ಸ್ಲೆಡ್ಜಿಂಗ್ ಸೈತಾನರ ಸೊಕ್ಕು ಮುರಿದ ಪಂದ್ಯ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…
ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…
ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…
ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಸೆಕೆಂಡರಿ ಸ್ಕೂಲ್ ಲಿವಿಂಗ್ ಸರ್ಟಿಫಿಕೇಟ್ (ಎಸ್ಎಸ್ಎಲ್ಸಿ)ಪೂರಕ ಪರೀಕ್ಷೆಗೆ ಅರ್ಜಿ ಸಲ್ಲಿಸುವ ಅಂತಿಮ ಗಡುವನ್ನು ವಿಸ್ತರಿಸಿದೆ.ಇದರಂತೆ ಪೂರಕ ಪರೀಕ್ಷೆಗೆ ಅರ್ಜಿ ಸಲ್ಲಿಸಬಯಸುವವರಿಗೆ ಮೇ 20 ಕಡೆಯ ದಿನವಾಗಿದೆ. ವಿದ್ಯಾರ್ಥಿಗಳ ಅನುಕೂಲಕ್ಕಾ ಅಂತಿಮ ದಿನಾಂಕವನ್ನು ಮುಂದೂಡಿದ್ದಾಗಿ ಹೇಳಲಾಗಿದ್ದು ವಿವಿಧ ಶಾಲೆಗಳ ಮುಖ್ಯೋಪಾಧ್ಯಾಯರು ಮತ್ತು ಮುಖ್ಯೋಪಾಧ್ಯಾಯರ ಸಮೂಹವು ದಿನಾಂಕ ಮುಂದುಡುವಂತೆ ಇಲಾಖೆಗೆ ಮನವಿ ಸಲ್ಲಿಸಿತ್ತು. “ಹೆಚ್ಚಿನ ವಿದ್ಯಾರ್ಥಿಗಳು ಇದಾಗಲೇ ತಮ್ಮ ತಮ್ಮ ಊರುಗಳಿಗೆ ತೆರಳಿದ್ದಾರೆ. ಹಾಗಾಗಿ ಪೂರಕ ಪರೀಕ್ಷೆಯ ಲ್ಕುರಿತ ಗಡುವಿನ ವಿಚಾರ ನಮಗೆ…
ಬಹಳಷ್ಟು ವಿದ್ಯಾರ್ಥಿಗಳು ಪಿಯುಸಿ ನಂತರ ಹೆಚ್ಚಾಗಿ ಆರ್ಟ್ಸ್ ಆಯ್ಕೆ ಮಾಡುಕೊಳ್ಳುತ್ತಾರೆ. ಆದರೆ ಹೆಚ್ಚಿನವರ ನಂಬಿಕೆ ಏನೆಂದರೆ ಸಯನ್ಸ್ ಮತ್ತು ಕಾಮರ್ಸ್ನಲ್ಲಿ ಇರೋವಷ್ಟು ಕರಿಯರ್ ಆಪ್ಷನ್ ಆರ್ಟ್ಸ್ನಲ್ಲಿ ಇಲ್ಲ ಎಂದು ಹೇಳಲಾಗುತ್ತದೆ. ಆದರೆ ಅದು ಸುಳ್ಳು ಆರ್ಟ್ಸ್ನಲ್ಲಿ ಬಹಳಷ್ಟು ಕರಿಯರ್ ಅವಕಾಶಗಳು ಇವೆ. ಅದಕ್ಕಾಗಿ ನೀವು ಮುಂದೆ ಏನು ಮಾಡಬೇಕು ಎಂಬುದರ ಬಗ್ಗೆ ಸ್ವಲ್ಪ ಮಾಹಿತಿ ಇಲ್ಲಿ ತಿಳಿದುಕೊಳ್ಳಬೇಕು.
ನಿಮ್ಮ ಮಕ್ಕಳು ಕೂಡ ವಸ್ತು ಅಥವಾ ವಿಷಯಗಳನ್ನು ನೆನಪಿನಲ್ಲಿಟ್ಟುಕೊಳ್ಳಲು ಅಸಮರ್ಥರಾಗಿದ್ದಾರೆಯೇ? ಹೌದು ಎಂದಾದರೆ ಅದರ ಬಗ್ಗೆ ಟೆನ್ಶನ್ ಮಾಡಬೇಡಿ. ಈ ಸಮಸ್ಯೆಗೆ ಪರಿಹಾರವನ್ನು ಸಂಶೋಧಕರು ಕಂಡುಹಿಡಿದಿದ್ದಾರೆ. ಒಂದು ವೇಳೆ ನಿಮ್ಮ ಮಕ್ಕಳಿಗೆ ಯಾವುದೆ ವಿಷಯವನ್ನು ಅರ್ಥಮಾಡಿಕೊಳ್ಳಲು ಅಥವಾ ಅದನ್ನು ನೆನಪು ಮಾಡಿಕೊಳ್ಳಲು ಕಷ್ಟವಾದರೆ, ಅವರಿಗೆ ಅದನ್ನು ಸ್ವಲ್ಪ ಜೋರಾಗಿ ಓದಲು ಹೇಳಿ.
ಚಿನ್ನ ಎಂದರೆ ಯಾರು ತಾನೆ ಇಷ್ಟಪಡುವುದಿಲ್ಲ ಹೇಳಿ?. ಗಂಡಸರಿಗಿಂತ ಹೆಂಗಸರಿಗೇ ಚಿನ್ನದ ಮೇಲೆ ಹೆಚ್ಚಿನ ಆಸೆ ಇರುತ್ತದೆ. ಸಾಮಾನ್ಯ ದಿನಗಳಲ್ಲೇ ಅಪಾರ ಆಸಕ್ತಿ ತೋರುವ ಹೆಂಗಸರು ಮದುವೆಯಂತಹ ಶುಭಕಾರ್ಯಗಳಲ್ಲಿ ಇನ್ನೂ ಹೆಚ್ಚಿನ ಆಸಕ್ತಿ ತೋರುತ್ತಾರೆ.
ರಾಜ್ಯದಲ್ಲಿ ಸರಕಾರಿ ಶಾಲೆಗಳಿಗೆ ದಾಖಲಾಗುವ ಮಕ್ಕಳ ಸಂಖ್ಯೆಯಲ್ಲಿ ಭಾರೀ ಇಳಿಮುಖವಾಗಿದೆ. ಕಳೆದ ಮೂರು ವರ್ಷಗಳಲ್ಲಿ 2,14,160ರಷ್ಟು ಕುಸಿತವಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಗೂಗಲ್ ನಲ್ಲಿ ಏನು ಸಿಗಲ್ಲ ಹೇಳಿ? ಪ್ರತಿಯೊಂದು ವಿಷ್ಯದ ಬಗ್ಗೆಯೂ ಗೂಗಲ್ ನಲ್ಲಿ ಮಾಹಿತಿ ಸಿಗುತ್ತದೆ. ಸಣ್ಣಗೆ ಕಾಲು ನೋವು ಬಂದ್ರೂ ಜನರು ಗೂಗಲ್ ನಲ್ಲಿ ಹುಡುಕಾಟ ನಡೆಸ್ತಾರೆ. ಪ್ರತಿಯೊಂದು ರೋಗ, ಅದ್ರ ಲಕ್ಷಣ, ಚಿಕಿತ್ಸೆ ಬಗ್ಗೆ ಗೂಗಲ್ ನಲ್ಲಿ ಮಾಹಿತಿ ಲಭ್ಯವಿದೆ. 2018ರಲ್ಲಿ ಗೂಗಲ್ ನಲ್ಲಿ ಯಾವ ರೋಗದ ಬಗ್ಗೆ ಹೆಚ್ಚು ಸರ್ಚ್ ಮಾಡಲಾಗಿದೆ ಎಂಬ ವರದಿ ಈಗ ಹೊರಬಿದ್ದಿದೆ. 2018ರಲ್ಲಿ ಗೂಗಲ್ ನಲ್ಲಿ ಭಾರತೀಯರು ಅತಿ ಹೆಚ್ಚು ಬಾರಿ ಕ್ಯಾನ್ಸರ್ ಬಗ್ಗೆ ಹುಡುಕಾಟ ನಡೆಸಿದ್ದಾರೆ….
ಸಹಕಾರಿ ಬ್ಯಾಂಕ್ ಗಳಲ್ಲಿ ರೈತರ ಸಾಲವನ್ನು ಮನ್ನಾ ಮಾಡಿದ್ದೇವೆ. ಅಂತೆಯೇ ನೀವೂ ಕೂಡ ರಾಷ್ಟ್ರೀಕೃತ ಬ್ಯಾಂಕ್ ಗಳ ಸಾಲ ಮನ್ನಾ ಮಾಡಿ ಅಂತಾ ಪ್ರಧಾನಿ ನರೇಂದ್ರ ಮೋದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.
ಮುಂಬೈ: ಆಟೋ ಚಾಲಕರೊಬ್ಬರು ಬರ್ಗರ್ ಕಿಂಗ್ನಲ್ಲಿ ಬರ್ಗರ್ ತಿಂದ ತಕ್ಷಣವೇ ಬಾಯಿಂದ ರಕ್ತ ಹೊರಬಂದ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ.ಸಾಜಿತ್ ಪಠಾಣ್(31) ಬರ್ಗರ್ ತಿಂದ ಆಟೋ ಚಾಲಕ. ಇವರು ಕಳೆದ ಬುಧವಾರ ತನ್ನ ಸ್ನೇಹಿತರ ಜೊತೆ ಬರ್ಗರ್ ಕಿಂಗ್ಗೆ ಬಂದಿದ್ದರು. ಅಲ್ಲಿ ಅವರು ಬರ್ಗರ್, ಫ್ರೈಂಚ್ ಫ್ರಯಿಸ್ ಹಾಗೂ ಸಾಫ್ಟ್ ಡ್ರಿಂಕ್ ಆರ್ಡರ್ ಮಾಡಿದ್ದರು. ಸಾಜಿತ್ ಬರ್ಗರ್ ತಿಂದ ತಕ್ಷಣವೇ ಗಂಟಲಿನಲ್ಲಿ ನೋವುಂಟಾಗಿ ರಕ್ತ ಹೊರ ಬಂದಿದೆ. ಸಾಜಿತ್ ಗಂಟಲಿನಲ್ಲಿ ಏನೋ ಸಿಲುಕಿಕೊಂಡಿದೆ ಎಂದು ಹೇಳಿದ್ದಾರೆ. ಹೀಗಾಗಿ…
ಲಕ್ನೋ: ಗೂಡ್ಸ್ ರೈಲು ಹಳಿ ತಪ್ಪಿದ್ದ ಸುದ್ದಿಯನ್ನು ವರದಿ ಮಾಡಲು ಹೋಗಿದ್ದ ಪತ್ರಕರ್ತನ ಮೇಲೆ ಹಲ್ಲೆ ಮಾಡಿ, ಆತನ ಬಟ್ಟೆ ಬಿಚ್ಚಿಸಿ ಬಲವಂತವಾಗಿ ಮೂತ್ರ ಕುಡಿಸಿರುವ ಘಟನೆ ಉತ್ತರ ಪ್ರದೇಶದ ಶಾಮ್ಲಿಯಲ್ಲಿ ನಡೆದಿದೆ. ಮಂಗಳವಾರ ರಾತ್ರಿ ಧೀಮಾನ್ಪುರಾದಲ್ಲಿ ಗೂಡ್ಸ್ ರೈಲು ಹಳಿತಪ್ಪಿದ ಸಂದರ್ಭದಲ್ಲಿ ಪತ್ರಕರ್ತ ವರದಿ ಮಾಡಲು ಹೋದಾಗ ಈ ಘಟನೆ ನಡೆದಿದೆ. ಸರ್ಕಾರಿ ರೈಲ್ವೇ ಪೊಲೀಸ್(ಜಿಆರ್ ಪಿ) ಅಧಿಕಾರಿ ರಾಕೇಶ್ ಕುಮಾರ್ ನೇತೃತ್ವದ ಸಿಬ್ಬಂದಿ ಪತ್ರಕರ್ತನ ಮೇಲೆ ಹಲ್ಲೆ ಮಾಡಿದ್ದಾರೆ. ಪತ್ರಕರ್ತನ ಮೇಲೆ ಹಲ್ಲೆ ಮಾಡಿರುವ…
ಜೀವ ಜಲವೆಂದೇ ಕರೆಯಲ್ಪಡುವ ನೀರು, ಮನುಷ್ಯನ ಆರೋಗ್ಯ ಕಾಪಾಡುವಲ್ಲಿ ಅತ್ಯಂತ ಪ್ರಮುಖ ಪಾತ್ರ ವಹಿಸಿದೆ. ನಮ್ಮ ದೇಹದ ಪ್ರತಿ ಜೀವಕೋಶವೂ ಉತ್ತಮ ಆರೋಗ್ಯದಿಂದ ಇರಬೇಕಾದರೆ, ನೀರು ಅತ್ಯಗತ್ಯ.
ನಟ ಚಿರಂಜೀವಿ ಸರ್ಜಾ ಅವರ ಹಠಾತ್ ನಿಧನದಿಂದ ಇಡೀ ಚಿತ್ರರಂಗವೇ ಕಂಬನಿಗರೆದಿದೆ. ಚಿಕ್ಕ ವಯಸ್ಸಿನಲ್ಲೇ ಅವರು ನಿಧನರಾಗಿದ್ದು ನಿಜಕ್ಕೂ ದುರದೃಷ್ಟಕರ. ಸರ್ಜಾ ಕುಟುಂಬದ ಮುದ್ದಿನ ಮಗನಾಗಿದ್ದ ಚಿರು ಅವರನ್ನು ಕಂಡರೆ ಅವರ ಮಾವ, ನಟ ಅರ್ಜುನ್ ಸರ್ಜಾ ಅವರಿಗೆ ಅಪಾರ ಪ್ರೀತಿ. ಇದೀಗ ತಮ್ಮ ಪ್ರೀತಿಯ ಅಳಿಯನ ಕುರಿತು ನೋವಿನ ಮಾತೊಂದನ್ನು ಹೇಳಿಕೊಂಡಿದ್ದಾರೆ ಅರ್ಜುನ್. ಜೂನ್ 7ರ ಭಾನುವಾರ ಮಧ್ಯಾಹ್ನ ಚಿರು ನಿಧನರಾದಾಗ ಅರ್ಜುನ್ ಚೆನ್ನೈನಲ್ಲಿದ್ದರು. ವಿಷಯ ತಿಳಿಯುತ್ತಿದ್ದಂತೆಯೇ ಅವರು, ಕುಟುಂಬದೊಂದಿಗೆ ಹೊರಟು ಬಂದಿದ್ದರು. ತಮ್ಮ ಕಣ್ಣ ಮುಂದೆ ಬೆಳೆದಿದ್ದ…