ತಾಜಾ ಸುದ್ದಿ

  • inspirational

    ಹುಂಗೇನಹಳ್ಳಿ ಬಸ್ ಸ್ಟಾಪ್ ಬಳಿ ರಸ್ತೆ ಕಾಮಗಾರಿ – ಮಾಹಿತಿ

    0

    ಮಾಲೂರು ತಾಲ್ಲೂಕಿನ ಹುಂಗೇನಹಳ್ಳಿ ಗ್ರಾಮದಲ್ಲಿ, ಬಸ್ ಸ್ಟಾಪ್ ಸಮೀಪ ಪ್ರಮುಖ ರಸ್ತೆ ಅಭಿವೃದ್ಧಿ ಕಾಮಗಾರಿ ಪ್ರಗತಿಯಲ್ಲಿದೆ. ಈ ರಸ್ತೆ ಗ್ರಾಮ ಮತ್ತು ಸುತ್ತಮುತ್ತಲಿನ ಪ್ರದೇಶಗಳ ಸಂಚಾರಕ್ಕೆ ಅತ್ಯಂತ ಮುಖ್ಯವಾದದ್ದು. ಕಾಮಗಾರಿಯ ವಿವರ: ಪ್ರಸ್ತುತ ರಸ್ತೆ ಅಗಲ ಮತ್ತು ಗುಣಮಟ್ಟವನ್ನು ಹೆಚ್ಚಿಸುವ ಉದ್ದೇಶದಿಂದ ಕಾಮಗಾರಿ ನಡೆಯುತ್ತಿದೆ ಹಳೆಯ ಹಾಳಾದ ರಸ್ತೆಯನ್ನು ತೆಗೆಯಲಾಗಿದ್ದು, ಹೊಸ ಗ್ರಾವೆಲ್ (ಜಲ್ಲಿ) ಹಾಸಲಾಗುತ್ತಿದೆ ರಸ್ತೆ ಸಮತಟ್ಟುಗೊಳಿಸಲು ಮತ್ತು ಗಟ್ಟಿತನ ನೀಡಲು ಯಂತ್ರೋಪಕರಣಗಳನ್ನು ಬಳಸಲಾಗುತ್ತಿದೆ ಒಟ್ಟಾರೆ, ಪ್ರಸ್ತುತ ಸ್ವಲ್ಪ ಅಸೌಕರ್ಯ ಇದ್ದರೂ, ಈ ಕಾಮಗಾರಿ ಪೂರ್ಣಗೊಂಡ…

  • ಆಧ್ಯಾತ್ಮ

    ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ

        ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ ಕಾಶಿ ವಿಶ್ವೇಶ್ವರನ ಕಲ್ಯಾಣೋತ್ಸವ,ತೆಪ್ಪೋತ್ಸವಕ್ಕೆ ಹರಿದು ಬಂದ ಭಕ್ತಸಾಗರ ಕೋಲಾರ:- ದಕ್ಷಿಣ ಕಾಶಿ ಎಂದೇ ಖ್ಯಾತವಾಗಿರುವ ನಗರದಲ್ಲಿ ಹೊರವಲಯದ ಅಂತರಗ0ಗೆಯಲ್ಲಿ  ಬುಧವಾರ ರಾತ್ರಿ ಶಿವ ಲಕ್ಷ ದೀಪೋತ್ಸವ ಮತ್ತು ತೆಪ್ಪೋತ್ಸವಕ್ಕೆ ಸಹಸ್ರಾರು ಸಂಖ್ಯೆಯಲ್ಲಿ ಹರಿದು ಬಂದ ಭಕ್ತ ಸಾಗರ ಸಾಕ್ಷಿಯಾಯಿತು. ಅಂತರಗ0ಗೆಯಲ್ಲಿ ಕಳೆದ 20 ವರ್ಷಗಳಿಂದಲೂ ಅದ್ದೂರಿಯಾಗಿ ನಡೆಯುತ್ತಿರುವ ಶಿವ ಲಕ್ಷ ದೀಪೋತ್ಸವವನ್ನು ಇಲ್ಲಿನ ಕಾಶೀ ವಿಶ್ವೇಶ್ವರ ಸ್ವಾಮಿಯ ಸನ್ನಿಧಿಯಲ್ಲಿ ಸಾರ್ವಜನಿಕ ಉತ್ಸವವನ್ನಾಗಿ ಆಚರಿಸುವ ಮೂಲಕ ಗಮನ…

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ, ಈ ದಿನದ ನಿಮ್ಮ ರಾಶಿ ಭವಿಷ್ಯದೊಂದಿಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 30 ಜನವರಿ, 2019 ನಿಮ್ಮ ಪ್ರಮುಖ ಆತಂಕ ಮತ್ತು ಒತ್ತಡದ ಒಂದು ಕಾರಣವೆಂದರೆ ಕೆಲವೊಮ್ಮೆಯಾದರೂ ನೀವು…

  • ದೇವರು-ಧರ್ಮ

    ಹಿಂದೂ ಧರ್ಮದಲ್ಲಿ ಪೂಜಿಸುವ ಕಾಮಧೇನು ಗೋವಿನ ಉತ್ಪತ್ತಿಯಾಗಿರುವುದೇ ಒಂದು ರೋಚಕ.!ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    ಭಾರತದಲ್ಲಿ ಹಿಂದೂ ಧರ್ಮದ ಪ್ರಕಾರ ಗೋವುಗಳಿಗೆ ತುಂಬಾ ಪೂಜ್ಯನೀಯ ಮಹತ್ವವಿದೆ. ಗೋವನ್ನು ಗೋಮಾತೆಯ ರೂಪದಲ್ಲಿ ಪೂಜಿಸಲಾಗುತ್ತದೆ. ಹಿಂದೂಗಳ ಪ್ರಕಾರ ಗೋವು ದೇವತೆಗಳು ವಾಸ ಮಾಡುವ ಸ್ಥಾನವಾಗಿದೆ. ಗೋವನ್ನು ಕಾಮಧೆನುವೆಂದು ಸಹ ಪೂಜಿಸಲಾಗುತ್ತದೆ. ಹಾಗಾದ್ರೆ ಪುರಾಣದ ಪ್ರಕಾರ ಗೋವನ ಉತ್ಪತ್ತಿ ಹೇಗಾಯ್ತು ಗೊತ್ತಾ ? ತಿಳಿಯಲು ಮುಂದೆ ಓದಿ… ಗೋವಿನ ಉತ್ಪತ್ತಿಯ ಬಗ್ಗೆ ಇರುವಕಥೆಯನ್ನು ‘ಶತಪಥ ಬ್ರಾಹ್ಮಣ’ ಗ್ರಂಥದಲ್ಲಿ ನೀಡಲಾಗಿದೆ. ದಕ್ಷ ಪ್ರಜಾಪತಿಯು ಪ್ರಾಣಿಗಳ ಸೃಷ್ಟಿಯನ್ನುಮಾಡಿದ ನಂತರ ತುಸು ಅಮೃತವನ್ನು ಸೇವಿಸಿದನು. ಆ ಅಮೃತದಿಂದ ಅವನು ಸಂತುಷ್ಟನಾದನು. ಸುರಭಿ…

  • ಆಧ್ಯಾತ್ಮ

    ವಿಷ್ಣು ಸ್ವರೂಪನಾದ ಶ್ರೀ ಪಾಂಡುರಂಗ ವಿಠಲ ಭಕ್ತಿ ಪಂಥ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ what ವಿಷ್ಣು ಸ್ವರೂಪದ…

  • ವಿಸ್ಮಯ ಜಗತ್ತು

    ನೀವೂ ನಂಬಲೇಬೇಕು..ಇಲ್ಲಿ ಜನ ಪ್ರತೀದಿನ ಸ್ನಾನ ಮಾಡೋದು ಗೋವಿನ ಮೂತ್ರದಲ್ಲಿ!

    ನಮ್ಮ ದೇಶದಲ್ಲಿ ಆಕಳ ಸಗಣಿ ಹಾಗೂ ಗೋಮೂತ್ರವನ್ನು ಹಬ್ಬಗಳಲ್ಲಿ ಬಳಕೆ ಮಾಡ್ತೇವೆ. ಮನೆಯನ್ನು ಗೋಮೂತ್ರ ಹಾಗೂ ಸಗಣಿಯಿಂದ ಶುದ್ಧಮಾಡುವ ಪದ್ಧತಿ ಇದೆ. ಆದ್ರೆ ಆ ಬುಡಕಟ್ಟು ಜನಾಂಗದವರು  ಗೋಮೂತ್ರದಿಂದ ಸ್ನಾನ ಮಾಡ್ತಾರೆ. ಅಷ್ಟೇ ಅಲ್ಲ ರೋಗದಿಂದ ರಕ್ಷಣೆ ಪಡೆಯಲು ಸಗಣಿಯನ್ನು ದೇಹಕ್ಕೆ ಹಚ್ಚಿಕೊಳ್ತಾರೆ. ನಾವು ಈಗ ಹೇಳ್ತಾ ಇರೋದು ಆಫ್ರಿಕಾದ ದಕ್ಷಿಣ ಸುಡಾನ್ ನ ಮುಂದರಿ ಬಡುಕಟ್ಟು ಜನಾಂಗದ ಸಂಸ್ಕೃತಿಯ ಬಗ್ಗೆ. ಈ ಜನರು ಬೆಳಿಗ್ಗೆ ಎದ್ದ ತಕ್ಷಣ ಗೋಮೂತ್ರದಲ್ಲಿ ಸ್ನಾನ ಮಾಡ್ತಾರೆ. ಇವರ ಜೀವನ ಶೈಲಿ…

  • ಸುದ್ದಿ

    ಮುಂಬೈನಲ್ಲಿ ಮೆಟ್ರೋ ಸಂಚಾರಕ್ಕೆ ನದಿ ಕೆಳಗಡೆ ಹೊಸ ಸಂಚಾರ ಮಾರ್ಗ….!

    ಮುಂಬೈನಲ್ಲಿ ನದಿ ಕೆಳಗೆ ಮೆಟ್ರೋ ಮಾರ್ಗ ನಿರ್ಮಿಸಲು ಮುಂಬೈ ಮೆಟ್ರೋ ನಿಗಮ ನಿರ್ಧರಿಸಿದೆ, ಕಾಮಗಾರಿಯೂ ಆರಂಭಗೊಂಡಿದೆ. ಗ್ಯಾಲರಿ ಧಾರಾವಿ ಹಾಗೂ ಬಾಂದ್ರಾ ಕುರ್ಲಾ ಕಾಂಪ್ಲೆಕ್ಸ್ ನಡುವೆ ಮೀಠಿ ನದಿ ಆಳದಲ್ಲಿ ಅಂದಾಜು 170 ಮೀಟರ್ ಉದ್ದದ ಮೆಟ್ರೋ ಸಾಗಲಿದೆ. ನಮ್ಮ ಮೆಟ್ರೋಗೆ ಅರ್ಧ ಎಕರೆ ಜಾಗ ಗುತ್ತಿಗೆ ನೀಡಲು ನಿರಾಕರಿಸಿದ ಆಲ್‌ ಸೇಂಟ್ಸ್ ಚರ್ಚ್ ಈ ಯೋಜನೆಗೆ ಸುಮಾರು 54 ಸಾವಿರ ಕೋಟಿ ವೆಚ್ಚವಾಗಲಿದೆ ಎಂದು ಅಂದಾಜಿಸಲಾಗಿದೆ. ನದಿ ಕೆಳಗೆ ಸುರಂಗ ಕೊರೆಯುವ ಮೊದಲು ಸುರಕ್ಷಿತ ಪರದೆ…

  • ಸುದ್ದಿ

    ಅನಾಮಧೇಯ 40 ಲಕ್ಷ ರೂ. ಬ್ಯಾಂಕಿಗೆ ಬಂತೆಂದು ಎಗ್ಗಿಲ್ಲದೆ ಖರ್ಚು ಮಾಡಿದ ದಂಪತಿಗೆ ಮುಂದೆ ಕಾದಿತ್ತು ಶಿಕ್ಷೆ!

    ಚೆನ್ನೈ,  ತಮ್ಮ ಬ್ಯಾಂಕ್ ಖಾತೆಗೆ ಅನಾಮಧೇಯವಾಗಿ ಬಂದ 40 ಲಕ್ಷ ರೂ. ಹಣವನ್ನು ಖರ್ಚು ಮಾಡಿದ ಕಾರಣಕ್ಕಾಗಿ ಸ್ಥಳೀಯ ಕೋರ್ಟ್ 3 ವರ್ಷ ಶಿಕ್ಷೆ ವಿಧಿಸಿದ ಘಟನೆ ತಮಿಳುನಾಡಿನ ತಿರುಪೂರಿನಲ್ಲಿ ನಡೆದಿದೆ. ತಿರುಪೂರು ಮೂಲದ ಎಲ್ ಐಸಿ ಏಜೆಂಟ್ ವಿ. ಗುಣಶೇಖರನ್ ಹಾಗೂ ಆತನ ಪತ್ನಿ ರಾಧಾ ಶಿಕ್ಷೆಗೆ ಒಳಗಾಗಿರುವ ದಂಪತಿ. 2012ರಲ್ಲಿ ತಿರುಪೂರು ಮೂಲದ ಎಲ್ ಐಸಿ ಏಜೆಂಟ್ ವಿ.ಗುಣಶೇಖರನ್ ಎಂಬುವವರ ಅಕೌಂಟಿಗೆ ಅನಾಮಧೇಯವಾಗಿ 40 ಲಕ್ಷ ರೂ. ಜಮೆಯಾಗಿತ್ತು. ಹಣ ಬಂದ ಖುಷಿಗೆ ಎಲ್ಲಿಂದ…