ತಾಜಾ ಸುದ್ದಿ

  • ಆಧ್ಯಾತ್ಮ

    ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ

        ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ ಕಾಶಿ ವಿಶ್ವೇಶ್ವರನ ಕಲ್ಯಾಣೋತ್ಸವ,ತೆಪ್ಪೋತ್ಸವಕ್ಕೆ ಹರಿದು ಬಂದ ಭಕ್ತಸಾಗರ ಕೋಲಾರ:- ದಕ್ಷಿಣ ಕಾಶಿ ಎಂದೇ ಖ್ಯಾತವಾಗಿರುವ ನಗರದಲ್ಲಿ ಹೊರವಲಯದ ಅಂತರಗ0ಗೆಯಲ್ಲಿ  ಬುಧವಾರ ರಾತ್ರಿ ಶಿವ ಲಕ್ಷ ದೀಪೋತ್ಸವ ಮತ್ತು ತೆಪ್ಪೋತ್ಸವಕ್ಕೆ ಸಹಸ್ರಾರು ಸಂಖ್ಯೆಯಲ್ಲಿ ಹರಿದು ಬಂದ ಭಕ್ತ ಸಾಗರ ಸಾಕ್ಷಿಯಾಯಿತು. ಅಂತರಗ0ಗೆಯಲ್ಲಿ ಕಳೆದ 20 ವರ್ಷಗಳಿಂದಲೂ ಅದ್ದೂರಿಯಾಗಿ ನಡೆಯುತ್ತಿರುವ ಶಿವ ಲಕ್ಷ ದೀಪೋತ್ಸವವನ್ನು ಇಲ್ಲಿನ ಕಾಶೀ ವಿಶ್ವೇಶ್ವರ ಸ್ವಾಮಿಯ ಸನ್ನಿಧಿಯಲ್ಲಿ ಸಾರ್ವಜನಿಕ ಉತ್ಸವವನ್ನಾಗಿ ಆಚರಿಸುವ ಮೂಲಕ ಗಮನ…

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ವಿಚಿತ್ರ ಆದರೂ ಸತ್ಯ

    ಮೊಬೈಲ್‌ನಲ್ಲಿ ಮಾತನಾಡಿದ್ರೆ ಬೀಳುತ್ತೆ ಭಾರಿ ದಂಡ..!ತಿಳಿಯಲು ಈ ಲೇಖನ ಓದಿ ..

    ಉತ್ತರ ಪ್ರದೇಶದ ಮಥುರಾ ಜಿಲ್ಲೆಯ ಮದೋರಾ ಗ್ರಾಮದ ಪಂಚಾಯಿತಿ ವಿವಾದಾತ್ಮಕ ತೀರ್ಮಾನ ಕೈಗೊಂಡಿದೆ. ಗ್ರಾಮದ ಹುಡುಗಿಯರು ಮೊಬೈಲ್ ನಲ್ಲಿ ಮಾತನಾಡುವುದು ಕಂಡು ಬಂದರೆ ಅವರಿಗೆ ೨೧ ಸಾವಿರ ರೂ. ದಂಡ ವಿಧಿಸಲಾಗುವುದೆಂದು ಎಚ್ಚರಿಸಿದೆ.

  • ಸಿನಿಮಾ

    ಕೊನೆಗೂ ಎಲ್ಲರ ಮುಂದೆ ಕ್ಷಮೆ ಯಾಚಿಸಿದ ಗಂಡ ಹೆಂಡತಿ ನಟಿ ಸಂಜನಾ..!ಏಕೆ ಗೊತ್ತಾ..?

    ಗಂಡ ಹೆಂಡತಿ” ಸಿನಿಮಾ ವೇಳೆ ನಿರ್ದೇಶಕ ರವಿ ಶ್ರೀವತ್ಸ ಚಿತ್ರೀಕರಣದ ಸಮಯ ಕಿರುಕುಳ ನಿಡಿದ್ದರೆಂದು, ಬೆದರಿಕೆ ಹಾಕಿದ್ದರೆಂದೂ ಆರೋಪಿಸಿದ್ದ ನಟಿ ಸಂಜನಾ ಇದೀಗ ತಣ್ಣಗಾಗಿದ್ದಾರೆ.ನಿರ್ದೇಶಕ ರವಿ ಶ್ರೀವತ್ಸ ವಿರುದ್ಧ ಮೀಟೂ ಆರೋಪ ಮಾಡಿದ್ದ ನಟಿ ಸಂಜನಾ ಬಹಿರಂಗವಾಗಿ ಕ್ಷಮೆ ಕೇಳಿದ್ದಾರೆ. ಗಂಡ-ಹೆಂಡತಿ ಚಿತ್ರದಲ್ಲಿ ಪದೇ ಪದೇ ಕಿಸ್ಸಿಂಗ್ ಸೀನ್ ಮಾಡಿಸಿದ್ದರು ಎಂದು ಆರೋಪಿಸಿದ್ದ ಸಂಜನಾ ತಮ್ಮ ಆರೋಪದ ಕುರಿತು ಸಾರ್ವಜನಿಕವಾಗಿ ಕ್ಷಮೆ ಯಾಚಿಸಿದ್ದಾರೆ. ಸಂಜನಾ ಕಲಾವಿದರ ಸಂಘ, ನಿರ್ದೇಶಕರ ಸಂಘದ ಪದಾಧಿಕಾರಿಗಳ ಸಮ್ಮುಖದಲ್ಲಿ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ…

  • ಜ್ಯೋತಿಷ್ಯ

    ದಿನ ಭವಿಷ್ಯ ಮಂಗಳವಾರ, ಈ ದಿನದ ನಿಮ್ಮ ರಾಶಿ ಭವಿಷ್ಯದ ಜೊತೆಗೆ, ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ….

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9663218892,  ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು  ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9663218892 call/ whatsapp/ mail raghavendrastrology@gmail.com ಮೇಷ ರಾಶಿ ಇಂದು ಪ್ರೇಮನಿವೇದನೆ…

  • ಉಪಯುಕ್ತ ಮಾಹಿತಿ

    ನೀವೂ ಸೆಲ್ಫಿ ಹುಚ್ಚರೆ…ಎಚ್ಚರ ತುಂಬಾ ಸೆಲ್ಫಿ ಹುಚ್ಚು ಇರುವವರಿಗೆ ಏನಾಗುತ್ತೆ ಗೊತ್ತಾ..?ತಿಳಿಯಲು ಈ ಲೇಖನ ಓದಿ…

    ಇವಾಗ ಸೆಲ್ಫಿ ಯುಗ.ನಮ್ಮ ಕೈನಲ್ಲಿ ಮೊಬೈಲ್ ಇದ್ದರೆ ಸಾಕು ಸೆಲ್ಫಿ ಪೋಟೋಗಳದ್ದೆ ಕಾರು ಬಾರು.ಈಗಂತೂ ಸೆಲ್ಫಿಗೆ ಇಂತದ್ದೇ ಸ್ಥಳ,ಜಾಗ,ಸಮಯ ಅಂತೇನೂ ಇಲ್ಲ. ಎಲ್ಲೆಂದರೆ ಅಲ್ಲೇ,ಹೇಗೆಂದರೆ ಹಾಗೆ ಸೆಲ್ಫಿ ಪೋಟೋ ತೆಗೆದುಕೊಳ್ಳುತ್ತಾರೆ.

  • ಆಧ್ಯಾತ್ಮ

    ಕೇತುಗ್ರಸ್ತ ಕಂಕಣಾಕೃತಿ ಸೂರ್ಯಗ್ರಹಣ.!

    ದಿನಾಂಕ 26 ಡಿಸೆಂಬರ 2019 ಗುರುವಾರ (ಬೆಳಿಗ್ಗೆ) ಶ್ರೀಶಕೆ 1941 ಶ್ರೀವಿಕಾರಿ ನಾಮ ಸಂವತ್ಸರ ಮಾರ್ಗಶಿರ ಕೃಷ್ಣ ಅಮಾವಾಸ್ಯೆ (ಎಳ್ಳ ಅಮಾವಾಸ್ಯೆ). ಪಂಡಿತ್ ರಾಘವೇಂದ್ರ ಸ್ವಾಮಿಗಳು ನಿಮ್ಮ ಜೀವನದಸಮಸ್ಯೆಗಳಾದ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ. ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ,ಹಣಕಾಸು, ಪ್ರೇಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಕಾಟ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಗುಪ್ತಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 5 ದಿನದಲ್ಲಿ ಶಾಶ್ವತ ಪರಿಹಾರ…

  • ಆರೋಗ್ಯ

    ಬಾಳೆಹಣ್ಣಿನ ಈ ಉಪಯೋಗಗಳನ್ನು ಕೇಳಿದ್ರೇ, ನೀವು ಮರೆಯದೆ ದಿನಾ ಬಾಳೆಹಣ್ಣು ತಿಂತೀರಾ…

    ಬಾಳೆ ಹಣ್ಣು ತಿನ್ನೋದ್ರಿಂದ ಸಾಕಷ್ಟು ಪ್ರಯೋಜನವಿದೆ ಎಂಬುದನ್ನು ಸಂಶೋಧನೆ ಕೂಡ ಹೇಳಿದೆ. ದಿನಕ್ಕೆ ಮೂರು ಸಣ್ಣ ಬಾಳೆಹಣ್ಣು ತಿನ್ನೋದ್ರಿಂದ 90 ನಿಮಿಷ ವ್ಯಾಯಾಮ ಮಾಡಿದಾಗ ಸಿಗುವಷ್ಟು ಶಕ್ತಿ ಸಿಗುತ್ತದೆಯಂತೆ. ಬರೀ ಶಕ್ತಿ ಮಾತ್ರವಲ್ಲ ದೇಹ ಫಿಟ್ ಆಗಿರುವ ಜೊತೆಗೆ ಆರೋಗ್ಯ ಕೂಡ ಸುಧಾರಿಸುತ್ತದೆ.