ಸ್ಲೆಡ್ಜಿಂಗ್ ಸೈತಾನರ ಸೊಕ್ಕು ಮುರಿದ ಪಂದ್ಯ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…
ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…
ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…
ಕರ್ನಾಟಕದಿಂದ ತಯಾರಾಗುತ್ತಿರುವ ಬಹು ವೆಚ್ಚದಾಯಕ ಸಿನಿಮಾ ಕೆಜಿಎಫ್ ಸಿನಿಮಾಇತ್ತೀಚಿನ ಸುದ್ದಿ ಆಗಿದೆ.ಮಾಸ್ಟರ್ ಪೀಸ್ ಮತ್ತು ಮಿ. ಅಂಡ್ ಮಿಸಸ್ ರಾಮಾಚಾರಿ ಸೇರಿದಂತೆ ಹಲವು ಸಿನಿಮಾಗಳಲ್ಲಿ ತಮ್ಮ ಮನೋಜ್ಞ ಅಭಿನಯದ ಮೂಲಕ ಸ್ಯಾಂಡಲ್ ವುಡ್ ಹಾಟ್ ಫೇವರಿಟ್ ನಟ ಯಶ್ ಅಭಿನಯದ ಕೆಜಿಎಫ್ ಸಿನಿಮಾ 2 ಭಾಗವಾಗಿ ತೆರೆಕಾಣಲಿದೆ.
ನಮಗೆ ಬೇಕಾಗಿರೋದು ಕನ್ನಡ, ಎಲ್ಲವನ್ನೂ ಕನ್ನಡದಲ್ಲೇ ಪಡೆಯುವುದು, ಆದರೆ ಕೆಲವರ ಪ್ರಕಾರ ಕನ್ನಡಕ್ಕೆ ಅನ್ಯ ಭಾಷೆಯಿಂದ ಬರುವುದು ತಪ್ಪಂತೆ, ಡಬ್ಬಿಂಗ್ ಭೂತವಂತೆ.
ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹಾಗೂ ನಟಿ ಅನುಷ್ಕಾ ಶರ್ಮಾರವರ ಪ್ರೇಮ ಕಥೆ ಹಾಗುಅವರ ಸ್ನೇಹವನ್ನು ವಿವರಿಸಿದ್ದಾರೆ.
ದೀಪಾಳಿಯ ಪ್ರಯುಕ್ತ ಖಾಸಗಿ ವಾಹಿನಿಯೊಂದು ಏರ್ಪಡಿಸಿದ್ದ ವಿಶೇಷ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ವಿರಾಟ್ ಕೊಹ್ಲಿ ತಮ್ಮ ಗೆಳತಿ ಅನುಶ್ಕಾ ಶರ್ಮಾ ಅವರ ಅಡ್ಡ ಹೆಸರನ್ನ ರಿವೀಲ್ ಮಾಡಿದ್ದಾರೆ.
ಗಾಯಿತ್ರಿ ಚಿತ್ರ ನೋಡುತ್ತಿದ್ದ ವಿಜಿ ಎಂಬಾತ ಬಾಲ್ಕನಿಯಿಂದ ಬಿದ್ದಿಲ್ಲ. ಆತ ಕುಳಿತ ಸ್ಥಳದಿಂದಲೇ ಕುಸಿದು ಬಿದ್ದಿದ್ದಾನೆ ಎಂದು ಮೇನಕಾ ಚಿತ್ರ ಮಂದಿರ ಮಾಲೀಕರಾದ ವಿಶ್ವನಾಥ್ ತಿಳಿಸಿದ್ದಾರೆ.
ಕನ್ನಡದ ಖ್ಯಾತ ನಟ ಕಿಚ್ಚಾ ಸುದೀಪ್ ಹಾಲಿವುಡ್ ಚಿತ್ರವೊಂದಕ್ಕೆ ಸಹಿ ಹಾಕಿದ್ದು, ಶೀಘ್ರದಲ್ಲೇ ಚಿತ್ರೀಕರಣಕ್ಕಾಗಿ ವಿದೇಶಕೆ ತೆರಳಲಿದ್ದಾರೆ ಎಂಬ ಸುದ್ದಿಯೊಂದು ಗಾಂಧಿನಗರದಲ್ಲಿ ಕೇಳಿಬಂದಿದೆ.
ಗೌರಿಯನ್ನ ಅತಿ ಎತ್ತರದ ಬೆಟ್ಟದಿಂದ ತಳ್ಳಲಾಗಿದೆ. ಹೀಗೆ, ಬೆಟ್ಟದಿಂದ ಬಿದ್ದ ಗೌರಿ ಸಾಯಲೇ ಇಲ್ಲ. ಅಲ್ಲಿಂದ ಆದ ಅದ್ಭುತಗಳು ಒಂದೆರಡಲ್ಲ. ಇದನ್ನ ಕಂಡು ಟ್ರೋಲ್ ಪೇಜ್ ಗಳು ಪುಟ್ಟಗೌರಿಯನ್ನ ಟ್ರೋಲ್ ಮಾಡಿದ್ದಾರೆ.
ರಜನಿಕಾಂತ್ ಹಾಗೂ ಅಕ್ಷಯ್ ಕುಮಾರ್ ನಟಿಸುತ್ತಿರುವ 2.0 ಚಿತ್ರದಲ್ಲಿ ಆ್ಯಮಿ ಜಾಕ್ಸನ್ ನಾಯಕಿಯಾಗಿ ನಟಿಸುತ್ತಿದ್ದಾರೆ. ಈಗ 2.0 ಚಿತ್ರದ ಆ್ಯಮಿ ಜಾಕ್ಸನ್ ನ ಮೊದಲ ಲುಕ್ ಬಿಡುಗಡೆಯಾಗಿದೆ
ಮಜಾ ವಿತ್ ಸುಜಾ ಯಶಸ್ಸಿನ ನಂತರ ಕಲರ್ಸ್ ಕನ್ನಡ ವಾಹಿನಿಯಲ್ಲಿ, ಲೊಕೇಶ್ ಪ್ರೊಡಕ್ಷನ್ಸ್ ಮೂಲಕ ಮಜಾ ಟಾಕೀಸ್ ಪಯಣ ಶುರುಮಾಡಿದ್ದ ಸೃಜನ್ ಲೋಕೇಶ್ ಇದೀಗ, ನಗುವಿನ ತೆರೆ ಎಳೆಯಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.
ಉಪೇಂದ್ರ ಅವರ ಮಾತು ನಿಜಕ್ಕೂ ಸತ್ಯ? ಲೇಖನ ಓದಿ
ಇವರನ್ನು ಬಿಟ್ಟರೆ ಬೇರೆ ಯಾರಾದರೂ, ಸಿನಿಮಾ ನಟ ಸಮಾಜ ಸುಧಾರಣೆಯ ಕೆಲಸಕ್ಕೆ ಕೈ ಹಾಕಿದ್ರೆ ತೋರಿಸಿ. ಮತ್ತೊಂದು ವಿಚಾರ ಇವರ ಬಗ್ಗೆ ನಾವು ಹೆಮ್ಮೆ ಪಡಬೇಕು ಇದುವರೆಗೆ ಯಾವ ಸಿನಿಮಾ ನಟನ ಬಾಯಿಂದ ಅಂಬೇಡ್ಕರ್,ಬುದ್ದರ ,ಬಸವಣ್ಣ ಟಿಪ್ಪು, ರವರ ಹೆಸರನ್ನು ವೇದಿಕೆ ಮೇಲೆ ಅಲ್ಲ ಸಿನಿಮಾದಲ್ಲು ಕೂಡ, ಹೇಳಿರುವ ಯಾವ ನಟರನ್ನು ನಾನು ನೋಡಿಲ್ಲ ಇಂಥಹ ನಾಯಕನನ್ನು ಪಡೆದ ನಾವೇ ಪುಣ್ಯ ವಂತರು. ನಾವೆಲ್ಲ ಅವರ ಬೆಂಬಲಕ್ಕೆ ನಿಲ್ಲೋಣ…
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದಿನ ಸ್ಮಾರ್ಟ್ ಫೋನ್ ಯುಗದಲ್ಲಿ ಮೊಬೈಲ್ ಚಾರ್ಜರ್ನ್ನು ಇನ್ನೊಬ್ಬರಿಂದ ಪಡೆಯುವುದು ಸಹಜ. ಇನ್ನೇನು ಸ್ವಿಚ್ ಆಫ್ ಆಗುತ್ತದೆ ಎನ್ನುವ ವೇಳೆ ಇನ್ನೊಬ್ಬರಿಂದ ಚಾರ್ಜರ್ ಕೇಳುತ್ತೇವೆ. ಆದರೆ ಇನ್ನು ಮುಂದೆ ಈ ರೀತಿ ಪಡೆಯುವಾಗ ಎಚ್ಚರದಿಂದ ಇರಿ. ಹೌದು, ಚಾರ್ಜರ್ ಪಡೆಯುವುದರಿಂದ ಏನು ಸಮಸ್ಯೆ ಎಂದು ಯೋಚಿಸುತ್ತಿದ್ದರೆ, ಈ ರೀತಿ ಚಾರ್ಜಿಂಗ್ ಕೇಬಲ್ ಪಡೆಯುವುದರಿಂದಲೂ ಮೊಬೈಲ್ ಗೆ ವೈರಸ್ ಬರುವ ಸಾಧ್ಯತೆಯಿದೆ ಎನ್ನುವ ಆಘಾತಕಾರಿ ವರದಿ ಹೊರ ಬಿದಿದ್ದೆ. ಐಬಿಎಂ ಸೆಕ್ಯುರಿಟಿಯ ಸಂಶೋಧನೆಯಲ್ಲಿ ಈ ಅಂಶ ಬಯಲಾಗಿದೆ. ಇನ್ನೊಬ್ಬರ…
ಬೆಂಗಳೂರು : ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆ 2023 ಗೆ ಅಂದಾಜು ಎರಡು ತಿಂಗಳು ಮಾತ್ರವೇ ಬಾಕಿ ಇದೆ. ಈ ಸಂಬಂಧ ಭಾರತೀಯ ಚುನಾವಣೆ ಆಯೋಗವು ಅಧಿಕೃತವಾಗಿ ಚುನಾವಣಾ ವೇಳಾಪಟ್ಟಿ ಪ್ರಕಟಿಸಬೇಕಿದೆ. ಈ ನಡುವೆ ಸಾಮಾಜಿಕ ಜಾಲತಾಣಗಳಲ್ಲಿ ವೇಳಾಪಟ್ಟಿ ಕುರಿತಂತೆ ಸಾಕಷ್ಟು ವದಂತಿಗಳು, ತಪ್ಪು ವೇಳಾಪಟ್ಟಿ ಮಾಹಿತಿ ಹಬ್ಬುತ್ತಿವೆ. ನೆಟ್ಟಿಗರು ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆ 2023 ವೇಳಾಪಟ್ಟಿ ಫೋಟೊ ಹಂಚುವಾಗ ಸತ್ಯಾಸತ್ಯತೆ ಪರಿಶೀಲಿಸಬೇಕಾದ ಅಗತ್ಯತೆ ಇದೆ. ಈ ನಿಟ್ಟಿನಲ್ಲಿ ಪರಿಶೀಲನೆಗೆ ಒಂದುಷ್ಟು ಮಾಹಿತಿ, ಸತ್ಯತೆ ಇಲ್ಲಿ…
ನಟ ರಾಕಿಂಗ್ ಸ್ಟಾರ್ ಯಶ್ ಅವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಶುಭಾಶಯ ಹೇಳಲು ಬಂದಿದ್ದ ಅಭಿಮಾನಿಯೊಬ್ಬ ಯಶ್ ಭೇಟಿ ಸಾಧ್ಯವಾಗದ ಹಿನ್ನಲೆಯಲ್ಲಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದು, ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ. ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ರವಿಗೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾದೇ ರವಿ ಮಧ್ಯರಾತ್ರಿಯೇ ಸಾವನ್ನಪ್ಪಿದ್ದಾನೆ. ರವಿ ನೆಲಮಂಗಲ ತಾಲೂಕಿನ ಶಾಂತಿನಗರ ನಿವಾಸಿಯಾಗಿದ್ದು, ಮಂಗಳವಾರ ತನ್ನ ನೆಚ್ಚಿನ ನಟ ಯಶ್ ಅವರ ಹುಟ್ಟುಹಬ್ಬವಿದ್ದ ಕಾರಣ ಅವರನ್ನು ಭೇಟಿ ಮಾಡಲು ಬೆಂಗಳೂರಿನ…
ಈ ಅಧುನಿಕ ಕಾಲದಲ್ಲಿ ರಾಜಕಾರಣಿಗಳಿಗೆ ತಮ್ಮ ಮಕ್ಕಳನ್ನು ಕೂಡ ರಾಜಕಾರಣಿಗಳನ್ನಾಗಿ ಮಾಡಬೇಕು ಎಂಬ ಆಸೆ ಸಹಜ. ಆದ್ರೆ ರಾಜಸ್ಥಾನದ ಶಾಸಕರೊಬ್ಬರು ತಮ್ಮ ಮಗನಿಗೆ ಸರ್ಕಾರಿ ಕೆಲಸ ಸಿಕ್ಕಿದೆಯಲ್ಲಾ ಸಾಕು ಎoದು ತೃಪ್ತಿಪಟ್ಟಿದ್ದಾರೆ. ಅಷ್ಟಕ್ಕೂ ಶಾಸಕರ ಮಗನಿಗೆ ಸಿಕ್ಕಿರೋ ಉದ್ಯೋಗ ಯಾವುದು ಗೊತ್ತಾ? ರಾಜಸ್ಥಾನದ ವಿಧಾನಸಭೆಯಲ್ಲಿ ಜವಾನ ಆತ.
ನಮ್ಮ ಭಾರತೀಯ ಹಿಂದೂ ದೇವಾಲಯಗಳು ತನ್ನದೆಯಾದ ವಿಶೇಷತೆಯನ್ನು ಹೊಂದಿದೆ. ಹಾಗು ಈ ದೇವಾಲಯ ಹಲವಾರು ಮಹತ್ವವನ್ನು ಹೊಂದಿದೆ, ಅಲ್ಲದೆ ಬೇರೆ ಬೇರೆ ರೀತಿಯಲ್ಲಿ ಪ್ರಸಿದ್ದಿ ಪಡೆದಿದೆ.
ಸ್ಯಾಂಡಲ್ವುಡ್ ಕಲಾ ಸಾಮ್ರಾಟ್ ಎಸ್.ನಾರಾಯಣ್ ಅವರು ವಂಚನೆ ಪ್ರಕರಣದ ವಿರುದ್ಧ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಬುಧವಾರ ಡಿಸಿಪಿ ರವಿ ಕುಮಾರ್ ಕಚೇರಿಗೆ ಆಗಮಿಸಿದ ಅವರು 1.60 ಕೋಟಿ ರೂ. ವಂಚನೆ ವಿರುದ್ಧ ದೂರು ದಾಖಲಿಸಿದ್ದಾರೆ. ಕನ್ನಡದಲ್ಲಿ ನಿರ್ಮಾಪಕ, ನಿರ್ದೇಶಕ, ನಟರಾಗಿ ಗುರುತಿಸಿಕೊಂಡಿರುವ ಎಸ್. ನಾರಾಯಣ್ ಅವರು ಕಳೆದ ವರ್ಷ ಚಿತ್ರವೊಂದನ್ನು ನಿರ್ಮಿಸಲು ಮುಂದಾಗಿದ್ದರು. ಮೂವರು ನಿರ್ಮಾಪಕರು ಸೇರಿ ನಿರ್ಮಿಸಬೇಕಿದ್ದ ಆ ಸಿನಿಮಾದ ಮುಹೂರ್ತ ಕೂಡ ನೆರವೇರಿಸಲಾಗಿತ್ತು. ಇದೇ ವೇಳೆ ಪಾಲುದಾರರು ಸಂಭಾವನೆ ಬದಲು ನಿವೇಶನ ಖರೀದಿಸುವಂತೆ ಎಸ್.ನಾರಾಯಣ್…