ತಾಜಾ ಸುದ್ದಿ

  • ಆಧ್ಯಾತ್ಮ

    ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ

        ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ ಕಾಶಿ ವಿಶ್ವೇಶ್ವರನ ಕಲ್ಯಾಣೋತ್ಸವ,ತೆಪ್ಪೋತ್ಸವಕ್ಕೆ ಹರಿದು ಬಂದ ಭಕ್ತಸಾಗರ ಕೋಲಾರ:- ದಕ್ಷಿಣ ಕಾಶಿ ಎಂದೇ ಖ್ಯಾತವಾಗಿರುವ ನಗರದಲ್ಲಿ ಹೊರವಲಯದ ಅಂತರಗ0ಗೆಯಲ್ಲಿ  ಬುಧವಾರ ರಾತ್ರಿ ಶಿವ ಲಕ್ಷ ದೀಪೋತ್ಸವ ಮತ್ತು ತೆಪ್ಪೋತ್ಸವಕ್ಕೆ ಸಹಸ್ರಾರು ಸಂಖ್ಯೆಯಲ್ಲಿ ಹರಿದು ಬಂದ ಭಕ್ತ ಸಾಗರ ಸಾಕ್ಷಿಯಾಯಿತು. ಅಂತರಗ0ಗೆಯಲ್ಲಿ ಕಳೆದ 20 ವರ್ಷಗಳಿಂದಲೂ ಅದ್ದೂರಿಯಾಗಿ ನಡೆಯುತ್ತಿರುವ ಶಿವ ಲಕ್ಷ ದೀಪೋತ್ಸವವನ್ನು ಇಲ್ಲಿನ ಕಾಶೀ ವಿಶ್ವೇಶ್ವರ ಸ್ವಾಮಿಯ ಸನ್ನಿಧಿಯಲ್ಲಿ ಸಾರ್ವಜನಿಕ ಉತ್ಸವವನ್ನಾಗಿ ಆಚರಿಸುವ ಮೂಲಕ ಗಮನ…

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • ಸುದ್ದಿ

    ದೇಶದ 2 ನೇ ಅತಿ ದೊಡ್ಡ ರೈಲ್ವೆ ಬ್ರಿಡ್ಜ್ ಉದ್ಘಾಟನೆಗೆ ಸಿದ್ಧ….!

    ದೇಶದ ಎರಡನೇ ಅತಿ ದೊಡ್ಡ ರೈಲ್ವೆ ಓವರ್ ಬ್ರಿಡ್ಜ್ ಈ ತಿಂಗಳ ಅಂತ್ಯಕ್ಕೆ ಉದ್ಘಾಟನೆಯಾಗುತ್ತಿದೆ. ಪಶ್ಚಿಮ ಬಂಗಾಳದ ಬುರ್ದ್ವಾನ್ ಜಂಕ್ಷನ್ ನಲ್ಲಿ ನಾಲ್ಕು ಪಥದ ಕೇಬಲ್ ಸ್ಟೇಯಡ್ ರೈಲ್ವೆ ಮೇಲು ಸೇತುವೆ ನಿರ್ಮಾಣವನ್ನು ಭಾರತೀಯ ರೈಲ್ವೆ ಪೂರ್ಣಗೊಳಿಸಿದೆ. ಇದನ್ನು ಕೇಂದ್ರ ರೈಲ್ವೆ ಸಚಿವ ಪಿಯೂಷ್ ಗೋಯಲ್ ಅವರು ಸೆಪ್ಟೆಂಬರ್ 30 ರಂದು ಉದ್ಘಾಟಿಸಲಿದ್ದಾರೆ. ಸಂಚಾರಕ್ಕೆ ಒಂದು ದಿನವೂ ವ್ಯತ್ಯಯವಾಗದಂತೆ 188.43 ಮೀಟರ್ ಕೇಬಲ್ ಸ್ಟೇಯ್ಡ್ ಓವರ್ ಬಿಡ್ಜ್ ಕಾಮಗಾರಿಯನ್ನು 197 ದಿನಗಳಲ್ಲಿ ಪೂರ್ಣಗೊಳಿಸಲಾಗಿದೆ ಎಂದು ರೈಲ್ವೆ ಇಲಾಖೆ…

  • ಸುದ್ದಿ

    ಏರ್ಟೆಲ್ ಬಂಪರ್ ಆಫರ್! ಪ್ರಿಪೇಡ್ ಪ್ಲಾನ್ ಜೊತೆಗೆ 4 ಲಕ್ಷ ವಿಮೆ ಸೌಲಭ್ಯ ಪಡೆಯಬಹುದು…!

    ದೇಶದ ಟೆಲಿಕಾಂ ರಂಗದಲ್ಲಿ ಭಾರೀ ಪೈಪೋಟಿ ಬೆಳೆದಿರುವ ಹಿನ್ನೆಲೆಯಲ್ಲಿ ಎಲ್ಲಾ ಪ್ರಮುಖ ಟೆಲಿಕಾಂ ಕಂಪನಿಗಳನ್ನು ಗ್ರಾಹಕರನ್ನು ಆಕರ್ಷಿಸಲು ಹೊಸ ಹೊಸ ಯೋಜನೆಗಳನ್ನು ಪರಿಚಯಿಸುತ್ತಿವೆ. ಈ ನಿಟ್ಟಿನಲ್ಲಿ ಏರ್ಟೆಲ್ ಕೂಡ ಹಿಂದೆ ಬಿದ್ದಿಲ್ಲ. ಆರ್ಥಿಕವಾಗಿ ಸುರಕ್ಷಿತವಾದ ಭಾರತವನ್ನು ನಿರ್ಮಿಸಲು ಮೊಬೈಲ್ ಸೇವೆಗಳ ಕಾರ್ಯತಂತ್ರದ ಭಾಗವಾಗಿ ಭಾರ್ತಿ ಏರ್‌ಟೆಲ್ ತನ್ನ ಗ್ರಾಹಕರಿಗೆ ವಿಮಾ ರಕ್ಷಣೆಯ ರಕ್ಷಣೆಯೊಂದಿಗೆ ಪ್ರಿಪೇಡ್ ಯೋಜನೆಯನ್ನು ನೀಡಲು ಭಾರ್ತಿ ಆಕ್ಸಾ ಲೈಫ್ ಇನ್ಶುರೆನ್ಸ್‌ನೊಂದಿಗೆ ಒಪ್ಪಂದ ಮಾಡಿಕೊಂಡಿದೆ. ಏರ್ಟೆಲ್ ರೂ. 599 ಯೋಜನೆ ಭಾರ್ತಿ ಏರ್ಟೆಲ್ ಭಾರ್ತಿ ಆಕ್ಸಾ…

  • ಸುದ್ದಿ

    1 ಗ್ರಾಂ ಮೀನಿಗೆ, 40 ನಿಮಿಷ ಆಪರೇಶನ್ ಮಾಡಿದ ವೈದ್ಯೆ ಸೋನ್ಯಾ ಮೈಲ್ಸ್, ಶಸ್ತ್ರಚಿಕಿತ್ಸೆಗೆ 8,800 ರೂ ಖರ್ಚು,.!

    ಇಂಗ್ಲೆಂಡ್, ವೈದ್ಯ ಲೋಕ ಅದೆಷ್ಟು ಮುಂದುವರೆದಿದೆ ಎಂದರೆ ಮಾನವನ ರೋಗಗಳಿಗೇನು? ಪ್ರಾಣಿ, ಜಲಚರಗಳ ರೋಗಗಳಿಗೂ ಇದೀಗ ವೈದ್ಯರು ಚಿಕಿತ್ಸೆ ನೀಡುತ್ತಾರೆ. 1 ಗ್ರಾಂ ಮೀನಿನ ಯಶಸ್ವಿ ಶಸ್ತ್ರ ಚಿಕಿತ್ಸೆ  ಮೌಲಿ ಪ್ರಜಾತಿಯ ಗೋಲ್ಡ್ ಫಿಶ್’ಗೆ ಯಶಸ್ವಿ ಶಸ್ತ್ರಚಿಕಿತ್ಸೆ, ಗೋಲ್ಡ್ ಫಿಶ್ ಹೊಟ್ಟೆಯಲ್ಲಿದ್ದ  ಟ್ಯೂಮರ್ ಹೊರ ತೆಗೆದ ವೈದ್ಯೆ ಸೋನ್ಯಾ ಮೈಲ್ಸ್  ಶಸ್ತ್ರಚಿಕಿತ್ಸೆಗೆ 8,800 ರೂ ಖರ್ಚು. ಅದರಂತೆ ಇಂಗ್ಲೆಂಡ್’ನ ಬ್ರಿಸ್ಟಸ್’ನ ವೈದ್ಯೆ ಸೋನ್ಯಾ ಮೈಲ್ಸ್ ಕೇವಲ 1 ಗ್ರಾಂ ತೂಕದ ಮೌಲಿ ಪ್ರಜಾತಿಯ ಗೋಲ್ಡ್ ಫಿಶ್’ಗೆ ಶಸ್ತ್ರ…

  • ಸುದ್ದಿ

    ಮಳೆಯಿಂದಾಗಿ ಈರುಳ್ಳಿ ಪೂರೈಕೆ ಕುಸಿತವಾದ ಕಾರಣ; ಗಗನಕ್ಕೇರಿದ ಈರುಳ್ಳಿ ದರ,.! ಇಲ್ಲಿದೆ ಮಾಹಿತಿ,…

    ನವದೆಹಲಿ, ದೇಶಾದ್ಯಂತ ಮುಂಗಾರು ಮಳೆ ಆರ್ಭಟದಿಂದಾಗಿ ಪೂರೈಕೆ ಕುಸಿತವಾದ ಬೆನ್ನಲ್ಲೇ, ಈರುಳ್ಳಿ ದರದಲ್ಲಿ ಭಾರೀ ಹೆಚ್ಚಳವಾಗಿದ್ದು, 20-30 ರು.ಗೆ ಬಿಕರಿಯಾಗುತ್ತಿದ್ದ ಈರುಳ್ಳಿ ದರ ಒಂದೇ ವಾರದಲ್ಲಿ 70-80ರು.ಗೆ ಏರಿಕೆಯಾಗಿದೆ. ಈರುಳ್ಳಿ ಬೆಳೆಯವ ರಾಜ್ಯಗಳಲ್ಲಿ ವಿಪರೀತ ಮಳೆ ಹಾಗೂ ಪೂರೈಕೆ ಕೊರತೆಯಿಂದಾಗಿ ಬೆಲೆ ಹೆಚ್ಚಾಗಿದೆ. ಅತೀ ಹೆಚ್ಚು ಈರುಳ್ಳಿ ಬೆಳೆಯುವ ಮಹಾರಾಷ್ಟ್ರ, ಕರ್ನಾಟಕ, ಆಂಧ್ರ ಪ್ರದೇಶ, ಗುಜರಾತ್‌, ಪೂರ್ವ ರಾಜಸ್ತಾನ ಹಾಗೂ ಪಶ್ಚಿಮ ಮಧ್ಯಪ್ರದೇಶದಲ್ಲಿ ಕಳೆದ ಮೂರು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಬೆಳೆ ನಾಶ ಹಾಗೂ ಸಾಗಣೆ ಸ್ಥಗಿತದಿಂದಾಗಿ…

  • ಸುದ್ದಿ

    ಮುಚ್ಚುವ ಅಂತದಲ್ಲಿದ್ದ ಸರ್ಕಾರಿ ಶಾಲೆಗೆ ಹೊಸ ರೂಪ: ರಿಷಬ್ ದತ್ತು ಪಡೆದ ಶಾಲೆ ಈಗ ಹೇಗಿದೆ ಗೊತ್ತ..?

    ಸ್ಯಾಂಡಲ್ ವುಡ್ ನ ನಿರ್ದೇಶಕ ಮತ್ತು ನಟ ರಿಷಬ್ ಶೆಟ್ಟಿ ಮುಚ್ಚಿಹೋಗುತ್ತಿದ್ದ ಸರ್ಕಾರಿ ಶಾಲೆಯನ್ನು ದತ್ತು ಪಡೆದಿದ್ದರು. “ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು” ಸಿನಿಮಾ ಮೂಲಕ ಸರ್ಕಾರಿ ಶಾಲೆಯ ದುಸ್ಥಿತಿಯನ್ನು ಸುಂದರವಾಗಿ ಕಟ್ಟಿಕೊಟ್ಟಿದ್ದರು. ಶೆಟ್ಟರ ಸರ್ಕಾರಿ ಶಾಲೆಗೆ ಎಲ್ಲಕಡೆಯಿಂದ ಅದ್ಭುತ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಸರ್ಕಾರಿ ಶಾಲೆಯಲ್ಲಿ ಚಿತ್ರೀಕರಣ ಮಾಡಿ, ಸಿನಿಮಾ ಸಕ್ಸಸ್ ಆದ ನಂತರ ಸೈಲೆಂಟ್ ಆಗದ ರಿಷಬ್, ಚಿತ್ರೀಕರಣ ಮಾಡಿದ ಶಾಲೆಯನ್ನು ದತ್ತು ಪಡೆದಿದ್ದರು. ಶಾಲೆ ಅಳಿವಿನ ಅಂಚಿನಲ್ಲಿದೆ ಎನ್ನುವ ವಿಚಾರ ಗೊತ್ತಾಗುತ್ತಿದ್ದಂತೆ ಶಾಲೆಗೆ…

  • ಸುದ್ದಿ

    ಅಪ್ಪಿತಪ್ಪಿಯೂ ಈ 4 ಆಹಾರಗಳನ್ನು ಹೆಚ್ಚಾಗಿ ಸೇವಿಸಬೇಡಿ; ಸೇವಿಸಿದರೆ ಕಿಡ್ನಿ ಸ್ಟೋನ್ ಗ್ಯಾರಂಟಿ,ಇಷ್ಟಕ್ಕೂ ಆ ಆಹಾರ ಯಾವುದೆಂದು ತಿಳಿಯುವುದಕ್ಕೆ ಇದನ್ನೊಮ್ಮೆ ಓದಿ,.!

    ಅಪ್ಪಿತಪ್ಪಿಯೂ ಈ ನಾಲ್ಕು ಆಹಾರ ಸೇವಿಸಬೇಡಿ,ಕಿಡ್ನಿ ಸ್ಟೋನ್ ಗ್ಯಾರೆಂಟಿ.ಈಗಲೆ ನೋಡಿ. ನಮಸ್ಕಾರ ವೀಕ್ಷಕರೇ ಕೆಲವೊಂದು ಆಹಾರ ಪದಾರ್ಥಗಳನ್ನು ತಿಂದರೆ ಕಿಡ್ನಿ ಸ್ಟೋನ್ ಆಗುತ್ತದೆ ಮಾಹಿತಿಯನ್ನು ತಿಳಿದುಕೊಳ್ಳೋಣ ಮನುಷ್ಯನ ಶರೀರದಲ್ಲಿ ಮೂತ್ರಪಿಂಡಗಳು ತುಂಬ ಮುಖ್ಯವಾದ ಪಾತ್ರವನ್ನು ವಹಿಸುತ್ತವೆ ಇವು ರಕ್ತವನ್ನು ಹಾಳು ಮಾಡುವ ಕೆಟ್ಟ ಪದಾರ್ಥಗಳನ್ನು ಬೇರ್ಪಡಿಸಿ ಮೂತ್ರದ ಮೂಲಕ ವರ ಹಾಕಿ ಆಹಾರಗಳ ಸಮತೋಲನವನ್ನು ಕಾಪಾಡುತ್ತವೆ ಯಾವಾಗ ಮೂತ್ರದಲ್ಲಿ ಅಧಿಕವಾಗಿರುವ ಲವಣಗಳು ಸ್ಪಟಿಕ ರೂಪದಲ್ಲಿ ಮಾರ್ಪಟ್ಟು ಗಣವನ್ನು ವಸ್ತುವಾಗಿ ಪರಿವರ್ತನೆಯಾಗುತ್ತದೆ ಅದನ್ನು ಮೂತ್ರಕೋಶದ ಕಲ್ಲು ಅಥವಾ ಕಿಡ್ನಿಸ್ಟೋನ್…

  • ಸುದ್ದಿ

    ರಾಜ್ಯ ಸರ್ಕಾರದಿಂದ ನೆರೆ ಸಂತ್ರಸ್ತರಿಗೊಂದು ಸಿಹಿ ಸುದ್ದಿ….!

    ನೆರೆ ಸಂತ್ರಸ್ತ ಕುಟುಂಬಗಳಿಗೆ ಒಂದೇ ಕಂತಿನಲ್ಲಿ ಮನೆ ಬಾಡಿಗೆ ಹಣ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ. 5 ತಿಂಗಳ ಮನೆಯ ಬಾಡಿಗೆಯನ್ನು ಒಂದೇ ಕಂತಿನಲ್ಲಿ ನೀಡಲಾಗುವುದು ಎಂದು ಸಚಿವ ಆರ್. ಅಶೋಕ್ ತಿಳಿಸಿದ್ದಾರೆ. ಕೋಲಾರದಲ್ಲಿ ಮಾತನಾಡಿದ ಅವರು, ನೆರೆ ಸಂತ್ರಸ್ಥರಿಗಾಗಿ ಮನೆ ಬಾಡಿಗೆಗೆ ಮಾಸಿಕ 5000 ರೂ. ನೀಡಲಾಗಿದೆ. ಮಾಲೀಕರು ಮುಂಗಡ ಹಣ ಕೊಡುವಂತೆ ಕೇಳುವುದರಿಂದ 5 ತಿಂಗಳ ಬಾಡಿಗೆ 25 ಸಾವಿರ ರೂ.ಗಳನ್ನು ಒಂದೇ ಕಂತಿನಲ್ಲಿ ನೀಡಲು ಯೋಜಿಸಲಾಗಿದೆ ಎಂದು ಹೇಳಿದ್ದಾರೆ. ಪ್ರವಾಹಸಂತ್ರಸ್ತರಿಗೆ ಪರಿಹಾರ ವಿತರಣೆಯಲ್ಲಿ…

  • ಸುದ್ದಿ

    ಜನರ ಆರೋಗ್ಯ ರಕ್ಷಣೆ, ಪ್ರವಾಸೋದ್ಯಮಕ್ಕೆ ಒತ್ತು ಮತ್ತು ಕೆಫೀನ್​ ಪೇಯಗಳ ತೆರಿಗೆ ಹೆಚ್ಚಿಸಿದಂತಹ ಜಿಎಸ್​ಟಿ ಮಂಡಳಿ,.!

    ಪಣಜಿ,  ದೇಶದ ಜನರ ಆರೋಗ್ಯ ರಕ್ಷಣೆಗೆ ಒತ್ತು ನೀಡಿರುವ ಜಿಎಸ್​ಟಿ ಮಂಡಳಿ ಕೆಫೀನ್​ ಆಧಾರಿತ ಪೇಯಗಳ ಮೇಲಿನ ತೆರಿಗೆಯನ್ನು ಹೆಚ್ಚಿಸಿದೆ. ಇದೇ ವೇಳೆ ಪ್ರವಾಸೋದ್ಯಮಕ್ಕೆ ಒತ್ತು ಕೊಡಲು ಹೋಟೆಲ್​ ಕೋಣೆಗಳ ಬಾಡಿಗೆ ಮೇಲಿನ ತೆರಿಗೆಯನ್ನು ಇಳಿಸಿದೆ. ಜಿಎಸ್​ಟಿ ಮಂಡಳಿ ಸಭೆಯ ಬಳಿಕ ಶುಕ್ರವಾರ ರಾತ್ರಿ ಸುದ್ದಿಗಾರರ ಜತೆ ಮಾತನಾಡಿದ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್​, ಒಂದು ರಾತ್ರಿ ತಂಗಲು 1 ಸಾವಿರ ರೂ.ವರೆಗಿನ ಹೋಟೆಲ್​ ಕೋಣೆಗಳ ಬಾಡಿಗೆ ಮೇಲೆ ವಿಧಿಸಲಾಗುತ್ತಿದ್ದ ತೆರಿಗೆಯನ್ನು ಸಂಪೂರ್ಣ ರದ್ದುಗೊಳಿಸಲಾಗಿದೆ. ಒಂದು…

  • ಸುದ್ದಿ

    ಮಾರಕ ಕಾಯಿಲೆಯಾದ ಏಡ್ಸ್ ಮತ್ತು ಕ್ಯಾನ್ಸರ್‌ಗೆ ಔಷಧಿಯನ್ನು ಕಂಡುಹಿಡಿದು ಎಲ್ಲರ ಮೆಚ್ಚುಗೆ ಪಡೆದ ರೈತ…!

    ಕ್ಯಾನ್ಸರ್ ಕಾಯಿಲೆ ಜೊತೆಗೆ ಮಾರಕ ಕಾಯಿಲೆಯಾದ ಎಚ್ಐವಿ ಏಡ್ಸ್‌ಗೂ ಕೂಡ ರಾಮಬಾಣವೊಂದನ್ನು ಗಡಿಜಿಲ್ಲೆಯ ರೈತನೊಬ್ಬ ಕಂಡುಹಿಡಿದಿದ್ದು ಸಾವಿನ ಅಂತಿಮ ಕ್ಷಣಗಳ ಎಣಿಸುವ ಎಚ್ಐವಿ ಸೋಂಕಿತರಿಗೆ ಆಶಾಕಿರಣವಾಗಿದ್ದಾರೆ. ಮಹೇಶ್ ಕುಮಾರ್ ಎಂಬ ರೈತ ಹಲವಾರು ವರ್ಷಗಳಿಂದ ತಮ್ಮ ಮನೆಯ ಮುಂದೆ ಬೆಳೆದ ಒಂದು ಮರದ ಎಲೆಗಳಿಂದ ಕ್ಯಾನ್ಸರ್ ಪೀಡಿತರಿಗೆ ಚಿಕಿತ್ಸೆ ಕೊಡುತ್ತಾ ಬಂದಿದ್ದಾರೆ. ಸದ್ಯ ಈಗ ಅದೇ ಎಲೆಯಗಳಲ್ಲೇ ಎಚ್.ಐ.ವಿ ಏಡ್ಸ್ ಸೋಂಕಿತರಿಗೂ ಕೂಡ ಚಿಕಿತ್ಸೆ ನೀಡುತ್ತಿದ್ದು, ಸೋಂಕಿತರಿಂದ ಉತ್ತಮ ಪ್ರತಿಕ್ರಿಯೆ ಕೂಡ ವ್ಯಕ್ತವಾಗತೊಡಗಿದೆ. ಎಷ್ಟೋ ಮಂದಿ ಮಾರಣಾಂತಿಕ…

  • ಸುದ್ದಿ

    ತಮಿಳು ಚಿತ್ರರಂಗದವರು ಈ ಹೆಸರು ಕೇಳಿದ್ರೆ ಬೆಚ್ಚಿಬೀಳುತ್ತರೆ…!ಯಾಕೆ ಗೊತ್ತ?

    ತಮಿಳು ರಾಕರ್ಸ್ ಈ ಹೆಸರನ್ನು ಕೇಳಿದರೆ ಸಾಕು ಇಡೀ ತಮಿಳು ಚಿತ್ರೋದ್ಯಮ ಬೆಚ್ಚಿ ಬೀಳುತ್ತದೆ. ಏಕೆಂದರೆ ನೂರಾರು ಕೋಟಿ ರೂಪಾಯಿ ಸುರಿದು ವರ್ಷಗಟ್ಟಲೆ ಸಿನಿಮಾ ಮಾಡಿ ಬಿಡುಗಡೆಯಾದ ದಿನವೇ ಮಧ್ಯಾಹ್ನದ ವೇಳೆಗೆ ಆ ಚಿತ್ರವನ್ನು ಮೊಬೈಲ್ ನಲ್ಲಿ ಲಭ್ಯವಾಗುವಂತೆ ಮಾಡುತ್ತಿದ್ದಾರೆ ಈ ತಮಿಳು ರಾಕರ್ಸ್.ಅಂದರೆ ಇವರ ದಂಧೆಯೇ ಹೊಸ ಹೊಸ ಚಿತ್ರಗಳನ್ನು ಪೈರಸಿ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿ ಬಿಡುವುದಾಗಿದೆ. ಈ ತಮಿಳು ರಾಕರ್ಸ್ ಕೇವಲ ತಮಿಳು ಚಿತ್ರೋದ್ಯಮಕ್ಕಷ್ಟೇ ಅಲ್ಲ ಕನ್ನಡ, ತೆಲುಗು, ಮಲಯಾಳಂ ಸೇರಿದಂತೆ ಇತರೆ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ, ಸುದ್ದಿ

    ಸಾಹಸಸಿಂಹ ವಿಷ್ಣುವರ್ಧನ್ ಜೊತೆ ನಟಿಸಿದ ಖ್ಯಾತ ನಟಿ ರಾಧಾ ಹಾಗೂ ಪುತ್ರಿ. ಆಕೆ ಯಾರು ಗೊತ್ತಾ..?

    ಸೌಭಾಗ್ಯಲಕ್ಷ್ಮಿ, ಉಷಾ, ಸಾವಿರ ಸುಳ್ಳು, ದಿಗ್ವಿಜಯ ಸಿನಿಮಾಗಳಲ್ಲಿ ನಟಿಸಿರುವ ಸುಂದರ ಮೊಗದ ನಟಿ ರಾಧಾ ಕನ್ನಡ ಚಿತ್ರಪ್ರೇಮಿಗಳಿಗೆ ಚೆನ್ನಾಗಿ ಪರಿಚಯ. ಕನ್ನಡದಲ್ಲಿ ನಟಿಸಿದ್ದು ಬೆರಳೆಣಿಕೆ ಸಿನಿಮಾಗಳಲ್ಲಾದರೂ ಅವರಿಗೆ ಹೆಸರು ತಂದುಕೊಟ್ಟದ್ದು ಮಾತ್ರ ಸಾಹಸಸಿಂಹ ವಿಷ್ಣುವರ್ಧನ್ ಜೊತೆ ಅಭಿನಯಿಸಿದ ಸೌಭಾಗ್ಯಲಕ್ಷ್ಮಿ ಸಿನಿಮಾ.ರಾಧಾ ಮೊದಲ ಹೆಸರು ಉದಯಚಂದ್ರಿಕ. ಮೂಲತ: ಮಲಯಾಳಂ ಕುಟುಂಬಕ್ಕೆ ಸೇರಿದವರು. ಕನ್ನಡದಲ್ಲಿ ಹೆಚ್ಚು ಸಿನಿಮಾಗಳಲ್ಲಿ ನಟಿಸದಿದ್ದರೂ ತಮಿಳು, ಮಲಯಾಳಂ ಹಾಗೂ ತೆಲುಗು ಸಿನಿಮಾಗಳಲ್ಲಿ ಹೆಸರು ಮಾಡಿದವರು ರಾಧಾ. 1991 ರಲ್ಲಿ ರಾಧಾ ಉದ್ಯಮಿ ರಾಜಶೇಖರನ್ ನಾಯರ್ ಅವರನ್ನು ವಿವಾಹವಾದರು.ಈ ದಂಪತಿಗೆ…

  • ಆಧ್ಯಾತ್ಮ, ಜ್ಯೋತಿಷ್ಯ

    ಸಾಯಂಕಾಲದ ವೇಳೆ ದೇವರಿಗೆ ದೀಪ ಹಚ್ಚುವುದರಿಂದ ಏನಾಗುತ್ತೆ ಗೊತ್ತಾ..!

    ಹಿಂದಿನ ಕಾಲದಲ್ಲಿ ಸಂಜೆಯ ಹೊತ್ತು ಶುಭಂ ಕರೋತಿ ಎನ್ನುವ ಸಂಜೆಯ ಪ್ರಾರ್ಥನೆಯನ್ನ ಮಾಡ್ತಿದ್ರು, ಆದ್ರೆ ಈಗಿನ ಮಕ್ಕಳಿಗೆ ಸಂಜೆಯ ಹೊತ್ತು ಟಿ.ವಿ . ನೋಡುವುದಕ್ಕೆ ಸಮಯವಿರುವುದಿಲ್ಲ. ಎಲ್ಲೋ ಹಿಂದೂಗಳು ನಮ್ಮ ಹಿಂದೂ ಸಂಸ್ಕೃತಿ ಇಂದ ಆಚಾರ ಧರ್ಮಗಳಿಂದ ದೂರ ಸರಿಯುತ್ತಿದೇವೆ ಎನ್ನಿಸುತ್ತಿದೆ. ಆಚಾರಧರ್ಮಗಳನ್ನ ಪಾಲಿಸುವುದೇ ಆಧ್ಯತ್ಮೀಕತೆಗೆ ಅಡಿಪಾಯವಾಗಿದೆ. ಸಂಧ್ಯಾ ಕಾಲ ವೆಂದರೆ ಸೂರ್ಯೋದಯಕ್ಕೂ ಮೊದಲು, ಸೂರ್ಯಾಸ್ತದ ನಂತರ ೪೮ ನಿಮಿಷಗಳ ಸಮಯವನ್ನು ಸಂಧಿಕಾಲವೆಂದು ಅಥವಾ ಪರ್ವಕಾಲವೆಂದು  ಕರೆಯಲಾಗುತ್ತದೆ.ಸಂಧ್ಯಾ ಕಾಲ / ಸಂಜೆಯ ಸಮಯದಲ್ಲಿ ಪಾಲಿಸಬೇಕಾದ ಕೆಲವು ಉಚಿತ…

  • ಆಧ್ಯಾತ್ಮ, ದೇಗುಲ ದರ್ಶನ, ದೇವರು, ದೇವರು-ಧರ್ಮ

    ಮಂತ್ರಾಲಯ ಪುಣ್ಯಕ್ಷೇತ್ರ. ಓಂ ಶ್ರೀ ರಾಘವೇಂದ್ರ ನಮಃ

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ what ಸಮಸ್ಯೆ ಏನೇ…

  • ಉಪಯುಕ್ತ ಮಾಹಿತಿ

    ಯಾವ ದಿಕ್ಕಿಗೆ ಮಲಗಿದ್ರೆ ಒಳ್ಳೆಯದು ಗೊತ್ತಾ?ಇದು ಮೂಡ ನಂಬಿಕೆಯಲ್ಲ.. ಇದರ ಹಿಂದಿದೆ ನೋಡಿ ಅಧ್ಬುತ ಮಹತ್ವ..!

    ನಮ್ಮ ಹಿರಿಯರು ಉತ್ತರ ದಿಕ್ಕಿಗೆ ತಲೆ ಹಾಕಿ ಮಲಗಬಾರದು ಎಂದು ನಮಗೆ ತಿಳಿಸುತ್ತಾರೆ. ಸಾಮಾನ್ಯವಾಗಿ ಪೂರ್ವ ದಿಕ್ಕಿಗೆ ಅಥವಾ ದಕ್ಷಿಣ ದಿಕ್ಕಿಗೆ ತಲೆ ಹಾಕಿ ಮಲಗಿಕೊಳ್ಳುವುದು ನಮ್ಮ ಹಿಂದೂ ಧರ್ಮದಲ್ಲಿ ವಾಡಿಕೆಯಾಗಿದೆ. ನಾವು ಉತ್ತರ ದಿಕ್ಕಿಗೆ ತಲೆ ಹಾಕಿ ಮಲಗಿದರೆ ಭೂತ ಪ್ರೇತಗಳು ನಮ್ಮನ್ನು ಆವರಿಸುತ್ತವೆ ಎಂಬ ಮೂಢನಂಬಿಕೆಗಳಿವೆ. ಅಲ್ಲದೆ  ಪುರಾಣದಲ್ಲಿ ಗಣೇಶನಿಗೆ ತೊಡಿಸಿದ ಆನೆಯ ತಲೆಯನ್ನು ಕಡಿದಿದ್ದು ಸಹ ಅದು ಉತ್ತರಕ್ಕೆ ತಲೆ ಹಾಕಿ ಮಲಗಿದ್ದರಿಂದ. ಈ ಕಾರಣಕ್ಕೆ ನಾವು ಉತ್ತರಕ್ಕೆ ತಲೆ ಹಾಕಿ ಮಲಗಿದರೆ…

  • ಸುದ್ದಿ

    ನಕಲಿ ಕ್ಲಿನಿಕ್ ಮತ್ತು ಮೆಡಿಕಲ್ ಸ್ಟೋರ್ ಗಳ ಮೇಲೆ ದಾಳಿಮಾಡಿ ನಕಲಿ ವೈದ್ಯರನ್ನು ತರಾಟೆಗೆ ತೆಗೆದುಕೊಂಡ ಜಿಲ್ಲಾಧಿಕಾರಿ,.!!

    ನಕಲಿ ಕ್ಲಿನಿಕ್ ಮತ್ತು ಮೆಡಿಕಲ್ ಸ್ಟೋರ್‍ಗಳ ಮೇಲೆ ಬೆಳ್ಳಂಬೆಳಗ್ಗೆ ಜಿಲ್ಲಾಧಿಕಾರಿ ಗಿರೀಶ್ ಅವರು ದಾಳಿಮಾಡಿ ನಕಲಿ ವೈದ್ಯರನ್ನು ತರಾಟೆಗೆತೆಗೆದುಕೊಂಡಿದ್ದಾರೆ ಅರಕಲಗೂಡುಪಟ್ಟಣದಲ್ಲಿ ನಕಲಿ ಕ್ಲಿನಿಕ್ ಮತ್ತು ಮೆಡಿಕಲ್ ಶಾಪ್‍ಗಳನ್ನು ತೆರೆಯಲಾಗಿದೆ ಎಂಬ ಮಾಹಿತಿ ಮೇರೆಗೆ ಇಂದು ಬೆಳ್ಳಂಬೆಳಗ್ಗೆ ಗಿರೀಶ್ ಅವರು ದಾಳಿಮಾಡಿದರು. ಆಯುರ್ವೇದ ಕ್ಲಿನಿಕ್‍ನಲ್ಲಿ ಇಂಗ್ಲೀಷ್ ಮೆಡಿಸೆನ್ಸ್ ಮಾರುತ್ತಿರುವ  ಆರೋಪದ ಹಿನ್ನೆಲೆಯಲ್ಲಿ ಇವುಗಳಮೇಲೆಯೂ ದಾಳಿ ಮಾಡಿದರು. ಕಳೆದ ಮೂರ್ನಾಲ್ಕು ವರ್ಷಗಳಲ್ಲಿ ಈ ಮೆಡಿಕಲ್‍ಗಳಲ್ಲಿ ಔಷಧಿ ಪಡೆದುಕೊಂಡ ಹಲವರ ಪೈಕಿ ಐದಾರುಮಂದಿ ರೋಗಿಗಳು ಮೃತಪಟ್ಟಿದ್ದಾರೆ ಎಂಬ ಆರೋಪ ಸಹ ಕೇಳಿ…

  • ಸುದ್ದಿ

    ಬಿಳಿ ಎಕ್ಕದ ಗಿಡದಲ್ಲಿರುವ ಈ ರಹಸ್ಯದ ಬಗ್ಗೆ ನಿಮಗೆಷ್ಟು ಗೊತ್ತು, ನೀವು ತಪ್ಪದೆ ತಿಳಿಯಬೇಕಾದ ವಿಷಯ,.!

    ಬಿಳಿ ಎಕ್ಕದ ಗಿಡದಲ್ಲಿ  ನಮಗೆ ತಿಳಿಯದ  ಔಷಧಿ ಗುಣಗಳು ತುಂಬಾನೇ ಇದೆ, ನಮ್ಮ ಮನೆ ಹತ್ತಿರ ಅಥವಾ ರೋಡ್ನಲ್ಲಿ ಒಂದು ಔಷಧಿ ಗಿಡ ತುಂಬಾ ಜನರಿಗೆ ಗೊತ್ತಿಲ್ಲ ನಮ್ಮಲ್ಲಿ ಈಗಲೂ ಕೂಡ ಇದನ್ನು ಹಳ್ಳಿಕಡೆ ಬಳಸುತ್ತ ಬಂದಿದ್ದಾರೆ.ಎಕ್ಕದ ಗಿಡದಲ್ಲಿ ಎರಡು ಪ್ರಭೇದಗಳಿವೆ ಅವು ಬಿಳಿ ಮತ್ತು ಕೆಂಪು ಗಿಡಗಳು ಎಕ್ಕದ ಗಿಡದ ಎಲೆ ವಿನಾಯಕ ಚತುರ್ಥಿ ಗೆ ಬೇಕಾದ ಶ್ರೇಷ್ಠ ವಾದ ಎಲೆ. ಈ ಒಂದು ಗಿಡ ಅಪ್ಪು ಸೈನಿಸಿ ಕುಟುಂಬಕ್ಕೆ ಸೇರಿದ್ದು ಇದರ ವೈಜ್ಞಾನಿಕ ಹೆಸರು…