ತಾಜಾ ಸುದ್ದಿ

  • ಆಧ್ಯಾತ್ಮ

    ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ

        ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ ಕಾಶಿ ವಿಶ್ವೇಶ್ವರನ ಕಲ್ಯಾಣೋತ್ಸವ,ತೆಪ್ಪೋತ್ಸವಕ್ಕೆ ಹರಿದು ಬಂದ ಭಕ್ತಸಾಗರ ಕೋಲಾರ:- ದಕ್ಷಿಣ ಕಾಶಿ ಎಂದೇ ಖ್ಯಾತವಾಗಿರುವ ನಗರದಲ್ಲಿ ಹೊರವಲಯದ ಅಂತರಗ0ಗೆಯಲ್ಲಿ  ಬುಧವಾರ ರಾತ್ರಿ ಶಿವ ಲಕ್ಷ ದೀಪೋತ್ಸವ ಮತ್ತು ತೆಪ್ಪೋತ್ಸವಕ್ಕೆ ಸಹಸ್ರಾರು ಸಂಖ್ಯೆಯಲ್ಲಿ ಹರಿದು ಬಂದ ಭಕ್ತ ಸಾಗರ ಸಾಕ್ಷಿಯಾಯಿತು. ಅಂತರಗ0ಗೆಯಲ್ಲಿ ಕಳೆದ 20 ವರ್ಷಗಳಿಂದಲೂ ಅದ್ದೂರಿಯಾಗಿ ನಡೆಯುತ್ತಿರುವ ಶಿವ ಲಕ್ಷ ದೀಪೋತ್ಸವವನ್ನು ಇಲ್ಲಿನ ಕಾಶೀ ವಿಶ್ವೇಶ್ವರ ಸ್ವಾಮಿಯ ಸನ್ನಿಧಿಯಲ್ಲಿ ಸಾರ್ವಜನಿಕ ಉತ್ಸವವನ್ನಾಗಿ ಆಚರಿಸುವ ಮೂಲಕ ಗಮನ…

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಲಕ್ಷಾಂತರ ಪ್ಯಾನ್ ಕಾರ್ಡ್ ರದ್ದು!ನಿಮ್ಮ ಪ್ಯಾನ್ ಕಾರ್ಡ್ ರದ್ದಾಗಿದೆಯಾ,ಇಲ್ಲವಾ ಚೆಕ್ ಮಾಡಲು ಈ ಲೇಖನಿ ಓದಿ…

    ಹಣಕಾಸು ರಾಜ್ಯ ಸಚಿವ ಸಂತೋಷ ಕುಮಾರ್ ಗಂಗಾವರ್‌ರು ಸಂಸತ್ತಿಗೆ ಲಿಖಿತ ಪ್ರಶ್ನೆಗೆ ಉತ್ತರಿಸಿ ಒಬ್ಬವ್ಯಕ್ತಿಗೆ ಒಂದಕ್ಕಿಂತ ಹೆಚ್ಚು ಪಾನ್ ಕಾರ್ಡ್ ಹಂಚಲಾಗಿತ್ತು. ಜುಲೈ 27ರವರೆಗೆ 11.44 ಲಕ್ಷ ನಕಲಿ ಪ್ಯಾನ್ ಕಾರ್ಡ್ ಗುರುತಿಸಿ ರದ್ದು ಪಡಿಸಲಾಗಿದೆ. ಎಂದು ತಿಳಿಸಿದ್ದಾರೆ. ಒಬ್ಬನೆ ವ್ಯಕ್ತಿಗೆ ಒಂದಕ್ಕಿಂತ ಹೆಚ್ಚು ಪಾನ್ ಕಾರ್ಡ್ ನೀಡಿದ್ದು ಪತ್ತೆಯಾಗಿದೆ.

  • ಜ್ಯೋತಿಷ್ಯ

    ಇಂದು ಶುಕ್ರವಾರ 09/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

    ಇಂದು ಶುಕ್ರವಾರ 09/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಇವತ್ತಿನ ಕೆಲಸ ಕಾರ್ಯಗಳಲ್ಲಿ ಗೆಲುವು ನಿಮ್ಮದೆ. ಮನೆಯಲ್ಲಿನ ಕೆಲವು ಬದಲಾವಣೆಗಳು ಪ್ರೀತಿಪಾತ್ರರೊಡನೆ ಸಮಸ್ಯೆಗಳಿಗೆ ಕಾರಣವಾಗಬಹುದು. ಆರೋಗ್ಯ ಸಮಸ್ಯೆಯ ಸಾಧ್ಯತೆಯಿದೆ. ಹೊರಗಡೆ ಸಂತೋಷವನ್ನು ವ್ಯಕ್ತಪಡಿಸಿದಲ್ಲಿ ಹಣಕಾಸಿನ ವಿಷಯದಲ್ಲಿ ನೀವು ಪರರಿಗೆ ಸಹಾಯ ಮಾಡಬೇಕಾಗುವುದು. ಸರಿಯಾದ ಜ್ಞಾನ ಮತ್ತು ತಿಳುವಳಿಕೆಯ ನಂತರ ಸ್ನೇಹಿತರಾಗಿ. ಶತ್ರುವನ್ನು ಕೂಡಾ ಪ್ರೀತಿಸುವಿರಿ. ವೃಷಭ:- ನೀವು ವಿವಾದಗಳು ಮತ್ತು ಸಂಘರ್ಷಗಳಿಂದ ದೂರವಿರಬೇಕು. ಬಹುದಿನದ ನಿರೀಕ್ಷೆ ಕನಸು ಕೈಗೂಡುವುದು. ನಿಮ್ಮ ಪ್ರೀತಿಪಾತ್ರರು ಇಂದು…

  • ಆಧ್ಯಾತ್ಮ

    ಹಿಂದೂ ಧರ್ಮ ಮಂತ್ರಗಳನ್ನು ಸರಿಯಾದ ರೀತಿಯಲ್ಲಿ ಓದಿದ ಮಹತ್ವ.

    ಶ್ರೀ ದುರ್ಗಾ ದೇವಿ ಜ್ಯೋತಿಷ್ಯ ಕೇಂದ್ರ ಗುರೂಜಿ. ವಸ್ತು ತಜ್ಞರು ನಿಮ್ಮ ಜೀವನದ ಭವಿಷ್ಯ ವನ್ನು ನಿಖರವಾಗಿ ತಿಳಿಸುತ್ತಾರೆ ಹಾಗೂ ನಿಮ್ಮ ಜೀವನದ ಸರ್ವ ಸಮಸ್ಯೆಗೆ ಅತಿ ಶೀಘ್ರ ಶಾಶ್ವತ 9901077772 ಮಂತ್ರಗಳನ್ನು ಪಠಿಸುವುದು ಮುಖ್ಯವಾದುದು .. ನಮ್ಮ ಬ್ರಹ್ಮಾಂಡದ ಆದಿಸ್ವರೂಪದ ಶಬ್ದವು ಓಂ ಎಂಬ ಶಬ್ದವಾಗಿದೆ. ಸ್ವಾಮಿ ಪರಮಹಂಸ ಯೋಗಾನಂದ ಅವರ ಒಂದು ಉಲ್ಲೇಖ ಇಲ್ಲಿದೆ. “ಸೌಂಡ್ ಅಥವಾ ಕಂಪನ ಯುನಿವರ್ಸ್ನಲ್ಲಿ ಅತ್ಯಂತ ಶಕ್ತಿಯುತವಾದ ಶಕ್ತಿಯಾಗಿದ್ದು, ಸಂಗೀತವು ಒಂದು ದೈವಿಕ ಕಲೆಯಾಗಿದ್ದು, ಸಂತೋಷಕ್ಕಾಗಿ ಮಾತ್ರವಲ್ಲದೆ ದೇವರಿಗೆ-ಸಾಕ್ಷಾತ್ಕಾರಕ್ಕೆ ಮಾರ್ಗವಾಗಿಯೂ…

  • ರಾಜಕೀಯ

    ಜೆಡಿಎಸ್ ರಾಜ್ಯಧ್ಯಕ್ಷ ಎಚ್ ವಿಶ್ವನಾಥ್ ಹೇಳಿಕೆಗೆ ಇಂದು ತಿರುಗೇಟು ನೀಡಿರುವ ಸಿದ್ದರಾಮಯ್ಯ…..!

    ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಡುವೆ ವಾಗ್ದಾಳಿ ಪ್ರತಿದಾಳಿ ಮತ್ತಷ್ಟು ತೀವ್ರಗೊಂಡಿದೆ ಜೆಡಿಎಸ್ ರಾಜ್ಯಧ್ಯಕ್ಷ ಎಚ್ ವಿಶ್ವನಾಥ್ ಹೇಳಿಕೆಗೆ ಇಂದು ತಿರುಗೇಟು ನೀಡಿರುವ ಸಿದ್ದರಾಮಯ್ಯ ಇವು ಹೊಟ್ಟೆಕಿಚ್ಚಿನಿಂದ ಕೂಡಿದ ಕಿಡಿಗೇಡಿತನದ ಹೇಳಿಕೆಗಳು ಎಂದು ಖಾರವಾಗಿಯೇ ಸಾಮಾಜಿಕ ಜಾಲ ತಾಣದಲ್ಲಿ ಪ್ರತಿಕ್ರಿಯಿಸಿದ್ದಾರೆ ಸಮ್ಮಿಶ್ರ ಸರ್ಕಾರದಲ್ಲಿ ಪಾಲಿಸಬೇಕಾದ ಮೈತ್ರಿ ಧರ್ಮ ನನ್ನ ಬಾಯಿಯನ್ನು ಕಟ್ಟಿಹಾಕಿದೆ ಇದರಿಂದಾಗಿ ಎಚ್.ವಿಶ್ವನಾಥ್ ಅವರ ಬೇಜವಾಬ್ದಾರಿಯುತ ಹೇಳಿಕೆಗಳ ಬಗ್ಗೆ ವಿವರವಾಗಿ ಪ್ರತಿಕ್ರಿಯಿಸಲಾರೆ. ವಿಶ್ವನಾಥ್ ಇಂತಹ ಕಿಡಿಗೇಡಿತನದ ಹೇಳಿಕೆಗಳಿಂದಲೇ ಕುಖ್ಯಾತರು. ದೇವರು ಅವರಿಗೆ ಒಳ್ಳೆಯ…

  • ಕವಿ

    ಜ್ಞಾನಪೀಠ ಪ್ರಶಸ್ತಿ ಪಡೆದ ಶಿವರಾಮ ಕಾರಂತ ಬಗ್ಗೆ ನಿಮ್ಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ಶಿವರಾಮ ಕಾರಂತ (ಅಕ್ಟೋಬರ್ 10, 19೦6-ಸೆಪ್ಟೆಂಬರ್ 16, 1997)- “ಕಡಲತೀರದ ಭಾರ್ಗವ”, “ನಡೆದಾಡುವ ವಿಶ್ವಕೋಶ” ಎಂದೇ ಖ್ಯಾತರಾಗಿದ್ದ ಕನ್ನಡ ಸಾಹಿತ್ಯ-ಸಂಸ್ಕೃತಿಯ ವಕ್ತಾರ, ಕವಿ, ಕಾದಂಬರಿಕಾರ, ನಾಟಕಕಾರ, ಅನುವಾದಕ, ವೈಜ್ಞಾನಿಕ ಬರಹಗಾರ. ಆಡುಮುಟ್ಟದ ಸೊಪ್ಪಿಲ್ಲ. ಹಾಗೇಯೆ ಕಾರಂತರು ಬರೆಯದ ಸಾಹಿತ್ಯ ಪ್ರಕಾರವೇ ಇಲ್ಲವೆನ್ನಲಾಗಿದೆ. ವಿಶ್ವ ವಿದ್ಯಾನಿಲಯಗಳಲ್ಲಿ ಪದವಿ, ಸ್ನಾತಕೋತ್ತರ ಪದವಿ ಪಡೆದಿಲ್ಲದಿದ್ದರೂ, ಅವರ ಸಾಹಿತ್ಯ ಪರಿಶ್ರಮ ಅಪಾರವಾದುದು. ಜ್ಞಾನಪೀಠ, ಪದ್ಮಭೂಷಣ, ಪಂಪ ಪ್ರಶಸ್ತಿ, ನಾಡೋಜ ಪುರಸ್ಕಾರ, ಎಂಟು ವಿಶ್ವವಿದ್ಯಾಲಯಗಳು ಗೌರವ ಡಾಕ್ಟರೇಟ್‌ಗಳನ್ನಿತ್ತು ಪುರಸ್ಕರಿಸಿವೆ.   ಜೀವನ:- ಜ್ಞಾನಪೀಠಪುರಸ್ಕೃತ ಡಾ. ಶಿವರಾಮ ಕಾರಂತರು ಹುಟ್ಟಿದ್ದು ಉಡುಪಿ ಜಿಲ್ಲೆಯ ಕೋಟದಲ್ಲಿ ೧೯೦೨, ಅಕ್ಟೋಬರ್ ೧೦ರಂದು. ಒಂದು ಶತಮಾನಕ್ಕೆ ನಾಲ್ಕು ವರ್ಷಗಳಷ್ಟೇ…

  • ಜೀವನಶೈಲಿ

    ನಿಮ್ಮ ಗಡ್ಡ ಚೆನ್ನಾಗಿ ಬೇಗ ಬೆಳೆಯಬೇಕಂದ್ರೆ, ಈ ಲೇಖನಿಯಲ್ಲಿ ಕೊಟ್ಟಿರುವ ಕ್ರಮಗಳನ್ನು ಅನುಸರಿಸಿ…

    ಗಡ್ಡ ಬಿಡುವುದು ಇಂದಿನ ಯುವಕರ ಫ್ಯಾಷನ್ ಆಗಿ ಹೋಗಿದೆ. ಹಿಗಂತೂ ಗಡ್ಡ ಬಿಡುವ ಸ್ಟೈಲ್ ಚೇಂಜ್ ಆಗಿದೆ.ವಿವಿದ ರೀತಿಯಲ್ಲಿ ಗಡ್ಡವನ್ನು ಬಿಡುತ್ತಾರೆ. ಅಂದ ಹಾಗೆ ಸಿನೆಮಾ ಸೆಲೆಬ್ರೆಟಿಗಳನ್ನು ಅನು ಕರಿಸುವುದು ಸಹ ಟ್ರೆಂಡ್ ಆಗಿದೆ.