ಸ್ಲೆಡ್ಜಿಂಗ್ ಸೈತಾನರ ಸೊಕ್ಕು ಮುರಿದ ಪಂದ್ಯ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…
ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…
ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…
ವಾಸ್ತು ಪ್ರಕಾರ ಮನೆ ಕಟ್ಟಬೇಕು ಎಂದು ಎಲ್ಲರೂ ಅಂದುಕೊಳ್ಳುತ್ತಾರೆ.. ಆದರೆ ಯಾವುದೋ ಕಾರಣದಿಂದ ಸಾಧ್ಯವಾಗಿರುವುದಿಲ್ಲ.. ಅಷ್ಟು ತಲೆ ಕೆಡಿಸಿಕೊಳ್ಳುವ ಅವಷ್ಯಕತೆ ಇಲ್ಲ.. ಇಲ್ಲಿ ನೋಡಿ ನಿಮಗಾಗಿ ಸಿಂಪಲ್ ವಾಸ್ತು.
ಜಾಮ್ ಬಾಟ್ಲಿಯ ಮುಚ್ಚಳ ತೆಗೆಯುವುದು ಸಾಹಸದ ಕೆಲಸ. ಎರಡೂ ಕೈಗಳನ್ನು ಚೆನ್ನಾಗಿ ಸೋಪು ನೀರಿನಲ್ಲಿ ತೊಳೆದು ಒಣ ಬಟ್ಟೆಯಲ್ಲಿ ಒರೆಸಿ. ಈಗ ಒಣಗಿದ ಕೈಗಳಿಂದ ಬಾಟ್ಲಿಯ ಮುಚ್ಚಳವನ್ನು ತಿರುಗಿಸಿದರೆ ಸುಲಭವಾಗಿ ತೆರೆಯುವುದು.
ನೀವು ಮನೆ ಖರೀದಿಸುವ ಯೋಚನೆಯಲ್ಲಿದ್ದೀರಾ? ನಿಲ್ಲಿ …..? ಸರ್ಕಾರ ಜಿಎಸ್ಟಿ ವ್ಯವಸ್ಥೆ ಜಾರಿಗೊಳಿಸುವವರೆಗೂ ನಿಮ್ಮ ನಿರ್ಧಾರಕ್ಕೆ ಬ್ರೇಕ್ ಹಾಕಿ. ಜುಲೈ ಒಂದರಿಂದ ಆರಂಭವಾಗುವ ಹೊಸ ತೆರಿಗೆ ವ್ಯವಸ್ಥೆಯಲ್ಲಿ, ದೊಡ್ಡ ಪ್ರಮಾಣದ ತೆರಿಗೆ ಹಣವನ್ನು ನೀವು ಉಳಿಸಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಳಿಗಾಲ ಬಂತೆಂದರೆ ಏನನ್ನಾದರೂ ತಿನ್ನುತ್ತಲೇ ಇರಬೇಕು ಎನಿಸದೇ ಇರದು. ಕಾಳು, ಹಣ್ಣುಗಳು, ತುಪ್ಪದಂತಹ ಪದಾರ್ಥಗಳು ದೇಹದ ಉಷ್ಣಗಳನ್ನು ಹೆಚ್ಚಿಸುವಲ್ಲಿ ಸಹಕಾರಿ, ಹಾಗಾಗಿ ಈ ಬಗೆ ಆಹಾರ ಪದಾರ್ಥಗಳನ್ನು ಹೆಚ್ಚು ಹೆಚ್ಚು ಸೇವಿಸಬೇಕು. ಇದರಿಂದ ದೇಹದ ಉಷ್ಣತೆ ಕಾಪಾಡುವುದರ ಜತೆಗೆ ಕಾಯಿಲೆ ಬೀಳದಿರಲು ಇದೊಂದು ಒಳ್ಳೆಯ ಉಪಾಯವೂ ಹೌದು. ಶೇಂಗಾ ಮತ್ತು ದ್ವಿದಳ ಧಾನ್ಯಗಳು, ಬಾದಾಮಿ ಮತ್ತು ಗೋಡಂಬಿ ಮತ್ತು ಇವುಗಳಿಂದ ತಯಾರಿಸಿದ ಪದಾರ್ಥಗಳು ಉತ್ತಮ. ಅಲ್ಲದೆ ಇವು ದೇಹದೊಳಗಿನ ಕೊಲೆಸ್ಟ್ರಾಲ್ನ್ನು ಹೆಚ್ಚಿಸುವುದಿಲ್ಲ. ಗೋಡಂಬಿ ಸೇವನೆಯಿಂದ ದೇಹದೊಳಗೆ ಕೊಲೆಸ್ಟ್ರಾಲ್…
ಪಬ್ಜಿ ಎಂಬ ಮಹಾಮಾರಿ ಗೇಮ್ ಎಷ್ಟೊಂದು ಡೇಂಜರಸ್ ಎಂಬುದು ಎಲ್ಲರಿಗೂ ಗೊತ್ತೇ ಇದೆ. ಆದ್ರೂ ಸಹ ಇಂದಿನ ಯುವ ಪೀಳಿಗೆ ಈ ಗೇಮ್ಗೆ ಬಲಿಯಾಗುತ್ತಿದ್ದಾರೆ. ಸಾಕಷ್ಟು ಪ್ರಾಣ ಹಾನಿಗಳು ಸಹ ಆಗಿವೆ. ಅದೇ ರೀತಿ ಪಬ್ಜಿ ಗೇಮ್ ದಾಸನಾಗಿದ್ದ ಹದಿಹರೆಯದ ಯುವಕನೊಬ್ಬ ಮಾನಸಿಕ ಅಸ್ವಸ್ಥನಾಗಿ ಚರಂಡಿ ನೀರಲ್ಲಿ ಬಿದ್ದು ಒದ್ದಾಡಿದ್ದಾನೆ.ಕಳೆದ ಮೂರ್ನಾಲ್ಕು ದಿನಗಳ ಹಿಂದೆ ವಿಜಯಪುರದ ಮಧ್ಯಭಾಗದಲ್ಲಿರುವ ಗಗನ್ ಮಹಲ್ ಎಂಬ ಬೃಹತ್ ಕಂದಕದಲ್ಲಿನ ಗಲೀಜು ಗಟಾರ್ ನೀರಿನಲ್ಲಿ ಬಿದ್ದು ಹೊರಳಾಡಿದ್ದಾನೆ. ಇದನ್ನು ವಿಡಿಯೋ ಮಾಡಿಕೊಂಡ ಸ್ಥಳೀಯರು…
ಜಿಯೋ ತನ್ನ ಲಕ್ಷಾಂತರ ಗ್ರಾಹಕರಿಗಾಗಿ ಹೊಸ ಪ್ಲಾನ್ ಬಿಡುಗಡೆ ಮಾಡಿದೆ. ಪ್ರತಿ ದಿನ 1.5 ಜಿಬಿ ಡೇಟಾದಿಂದ 4 ಜಿಬಿ ಡೇಟಾವರೆಗೆ ಬೇರೆ ಬೇರೆ ಸಿಂಧುತ್ವದ ಪ್ಲಾನ್ ಶುರು ಮಾಡಿದೆ. ಇದ್ರ ಜೊತೆ ಅನಿಯಮಿತ ಸ್ಥಳೀಯ ಹಾಗೂ ಎಸ್ಡಿಡಿ ಕರೆಗಳು ಲಭ್ಯವಾಗಲಿವೆ. ಜಿಯೋದ ಹೊಸ ಪ್ಲಾನ್ ಕಾಂಬೋ ಪ್ಯಾಕ್ ಆಗಿದೆ. ಇದ್ರಲ್ಲಿ 197 ರೂಪಾಯಿ ಪ್ಲಾನ್ ಗ್ರಾಹಕರನ್ನು ಸೆಳೆದಿದೆ. 197 ರೂಪಾಯಿ ಪ್ಲಾನ್ 28 ದಿನಗಳ ಸಿಂಧುತ್ವ ಹೊಂದಿದ್ದು, 2ಜಿಬಿ ಡೇಟಾ ಸಿಗಲಿದೆ. ಅನಿಯಮಿತ ಕರೆ ಸೌಲಭ್ಯದ…
ವಿಶ್ವಾದ್ಯಂತ ಸದ್ದು ಮಾಡಿದ್ದ ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ಚಿತ್ರ ‘ಕೆಜಿಎಫ್’ ಇಂದು ಬಿಡುಗಡೆಯಾಗಿದೆ. ಕೆಜಿಎಫ್ ಚಿತ್ರಕ್ಕಾಗಿ ಅಣ್ತಮ್ಮಾಸ್ ಫ್ಯಾನ್ಸ್ ಒಂದಾಗಿದ್ದಾರೆ. ಚಂದನವನದ ಹೆಮ್ಮೆಯ ಸಿನಿಮಾ ಕೆಜಿಎಫ್ ಚಿತ್ರಕ್ಕೆ ಸಾಮಾಜಿಕ ಜಾಲತಾಣದಲ್ಲಿ ದರ್ಶನ್ ಅಭಿಮಾನಿಗಳು ಯಶ್ ಚಿತ್ರಕ್ಕೆ ಶುಭ ಕೋರಿದ್ದಾರೆ. ನಗರದಾದ್ಯಂತ ಹಲವೆಡೆ ದರ್ಶನ್ ಅಭಿಮಾನಿಗಳು ಕೆಜಿಎಫ್ ಚಿತ್ರದ ಬ್ಯಾನರ್ ಹಾಕಿ ವಿಶೇಷವಾಗಿ ಬೆಂಬಲ ಸೂಚಿಸುತ್ತಿದ್ದಾರೆ. ಕೆಜೆಎಫ್ ಚಿತ್ರ ಸ್ಟಾರ್ ಅಭಿಮಾನಿಗಳ ಬಣವನ್ನು ಒಗ್ಗೂಡಿಸಿದ ಕನ್ನಡದ ಹೆಮ್ಮೆಯ ಚಿತ್ರ ಎಂದು ಹೇಳಲಾಗುತ್ತಿದೆ. ಕನ್ನಡದ ಚಿತ್ರ ವಿಶ್ವಾದ್ಯಂತ…
21 ವರ್ಷದ ತಿರುಪುರ್ ಮೂಲಕದ ಅಂಬುಲೆನ್ಸ್ ಚಾಲಕ ಆಕಾಶ್ ಜ್ವರದಿಂದ ಬಳಲುತ್ತಿದ್ದ ಬಾಲಕ ಸಂತೋಷ್ನನ್ನು ಗುರುವಾರ ರಾತ್ರಿ ವೆಲ್ಲಾಕೋಯಿಲ್ನಿಂದ ಕೊಯಮತ್ತೂರಿನ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ಕೇವಲ 70 ನಿಮಿಷದಲ್ಲಿ 90 ಕಿ.ಮೀ ಸಂಚರಿಸಿ ತಲುಪಿದ್ದಾರೆ. ಆಕಾಶ್ 3 ವರ್ಷದ ಬಾಲಕನನ್ನು ಆಸ್ಪತ್ರೆಗೆ ತಲುಪಿಸಿದ ಬಳಿಕ ಅಂಬುಲೆನ್ಸ್ ಮುಂದೆ ನಿಂತಿರುವ ಫೋಟೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋವನ್ನು ಅವರು ಪೋಸ್ಟ್ ಮಾಡಿದ ತಕ್ಷಣ ಸಾಕಷ್ಟು ವೈರಲ್ ಆಗಿದ್ದು ಇವರಿಗೆ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ. ವರದಿಗಳ ಪ್ರಕಾರ, ಸಂತೋಷ್ ತೀವ್ರ ಜ್ವರದಿಂದ ಬಳಲುತ್ತಿದ್ದು,…
ಜೀವನದಲ್ಲಿ ಎಷ್ಟೇ ಕಷ್ಟಗಳು ಎದುರಾದರೂ ಮುಂದೆ ಸಾಗಬೇಕೆ ಹೊರತು ಹಿಂದಡಿ ಇಡಬಾರದು. ಅಂಗವೈಕಲ್ಯ ಇದೆ ಎಂದು ನೋವನುಭವಿಸಬಾರುದು. ಅದನ್ನು ಜಯಿಸಬೇಕು. ಯಶಸ್ಸಿನಿಂದ ಮುಂದೆ ಸಾಗಬೇಕು. ಮಾಳವಿಕಾ ಅಯ್ಯರ್ ಯುವತಿ ತನ್ನ 13ನೇ ವರ್ಷ ಬಾಂಬ್ ಬ್ಲಾಸ್ಟ್ನಲ್ಲಿ ಎರಡೂ ಕೈಗಳನ್ನು ಕಳೆದುಕೊಂಡರೂ ಈಗ ಪಿಎಚ್ಡಿ ಮಾಡಿದ್ದಾರೆ. ತನ್ನಂತಹ ಅದೆಷ್ಟೋ ಮಂದಿಗೆ ಪ್ರೇರಣೆಯಾಗಿದ್ದಾರೆ. ಆಕೆ ಬಿಕನೀರ್ ಮೂಲದವರು. ಮಾಳವಿಕಾ ಅಯ್ಯರ್ದು ತಮಿಳುನಾಡಿನ ಕುಂಭಕೋಣ ಪ್ರದೇಶ. ಅಲ್ಲೇ ಬೆಳದಳು. ಆದರೆ ತಂದೆಗೆ ಬಿಕನೀರ್ಗೆ ಟ್ರಾನ್ಸ್ಫರ್ ಆಯಿತು. ಆತ ವಾಟರ್ ವರ್ಕ್ಸ್ ಇಲಾಖೆಯಲ್ಲಿ…