ತಾಜಾ ಸುದ್ದಿ

  • ! Без рубрики

    The Founding of YouTube A Short History

    YouTube is one of the most influential platforms in modern media, but its origin story is surprisingly simple: a small team wanted an easier way to share video online. In the early 2000s, uploading and sending video files was slow, formats were inconsistent, and most websites weren’t built for smooth playback. YouTube’s founders focused on removing…

  • inspirational

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದಲ್ಲಿ ಭಿಕ್ಷಾಟನೆ ಜಾಲದ ವಿರುದ್ಧ ಪೊಲೀಸರು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 6 ಮಕ್ಕಳು ಹಾಗೂ 3 ಮಹಿಳೆಯರನ್ನು ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಶಾಲೆಗಳಿಗೆ ರಜೆ ಇದೆ ಎಂಬ ಕಾರಣವನ್ನು ಮುಂದಿಟ್ಟು ಕೆಲವು ತಾಯಂದಿರು ತಮ್ಮ ಮಕ್ಕಳನ್ನೇ ನಗರದ ಪ್ರಮುಖ ವೃತ್ತಗಳು, ಟ್ರಾಫಿಕ್ ಸಿಗ್ನಲ್‌ಗಳು ಮತ್ತು ಜನನಿಬಿಡ ಪ್ರದೇಶಗಳಲ್ಲಿ ಭಿಕ್ಷೆ ಬೇಡಲು ಬಳಸುತ್ತಿದ್ದರೆಂಬುದು ಅಧಿಕಾರಿಗಳ ತನಿಖೆಯಲ್ಲಿ ಪತ್ತೆಯಾಗಿದೆ. ಕಾರ್ಯಾಚರಣೆ…

  • inspirational

    ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು

    ಎರಡು ವರ್ಷಗಳ ಕಾಲ ಐಪಿಎಲ್ ಮೇಲೆ ಆರ್‌ಸಿಬಿ ಸಾಮ್ರಾಜ್ಯ! ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಬೆಂಗಳೂರು Royal Challengers Bengaluru ತಂಡ ಮತ್ತೊಮ್ಮೆ ಐಪಿಎಲ್ ಕ್ರಿಕೆಟ್ ಜಗತ್ತನ್ನು ತನ್ನತ್ತ ತಿರುಗಿಸಿಕೊಂಡಿದೆ. 2025ರಲ್ಲಿ ಮೊದಲ ಬಾರಿಗೆ ಐಪಿಎಲ್ ಟ್ರೋಫಿ ಗೆದ್ದು 18 ವರ್ಷಗಳ ನಿರೀಕ್ಷೆಗೆ ತೆರೆ ಎಳೆದಿದ್ದ ಆರ್‌ಸಿಬಿ, ಇದೀಗ 2026ರಲ್ಲೂ ಚಾಂಪಿಯನ್ ಆಗಿ ಸತತ ಎರಡನೇ ಬಾರಿ ಪ್ರಶಸ್ತಿ ಗೆದ್ದು ಹೊಸ ಇತಿಹಾಸ ನಿರ್ಮಿಸಿದೆ. ಈ ಮೂಲಕ ಐಪಿಎಲ್‌ನಲ್ಲಿ ಬ್ಯಾಕ್ ಟು ಬ್ಯಾಕ್…

  • inspirational

    ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;

    ಶಿಕ್ಷಕರಿಗೆ ಎಐ ಆಧರಿತ ಹಾಜರಾತಿ ಫಜೀತಿ; ‘ಕರ್ತವ್ಯ’ ಆ್ಯಪ್ ಕೊಟ್ಟು ಸುಮ್ಮನಾದ ಇಲಾಖೆ! ಕರ್ನಾಟಕ ಸರ್ಕಾರವು ಶಾಲಾ ಶಿಕ್ಷಣ ಇಲಾಖೆಯ ಶಿಕ್ಷಕರು ಮತ್ತು ಸಿಬ್ಬಂದಿಗಾಗಿ ಎಐ (Artificial Intelligence) ಹಾಗೂ ಜಿಪಿಎಸ್‌ ಆಧಾರಿತ ‘ಕರ್ತವ್ಯ’ ಮೊಬೈಲ್ ಆ್ಯಪ್ ಮೂಲಕ ಡಿಜಿಟಲ್ ಹಾಜರಾತಿ ವ್ಯವಸ್ಥೆಯನ್ನು ಜಾರಿಗೊಳಿಸಿದೆ. ಆದರೆ ಶಾಲಾ ವರ್ಷದ ಆರಂಭದಲ್ಲೇ ಈ ವ್ಯವಸ್ಥೆ ಹಲವು ತಾಂತ್ರಿಕ ಸಮಸ್ಯೆಗಳನ್ನು ಎದುರಿಸಿದ್ದು, ಶಿಕ್ಷಕರಲ್ಲಿ ಅಸಮಾಧಾನ ಉಂಟಾಗಿದೆ. ‘ಕರ್ತವ್ಯ’ ಆ್ಯಪ್ ಎಂದರೇನು? ‘ಕರ್ತವ್ಯ’ ಆ್ಯಪ್ ಅನ್ನು ಕರ್ನಾಟಕದ ಸಿಬ್ಬಂದಿ ಮತ್ತು ಆಡಳಿತ…

  • inspirational

    “ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”

    ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಪ್ರಕ್ರಿಯೆಯ ಬಳಿಕ Siddaramaiah ಮುಖ್ಯಮಂತ್ರಿ ಸ್ಥಾನ ತೊರೆದು, D. K. Shivakumar ಹೊಸ ನಾಯಕತ್ವದತ್ತ ಸಾಗುವ ಪರಿಸ್ಥಿತಿ ನಿರ್ಮಾಣವಾಯಿತು. ಈ ನಿರ್ಧಾರದಲ್ಲಿ ಕಾಂಗ್ರೆಸ್ ಹೈಕಮಾಂಡ್ ಮತ್ತು Rahul Gandhi ಪ್ರಮುಖ ಪಾತ್ರ ವಹಿಸಿದ್ದರು ಎನ್ನಲಾಗಿದೆ. “ಸೈಲೆಂಟ್ ರಿವೇಂಜ್” ಎಂದು ಏಕೆ ಹೇಳಲಾಗುತ್ತಿದೆ? ರಾಜೀನಾಮೆಗೂ ಮುನ್ನ ಸಿದ್ದರಾಮಯ್ಯ ಅವರು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಜಾತಿಗಣತಿ ವರದಿಯನ್ನು ಅಂಗೀಕರಿಸಿದ ಕ್ರಮ ರಾಜಕೀಯವಾಗಿ ಬಹಳ ದೊಡ್ಡ ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ….

News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
  • ಸುದ್ದಿ

    ಈ ಹುಡುಗಿಯನ್ನು ಮದ್ವೆ ಆಗೋ ಹುಡುಗರಿಗೆ ಸಿಗುತ್ತೆ ಕೋಟಿ ಕೋಟಿ ರೂಪಾಯಿಗಳ ಆಸ್ತಿ..!

    ಥೈಲ್ಯಾಂಡ್ ನ ವ್ಯಕ್ತಿಯೊಬ್ಬ ತನ್ನ ಮಗಳನ್ನು ಮದುವೆಯಾಗುವ ವ್ಯಕ್ತಿಗೆ ಅನನ್ಯ ಮತ್ತು ಆಸಕ್ತಿದಾಯಕ ಷರತ್ತು ವಿಧಿಸಿದ್ದಾನೆ. ಈತನ ಮಗಳನ್ನು ಮದುವೆಯಾದ್ರೆ 2 ಕೋಟಿ ರೂಪಾಯಿ ಹಣವನ್ನು ತಂದೆ ನೀಡಲಿದ್ದಾನಂತೆ. ಥೈಲ್ಯಾಂಡ್ ನ ಶ್ರೀಮಂತ ವ್ಯಕ್ತಿ, ಮಗಳ ಸುರಕ್ಷತೆ ಜವಾಬ್ದಾರಿಯನ್ನು ಹೊತ್ತಿದ್ದಾನೆ. ಮಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಈ ಆಪರ್ ನೀಡಿದ್ದಾನೆ. ತಂದೆಯ ಪ್ರಕಟಣೆ ನಂತ್ರ ಅನೇಕ ಯುವಕರು ಮದುವೆಯಾಗಲು ಮುಂದೆ ಬಂದಿದ್ದಾರೆ. ಈವರೆಗೆ 10,000 ಹುಡುಗ್ರು ಮದುವೆಯಾಗಲು ಆಸಕ್ತಿ ತೋರಿಸಿದ್ದಾರಂತೆ. 58 ವರ್ಷದ ತಂದೆ ಮಿಸ್ಟರ್ ರಾತೊಂಗ್ ನನ್ನು…

  • ಸುದ್ದಿ

    MP ಪ್ರತಾಪ್ ಸಿಂಹರವರನ್ನು ಕಸ್ಟಡಿಗೆ ತೆಗೆದುಕೊಂಡ ಪೊಲೀಸರು!ಈ ಸುದ್ದಿ ನೋಡಿ…

    ಬಹುಭಾಷ ನಟ ಪ್ರಕಾಶ್ ರೈ ಸಲ್ಲಿಸಿದ್ದ ಮಾನನಷ್ಟ ಕೇಸಿನಲ್ಲಿ ಬಿಜೆಪಿ ಸಂಸದ ಪ್ರತಾಪ್ ಸಿಂಹ ಅವರನ್ನು ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ. ಮೈಸೂರು ಸಂಸದ ಪ್ರತಾಪ್ ಸಿಂಹ ವಿರುದ್ಧ ಕೋರ್ಟ್ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿತ್ತು. ಇಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಪ್ರತಾಪ್ ಸಿಂಹ ಹಾಜರಾಗಿದ್ದರು. ಈ ಹಿನ್ನೆಲೆಯಲ್ಲಿ ನ್ಯಾಯಾಧೀಶರ ಆದೇಶದ ಮೇರೆಗೆ ಪೊಲೀಸರು ಪ್ರತಾಪ್ ಸಿಂಹ ಅವರನ್ನು ಕಸ್ಟಡಿಗೆ ಪಡೆದು ಕೂರಿಸಿದ್ದಾರೆ. ಮತ್ತೆ ರೀ ಕಾಲ್ ಮಾಡುವವರೆಗೆ ಕಸ್ಟಡಿಗೆ ಪಡೆಯುವಂತೆ ಪೊಲೀಸರಿಗೆ ಕೋರ್ಟ್ ಸೂಚನೆ ನೀಡಿದೆ….

  • ಸುದ್ದಿ

    ಸಾನಿಯಾ ಮಿರ್ಜಾ ಪತಿಗೆ ಹೈದರಾಬಾದ್ ಪ್ರವೇಶ ಮಾಡಾಬಾರದೆಂದು ಬೆದರಿಕೆಯೊಡ್ಡಿದ ಶಾಸಕ!ಏಕೆ ಗೊತ್ತಾ?

    ಭಾರತದ ವಿರುದ್ಧ ಹೇಳಿಕೆ ನೀಡಿದ್ದಾರೆ ಎಂದು ಖ್ಯಾತ ಟೆನಿಸ್ ತಾರೆ ಸಾನಿಯಾ ಮಿರ್ಜಾ ಪತಿ ಹಾಗೂ ಪಾಕ್ ಕ್ರಿಕೆಟಿಗ ಶೋಯೆಬ್ ಮಲ್ಲಿಕ್ ಹೈದರಾಬಾದ್ ಪ್ರವೇಶಿಸದಂತೆ ಬಿಜೆಪಿ ಶಾಸಕ ರಾಜಾ ಸಿಂಗ್ ಎಚ್ಚರಿಕೆ ನೀಡಿದ್ದಾರೆ. ಹಮಾರಾ ಪಾಕಿಸ್ತಾನ್ ಜಿಂದಾಬಾದ್ ಎಂದು ಟ್ವಿಟ್ಟರ್ ನಲ್ಲಿ ಶೋಯೇಬ್ ಮಲ್ಲಿಕ್ ಹೇಳಿದ್ದರ ವಿರುದ್ಧ ಅನೇಕರು ಆಕ್ರೋಶ ಹೊರಹಾಕುತ್ತಿದ್ದಾರೆ. ಕೆಲವರು ದೈಹಿಕ ಹಲ್ಲೆಯ ಎಚ್ಚರಿಕೆಯನ್ನೂ ನೀಡಿದ್ದು, ತೆಲಂಗಾಣಕ್ಕೆ ಬಂದರೆ ಪಾಕಿಸ್ತಾನಕ್ಕೆ ಹೇಗೆ ಹಿಂದಿರುಗುತ್ತೀಯ ನೋಡುತ್ತೇನೆ ಎಂದು ಬೆದರಿಕೆ ಒಡ್ಡಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿರುವ ರಾಜಾ…

  • ಸುದ್ದಿ

    ವೀರ ಯೋಧ ಅಭಿನಂದನ್ ಅವರ ತಂದೆ ತಾಯಿಗಳನ್ನು ಕಂಡ ಜನ ಮಾಡಿದ್ದೇನು ಗೊತ್ತಾ?ಎಷ್ಟು ಗಂಟೆಗೆ ಭಾರತಕ್ಕೆ ಬರ್ತಾರೆ ಗೊತ್ತಾ?

    ಪಾಕಿಸ್ತಾನ ತನ್ನ ವಶದಲ್ಲಿಟ್ಟುಕೊಂಡಿರುವ ವಿಂಗ್ ಕಮಾಂಡರ್ ಅಭಿನಂದನ್ ವರ್ಥಮಾನ್ ಅವರನ್ನು ಇಂದು ಬಿಡುಗಡೆ ಮಾಡುತ್ತಿದೆ. ಈ ಹಿನ್ನೆಲೆಯಲ್ಲಿ ಅವರ ಪೋಷಕರು ಅಮೃತಸರದ ವಾಘಾ ಗಡಿಗೆ ತೆರಳಿದ್ದಾರೆ. ಹೆಮ್ಮೆಯ ಪುತ್ರ ಅಭಿನಂದನ್ ಬರುತ್ತಿರುವ ಮಾಹಿತಿ ತಿಳಿದ ತಕ್ಷಣ ಅವರ ತಂದೆ ನಿವೃತ್ತ ಏರ್‍ಮಾರ್ಷಲ್ ಸಿಂಹಕುಟ್ಟಿ ವರ್ಥಮಾನ್ ಮತ್ತು ತಾಯಿ ಶೋಭಾ ವರ್ಥಮಾನ್ ಅವರು ಗುರುವಾರ ರಾತ್ರಿ ಚೆನ್ನೈನಿಂದ ದೆಹಲಿಗೆ ವಿಮಾನದ ಮೂಲಕ ಪ್ರಯಾಣ ಬೆಳೆಸಿದ್ದರು. ಅಭಿನಂದನ್ ಪೋಷಕರು ವಿಮಾನದ ಒಳಗೆ ಪ್ರವೇಶ ಮಾಡುತ್ತಿದ್ದಂತೆಯೇ ಅದರೊಳಗಿದ್ದ ಸಹ ಪ್ರಯಾಣಿಕರು ಹರ್ಷೋದ್ಗಾರ…

  • ಸುದ್ದಿ

    ಪರಿಹಾರದ ರೂಪದಲ್ಲಿ ಬಂದ ಲಕ್ಷಾಂತರ ಹಣಕ್ಕೋಸ್ಕರ, ಶುರುವಾಯ್ತು ಯೋಧನ ಕುಟುಂಬದಲ್ಲಿ ಜಗಳ?ಈ ಶಾಕಿಂಗ್ ಸುದ್ದಿ ನೋಡಿ

    ಜಮ್ಮು ಮತ್ತು ಕಾಶ್ಮೀರದ ಪುಲ್ವಾಮದಲ್ಲಿ ನಡೆದ ಉಗ್ರರ ದಾಳಿಯಲ್ಲಿ ಮಂಡ್ಯ ಜಿಲ್ಲೆಯ ಯೋಧ ಹೆಚ್. ಗುರು ಹುತಾತ್ಮರಾಗಿದ್ದಾರೆ. ಅವರ ಕುಟುಂಬದಲ್ಲಿ ಈಗ ಪರಿಹಾರ ಹಣದ ವಿಚಾರ ಕುಟುಂಬ ಸದಸ್ಯರ ನಡುವೆ ಘರ್ಷಣೆಗೆ ಕಾರಣವಾಗಿದೆ ಎನ್ನಲಾಗಿದೆ. ಉಗ್ರರ ದಾಳಿಯಲ್ಲಿ ಹುತಾತ್ಮರಾದ ಗುರು ಅವರ ಕುಟುಂಬಕ್ಕೆ ಸರ್ಕಾರ, ಸಾರ್ವಜನಿಕರು, ಸಂಘ-ಸಂಸ್ಥೆಗಳು ಆರ್ಥಿಕ ನೆರವು ನೀಡಿವೆ. ಆದರೆ, ಪರಿಹಾರದ ಹಣವೇ ಈಗ ಕುಟುಂಬ ಸದಸ್ಯರ ಸಂಬಂಧಕ್ಕೆ ಅಡ್ಡಿಯಾಗಿದೆ. ಗುರು ಅವರ ಕುಟುಂಬಕ್ಕೆ ರಾಜ್ಯ ಸರ್ಕಾರ 25 ಲಕ್ಷ ರೂ., ಅಂಬಾನಿ ಕಂಪನಿಯಿಂದ…

  • ಸುದ್ದಿ

    ಬ್ರೆಕಿಂಗ್ ಸುದ್ದಿ..!ಭಾರತೀಯ ವಾಯು ಸೇನೆಯ ಪೈಲಟ್ ನ್ನು ಬಂಧಿಸಿದ್ದೇವೆಂದು ವಿಡಿಯೋ ಬಿಡುಗಡೆ ಮಾಡಿದ ಪಾಕ್?

    ಭಾರತ ಮತ್ತು ಪಾಕಿಸ್ತಾನ ನಡುವೆ ಯುದ್ಧ ಕಾರ್ಮೋಡ ಪಸರಿಸಿರುವ ಬೆನ್ನಲ್ಲೇ ಪಾಕಿಸ್ತಾನ ಭಾರತೀಯ ಪೈಲಟ್ ರನ್ನು ಬಂಧಿಸಿರುವ ವಿಡಿಯೋವನ್ನು ಬಿಡುಗಡೆ ಮಾಡಿದೆ. ಇನ್ನು ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಭಾರತೀಯ ಸೇನೆಯ ಜೆಟ್ ವಿಮಾನ ಪತನಗೊಂಡಿದ್ದು ಇದರಲ್ಲಿದ್ದ ಪೈಲಟ್ ಗಳ ಪೈಕಿ ಒಬ್ಬರನ್ನು ಬಂಧಿಸಿದ್ದೇವೆ. ಇನ್ನೊಬ್ಬ ಪೈಲಟ್ ಆಸ್ಪತ್ರೆಯಲ್ಲಿ ದಾಖಲಿಸಿರುವುದಾಗಿ ಪಾಕಿಸ್ತಾನ ಹೇಳಿದೆ.  ಪಾಕಿಸ್ತಾನ ಬಿಡುಗಡೆ ಮಾಡಿರುವ ವಿಡಿಯೋದಲ್ಲಿ ನಾನು ವಿಂಗ್ ಕಮಾಂಡರ್ ಅಭಿನಂದನ್, ನಾನು ಐಎಎಫ್ ಅಧಿಕಾರಿ, ನನ್ನ ಸರ್ವಿಸ್ ನಂಬರ್ 27981. ಹೀಗೆ ಪೈಲಟ್ ಒಬ್ಬರು…

  • ಸುದ್ದಿ

    ಭಾರತೀಯ ಸೇನೆ ಪಾಕ್ ನೆಲದಲ್ಲಿ ದಾಳಿ ನಡೆಸಿದ ವೇಳೆ ನರೇಂದ್ರ ಮೋದಿ ಏನ್ ಮಾಡ್ತಾ ಇದ್ರು ಗೊತ್ತಾ..?

    ಪುಲ್ವಾಮ ದಾಳಿ ನಂತ್ರ ಭಾರತ ಪ್ರತೀಕಾರ ತೀರಿಸಿಕೊಂಡಿದೆ. ಭಾರತೀಯ ಸೇನೆ ಪಾಕಿಸ್ತಾನ ಆಕ್ರಮಿತ ಕಾಶ್ಮೀರಕ್ಕೆ ನುಗ್ಗಿ ಏರ್ ಸ್ಟ್ರೈಕ್ ನಡೆಸಿದೆ. ಗಡಿ ನಿಯಂತ್ರಣ ರೇಖೆಯಲ್ಲಿರುವ ಜೈಷ್ ಉಗ್ರ ಸಂಘಟನೆ ಅಡಗು ತಾಣದ ಮೇಲೆ ರಾತ್ರಿ ಸುಮಾರು 3.30 ರ ಸುಮಾರಿಗೆ ಬಾಂಬ್ ದಾಳಿ ನಡೆಸಿದ್ದವು. 12 ಮಿರಾಜ್-2000 ಯುದ್ಧ ವಿಮಾನಗಳು 1000 ಕೆ.ಜಿ ಬಾಂಬ್ ದಾಳಿ ಮಾಡಿದ್ದವು. ದಾಳಿ ಬಗ್ಗೆ ಪಾಕಿಸ್ತಾನಕ್ಕೆ ಸಣ್ಣ ಸುಳಿವೂ ಇರಲಿಲ್ಲ. ವ್ಯವಸ್ಥಿತವಾಗಿ ದಾಳಿ ನಡೆಸಿದ್ದ ಸೇನೆ ಕಾರ್ಯಕ್ಕೆ ಎಲ್ಲೆಡೆಯಿಂದ ಮೆಚ್ಚುಗೆ ವ್ಯಕ್ತವಾಗ್ತಿದೆ….

  • ಸುದ್ದಿ

    ಏರ್ ಅಟ್ಯಾಕ್ ನಂತರ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಮೋದಿ ಹೇಳಿದ್ದೇನು ಗೊತ್ತಾ..?

    ಪಕ್ಷಕ್ಕಿಂತಲೂ ದೇಶ ದೊಡ್ಡದು. ದೇಶಕ್ಕಿಂತ ದೊಡ್ಡದು ಏನಿಲ್ಲ. ಈ ಮಣ್ಣಿನಾಣೆಗೂ ದೇಶಕ್ಕೆ ಹಾನಿಯಾಗಲು ಬಿಡಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಪಾಕ್ ಮೇಲೆ ವಾಯು ದಾಳಿ ನಡೆದ ಬಳಿಕ ಪ್ರಧಾನಿ ಮೋದಿ ಇಂದು ರಾಜಸ್ಥಾನದ ಚುರುವಿನಲ್ಲಿ ಬಿಜೆಪಿಯ ಸಮಾವೇಶದಲ್ಲಿ ಮಾತನಾಡಿದರು. ಇಂದು ನಿಮ್ಮೆಲ್ಲರ ಜೋಶ್ ನನಗೆ ಅರ್ಥವಾಗುತ್ತಿದೆ. ಇಂದು ನಮ್ಮ ದೇಶ ಸುರಕ್ಷಿತವಾಗಿದ್ದು, ಸುರಕ್ಷಿತರ ಕೈಯಲ್ಲಿದೆ ಎಂದು ಹೇಳಲು ನನಗೆ ಖುಷಿಯಾಗುತ್ತಿದೆ ಎಂದರು. 2014ರಲ್ಲಿ ಮೊದಲ ಬಾರಿಗೆ ನನ್ನ ಹೃದಯದ ಮಾತನ್ನು ನಿಮ್ಮ ಮುಂದೆ ಹೇಳಿದ್ದೆ….

  • ಸುದ್ದಿ

    ಕೆಲವೇ ನಿಮಿಶಗಳಲ್ಲಿ ಪಾಕಿಸ್ತಾನದಲ್ಲಿನ 300 ಉಗ್ರರನ್ನು ಉಡೀಸ್ ಮಾಡಿದ ಭಾರತೀಯ ವಾಯುಸೇನೆ

    ಪುಲ್ವಾಮಾ ದಾಳಿಗೆ ಪ್ರತೀಕಾರವಾಗಿ ಎಲ್‍ಓಸಿ (ಪಾಕ್ ಆಕ್ರಮಿತ ಕಾಶ್ಮೀರ) ಗಡಿ ಭಾಗದಲ್ಲಿ ಭಾರತೀಯ ವಾಯುಸೇನೆ ಏರ್ ಸರ್ಜಿಕಲ್ ಸ್ಟ್ರೈಕ್ ಮಾಡಿದ್ದು, 21 ನಿಮಿಷದಲ್ಲಿ ಮೂರು ಉಗ್ರರ ತರಬೇತಿ ಶಿಬಿರಗಳ ಮೇಲೆ ದಾಳಿ ನಡೆಸಿದೆ. ಪುಲ್ವಾಮಾ ದಾಳಿಗೆ ಪ್ರತೀಕಾರವಾಗಿ ಎಲ್‍ಓಸಿ (ಪಾಕ್ ಆಕ್ರಮಿತ ಕಾಶ್ಮೀರ) ಗಡಿ ಭಾಗದಲ್ಲಿ ಬೀಡುಬಿಟ್ಟಿದ್ದ ಉಗ್ರರ ನೆಲೆಯನ್ನು ಭಾರತೀಯ ವಾಯು ಸೇನೆ ಧ್ವಂಸಗೊಳಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ. ಭಾರತೀಯ ವಾಯುಸೇನೆ ಏರ್ ಸರ್ಜಿಕಲ್ ಸ್ಟ್ರೈಕ್‍ಗಾಗಿ ಮಿರಾಜ್-2000 ಹೆಸರಿನ 12 ಜೆಟ್ (ಐಎಎಫ್)ಗಳನ್ನು ಬಳಸಿಕೊಳ್ಳಲಾಗಿದೆ. ಉಗ್ರರ…

  • ಸುದ್ದಿ

    ಪಾಕಿಸ್ತಾನಕ್ಕೆ ಟೊಮೆಟೊ ಬ್ಯಾನ್ ಮಾಡಿದ್ದಕ್ಕೆ, ಭಾರತದ ಮೇಲೆ ಅಣು ಬಾಂಬ್ ಹಾಕ್ತೀವಿ ಎಂದ ಪಾಪಿ ಪಾಕ್ ನಿರೂಪಕ ಹೇಳಿದ್ದೇನು ಗೊತ್ತಾ?

    ಜಮ್ಮುಕಾಶ್ಮೀರದ ಪುಲ್ವಾಮಾದಲ್ಲಿ ಯೋಧರ ಮೇಲೆ ನಡೆದ ದಾಳಿ ಇತಿಹಾಸದಲ್ಲೇ ಅತ್ಯಂತ ಭೀಕರವಾದ ದಾಳಿ. ಇದ್ರಿಂದಾಗಿ ಪ್ರತಿಯೊಬ್ಬ ಭಾರತೀಯನ ಎದೆಯಲ್ಲೂ ಪಾಕ್‍ ಮೇಲೆ ಪ್ರತೀಕಾರದ ಕಿಚ್ಚು ಹೆಚ್ಚಿದೆ. ಈ ದಾಳಿಯ ನಂತರ ಪಾಕಿಸ್ತಾನವನ್ನು ಹೊಸಕಿ ಹಾಕಲು ಭಾರತ ಇನ್ನಿಲ್ಲದ ಕ್ರಮ ಕೈಗೊಳ್ಳುತ್ತಿದೆ. ಅದ್ರಲ್ಲಿ ಪ್ರಮುಖವಾಗಿ ಆಮದು ಸುಂಕ ಏರಿಕೆ, ಟೊಮೆಟೊ ರಫ್ತು ಸ್ಥಗಿತ, ಇವೆಲ್ಲದರ ಪರಿಣಾಮ ಪಾಕ್‍ ನಲ್ಲಿ ಟೊಮೆಟೊ ಬೆಲೆ ಗಗನಕ್ಕೇರಿದೆ. ಈ ಬಗ್ಗೆ ಅಲ್ಲಿನ ಮಾಧ್ಯಮಗಳು ಕಿಡಿಕಾರಿವೆ. ಟೊಮೆಟೊ ರಫ್ತು ಬಂದ್‍ ಮಾಡಿದ್ದಕ್ಕೆ ಪ್ರತಿಯಾಗಿ ಅಣುಬಾಂಬ್‍…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ ಮಂಗಳವಾರ,ಈ ದಿನದ ರಾಶಿ ಭವಿಷ್ಯದಲ್ಲಿ ನಿಮಗೆ ಶುಭಕರವಾಗಿದಯೇ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663953892 call/ whatsapp/ mail raghavendrastrology@gmail.com ಮೇಷ(13 ನವೆಂಬರ್, 2018) ನಿಮ್ಮ ಜೊತೆಗಿರುವ ಯಾರಾದರೂ ನಿಮ್ಮ ಇತ್ತೀಚಿನ ಕ್ರಮಗಳಿಂದ ಕಿರಿಕಿರಿಗಳ್ಳಬಹುದು. ನಿಮ್ಮ…

  • ಸುದ್ದಿ

    ಮೊದಲ ದಿನದ ಪ್ರದರ್ಶನದಲ್ಲೇ ದಾಖಲೆ ಬರೆದ ‘ಪೈಲ್ವಾನ್’…!

    ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯದ ‘ಪೈಲ್ವಾನ್’ ಬಿಡುಗಡೆಯಾದಲ್ಲೆಲ್ಲ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಬೆಳಗಿನ ಜಾವದಿಂದಲೇ ಪ್ರದರ್ಶನ ಆರಂಭವಾಗುವ ಮೂಲಕ ಭರ್ಜರಿ ಓಪನಿಂಗ್ ಪಡೆದುಕೊಂಡಿದೆ. ಚಿತ್ರದ ಮೊದಲ ದಿನದ ಗಳಿಕೆ ಕುರಿತಾಗಿ ಲೆಕ್ಕಾಚಾರ ನಡೆದಿದೆ. ಕರ್ನಾಟಕದ 450 ಸ್ಕ್ರೀನ್ ಗಳು, ಅಮೆರಿಕದ 50 ಕ್ಕೂ ಹೆಚ್ಚು ಥಿಯೇಟರ್ ಗಳಲ್ಲಿ ‘ಪೈಲ್ವಾನ್’ ತೆರೆಕಂಡಿದೆ. ರಾಜ್ಯ ಮಾತ್ರವಲ್ಲದೇ, ದೇಶ, ವಿದೇಶಗಳಲ್ಲಿಯೂ ‘ಪೈಲ್ವಾನ್’ ಅಬ್ಬರ ಜೋರಾಗಿದೆ. ಕನ್ನಡ, ತೆಲುಗು ಸೇರಿ ಬಹುಭಾಷೆಗಳಲ್ಲಿ ನಿರ್ಮಾಣವಾಗಿರುವ ‘ಪೈಲ್ವಾನ್’ 3000 ಕ್ಕೂ ಅಧಿಕ ಸ್ಕ್ರೀನ್ ಗಳಲ್ಲಿ…

  • inspirational, ಉಪಯುಕ್ತ ಮಾಹಿತಿ

    ಪ್ಯಾನ್ ಕಾರ್ಡ್ ಇಲ್ಲದೇ ಈ ಕೆಲಸಗಳನ್ನು ಮಾಡಲು ಸಾಧ್ಯವಿಲ್ಲ… !ತಿಳಿಯಲು ಈ ಲೇಖನ ಓದಿ..

    ಈಗ ಪ್ರತಿಯೊಂದು ಕೆಲಸಕ್ಕೂ ಆಧಾರ್ ಕಾರ್ಡ್ ಕಡ್ಡಾಯವಾಗಿದೆ.. ಅದೇ ರೀತಿಯಾಗಿ ಪ್ಯಾನ್ ಕಾರ್ಡ್ ಕೂಡ ಕೆಲವೊಂದು ಕೆಲಸಗಳಿಗೆ ಕಡ್ಡಾಯ.. ಆ ಕೆಲಸಗಳು ಯಾವುದು?? ಇಲ್ಲಿದೆ ನೋಡಿ..

  • ಜೀವನಶೈಲಿ

    ಸರಿಯಾಗಿ “ನಿದ್ದೆಮಾಡಿಲ್ಲ” ಅಂದ್ರೆ ಏನಾಗುತ್ತೆ ಗೊತ್ತಾ? ಇದನ್ನು ಓದಿ ಶಾಕ್ ಆಗೋದು ಪಕ್ಕಾ!

    ನಮ್ಮ ಜೀವನದ ಪ್ರಕ್ರಿಯೆಯಲ್ಲಿ ಪ್ರತಿಯೊಬ್ಬ ಮನುಷ್ಯನಿಗೂ ನಿದ್ರೆ ಅತ್ಯಾವಶ್ಯಕವಾಗಿದ್ದು, ನಮ್ಮ ಜೀವನದ ಮೂರನೇ ಒಂದು ಭಾಗವನ್ನು ನಾವು ನಿದ್ರೆಯಲ್ಲೇ ಕಳೆಯುತ್ತೇವೆ. ಆದರೆ ಬದಲಾದ ಜೀವನ ಶೈಲಿಯಿಂದಾಗಿ ಇಂದು ನಿದ್ದೆಗೆಡುವುದು ಸಾಮಾನ್ಯ ಎಂಬಂತಾಗಿ ಹೋಗಿದ್ದು, ಇದರಿಂದಾಗಿ ಭವಿಷ್ಯದಲ್ಲಿ ಸಾಕಷ್ಟು ಆರೋಗ್ಯಕರ ದುಷ್ಪರಿಣಾಮಗಳು ಸಂಭವಿಸುತ್ತವೆ

  • ವ್ಯಕ್ತಿ ವಿಶೇಷಣ

    ಸ್ವತಂತ್ರ ಭಾರತದ ಪ್ರಪ್ರಥಮ ಮತದಾರನ ಬಗ್ಗೆ ನಿಮಗೆಷ್ಟು ಗೊತ್ತು..?ಇಲ್ಲಿಯವರೆಗೂ ತಪ್ಪದೆ ಮತದಾನ ಮಾಡಿರುವ ಇವರ ಬಗ್ಗೆ ತಿಳಿಯಲು ಈ ಲೇಖನ ಓದಿ…

    ಪ್ರಸ್ತುತ ದಿನಗಳಲ್ಲಿ ಮತದಾನ ಮಾಡಲು ಹಿಂದೆ ಮುಂದೆ ನೋಡುವ ಜನರ ಮುಂದೆ ಇವರು ಎಲ್ಲರಿಗಿಂತ ಮೊದಲೇ ಮತ ಹಾಕಲು ಬಯಸುತ್ತಾರೆ.ಆದರೆ ಶಿಮ್ಲಾದ ಶ್ಯಾಮ್‌ ಶರಣ್‌ ನೇಗಿ ಯವರು ಸ್ವತಂತ್ರ ಭಾರತದ ಮೊದಲ ಮತದಾರ ಎಂದು ಪ್ರಸಿದ್ಧರಾಗಿದ್ದಾರೆ.

  • inspirational

    RBI ಚಿನ್ನದ ಸಾಲದ ಹೊಸ ನಿಯಮಗಳು (2026)

    RBI ಚಿನ್ನದ ಸಾಲದ ಹೊಸ ನಿಯಮಗಳು (2026) ಭಾರತೀಯ ರಿಸರ್ವ್ ಬ್ಯಾಂಕ್ (RBI) 2026 ಏಪ್ರಿಲ್ 1ರಿಂದ ಚಿನ್ನದ ಸಾಲ ವ್ಯವಸ್ಥೆಯನ್ನು ಸಂಪೂರ್ಣವಾಗಿ ಪರಿಷ್ಕರಿಸಿದೆ. ಈ ನಿಯಮಗಳು ಬ್ಯಾಂಕ್‌ಗಳು, NBFC ಗಳು, ಸಹಕಾರಿ ಬ್ಯಾಂಕ್‌ಗಳಿಗೆ ಅನ್ವಯಿಸುತ್ತವೆ. LTV (Loan-to-Value) ಪ್ರಮಾಣದಲ್ಲಿ ದೊಡ್ಡ ಬದಲಾವಣೆ ಹಿಂದೆ ಎಲ್ಲಾ ಸಾಲಗಳಿಗೆ 75% ಮಿತಿ ಇತ್ತು. ಈಗ ಹಂತವಾರು (Tiered) ವ್ಯವಸ್ಥೆ ₹2.5 ಲಕ್ಷವರೆಗೆ → 85% ಸಾಲ ₹2.5 ಲಕ್ಷ – ₹5 ಲಕ್ಷ → 80% ಸಾಲ ₹5…