ತಾಜಾ ಸುದ್ದಿ

  • inspirational

    “ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”

    0

    ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಪ್ರಕ್ರಿಯೆಯ ಬಳಿಕ Siddaramaiah ಮುಖ್ಯಮಂತ್ರಿ ಸ್ಥಾನ ತೊರೆದು, D. K. Shivakumar ಹೊಸ ನಾಯಕತ್ವದತ್ತ ಸಾಗುವ ಪರಿಸ್ಥಿತಿ ನಿರ್ಮಾಣವಾಯಿತು. ಈ ನಿರ್ಧಾರದಲ್ಲಿ ಕಾಂಗ್ರೆಸ್ ಹೈಕಮಾಂಡ್ ಮತ್ತು Rahul Gandhi ಪ್ರಮುಖ ಪಾತ್ರ ವಹಿಸಿದ್ದರು ಎನ್ನಲಾಗಿದೆ. “ಸೈಲೆಂಟ್ ರಿವೇಂಜ್” ಎಂದು ಏಕೆ ಹೇಳಲಾಗುತ್ತಿದೆ? ರಾಜೀನಾಮೆಗೂ ಮುನ್ನ ಸಿದ್ದರಾಮಯ್ಯ ಅವರು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಜಾತಿಗಣತಿ ವರದಿಯನ್ನು ಅಂಗೀಕರಿಸಿದ ಕ್ರಮ ರಾಜಕೀಯವಾಗಿ ಬಹಳ ದೊಡ್ಡ ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ….

  • inspirational

    ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?

    ಕರ್ನಾಟಕ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದ ಮುಖ್ಯಮಂತ್ರಿ ಬದಲಾವಣೆ ಅಂತಿಮ ಹಂತ ತಲುಪಿದ್ದು, ಮುಖ್ಯಮಂತ್ರಿ Siddaramaiah ಅವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವುದಾಗಿ ಘೋಷಿಸಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಸೂಚನೆಯಂತೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎನ್ನಲಾಗುತ್ತಿದೆ. ರಾಜೀನಾಮೆ ಘೋಷಣೆ ಹೇಗೆ ನಡೆಯಿತು? ಬೆಂಗಳೂರಿನಲ್ಲಿರುವ ಸಭೆಯೊಂದರಲ್ಲಿ ಸಚಿವರು ಹಾಗೂ ಕಾಂಗ್ರೆಸ್ ಶಾಸಕರೊಂದಿಗೆ ಮಾತುಕತೆ ನಡೆಸಿದ ಬಳಿಕ ಸಿದ್ದರಾಮಯ್ಯ ಅವರು ರಾಜ್ಯಪಾಲರಿಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ರಾಜ್ಯಪಾಲ Thawarchand Gehlot ನಗರದಲ್ಲಿರದ ಕಾರಣ, ಅವರ ವಿಶೇಷ ಕಾರ್ಯದರ್ಶಿಗೆ ರಾಜೀನಾಮೆ…

  • inspirational

    ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!

    ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು! ಇತ್ತೀಚಿನ ದಿನಗಳಲ್ಲಿ ಯುವಕರು ಹಾಗೂ ಕಾಲೇಜು ವಿದ್ಯಾರ್ಥಿಗಳಲ್ಲಿ ಕಡಿಮೆ ಬೆಲೆಯ ಫ್ಯಾಷನ್ ಸನ್‌ಗ್ಲಾಸ್ ಧರಿಸುವ ಟ್ರೆಂಡ್ ಹೆಚ್ಚಾಗಿದೆ. ರಸ್ತೆಬದಿ ಅಂಗಡಿಗಳು, ಆನ್‌ಲೈನ್ ತಾಣಗಳು ಹಾಗೂ ಸ್ಥಳೀಯ ಮಾರುಕಟ್ಟೆಗಳಲ್ಲಿ ₹100-₹300 ಒಳಗೆ ಸಿಗುವ ಸ್ಟೈಲಿಶ್ ಗ್ಲಾಸ್‌ಗಳನ್ನು ಹಲವರು ಖರೀದಿಸುತ್ತಿದ್ದಾರೆ. ಆದರೆ ತಜ್ಞರ ಎಚ್ಚರಿಕೆ ಏನೆಂದರೆ — “ಕೇವಲ ಕಪ್ಪು ಬಣ್ಣದ ಗಾಜು ಇದ್ದರೆ ಸಾಕು ಎಂದಲ್ಲ; ಸರಿಯಾದ UV ರಕ್ಷಣೆ ಇಲ್ಲದ ಸನ್‌ಗ್ಲಾಸ್ ಕಣ್ಣಿಗೆ…

  • inspirational

    DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ

    ಬೆಂಗಳೂರು ನಗರದಲ್ಲಿ ನಡೆದ ಭಾರೀ ಸೈಬರ್ ವಂಚನೆ ಪ್ರಕರಣವೊಂದು ರಾಜ್ಯದ ಜನರನ್ನು ಬೆಚ್ಚಿಬೀಳಿಸಿದೆ. ನಿವೃತ್ತ ಶಿಕ್ಷಕಿಯಾಗಿದ್ದ 74 ವರ್ಷದ ವೃದ್ಧೆಯೊಬ್ಬರು ತಮ್ಮ ಆಸ್ತಿಗಳನ್ನು ಮಾರಾಟ ಮಾಡಿ ಬ್ಯಾಂಕ್ ಖಾತೆಯಲ್ಲಿ ಇಟ್ಟುಕೊಂಡಿದ್ದ ಸುಮಾರು ₹24 ಕೋಟಿ ರೂಪಾಯಿಯನ್ನು “ಡಿಜಿಟಲ್ ಅರೆಸ್ಟ್” ಹೆಸರಿನಲ್ಲಿ ಸೈಬರ್ ಖದೀಮರು ದೋಚಿರುವ ಘಟನೆ ಬೆಳಕಿಗೆ ಬಂದಿದೆ. ಈ ಪ್ರಕರಣವನ್ನು ಕರ್ನಾಟಕದ ಅತಿದೊಡ್ಡ “ಡಿಜಿಟಲ್ ಅರೆಸ್ಟ್” ವಂಚನೆ ಪ್ರಕರಣಗಳಲ್ಲಿ ಒಂದೆಂದು ಪೊಲೀಸರು ಹೇಳುತ್ತಿದ್ದಾರೆ. ವಂಚಕರು ತಮ್ಮನ್ನು CBI, ED ಮತ್ತು ಇತರೆ ಕೇಂದ್ರ ತನಿಖಾ ಸಂಸ್ಥೆಗಳ…

  • inspirational

    ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.

    ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ. ಕೇಂದ್ರ ಸರ್ಕಾರ ಇತ್ತೀಚೆಗೆ ಚಿನ್ನ ಮತ್ತು ಬೆಳ್ಳಿ ಮೇಲಿನ ಆಮದು ಸುಂಕವನ್ನು 6%ರಿಂದ 15%ಕ್ಕೆ ಏರಿಸಿರುವ ಪರಿಣಾಮ, ದೇಶದಾದ್ಯಂತ ಚಿನ್ನದ ಖರೀದಿ ಪ್ರಮಾಣ ಕುಸಿಯುತ್ತಿದೆ. ಆದರೆ ಇದೇ ವೇಳೆ ಚಿನ್ನದ ಬೆಲೆ ಏರಿಕೆಯಿಂದ ಜುವೆಲ್ಲರಿ ಕಂಪನಿಗಳ ಆದಾಯ ಮಾತ್ರ ಹೆಚ್ಚುತ್ತಿರುವುದು ಗಮನಾರ್ಹ ಬೆಳವಣಿಗೆಯಾಗಿದೆ. ವಿಶ್ವ ಚಿನ್ನ ಮಂಡಳಿ (World Gold Council – WGC) ವರದಿ ಪ್ರಕಾರ, 2026ರಲ್ಲಿ ಭಾರತದ ಒಟ್ಟು ಚಿನ್ನದ ಬೇಡಿಕೆ ಸುಮಾರು 50 ರಿಂದ…

News

“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ
ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು
  • ಸುದ್ದಿ

    ಸೋತ ನಂತರ ಮದ್ಯ ಸೇವಿಸಿ ನಿಖಿಲ್ ರಂಪಾಟ, ಬಯಲಾಯ್ತು ಸುದ್ದಿಯ ಅಸಲಿಯತ್ತು…!

    ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಸ್ವತಂತ್ರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರ ವಿರುದ್ಧ ಪರಾಭವಗೊಂಡ ಸಿಎಂ ಪುತ್ರ ನಿಖಿಲ್ ಕುಮಾರ್ ಬೇಸರದಲ್ಲಿ ಮದ್ಯ ಸೇವಿಸಿ ರಂಪಾಟ ಮಾಡಿದ್ದಾರೆ ಎಂದು ಸುದ್ದಿಯಾಗಿದ್ದು, ಆದರೆ ಇದು ಸುಳ್ಳು ಸುದ್ದಿ ಎಂದು ಹೇಳಲಾಗಿದೆ. ನಿಖಿಲ್ ಸೋತ ನಂತರ ಮಾಜಿ ಪ್ರಧಾನಿ ದೇವೇಗೌಡರ ಮನೆಗೆ ತೆರಳಿ ಕೂಗಾಡಿದ್ದಾರೆ. ಅಲ್ಲದೆ, ಮೈಸೂರಿನ ಹೋಟೆಲ್ ನಲ್ಲಿ ತಂಗಿದ್ದ ಅವರು ಮದ್ಯ ಸೇವಿಸಿ ರಂಪಾಟ ಮಾಡಿದ್ದಾರೆ ಎಂದು ಪತ್ರಿಕೆಯೊಂದು ವರದಿ ಮಾಡಿತ್ತು. ಇದು ಸುಳ್ಳು ಸುದ್ದಿ ಎನ್ನುವುದು ಗೊತ್ತಾಗಿದೆ….

  • ಸುದ್ದಿ

    ಅಹಮದಾಬಾದ್: ಬಿಸಿಲ ಬೇಗೆಯಿಂದ ಕಾರನ್ನು ತಂಪಾಗಿಸಲು ಮಹಿಳೆ ಮಾಡಿದ ಉಪಾಯವೇನು ಗೊತ್ತೆ?….ಇಲ್ಲಿದೆ ನೋಡಿ!

    ಹಮದಾಬಾದ್: ಕಾರಿನೊಳಗೆ ಧಗೆ ಹೆಚ್ಚಾದರೆ, ಕಾರು ಬಿಸಿಯಾದರೇ ಕಾರಿನಲ್ಲಿ ಎಸಿ ಹಾಕಿಕೊಳ್ಳುತ್ತೇವೆ, ಕಾರನ್ನು ನೆರಳಿಗೆ ನಿಲ್ಲಿಸುತ್ತೇವೆ, ಆದರೆ ಇಲ್ಲೊಬ್ಬ ಮಹಿಳೆ ತಮ್ಮ ಕಾರನ್ನು ತಂಪಾಗಿಸಲು ವಿಶೇಷ ಪ್ರಯೋಗ ಮಾಡಿದ್ದಾರೆ. ಅಹಮದಾಬಾದ್​ ನಗರದಲ್ಲಿ ಬಿಸಿಲ ಬೇಗೆ ಹೆಚ್ಚಳವಾಗಿದ್ದು ತಾಪಮಾನವು 45 ಡಿಗ್ರಿವರೆಗೂ ಏರಿಕೆಯಾಗಿದೆ. ಹೀಗಾಗಿ ಇಡೀ ಕಾರಿಗೆ ಸಗಣಿಯನ್ನು ಹಚ್ಚಿ ಕಾರನ್ನು ತಂಪಾಗಿರಿಸುವ ಜತೆಗೆ ಚಾಲನೆ ವೇಳೆ ತಂಪಾದ ಅನುಭವವನ್ನು ಪಡೆಯುವ ಪ್ರಯತ್ನವನ್ನು ಇಲ್ಲಿನ ಮಹಿಳೆಯೊಬ್ಬರು ಮಾಡಿದ್ದಾರೆ. ಸೆಜಲ್ ಶಾ ಎಂಬ ಮಹಿಳೆ ತಮ್ಮ ಟಯೋಟೋ ಆಲ್ಟೀಸ್ ಕಾರಿನ…

  • ಸುದ್ದಿ

    ನಿಮ್ಮ ಮಗುವಿನ ನಿದ್ದೆಯನ್ನು ಇನ್ನೂ ಉತ್ತಮವಾಗಿಸಿಕೊಳ್ಳಲು ಈ ಕೆಳಗಿನ ಸಲಹೆಗಳನ್ನು ಅನುಸರಿಸಿ….!

    ಪಾಲಕರಾದ ಬಳಿಕ ಮಗುವಿನ ಲಾಲನೆ ಪಾಲನೆಯ ಕರ್ತವ್ಯಗಳಲ್ಲಿ ಮಗುವನ್ನು ಮಲಗಿಸುವುದೇ ಬಹಳ ಕಷ್ಟಕರವಾದ ಕೆಲಸವಾಗಿದೆ. ಈ ಬಗ್ಗೆ ನಡೆಸಿದ ಹಲವಾರು ಅಧ್ಯಯನಗಳ ಪ್ರಕಾರ ಇನ್ನೂ ಶಾಲೆಗೆ ಹೋಗಲು ಪ್ರಾರಂಭಿಸಿಲ್ಲದ ಮಕ್ಕಳಿಗೆ ದಿನಕ್ಕೆ ಹತ್ತರಿಂದ ಹದಿಮೂರು ಘಂಟೆ ನಿದ್ದೆಯ ಅಗತ್ಯವಿದೆ. ಮಕ್ಕಳು ಬೆಳೆಯುತ್ತಾ ಹೋದಂತೆಯೇ ಈ ಅವಧಿಯೂ ಕಡಿಮೆಯಾಗುತ್ತಾ ಬರುತ್ತದೆ. 6 ರಿಂದ 13 ವರ್ಷ ವಯಸ್ಸಿನ ಮಕ್ಕಳಿಗೆ ಸುಮಾರು ಒಂಭತ್ತು ಘಂಟೆ ನಿದ್ದೆ ಅವಶ್ಯವಾಗಿದೆ. ನೈಸರ್ಗಿಕ ಬೆಳಕಿಗೆ ಒಡ್ಡುವಂತೆ ಮಾಡುವುದು ನಿಮ್ಮ ಮಕ್ಕಳನ್ನು ಆದಷ್ಟೂ ಹಗಲಿನ ವೇಳೆಯಲ್ಲಿ…

  • ಸುದ್ದಿ

    ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮರಳು ಖರೀದಿಗೆ ಆನ್ ಲೈನ್ ವೆಬ್ಸೈಟ್ ಆರಂಭ….!

    ಇನ್ನು ಮುಂದೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಂದು ಟ್ರಕ್ ಲೋಡ್ ಮರಳು ಖರೀದಿಸುವುದು ಬೇರೆ ವಸ್ತುಗಳನ್ನು ಖರೀದಿಸಿದಂತೆಯೇ ಸುಲಭ. ಆನ್ ಲೈನ್ ನಲ್ಲಿ ಆರ್ಡರ್ ಮಾಡಿದರಾಯಿತು. ಜನರು ಮತ್ತು ಸರ್ಕಾರಿ ಸಂಸ್ಥೆಗಳಿಗೆ ಸುಲಭವಾಗಿ ಮರಳು ಸಿಗುವಂತಾಗಲು ದಕ್ಷಿಣ ಕನ್ನಡ ಜಿಲ್ಲಾಡಳಿತ dksandbazaar.com ಎಂಬ ಆನ್ ಲೈನ್ ಪೋರ್ಟಲ್ ನ್ನು ಆರಂಭಿಸಿದೆ. ಈ ಆನ್ ಲೈನ್ ಪೋರ್ಟಲ್ ಆರಂಭವಾದ ಕೆಲವೇ ದಿನಗಳಲ್ಲಿ ಉತ್ತಮ ಪ್ರತಿಕ್ರಿಯೆ ಜನರಿಂದ ಸಿಕ್ಕಿದೆ. 50ಕ್ಕೂ ಹೆಚ್ಚು ಬುಕ್ಕಿಂಗ್ ಗಳನ್ನು ಈಗಾಗಲೇ ಕಂಡಿದೆ. ಜಿಲ್ಲಾಧಿಕಾರಿ ಎಸ್…

  • ಸುದ್ದಿ

    ಸೂರತ್ ಕೋಚಿಂಗ್ ಸೆಂಟರ್ಗೆ ಅಗ್ನಿ ಅವಘಡ; ಸಾವಿನ ಸಂಖ್ಯೆ 20ಕ್ಕೆ ಏರಿಕೆ, ತನಿಖೆ ಆರಂಭ….!

    ಗುಜರಾತ್ ನ ಸೂರತ್ ನಲ್ಲಿ ನಡೆದ ಭೀಕರ ಕಟ್ಟಡ ಅಗ್ನಿ ಅಘಡದಲ್ಲಿ ಸಾವಿಗೀಡಾದವರ ಸಂಖ್ಯೆ 20ಕ್ಕೆ ಏರಿಕೆಯಾಗಿದ್ದು, ಹಲವರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ.ಸೂರತ್ ಸಾರ್ತನ ಪ್ರದೇಶದ ತಕ್ಷಶಿಲಾ ಆರ್ಕೇಡ್ ಕಟ್ಟಡದ ಮೂರನೇ ಮಹಡಿಯಲ್ಲಿದ್ದ ಕೋಚಿಂಗ್ ಸೆಂಟರ್ ನಲ್ಲಿ ಇಂದು ಮಧ್ಯಾಹ್ನ 3.30ರ ಸುಮಾರಿನಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಈ ಅಗ್ನಿ ಅವಘಡ ಸಂಭವಿಸಿದೆ. ಮೂಲಗಳ ಪ್ರಕಾರ ಘಟನೆಯಲ್ಲಿ ಈ ವರೆಗೂ ಸುಮಾರು 20 ಮಂದಿ ಸಾವಿಗೀಡಾಗಿದ್ದು, ಮೃತರಲ್ಲಿ ಬಹುತೇಕರು ವಿದ್ಯಾರ್ಥಿಗಳು ಎಂದು…

  • ಸುದ್ದಿ

    ಪ್ರೇಯಸಿಯಾ ತಂದೆಗೆ ಗುಂಡು ಹಾರಿಸಿದ ಯೋಧ!

    ಪ್ರೀತಿಯ ವಿಚಾರವಾಗಿ ಯೋಧನೊಬ್ಬ ತನ್ನ ಪ್ರಿಯತಮೆಯ ತಂದೆ ಮೇಲೆ ಗುಂಡು ಹಾರಿಸಿರುವ ಘಟನೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಬಿದರಘಟ್ಟೆ ಗ್ರಾಮದಲ್ಲಿ ನಡೆದಿದೆ. ದೇವರಾಜ್ (27) ಗುಂಡು ಹಾರಿಸಿದ ಯೋಧ. ದೇವರಾಜ್ ಅದೇ ಗ್ರಾಮದ ಪ್ರಕಾಶ್ ಎಂಬವರ ಮಗಳನ್ನು ಪ್ರೀತಿಸುತ್ತಿದ್ದರು. ಯೋಧ ಕೆಲವು ದಿನಗಳ ಹಿಂದೆ ರಜೆ ಮೇಲೆ ಗ್ರಾಮಕ್ಕೆ ಬಂದಿದ್ದರು. ಈ ವೇಳೆ ಪ್ರೀತಿಯ ವಿಚಾರವಾಗಿ ಯುವತಿಯ ತಂದೆ ಪ್ರಕಾಶ್ ಹಾಗೂ ದೇವರಾಜ್ ನಡುವೆ ವಾಗ್ವಾದ ನಡೆದಿದೆ. ಜಗಳದಲ್ಲಿ ಕೋಪಗೊಂಡ ದೇವರಾಜ್, ಯುವತಿಯ ತಂದೆ ಪ್ರಕಾಶ್ ಮೇಲೆ…

  • ಸುದ್ದಿ

    ತಂದೆಯಾದ ಕುಶಿಯಲ್ಲಿ ಲೂಸ್ ಮಾದ ಯೋಗಿ…….

    ಲೂಸ್ ಮಾದ ಎಂದೇ ಖ್ಯಾತಿಯಾಗಿರುವ ನಟ ಯೋಗಿ ಪತ್ನಿ ಸಾಹಿತ್ಯ ಅವರು ಇಂದು ಬೆಳಗ್ಗೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಬೆಳಗ್ಗೆ 5 ಗಂಟೆ ಸುಮಾರಿಗೆ ಬೆಂಗಳೂರಿನ ಪದ್ಮನಾಭನಗರದಲ್ಲಿರುವ ಮದರ್ ವುಡ್ ಆಸ್ಪತ್ರೆಯಲ್ಲಿ ಸಾಹಿತ್ಯ ಅವರಿಗೆ ಹೆಣ್ಣು ಮಗು ಜನಿಸಿದೆ. ಸದ್ಯಕ್ಕೆ ತಾಯಿ ಮತ್ತು ಮಗು ಇಬ್ಬರು ಆರೋಗ್ಯವಾಗಿದ್ದಾರೆ ಎಂದು ತಿಳಿದು ಬಂದಿದೆ. ನಟ ಯೋಗೀಶ್ ಕುಟುಂಬದವರು ತಮ್ಮ ಮನೆಗೆ ಯುವರಾಣಿ ಬಂದಿದ್ದಾಳೆ ಎಂದು ಸಂತೋಷ ವ್ಯಕ್ತಪಡಿಸಿದ್ದಾರೆ. ಇನ್ನೂ ತಂದೆಯಾದ ಯೋಗಿ ತಮ್ಮ ಮುದ್ದು ಮಗಳನ್ನು ತಮ್ಮ…

  • ಸುದ್ದಿ

    ರಮ್ಯಾ ಎಲ್ಲಿದಿಯಮ್ಮಾ? ನಟಿ ಕಮ್ ರಾಜಕಾರಣಿ ರಮ್ಯಾ ಕಾಲೆಳೆದ ಶಿಲ್ಪಾ ಗಣೇಶ್!

    ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಿವಾದಾತ್ಮಕ ಟ್ವೀಟ್ ಗಳನ್ನು ಮಾಡುತ್ತಾ ಚುನಾವಣಾ ಪ್ರಚಾರದ ಸಮಯದಲ್ಲಿ ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿದ್ದ ನಟಿ ಕಮ್ ರಾಜಕಾರಣಿ ರಮ್ಯಾ ಅವರಿಗೆ ಶಿಲ್ಪಾ ಗಣೇಶ್ ಅವರು ಕಾಲೆಳೆದಿದ್ದಾರೆ. ದೇಶಾದ್ಯಂತ ಬಿಜೆಪಿ ಭರ್ಜರಿ ಜಯ ಗಳಿಸಿದ್ದು ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಮುಖ್ಯಸ್ಥೆ ನಟಿ ರಮ್ಯಾಗೆ ಶಿಲ್ಪಾ ಗಣೇಶ್ ಅವರು ಟ್ವೀಟ್ ಮಾಡಿ ರಮ್ಯಾ ಎಲ್ಲಿದಿಯಮ್ಮಾ? ಎಲ್ಲಿ ನಿಮ್ಮ ಅಧ್ಯಕ್ಷ ರಾಹುಲ್? ಎಲ್ಲಿ ನಿಮ್ಮ ಫೇಕ್ ಅಕೌಂಟ್ ಸೈನ್ಯ? ಎಲ್ಲಿ ನಿಮ್ಮ ತಲೆಬುಡವಿಲ್ಲದ…

  • ಸುದ್ದಿ

    ಎನ್ ಡಿಎ 2.0 ತನ್ನ ಮೊದಲ ಐದು ವರ್ಷಗಳ ಆರ್ಥಿಕ ಕಾರ್ಯತಂತ್ರ ಯೋಜನೆ ಜಾರಿಗೆ ತರಲಿ: ಕಿರಣ್ ಮಜುಂದಾರ್ ಶಾ ಹೆಳಿಕೆ…..

    ಸಬ್ ಕಾ ಸಾತ್, ಸಬ್ ಕಾ ವಿಕಾಸ್ ಎಂಬ ಘೋಷವಾಕ್ಯದಡಿ 2014ರ ಲೋಕಸಭೆ ಚುನಾವಣೆಯನ್ನು ಭಾರತೀಯ ಜನತಾ ಪಾರ್ಟಿ ನೇತೃತ್ವದ ಎನ್ ಡಿಎ ಎದುರಿಸಿತ್ತು. ಆಂತರಿಕ ಆರ್ಥಿಕ ಬೆಳವಣಿಗೆಯ ಭರವಸೆಯನ್ನು ನರೇಂದ್ರ ಮೋದಿ ನೇತೃತ್ವದ ಸರ್ಕಾರ ಜನತೆಗೆ ನೀಡಿತ್ತು. ಇದೀಗ ಎನ್ ಡಿಎ ಸರ್ಕಾರ ಮತ್ತೊಂದು ಬಾರಿ 5 ವರ್ಷಗಳ ಅವಧಿಗೆ ಅಧಿಕಾರದ ಗದ್ದುಗೆ ಏರಲು ಹೊರಟಿದೆ. ಈ ಸಂದರ್ಭದಲ್ಲಿ ದೇಶದ ಆರ್ಥಿಕ ಪ್ರಗತಿಗೆ ಕೇಂದ್ರ ಸರ್ಕಾರ ಯಾವ ರೀತಿಯ ಕ್ರಮ ತೆಗೆದುಕೊಳ್ಳಬಹುದು ಎಂದು ಬಯೋಕಾನ್ ಅಧ್ಯಕ್ಷೆ…

  • ಸುದ್ದಿ

    ತನ್ನ ಸ್ವಂತ ಮನೆಯವರೇ ‘ಮತ’ ಹಾಕಿಲ್ಲವೆಂದು ಕಣ್ಣೀರಿಟ್ಟ ಅಭ್ಯರ್ಥಿ…!

    ಈ ಬಾರಿಯ ಲೋಕಸಭಾ ಚುನಾವಣಾ ಫಲಿತಾಂಶ ಪ್ರಕಟಗೊಂಡಿದ್ದು, ಪ್ರಧಾನಿ ನರೇಂದ್ರ ಮೋದಿ ಅಲೆಯ ಎದುರು ಪ್ರತಿಪಕ್ಷಗಳು ಕೊಚ್ಚಿ ಹೋಗಿವೆ. ಪ್ರಮುಖ ಪ್ರತಿಪಕ್ಷ ಕಾಂಗ್ರೆಸ್ ಕೆಲ ರಾಜ್ಯಗಳಲ್ಲಿ ಖಾತೆಯನ್ನೇ ತೆರೆಯಲು ವಿಫಲವಾಗಿದೆ. ಇದರ ಮಧ್ಯೆ ಬಹು ನಿರೀಕ್ಷೆಯಿಂದ ಕಣಕ್ಕಿಳಿದಿದ್ದ ಪಕ್ಷೇತರ ಅಭ್ಯರ್ಥಿಯೊಬ್ಬರು ಕೇವಲ ಐದು ಮತಗಳನ್ನು ಪಡೆದಿದ್ದಾರೆ. ಆ ಬಳಿಕ ಎಲ್ಲರ ಮನ ಕರಗುವಂತೆ ಅವರು ಕಣ್ಣೀರಿಟ್ಟಿದ್ದು, ಇದರ ನೈಜ ಕಾರಣ ತಿಳಿದ ಸಾರ್ವಜನಿಕರು ದಂಗಾಗಿದ್ದಾರೆ. ಪಂಜಾಬ್ ನ ಜಲಂಧರ್ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿದಿದ್ದ ಪಕ್ಷೇತರ ಅಭ್ಯರ್ಥಿ ಈ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • karnataka

    ಕರ್ನಾಟಕದ ಮೊದಲ ಕನ್ನಡ ಖಾಸಗಿ ಸುದ್ದಿ ವಾಹಿನಿ ಬಂದ್ ಆಗಲಿದೆ..!ತಿಳಿಯಲು ಈ ಲೇಖನಿ ಓದಿ…

    ಕರ್ನಾಟಕದ ಸುದ್ದಿ ಮಾಧ್ಯಮಗಳಲ್ಲಿ ‘ಉದಯ ನ್ಯೂಸ್’ ವಾಹಿನಿಯು ಒಂದು ಕಾಲದಲ್ಲಿ ತುಂಬಾ ಹೆಸರು ಮಾಡಿತ್ತು.ಆದರೆ ಈಗ ಬಂದಿರುವ ಸುದ್ದಿವಾಹಿನಿಗಳಿಗೆ ಪೈಪೋಟಿ ಕೊಡಲಾಗದೆ ಈ ವಾಹಿನಿಯು ಈಗ ಮುಚ್ಚುವ ಸ್ಥಿತಿಗೆ ತಲುಪಿದೆ.

  • ಆಧ್ಯಾತ್ಮ

    ದೇವಸ್ಥಾನದಲ್ಲಿ ದೇವರಿಗೆ ಅರ್ಚನೆ ದೇವರ ಪೂಜೆ ಮಾಡುವ ಉದ್ದೇಶ ಏನು ತಿಳಿಯಬೇಕೆ ಇದನ್ನು ಪೂರ್ಣವಾಗಿ ನೋಡಿ…

    ಪಂಡಿತ್ ರಾಘವೇಂದ್ರ ಸ್ವಾಮಿಗಳ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು. ನಿಮ್ಮ ಜೀವನದಸಮಸ್ಯೆಗಳಾದ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ. ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಕಾಟ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ3 ದಿನದಲ್ಲಿ ಶಾಶ್ವತ ಪರಿಹಾರ ಪರಿಹಾರದಲ್ಲಿ ಚಾಲೆಂಜ್ 9901077772call/ whatsapp/ mail “ದೇವತಾರ್ಚನೆ ಮತ್ತು ವಿಚಾರಗಳು!”ದೇವತಾರ್ಚನೆಯಿಂದ ಮಾನವನು ಸಂಸಾರ…

  • ಸುದ್ದಿ, ಸ್ಪೂರ್ತಿ

    ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಪುಟ್ಟ ಅಭಿಮಾನಿಯ ಆಸೆ ಈಡೇರಿಸಿದ ದರ್ಶನ್.

    ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಪುಟ್ಟ ಅಭಿಮಾನಿಯ ಆಸೆಯನ್ನು ಈಡೇರಿಸಲು. ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಭೇಟಿ ಮಾಡಿದ್ದಾರೆ. ರತನ್, ದರ್ಶನ್ ಅವರ ಕಟ್ಟಾ ಅಭಿಮಾನಿಯಾಗಿದ್ದು, ಚಿಕ್ಕವಯಸ್ಸಿನಲ್ಲೇ ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದಾನೆ. ದರ್ಶನ್ ಅವರನ್ನು ನೋಡುವುದು ರತನ್‍ನ ಬಹುದಿನದ ಆಸೆ ಆಗಿದ್ದು. ಒಂದೇ ಒಂದು ಬಾರಿ ದರ್ಶನ್ ಅವರನ್ನು ನೋಡಬೇಕೆಂದು ರತನ್ ತುಂಬಾ ಹಂಬಲಿಸುತ್ತಿದ್ದನು. ಈ ವಿಷಯ ತಿಳಿದ ದರ್ಶನ್, ರತನ್ ಕುಟುಂಬವನ್ನು ಹಾಸನದಿಂದ ಬೆಂಗಳೂರಿಗೆ ಕರೆಸಿಕೊಂಡರು. ಬಳಿಕ ರತನ್ ದರ್ಶನ್ ಅವರನ್ನು ಭೇಟಿ ಆಗುತ್ತಿದ್ದಂತೆ ಸಿಕ್ಕಾಪಟ್ಟೆ ಖುಷಿಪಟ್ಟಿದ್ದಾನೆ….

  • ಸಿನಿಮಾ

    ತೆಲುಗಿನ ಅಕ್ಕಿನೇನಿಗೆ ಜೋಡಿಯಾಗಿ ಕಿರಿಕ್ ಬೆಡಗಿ..!ತಿಳಿಯಲು ಈ ಲೇಖನ ಓದಿ..

    ಅದೃಷ್ಟ ಅನ್ನೋದು ಯಾರಿಗೆ, ಹೇಗೆ, ಎಲ್ಲಿ ಒಲಿಯುತ್ತೆ ಅಂತ ಹೇಳೋದು ಕಷ್ಟ. ಈ ಮಾತು ಸಿನಿ ರಂಗಕ್ಕೂ ಸರಿಯಾಗಿ ಹೊಂದುತ್ತದೆ. ಇಲ್ಲಿ ಯಶಸ್ಸು ಅನ್ನೋದು ಕೆಲವೊಬ್ಬರಿಗೆ ಮಾತ್ರ ಸಿಗುತ್ತದೆ. ಕಲರ್‍ಫುಲ್ ದುನಿಯಾಗೆ ಎಂಟ್ರಿಯಾಗಿ ಅದೆಷ್ಟೊ ವರ್ಷಗಳಾದ ಮೇಲೆ ಅದೃಷ್ಟ ಒಲಿದರೆ, ಇನ್ನು ಕೆಲವರಿಗೆ ರಾತ್ರೋ ರಾತ್ರಿ ಸ್ಟಾರ್ ಕಿರೀಟ ದಕ್ಕುತ್ತದೆ. ಹಾಗೇ ಬೇರೆ ಬೇರೆ ಭಾಷೆಗಳಲ್ಲಿ ಕಮಾಲ್ ಕೂಡ ಮಾಡ್ತಾರೆ.

  • ಉಪಯುಕ್ತ ಮಾಹಿತಿ

    ವಸತಿ ಯೋಜನೆಗಳಿಗೆ ನೀಡುವ ಸಹಾಯಧನದ ಮೊತ್ತ ಹೆಚ್ಚಳ!

    ಬೆಂಗಳೂರು(05-01-2023): ವಸತಿ ಯೋಜನೆಗಳ ಫ‌ಲಾನುಭವಿಗಳಿಗೆ ಗ್ರಾಮೀಣ ಭಾಗದಲ್ಲಿ ನೀಡುತ್ತಿದ್ದ ಸಹಾಯಧನ ಮೊತ್ತವನ್ನು 1.20 ಲಕ್ಷ ರೂ.ನಿಂದ 3 ಲಕ್ಷ ರೂ.ಗೆ ಹಾಗೂ ನಗರ ಮತ್ತು ಪಟ್ಟಣ ಪ್ರದೇಶದಲ್ಲಿ ನೀಡುತ್ತಿದ್ದ 2.70 ಲಕ್ಷ ರೂ.ನಿಂದ 4 ಲಕ್ಷ ರೂ.ಗೆ ಹೆಚ್ಚಳ ಮಾಡುವ ಮಹತ್ವದ ತರ‍್ಮಾನಕ್ಕೆ ಸರ್ಕಾರ ಮುಂದಾಗಿದೆ. ಬಡತನರೇಖೆಗಿಂತ ಕೆಳಗಿನ ಕುಟುಂಬಗಳಿಗೆ ಸೂರು ಕಲ್ಪಿಸುವ ಬಸವ, ಅಂಬೇಡ್ಕರ್‌ ಸೇರಿ ರಾಜ್ಯದಲ್ಲಿ ಜಾರಿಯಲ್ಲಿರುವ ವಸತಿ ಯೋಜನೆಗಳಿಗೆ ನೀಡುವ ಸಹಾಯಧನದ ಮೊತ್ತ ಹೆಚ್ಚಳವಾಗಲಿದೆ. ಗ್ರಾಮೀಣ ಪ್ರದೇಶದ ಜನರಿಗೆ ಅನುಕೂಲ ಮಾಡಿಕೊಡುವ ಹಾಗೂ…

  • ಆರೋಗ್ಯ, ಉಪಯುಕ್ತ ಮಾಹಿತಿ

    ನಿಮಗೆ ಗೊತ್ತಿರದ ಈ ಬೀಜಗಳಲ್ಲಿದೆ ನಿಮ್ಮ ದೇಹದ ತೂಕ ಕಡಿಮೆ ಮಾಡುವ ತಾಕತ್ತು.!ತಿಳಿಯಲು ಈ ಮಾಹಿತಿ ನೋಡಿ..

    ಹಣ್ಣು, ತರಕಾರಿ ಆರೋಗ್ಯಕ್ಕೆ ಒಳ್ಳೆಯದು. ಇವು ದೇಹಕ್ಕೆ ಬೇಕಾಗುವ ಪೋಷಕಾಂಶಗಳನ್ನು ನೀಡುತ್ತವೆ. ತರಕಾರಿ ಹಾಗೂ ಹಣ್ಣನ್ನು ತಿಂದು ಅದ್ರ ಬೀಜವನ್ನು ನಾವು ಕಸದ ಬುಟ್ಟಿಗೆ ಹಾಕ್ತೇವೆ. ನೆನಪಿರಲಿ ಈ ಬೀಜದಲ್ಲಿಯೂ ಸಾಕಷ್ಟು ಔಷಧಿ ಗುಣವಿದೆ. ಕೆಲವೊಂದು ಬೀಜಗಳು ನಮ್ಮ ತೂಕ ಕಡಿಮೆ ಮಾಡಲು ನೆರವಾಗುತ್ತವೆ. *ಸಾಮಾನ್ಯವಾಗಿ ಕಲ್ಲಂಗಡಿ ಹಣ್ಣಿನ ಬೀಜ ಕಸದ ಬುಟ್ಟಿ ಸೇರುತ್ತೆ. ಆದ್ರೆ ಕಲ್ಲಂಗಡಿ ಬೀಜ ಬಹಳ ಒಳ್ಳೆಯದು. ಹಾಲು ಅಥವಾ ನೀರಿನ ಜೊತೆ ಸೇವನೆ ಮಾಡಬಹುದು. ಇದರಿಂದ ನಿಮ್ಮ ತೂಕ ಕಡಿಮೆಯಾಗುತ್ತದೆ. *ಕಲ್ಲಂಗಡಿ…