ತಾಜಾ ಸುದ್ದಿ

  • inspirational

    ಕರ್ನಾಟಕ ಸಿಎಂ ಬದಲಾವಣೆ ವಿವಾದ

    0

    ಕರ್ನಾಟಕ ಸಿಎಂ ಬದಲಾವಣೆ ವಿವಾದ ಕರ್ನಾಟಕದಲ್ಲಿ ಇತ್ತೀಚೆಗೆ ಸಿಎಂ ಬದಲಾವಣೆ ವಿಚಾರ ಮತ್ತೆ ತೀವ್ರ ಚರ್ಚೆಗೆ ಬಂದಿದೆ. ರಾಜಕೀಯ ವಲಯದಲ್ಲಿ ಇದು “ಪವರ್ ಶೇರ್” (ಅಧಿಕಾರ ಹಂಚಿಕೆ) ಮತ್ತು ಒಳರಾಜಕೀಯ ಸಂಘರ್ಷದ ಪ್ರಮುಖ ವಿಷಯವಾಗಿದೆ. ಹಿನ್ನೆಲೆ ಏನು? 2023ರಲ್ಲಿ ಕಾಂಗ್ರೆಸ್ ಸರ್ಕಾರ ರಚನೆಯಾದಾಗಸಿದ್ದರಾಮಯ್ಯ ಸಿಎಂ ಆಗಿಡಿ.ಕೆ. ಶಿವಕುಮಾರ್ ಡಿಸಿಎಂ ಆಗಿ ನೇಮಕಗೊಂಡರು. ಆಗಿನಿಂದಲೇ “2.5 ವರ್ಷ ಸಿದ್ದರಾಮಯ್ಯ – ನಂತರ ಡಿಕೆಶಿ ಸಿಎಂ” ಎಂಬ ಅನೌಪಚಾರಿಕ ಒಪ್ಪಂದ ಇದೆ ಎಂಬ ಮಾತು ರಾಜಕೀಯದಲ್ಲಿ ಹರಿದಾಡುತ್ತಿದೆ. ಈಗ ಮತ್ತೆ…

  • inspirational

    ಮತ್ತೆ ಮೇ 20 ರಿಂದ ಕರ್ನಾಟಕದ KSRTC, BMTC, NWKRTC, KKRTC ಸಾರಿಗೆ ನೌಕರರು ಮತ್ತೆ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ

    0

    KSRTC, BMTC, NWKRTC, KKRTC ಸಾರಿಗೆ ನೌಕರರು ಸರ್ಕಾರಕ್ಕೆ ಮೇ 20ರಿಂದ ಸಾರಿಗೆ ಮುಷ್ಕರ – ನೋಟಿಸ್ ಮತ್ತೆ ಮುಷ್ಕರದ ಎಚ್ಚರಿಕೆ ಕರ್ನಾಟಕದ KSRTC, BMTC, NWKRTC, KKRTC ಸಾರಿಗೆ ನೌಕರರು ಮತ್ತೆ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡುವ ಸಾಧ್ಯತೆ ವ್ಯಕ್ತಪಡಿಸಿದ್ದಾರೆ. ಸರ್ಕಾರ ನೀಡಿದ 7% ವೇತನ ಹೆಚ್ಚಳವನ್ನು ತಿರಸ್ಕರಿಸಿ, ಕನಿಷ್ಠ 25% ವೇತನ ಹೆಚ್ಚಳ ನೀಡಬೇಕು ಎಂದು ಒತ್ತಾಯಿಸಿದ್ದಾರೆ. ಮುಷ್ಕರ ನೋಟಿಸ್ ಏನು ಹೇಳುತ್ತದೆ? ಕರ್ನಾಟಕದ KSRTC, BMTC, NWKRTC, KKRTC ಸಾರಿಗೆ ನೌಕರರ ಸಂಘಟನೆಗಳು…

  • inspirational

    ಬೇಸಿಗೆಯಲ್ಲಿ ವಿದ್ಯುತ್‌ಗೆ ಭಾರೀ ಡಿಮ್ಯಾಂಡ್‌ – ಬಳ್ಳಾರಿ

    ಬೇಸಿಗೆಯಲ್ಲಿ ವಿದ್ಯುತ್‌ಗೆ ಭಾರೀ ಡಿಮ್ಯಾಂಡ್‌ – ಬಳ್ಳಾರಿ ಪ್ರಮುಖ ಹೈಲೈಟ್ಸ್ ರಾಜ್ಯದಲ್ಲಿ ದಿನಕ್ಕೆ ಸುಮಾರು 356.539 ಮಿಲಿಯನ್ ಯೂನಿಟ್ ವಿದ್ಯುತ್ ಬೇಡಿಕೆ ಶಾಖೋತ್ಪನ್ನ (Thermal) ಕೇಂದ್ರಗಳಿಂದ 106.96 ಮಿಲಿಯನ್ ಯೂನಿಟ್ ಉತ್ಪಾದನೆ ಬಳ್ಳಾರಿ BTPS ಒಂದೇ 36.05 ಮಿಲಿಯನ್ ಯೂನಿಟ್ ಉತ್ಪಾದನೆ ಬೇಸಿಗೆ ಕಾರಣದಿಂದ ವಿದ್ಯುತ್ ಉತ್ಪಾದನೆ ಮೇಲೆ ಭಾರೀ ಒತ್ತಡ ಏಕೆ ಹೆಚ್ಚಾಗಿದೆ ವಿದ್ಯುತ್ ಬೇಡಿಕೆ? ಬೇಸಿಗೆಯಲ್ಲಿ ಬಳ್ಳಾರಿ ಸೇರಿದಂತೆ ಕರ್ನಾಟಕದಾದ್ಯಂತ ವಿದ್ಯುತ್ ಬಳಕೆ ಭಾರೀ ಏರಿಕೆಯಾಗಿದೆ: 🌡️ ತಾಪಮಾನ ಏರಿಕೆ – ಫ್ಯಾನ್, AC,…

  • inspirational

    Royal Challengers Bengaluru (RCB) ತಂಡವು Delhi Capitals (DC) ವಿರುದ್ಧ ಭರ್ಜರಿ ಗೆಲುವು

    ನಿನ್ನೆ (ಏಪ್ರಿಲ್ 27, 2026) ನಡೆದ IPL ಪಂದ್ಯದಲ್ಲಿ Royal Challengers Bengaluru (RCB) ತಂಡವು Delhi Capitals (DC) ವಿರುದ್ಧ ಭರ್ಜರಿ ಜಯ ಸಾಧಿಸಿತು. ಪಂದ್ಯ ಹೈಲೈಟ್ಸ್: RCB 9 ವಿಕೆಟ್‌ಗಳ ಅಂತರದಲ್ಲಿ ಭರ್ಜರಿ ಗೆಲುವು ಸಾಧಿಸಿದೆ DC ತಂಡವನ್ನು ಕೇವಲ 75 ರನ್‌ಗೆ ಆಲೌಟ್ ಮಾಡಿದರು RCB ಟಾರ್ಗೆಟ್ ಅನ್ನು 6.3 ಓವರ್‌ಗಳಲ್ಲಿ ಸುಲಭವಾಗಿ ಚೇಸ್ ಮಾಡಿತು ಬೌಲಿಂಗ್‌ನಲ್ಲಿ Josh Hazlewood & Bhuvneshwar Kumar ಆರಂಭದಲ್ಲೇ ಪಂದ್ಯವನ್ನು RCB ಪರ ಮಾಡಿದರು  ಇದು…

  • inspirational

    ಬೆಂಗಳೂರು Education Fair 2026

    ಬೆಂಗಳೂರು Education Fair 2026 ಪ್ರಮುಖ Education Fairs & Dates Education Worldwide India Fair (Spring 2026) 📅 ದಿನಾಂಕ: 1 ಮೇ 2026 📍 ಸ್ಥಳ: Radisson Blu Atria, ಬೆಂಗಳೂರು 🎯 ಉದ್ದೇಶ: ದೇಶೀಯ ಮತ್ತು ವಿದೇಶಿ ವಿಶ್ವವಿದ್ಯಾಲಯಗಳ ಮಾಹಿತಿ Admission guidance & spot counselling  ವಿದ್ಯಾರ್ಥಿಗಳಿಗೆ scholarship & course selection ಸಹಾಯ Collegedunia Mega Career Carnival 📅 ದಿನಾಂಕ: 24 ಮೇ 2026 📍 ಸ್ಥಳ:…

  • ಸಿನಿಮಾ, ಸುದ್ದಿ

    ತನ್ನ ಯಜಮಾನ ಚಿರುವನ್ನು ನೋಡಲು ಹಠ ಮಾಡುತ್ತಿರೋ ಅವರ ಪ್ರೀತಿಯ ಶ್ವಾನ.

    ಸ್ಯಾಂಡಲ್ ವುಡ್ ನಟ ಚಿರು ಅವರ ಪ್ರೀತಿಯ ಶ್ವಾನ ದ್ರೋಣ ಇದೀಗ ತನ್ನ ಯಜಮಾನನನ್ನು ಕಳೆದುಕೊಂಡು ದುಃಖದಲ್ಲಿದೆ. ಹೌದು. ದ್ರೋಣ, ಚಿರು ಅವರ ಮುದ್ದಿನ ಶ್ವಾನವಾಗಿದೆ. ಆದರೆ ಇದೀಗ ಚಿರು ಅವರು ಹೃದಯಾಘಾತಕ್ಕೆ ಒಳಗಾಗಿ ಚಿರನಿದ್ರೆಗೆ ಜಾರಿದ್ದು, ತನ್ನ ಯಜಮಾನನನ್ನ ನೋಡಲು ದ್ರೋಣ ಹಠ ಮಾಡುತ್ತಿದ್ದಾನೆ. ರೆಬೆಲ್ ಸ್ಟಾರ್ ಅಂಬರೀಶ್ ಕೊಟ್ಟಿರುವ ನಾಯಿಯೊಂದು ಚಿರು ಮನೆಯಲ್ಲಿದೆ. ಆ ಶ್ವಾನಂದರೆ ಅಂದ್ರೆ ಚಿರು ಸರ್ಜಾಗೆ ತುಂಬಾನೇ ಇಷ್ಟ. ಪ್ರಾಣಿಗಳನ್ನ ತುಂಬಾನೇ ಪ್ರೀತಿ ಮಾಡ್ತಾ ಇದ್ದ ಚಿರು, ಇತ್ತೀಚಿಗಷ್ಟೇ ದರ್ಶನ್‍ಗೆ…

  • ಸಿನಿಮಾ, ಸುದ್ದಿ

    ಮಗು ಮುಖ ನೋಡುವ ಮುನ್ನವೇ ಎಲ್ಲರನ್ನು ಅಗಲಿದ ಚಿರಂಜೀವಿ ಸರ್ಜಾ! ನಿಜಕ್ಕೂ ಶಾಕ್

    ನಟ ಚಿರಂಜೀವಿ ಸರ್ಜಾ ಅವರು ದು ಎಲ್ಲರನ್ನು ಅಗಲಿದ್ದಾರೆ. ಯಾವಾಗಲೂ ನಗುತ್ತಲೇ ಇರುತ್ತಿದ್ದ ನಟ ಚಿರಂಜೀವಿ ಅವರು ಇಂದು ಇನ್ನಿಲ್ಲ ಎಂಬ ಸುದ್ದಿ ಕೇಳಿ ಕರ್ನಾಟಕದ ಜನತೆಗೆ ನಿಜಕ್ಕೂ ಶಾಕ್ ಆಗಿದೆ. ಎರಡು ವರ್ಷಗಳ ಹಿಂದೆ ಚಿರಂಜೀವಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿರಂಜೀವಿ ಅವರು ನಿಧನರಾಗಿದ್ದಾರೆ. 2018ರಂದು ಅವರು ನಟಿ ಮೇಘನಾ ರಾಜ್ ಜೊತೆ ಹಿಂದು ಮತ್ತು ಕ್ರಿಶ್ಚಿಯನ್ ಸಂಪ್ರದಾಯದ ಮೂಲಕ ಮದುವೆಯಾಗಿದ್ದರು. ಇವರಿಬ್ಬರು ಹಲವು ವರ್ಷಗಳಿಂದ ಸ್ನೇಹಿತರಾಗಿದ್ದರು. 10 ವರ್ಷಗಳಿಂದ ಇವರು ಪ್ರೀತಿ ಮಾಡುತ್ತಿದ್ದರು. ಇವೆರಡೂ ಕುಟುಂಬದವರು…

  • ಸುದ್ದಿ

    ಡಿ.ಕೆ.ಶಿವಕುಮಾರ್ ಪುತ್ರಿಗೆ ಕೂಡಿಬಂದ ಕಂಕಣ ಭಾಗ್ಯ. ಎಸ್​.ಎಂ. ಕೃಷ್ಣ ಕುಟುಂಬದ ಜೊತೆ ಡಿಕೆಶಿ ನೆಂಟಸ್ತನ?

    ಕಾಂಗ್ರೆಸ್​ನ ಟ್ರಬಲ್ ಶೂಟರ್ ಡಿ.ಕೆ. ಶಿವಕುಮಾರ್​ ಮಗಳು ಐಶ್ವರ್ಯ ಹಾಗೂ ಸಿದ್ಧಾರ್ಥ ಹೆಗಡೆ ಅವರ ಮಗ ಅಮರ್ಥ್ಯ ಮದುವೆಯ ಮಾತುಕತೆ ನಡೆದಿದೆ ಎನ್ನಲಾಗುತ್ತಿದೆ. ಬಹಳ ಹಿಂದೆಯೇ ಈ ಬಗ್ಗೆ ಮಾತುಕತೆ ನಡೆಸಲಾಗಿದ್ದು, ಈ ಮೂಲಕ ತಮ್ಮ ರಾಜಕೀಯ ಗುರುವಾಗಿರುವ ಎಸ್​.ಎಂ. ಕೃಷ್ಣ ಅವರ ಕುಟುಂಬದ ಜೊತೆ ನೆಂಟಸ್ತನ ಬೆಳೆಸಲು ಡಿಕೆಶಿ ಮುಂದಾಗಿದ್ದಾರೆ. ಖ್ಯಾತ ಉದ್ಯಮಿ ದಿವಂಗತ ಸಿದ್ದಾರ್ಥ ಹೆಗ್ಡೆ ಮಗ ಅಮರ್ಥ್ಯ ಜೊತೆಗೆ ಮದುವೆ ಗೆ  ಸಿದ್ದತೆ ನಡೆಯುತ್ತಿದ್ದು , ಎರಡು ಕುಟುಂಬದವರು ಈಗಾಗಲೇ ಮಾಜಿ ಮುಖ್ಯಮಂತ್ರಿ ಎಸ್….

  • ಸುದ್ದಿ

    5 ಲಕ್ಷಕ್ಕೂ ಹೆಚ್ಚು ಜನರಿಗೆ ಉದ್ಯೋಗ ನೀಡುತ್ತೇನೆ, ಬಾಬಾ ರಾಮ್‍ದೇವ್.

    ಪತಂಜಲಿ ಸಂಸ್ಥೆ 5 ಲಕ್ಷ ಹೊಸ ಉದ್ಯೋಗಗಳನ್ನು ಸೃಷ್ಟಿಸಲಿದೆ ಎಂದು ಯೋಗ ಗುರು ಬಾಬಾ ರಾಮ್‍ದೇವ್ ಹೇಳಿದ್ದಾರೆ. ಮಹಾಮಾರಿ ಕೊರೊನಾ ವೈರಸ್ ವಿರುದ್ಧ ಹೋರಾಡಲು ಮತ್ತು ದೇಹದ ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಆಯುರ್ವೇದ ಅತ್ಯುತ್ತಮ ಮಾರ್ಗ. ಕಳೆದ 40 ವರ್ಷಗಳಿಂದ ನಾನು ಬೆಳಗ್ಗೆ 4 ಗಂಟೆಯಿಂದ ರಾತ್ರಿ 10 ಗಂಟೆಯವರೆಗೂ ಚಟುವಟಿಕೆಯಿಂದ ಜೀವನ ನಡೆಸುತ್ತಿದ್ದೇನೆ ಎಂದು ಯೋಗ ಗುರು ಬಾಬಾ ರಾಮ್‍ದೇವ್ ಹೇಳಿದ್ದಾರೆ. ಮಾಧ್ಯವೊಂದರ ಜೊತೆ ಬಾಬಾ ರಾಮ್‍ದೇವ್ ಮಾತನಾಡಿ ಸ್ವಾವಲಂಬಿ (ಆತ್ಮನಿರ್ಭರ್) ಭಾರತಕ್ಕಾಗಿ ಅಳವಡಿಸಿಕೊಳ್ಳಬಹುದಾದ…

  • ಸಿನಿಮಾ, ಸುದ್ದಿ

    ಯಶ್​ಗೆ ಅಂಬಿ, ರವಿಚಂದ್ರನ್ ಜನ್ಮದಿನವೇ ಮರೆತುಹೋಯಿತೇ? ಸಿಟ್ಟಾದ್ರು ರೆಬೆಲ್​ ಸ್ಟಾರ್ ಹಾಗೂ ಕ್ರೇಜಿ ಸ್ಟಾರ್​ ಫ್ಯಾನ್ಸ್.

    ದರ್ಶನ್, ಪುನೀತ್ ರಾಜ್ಕುಮಾರ್, ಸುದೀಪ್ ಸೇರಿ ಎಲ್ಲರೂ ಟ್ವೀಟ್ ಮಾಡುವ ಮೂಲಕ ಅಂಬಿ ಜನ್ಮದಿನಕ್ಕೆ ಶುಭಾಶಯ ಕೋರಿದ್ದಾರೆ. ಆದರೆ, ಓರ್ವ ಸ್ಟಾರ್ ನಟನನ್ನು ಬಿಟ್ಟು! ಕನ್ನಡ ಚಿತ್ರರಂಗದ ದೊಡ್ಡಣ್ಣನಂತೆ ಕೆಲಸ ಮಾಡಿದ್ದ ರೆಬೆಲ್ ಸ್ಟಾರ್ ಅಂಬರೀಶ್ ಸಿನಿಮಾ ರಂಗದಲ್ಲಿ ಯಾವುದೇ ತೊಂದರೆ ಆದರೂ ಅದನ್ನು ಪರಿಹಾರ ಮಾಡುತ್ತಿದ್ದರು. ಅವರನ್ನು ಕಳೆದುಕೊಂಡ ಕನ್ನಡ ಚಿತ್ರರಂಗ ಬಡವಾಗಿದೆ. ಮೇ 29 ಅವರ ಜನ್ಮದಿನ. ಮೇ 30 ರವಿಚಂದ್ರನ್​ ಜನ್ಮದಿನ. ಈ ವೇಳೆ ಕನ್ನಡ ಚಿತ್ರರಂಗದ ಎಲ್ಲ ಗಣ್ಯರೂ ಯಶ್ ಅವರನ್ನು…

  • ಸುದ್ದಿ

    ಹೋಟೆಲ್‍ನಲ್ಲಿ ಆಹಾರವನ್ನು ಎಂಜಲು ಮಾಡುತ್ತಿದ್ದ ವ್ಯಕ್ತಿಯ ವಿಡಿಯೋ ವೈರಲ್.

    ಹೋಟೆಲ್‍ನಲ್ಲಿ ಆಹಾರವನ್ನು ಎಂಜಲು ಮಾಡುತ್ತಿದ್ದ ವಿಡಿಯೋ ವೈರಲ್ ಆಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳು ಎಚ್ಚೆತ್ತುಕೊಂಡಿದ್ದು, ಹೋಟೆಲ್‍ನ್ನು ಸೀಲ್‍ಡೌನ್ ಮಾಡಿದ್ದಾರೆ. ನಗರದ ಹೋಟೆಲ್ ಒಂದರಲ್ಲಿ ಹೋಟೆಲ್ ಮಾಲೀಕನ ಮಗ ಗ್ರಾಹಕರಿಗೆ ನೀಡುವ ಆಹಾರವನ್ನು ಎಂಜಲು ಮಾಡುತ್ತಿದ್ದ ಆರೋಪ ಕೇಳಿ ಬಂದಿತ್ತು. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಅಧಿಕಾರಿಗಳು ಹೋಟೆಲ್ ಬಾಗಿಲು ಹಾಕಿಸಿದ್ದಾರೆ. ತನಿಖೆ ಮುಂದುವರಿಸಿದ್ದಾರೆ. ಓರ್ವ ವ್ಯಕ್ತಿ…

  • ಸುದ್ದಿ

    ಪ್ರಧಾನಿ ನರೇಂದ್ರ ಮೋದಿಗೋಸ್ಕರ ಸಮೋಸ, ಮಾವಿನ ಚಟ್ನಿ ಮಾಡಿದ ಆಸ್ಟ್ರೇಲಿಯಾ ಪ್ರಧಾನಿ.

    ಪ್ರಧಾನಿ ನರೇಂದ್ರ ಮೋದಿ ಜಾಗತಿಕ ಮಟ್ಟದಲ್ಲಿ ದಿನೇ ದಿನೇ ತಮ್ಮ ಪ್ರಭಾವವನ್ನು ವಿಸ್ತರಿಸಿಕೊಳ್ಳುತ್ತಿದ್ದಾರೆ. ಈಗ ಆಸ್ಟ್ರೇಲಿಯಾ ಪ್ರಧಾನಿ ಸ್ಕಾಟ್‌ ಮಾರಿಸನ್‌ ಪ್ರಧಾನಿ ನರೇಂದ್ರ ಮೋದಿಗಾಗಿ ಸಮೋಸ ಮತ್ತು ಮಾವಿನ ಕಾಯಿ ಚಟ್ನಿಯನ್ನು ತಯಾರಿಸಿದ್ದಾರೆ. ಜೂನ್‌ 4ರಂದು ಮೋದಿ ಜೊತೆ ವಿಡಿಯೋ ಕಾನ್ಫರೆನ್ಸ್‌ ನಡೆಯಲಿದ್ದು, ಅದರಲ್ಲಿ ಭಾಗವಹಿಸಲು ಮಾರಿಸನ್‌ ಉತ್ಸುಕರಾಗಿದ್ದಾರೆ. ಜೂನ್‌ 4ರಂದು ಪ್ರಧಾನಿ ನರೇಂದ್ರ ಮೋದಿ ಜೊತೆ ವಿಡಿಯೋ ಕಾನ್ಫರೆನ್ಸ್‌ನಲ್ಲಿ ಭಾಗವಹಿಸಲು ಉತ್ಸುಕರಾಗಿರಾಗುವ ಆಸ್ಟ್ರೇಲಿಯಾ ಪ್ರಧಾನಿ ಸ್ಕಾಟ್‌ ಮಾರಿಸನ್‌, ಪ್ರಧಾನಿ ಮೋದಿಗಾಗಿ ಸಮೋಸ ಮತ್ತು ಮಾವಿನ ಕಾಯಿ ಚಟ್ನಿಯನ್ನು ತಯಾರಿಸಿ ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿದ್ದಾರೆ….

  • ಸುದ್ದಿ

    ಈ ಒಂದು ಆಪ್ ನಿಂದ ನಿಮ್ಮ ಮೊಬೈಲ್ ನಲ್ಲಿ ಇರುವ ಚೀನಾ ಆ್ಯಪ್‌ಗಳನ್ನು ಪತ್ತೆ ಮಾಡಿ, ಅವುಗಳನ್ನು ಡಿಲೀಟ್ ಮಾಡಬಹುದು.

    ಚೀನಾ  ವಿರುದ್ಧದ ಜನಸಾಮಾನ್ಯರ ಆಕ್ರೋಶ ವಿಭಿನ್ನ ರೀತಿಯಲ್ಲಿ ವ್ಯಕ್ತವಾಗುತ್ತಿದ್ದು, ದಿನೇ ದಿನೇ ಹೆಚ್ಚಾಗುತ್ತಿದೆ. ಪ್ರಸ್ತುತ ಚೀನಾದ ಆ್ಯಪ್‌ಗಳು, ಚೀನಾ ಮೂಲದ ಕಂಪನಿ ಒಡೆತನ ಹೊಂದಿರುವ ಮತ್ತು ಚೀನಾ ಮೂಲದ ಡೆವಲಪರ್‌ಗಳು ಅಭಿವೃಧಿಪಡಿಸಿರುವ ಆ್ಯಪ್ ವಿರುದ್ಧ ಜನರು ಸಿಡಿದೆದ್ದಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲೂ ಚೀನಾ ಆ್ಯಪ್ ಬ್ಯಾನ್ ಮಾಡಿ ಎನ್ನುವ ಸಂದೇಶ ವ್ಯಾಪಕವಾಗಿ ಹರಿದಾಡಿದೆ. ಅದರ ಜತೆಗೆ ರಿಮೋವ್ ಚೀನಾ ಆ್ಯಪ್ಸ್ ಎನ್ನುವ ಆ್ಯಪ್ ಗೂಗಲ್ ಪ್ಲೇ ಸ್ಟೋರ್‌ನಲ್ಲಿ ಟ್ರೆಂಡ್ ಸೃಷ್ಟಿಸಿದೆ. ಈ ಆ್ಯಪ್ ನಿಮ್ಮ ಆಂಡ್ರಾಯ್ಡ್ ಸ್ಮಾರ್ಟ್‌ಫೋನ್‌ನಲ್ಲಿ ಇರುವ ಚೀನಾ ಮೂಲದ ಆ್ಯಪ್‌ಗಳನ್ನು…

  • ಸಿನಿಮಾ, ಸುದ್ದಿ

    70 ಲಕ್ಷ ರೂಪಾಯಿ ಕಳೆದುಕೊಂಡ ಕಥೆ ಬಿಚ್ಚಿಟ್ಟ ನವರಸನಾಯಕ ಜಗ್ಗೇಶ್.

    ಸಿನಿಮಾ ರಂಗದಲ್ಲಿ ‘ನವರಸನಾಯಕ’ ಜಗ್ಗೇಶ್ ಅವರಿಗೆ 40 ವರ್ಷಗಳ ಅನುಭವ ಇದೆ. ಅವರಿಗೆ ಸಿನಿಮಾ ಬಗ್ಗೆ ಸಾಕಷ್ಟು ಅನುಭವವಿದೆ. ಸೋಲು-ಗೆಲುವು ಕಂಡ ಅವರು 75 ಲಕ್ಷ ರೂಪಾಯಿ ನಷ್ಟ ಮಾಡಿಕೊಂಡಿದ್ದರು. ಈ ಸಾಲ ತೀರಿಸಲು ಮನೆ ಮಾರಿದ್ದರಂತೆ. ಇದರ ಬಗ್ಗೆ ಜಗ್ಗೇಶ್ ಹೇಳಿದ್ದೇನು? ‘ನವರಸನಾಯಕ’ ಜಗ್ಗೇಶ್ ನಟನೆ, ಮಿಮಿಕ್ರಿ, ಹಾಡುಗಾರಿಕೆಯಲ್ಲಿ ತೊಡಗಿಕೊಂಡವರು. ಬಹುತೇಕ ಎಲ್ಲ ವಿಚಾರಗಳ ಬಗ್ಗೆಯೂ ಅವರು ಮಾತನಾಡುತ್ತಾರೆ, ಸೋಶಿಯಲ್ ಮೀಡಿಯಾದಲ್ಲಿ ಸದಾ ಸಕ್ರಿಯರಾಗಿರುವ ಅವರು ಸಿನಿಮಾ ಮಾಡಲು ಹೋಗಿ 70 ಲಕ್ಷ ರೂಪಾಯಿ ಕಳೆದುಕೊಂಡ…

  • ಸುದ್ದಿ

    ಭಾರೀ ಮಳೆ ಗುಡುಗು, ಸಿಡಿಲು ಬಡಿದು ಪ್ರೇಮ ಸೌಧ ತಾಜ್ ಮಹಲ್‍ಗೆ ಹಾನಿ.

    ಉತ್ತರ ಪ್ರದೇಶದ ಕೆಲ ಪ್ರದೇಶಗಳಲ್ಲಿ ಭಾರೀ ಮಳೆಯಾಗಿದೆ. ಗುಡುಗು, ಸಿಡಿಲು ಸಹಿತ ವರುಣ ದೇವ ವಿಜೃಂಭಿಸಿದ ಕಾರಣ ಆಗ್ರಾದಲ್ಲಿರುವ ಐತಿಹಾಸಿಕ ಕಟ್ಟಡ ತಾಜ್‍ಮಹಲ್‍ಗೆ ಹಾನಿಯಾಗಿರುವ ಕುರಿತು ವರದಿಯಾಗಿದೆ. ಕಟ್ಟಡದ ಮುಖ್ಯಗೇಟ್ ಮತ್ತು ಎತ್ತರದ ಗುಮ್ಮಟದ ಕೆಳ ಭಾಗದ ಅಮೃತ ಶಿಲೆಯ ರೇಲಿಂಗ್‍ಗೆ ಹಾನಿಯಾಗಿರುವುದಾಗಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಸಮಾಧಿಯ ಮೇಲ್‍ಭಾಗಕ್ಕೆ ಹಾನಿಯಾಗಿದ್ದು, ತಾಜ್‍ಮಹಲ್ ಆವರಣದಲ್ಲಿದ್ದ ಕೆಲ ಮರಗಳು ಬುಡದ ಸಮೇತ ಕಿತ್ತು ಬಂದಿರುವುದಾಗಿ ಎಎಸ್‍ಐ ಅಧೀಕ್ಷಕ ಪುರಾತತ್ವ ಶಾಸ್ತ್ರಜ್ಞ ಬಸಂತ್ ಕುಮಾರ್ ಮಾಹಿತಿ ನೀಡಿದ್ದಾರೆ. ಈ ಹಿಂದೆಯೂ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ‘ನೋಕಿಯಾ ಸ್ಮಾರ್ಟ್‌ಫೋನ್’ ಈಗ ಭಾರತೀಯ ಮಾರುಕಟ್ಟೆಯಲ್ಲಿ ಸದ್ದು ಮಾಡಲು ಶುರು ಮಾಡಿವೆ..! ತಿಳಿಯಲು ಈ ಲೇಖನ ಓದಿ ..

    ನೋಕಿಯಾ ಸ್ಮಾರ್ಟ್‌ಫೋನ್ ಭಾರತೀಯ ಮಾರುಕಟ್ಟೆಯಲ್ಲಿ ಸದ್ದು ಮಾಡಲು ಶುರು ಮಾಡಿವೆ. ಈಗಾಗಲೇ ನೋಕಿಯಾ ವಿವಿಧ ಮಾದರಿಯ ಸ್ಮಾರ್ಟ್‌ಫೋನ್‌ಗಳನ್ನು ಮಾರುಕಟ್ಟೆಗೆ ಲಾಂಚ್ ಮಾಡಿದೆ. ಅಮೆಜಾನ್ ಆನ್‌ಲೈನ್‌ ಶಾಪಿಂಗ್ ತಾಣ ಸೇರಿದಂದೆ ಆಫ್‌ಲೈನ್‌ ಮಾರುಕಟ್ಟೆಯಲ್ಲಿ ನೋಕಿಯಾ ಸ್ಮಾರ್ಟ್‌ಫೋನ್ ಲಭ್ಯವಿದೆ.

  • ಸುದ್ದಿ

    ಕಾಶಿಯಲ್ಲಿ ಭೂಮಿಯನ್ನ ಅಗೆಯುವಾಗ ಸಿಕ್ಕಿದ್ದೇನು ಗೊತ್ತಾ, ನೋಡಿ ಶಿವನ ಮಹಿಮೆ.

    ನಮ್ಮ ದೇಶವನ್ನ ದೇವಾಲಯಗಳ ಗೂಡು ಏಂದು ಕರೆಯುತ್ತೇವೆ ಮತ್ತು ಅತೀ ಹೆಚ್ಚು ದೇವಾಲಯಗಳನ್ನ ಹೊಂದಿರುವ ದೇಶಗಳಲ್ಲಿ ನಮ್ಮ ದೇಶ ಮೊದಲ ಸ್ಥಾನದಲ್ಲಿ ಇದೆ ಎಂದು ಹೇಳಿದರೆ ತಪ್ಪಾಗಲ್ಲ. ಹೌದು ನಮ್ಮ ದೇಶದ ಜನರು ದೇವರನ್ನು ಹೆಚ್ಚಾಗಿ ನಂಬುತ್ತಾರೆ ಮತ್ತು ದೇಶದಲ್ಲಿ ದೇವರ ಆರಾಧನೆ ಹೆಚ್ಚಾಗಿ ನಡೆಯುತ್ತಾರೆ, ಯಾವುದೇ ಶುಭಕಾರ್ಯ ನಡೆಯಬೇಕು ಅಂದರೆ ಮೊದಲು ದೇವರ ಒಪ್ಪಿಗೆಯನ್ನ ಪಡೆದು ನಂತರ ಮುಂದಿನ ಕೆಲಸಕ್ಕೆ ಕೈ ಹಾಕಲಾಗುತ್ತದೆ. ಹಿಂದಿನ ಕಾಲದಿಂದಲೂ ನಮ್ಮ ಜನರು ದೇವರ ವಿಚಾರವಾಗಿ ಅನೇಕ ಆಚಾರ ವಿಚಾರಗಳನ್ನ…

  • ಸ್ಪೂರ್ತಿ

    ತನ್ನ ತಂದೆಯ ಜೀವ ಉಳಿಸಲು ತನ್ನ ಲೀವರ್ ಅನ್ನೇ ದಾನ ಮಾಡಿದ 19ವರ್ಷದ ಮಗಳು..!

    19 ವರ್ಷದ ಚಿಕ್ಕ ವಯಸ್ಸಿನ ಮಗಳೊಬ್ಬಳು ತಂದೆಯ ಜೀವ ಉಳಿಸಲು ತನ್ನ ಲಿವರ್ ದಾನ ಮಾಡಿ ಆದರ್ಶ ಮಗಳೆನಿಸಿಕೊಂಡಿದ್ದಾಳೆ. ರಾಖಿ ದತ್ತ ತಂದೆಗಾಗಿ ತನ್ನ ಲಿವರ್ ದಾನ ಮಾಡಿದ್ದಾಳೆ. ದೇಹದ ಮೇಲೆ ಲಿವರ್ ಶಸ್ತ್ರಚಿಕಿತ್ಸೆಯ ಕಲೆ ಹಾಗೆ ಉಳಿದುಕೊಳ್ಳುತ್ತದೆ, ತನ್ನ ಮುಂದಿನ ಜೀವನದಲ್ಲಿ ಇದರಿಂದ ತೊಂದರೆಯಾತ್ತದೆ ಎನ್ನುವುದನ್ನೂ ಲೆಕ್ಕಿಸದೇ ಈ ಯುವತಿ ತನ್ನ ತಂದೆಯ ಜೀವ ಉಳಿಸಲು ತನ್ನ 65% ಲಿವರ್‍ನನ್ನು ದಾನ ಮಾಡಿ, ತಂದೆಗೆ ಪುನರ್ಜನ್ಮ ನೀಡಿದ್ದಾಳೆ. ಈ ಬಗ್ಗೆ ವಾಣಿಜ್ಯೋದ್ಯಮಿ ಹರ್ಷ ಗೋಯೆಂಕಾ ಅವರು…

  • ಸಿನಿಮಾ

    ಪಾಕ್ ಧ್ವಜ ಹಿಡಿದು ಸುದ್ದಿಯಾದ ಬಾಲಿವುಡ್ ನಟಿ…

    ಬಾಲಿವುಡ್ ನ ಡ್ರಾಮಾ ಕ್ವೀನ್ ರಾಖಿ ಸಾವಂತ್ ಮತ್ತೊಮ್ಮೆ ಸುದ್ದಿಗೆ ಬಂದಿದ್ದಾಳೆ. ರಾಖಿ ಸಾವಂತ್ ಫೋಟೋ ಒಂದು ವೈರಲ್ ಆಗಿದೆ. ಅದ್ರಲ್ಲಿ ರಾಖಿ ಸಾವಂತ್, ಪಾಕಿಸ್ತಾನದ ಧ್ವಜ ಹಿಡಿದು ನಿಂತಿದ್ದಾಳೆ. ಸುಂದರ ಸ್ಥಳದಲ್ಲಿ ಪಾಕಿಸ್ತಾನದ ಧ್ವಜ ಹಿಡಿದು ನಿಂತು ಫೋಟೋಕ್ಕೆ ಫೋಸ್ ನೀಡಿದ್ದಾಳೆ. ರಾಖಿ ಸಾವಂತ್ ಫೋಟೋ ನೋಡ್ತಿದ್ದಂತೆ ಕೋಪಗೊಂಡ ಅಭಿಮಾನಿಗಳು ಶೀರ್ಷಿಕೆ ನೋಡಿದ ಮೇಲೆ ತಣ್ಣಗಾಗಿದ್ದಾರೆ. ನನಗೆ ನನ್ನ ದೇಶ ಭಾರತ ತುಂಬಾ ಇಷ್ಟ. ಆದ್ರೆ ಇದು ಬರ್ತಿರುವ ನನ್ನ ಮುಂದಿನ ಚಿತ್ರದ ಒಂದು ದೃಶ್ಯವೆಂದು…

  • ಸುದ್ದಿ

    ಪಾಕಿಸ್ತಾನಕ್ಕೆ ಟೊಮೆಟೊ ಬ್ಯಾನ್ ಮಾಡಿದ್ದಕ್ಕೆ, ಭಾರತದ ಮೇಲೆ ಅಣು ಬಾಂಬ್ ಹಾಕ್ತೀವಿ ಎಂದ ಪಾಪಿ ಪಾಕ್ ನಿರೂಪಕ ಹೇಳಿದ್ದೇನು ಗೊತ್ತಾ?

    ಜಮ್ಮುಕಾಶ್ಮೀರದ ಪುಲ್ವಾಮಾದಲ್ಲಿ ಯೋಧರ ಮೇಲೆ ನಡೆದ ದಾಳಿ ಇತಿಹಾಸದಲ್ಲೇ ಅತ್ಯಂತ ಭೀಕರವಾದ ದಾಳಿ. ಇದ್ರಿಂದಾಗಿ ಪ್ರತಿಯೊಬ್ಬ ಭಾರತೀಯನ ಎದೆಯಲ್ಲೂ ಪಾಕ್‍ ಮೇಲೆ ಪ್ರತೀಕಾರದ ಕಿಚ್ಚು ಹೆಚ್ಚಿದೆ. ಈ ದಾಳಿಯ ನಂತರ ಪಾಕಿಸ್ತಾನವನ್ನು ಹೊಸಕಿ ಹಾಕಲು ಭಾರತ ಇನ್ನಿಲ್ಲದ ಕ್ರಮ ಕೈಗೊಳ್ಳುತ್ತಿದೆ. ಅದ್ರಲ್ಲಿ ಪ್ರಮುಖವಾಗಿ ಆಮದು ಸುಂಕ ಏರಿಕೆ, ಟೊಮೆಟೊ ರಫ್ತು ಸ್ಥಗಿತ, ಇವೆಲ್ಲದರ ಪರಿಣಾಮ ಪಾಕ್‍ ನಲ್ಲಿ ಟೊಮೆಟೊ ಬೆಲೆ ಗಗನಕ್ಕೇರಿದೆ. ಈ ಬಗ್ಗೆ ಅಲ್ಲಿನ ಮಾಧ್ಯಮಗಳು ಕಿಡಿಕಾರಿವೆ. ಟೊಮೆಟೊ ರಫ್ತು ಬಂದ್‍ ಮಾಡಿದ್ದಕ್ಕೆ ಪ್ರತಿಯಾಗಿ ಅಣುಬಾಂಬ್‍…

  • ಸುದ್ದಿ

    ಪ್ರವಾಹದಲ್ಲಿ ಕೊಚ್ಚಿ ಹೋದ ಅರ್ಚಕ , ಎರಡು ದಿನ ಸೇತುವೆ ಕೆಳಗೆ ಇದ್ದು ಬದುಕಿ ಬಂದಿದ್ಹೇಗೆ..?

    ಎರಡು ದಿನಗಳ ಹಿಂದೆ ಕಪಿಲಾ ನದಿಗೆ ಜಿಗಿದಿದ್ದ ವೃದ್ಧ, ಎಲ್ಲರಲ್ಲೂ ಭಯ ಹುಟ್ಟಿಸಿದ್ದರು. ಎರಡು ದಿನವಾದರೂ ಮರಳದ ಕಾರಣ, ಅವರ ಪ್ರಾಣಕ್ಕೇನಾದ್ರೂ ಅಪಾಯವಾಗಿತ್ತಾ ಎಂದು ಮನೆಮಂದಿಯಲ್ಲಿ ಆತಂಕ ಮನೆ ಮಾಡಿತ್ತು. ಆದ್ರೆ ಎರಡು ದಿನಗಳ ಕಾಲ ಊಟ-ತಿಂಡಿ ಬಿಟ್ಟು ನೀರಿನಲ್ಲಿ ಕುಳಿತು, ಇಂದು ಈಜಿ ಹೊರಬಂದಿದ್ದಾರೆ. ನಂಜನಗೂಡಿನ ರೈಲ್ವೆ ಸೇತುವೆ ಮೇಲಿಂದ ಜಿಗಿದಿದ್ದ ವೆಂಕಟೇಶ್ ಎಂಬ ವೃದ್ದರು, ಎರಡು ದಿನದ ಬಳಿಕ ಈಜಿ ದಡ ಸೇರಿದ್ದಾರೆ. ಟಿವಿ5 ಜೊತೆ ಈ ಬಗ್ಗೆ ಮಾತನಾಡಿದ ವೆಂಕಟೇಶ್, ರೋಚಕ ಕ್ಷಣಗಳನ್ನ…