ತಾಜಾ ಸುದ್ದಿ

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಆಂಜನೇಯ ಸ್ವಾಮಿಯನ್ನು ನೆನೆಯುತ್ತಾ ಈ ದಿನದ ನಿಮ್ಮ ರಾಶಿಯಲ್ಲಿ ಏನಿದೆ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(23 ಫೆಬ್ರವರಿ, 2019) ದಿನದಲ್ಲಿ ನಂತರ ಹಣಕಾಸುಪರಿಸ್ಥಿತಿಗಳು ಸುಧಾರಿಸುತ್ತವೆ. ಸಂಬಂಧಗಳೊಂದಿಗಿನ ಸಂಬಂಧಗಳು ಹಾಗೂ ಬಂಧಗಳ ನವೀಕರಣದ ಒಂದು ದಿನ….

  • ಆರೋಗ್ಯ, ಉಪಯುಕ್ತ ಮಾಹಿತಿ

    ಚಳಿಗಾಲದಲ್ಲಿ ಗೋಡಂಬಿ ಸೇವನೆ ಮಾಡುವುದರಿಂದ ಏನೆಲ್ಲಾ ಉಪಯೋಗವಿದೆ ಗೊತ್ತಾ? ಇಲ್ಲಿದೆ ಉಪಯುಕ್ತ ಮಾಹಿತಿ!

    ಚಳಿಗಾಲ ಬಂತೆಂದರೆ ಏನನ್ನಾದರೂ ತಿನ್ನುತ್ತಲೇ ಇರಬೇಕು ಎನಿಸದೇ ಇರದು. ಕಾಳು, ಹಣ್ಣುಗಳು, ತುಪ್ಪದಂತಹ ಪದಾರ್ಥಗಳು ದೇಹದ ಉಷ್ಣಗಳನ್ನು ಹೆಚ್ಚಿಸುವಲ್ಲಿ ಸಹಕಾರಿ, ಹಾಗಾಗಿ ಈ ಬಗೆ ಆಹಾರ ಪದಾರ್ಥಗಳನ್ನು ಹೆಚ್ಚು ಹೆಚ್ಚು ಸೇವಿಸಬೇಕು. ಇದರಿಂದ ದೇಹದ ಉಷ್ಣತೆ ಕಾಪಾಡುವುದರ ಜತೆಗೆ ಕಾಯಿಲೆ ಬೀಳದಿರಲು ಇದೊಂದು ಒಳ್ಳೆಯ ಉಪಾಯವೂ ಹೌದು. ಶೇಂಗಾ ಮತ್ತು ದ್ವಿದಳ ಧಾನ್ಯಗಳು, ಬಾದಾಮಿ ಮತ್ತು ಗೋಡಂಬಿ ಮತ್ತು ಇವುಗಳಿಂದ ತಯಾರಿಸಿದ ಪದಾರ್ಥಗಳು ಉತ್ತಮ. ಅಲ್ಲದೆ ಇವು ದೇಹದೊಳಗಿನ ಕೊಲೆಸ್ಟ್ರಾಲ್​ನ್ನು ಹೆಚ್ಚಿಸುವುದಿಲ್ಲ. ಗೋಡಂಬಿ ಸೇವನೆಯಿಂದ ದೇಹದೊಳಗೆ ಕೊಲೆಸ್ಟ್ರಾಲ್​…

  • ಸುದ್ದಿ

    ಕಾಫಿ ಡೇ ಮಾಲೀಕ,ಮಾಜಿ ಸಿ ಎಂ ಎಸ್‌.ಎಂ.ಕೃಷ್ಣ ಅಳಿಯ, ಸಿದ್ಧಾರ್ಥ ನೇತ್ರಾವತಿ ನದಿ ಬಳಿ ಕಾಣೆ……!

    ಮಾಜಿ ವಿದೇಶಾಂಗ ಸಚಿವ, ಮಾಜಿ ರಾಜ್ಯಪಾಲ, ಮಾಜಿ ಮುಖ್ಯಮಂತ್ರಿಗಳೂ ಆಗಿರುವ ಕರ್ನಾಟಕದ ಹಿರಿಯ ರಾಜಕಾರಣಿ ಎಸ್‌.ಎಂ.ಕೃಷ್ಣ ಅವರ ಅಳಿಯ ವಿ.ಜಿ.ಸಿದ್ಧಾರ್ಥ ಅವರು ಸೋಮವಾರ ದಿಢೀರ್‌ ನಾಪತ್ತೆಯಾಗಿದ್ದು, ಕುಟುಂಬ ಹಾಗೂ ಆಪ್ತ ವಲಯದಲ್ಲಿ ಆತಂಕ ಮನೆ ಮಾಡಿದೆ.ಕೆಫೆ ಕಾಫಿ ಡೇ ಸೇರಿದಂತೆ ಹಲವು ಉದ್ಯಮಗಳನ್ನು ಮುನ್ನಡೆಸುತ್ತಿದ್ದ ಸಿದ್ಧಾರ್ಥ್ ಮಂಗಳೂರಿಗೆ ಪ್ರಯಾಣ ಬೆಳೆಸಿದ್ದು, ಅಲ್ಲಿ ಅವರು ಕಾಣೆಯಾಗಿದ್ದಾರೆ ಎಂಬ ಮಾಹಿತಿ ಇದ್ದು, ಅವರಿಗಾಗಿ ಸ್ಥಳೀಯ ಪೊಲೀಸರು ಭಾರೀ ಹುಡುಕಾಟ ನಡೆಸಿದ್ದಾರೆ. ಆಗಿದ್ದೇನು?: ಸಿದ್ಧಾರ್ಥ ಅವರು ಸೋಮವಾರ ವ್ಯವಹಾರ ನಿಮಿತ್ತ ತಮ್ಮ ಇನ್ನೋವಾ ವಾಹನದಲ್ಲಿ ಬೆಂಗಳೂರಿನಿಂದ…

  • ಸುದ್ದಿ

    ಬಸ್ ಪ್ರಯಾಣಿಕರಿಗೊಂದು ‘ಗುಡ್ ನ್ಯೂಸ್’…!

    ಸಾರಿಗೆ ಸಚಿವರಾಗಿರುವ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಚಾಲಕರು ಮತ್ತು ನಿರ್ವಾಹಕರಿಗೆ ಸಲಹೆ ನೀಡಿದ್ದಾರೆ.ಪ್ರಯಾಣಿಕರೊಂದಿಗೆ ಪದ ಬಳಕೆಯ ಬದಲಿಸಿಕೊಳ್ಳಿ. ಸರ್, ಮೇಡಂ, ಅಣ್ಣ ಅಕ್ಕ ಎಂದು ಹೇಳುವುದು ಸೂಕ್ತ ಎಂದು ತಿಳಿಸಿದ್ದಾರೆ. ಪ್ರಯಾಣಿಕರೊಂದಿಗೆ ಸೌಜನ್ಯದಿಂದ ವರ್ತಿಸುವಂತೆ ಸಾರಿಗೆ ಸಂಸ್ಥೆಯ ಚಾಲಕರು ಮತ್ತು ನಿರ್ವಾಹಕರಿಗೆ ಸಲಹೆ ನೀಡಿರುವ ಡಿಸಿಎಂ ಲಕ್ಷ್ಮಣ ಸವದಿ, ಸ್ವಂತ ವಾಹನವನ್ನು ಸ್ವಚ್ಛವಾಗಿ ಇಟ್ಟುಕೊಳ್ಳುವಂತೆ ಸಾರಿಗೆ ಸಂಸ್ಥೆಗಳ ಮೇಲೆಯು ಅದೇ ಭಾವನೆ ಹೊಂದಬೇಕೆಂದು ತಿಳಿಸಿದ್ದಾರೆ. ಬಸ್ ಚಾಲಕ, ನಿರ್ವಾಹಕರೊಬ್ಬರು ಮಾಡುವ ಕೆಲಸದಿಂದ…

  • ಸಿನಿಮಾ

    ನಟಿ ಶ್ರುತಿ ಹರಿಹರನ್ ಅರ್ಜುನ್ ಸರ್ಜಾ ಮೇಲೆ ಮಾಡಿದ್ದ ಮೀಟೂ ಪ್ರಕರಣ ಏನಾಗಿದೆ ಗೊತ್ತಾ..?

    ಆಕ್ಷನ್ ಕಿಂಗ್ ಅರ್ಜುನ್ ಸರ್ಜಾ ವಿರುದ್ಧ ನಟಿ ಶ್ರುತಿ ಹರಿಹರನ್ ಮಾಡಿದ್ದ ಮೀಟೂ ಆರೋಪ ಕನ್ನಡ ಚಿತ್ರರಂಗದಲ್ಲಿ ಬಿರುಗಾಳಿಯನ್ನೇ ಎಬ್ಬಿಸಿತ್ತು. ನಟಿ ಶೃತಿ ಹರಿಹರನ್ ಮೀಟೂ ಪ್ರಕರಣ ಹಳ್ಳ ಹಿಡಿಯುವ ಎಲ್ಲಾ ಲಕ್ಷಣಗಳು ಕಾಣಿಸ್ತಿವೆ. ಯಾಕಂದ್ರೆ ಬಿರುಸಿನ ತನಿಖೆಗೆ ಇಳಿದಿದ್ದ ಪೊಲೀಸರು ಕೂಡ ಸಾಕ್ಷಿಗಳ ಕೊರೆತೆಯಿಂದಾಗಿ ಅವಧಿಗೂ ಮುನ್ನವೇ ಬಿ ರಿಪೋರ್ಟ್ ಸಲ್ಲಿಸೋಕೆ ಮುಂದಾಗಿದ್ದಾರೆ. ನಟಿ ಶೃತಿ ಹರಿಹರನ್ ಮೀಟೂ ಪ್ರಕರಣ ಇಡೀ ಕನ್ನಡ ಚಿತ್ರರಂಗವನ್ನೇ ತಲ್ಲಣಗೊಳಿಸುವಂತೆ ಮಾಡಿತ್ತು. ಅವರು ದಕ್ಷಿಣ ಭಾರತದ ಬಹುಭಾಷಾ ನಟ ಅರ್ಜುನ್…