ತಾಜಾ ಸುದ್ದಿ

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

  • ಉಪಯುಕ್ತ ಮಾಹಿತಿ

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500  ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…

  • ಸ್ಪೂರ್ತಿ

    ಹೆಣ್ಮಕ್ಕಳು ತಂದೆಯನ್ನೇ ಅತಿ ಹೆಚ್ಚು ಇಷ್ಟ ಪಡುತ್ತಾರೆ ಯಾಕೆ ಗೊತ್ತಾ.? ಈ ಕಾರಣಕ್ಕೆ.!

    ಪ್ರತಿ ತಂದೆ ತಾಯಿಗಳಿಗೆ ಮಕ್ಕಳೆಂದರೆ ತುಂಬಾನೇ ಇಷ್ಟ, ಮಕ್ಕಳು ಕೂಡ ಅಷ್ಟೇ ತಂದೆ ತಾಯಿಯನ್ನು ಹೆಚ್ಚು ಇಷ್ಟಪಡುತ್ತಾರೆ. ವಿಶೇಷವೇನೆಂದರೆ ಹೆಣ್ಮಕ್ಕಳು ತಂದೆಯನ್ನು ಅತಿ ಹೆಚ್ಚು ಇಷ್ಟ ಪಡುತ್ತಾರೆ ಯಾಕೆ ಗೊತ್ತಾ.? ಈ ಕಾರಣಕ್ಕೆ ತಂದೆಯನ್ನು ಹೆಣ್ಮಕ್ಕಳು ಹೆಚ್ಚು ಇಷ್ಟ ಪಡೋದು. ಪ್ರತಿ ತಂದೆಗಳು ತನ್ನ ಹೆಂಡತಿಗಿಂತ ಮಗಳಿಗೆ ಹೆಚ್ಚು ಅಧ್ಯಾತೆ ಕೊಡುತ್ತಾರೆ, ಹಾಗು ಹೆಚ್ಚು ಪ್ರೀತಿಸುತ್ತಾರೆ, ತನ್ನ ತಂದೆಗೆ ಮಗಳೇ ಸರ್ವಸ್ವ ಆಗಿರುತ್ತಾಳೆ. ಅಷ್ಟೇ ಅಲ್ಲದೆ ಈ ಕಾರಣಗಳು ಕೂಡ ತಂದೆಯನ್ನು ಹೆಚ್ಚು ಇಷ್ಟಪಡುವಂತೆ ಮಾಡುತ್ತವೆ. ಪ್ರತಿ…

  • ಸುದ್ದಿ, ಸ್ಪೂರ್ತಿ

    ವಿದೇಶಿ ಉದ್ಯೋಗವನ್ನ ಬಿಟ್ಟು ಬಂದು, ಈ ಒಂದು ಪ್ಲಾನ್ ನಿಂದ ಲಕ್ಷಾಧಿಪತಿಯಾದ ರೈತ, ಆ ಪ್ಲಾನ್ ಏನು ಗೊತ್ತಾ.

    ಮನುಷ್ಯ ಇಷ್ಟು ಅಭಿವೃದ್ಧಿ ಹೊಂದಿ ಈ ಹಂತಕ್ಕೆ ಬಂದಿದ್ದಾನೆ ಅಂದರೆ ಅದಕ್ಕೆ ಕಾರಣ ಆತನ ಸೂಕ್ಷ್ಮವಾದ ಬುದ್ದಿ ಮತ್ತು ಆತನ ಸೂಕ್ಷ್ಮ ಅವಲೋಕನೆ ಆಗಿದೆ. ಜೀವನದಲ್ಲಿ ಕೆಲವೊಮ್ಮೆ ನಾವು ತೆಗೆದುಕೊಳ್ಳುವ ಕೆಲವು ನಿರ್ಧಾರಗಳು ನಮ್ಮನ್ನ ಬಹಳ ಎತ್ತರಕ್ಕೆ ತೆಗೆದುಕೊಂಡು ಹೋಗಬಹುದು ಅಥವಾ ನಮ್ಮನ್ನ ಪಾತಾಳಕ್ಕೆ ತಳ್ಳಬಹುದು, ಆದರೆ ಕೆಲವೊಮ್ಮೆ ನಾವು ಮಾಡುವ ಚಿಕ್ಕ ಯೋಚನೆಗಳು ನಮ್ಮ ಜೀವನವನ್ನ ಬದಲಾವಣೆ ಮಾಡುವ ಸಾಧ್ಯತೆ ಜಾಸ್ತಿ ಇರುತ್ತದೆ. ನಾವು ಹೇಳುವ ಈ ವ್ಯಕ್ತಿ 4 ಲಕ್ಷ ಸಂಬಳದ ಉದ್ಯೋಗವನ್ನ ಬಿಟ್ಟು…

  • ಸ್ಪೂರ್ತಿ

    6 ನೇ ತರಗತಿ ಫೈಲ್ ಆಗಿದ್ದ ಈ ಹುಡುಗ ಈಗ ಕೋಟಿ ಕೋಟಿ ಅಧಿಪತಿ, ಮಾಡುವ ಕೆಲಸ ಏನು.

    ನಮಗೆ ಕೆಲವು ಸಮಯದಲ್ಲಿ ಧಿಡೀರನೆ ತಲೆಯಲ್ಲಿ ಬರುವ ಕೆಲವು ಯೋಚನೆಗಳು ಕೆಲವೊಮ್ಮೆ ನಮ್ಮ ಜೀವನವನ್ನ ಬದಲಾಯಿಸಬಹುದು ಅನ್ನುವುದಕ್ಕೆ ಉತ್ತಮ ಉದಾಹರಣೆ ಇದಾಗಿದೆ. ಹೌದು ಕೆಲವೊಮ್ಮೆ ನಮ್ಮ ತಲೆಯಲ್ಲಿ ಬರುವ ಕೆಲವು ಯೋಚನೆಗಳು ಬೇರೆಯವರಿಗೆ ತಮಾಷೆ ಅನಿಸಿದರೂ ಅದೂ ಕೆಲವೊಮ್ಮೆ ನಮ್ಮ ಜೀವನದ ಹಾದಿಯನ್ನೇ ಬದಲಾಯಿಸಬಹುದು. ಹೌದು ಕೇರಳಕ್ಕೆ ರಾಜ್ಯದ ಒಂದು ಕುಗ್ರಾಮದಲ್ಲಿ ಹುಟ್ಟಿದ್ದ ಈ ಹುಡುಗನ ಹೆಸರು ಮುಸ್ತಫಾ, ಮುಸ್ತಫಾ ಅವರು ವಾಸವಿದ್ದ ಊರಿನಲ್ಲಿ ಸರಿಯಾದ ರಸ್ತೆ ಮತ್ತು ನೀರು ಇರಲಿಲ್ಲ ಮತ್ತು ಅವರ ಊರಿನಲ್ಲಿ ಕೇವಲ…

  • ಸುದ್ದಿ, ಸ್ಪೂರ್ತಿ

    3 ಕೋಟಿ ರೂಪಾಯಿ ಬೆಲೆ ಬಾಳುವ ಕಾರನ್ನ ಸಮಾಧಿ ಮಾಡಿದ, ಕಾರಣ ಮಾತ್ರ ಶಾಕಿಂಗ್.

    ಭೂಮಿಯ ಮೇಲೆ ಇರುವ ಅತ್ಯಮೂಲ್ಯ ಜೀವ ಅಂದರೆ ಅದೂ ಮಾನವ, ಇನ್ನು ಮನುಷ್ಯ ಸತ್ತು ಹೋದಾಗ ಆತನನ್ನ ಮಣ್ಣಿನಲ್ಲಿ ಸಮಾಧಿ ಮಾಡುತ್ತಾರೆ ಅಥವಾ ಆತನನ್ನ ಸುಟ್ಟು ಹಾಕುತ್ತಾರೆ. ಸ್ನೇಹಿತರೆ ಇಲ್ಲೊಬ್ಬ ದೊಡ್ಡ ಬಿಸಿನೆಸ್ ಮ್ಯಾನ್ ತನ್ನ ಮೂರೂ ಕೋಟಿ ಬೆಲೆ ಬಾಳುವ ಐಷಾರಾಮಿ ಕರಣ ಮಣ್ಣಿನಲ್ಲೂ ಹೂತು ಮುಂದಾಗಿದ್ದಾನೆ, ಹಾಗಾದರೆ ಆ ಕಾರನ್ನ ಹೂತು ಹಾಕಲು ನಿರ್ಧರಿಸಲು ಕಾರಣ ಏನು ಮತ್ತು ಅದನ್ನ ನೋಡಿದ ಅಲ್ಲಿನ ಜನರು ಮಾಡಿದ್ದೇನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ…

  • ಸಾಧನೆ, ಸುದ್ದಿ, ಸ್ಪೂರ್ತಿ

    ಆಟೋ ಓಡಿಸುತ್ತಿರುವ ಈ ಮಹಿಳೆ ನಿಜಾಂಶ ಹೊರಬರುತ್ತಿದ್ದಂತೆ ಎಲ್ಲರೂ ಶಾಕ್. ಅಸಲಿಗೆ ಈ ಮಹಿಳೆ ಯಾರು?

    ಈ ಮಹಿಳೆ ಈ ಕೆಲಸ ಮಾಡಲು ಕಾರಣ ತಿಳಿದು ಪ್ರತಿಯೊಬ್ಬರು ಕೂಡ ಶಾಕ್ ಆದರು. ಇಷ್ಟೊಂದು ಈಕೆ ಫೇಮಸ್ ಆಗಲು ಕಾರಣವಾದರೂ ಏನು? ಈ ಸುದ್ದಿ ಬಂದಿದ್ದು ಅಹಮದಾಬಾದ್ನಿಂದ. 35 ವರ್ಷದ ಅಂಕಿತ ಆಟೋ ಓಡಿಸುತ್ತಾ ಇದ್ದಾಳೆ. ಈಕೆ ಆಟೋ ಓಡಿಸಲು ಕಾರಣ ಅವರ ತಂದೆ. ಅವರ ತಂದೆ ಮನೆಯ ಎಲ್ಲಾ ಜವಾಬ್ದಾರಿಗಳನ್ನು ನೋಡಿಕೊಳ್ಳುತ್ತಿದ್ದರು. ಆದರೆ ಅವರಿಗೆ ಕೆಲವು ವರ್ಷಗಳ ಹಿಂದೆ ಕ್ಯಾನ್ಸರ್ ಕಾಯಿಲೆ ಬಂದ ಕಾರಣ ಅಂಕಿತಾಳೇ ಮನೆಯ ಎಲ್ಲಾ ಜವಾಬ್ದಾರಿಯನ್ನು ತನ್ನ ಹೆಗಲ ಮೇಲೆ…

  • ಸಾಧನೆ, ಸ್ಪೂರ್ತಿ

    ಮಂಗಳೂರಿನಿಂದ, ಬೆಂಗಳೂರಿಗೆ ಕೇವಲ 4 ಗಂಟೆ 32 ನಿಮಿಷದಲ್ಲಿ ಕ್ರಮಿಸಿ, ಹಸುಗೂಸು ಜೀವ ಉಳಿಸಿದ ಅಂಬುಲೆನ್ಸ್ ಚಾಲಕ.

    ನಲ್ವತ್ತು ದಿನಗಳ ಹಸುಗೂಸನ್ನು ಹೃದಯದ ಶಸ್ತ್ರಚಿಕಿತ್ಸೆಗಾಗಿ ಮಂಗಳೂರಿನಿಂದ ಬೆಂಗಳೂರಿಗೆ ಝೀರೋ ಟ್ರಾಫಿಕ್ ನಲ್ಲಿ ಅಂಬುಲೆನ್ಸ್ ನಲ್ಲಿ ರವಾನಿಸಲಾಗಿದೆ. ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿದ್ದ ಮಗುವಿಗೆ ತುರ್ತಾಗಿ ಶಸ್ತ್ರಚಿಕಿತ್ಸೆ ಆಗಬೇಕಿತ್ತು. ಅದಕ್ಕಾಗಿ ಬೆಂಗಳೂರಿನ ಜಯದೇವ ಹೃದ್ರೋಗ ಆಸ್ಪತ್ರೆಗೆ ಮಗುವನ್ನು ರವಾನಿಸಲಾಗಿದೆ. ಚಾಲಕ ಹನೀಫ್ ಅವರು ಮಂಗಳೂರಿನಿಂದ ಆಂಬುಲೆನ್ಸ್ ಮೂಲಕ ಝೀರೋ ಟ್ರಾಫಿಕ್ ವ್ಯವಸ್ಥೆಯಲ್ಲಿ ಮಗುವನ್ನು ಕೇವಲ ಆರು ಗಂಟೆಯಲ್ಲಿ ಬೆಂಗಳೂರು ತಲುಪಿಸಿದ್ದಾರೆ. ಬೆಳ್ತಂಗಡಿ ತಾಲೂಕಿನ ಉಜಿರೆ ಮೂಲದ ಸೈಫುಲ್ ಅಜ್ಮಾನ್ ಎನ್ನುವ ಈ ಮಗುವಿಗೆ…

  • ಸುದ್ದಿ, ಸ್ಪೂರ್ತಿ

    ಮೂರು ಬಾರಿ ನಾಸಾ ಆಫರ್ ತಿರಸ್ಕರಿಸಿದ 19ರ ಯುವಕ ಟ್ರಂಪ್ ಆಹ್ವಾನಿಸಿದರೂ ಅಮೆರಿಕಕ್ಕೆ ತೆರಳಲಿಲ್ಲ, ಭಾರತದಲ್ಲೇ ರಿಸರ್ಚ್ ಮಾಡ್ತೇನೆ ಎಂದ ಗೋಪಾಲ್.

    ಬಿಹಾರದ ಬಾಗಲ್‍ಪುರದ ಧ್ರುವಗಂಜ್ ಗ್ರಾಮದ 19 ವರ್ಷದ ಯುವಕ ಮೂರು ಬಾರಿ ನಾಸಾ ಆಫರ್ ತಿರಸ್ಕರಿಸಿದ್ದಾರೆ. ಅಲ್ಲದೆ ಅಮೆರಿಕ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಆಹ್ವಾನಿಸಿದರೂ ಭಾರತದಲ್ಲೇ ರಿಸರ್ಚ್ ಮಾಡುತ್ತೇನೆ ಎಂದು ಹೇಳುವ ಮೂಲಕ ಯುವಕ ಎಲ್ಲರ ಮೆಚ್ಚುಗೆಗೆ ಪಾತ್ರನಾಗಿದ್ದಾರೆ. 19 ವರ್ಷದ ಯುವಕ ಗೋಪಾಲ್ ಪ್ರತಿ ವರ್ಷ ದೇಶದ 100 ಮಕ್ಕಳಿಗೆ ಸಹಾಯ ಮಾಡುವ ನಿರ್ಧಾರ ತೆಗೆದುಕೊಂಡಿದ್ದಾರೆ. 2019ರಲ್ಲಿ ಗೋಪಾಲ್ ಈ ಕೆಲಸ ಶುರು ಮಾಡಿದ್ದು, ಈಗ 8 ಮಕ್ಕಳ ಆವಿಷ್ಕಾರಕ್ಕಾಗಿ ತಾತ್ಕಾಲಿಕ ಪೇಟೆಂಟ್ ಕೂಡ ಪಡೆದಿದ್ದಾರೆ….

  • ಸುದ್ದಿ, ಸ್ಪೂರ್ತಿ

    ರತನ್ ಟಾಟಾ ಕಾಲಿಗೆ ಬಿದ್ದು ನಮಸ್ಕರಿಸಿದ ಇನ್ಫೋಸಿಸ್ ನಾರಾಯಣ ಮೂರ್ತಿ.

    72 ವರ್ಷದ ಇನ್ಫೋಸಿಸ್ ಸಹ-ಸಂಸ್ಥಾಪಕ ಎನ್.ಆರ್. ನಾರಾಯಣ ಮೂರ್ತಿ ಅವರು 82 ವರ್ಷದ ಕೈಗಾರಿಕೋದ್ಯಮಿ ರತನ್ ಟಾಟಾ ಅವರ ಕಾಲಿಗೆ ಬಿದ್ದು ನಮಸ್ಕರಿಸಿದ ವಿಡಿಯೋ, ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ನಾರಾಯಣ ಮೂರ್ತಿ ಅವರ ಬಗ್ಗೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ. ಮುಂಬೈನಲ್ಲಿ ಮಂಗಳವಾರ ನಡೆದ ಟೈಕಾನ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ರತನ್ ಟಾಟಾ ಅವರಿಗೆ ಟೈಕಾನ್ ಮುಂಬೈ 2020 ಜೀವಿತಾವಧಿ ಸಾಧನೆ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಈ ಪ್ರಶಸ್ತಿಯನ್ನು ಇನ್ಫೋಸಿಸ್ ಸಹ-ಸಂಸ್ಥಾಪಕ ಎನ್.ಆರ್. ನಾರಾಯಣ ಮೂರ್ತಿ…

  • ಸಾಧನೆ, ಸುದ್ದಿ, ಸ್ಪೂರ್ತಿ

    500 ರೂ ಸಾಲ ಪಡೆದು ಬಿಸಿನೆಸ್ ಆರಂಭಿಸಿದ ಈಕೆ ಈಗ ಕೋಟಿ ಕೋಟಿ ಒಡತಿ, ಕಣ್ಣೀರಿನ ಕಥೆ.

    ನಾವು ಹುಟ್ಟುವಾಗ ಒಬ್ಬರಾಗಿ ಈ ಪ್ರಪಂಚಕ್ಕೆ ಬರುತ್ತೇವೆ ಮತ್ತು ಸಾಯುವಾಗ ಒಬ್ಬರಾಗಿ ಸಾಯುತ್ತೇವೆ ಮತ್ತು ನಮ್ಮ ಸಾವನ್ನ ಯಾರಿಂದಲೂ ಕೂಡ ತಪ್ಪಿಸಲು ಸಾಧ್ಯವಿಲ್ಲ ಹಾಗೆ ನಮ್ಮ ನೋವನ್ನ ಯಾರು ಭರಿಸಲು ಕೂಡ ಸಾಧ್ಯವಿಲ್ಲ. ನಾವು ಕಷ್ಟದಲ್ಲಿ ಇದ್ದಾಗ ಒಂದು ಹಂತದ ತನಕ ಮಾತ್ರ ಯಾರಾದರೂ ಸಹಾಯ ಮಾಡಬಲ್ಲರು ಆದರೆ ಅದರಿಂದ ಆಚೆ ನಾವೇ ಹೋರಾಡಬೇಕು ಮತ್ತು ನಾವೇ ಬದುಕುವ ದಾರಿಯನ್ನ ಹುಡುಕಾಡಬೇಕು ಯಾಕೆ ಅಂದರೆ ಜೀವನ ಅನ್ನುವುದು ಪ್ರತಿ ಕ್ಷಣದ ಹೋರಾಟ. ಎಲ್ಲಾ ದಾರಿಗಳು ಮುಚ್ಚಿ ಹೋದಾಗ…

  • ಸುದ್ದಿ, ಸ್ಪೂರ್ತಿ

    42 ನಿಮಿಷಗಳಲ್ಲಿ 80 ಕಿಮೀ ಚಲಿಸಿ. ಅವಳಿ ಮಕ್ಕಳ ಜೀವ ಉಳಿಸಿದ ಅಂಬ್ಯುಲೆನ್ಸ್ ಸಿಬ್ಬಂದಿ.

    ಸಂಚಾರಿ ಪೊಲೀಸರ ನೆರವಿನಿಂದ ಅವಳಿ ಮಕ್ಕಳನ್ನ ಅಂಬ್ಯುಲೆನ್ಸ್ ಸಿಬ್ಬಂದಿ ಹಾವೇರಿಯಿಂದ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಸೇರಿಸಿ ಜೀವ ಉಳಿಸಿದ್ದಾರೆ. ಹಾವೇರಿ ನಗರದ ನಿವಾಸಿ ಲಕ್ಷ್ಮಿ ಜಿಲ್ಲಾಸ್ಪತ್ರೆಯಲ್ಲಿ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದರು. ಆದರೆ ಮಕ್ಕಳಲ್ಲಿ ತೀವ್ರತರದ ಸಮಸ್ಯೆ ಕಾಣಿಸಿಕೊಂಡಿತ್ತು. ಜಿಲ್ಲಾಸ್ಪತ್ರೆಯ ವೈದ್ಯರ ಸಲಹೆಯಂತೆ ಆದಷ್ಟು ಬೇಗ ನವಜಾತ ಶಿಶುಗಳನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಸೇರಿಸಬೇಕಾಗಿತ್ತು. ಈ ಹಿನ್ನೆಲೆಯಲ್ಲಿ ಪರಿಸ್ಥಿತಿ ಅರ್ಥಮಾಡಿಕೊಂಡ ಅಂಬ್ಯುಲೆನ್ಸ್ ಸಿಬ್ಬಂದಿ ಕೇವಲ 42 ನಿಮಿಷಗಳಲ್ಲಿ 80 ಕಿಮೀ ಕ್ರಮಿಸಿ ಮಕ್ಕಳನ್ನು ಕಿಮ್ಸ್ ಗೆ ದಾಖಲಿಸಿದ್ದಾರೆ….

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ, ಸುದ್ದಿ

    ನೀವು ಬಿಸಿ ನೀರಿನಲ್ಲಿ ಸ್ನಾನ ಮಾಡುತ್ತೀರಾ, ಆಗಾದರೆ ವೈದ್ಯಲೋಕ ಕೊಟ್ಟಾ ಈ ಶಾಕಿಂಗ್ ಸುದ್ದಿ ನೀವೊಮ್ಮೆ ಓದಿ,.!

    ಸ್ನಾನವನ್ನ ಎಲ್ಲರೂ ಮಾಡೇ ಮಾಡುತ್ತಾರೆ, ಕೆಲವರು ದಿನದಲ್ಲಿ ಒಮ್ಮೆ ಸ್ನಾನ ಮಾಡಿದರೆ ಇನ್ನು ಕೆಲವರು ದಿನದಲ್ಲಿ ಎರಡು ಭಾರಿ ಸ್ನಾನವನ್ನ ಮಾಡುತ್ತಾರೆ. ಇನ್ನು ಬೆಳಿಗ್ಗೆ ಸ್ನಾನವನ್ನ ಮಾಡುವುದು ಆರೋಗ್ಯಕ್ಕೆ ತುಂಬಾ ಒಳ್ಳೆಯದು, ಕೆಲವು ಬೆಳಗಿನ ಸಮಯದಲ್ಲಿ ತಣ್ಣೀರಿನಲ್ಲಿ ಸ್ನಾನವನ್ನ ಮಾಡಿದರೆ ಇನ್ನು ಕೆಲವು ಬಿಸಿ ನೀರಿನಲ್ಲಿ ಸ್ನಾನವನ್ನ ಮಾಡುತ್ತಾರೆ. ಇನ್ನು ಪ್ರಪಂಚದಲ್ಲಿ ಹೆಚ್ಚಿನ ಜನರು ಬಿಸಿ ನೀರಿನಲ್ಲಿ ಸ್ನಾನ ಮಾಡುತ್ತಾರೆ ಎಂದು ಹೇಳಿದರೆ ತಪ್ಪಾಗಲ್ಲ, ಹೌದು ತಣ್ಣಗಿನ ನೀರಿನಲ್ಲಿ ಸ್ನಾನವನ್ನ ಮಾಡಿದರೆ ಚಳಿ ಆಗುತ್ತದೆ ಅನ್ನುವ ಕಾರಣಕ್ಕೆ…

  • ಆರೋಗ್ಯ

    ಹಾರ್ಟ್ ಅಟ್ಯಾಕ್ ಆಗೋ ಮುಂಚೆ ಏನಾಗುತ್ತೆ ಗೊತ್ತಾ?ತಿಳಿಯಲು ಈ ಲೇಖನಿ ಓದಿ….

    ಹಾರ್ಟ್ ಅಟ್ಯಾಕ್ ಯಾರಿಗೆ ಯಾವಾಗ ಆಗುತ್ತೋ ಗೊತ್ತಿಲ್ಲ.ಇದ್ದಕ್ಕಿದ್ದಂತೆ ಹಾರ್ಟ್ ಅಟ್ಯಾಕ್ ಆಗಿ ಹೋಗಿಬಿಟ್ಟ ಎಂದು ಹೇಳುವ ಮಾತನ್ನ ಕೇಳಿರುತ್ತೇವೆ. ಹಾರ್ಟ್ ಅಟ್ಯಾಕ್ ಆಗುವುದೇ ಹಾಗೆ.

  • govt, nation, ಉಪಯುಕ್ತ ಮಾಹಿತಿ, ಸರ್ಕಾರದ ಯೋಜನೆಗಳು, ಸರ್ಕಾರಿ ಯೋಜನೆಗಳು

    ಪಿಎಂ ಕಿಸಾನ್ ಸಮ್ಮನ್ ನಿಧಿ ಯೋಜನೆ

    ಪಿಎಂ ಕಿಸಾನ್ ಸಮ್ಮನ್ ನಿಧಿ ಯೋಜನೆ ಎಂದರೇನು? ದೇಶದ ರೈತರ ಕಷ್ಟವನ್ನು ಕಡಿಮೆ ಮಾಡಲು, ಪಿಎಂ ಕಿಸಾನ್ ಯೋಜನೆ ಅಡಿಯಲ್ಲಿ, 6,000 ರೂಪಾಯಿಗಳನ್ನು ಕೇಂದ್ರ ಸರ್ಕಾರವು ರೈತರ ಬ್ಯಾಂಕ್ ಖಾತೆಗೆ ನೇರವಾಗಿ ವರ್ಗಾಯಿಸುತ್ತದೆ ನೋಂದಣಿಗೆ ಯಾವ ದಾಖಲೆ ಬೇಕು? ಪಿಎಂ ಕಿಸಾನ್ ಸಮ್ಮನ್ ನಿಧಿ ಯೋಜನೆಯ ಲಾಭ ಪಡೆಯುವ ರೈತನಿಗೆ ಆಧಾರ್ ಸಂಖ್ಯೆಯನ್ನು ನೀಡುವುದು ಕಡ್ಡಾಯವಾಗಿದೆ. ನೀವು ಆಧಾರ್ ಕಾರ್ಡ್ ನೀಡದಿದ್ದರೆ ಈ ಯೋಜನೆಯ ಲಾಭ ಪಡೆಯಲು ಸಾಧ್ಯವಾಗುವುದಿಲ್ಲ. ಜೊತೆಗೆ ಕಂತು ಪಡೆಯಲು, ನೀವು ಬ್ಯಾಂಕ್ ಖಾತೆ…

  • ಸುದ್ದಿ

    ಈ ದ್ವೀಪದ ಪ್ರತಿ ಹೆಜ್ಜೆಯಲ್ಲೂ ಸಾವೇ ಹಿಂಬಾಲಿಸುತ್ತದೆ! ಚರ್ಮ ಮತ್ತು ಮಾಂಸವನ್ನು ಕರಗಿಸಿಬಿಡುವಷ್ಟು ಶಕ್ತಿ ಈ ದ್ವೀಪದಲ್ಲಿದೆ…ಏನೆಂದು ತಿಳಿಯಿರಿ?

    ಬಹುಶಃ ಮಾನವನಿಗೆ ಕಾಲಿಡೋಕೆ ಸಾಧ್ಯವಾಗದೇ ಇರುವ ಕೆಲವು ವಿಸ್ಮಯ ಪ್ರದೇಶಗಳು ನಮ್ಮ ಪ್ರಪಂಚದಲ್ಲಿದ್ದು, ನಾನಾ ನಿಗೂಢತೆಗಳನ್ನು ತನ್ನ ಮಡಿಲಿನಲ್ಲಿ ಬಚ್ಚಿಟ್ಟುಕೊಂಡಿದೆ!! ಹೀಗಿರಬೇಕಾದರೆ ಮುಖ್ಯ ಭೂಭಾಗದೊಂದಿಗೆ ಸಂಪರ್ಕವನ್ನು ಕಡಿದುಕೊಂಡು, ಪ್ರತ್ಯೇಕ ದ್ವೀಪವಾಗಿದ್ದರೂ ಕೂಡ ಅದು ಮಾನವನಿಂದ ಇನ್ನೂ ಮುಟ್ಟಲು ಅಸಾದ್ಯ!! ದ್ವೀಪದೊಳಗೆ ಒಂದು ಬಾರಿ ಕಾಲಿಟ್ಟರೆ ಹಿಂತಿರುಗುವ ಯಾವ ಗ್ಯಾರೆಂಟಿಯೂ ಇಲ್ಲ. ಯಾಕೆಂದರೆ ಪ್ರತಿ ಹೆಜ್ಜೆಯಲ್ಲೂ ಕೂಡ ಸಾವೇ ಹಿಂಬಾಲಿಸುತ್ತದೆ!! ಜಗತ್ತಿನಲ್ಲಿ ತಿಳಿಯದಿರದ ಅದೆಷ್ಟೋ ವಿಷಯಗಳು ಇರುತ್ತವೆ. ಅದರಲ್ಲೂ ವಿಚಿತ್ರವೆನಿಸುವ ಸಂಗತಿಗಳು ಸಾಕಷ್ಟಿದ್ದು, ಕುತೂಹಲಕ್ಕೂ ಕಾರಣವಾಗುತ್ತಲೇ ಇದೆ!! ಈ…

  • ವಿಸ್ಮಯ ಜಗತ್ತು, ಸುದ್ದಿ

    ಇದು ನೋಡಲು ಜಲಪಾತದಂತೆ ಕಾಣುತ್ತದೆ..ಆದರೆ, ಜಲಪಾತ ಅಲ್ಲ …!ಮತ್ತಿನ್ನೇನು ಗೊತ್ತಾ?

    ವ್ಹಾವ್…ಇಂತಹ ದೃಶ್ಯಗಳು ಎಲ್ಲಾ ಕಡೆ ಕಾಣಿಸುವುದಿಲ್ಲ, ಎಲ್ಲರ ಮನಸ್ಸನ್ನು  ಸೆಳೆಯುವ ನೋಟ… ನೋಡಿದ ಅರೆಕ್ಷಣದಲ್ಲಿಯೇ ಮನಸ್ಸು ಹಕ್ಕಿಯಂತೆ  ಹಾರುತ್ತದೆ ಎಂದರೆ  ತಪ್ಪೇನಿಲ್ಲ… ಅಂತಹ ಮನಮೋಹಕ ದೃಶ್ಯವಿದು… ತಕ್ಷಣಕ್ಕೆ ನೀರು ಹಾಲ್ನೊರೆಯುನ್ನುಕ್ಕಿಸಿ ಧುಮ್ಮಿಕ್ಕುವಂತೆ ಕಾಣುತ್ತದೆ. ಆದರೆ, ನಿಜವಾಗಿಯೂ ಇದು ಜಲಪಾತವೇ ಅಲ್ಲ…! ನಮ್ಮ ಕಣ್ಣನ್ನೇ ನಂಬದಂತೆ ಮಾಡುವ ಇಂತಹ ಅದ್ಭುತ ದೃಶ್ಯ ಸೆರೆಯಾಗಿದ್ದು ಮಿಜೋರಾಂನ ಐಜಾಲ್ ನಗರದಲ್ಲಿ. ಮಿಜೋರಾಂ ಪ್ರಕೃತಿಯ ರಮಣೀಯ ತಾಣಗಳಲ್ಲಿ ಒಂದು. ಇಲ್ಲಿನ ಬೆಟ್ಟ ಗುಡ್ಡಗಳನ್ನು ನೋಡುವುದೆಂದರೆ ಕಣ್ಣಿಗದು ಹಬ್ಬ. ಇದೇ ಬೆಟ್ಟದ ನಡುವೆ ಕಂಡದ್ದು…

  • ಜ್ಯೋತಿಷ್ಯ

    ದಿನ ಭವಿಷ್ಯ ಶನಿವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ಯಾವುದೆಂದು ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892Raghavendrastrology@gmail.com ಮೇಷ( 22 ಡಿಸೆಂಬರ್, 2018) ನೀವು ಸಂತೋಷನೀಡುವ ಮೂಲಕ ಮತ್ತು ಹಿಂದಿನ ತಪ್ಪುಗಳನ್ನು ಮನ್ನಿಸುವ ಮೂಲಕ ನಿಮ್ಮ ಜೀವನವನ್ನು ಸಮರ್ಥಗೊಳಿಸಲಿದ್ದೀರಿ. ನಿಮ್ಮ ಸಂಬಂಧದ ಆ ಎಲ್ಲಾ…