ತಾಜಾ ಸುದ್ದಿ

  • inspirational

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದಲ್ಲಿ ಭಿಕ್ಷಾಟನೆ ಜಾಲದ ವಿರುದ್ಧ ಪೊಲೀಸರು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 6 ಮಕ್ಕಳು ಹಾಗೂ 3 ಮಹಿಳೆಯರನ್ನು ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಶಾಲೆಗಳಿಗೆ ರಜೆ ಇದೆ ಎಂಬ ಕಾರಣವನ್ನು ಮುಂದಿಟ್ಟು ಕೆಲವು ತಾಯಂದಿರು ತಮ್ಮ ಮಕ್ಕಳನ್ನೇ ನಗರದ ಪ್ರಮುಖ ವೃತ್ತಗಳು, ಟ್ರಾಫಿಕ್ ಸಿಗ್ನಲ್‌ಗಳು ಮತ್ತು ಜನನಿಬಿಡ ಪ್ರದೇಶಗಳಲ್ಲಿ ಭಿಕ್ಷೆ ಬೇಡಲು ಬಳಸುತ್ತಿದ್ದರೆಂಬುದು ಅಧಿಕಾರಿಗಳ ತನಿಖೆಯಲ್ಲಿ ಪತ್ತೆಯಾಗಿದೆ. ಕಾರ್ಯಾಚರಣೆ…

  • inspirational

    ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು

    ಎರಡು ವರ್ಷಗಳ ಕಾಲ ಐಪಿಎಲ್ ಮೇಲೆ ಆರ್‌ಸಿಬಿ ಸಾಮ್ರಾಜ್ಯ! ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಬೆಂಗಳೂರು Royal Challengers Bengaluru ತಂಡ ಮತ್ತೊಮ್ಮೆ ಐಪಿಎಲ್ ಕ್ರಿಕೆಟ್ ಜಗತ್ತನ್ನು ತನ್ನತ್ತ ತಿರುಗಿಸಿಕೊಂಡಿದೆ. 2025ರಲ್ಲಿ ಮೊದಲ ಬಾರಿಗೆ ಐಪಿಎಲ್ ಟ್ರೋಫಿ ಗೆದ್ದು 18 ವರ್ಷಗಳ ನಿರೀಕ್ಷೆಗೆ ತೆರೆ ಎಳೆದಿದ್ದ ಆರ್‌ಸಿಬಿ, ಇದೀಗ 2026ರಲ್ಲೂ ಚಾಂಪಿಯನ್ ಆಗಿ ಸತತ ಎರಡನೇ ಬಾರಿ ಪ್ರಶಸ್ತಿ ಗೆದ್ದು ಹೊಸ ಇತಿಹಾಸ ನಿರ್ಮಿಸಿದೆ. ಈ ಮೂಲಕ ಐಪಿಎಲ್‌ನಲ್ಲಿ ಬ್ಯಾಕ್ ಟು ಬ್ಯಾಕ್…

  • inspirational

    ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;

    ಶಿಕ್ಷಕರಿಗೆ ಎಐ ಆಧರಿತ ಹಾಜರಾತಿ ಫಜೀತಿ; ‘ಕರ್ತವ್ಯ’ ಆ್ಯಪ್ ಕೊಟ್ಟು ಸುಮ್ಮನಾದ ಇಲಾಖೆ! ಕರ್ನಾಟಕ ಸರ್ಕಾರವು ಶಾಲಾ ಶಿಕ್ಷಣ ಇಲಾಖೆಯ ಶಿಕ್ಷಕರು ಮತ್ತು ಸಿಬ್ಬಂದಿಗಾಗಿ ಎಐ (Artificial Intelligence) ಹಾಗೂ ಜಿಪಿಎಸ್‌ ಆಧಾರಿತ ‘ಕರ್ತವ್ಯ’ ಮೊಬೈಲ್ ಆ್ಯಪ್ ಮೂಲಕ ಡಿಜಿಟಲ್ ಹಾಜರಾತಿ ವ್ಯವಸ್ಥೆಯನ್ನು ಜಾರಿಗೊಳಿಸಿದೆ. ಆದರೆ ಶಾಲಾ ವರ್ಷದ ಆರಂಭದಲ್ಲೇ ಈ ವ್ಯವಸ್ಥೆ ಹಲವು ತಾಂತ್ರಿಕ ಸಮಸ್ಯೆಗಳನ್ನು ಎದುರಿಸಿದ್ದು, ಶಿಕ್ಷಕರಲ್ಲಿ ಅಸಮಾಧಾನ ಉಂಟಾಗಿದೆ. ‘ಕರ್ತವ್ಯ’ ಆ್ಯಪ್ ಎಂದರೇನು? ‘ಕರ್ತವ್ಯ’ ಆ್ಯಪ್ ಅನ್ನು ಕರ್ನಾಟಕದ ಸಿಬ್ಬಂದಿ ಮತ್ತು ಆಡಳಿತ…

  • inspirational

    “ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”

    ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಪ್ರಕ್ರಿಯೆಯ ಬಳಿಕ Siddaramaiah ಮುಖ್ಯಮಂತ್ರಿ ಸ್ಥಾನ ತೊರೆದು, D. K. Shivakumar ಹೊಸ ನಾಯಕತ್ವದತ್ತ ಸಾಗುವ ಪರಿಸ್ಥಿತಿ ನಿರ್ಮಾಣವಾಯಿತು. ಈ ನಿರ್ಧಾರದಲ್ಲಿ ಕಾಂಗ್ರೆಸ್ ಹೈಕಮಾಂಡ್ ಮತ್ತು Rahul Gandhi ಪ್ರಮುಖ ಪಾತ್ರ ವಹಿಸಿದ್ದರು ಎನ್ನಲಾಗಿದೆ. “ಸೈಲೆಂಟ್ ರಿವೇಂಜ್” ಎಂದು ಏಕೆ ಹೇಳಲಾಗುತ್ತಿದೆ? ರಾಜೀನಾಮೆಗೂ ಮುನ್ನ ಸಿದ್ದರಾಮಯ್ಯ ಅವರು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಜಾತಿಗಣತಿ ವರದಿಯನ್ನು ಅಂಗೀಕರಿಸಿದ ಕ್ರಮ ರಾಜಕೀಯವಾಗಿ ಬಹಳ ದೊಡ್ಡ ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ….

  • inspirational

    ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?

    ಕರ್ನಾಟಕ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದ ಮುಖ್ಯಮಂತ್ರಿ ಬದಲಾವಣೆ ಅಂತಿಮ ಹಂತ ತಲುಪಿದ್ದು, ಮುಖ್ಯಮಂತ್ರಿ Siddaramaiah ಅವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವುದಾಗಿ ಘೋಷಿಸಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಸೂಚನೆಯಂತೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎನ್ನಲಾಗುತ್ತಿದೆ. ರಾಜೀನಾಮೆ ಘೋಷಣೆ ಹೇಗೆ ನಡೆಯಿತು? ಬೆಂಗಳೂರಿನಲ್ಲಿರುವ ಸಭೆಯೊಂದರಲ್ಲಿ ಸಚಿವರು ಹಾಗೂ ಕಾಂಗ್ರೆಸ್ ಶಾಸಕರೊಂದಿಗೆ ಮಾತುಕತೆ ನಡೆಸಿದ ಬಳಿಕ ಸಿದ್ದರಾಮಯ್ಯ ಅವರು ರಾಜ್ಯಪಾಲರಿಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ರಾಜ್ಯಪಾಲ Thawarchand Gehlot ನಗರದಲ್ಲಿರದ ಕಾರಣ, ಅವರ ವಿಶೇಷ ಕಾರ್ಯದರ್ಶಿಗೆ ರಾಜೀನಾಮೆ…

News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
  • ಸುದ್ದಿ

    ಮೆಜೆಸ್ಟಿಕ್ ರೈಲ್ವೇ ನಿಲ್ದಾಣದಲ್ಲಿ ಅನುಮಾನಾಸ್ಪದ ವಸ್ತು ಪತ್ತೆಯಾಗಿದೆ,…ಏನೆಂದು ತಿಳಿಯಿರಿ?

    ರಾಜ್ಯ ರಾಜಧಾನಿಯ ಮೆಜೆಸ್ಟಿಕ್ ರೈಲ್ವೇ ನಿಲ್ದಾಣಕ್ಕೆ ದುಷ್ಕರ್ಮಿಗಳು ಬಾಂಬ್ ಬೆದರಿಕೆ ಕರೆ ಬಂದಿದ್ದು, ನಿಲ್ದಾಣದಲ್ಲಿದ್ದ ರೈಲಿನಲ್ಲಿ ಅನುಮಾನಾಸ್ಪದ ಬ್ಯಾಗೊಂದು ಪತ್ತೆಯಾಗಿದೆ.ಇಂದು ಮೆಜೆಸ್ಟಿಕ್ ರೈಲ್ವೇ ನಿಲ್ದಾಣಕ್ಕೆ ದುಷ್ಕರ್ಮಿಗಳು ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಕರೆಯನ್ನು ಮಾಡಿದ್ದರು. ಇದೇ ವೇಳೆ ನಿಲ್ದಾಣದಲ್ಲಿದ್ದ ಪಾಟ್ನಾ ಎಕ್ಸ್ ಪ್ರೆಸ್ ರೈಲಿನ ಬೋಗಿಯೊಂದಲ್ಲಿ ಅನುಮಾನಾಸ್ಪದ ಬ್ಯಾಗೊಂದು ಪತ್ತೆಯಾಗಿದೆ. ಈ ವಿಷಯ ತಿಳಿಯುತ್ತಿದ್ದಂತೆ ಪ್ರಯಾಣಿಕರು ಭಯಭೀತರಾಗಿದ್ದು, ಸ್ಥಳಕ್ಕೆ ಶ್ವಾನ ದಳ, ಬಾಂಬ್ ನಿಷ್ಕ್ರಿಯ ದಳ ಹಾಗೂ ಪೊಲೀಸರು ಬಂದು ಬ್ಯಾಗ್ ಪರಿಶೀಲನೆ ಮಾಡಿದ್ದಾರೆ. ಬಾಂಬ್ ಬೆದರಿಕೆ ಕರೆ…

  • ಸುದ್ದಿ

    ಹಾಸ್ಟೆಲ್‍ನಲ್ಲಿ ಹುಡ್ಗೀರು ಸ್ನಾನ ಮಾಡೋದನ್ನು ಕದ್ದು ನೋಡಲು ಬಂದವ ಜೈಲು ಸೇರಿದ ಆರೋಪಿ……!

    ಹಾಸ್ಟೆಲ್‍ನಲ್ಲಿ ಹುಡುಗಿಯರು ಸ್ನಾನ ಮಾಡುವುದನ್ನು ನೋಡಲು ಯುವಕನೊಬ್ಬ ಪೈಪ್ ಲೈನ್ ಹತ್ತಿ ಬಂದು ಸಿಕ್ಕಿಬಿದ್ದಿದ್ದು, ಈಗ ಕಂಬಿ ಎಣಿಸುತ್ತಿದ್ದಾನೆ. ಮಧ್ಯಪ್ರದೇಶದ ಭೋಪಾಲ್ ಎಂ.ಪಿ.ನಗರದ ಬಾಲಕಿಯರ ಹಾಸ್ಟೆಲ್‍ನಲ್ಲಿ ಈ ಘಟನೆ ನಡೆದಿದೆ. ಅಮನ್ ಕುಮಾರ್ ಬಂಧಿತ ಆರೋಪಿ. ಹಾಸ್ಟೆಲ್ ಎರಡನೇ ಮಹಡಿಯಲ್ಲಿದ್ದು, ಕೆಳಗಿನ ಮಹಡಿಯಲ್ಲಿ ಒಂದು ಅಂಗಡಿಯಿದೆ. ಈ ಅಂಗಡಿಯಲ್ಲಿ ಯುವಕ ಕೆಲಸ ಮಾಡುತ್ತಿದ್ದನು. ತಾನು ಕೆಲಸ ಮಾಡುತ್ತಿದ್ದ ಸ್ಥಳದಲ್ಲಿಯೇ ಬಾಲಕಿಯರ ಹಾಸ್ಟೆಲ್ ಇದ್ದುದರಿಂದ ಹುಡುಗಿಯರು ಸ್ನಾನ ಮಾಡುವುದನ್ನು ನೋಡಲು ಹೋಗಿದ್ದಾನೆ. ಈ ವೇಳೆ ಹುಡುಗಿಯೊಬ್ಬಳ ಕೈಗೆ ಯುವಕ…

  • ಸುದ್ದಿ

    ಪತಿಯ ರುಂಡ ಹಿಡಿದುಕೊಂಡು ಪೊಲೀಸ್ ಠಾಣೆಗೆ ಬಂದಂತಹ ಮಹಿಳೆ.. ಕಾರಣ?

    ಮಹಿಳೆಯೊಬ್ಬಳು ಪತಿಯ ರುಂಡ ಕತ್ತರಿಸಿ, ಅದನ್ನು ಪ್ಲಾಸ್ಟಿಕ್ ಬ್ಯಾಗ್‍ನಲ್ಲಿ ಹಾಕಿಕೊಂಡು ಪೊಲೀಸ್ ಠಾಣೆಗೆ ಬಂದ ಘಟನೆ ಅಸ್ಸಾಂನಲ್ಲಿ ನಡೆದಿದೆ.ಸೋನಿಟ್‍ಪುರ್ ಜಿಲ್ಲೆಯ ಮಜ್ಗಾಂವ್‍ನ ನಿವಾಸಿ ಗುಣೇಶ್ವರಿ ಬರ್ಕಟಕಿ (48) ಕೊಲೆ ಮಾಡಿದ ಮಹಿಳೆ. ಮುಧಿರಾಮ್ ಕೊಲೆಯಾದ ಪತಿ. ಘಟನೆಯು ಮೇ 28ರಂದು ನಡೆದಿದ್ದು, ಮಹಿಳೆಗೆ ಕೋರ್ಟ್ ನ್ಯಾಯಾಂಗ ಬಂಧನ ವಿಧಿಸಿದೆ. ಮುಧಿರಾಯ್ ಮದ್ಯ ವ್ಯಸನಿಯಾಗಿದ್ದು, ಮನೆಯಲ್ಲಿ ನಿತ್ಯವೂ ಪತ್ನಿ ಗುಣೇಶ್ವರಿಗೆ ದೈಹಿಕ ಹಾಗೂ ಮಾನಸಿಕ ಕಿರುಕುಳ ನೀಡುತ್ತಿದ್ದ. ಅಷ್ಟೇ ಅಲ್ಲದೆ ಕೊಡಲಿಯಿಂದ ಹಲ್ಲೆ ಕೂಡ ಮಾಡಿದ್ದ. ಹೀಗಾಗಿ ಪತಿಯಿಂದ…

  • ಸುದ್ದಿ

    ಬೆಂಗಳೂರಿನಲ್ಲಿ ದುಬಾರಿ ಬಡ್ಡಿಯನ್ನು ಪಡೆಯುತ್ತಿದ್ದ ಫೈನಾನ್ಸ್ ಗಳ ಮೇಲೆ ದಾಳಿ, 6 ಜನರ ಬಂಧನ

    ಬೆಂಗಳೂರು: ಹಣವನ್ನು ಸಾಲ ನೀಡಿ ದುಬಾರಿ ಬಡ್ಡಿ ನೀಡಬೇಂಕು ಎಂದು ಒತ್ತಾಯಿಸುತ್ತಿದ್ದ ನಗರದ ಏಳು ಪೈನಾನ್ಸ್ ಗಳ ಮೇಲೆ ಸಿಸಿಬಿ ಪೊಲೀಸರು ದಾಳಿ ಮಾಡಿ ಒಟ್ಟು ಆರು ಜನರನ್ನು ಬಂಧಿಸಿದ್ದಾರೆ. ಲಲಿತ್ ಕಾನೂಗ (52), ಆಶೀಸ್ (28) ಹಾಗೂ ಸಂಜಯ್ ಸಚ್ ದೇವ್ (35) ಚಂದ್ರು (55), ಓಂ ಪ್ರಕಾಶ್ (56) ಹಾಗೂ ಮಾತಾ ಪ್ರಸಾದ್ (34) ಬಂಧಿತ ಆರೋಪಿಗಳು. ಲೇವಾದೇವಿಗಾರರು ಹಾಗೂ ಅವರ ಏಜೆಂಟ್ ಗಳು ಹಣವನ್ನು ಸಾಲ ನೀಡಿ, ಬಳಿಕ ಶೇ.20ರಿಂದ 25ರಷ್ಟು ದುಬಾರಿ…

  • ಸುದ್ದಿ

    ಸಾವಿನಲ್ಲಿಯೂ ಸಹ ಸಾರ್ಥಕತೆ, ಮೆದುಳು ನಿಷ್ಕ್ರಿಯಗೊಂಡ ಉಡುಪಿ ಯುವಕನ ಅಂಗಾಂಗ ದಾನ…!

    ಇತ್ತೀಚಿಗೆ ನಡೆದ ಅಪಘಾತದಲ್ಲಿ ತಲೆಗೆ ಗಂಭೀರ ಗಾಯವಾಗಿ ಮೆದುಳು ನಿಷ್ಕ್ರಿಯವಾಗಿದ್ದ ವ್ಯಕ್ತಿಯೊಬ್ಬರು ತಮ್ಮ ಅಂಗಾಂಗಗಳನ್ನು ದಾನ ಮಾಡಿ ಮಾನವೀಯತೆ ಮೆರೆದಿದ್ದಾರೆ. ಉಡುಪಿಯ ಬ್ರಹ್ಮಾವರದವಾರ ಸಂದೀಪ್ ಪೂಜಾರಿ ಮೇ 27ರಂದು ಸಂಭವಿಸಿದ್ದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅದಾಗಿ ಮರುದಿನ ಮೇ 28ರಂದು ವೈದ್ಯರು ಸಂದೀಪ್ ಅವರ ಮೆದುಳು ನಿಷ್ಕ್ರಿಯವಾಗಿರುವುದಾಗಿ ಘೊಷಿಸಿದ್ದಾರೆ. ಆಗ ಅವರ ಸೋದರರಾದ ಪ್ರದೀಪ್ ಪೂಜಾರಿ ತನ್ನ ಸೋದರನ ಅಂಗಾಂಗ ದಾನಕ್ಕೆ ಸಮ್ಮತಿಸಿದ್ದಾರೆ. ಅಂಗಾಂಗ ದಾನಕ್ಕೆ ಒಪ್ಪಿಗೆ ಸಿಕ್ಕ…

  • ಸುದ್ದಿ

    12 ಕಿರು ಬಂದರುಗಳನ್ನು ಅಭಿವೃದ್ಧಿಪಡಿಸಿ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ ಮುಖ್ಯಮಂತ್ರಿ ಕುಮಾರಸ್ವಾಮಿ

    ರಾಜ್ಯದ 12 ಕಿರುಬಂದರುಗಳನ್ನು ಅಭಿವೃದ್ಧಿಪಡಿಸಿ ಆ ಮೂಲಕ ಉದ್ಯೋಗ ಸೃಜನೆಯನ್ನು ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಸೂಚನೆ ನೀಡಿದ್ದಾರೆ. ಬೆಂಗಳೂರಿನಲ್ಲಿ ನಡೆದ ಲೋಕೋಪಯೋಗಿ , ಬಂದರು ಹಾಗೂ ಒಳನಾಡು ಜಲಸಾರಿಗೆ ಇಲಾಖೆಯ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಕಾರವಾರ ಮತ್ತು ಮಂಗಳೂರು ಬಂದರುಗಳನ್ನು ಹೊರತುಪಡಿಸಿದರೆ ಉಳಿದ ಕಿರು ಬಂದರುಗಳಲ್ಲಿ ಹೆಚ್ಚಿನ ವಾಣಿಜ್ಯ ಚಟುವಟಿಕೆಗಳು ನಡೆಯಬೇಕು, ಮೀನುಗಾರಿಕೆ ಸೇರಿದಂತೆ ಇತರೆ ವಾಣಿಜ್ಯ ಚಟುವಟಿಕೆಗಳಿಗೂ ಆದ್ಯತೆ ನೀಡಿ ರಾಜ್ಯದ ಎಲ್ಲ ಬಂದರುಗಳ ಸಂಪೂರ್ಣ ಸಾಮರ್ಥ್ಯವನ್ನು ಬಳಸಿಕೊಳ್ಳುವಂತೆ ಮುಖ್ಯಮಂತ್ರಿಗಳು…

  • ಸುದ್ದಿ

    ಕೋಲಾರದಲ್ಲಿ ಹೆರಿಗೆ ನೋವಿಂದ ಆಸ್ಪತ್ರೆಯಲ್ಲಿ ನೆಲದ ಮೇಲೆ 4 ಗಂಟೆ ನರಳಿದ ಮಹಿಳೆ, ವೀಡಿಯೋ ವೈರಲ್….!

    ಚಿನ್ನದ ನಾಡು ಕೆಜಿಎಫ್ ನ ಆಸ್ಪತ್ರೆಯಲ್ಲಿ ಗರ್ಭಿಣಿಯೊಬ್ಬಳು ಹೆರಿಗೆ ನೋವಿನಿಂಡ ಬಳಲುತ್ತಿದ್ದರೂ ಸೂಕ್ತ ಸಮಯಕ್ಕೆ ವೈದ್ಯರು ಶುಶ್ರೂಷೆ ಮಾಡದ ಕಾರಣ ತಾಯಿಯೊಬ್ಬಳು ತನ್ನ ಮಗುವನ್ನು ಕಳೆದುಕೊಂಡ ಅಮಾನವೀಯ ಘಟನೆ ನಡೆದಿದೆ. ಗರ್ಭಿಣಿ ಮಹಿಳೆ ಹೆರಿಗೆ ನೋವಿನಿಂದ ಒದ್ದಾಡುತ್ತಿರುವ ವೀಡಿಯೋ ದೃಶ್ಯಗಳು ಸಾಮಾಜಿಕ ತಾಣದಲ್ಲಿ ವೈರಲ್ ಆಗಿದ್ದು ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಕೆಜಿಎಫ್ 8ನೇ ಬ್ಲಾಕ್‍ನ ರಿಯಾಜ್ ಎಂಬವರ ಪತ್ನಿ ಸಮೀನಾ ಅವರಿಗೆ ಸೋಮವ್ರ ಮಧ್ಯಾಹ್ನ ಹೆರಿಗೆ ನೋವು ಕಾಣಿಸಿದೆ. ಆಕೆಯನ್ನು ಕೆಜಿಎಫ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ…

  • ಸುದ್ದಿ

    2ನೇ ಬಾರಿ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕಾರಕ್ಕೆ ಹೊಗುವಮುನ್ನ ನರೇಂದ್ರ ಮೋದಿ ಮೃತ ಯೋಧರ ಸ್ಮಾರಕಗಳಿಗೆ ಭೇಟಿ…….

    ಎರಡನೇ ಬಾರಿಗೆ ಪ್ರಧಾನ ಮಂತ್ರಿಯಾಗಿ ಗುರುವಾರ ನರೇಂದ್ರ ಮೋದಿಯವರು ಸಾಯಂಕಾಲ 7 ಗಂಟೆಗೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ.ಇದಕ್ಕೂ ಮುನ್ನ ಇಂದು ಮುಂಜಾನೆ ದೆಹಲಿಯಲ್ಲಿ ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ಭೇಟಿ ನೀಡಿ ಸ್ವಾತಂತ್ರ್ಯ ನಂತರ ಹುತಾತ್ಮರಾದ ಯೋಧರಿಗೆ ನರೇಂದ್ರ ಮೋದಿ ಪುಷ್ಪ ನಮನ ಸಲ್ಲಿಸಿದರು. ನರೇಂದ್ರ ಮೋದಿಯವರ ಜೊತೆ ನಿರ್ಗಮಿತ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್, ಸೇನಾ ಮುಖ್ಯಸ್ಥ ಜನರಲ್ ಬಿಪಿನ್ ರಾವತ್, ನೌಕಾಪಡೆ ಮುಖ್ಯಸ್ಥ ಅಡ್ಮಿರಲ್ ಸುನಿಲ್ ಲಂಬಾ ಮತ್ತು ವಾಯುಪಡೆಯ ಉಪ ಮುಖ್ಯಸ್ಥ ಏರ್ ಮಾರ್ಷಲ್ ಆರ್…

  • ಸುದ್ದಿ

    ಅಂಬರೀಶ್ ಸಮಾಧಿಗೆ ನಮಸ್ಕರಿಸಿ ಮಂಡ್ಯದತ್ತ ತೆರಳಿದ ಸುಮಲತಾ….!

    ದಿವಂಗತ ಅಂಬರೀಶ್ ಅವರ ಜಯಂತಿಯಾದ ಇಂದು ಪತ್ನಿ ಹಾಗೂ ಮಂಡ್ಯ ಸಂಸದೆ ಸುಮಲತಾ ಅವರು ಇಂದು ಕಂಠೀರವ ಸ್ಟುಡಿಯೋದಲ್ಲಿ ಅಂಬರೀಶ್ ಅವರ ಸ್ಮಾರಕಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಮಂಡ್ಯ ಸಂಸದರಾಗಿ ಆಯ್ಕೆ ಆಗಿರುವ ಸುಮಲತಾ ಅವರು ಇಂದು ಬೆಳಿಗ್ಗೆಯೇ ಕಂಠೀರವ ಸ್ಟುಡಿಯೋಕ್ಕೆ ತೆರಳಿ ಅಂಬರೀಶ್ ಸ್ಮಾರಕಕ್ಕೆ ಮಗ ಅಭಿಶೇಕ್ ಅವರೊಂದಿಗೆ ಸೇರಿ ಪೂಜೆ ಸಲ್ಲಿಸಿದರು. ನೆರೆದಿದ್ದ ಅಭಿಮಾನಿಗಳೊಂದಿಗೂ ಸುಮಲತಾ ಅವರು ಕೆಲ ಕಾಲ ಮಾತನಾಡಿದರು. ಅಭಿಶೇಕ್, ರಾಕ್‌ಲೈನ್ ವೆಂಕಟೇಶ್ ಇನ್ನೂ ಹಲವು ಅಭಿಮಾನಿಗಳು, ಚಿತ್ರರಂಗದ ಪ್ರಮುಖರು…

  • ಸುದ್ದಿ

    ಅಂಬರೀಷ್ ಹುಟ್ಟುಹಬ್ಬಕ್ಕೆ ಅಭಿಮಾನಿಯಿಂದ 500 ಕೆ ಜಿ ಧಾರವಾಡ ಪೇಡಾ!

    ಮಂಡ್ಯದ ಗಂಡು ರೆಬೆಲ್ ಸ್ಟಾರ್ ಅಂಬರೀಷ್ ಅವರ ಹುಟ್ಟು ಹಬ್ಬದ ಹಿನ್ನೆಲೆಯಲ್ಲಿ, ಅಂಬರೀಷ್ ಅಭಿಮಾನಿಯೊಬ್ಬರು ಧಾರವಾಡದಿಂದ ಬರೋಬ್ಬರಿ 500 ಕೆಜಿ ಪೇಡಾವನ್ನು ಮಂಡ್ಯಕ್ಕೆ ಕಳುಹಿಸುತ್ತಿದ್ದಾರೆ.ಇತ್ತೀಚಿಗೆ ನಡೆದ ಲೋಕಸಭಾ ಚುನಾವಣೆಯ ವೇಳೆ ರಾಜ್ಯದಲ್ಲಿ ಅತಿ ಹೆಚ್ಚು ಗಮನ ಸೆಳೆದಿದ್ದು ಮಂಡ್ಯ ಲೋಕಸಭಾ ಕ್ಷೇತ್ರ. ಅಲ್ಲಿ ನಡೆದ ಜಿದ್ದಾಜಿದ್ದಿಯಲ್ಲಿ ಸುಮಲತಾ ಗೆಲುವು ಸಾಧಿಸಿದ್ದರು. ಮಂಡ್ಯದಲ್ಲಿ ಗೆದ್ದ ಬಳಿಕ ಇದೇ ಮೊದಲ ಬಾರಿಗೆ ಮಂಡ್ಯದಲ್ಲಿ ಸುಮಲತಾ ಅಂಬರೀಷ್ ಸ್ವಾಭಿಮಾನ ಸಮಾವೇಶವನ್ನು ಹಮ್ಮಿಕೊಂಡಿದ್ದು, ಈ ಸಮಾವೇಶಕ್ಕೆ ಧಾರವಾಡದಿಂದ ಮಂಡ್ಯ ಜನತೆಗೆ ಪೇಡಾ ಬಂದಿದೆ….

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ, ಉಪಯುಕ್ತ ಮಾಹಿತಿ

    ಊಟವನ್ನ ಗಬ-ಗಬ ಅಂತ ತಿನ್ನುವ ಮುಂಚೆ ಈ ಲೇಖನ ಓದಿ…ಮರೆಯದೇ ಶೇರ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಈಗ ಏನಿದ್ದರೂ ಎಲ್ಲವೂ ಪಾಸ್ಟ್ ಪಾಸ್ಟ್.   ಹೇಗಾಗಿದೆ ಎಂದರೆ ನೆಮ್ಮದಿಯಾಗಿ ಊಟ ಮಾಡಲು ಸಹ ಸಮಯವಿಲ್ಲದಂತಾಗಿದೆ. ಇದು ಯಾವ ಮಟ್ಟಕ್ಕೆ ಹೋಗಿದೆ ಅಂದ್ರೆ, ಊಟವನ್ನ ತಟ್ಟೆಗೆ ಹಾಕಿದ ಕೂಡಲೇ ಗಬ-ಗಬ ತಿಂದು ಕೈ ತೊಳೆಯುವವರೇ ಹೆಚ್ಚಾಗಿದ್ದಾರೆ. ಆದರೆ ಹೀಗೆ ಊಟವನ್ನ ಅಥವಾ ಆಹಾರವನ್ನ ತಿನ್ನುವುದರಿಂದ ಹಲವು ತೊಂದರೆಗಳನ್ನ ಎದುರಿಸ ಬೇಕಾಗುತ್ತದೆ. ಅವಸರ ಅವಸರವಾಗಿ ತಿನ್ನುವುದರಿಂದ ನಿಮ್ಮ ಆರೋಗ್ಯದ ಮೇಲೆ ಗಂಭೀರ ಪರಿಣಾಮವಾಗುತ್ತದೆ ಎಂದು ವರದಿಯೊಂದು ತಿಳಿಸಿದೆ. ಇತ್ತೀಚೆಗೆ ಹೊರಬಂದ…

  • ದೇಗುಲ ದರ್ಶನ, ದೇವರು

    ಶ್ರೀ ಕ್ಷೇತ್ರ ಹೊರನಾಡು ಅನ್ನಪೂರ್ಣೇಶ್ವರಿ ಸಂಪೂರ್ಣ ಮಾಹಿತಿ.!

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatಸಮಸ್ಯೆ ಏನೇ ಇರಲಿ ಎಷ್ಟೇ…

  • ಉಪಯುಕ್ತ ಮಾಹಿತಿ

    ನಮ್ಮ ಅಡುಗೆ ಮನೆಯ ವೇಸ್ಟ್ – ನಮ್ಮ ಮಣ್ಣಿಗೆ ಬೆಸ್ಟ್

    1. ಬಳಸಿದ ನಂತರ ಬಿಸಾಡುವ ಮೊಟ್ಟೆಯ ಕವಚ ಮಣ್ಣಲ್ಲಿ ಬೆರೆತರೆ ಗಿಡದ ಬೆಳವಣಿಗೆಯನ್ನು ಪ್ರಚೋದಿಸುವ ಹಾಗೂ ತರಕಾರಿ ಬೆಳೆಗಳಿಗೆ ತಗುಲುವ ಕೊಳೆರೋಗಗಳನ್ನು ತಡೆಗಟ್ಟುವ ಕ್ಯಾಲ್ಸಿಯಂ ಆಂಶ ಸಿಗುತ್ತದೆ. 2. ಕಾಫೀ ಗಸಿಯನ್ನು ಮಣ್ಣಿಗೆ ಸೇರಿಸಿ ಮಣ್ಣಲ್ಲಿ ಖನಿಜಾಂಶ – ಸಾರಜನಕ – ವಿಟಮಿನ್ನುಗಳನ್ನು ಹೆಚ್ಚಿಸಬಹುದು 3. ಟೀ ಗಸಿಯನ್ನೂ ಸಹ ಕಾಂಪೋಸ್ಟ್ ಮೂಲಕ ಮಣ್ಣಿಗೆ ಸೇರಿಸಿ ಮಣ್ಣಿನ ಗುಣಮಟ್ಟ ಹೆಚ್ಚಿಸಬಹುದು 4. ಬಾಳೇಹಣ್ಣಿನ ಸಿಪ್ಪೆಯನ್ನು ನೇರವಾಗಿ ಮಣ್ಣ ಮೇಲೆ ಹಾಕಿ, ಮಣ್ಣಿಗೆ ಕ್ಯಾಲ್ಸಿಯಂ, ಮೆಗ್ನೇಷಿಯಂ ಮತ್ತು ಪೊಟ್ಯಾಷ್…

  • ಉಪಯುಕ್ತ ಮಾಹಿತಿ

    ಬೆಳ್ಳುಳ್ಳಿ ಒಳ್ಳೆಯ ಔಷಧೀಯ ಗುಣವನ್ನು ಹೊಂದಿದೆ

    ಬೆಳ್ಳುಳ್ಳಿ ಮುಖ್ಯ ತರಕಾರಿಗಳಲ್ಲಿ ಒಂದು. ಕೆಲವರಿಗೆ ಬೆಳ್ಳುಳ್ಳಿ ಇಲ್ಲದ ಆಹಾರ ಕಲ್ಪಿಸಿಕೊಳ್ಳಲು ಸಾಧ್ಯವಿಲ್ಲ. ಬೆಳ್ಳುಳ್ಳಿ ಆಹಾರವಲ್ಲದೆ ಒಳ್ಳೆಯ ಔಷಧೀಯ ಗುಣವನ್ನು ಹೊಂದಿದೆ. 1) ಒಂದೆರಡು ಬೆಳ್ಳುಳ್ಳಿಯನ್ನು ಹಾಲಿನೊಂದಿಗೆ ಸೇವಿಸುವುದರಿಂದ ಹೊಟ್ಟೆ ಹುಳು ಮಾಯವಾಗುತ್ತದೆ. 2) ತುಪ್ಪದೊಂದಿಗೆ ಉರಿದು ಸೇವಿಸುವುದರಿಂದ ಅಗ್ನಿ ಮಾಧ್ಯ ಅಥವಾ ಉದರ ಶೂಲೆ ಗುಣವಾಗುತ್ತದೆ. 3) ಅರ್ಧಗಂಟೆಗೆ ಒಮ್ಮೆ ಬೆಳ್ಳುಳ್ಳಿಯ ರಸವನ್ನು ಸೇವಿಸುತ್ತಿದ್ದರೆ ಕಾಲರ ಗುಣವಾಗುತ್ತದೆ ಮತ್ತು ಊರಲ್ಲಿ ಕಾಲರ ಬಂದಾಗ ಮುನ್ನೆಚ್ಚರಿಕೆಗೆ ತೆಗೆದುಕೊಳ್ಳಬಹುದು. 4) ಇದರ ರಸವನ್ನು ಸೇವಿಸುವುದರಿಂದ ಕ್ಯಾನ್ಸರ್ ಕಣಗಳನ್ನು ಸಾಯಿಸಬಹುದು…

  • ಜ್ಯೋತಿಷ್ಯ

    ದಿನ ಭವಿಷ್ಯ ಶುಕ್ರವಾರ, ಈ ದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(30 ನವೆಂಬರ್, 2018) ನೀವು ತ್ವರಿತ ಹಣ ಪಡೆಯುವ ಬಯಕೆ ಹೊಂದಿರುತ್ತೀರಿ. ನಿಮ್ಮ ಹಾಸ್ಯದ ಪ್ರಕೃತಿ ನಿಮ್ಮಸುತ್ತಮುತ್ತಲಿನ ಪರಿಸರವನ್ನು ಬೆಳಗಿಸುತ್ತದೆ. ಪ್ರೀತಿಗಾಗಿ ವಿಶೇಷ…