ತಾಜಾ ಸುದ್ದಿ

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

  • ಸಿನಿಮಾ

    ‘ಬಾಹುಬಲಿ’ಗಿಂತುಲೂ “ಕುರುಕ್ಷೇತ್ರ” ಅದ್ದೂರಿ, ದರ್ಶನ್ ಫೋಟೋ ಸೃಷ್ಟಿಸಿದ ಸಂಚಲನ !!!

    ಕುರುಕ್ಷೇತ್ರ ಚಿತ್ರಕ್ಕೆ ಅಂತೂ ಚಾಲನೆ ಸಿಕ್ಕಿದೆ. ದರ್ಶನ್ ದುರ್ಯೋಧನನಾಗಿ ಬರಲಿದ್ದಾರೆ ಎನ್ನುವ ಮಾತೀಗ ನಿಜವಾಗಿದೆ. ಮುನಿರತ್ನ ನಿರ್ಮಾಣದ ಈ ಸಿನಿಮಾ ಯಾವಾಗ ಕೆಲಸ ಸೆಟ್ಟೇರಲಿದೆ ಎನ್ನುವ ಕುತೂಹಲ ಸಿನಿಪ್ರಿಯರನ್ನು ಕಾಡುತ್ತಿತ್ತು. ಮಲ್ಟಿ ಸ್ಟಾರ್ ಸಿನಿಮಾ ನಿಜಕ್ಕೂ ತಯಾರಾಗುತ್ತಾ ಅನ್ನುವ ಪ್ರಶ್ನೆ ಹಲವರಿಗಿತ್ತು. ಆ ಎಲ್ಲಾ ಪ್ರಶ್ನೆಗಳಿಗೂ ಮುನಿರತ್ನ ತಮ್ಮ ಕೆಲಸದ ಮುಖಾಂತರವೇ ಉತ್ತರ ಕೊಟ್ಟಿದ್ದಾರೆ.

  • Uncategorized, ಸಿನಿಮಾ

    ರಾಜಕುಮಾರ ಚಿತ್ರ ಪ್ರದರ್ಶನ ಅರ್ಧಕ್ಕೆ ಸ್ಥಗಿತ……..!!!!!

    ಕನ್ನಡ ಚಿತ್ರಗಳಿಗೆ ಎಸಿ ಹಾಕೋಲ್ಲ. ಫಿಲ್ಮ್ ನೋಡೋರಿದ್ರೆ ನೋಡ್ಬಹುದು, ಇಲ್ಲ ಎದ್ದು ಹೋಗ್ಬಹುದು. ಇದು ಬೆಂಗಳೂರಿನ ಎಲಿಮೆಂಟ್ಸ್ ಮಾಲ್ ಸಿಬ್ಬಂದಿಯ ಉದ್ಧಟತನದ ಮಾತುಗಳು. ನಾಗವಾರ ಬಳಿ ಇರೋ `ಎಲಿಮೆಂಟ್ಸ್ ಮಾಲ್’ನ ಪಿವಿಆರ್‍ನಲ್ಲಿ ರಾಜಕುಮಾರ ಚಿತ್ರ ಪ್ರದರ್ಶನ ನಡೀತಿತ್ತು. ಚಿತ್ರ ಪ್ರಾರಂಭವಾಗಿ ಅರ್ಧ ತಾಸು ಕಳೆದ್ರೂ ಥಿಯೇಟರ್‍ನಲ್ಲಿ ಎಸಿ ಆನ್ ಆಗಿರಲಿಲ್ಲ. ಸೆಕೆಯಿಂದ ಬೇಸರಗೊಂಡ ಪ್ರೇಕ್ಷಕರು ಎಸಿ ಆನ್ ಮಾಡುವಂತೆ ಮಾಲ್ ಸಿಬ್ಬಂದಿಯನ್ನ ಕೇಳಿದ್ದಾರೆ. ಆದ್ರೆ ಎಸಿ ಆನ್ ಮಾಡುವ ಬದಲಿಗೆ ಮಾಲ್‍ನವವರು ಉದ್ಧಟತನದಿಂದ ಪ್ರತಿಕ್ರಿಯಿಸಿದ್ದಾರೆ. ಕನ್ನಡ ಚಲನಚಿತ್ರಗಳಿಗೆಲ್ಲಾ ಎಸಿ…

  • ಸಿನಿಮಾ

    ‘ಹೆಬ್ಬುಲಿ’ ಜಾಗಕ್ಕೆ ‘ಚಕ್ರವರ್ತಿ’ ಎಂಟ್ರಿ! ‘ಸಂತೋಷ್’ ಯಾರಿಗೆ?

    ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ‘ಚಕ್ರವರ್ತಿ’ ಸಿನಿಮಾ ಬಿಡುಗಡೆಗೆ ಮುಹೂರ್ತ ಫಿಕ್ಸ್ ಆಗಿದ್ದು, ಚಿತ್ರಮಂದಿರಕ್ಕೆ ಅಪ್ಪಳಿಸಲು ತಯಾರಾಗಿದೆ. ಈಗಾಗಲೇ ರಿಲೀಸ್ ಡೇಟ್ ಅನೌನ್ಸ್ ಮಾಡಿರುವ ‘ಚಕ್ರವರ್ತಿ’ ಅಭಿಮಾನಿಗಳಲ್ಲಿ ಈಗೊಂದು ಗೊಂದಲ ಕಾಡುತ್ತಿದೆ.[‘ಬಾಹುಬಲಿ’ ಮೀರಿಸಿದ ದರ್ಶನ್ ‘ಚಕ್ರವರ್ತಿ’] ಗಾಂಧಿನಗರದಲ್ಲಿ ‘ಚಕ್ರವರ್ತಿ’ ಚಿತ್ರಕ್ಕೆ ಯಾವುದು ಪ್ರಮುಖ ಚಿತ್ರಮಂದಿರವೆಂಬುದು ಈಗ ಪ್ರಶ್ನೆಯಾಗಿದೆ. ಸದ್ಯ, ದರ್ಶನ್ ಸಿನಿಮಾಗಳ ನೆಚ್ಚಿನ ಚಿತ್ರಮಂದಿರಗಳಲ್ಲಿ ಸುದೀಪ್ ಅಭಿನಯದ ‘ಹೆಬ್ಬುಲಿ’ ಮತ್ತು ಪುನೀತ್ ರಾಜ್ ಕುಮಾರ್ ಅಭಿನಯದ ‘ರಾಜಕುಮಾರ’ ಪ್ರದರ್ಶನವಾಗುತ್ತಿದೆ. ಹೀಗಿರುವಾಗ ‘ಚಕ್ರವರ್ತಿ’ಯ ಎಂಟ್ರಿ ಎಲ್ಲಿ ಎಂಬುದು ಕುತೂಹಲ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ