ್ ನಡುವೆ ಅಡುಗೆ ಮಾಡುವ ವಿಚಾರಕ್ಕೆ ವಾಗ್ವಾದ ಸೃಷ್ಠಿಯಾಗಿದೆ. ದೀಪಿಕಾ ದಾಸ್ ಅವರು ಚಂದನ್ ಗೆ ನಾಳೆ ನೀವು ಅಡುಗೆ ಮಾಡಿ, ನಾಳಿದ್ದು…

  • ಮನರಂಜನೆ

    84 ದಿನಗಳ ಕಾಲ ಇದ್ದು ಬಿಗ್ ಬಾಸ್ ಮನೆಯಿಂದ ಆಚೆ ಬಂದ ಚಂದನ ಅವರಿಗೆ ಸಿಕ್ಕ ಸಂಭಾವನೆ ಎಷ್ಟು ಗೊತ್ತಾ, ನೋಡಿ.

    ಆರಂಭದಲ್ಲಿ ಸ್ವಲ್ಪ ಮಂಕಾಗಿ ಸಾಗುತ್ತಿದ್ದ ಬಿಗ್ ಬಾಸ್ ಈಗ ಬಹಳ ರೋಚಕ ಹಂತವನ್ನ ತಲುಪಿದ್ದು ರಾತ್ರಿಯಾದರೆ ಸಾಕು ಜನರು ಟಿವಿ ಮುಂದೆ ಕುಳಿತುಕೊಂಡು ಬಿಗ್ ಬಾಸ್ ನೋಡುತ್ತಿದ್ದರೆ. ಸ್ನೇಹಿತರೆ ನಿಮಗೆಲ್ಲ ಗೊತ್ತಿರುವ ಹಾಗೆ ಬಿಗ್ ಬಾಸ್ ಕನ್ನಡ ಸೀಸನ್ 7 ನ 12 ನೇ ವಾರ ಮುಕ್ತಾಯವಾಗಿ ಚಂದನ ಅವರು ಮನೆಯಿಂದ ಹೊರಗೆ ಬಂದಿದ್ದಾರೆ, ಬಿಗ್ ಬಾಸ್ ಮನೆಯಲ್ಲಿ ಕೇವಲ ನಾಲ್ಕು ದಿನಗಳ ಕಾಲ ಇರುತ್ತೇನೆ ಎಂದು ಹೇಳಿಕೊಂಡು ಬಂದಿದ್ದ ಚಂದನ ಬರೋಬ್ಬರಿ 84 ದಿನಗಳ ಕಾಲ…

  • ಮನರಂಜನೆ, ಸುದ್ದಿ

    6 ವರ್ಷಗಳ ಪಯಣ ಮುಗಿಸಿದ ಎಲ್ಲರ ಮನಗೆದ್ದ ಅಗ್ನಿಸಾಕ್ಷಿ ಧಾರಾವಾಹಿ. ಈ ಧಾರಾವಾಹಿ ಹುಟ್ಟಿದ್ದು ಹೇಗೆ?

    2013 ಡಿಸೆಂಬರ್ 2 ರಂದು ಕಲರ್ಸ ಕನ್ನಡ ವಾಹಿನಿಯಲ್ಲಿ ತನ್ನ ಮೊದಲ ಎಪಿಸೋಡ್ ಆರಂಭಿಸಿದ ‘ಅಗ್ನಿಸಾಕ್ಷಿ’ ಪ್ರತಿರಾತ್ರಿ 8 ಗಂಟೆ ಆಗುತ್ತಿದ್ದಂತೆ ಮಹಿಳೆಯರು ಎಲ್ಲಾ ಕೆಲಸ ಮುಗಿಸಿ ಅಥವಾ ಇರುವ ಕೆಲಸ ಎಲ್ಲಾ ಬಿಟ್ಟು ‘ಅಗ್ನಿಸಾಕ್ಷಿ’ ಧಾರಾವಾಹಿ ನೋಡಲು ಕುಳಿತುಬಿಡುತ್ತಿದ್ದರು. ಆದರೆ ಇದೀಗ ಆ ಧಾರಾವಾಹಿ ಅಭಿಮಾನಿಗಳಿಗೆ ಏನೋ ಕಳೆದುಕೊಂಡಂತಾಗಿದೆ ಏಕೆಂದರೆ ಧಾರಾವಾಹಿ 6 ವರ್ಷಗಳ ಸುಧೀರ್ಘ ಪಯಣವನ್ನು ನಿಲ್ಲಿಸಿದೆ. ಅಂತೆಯೇ ಜನವರಿ 3 2020 ರಂದು ಕೊನೆಯ ಎಪಿಸೋಡ್ ಪ್ರಸಾರವಾಗಿದೆ. ಅರ್ಕ ಮೀಡಿಯಾ ಹೌಸ್ ನಿರ್ಮಾಣದ…

  • ಮನರಂಜನೆ

    ಮಾತಿನ ಮಧ್ಯೆ ತಮ್ಮ ಒಳ ಸಂಚನ್ನು ಹೇಳಿ ಬಿಗ್ ಬಾಸಿಗೆ ಸಿಕ್ಕಿಬಿದ್ದ ಭೂಮಿ ಶೆಟ್ಟಿ..! ಅಷ್ಟಕ್ಕೂ ಅವರು ಹೇಳಿದ್ದೇನು ಗೊತ್ತಾ?ತಿಳಿದರೆ ಶಾಕ್ ಆಗ್ತೀರಾ…

    ಬಿಗ್ ಬಾಸಿಗೆ ಮೋಸ ಮಾಡಲು ಹೋಗಿ ಭೂಮಿ ಶೆಟ್ಟಿ ಅವರು ಸಿಕ್ಕಿಬಿದ್ದಿದ್ದಾರೆ.. ಹೌದು ಈ ವಾರ ಲಕ್ಸುರಿ ಬಡ್ಜೆಟ್ ಗಾಗಿ ಕಳ್ಳ ಪೊಲೀಸ್ ಟಾಸ್ಕ್ ಒಂದನ್ನು ನೀಡಲಾಗಿತ್ತು.. ಅದರಂತೆ ಶೈನ್ ರಾಜು ತಾಳಿಕೋಟೆ ಚಂದನ್ ಪ್ರಿಯಾಂಕ ಪೊಲೀಸರಾದರೆ ಇತ್ತ ವಾಸುಕಿ ದೀಪಿಕಾ ಕುರಿ ಕಳ್ಳರಾಗಿದ್ದರು‌. ಸುಜಾತ ಪತ್ರಕರ್ತೆಯಾಗಿ ಕಾಣಿಸಿಕೊಂಡರು.. ಇನ್ನುಳಿದಂತೆ ಭೂಮಿ ಪೃಥ್ವಿ ಕಿಶನ್ ಚಂದನ ಹರೀಶ್ ರಾಜ್ ಜನ ಸಾಮಾನ್ಯರಾಗಿದ್ದರು. ಆದರೆ ಜನಸಾಮಾನ್ಯರ ನಡುವೆ ಇದ್ದ ಕಳ್ಳರು ಯಾರೆಂದು ಉಳಿದವರಿಗೆ ತಿಳಿದಿರಲಿಲ್ಲ. ಕಿತ್ತಾಟ ಕಿರುಚಾಟ ಹಾಗೂ…

  • ಮನರಂಜನೆ

    ವೀಕ್ಷಕರಿಗೆ ಸಿಹಿ ಸುದ್ದಿ ನೀಡಿದ ಜೊತೆ ಜೊತೆಯಲಿ ತಂಡ;ಇನ್ಮುಂದೆ ಅರ್ಧ ಗಂಟೆಯಲ್ಲ, 1ಗಂಟೆ‌ ಪ್ರಸಾರವಾಗಲಿದೆ? ಯಾಕೆ ಗೊತ್ತಾ?

    ಕಿರುತೆರೆ ಲೋಕದಲ್ಲಿ ಎಲ್ಲಿ ನೋಡಿದ್ರೆ ಅಲ್ಲಿ ಜೊತೆ ಜೊತೆಯಲಿ ಧಾರಾವಾಹಿಯದ್ದೆ ಸುದ್ದಿ. ಮೋಸ್ಟ್ ಸಕ್ಸಸ್ ಫುಲ್ ಧಾರಾವಾಹಿಯಾದ ಜೊತೆ ಜೊತೆಯಲಿ 50 ಸಂಚಿಕೆಗಳು ಮುಗಿದರೂ ನಂಬರ್ 1 ಸ್ಥಾನದಲ್ಲಿದೆ. ಕಿರುತೆರೆ ಇತಿಹಾಸದಲ್ಲೇ ಭಾರಿ ಬದಲಾವಣೆ ಬರೆದ ಜೊತೆ ಜೊತೆಯಲಿ ಧಾರಾವಾಹಿ ಈಗ ವೀಕ್ಷಕರಿಗೆ ಸಂತಸದ ಸುದ್ದಿಯೊಂದನ್ನು ನೀಡಿದೆ ಎಂಬ ಮಾಹಿತಿ ಹೊರ ಬಂದಿದೆ. ಕಿರುತೆರೆ ಲೋಕದಲ್ಲಿ ಎಲ್ಲಿ ನೋಡಿದ್ರೆ ಅಲ್ಲಿ ಜೊತೆ ಜೊತೆಯಲಿ ಧಾರಾವಾಹಿಯದೇ ಸದ್ದು. ಮೋಸ್ಟ್ ಸಕ್ಸಸ್ ಫುಲ್ ಧಾರಾವಾಹಿವಾಗಿರುವ ಜೊತೆ ಜೊತೆಯಲಿ 50 ಸಂಚಿಕೆಗಳು…

  • ಮನರಂಜನೆ

    BB ಮನೆಯಲ್ಲಿ ಶುರುವಾಯ್ತು ಪ್ರೇಮ್ ಕಹಾನಿ!’ನನ್ನ ಕಂಡರೆ ನಿಮಗೆ ಏನನಿಸುತ್ತೆ?

    ಬಿಗ್‌ ಬಾಸ್‌ ಮನೆಯಲ್ಲಿ ಕೋಪ, ಜಗಳ, ಲವ್, ಕೇರ್‌ ಇವೆಲ್ಲಾ ಮಾಮೂಲಿ.ಅದರಲ್ಲೂ ನಟ-ನಟಿಯರು ಬೇಗ ಗಂಟು ಹಾಕಿಕೊಳ್ಳುತ್ತಾರೆ ಎಂಬುವುದು ವೀಕ್ಷಕರ ಅಭಿಪ್ರಾಯ. ಮೊದಲ ವಾರದಲ್ಲೇ ಅತಿ ಹೆಚ್ಚು ವೋಟ್‌ ಪಡೆದು ನಾಮಿನೇಶನ್‌ ಪಟ್ಟಿಯಲ್ಲಿ ಸೇರಿಕೊಂಡಿರುವ ಸ್ಪರ್ಧಿ ಚೈತ್ರಾ ಕೊಟ್ಟೂರ್‌ ಟಾಸ್ಕ್ ನಡೆದ ನಂತರ ಮಧ್ಯರಾತ್ರಿ ‘ಲಕ್ಷ್ಮಿ ಬಾರಮ್ಮ’ ಖ್ಯಾತಿಯ ಶೈನ್‌ ಶೆಟ್ಟಿ ಜೊತೆ ಕುಳಿತು ಮಾತನಾಡುತ್ತಿರುತ್ತಾರೆ. ಆಗ ಮನಸ್ಸಲ್ಲಿದ್ದ ಲವ್‌ ವಿಚಾರವನ್ನು ತೆರೆದಿಟ್ಟಿದ್ದಾರೆ. ಬಿಗ್‌ ಬಾಸ್‌ ಮನೆಗೆ ಪ್ರವೇಶಿಸಿದ ಬಳಿಕ ಶೈನ್‌ ಶೆಟ್ಟಿ ಜೊತೆ ಕಾಣಿಸಿಕೊಳ್ಳದ ಚೈತ್ರಾ…

  • ಮನರಂಜನೆ, ಸುದ್ದಿ

    ಬಿಗ್ ಬಾಸ್ ಶಾಕಿಂಗ್ ಸುದ್ದಿ.!ರವಿ ಬೆಳಗೆರೆ ಬಿಗ್ ಬಾಸ್ ಕಂಟೆಸ್ಟಂಟ್ ಅಲ್ಲವೇ ಅಲ್ಲ..!ಹಾಗಾದ್ರೆ ಕೊನೆಯ ಸ್ಪರ್ಧಿ ಯಾರು?

    ಬಿಗ್ ಬಾಸ್ ಶಾಕಿಂಗ್ ಸುದ್ದಿ ಮನೆಯಿಂದ ಹೊರಬಂದಿದೆ. ಅನಾರೋಗ್ಯದ ಕಾರಣಕ್ಕೆ ಮೊದಲ ದಿನವೇ ಮನೆಯಿಂದ ಹೊರಬಂದಿದ್ದ ಹಿರಿಯ ಪತ್ರಕರ್ತ ರವಿ ಬೆಳಗೆರೆ ಕುರಿತಂತೆ ಬಿಗ್ ಬಾಸ್ ಸುದ್ದಿಯನ್ನು ನೀಡಿದೆ. ರವಿ ಬೆಳಗರೆ ಆರೋಗ್ಯದ ಪರಿಶೀಲನೆ ಮಾಡಲಾಗಿದ್ದು ಟಾಸ್ಕ್ ಗಳಲ್ಲಿ ಅವರು ಭಾಗವಹಿಸಲು ಸಾಧ್ಯವಿಲ್ಲ. ಹಾಗಾಗಿ ರವಿ ಬೆಳಗೆರೆ ಈ ಶನಿವಾರದವರೆಗೆ ಮನೆಯಲ್ಲಿ ಅತಿಥಿಯಾಗಿ ಮುಂದುವರಿಯಲಿದ್ದಾರೆ ಎಂದು ಬಿಗ್ ಬಾಸ್ ಹೇಳಿದ್ದಾರೆ. ಅಲ್ಲಿಗೆ ರವಿ ಬೆಳಗೆರೆ ಅವರ ವೋಟಿಂಗ್ ಸಹ ಬಂದ್ ಆಗಲಿದೆ. ಸ್ಪರ್ಧಿಯಾಗಿ ಮನೆ ಒಳ ಪ್ರವೇಶ ಮಾಡಿದ್ದ…

  • ಮನರಂಜನೆ

    ತಂದೆಯಾದ ಬಿಗ್ ಬಾಸ್ ಸ್ಪರ್ದಿ ರಿಯಾಜ್ ಭಾಷಾ…ಯಾವ ಮಗು ಈ ಸುದ್ದಿ ನೋಡಿ..

    ರಿಯಾಲಿಟಿ ಶೋ ಬಿಗ್ ಬಾಸ್ ಸೀಸನ್‍ 5 ರ ಸ್ಪರ್ಧಿ ರಿಯಾಜ್‍ ತಂದೆಯಾದ ಖುಷಿಯಲ್ಲಿದ್ದಾರೆ. ರಿಯಾಜ್ ಪತ್ನಿ ಆಯೇಶಾ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಬುಧವಾರ ರಿಯಾಝ್ ಪತ್ನಿ ಆಯೇಶಾ ಅವರು ಖಾಸಗಿ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ತಾಯಿ ಹಾಗೂ ಮಗು ಇಬ್ಬರು ಆರೋಗ್ಯವಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಈ ಬಗ್ಗೆ ರಿಯಾಜ್‍ ಫೇಸ್‍ಬುಕ್‍ನಲ್ಲಿ ಬರೆದುಕೊಂಡಿದ್ದು, ಆಸ್ಪತ್ರೆಯಲ್ಲಿ ತಾವು ಮಗುವಿನ ಪಕ್ಕವಿರುವ ಫೋಟೋವನ್ನು ಹಂಚಿಕೊಂಡಿದ್ದಾರೆ. ಅಲ್ಲದೆ ಸಿಹಿ ಸುದ್ದಿ ಈ ಮೂಲಕ ನಾನು…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ರೆಬೆಲ್ ಸ್ಟಾರ್ ಅಂಬರೀಶ್ ರವರಿಗೆ ಮೊದಲೇ ಸಾವಿನ ಮುನ್ಸೂಚನೆ ಸಿಕ್ಕಿತ್ತಾ?ಇದಕ್ಕಿದೆ ಈ ಎರಡು ಕಾರಣ!

    ಖ್ಯಾತ ನಟ ರೆಬೆಲ್ ಸ್ಟಾರ್ ಅಂಬರೀಶ್ ವಿಧಿವಶರಾಗಿ ಇಂದಿಗೆ ಐದು ದಿನಗಳಾಗಿವೆ. ಸೋಮವಾರದಂದು ಕಂಠೀರವ ಸ್ಟುಡಿಯೋದಲ್ಲಿ ಅಂಬರೀಶ್ ಅವರ ಅಂತ್ಯಸಂಸ್ಕಾರ ನೆರವೇರಿದ್ದು, ಇಂದು ಕುಟುಂಬ ಸದಸ್ಯರು ಪೂಜೆ ಸಲ್ಲಿಸಿ ಬಳಿಕ ಅಸ್ಥಿ ವಿಸರ್ಜನೆಗೆ ಶ್ರೀರಂಗಪಟ್ಟಣಕ್ಕೆ ತೆರಳಿದ್ದಾರೆ. ಈ ನಡುವೆ ಅಂಬರೀಶ್ ಅವರಿಗೆ ತಮ್ಮ ಸಾವಿನ ಮುನ್ಸೂಚನೆ ಮೊದಲೇ ಸಿಕ್ಕಿತ್ತಾ ಎಂಬ ಮಾತುಗಳು ಕೇಳಿಬರುತ್ತಿವೆ. ಇದಕ್ಕೆ ಪುಷ್ಟಿ ನೀಡುವಂತೆ ತಮ್ಮ ಪುತ್ರ ಅಭಿಷೇಕ್ ಅಭಿನಯದ ಚಿತ್ರ ಇನ್ನೂ ಪೂರ್ಣವಾಗದಿದ್ದರೂ ಹಠ ಹಿಡಿದು ಮೊದಲರ್ಧವನ್ನು ವೀಕ್ಷಿಸಿದ್ದರಂತೆ. ಅಷ್ಟೇ ಅಲ್ಲ ಕಳೆದ…

  • ಆರೋಗ್ಯ, ಉಪಯುಕ್ತ ಮಾಹಿತಿ

    ನೀವು ಸುಸ್ತು ಅಂತ ಮಲಗುತ್ತಿದಿರಾ..!ಹಾಗಾದ್ರೆ ಈ ಟಿಪ್ಸ್ ಗಳನ್ನು ಅಳವಡಿಸಿಕೊಳ್ಳಿ..

    ಹಲವರಲ್ಲಿ ನಿಶ್ಯಕ್ತಿ ಸಿಕ್ಕಾಪಟ್ಟೆ ಕಾಟ ಕೊಡ್ತಿರುತ್ತೆ. ಸ್ವಲ್ಪನೇ ಕೆಲಸ ಮಾಡಿದ್ರು ಜಾಸ್ತಿ ಸುಸ್ತಾಗೋವಂತ ತುಂಬಾ ಜನ ನಮ್ಮ ಮಧ್ಯನೇ ಇದಾರೆ. ಸುಸ್ತು ಖಾಯಿಲೆಯ ಗುರುತಾಗಿರಬಹುದು.ಥೈರಾಯಿಡ್ ಸಮಸ್ಯೆ, ಅಜೀರ್ಣ, ಮಲಬದ್ಧತೆ, ಮಧುಮೇಹ, ಅಧಿಕ ರಕ್ತದೊತ್ತಡ, ಅಪೌಷ್ಟಿಕತೆ, ರಕ್ತಹೀನತೆ, ಮಾನಸಿಕ ಒತ್ತಡ ಇತರೆ ಹತ್ತು ಹಲವು ಸಮಸ್ಯೆಗಳು ನಿಶ್ಯಕ್ತಿಗೆ ಮೂಲ ಕಾರಣವಾಗಿರಬಹುದು.

  • ಆಟೋಮೊಬೈಲ್ಸ್

    ಭಾರತದಲ್ಲಿ ಲಾಂಚ್ ಆಗಲಿದೆ ಆಸೂಸ್ ‘ಝೆನ್‌ಫೋನ್ 6’!..ಟು ಇನ್‌ ಒನ್‌ ಕ್ಯಾಮೆರಾ!

    ಟೆಕ್‌ ವಲಯದಲ್ಲಿ ಭಾರೀ ಹೆಸರು ಮಾಡಿರುವ ‘ಆಸೂಸ್’ ಕಂಪನಿಯು ಇತ್ತೀಚಿಗೆ ವಿಶ್ವ ಮೊಬೈಲ್‌ ಮಾರುಕಟ್ಟೆಗೆ ‘ಝೆನ್‌ಫೋನ್ 6’ ಸ್ಮಾರ್ಟ್‌ಫೋನ್‌ ಅನ್ನು ಬಿಡುಗಡೆ ಮಾಡಿ ಸಖತ್ ಸುದ್ದಿ ಮಾಡಿತ್ತು. ವಿಶೇಷ ಫ್ಲಿಪ್‌ ಸೆಲ್ಫಿ ಕ್ಯಾಮೆರಾ ಫೀಚರ್‌ ಹೊಂದಿರುವ ಈ ಸ್ಮಾರ್ಟ್‌ಫೋನ್‌ ಅನ್ನು ಕಂಪನಿಯು ಈಗ ಭಾರತೀಯ ಮಾರುಕಟ್ಟೆಗೂ ಬಿಡುಗಡೆ ಮಾಡಲು ಮುಂದಾಗಿದ್ದು, ಆದರೆ ದೇಶಿಯ ಮಾರುಕಟ್ಟೆಯಲ್ಲಿ ಅದರ ಹೆಸರು ಬದಲಾಗಲಿದೆ. ಅದಕ್ಕಾಗಿ ಬಿಡುಗಡೆಯ ದಿನಾಂಕವನ್ನು ಫಿಕ್ಸ್‌ ಮಾಡಿಕೊಂಡಿದೆ ಹೌದು, ಆಸೂಸ್‌ ಕಂಪನಿಯು ತನ್ನ ಹೊಸ ‘ಝೆನ್‌ಫೋನ್ 6’ ಸ್ಮಾರ್ಟ್‌ಫೋನ್‌…

  • ಸುದ್ದಿ

    ರಕ್ಷಿತ್ ಶೆಟ್ಟಿ ಅಭಿನಯದ ‘ಅವನೇ ಶ್ರೀಮನ್ನಾರಾಯಣ’ ಟ್ರೈಲರ್ ಗೆ ಸ್ಟಾರ್ ನಟರ ಅಭಿಪ್ರಾಯವೇನು ಗೊತ್ತಾ,.!

    ಸ್ಯಾಂಡಲ್ ವುಡ್ ನ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಅಭಿನಯದ ಬಹು ನಿರೀಕ್ಷೆಯ ಅವನೇ ಶ್ರೀಮನ್ನಾರಾಯಣ ಚಿತ್ರದ ಟ್ರೈಲರ್ ರಿಲೀಸ್ ಆಗಿದ್ದು ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಅವನೇ ಶ್ರೀಮನ್ನಾರಾಯಣ ಐದು ಭಾಷೆಯಲ್ಲಿ ರಿಲೀಸ್ ಆಗಿದ್ದು ಎಲ್ಲಾ ಭಾಷೆಯ ಚಿತ್ರಾಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ರಕ್ಷಿತ್ ಮತ್ತು ತಂಡ ಸುಮಾರು ಮೂರು ವರ್ಷಗಳಿಂದ ಪಟ್ಟ ಶ್ರಮ ಈ ಟ್ರೈಲರ್ ನಲ್ಲಿ ಎದ್ದು ಕಾಣುತ್ತಿದೆ. ಒಂದು ವಿಭಿನ್ನ ರೀತಿಯ ಸಿನಿಮಾ ಇದಾಗಿದ್ದು ಚಿತ್ರಾಭಿಮಾನಿಗಳ ಜೊತೆಗೆ ಸ್ಯಾಂಡಲ್ ವುಡ್ ಸ್ಟಾರ್ಸ್ ಕೂಡ ಮೆಚ್ಚಿಕೊಂಡಿದ್ದಾರೆ….

  • ಸ್ಪೂರ್ತಿ

    ಆಟೋದಲ್ಲಿ ಸಿಕ್ಕ 80,000 ರೂಪಾಯಿಗಳನ್ನು ಮರಳಿಸಿದ್ದ ಡ್ರೈವರ್’ಗೆ ಆಕೆ ನೀಡಿದ್ದು ಏನು ಗೊತ್ತಾ..?ತಿಳಿಯಲು ಇದನ್ನು ಓದಿ…

    ಇಂದಿನ ದಿನಗಳಲ್ಲಿ ಪ್ರಾಮಾಣಿಕತೆ ಎಂಬುದು ಎಲ್ಲಿದೆ. ಬಹುತೇಕ ಮಂದಿ ಪ್ರಾಮಾಣಿಕವಾಗಿ ಇರುವುದಿಲ್ಲ. ಆ ರೀತಿ ಇರುವವರು ನೂರಕ್ಕೋ, ಕೋಟಿಗೋ ಒಬ್ಬರಿರುತ್ತಾರೆ. ಅಂತಹವರಲ್ಲಿ ಈಗ ನಾವು ಹೇಳಲಿರುವ ಈತನೂ ಇದ್ದಾನೆ. ಆತನೊಬ್ಬ ಆಟೋಡ್ರೈವರ್. ಆದರೆ ಪ್ರಾಮಾಣಿಕತೆಗೆ ಹೆಸರುವಾಸಿ. ಮಹಿಳೆಯೊಬ್ಬರು ತನ್ನ ಆಟೋದಲ್ಲಿ ತನ್ನ ಬ್ಯಾಗ್ ಮರೆತಿದ್ದರೆ ಅದನ್ನು ಅವರಿಗೆ ಹಿಂತಿರುಗಿಸಿದ. ಆತನಿಗೆ ಆ ಮಹಿಳೆ ಊಹಿಸದಂತಹ ಬಹುಮಾನ ನೀಡಿದರು.

  • ಸುದ್ದಿ

    ವೈರಲ್ ಆಯ್ತು ಧೋನಿ ತನ್ನ ಹೆಂಡತಿ ಸಾಕ್ಷಿಗೆ ಚಪ್ಪಲಿ ತೊಡಿಸುತ್ತಿರುವ ಈ ಫೋಟೋ..!

    ಹೊರಗಡೆ ಗಂಡನಾದವನು ಎಷ್ಟೇ ಫೇಮಸ್ ಆಗಿದ್ರೂ ಹೆಂಡತಿಗೆ ಮಾತ್ರ ಗಂಡನೇ ಎಂಬ ಗಾದೆಗೆ ಭಾರತೀಯ ಕ್ರಿಕೆಟ್ ತಂಡದ ಮಾಜಿ ನಾಯಕ ಎಂಎಸ್ ಧೋನಿ ಹೊಸ ‘ಸಾಕ್ಷಿ’ಯಾಗಿದ್ದಾರೆ. ಟೀಂ ಇಂಡಿಯಾ ಮಾಜಿ ನಾಯಕ ಎಂಎಸ್ ಧೋನಿ ಕೂಲ್ ಕ್ಯಾಪ್ಟನ್ ಮಾತ್ರ ಅಲ್ಲ, ಹೆಂಡತಿಗೆ ಒಳ್ಳೆ ಪತಿ ಕೂಡ ಎನ್ನುವುದನ್ನು ತೋರಿಸಿ ಕೊಟ್ಟಿದ್ದಾರೆ. ಟೀಂ ಇಂಡಿಯಾದ ಮಾಜಿ ನಾಯಕನಾದರೂ ಸಾರ್ವಜನಿಕ ಸ್ಥಳದಲ್ಲಿ ಪತ್ನಿ ಸಾಕ್ಷಿ ಕಾಲಿಗೆ ಚಪ್ಪಲಿ ತೊಡಿಸುವ ಮೂಲಕ ಧೋನಿ ಸರಳತೆ ಮೆರೆದಿದ್ದಾರೆ. ಧೋನಿ ಪತ್ನಿ ಕಾಲಿಗೆ ಚಪ್ಪಲಿ…