ತಾಜಾ ಸುದ್ದಿ

  • inspirational

    MIಗೆ ವಾಂಖೆಡೆಯಲ್ಲಿ ಸೋಲಿನ ರುಚಿ ತೋರಿಸಿದ RCB

    0

    ಪಂದ್ಯ ಸಂಕ್ಷಿಪ್ತ ಮಾಹಿತಿ ಪಂದ್ಯ: ಮುಂಬೈ ಇಂಡಿಯನ್ಸ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು ಸ್ಥಳ: ವಾಂಖೆಡೆ ಸ್ಟೇಡಿಯಂ, ಮುಂಬೈ ಫಲಿತಾಂಶ: RCB 18 ರನ್‌ಗಳಿಂದ ಜಯ RCB ಸ್ಕೋರ್: 240/4 (20 ಓವರ್) MI ಸ್ಕೋರ್: 222/5 (20 ಓವರ್) RCB ಬ್ಯಾಟಿಂಗ್ ಸಿಡಿಲು RCB ತಂಡ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡಿ ದೊಡ್ಡ ಮೊತ್ತ ಕಲೆಹಾಕಿತು: ನಾಯಕ ರಜತ್ ಪಟಿದಾರ್ ವೇಗದ ಅರ್ಧಶತಕ (20 ಬಾಲ್‌ಗಳಲ್ಲಿ 53 ರನ್) ವಿರಾಟ್ ಕೊಹ್ಲಿ ಸಮತೋಲನದ 50 ರನ್…

  • inspirational

    ಕರ್ನಾಟಕದಲ್ಲಿ ಸರ್ಕಾರಿ ಕೋಟಾ ಇಂಜಿನಿಯರಿಂಗ್ ಸೀಟುಗಳಿಗೆ 7.5% ಶುಲ್ಕ ಹೆಚ್ಚಳ

    0

    ಕರ್ನಾಟಕ ಸರ್ಕಾರವು ಖಾಸಗಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಸರ್ಕಾರಿ ಕೋಟಾ (CET quota) ಸೀಟುಗಳ ಶುಲ್ಕವನ್ನು 7.5% ಹೆಚ್ಚಿಸಲು ಅನುಮತಿ ನೀಡಿದೆ. ಈ ನಿರ್ಧಾರವನ್ನು ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತೆಗೆದುಕೊಳ್ಳಲಾಗಿದೆ. ಶುಲ್ಕ ಎಷ್ಟು ಹೆಚ್ಚಾಗಿದೆ? CET ಮೂಲಕ ಖಾಸಗಿ ಕಾಲೇಜುಗಳಲ್ಲಿ ಸೇರುವ ವಿದ್ಯಾರ್ಥಿಗಳಿಗೆ: ಹಳೆಯ ಶುಲ್ಕ: ಸುಮಾರು ₹76,000 – ₹84,000 ಹೊಸ ಶುಲ್ಕ: ಸುಮಾರು ₹81,800 – ₹91,000 (ಕಾಲೇಜು ಪ್ರಕಾರ ಬದಲಾಗುತ್ತದೆ)  ಹೆಚ್ಚುವರಿ ಯೂನಿವರ್ಸಿಟಿ ಹಾಗೂ…

  • inspirational

    ನೇರಳೆ ಬೀಜದ ಪುಡಿ ಮಧುಮೇಹವನ್ನು ಕಂಟ್ರೋಲ್‌ ಮಾಡಲು ನಿಜಕ್ಕೂ ಸಹಕಾರಿಯೇ?

    ಆರೋಗ್ಯಕರ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಾಪಾಡಿಕೊಳ್ಳಲು ನೇರಳೆ ಬೀಜದ ಪುಡಿಯನ್ನು ನೈಸರ್ಗಿಕ ಮಾರ್ಗವಾಗಿ ಬಳಸಲಾಗುತ್ತದೆ. ಇದು ಶುಗರ್ ಲೆವೆಲ್‌ನ್ನು ನಿಯಂತ್ರಿಸಲು ಯಾವ ರೀತಿ ಸಹಕಾರಿಯಾಗಬಲ್ಲದು ಎನ್ನುವುದನ್ನು ತಿಳಿಯೋಣ. ಅಧಿಕ ರಕ್ತದ ಸಕ್ಕರೆಯಿಂದ ಉಂಟಾಗುವ ದೀರ್ಘಕಾಲೀನ ತೊಡಕುಗಳನ್ನು ತಡೆಗಟ್ಟಲು, ದೇಹದಾದ್ಯಂತ ರಕ್ತನಾಳಗಳು ಮತ್ತು ನರಗಳಿಗೆ ಹಾನಿಯಾಗದಂತೆ ಮಧುಮೇಹವನ್ನು ನಿರ್ವಹಿಸುವುದು ಅತ್ಯಗತ್ಯ. ಆರೋಗ್ಯಕರ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಾಪಾಡಿಕೊಳ್ಳುವುದು ಒಟ್ಟಾರೆ ಜೀವನದ ಗುಣಮಟ್ಟವನ್ನು ಸುಧಾರಿಸುತ್ತದೆ. ಆಹಾರದ ಮಧ್ಯಸ್ಥಿಕೆಗಳು ಈ ನಿರ್ವಹಣೆಯಲ್ಲಿ ಮಹತ್ವದ ಪಾತ್ರವನ್ನು ವಹಿಸುತ್ತವೆ, ಏಕೆಂದರೆ ಅವು ರಕ್ತದಲ್ಲಿನ ಸಕ್ಕರೆ…

  • inspirational

    RBI ಚಿನ್ನದ ಸಾಲದ ಹೊಸ ನಿಯಮಗಳು (2026)

    RBI ಚಿನ್ನದ ಸಾಲದ ಹೊಸ ನಿಯಮಗಳು (2026) ಭಾರತೀಯ ರಿಸರ್ವ್ ಬ್ಯಾಂಕ್ (RBI) 2026 ಏಪ್ರಿಲ್ 1ರಿಂದ ಚಿನ್ನದ ಸಾಲ ವ್ಯವಸ್ಥೆಯನ್ನು ಸಂಪೂರ್ಣವಾಗಿ ಪರಿಷ್ಕರಿಸಿದೆ. ಈ ನಿಯಮಗಳು ಬ್ಯಾಂಕ್‌ಗಳು, NBFC ಗಳು, ಸಹಕಾರಿ ಬ್ಯಾಂಕ್‌ಗಳಿಗೆ ಅನ್ವಯಿಸುತ್ತವೆ. LTV (Loan-to-Value) ಪ್ರಮಾಣದಲ್ಲಿ ದೊಡ್ಡ ಬದಲಾವಣೆ ಹಿಂದೆ ಎಲ್ಲಾ ಸಾಲಗಳಿಗೆ 75% ಮಿತಿ ಇತ್ತು. ಈಗ ಹಂತವಾರು (Tiered) ವ್ಯವಸ್ಥೆ ₹2.5 ಲಕ್ಷವರೆಗೆ → 85% ಸಾಲ ₹2.5 ಲಕ್ಷ – ₹5 ಲಕ್ಷ → 80% ಸಾಲ ₹5…

  • inspirational

    ಕರ್ನಾಟಕ SSLC ಫಲಿತಾಂಶ 2026 ಇದೀಗ ಪ್ರಕಟವಾಗಿದೆ

    ಕರ್ನಾಟಕ SSLC ಫಲಿತಾಂಶ 2026 ಇದೀಗ ಪ್ರಕಟವಾಗಿದೆ (ಅಧಿಕೃತವಾಗಿ ಘೋಷಣೆ ಮಾಡಲಾಗಿದೆ). ಪ್ರಮುಖ ಮಾಹಿತಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) SSLC (10ನೇ ತರಗತಿ) ಫಲಿತಾಂಶವನ್ನು ಅಧಿಕೃತವಾಗಿ ಬಿಡುಗಡೆ ಮಾಡಿದೆ ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ಈ ವೆಬ್‌ಸೈಟ್‌ಗಳಲ್ಲಿ ಪರಿಶೀಲಿಸಬಹುದು: karresults.nic.in kseab.karnataka.gov.in ಫಲಿತಾಂಶದಲ್ಲಿ ಈ ವಿವರಗಳು ಇರುತ್ತವೆ: ವಿಷಯವಾರು ಅಂಕಗಳು ಒಟ್ಟು ಅಂಕಗಳು ಪಾಸ್ / ಫೇಲ್ ಸ್ಥಿತಿ ನಿರೀಕ್ಷಿತ ಫಲಿತಾಂಶ ಮಾಹಿತಿ ಈ ವರ್ಷ ಪಾಸ್ ಪ್ರಮಾಣ 80% ಕ್ಕಿಂತ ಹೆಚ್ಚು…

  • ಸುದ್ದಿ

    ನೆಲ್ಲಿಕಾಯಿಯಲ್ಲಿದೆ ಇಷ್ಟೆಲ್ಲಾ ಪರಿಹಾರ ಗೊತ್ತಾದರೆ ಶಾಕ್ ಆಗ್ತೀರಾ,..!!

    ಸಹಜವಾಗಿ ಎಲ್ಲರಲ್ಲೂ  ಕಾಣಿಸಿಕೊಳ್ಳುವ ಹಲವಾರು ಸೌಂದರ್ಯ ಸಮಸ್ಯೆಗಳಿಗೆ ಬೆಟ್ಟದ ನೆಲ್ಲಿಕಾಯಿ ರಾಮಬಾಣ ಎಂದರೆ ಹೇಳಿದರೆ  ತಪ್ಪಾಗಲಾರದು. ವಿಟಮಿನ್ ಸಿ ಸಮೃದ್ಧವಾಗಿರುವ ನೆಲ್ಲಿಕಾಯಿಯನ್ನು ನೈಸರ್ಗಿಕ ಸೌಂದರ್ಯ ವರ್ಧಕ ಎನ್ನಬಹುದು. ಚರ್ಮ ಮತ್ತು ಕೂದಲಿನ ಸಮಸ್ಯೆಗಳಿಗೆ  ನೆಲ್ಲಿಕಾಯಿ ಮನೆಮದ್ದು ಎಂದರೆ ತಪ್ಪಾಗಲಾರದು . ಹೀಗೆ ಹಲವಾರು ಗುಣಗಳಿರುವ  ಬೆಟ್ಟದ  ನೆಲ್ಲಿಕಾಯಿಂದ ಸಿಗುವ ಇನ್ನಷ್ಟು  ಪ್ರಯೋಜನಗಳು ಯಾವುವು ಎಂಬುದನ್ನು ಇಲ್ಲಿ ತಿಳಿಸಲಾಗಿದೆ. ತ್ವಚೆಯ ಸೌಂದರ್ಯವನ್ನು ಸಹ  ಹೆಚ್ಚಿಸುತ್ತದೆ: ವಾರದಲ್ಲಿ ಮೂರರಿಂದ ನಾಲ್ಕು ಬಾರಿ ನೆಲ್ಲಿಕಾಯಿಯ ನೀರಿನಿಂದ ತ್ವಚೆಯನ್ನು ಆರೈಕೆ ಮಾಡಿಕೊಳ್ಳುವುದರಿಂದ ಚರ್ಮವು…

  • ಸುದ್ದಿ

    ಗುರುವಾರದಂದು ತಪ್ಪದೇ ಈ ನಿಯಮ ಪಾಲಿಸಿದರೆ ಸಾಕು ನೀವು ಶ್ರೀಮಂತರಾಗುವುದು ಖಚಿತ,..!!

    ಎಲ್ಲರು ಶ್ರೀಮಂತರಾಗಬೇಕು, ಇನ್ನಷ್ಟು ಹೆಚ್ಚು  ಹಣ ಗಳಿಸಬೇಕು ಎಂಬ ಆಸೆ ಯಾರಿಗಿಲ್ಲ ಹೇಳಿ. ಎಲ್ಲರೂ ಹಣಕ್ಕಾಗಿಯೇ  ಶ್ರಮ ಪಡುವವರೇ, ಶ್ರಮದ ಹೊರತಾಗಿಯೂ, ಎಷ್ಟೇ ಕಷ್ಟಪಟ್ಟರೂ ಕೂಡ ಕೆಲವೊಮ್ಮೆ ನೀವು ಪಡೆದ ಹಣ ನೀರಿನಂತೆ ಕರಗಿ ಹೋಗಬಹುದು. ಹಿಂದಿನ ಜನ್ಮದ ಪಾಪಗಳು ಈ ಜನ್ಮದಲ್ಲಿಯೂ ಮನುಷ್ಯನನ್ನು ಆರ್ಥಿಕವಾಗಿ ಜರ್ಝರಿತಗೊಳಿಸಬಹುದು. ಇದನ್ನು ಜಗದ ನಿಯಮದಿಂದಲೂ ಬಗೆಹರಿಸಲು ಸಾಧ್ಯವಿಲ್ಲ, ಆದರೆ ಕೆಲವೊಂದು ಧರ್ಮಗ್ರಂಥಗಳಲ್ಲಿ ತಿಳಿಸಿರುವಂತೆ ಕೆಲವು ದೈವಿಕ ವಿಧಿಗಳ ಮೂಲಕ ಈ ಸಮಸ್ಯೆ ಬಗೆಹರಿಸಬಹುದು. ಗುರುವಾರವನ್ನು ದೇವಗುರುವಿನ ದಿನವೆಂದು ಕರೆಯಲಾಗಿದೆ. ಗುರುವು…

  • ಸುದ್ದಿ

    ಶ್ರೀಮುರಳಿ ಅಭಿಮಾನಿಗಳಿಗೊಂದು ಸಿಹಿ ಸುದ್ದಿ ; ‘ಭರಾಟೆ’ ಚಿತ್ರಕ್ಕೆ ಕೌಂಟ್‍ಡೌನ್ ಸ್ಟಾರ್ಟ್..!

    ಸಿನಿಮಾವೊಂದರ ಬಗ್ಗೆ ಬಿಡುಗಡೆಗು  ಮುನ್ನವೇ  ಸಹಜವಾಗಿ ಬರುವ ನಿರೀಕ್ಷೆಯಾ ತೀವ್ರತೆಯಿದೆಯಲ್ಲಾ? ಅದಕ್ಕೆ ಮಾಸ್ಟರ್ ಪೀಸ್‍ನಂಥಾ ಚಿತ್ರಗಳು ಅನೇಕವಿವೆ. ಇತ್ತೀಚಿನ ತಾಜಾ ಮಾದರಿಯಾಗಿ ನಿಲ್ಲುವಂಥಾ ಚಿತ್ರ ರೋರಿಂಗ್ ಸ್ಟಾರ್ ಶ್ರೀಮುರಳಿ ಅಭಿನಯದ ಭರಾಟೆ. ಈ ಟೈಟಲ್ ಅನೌನ್ಸ್ ಮಾಡಿದಗಿನಿಂದಲೇ  ಸೆನ್ಸೇಷನಲ್ ಭರಾಟೆ ಶುರುವಾಗಿ ಹೋಗಿತ್ತು. ರಾಜಸ್ಥಾನದ ಸುಂದರ ಸ್ಥಳಗಲ್ಲಿ , ವಿಭಿನ್ನ ಗೆಟಪ್ನಲ್ಲಿ ಮಿಂಚಿದ್ದ ಶ್ರೀಮುರಳಿ ಅಭಿಮಾನಿಗಳನ್ನು ಹುಚ್ಚೆಬ್ಬಿಸಿ ಕುಣಿಸಿದ್ದರು. ಅದೇ ರಭಸದೊಂದಿಗೆ ಸಾಗಿ ಬಂದಿರೋ ಭರಾಟೆ ಪ್ರೇಕ್ಷಕರ ಮುಂದೆ ಬರಲು ಸಜ್ಜಾಗಿದೆ. ಯುವ ಆವೇಗದ  ಚೇತನ್ ಅವರು ಈ…

  • ಸುದ್ದಿ

    ನಿಮ್ಮ ಇಪಿಎಫ್‌ ಬಡ್ಡಿ, ಬ್ಯಾಲೆನ್ಸ್ ಚೆಕ್ ಮಾಡುವ ಸುಲಭ ಉಪಾಯಗಳು,.!!

    ಕೇಂದ್ರ ಸರ್ಕಾರದ ಕಾರ್ಮಿಕ ಹಾಗೂ ಉದ್ಯೋಗ ಸಚಿವಾಲಯದಡಿ ಕೆಲಸ ಮಾಡುತ್ತಿರುವ  ಕಾರ್ಮಿಕ ಭವಿಷ್ಯ ನಿಧಿ ಇಲಾಖೆ  ಇಪಿಎಫ್‌ ಯೋಜನೆಯ ಉಸ್ತುವಾರಿ ನೋಡಿಕೊಳ್ಳುತ್ತದೆ. ಇಪಿಎಫ್‌ ಖಾತೆ ಹೊಂದಿರುವ ಪ್ರತಿ ಕಾರ್ಮಿಕರ  ಸಂಬಳದಲ್ಲಿ ಪ್ರತಿ ತಿಂಗಳು ಇಪಿಎಫ್‌ ನಿಧಿಗಾಗಿ ಸ್ವಲ್ಪ  ಹಣ ಕಡಿತ ಮಾಡಿಕೊಳ್ಳಲಾಗುತ್ತದೆ. ಆದರೆ, ಪ್ರತಿ ತಿಂಗಳೂ ತನ್ನ ಸಂಬಳದಲ್ಲಿ ಕಡಿತಗೊಂಡ ಹಣ ಇಪಿಎಫ್‌ ಖಾತೆಗೆ ಸಂದಾಯವಾಗುತ್ತಿದೆಯೇ? ಇಪಿಎಫ್‌ ನಿಧಿಗೆ ನಿರ್ದಿಷ್ಟ ಬಡ್ಡಿಸಂದಾಯವಾಗುತ್ತಿದೆಯೇ ಎಂಬುದನ್ನು ತಿಳಿಯಲು ಮತ್ತು  ಇಪಿಎಫ್ ಖಾತೆಯ ಬ್ಯಾಲನ್ಸ್ ಹಣ ಚೆಕ್ ಮಾಡಲು  ಹಲವಾರು ವಿಧಾನಗಳಿವೆ….

  • ಸುದ್ದಿ

    ಸಿಲಿಕಾನ್ ಸಿಟಿ ಜನರೆ ಹುಷಾರ್ ದಟ್ಟಣೆ ತಟ್ಟಲಿದೆ ಬಿಸಿ ; ರಸ್ತೆಗಿಳಿಯುವ ಮುನ್ನ ಎಚ್ಚರ..ಎಚ್ಚರ…..!

    ಸಿಲಿಕಾನ್ ಸಿಟಿ ಜನರಿಗೆ ಇಂದು ಸಂಚಾರ ದಟ್ಟಣೆ ಬಿಸಿ ತಟ್ಟಲಿದೆ. ನೆರೆ ಪರಿಹಾರಕ್ಕೆ ಒತ್ತಾಯಿಸಿ ರೈತ ಸಂಘಟನೆಗಳು ಮತ್ತು ಜೆಡಿಎಸ್ ಪಕ್ಷದ ವತಿಯಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು, ಇಂದು ಟ್ರಾಫಿಕ್ ಬಿಸಿ ತಟ್ಟಲಿದೆ. ಜೆಡಿಎಸ್ ಕಚೇರಿಯಿಂದ ಫ್ರೀಡಂ ಪಾರ್ಕ್ ವರೆಗೆ ಮಾಜಿ ಪ್ರಧಾನಿ ದೇವೇಗೌಡರ ನೇತೃತ್ವದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಕೂಡಲೇ ನೆರೆ ಪರಿಹಾರ ಹಣ ಬಿಡುಗಡೆಗೆ ಅಗ್ರಹಿಸಿ ಪ್ರತಿಭಟನೆ ಹಮ್ಮಿಕೊಂಡಿದ್ದೇವೆ ಎಂದು ರೈತ ಮುಖಂಡ ಕೊಡಿಹಳ್ಳಿ ಚಂದ್ರಶೇಖರ ಅವರು ಹೇಳಿದ್ದು, ಇವರ ನೇತೃತ್ವದಲ್ಲಿ ನಡೆಯಲಿರುವ ಪ್ರತಿಭಟನೆಯು ಸಂಗೊಳ್ಳಿ…

  • ಸುದ್ದಿ

    ಎಲ್ಐಸಿ ಪಾಲಿಸಿ ಹೊಂದಿರುವವರಿಗೆ ಇಲ್ಲಿದೆ ಒಂದು ಸಂತಸದ ಸುದ್ದಿ…!ಇದನ್ನೊಮ್ಮೆ ಓದಿ..,

    ಭಾರತೀಯ ಜೀವ ವಿಮಾ ನಿಗಮ ಪಾಲಿಸಿ ಹೂಡಿಕೆದಾರರ  ಹಣ ಭದ್ರವಾಗಿದೆ.ಸುಳ್ಳು ವದಂತಿಗಳನ್ನು  ನಂಬಬೇಡಿ ಎಂದು ನಿಗಮದಿಂದ ಸ್ಪಷ್ಟನೆ ನೀಡಲಾಗಿದೆ. ಭಾರತೀಯ ವಿಜಯ ವಿಮಾ ನಿಗಮ(ಎಲ್ಐಸಿ) ನಷ್ಟದಲ್ಲಿದೆ ನಡೆಯುತ್ತಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ  ಸುಳ್ಳು ಸುದ್ದಿಗಳು ಹರಿದಾಡುತ್ತಿರುವುದರ  ಕುರಿತಾಗಿ ಸ್ಪಷ್ಟನೆ ನೀಡಿರುವ ಎಲ್ಐಸಿ ಇದು ಸಂಪೂರ್ಣ ಸುಳ್ಳು ಎಂದು ಹೇಳಿಕೆ ನೀಡಿದೆ. ಎಲ್ಐಸಿ ಭಾರಿ ನಷ್ಟದಲ್ಲಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸುದ್ದಿ ಸಂಪೂರ್ಣ ಸುಳ್ಳಾಗಿದೆ.ಪಾಲಿಸಿದಾರರು ಯಾವುದೇ ಆತಂಕ ಪಡುವ ಅಗತ್ಯವಿಲ್ಲ. ಸಂಸ್ಥೆಯ ಆರ್ಥಿಕ ಶಕ್ತಿ ಉತ್ತಮವಾಗಿದೆ ಎಂದುಹೇಳಲಾಗಿದೆ,ಸುಳ್ಳು…

  • ಸುದ್ದಿ

    ಜಿಯೋ ಗ್ರಾಹಕರಿಗೆ ಶಾಕಿಂಗ್ ಸುದ್ದಿಯನ್ನು ಕೊಟ್ಟ ಜಿಯೋ ಕಂಪನಿ,..!!ಇಲ್ಲಿದೆ ನೋಡಿ ಮಾಹಿತಿ,.!

    ಜಿಯೋ ಕಂಪನಿ; ಟೆಲಿಕಾಂ ಕ್ಷೇತ್ರದಲ್ಲಿ ಹೊಸ ಕ್ರಾಂತಿಗೆ ಕಾರಣವಾಗಿದ್ದ ರಿಲಯನ್ಸ್ ಜಿಯೋ ಇದೀಗ ಇತರೆ ನೆಟ್​ವರ್ಕ್​ ಕರೆಗಳಿಗೆ ಪ್ರತಿ ನಿಮಿಷಕ್ಕೆ 6 ಪೈಸೆ ಚಾರ್ಜ್ ಮಾಡಲಿದೆ ಎಂದು ತಿಳಿಸಿದ್ದಾರೆ . ಈ ಹೊಸ ನಿಯಮವು ಇವತ್ತಿನಿಂದಲೇ  ಜಾರಿಗೆ ಬರಲಿದೆ ಎಂದು  ಹೇಳಿದ್ದಾರೆ. ಅಂದರೆ ಇನ್ಮುಂದೆ ಜಿಯೋ ಟು ಏರ್​ಟೆಲ್ ಅಥವಾ ವೊಡಾಫೋನ್ ಸೇರಿದಂತೆ ಇನ್ನಿತರ ನೆಟ್​ವರ್ಕ್​ಗಳಿಗೆ ಕರೆ ಮಾಡಿದರೆ ಶುಲ್ಕ ಅನ್ವಯವಾಗಲಿದೆ. ಇದರ ಹೊರತಾಗಿ ಡೇಟಾ ಸೌಲಭ್ಯವನ್ನು ಉಚಿತವಾಗಿ ನೀಡುವುದಾಗಿ ಜಿಯೋ ಕಂಪೆನಿ ಹೇಳಿಕೊಂಡಿದೆ. ಇತರೆ ಜಿಯೋ…

  • ಸುದ್ದಿ

    ‘ಲೈಫ್ ಬಿಗಿನ್ಸ್ ಅಟ್90’ ಎಂಬ ಮಾತನ್ನು ಸ್ಕೂಬಾ ಡೈವಿಂಗ್ಸ್ ನಲ್ಲಿ ವಿಶ್ವದಾಖಲೆ ಸೃಷ್ಟಿಸಿದ ಅಜ್ಜ..!

    ಸಾಧನೆ ಮತ್ತು ಸಾಹಸಕ್ಕೆ ವಯೋಮಾನ ಎಂದಿಗೂ ಅಡ್ಡಿಯಲ್ಲ ಎಂಬುದು ಈ ಜಗತ್ತಿನಲ್ಲಿ ಅನೇಕ ಬಾರಿ ಸಾಬೀತಾಗಿದೆ. ವಯೋವೃದ್ದರೊಬ್ಬರು ಈ ಹಿಂದೆ ತಾವೇ ಸೃಷ್ಟಿಸಿದ ವಿಶ್ವ ದಾಖಲೆಯನ್ನು ತಾವೇಮುರಿದು ಗಮನಸೆಳೆದಿದ್ದಾರೆ. ಬನ್ನಿ ಈ ಕಿಲಾಡಿತಾತನನ್ನು ನಾವೀಗ ಭೇಟಿ ಮಾಡೋಣ.. ಎರಡನೇ ವಿಶ್ವ ಯುದ್ಧದ ಮಾಜಿಯೋಧ ಹಾಗೂ 96 ವರ್ಷದ ಸಾಹಸಿವೂಲೇ ತಮ್ಮ ಜನ್ಮದಿನವನ್ನು ವಿಶಿಷ್ಟವಾಗಿ ಆಚರಿಸಿಕೊಂಡರು ಸ್ಕೂಬಾ ಡೈವಿಂಗ್ ಮಾಡಿತಮ್ಮ ವಿಶ್ವ ದಾಖಲೆಯನ್ನು ಈ ವಯೋವೃದ್ದರು ಮುರಿದಿದ್ಧಾರೆ. ವಿಶ್ವದ ಅತ್ಯಂತ ಹಿರಿಯ ಸ್ಕೂಬಾ ಡೈವರ್ ಎಂದೇ ಖ್ಯಾತಿಪಡೆದಿರುವ ಇವರು…

  • ಸುದ್ದಿ

    ಥ್ರೆಡ್ಡಿಂಗ್ ನಂತರ ಉಂಟಾಗುವ ಮೊಡವೆಗಳ ಪರಿಹಾರಕ್ಕೆ ಇಲ್ಲಿದೆ ಸುಲಭ ‘ಉಪಾಯ’…!

    ಹುಡುಗಿಯರು ಮತ್ತಷ್ಟು ಸುಂದರವಾಗಿ ಕಾಣಲು ಅನವಶ್ಯಕ ಕೂದಲನ್ನು ತೆಗೆಯುತ್ತಾರೆ.ಇದಕ್ಕಾಗಿ ಥ್ರೆಡ್ಡಿಂಗ್ ಮಾಡಿಸಿಕೊಳ್ತಾರೆ. ಥ್ರೆಡ್ಡಿಂಗ್ ಸೂಕ್ಷ್ಮ ಚರ್ಮದ ಮೇಲೆ ಪರಿಣಾಮ ಬೀರುತ್ತದೆ. ಥ್ರೆಡ್ಡಿಂಗ್ ಮಾಡಿದ ಜಾಗದಲ್ಲಿ ಮೊಡವೆಗಳು ಏಳುತ್ತವೆ. ಒಂದು ಮಾಡಲು ಹೋಗಿ ಇನ್ನೊಂದಾಯ್ತು ಅಂತಾ ಗೊಣಗ್ತಾರೆ. ಇನ್ನು ಈ ಬಗ್ಗೆ ಬೇಸರ ಮಾಡಿಕೊಳ್ಳಬೇಕಾಗಿಲ್ಲ. ಈ ಮೊಡವೆಗಳಿಂದ ಸುಲಭವಾಗಿ ಮುಕ್ತಿ ಹೊಂದುವ ಉಪಾಯ ಇಲ್ಲಿದೆ.ಥ್ರೆಡ್ಡಿಂಗ್ ಮಾಡಿಸಿಕೊಳ್ಳುವ ಮೊದಲು ಚರ್ಮವನ್ನು ಉಗುರು ಬೆಚ್ಚಗಿನ ನೀರಿನಲ್ಲಿ ತೊಳೆಯಿರಿ. ಇದರಿಂದ ಥ್ರೆಡ್ಡಿಂಗ್ ಮಾಡುವ ವೇಳೆ ನೋವಾಗುವುದಿಲ್ಲ. ನಂತರ ಕಾಟನ್ ಬಟ್ಟೆಯಿಂದ ಚರ್ಮವನ್ನು ಮೃದುವಾಗಿ…

  • ಸುದ್ದಿ

    ಬ್ರಾಹ್ಮಣ ರೂಪದಲ್ಲಿರುವ ಪಾಲಿಯ ಗಣೇಶ, ಬಲ್ಲಾಲೇಶ್ವರನನ್ನು ನೋಡಿದ್ದೀರಾ?ಇದರ ಇತಿಹಾಸವೇನು ಗೊತ್ತ.?

    ಅಷ್ಟವಿನಾಯಕ ದೇವಾಲಯಗಳಲ್ಲಿ ಪನ್ವೆಲ್‌ನಲ್ಲಿರುವ ಬಲ್ಲಾಲೇಶ್ವರ ದೇವಾಲಯವು ಪ್ರಮುಖವಾದದ್ದು, ಬ್ರಾಹ್ಮಣ ರೂಪದಲ್ಲಿರುವ ಗಣೇಶನ ವಿಶೇಷತೆ ಬಗ್ಗೆ ತಿಳಿಯಿರಿ. ಮುಂಬೈಯಲ್ಲಿರುವ ಪನ್ವೆಲ್‌ನ ಬಲ್ಲಾಲೇಶ್ವರ ದೇವಾಲಯವು ಅಷ್ಟವಿನಾಯಕ ದೇವಾಲಯಗಳಲ್ಲಿ ಒಂದು. ಮುಖ್ಯವಾಗಿ ಮರ ಮತ್ತು ಕಲ್ಲಿನಿಂದ ಮಾಡಿದ ನೀಲಿ ಮತ್ತು ಹಳದಿ ರಚನೆಯು ದೇವಾಲಯವನ್ನು ಹೋಲುವಂತಿಲ್ಲ, ಆದರೆ ಗಣೇಶ ಭಕ್ತರು ಮತ್ತು ನಿವಾಸಿಗಳು ಇದನ್ನು ಪನ್ವೆಲ್‌ನ ಅತ್ಯಂತ ಹಳೆಯ, ವಿಶೇಷ ಪೂಜಾ ಸ್ಥಳವೆಂದು ಪರಿಗಣಿಸಿದ್ದಾರೆ. ಮುಂಬೈಯಲ್ಲಿರುವ ಪನ್ವೆಲ್‌ನ ಬಲ್ಲಾಲೇಶ್ವರ ದೇವಾಲಯವು ಅಷ್ಟವಿನಾಯಕ ದೇವಾಲಯಗಳಲ್ಲಿ ಒಂದು. ಮುಖ್ಯವಾಗಿ ಮರ ಮತ್ತು ಕಲ್ಲಿನಿಂದ ಮಾಡಿದ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಮನರಂಜನೆ

    ಪ್ರಿಯಾಂಕ, ಕುರಿ ಪ್ರತಾಪ್ ಗೆ ಈಗೆ ಮಾಡಿದಕ್ಕೆ. ಪ್ರತಾಪ್ ಪತ್ನಿ ಪ್ರಿಯಾಂಕಾಗೆ ಹೇಳಿದ್ದೇನು ಗೊತ್ತಾ.

    ಬಿಗ್ ಬಾಸ್ ಮನೆಗೆ ಕುರಿ ಪ್ರತಾಪ್ ಅವರ ಪತ್ನಿ ಹಾಗೂ ಮಕ್ಕಳು ಭೇಟಿ ನೀಡಿದರು. ಈ ವೇಳೆ ಪ್ರತಾಪ್ ಅವರ ಪತ್ನಿ ಸರಿತಾ ಸ್ಪರ್ಧಿ ಪ್ರಿಯಾಂಕಾ ಅವರಿಗೆ ಧನ್ಯವಾದ ತಿಳಿಸಿದ್ದಾರೆ. ಸೋಮವಾರ ಬಿಗ್ ಬಾಸ್ ಮನೆಗೆ ಕುರಿ ಪ್ರತಾಪ್ ಅವರ ಪತ್ನಿ ಸರಿತಾ ಆಗಮಿಸಿದ್ದರು. ಈ ವೇಳೆ ಸರಿತಾ ಅವರು ಮನೆ ಮಂದಿ ಜೊತೆ ಆತ್ಮೀಯವಾಗಿ ಮಾತನಾಡಿಸಿ ತಾವು ತಂದಿದ್ದ ತಿಂಡಿಯನ್ನು ಪ್ರತಾಪ್ ಅವರಿಗೆ ನೀಡದೇ ವಾಸುಕಿ ಅವರಿಗೆ ಕೊಟ್ಟಿದ್ದಾರೆ. ಸರಿತಾ, ಪ್ರತಾಪ್ ಜೊತೆ ಮಾತನಾಡಿದ ಬಳಿಕ…

  • ಜೀವನಶೈಲಿ, ಸೌಂದರ್ಯ

    4 ಮೊಮ್ಮಕ್ಕಳ ಈ ಅಜ್ಜಿಯ ಬ್ಯೂಟಿ ಸಿಕ್ರೆಟ್ ಬಗ್ಗೆ ನಿಮಗೆ ಗೊತ್ತಾ ..?ತಿಳಿಯಲು ಈ ಲೇಖನ ಓದಿ ..

    ಬಾಲ್ಯ, ಯೌವ್ವನ, ಮುಪ್ಪು ಇವೆಲ್ಲ ಬೇಡ ಅಂದ್ರೂ ನಮ್ಮನ್ನು ಬಿಡೋದಿಲ್ಲ. ವಯಸ್ಸಾದಂತೆ ನಮ್ಮ ದೇಹದಲ್ಲಿ ಬದಲಾವಣೆಗಳು ಸಹಜ. 50 ವರ್ಷ ಆಯ್ತು ಅಂದ್ರೆ ಚರ್ಮ ಸುಕ್ಕುಗಟ್ಟಲು ಶುರುವಾಗುತ್ತೆ. ಆದ್ರೆ ಆಸ್ಟ್ರೇಲಿಯಾದ ಮಹಿಳೆಯೊಬ್ಳು ಪ್ರಕೃತಿಯ ನಿಯಮಕ್ಕೇ ಸೆಡ್ಡು ಹೊಡೆದಿದ್ದಾಳೆ.

  • ಸುದ್ದಿ

    ಶಿಕ್ಷಣ ಸಚಿವರಿಂದ ರ್ಸರ್ಕಾರಿ ಶಾಲಾ ಶಿಕ್ಷಕರಿಗೊಂದು ಸಂತಸದ ಸುದ್ದಿ….!

    ಸರ್ಕಾರಿ ಪ್ರಾಥಮಿಕ ಮತ್ತುಪ್ರೌಢಶಾಲಾ ಶಿಕ್ಷಕರಿಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಸಿಹಿ ಸುದ್ದಿ ನೀಡಿದ್ದಾರೆ. ಶಿಕ್ಷಕರಕಡ್ಡಾಯ ವರ್ಗಾವಣೆಯನ್ನು ತಡೆ ಹಿಡಿದಿರುವುದಾಗಿ ಸುರೇಶ್ ಕುಮಾರ್ ಹೇಳಿದ್ದು, ಇದರ ಬಗ್ಗೆ ಅಂತಿಮತೀರ್ಮಾನವನ್ನು ನಾಳೆ ತೆಗೆದುಕೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ. ಶಿಕ್ಷಕರಿಗೆ ಕಡ್ಡಾಯ ವರ್ಗಾವಣೆಯಿಂದಾಗಿ ಒಂದು ಸ್ಥಳದಲ್ಲಿ ಮತ್ತೊಂದು ಸ್ಥಳಕ್ಕೆಇಷ್ಟವಿಲ್ಲದಿದ್ದರೂ ಹೋಗಬೇಕಾಗಿತ್ತು. ಸದ್ಯಕ್ಕೆ ಪ್ರಕ್ರಿಯೆಯನ್ನು ತಡೆ ಹಿಡಿಯಲಾಗಿದ್ದು, ಪ್ರಸ್ತುತಶಿಕ್ಷಕರು ನಿರಾಳರಾಗಿದ್ದಾರೆ. ಶಿಕ್ಷಕರು ಪರಸ್ಪರ ವರ್ಗಾವಣೆ ಸಹ ಮಾಡಿಕೊಳ್ಳಬಹುದಾಗಿತ್ತು, ಆದರೆ ಇದಕ್ಕೂಸದ್ಯ ತಡೆ ಬಿದ್ದಿದೆಯೋ ಅಥವಾ ಪರಸ್ಪರ ವರ್ಗಾವಣೆ ಚಾಲ್ತಿಯಲ್ಲಿದೆಯೋ ಮಾಹಿತಿಯನ್ನು…

  • ಮನರಂಜನೆ

    ಕೊನೆಗೂ ಕಾಮನ್ ಮ್ಯಾನ್’ಗೆ ಸಿಗದ ಬಿಗ್ ಬಾಸ್ ಪಟ್ಟ..!ಕೇವಲ ಒಂದು ಲಕ್ಷ ಕೊಟ್ಟಿದ್ದು ಸರಿಯೇ..?ಏನಾಯ್ತು ಮುಂದೆ ನೋಡಿ…

    ಕೊನೆಗೂ ಬಿಗ್ ಬಾಸ್ ಕನ್ನಡ ಸಂಚಿಕೆ 5 ಕಾರ್ಯಕ್ರಮಕ್ಕೆ ಭರ್ಜರಿಯಾಗಿ ತೆರೆ ಬಿದ್ದಿದೆ.ಈ ಸಲದ ಬಿಗ್ ಬಾಸ್ ಸಂಚಿಕೆಯಲ್ಲಿ ಕಾಮಾನ್ ಮ್ಯಾನ್’ಗೂ ಕೂಡ ಕಲರ್ಸ್ ಕನ್ನಡ ವಾಹಿನಿಯವರು ಅವಕಾಷ ಕೊಟ್ಟಿದ್ದರು.ಕಾಮಾನ್ ಮ್ಯಾನ್’ಗಳಾಗಿ ದಿವಾಕರ್,ಸಮೀರ್ ಆಚಾರ್ಯ ಮತ್ತು ರಿಯಾಜ್ ರವರು ಭಾಗವಹಿಸಿ

  • ಸುದ್ದಿ

    ಎಲೆಕ್ಷನ್ ಹತ್ತಿರ ಬರುತ್ತಿದ್ದಂತೆ ಮತ್ತೊಂದು ಮಹತ್ವದ ಘೋಷಣೆ ಮಾಡಿದ ರಾಹುಲ್ ಗಾಂಧಿ..?ತಿಳಿಯಲು ಈ ಸುದ್ದಿ ನೋಡಿ…

    ಲೋಕಸಭೆ ಚುನಾವಣೆ ಹತ್ತಿರವಾಗ್ತಿದ್ದಂತೆ ರಾಜಕೀಯ ನಾಯಕರಿಂದ ಭರವಸೆ ಮಹಾಪೂರವೇ ಹರಿದು ಬರ್ತಿದೆ. ಬಿಜೆಪಿ ಪ್ರಣಾಳಿಕೆ ಬಿಡುಗಡೆ ಮಾಡಿದ್ರೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಮತ್ತೊಂದು ಮಹತ್ವದ ಘೋಷಣೆ ಮಾಡಿದ್ದಾರೆ. ನಿರುದ್ಯೋಗಿಗಳು ಹಾಗೂ ವಿದ್ಯಾರ್ಥಿಗಳನ್ನು ಸೆಳೆಯುವ ಪ್ರಯತ್ನವನ್ನು ರಾಹುಲ್ ಗಾಂಧಿ ಮಾಡಿದ್ದಾರೆ. 2019ನೇ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ಸರ್ಕಾರಿ ಪರೀಕ್ಷೆ ಹಾಗೂ ಸರ್ಕಾರಿ ಹುದ್ದೆಗಳ ಪರೀಕ್ಷೆಗೆ ವಿಧಿಸುವ ಅರ್ಜಿ ಶುಲ್ಕವನ್ನು ರದ್ದು ಮಾಡುವುದಾಗಿ ರಾಹುಲ್ ಗಾಂಧಿ ಘೋಷಣೆ ಮಾಡಿದ್ದಾರೆ. ಯಾವುದೇ ಅಭ್ಯರ್ಥಿಯಿಂದ ಸರ್ಕಾರಿ ಪರೀಕ್ಷೆಗೆ ಅರ್ಜಿ…

  • ಜ್ಯೋತಿಷ್ಯ

    ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶುಕ್ರನ ದೆಸೆ ಚೆನ್ನಾಗಿದೆಯೇ…

    ಇಂದು ಶುಕ್ರವಾರ, 09/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ವ್ಯವಹಾರ ವೃದ್ಧಿಗೆ ಹಣ ವಿನಿಯೋಗ ಮಾಡಲು ಸೂಕ್ತ ದಿನ. ಸ್ವಂತ ಉದ್ಯಮಿಗಳಿಗೆ ಉತ್ತಮ ಲಾಭ. ಶ್ರೀದೇವತಾದರ್ಶನ ಭಾಗ್ಯ ತಂದೀತು. ವೈಯಕ್ತಿಕವಾಗಿ ಯಾವುದೇ ವಿಚಾರವನ್ನು ಇತರರೊಂದಿಗೆ ಹಂಚಿಕೊಳ್ಳದಿರಿ. ವಿದ್ಯಾರ್ಥಿಗಳಿಗೆ ಪ್ರಗತಿಯ ದಿನ. ಬೆಂಕಿಯ ಜೊತೆ ಕೆಲಸ ಮಾಡುವಾಗ ಎಚ್ಚರಿಕೆ ಅಗತ್ಯ. ಅಧಿಕಾರಿಗಳಿಗೆ ಅಭಿವೃದ್ಧಿ ಇರುತ್ತದೆ. ಸಂಚಾರದಲ್ಲಿ ಜಾಗ್ರತೆ ವಹಿಸಿರಿ. ವೃಷಭ:- ಉತ್ತಮ ಜನರೊಂದಿಗೆ ಸಂಪರ್ಕ ಒದಗಿ ಬರುತ್ತದೆ. ಆಗಾಗ ಧನಾಗಮನದಿಂದ ಕಾರ್ಯಸಿದ್ಧಿಯಾಗುತ್ತದೆ. ವಿದ್ಯಾರ್ಥಿಗಳ ಪ್ರಯತ್ನಬಲಕ್ಕೆ…