ಸ್ಲೆಡ್ಜಿಂಗ್ ಸೈತಾನರ ಸೊಕ್ಕು ಮುರಿದ ಪಂದ್ಯ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…
ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…
ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…
ಜೇನುತುಪ್ಪವನ್ನು ಯಾರು ತಾನೇ ಬೇಡ ಎನ್ನುತ್ತಾರೆ. ಪ್ರಪಂಚದಲ್ಲಿ ‘ಏಕ್ಸ್ಪಾರ್ ಡೇಟ್’ ಇಲ್ಲದೆ ಇರುವ ಏಕೈಕ ವಸ್ತು ಎಂದರೆ ಅದು ಈ ಜೇನು ತುಪ್ಪ. ಈ ಜೇನು ತುಪ್ಪವನ್ನು ಗಾಜಿನ ಬಾಟಲಿಯಲ್ಲಿ ಇಟ್ಟರೆ ಅದು ಎಷ್ಟೇ ವರ್ಷ ಹಳೆಯದಾದರೂ ಬಳಸಬಹುದು.ಇದನ್ನು ಫ್ರಿಜ್ ನಲ್ಲಿ ಮತ್ತು ಬಿಸಿಲಿನಲ್ಲಿ ಇರಬಾರದು. ಯಾರಿಗೆ ಜೇನು ತುಪ್ಪ ಇಷ್ಟ ಇಲ್ಲವೋ ಅಥವಾ ಅದರ ಬಗ್ಗೆ ಮಾಹಿತಿ ಇಲ್ಲವೋ, ಅವರು ಈ ಮಾಹಿತಿಯನ್ನು ಒಮ್ಮೆ ಓದಿ.ಇದನ್ನು ಎಲ್ಲಾ ವಯೋಮಾನದವರು ಬಳಸ ಬಹುದು. ಇದನ್ನು ರಕ್ತವರ್ಧಕ ಟಾನಿಕ್…
ಪಾರಿಜಾತಕ ಎಂಬ ರಾಜಕುಮಾರಿ ಸೂರ್ಯನೊಡನೆ ಪ್ರೀತಿಗೆ ಬಿದ್ದಳು. ಆದರೆ, ಸೂರ್ಯ ಮುಲಾಜಿಲ್ಲದೆ ಅವಳ ಪ್ರೀತಿಯನ್ನು ತಿರಸ್ಕರಿಸಿದ. ಇದರಿಂದ ನೊಂದ ಪಾರಿಜಾತಕ ಆತ್ಮಹತ್ಯೆ ಮಾಡಿಕೊಂಡಳು. ಅವಳ ದೇಹದ ಬೂದಿಯಿಂದ ಉದಯಿಸಿದ್ದೇ ಸುಂದರವಾದ ಪಾರಿಜಾತದ ಗಿಡ. ಹೀಗೆ ಗಿಡವಾಗಿ ಹುಟ್ಟಿದ ಪಾರಿಜಾತಕಳಿಗೆ ದಿನ ಬೆಳಗಾದರೆ ಕಣ್ಣಿಗೆ ಬೀಳುವ ತನ್ನ ಪ್ರೇಮಿಯ ನೋಟ ನೋವನ್ನು ನೀಡುತ್ತದೆ. ಅದಕ್ಕಾಗಿಯೇ ಪಾರಿಜಾತದ ಹೂವುಗಳು ಬೆಳಗಿನ ಹೊತ್ತು ಬಾಡಿದ್ದು, ಸಂಜೆಯ ನಂತರ ಅರಳುತ್ತವೆ ಎನ್ನುತ್ತದೆ ಪುರಾಣ. ಸಸ್ಯದ ಸ್ವಭಾವಕ್ಕೆ ತಕ್ಕಂತಿದೆ ಈ ಕತೆ. ಇದೇ ಕಾರಣಕ್ಕೆ…
ಬೆಂಗಳೂರು ಮೂಲದ ಆರೋಗ್ಯ ರೆಸಾರ್ಟ್ ಆಯುರ್ವೇದ ಮತ್ತು ಹೋಮಿಯೋಪತಿ ಬಳಕೆಯಿಂದ ಕರೋನವೈರಸ್ನ ಬ್ರಿಟಿಷ್ ಸಿಂಹಾಸನದ ಉತ್ತರಾಧಿಕಾರಿಯಾದ ಪ್ರಿನ್ಸ್ ಚಾರ್ಲ್ಸ್ ಅವರನ್ನು ಗುಣಪಡಿಸಿದೆ ಎಂದು ಕೇಂದ್ರ ಆಯುಷ್ ರಾಜ್ಯ ಸಚಿವ ಶ್ರೀಪಾಡ್ ನಾಯಕ್ ಗುರುವಾರ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(19 ಡಿಸೆಂಬರ್, 2018) ನಿಮ್ಮ ಹಠಮಾರಿ ವರ್ತನೆ ನಿಮ್ಮ ಹತ್ತಿರದಸ್ನೇಹಿತರು ಹಾಗೂ ಮನೆಯಲ್ಲಿರುವವರಿಗೂ ನೋವುಂಟುಮಾಡುತ್ತದೆ. ಪ್ರೀತಿಯಲ್ಲಿ ನಿರಾಶೆಯಾಗಬಹುದಾದರೂ ಪ್ರೇಮಿಗಳು ಯಾವತ್ತೂ ಮುಖಸ್ತುತಿ…
ಬೆಂಗಳೂರು: ದ್ವಿತೀಯ ಪಿಯುಸಿಯನ್ನು ವಿಜ್ಞಾನ ಅಥವಾ ತಾಂತ್ರಿಕ ವಿಷಯದಲ್ಲಿ ಪೂರೈಸಿದ ವಿದ್ಯಾರ್ಥಿಗಳಿಗೆ ನೇರವಾಗಿ ಡಿಪ್ಲೊಮಾ 2ನೇ ವರ್ಷಕ್ಕೆ ದಾಖಲಾಗಲು ರಾಜ್ಯ ಸರಕಾರ ಅವಕಾಶ ಮಾಡಿಕೊಟ್ಟಿದ್ದು, ಇದಕ್ಕಾಗಿ ಬ್ರಿಡ್ಜ್ ಕೋರ್ಸ್ ಕೂಡ ಸಿದ್ಧವಾಗುತ್ತಿದೆ. ಡಿಪ್ಲೊಮಾ ಪೂರೈಸಿದ ವಿದ್ಯಾರ್ಥಿಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಲ್ಯಾಟರಲ್ ಎಂಟ್ರಿ ಮೂಲಕ ಎಂಜಿನಿಯರಿಂಗ್ ಎರಡನೇ ವರ್ಷಕ್ಕೆ ಸೇರಿಕೊಳ್ಳಲು ಈ ವರೆಗೂ ಅವಕಾಶ ನೀಡಲಾಗುತ್ತಿತ್ತು. ಇದೇ ಮೊದಲ ಬಾರಿಗೆ ರಾಜ್ಯ ಸರಕಾರ ಪಿಯುಸಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ನೇರವಾಗಿ ಡಿಪ್ಲೊಮಾ ಎರಡನೇ ವರ್ಷಕ್ಕೆ ದಾಖಲಾಗಲು ಅವಕಾಶ…
ರಾಜಸ್ಥಾನದ ರಾಜ್ಸಮಂಡ್ ಜಿಲ್ಲಾ ಕೇಂದ್ರದಿಂದ 12 ಕಿ.ಮೀ. ದೂರದಲ್ಲಿರುವ ಪಿಪ್ಲಾಂತ್ರಿ ಗ್ರಾಮದಲ್ಲಿ ಪ್ರತಿ ದಿನವೂ ಮಹಿಳಾ ದಿನ; ಪ್ರತಿ ದಿನವೂ ಪರಿಸರ ದಿನ. ಹೆಣ್ಣು ಮಗು ಜನಿಸಿದರೆ ಹಬ್ಬದ ವಾತಾವರಣ. 111 ಗಿಡ ನೆಡುವ ಮೂಲಕ ಸಂಭ್ರಮಾಚರಣೆ. ವ್ಯಕ್ತಿಯೊಬ್ಬರು ನಿಧನರಾದಾಗ 11 ಮರ ಬೆಳೆಸುವುದರೊಂದಿಗೆ ಗೌರವ ನಮನ. ದಶಕದಿಂದಲೂ ಈ ಪರಿಪಾಠ ಹೀಗಾಗಿ ಅಲ್ಲಿನ ಬೋಳು ಗುಡ್ಡಬೆಟ್ಟಗಳಲ್ಲಿ ಹಸಿರು ಹಬ್ಬಿ ಅದೀಗ ಆ ರಾಜ್ಯದ ಓಯಸಿಸ್. ಪಿಪ್ಲಾಂತ್ರಿಯ ಸ್ವರಾಜ್ಯ-ಸುಸ್ಥಿರ ಅಭಿವೃದ್ಧಿ ಮಾದರಿ ಇತರೆಡೆಗಳಿಗೂ ಸ್ಫೂರ್ತಿ. ಈ ಯಶೋಗಾಥೆಯ…
ಕುಟುಂಬದ ಯಜಮಾನಿಗೆ ಪ್ರತಿ ತಿಂಗಳು 2,೦೦೦ ರೂ ಹಣ ಸಂದಾಯ ಮಾಡುವ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಆರಂಭ ಮಾಡಲಾಗುವುದು, ಕುಟುಂಬಗಳಿಗೆ ಹಣ ಸಂದಾಯ ಮಾಡುವ ಮೊದಲು ಎಸ್.ಎಂ.ಎಸ್ ಮಾಹಿತಿ ನೀಡಲಾಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ 1.28 ಕೋಟಿ ಕುಟುಂಬಗಳಿದ್ದು ಪಡಿತರ ಚೀಟಿಯಲ್ಲಿ ಮನೆಯ ಯಜಮಾನಿಗೆ ಹಣ ಸಂದಾಯ ಅಗಲಿದೆ ಎಂದು ತಿಳಿಸಿದ್ದಾರೆ. ಗೃಹಲಕ್ಷ್ಮಿ ಯೋಜನೆಗೆ ಜುಲೈ 19 ನೋಂದಣಿ ಆರಂಭ…
ಆಧುನಿಕತೆ ಬೆಳೆದಂತೆ ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ಮಾನವ ಅನೇಕ ಸಾಧನೆ ಮಾಡಿದ್ದಾನೆ. ಅವುಗಳಿಂದ ಅದೆಷ್ಟು ಒಳ್ಳೆಯ ಫಲಿತಾಂಶ ಪಡೆಯುತ್ತೇವೆಯೋ ಅಷ್ಟೇ ಕೆಟ್ಟಪರಿಣಾಮಗಳು ಉಂಟಾಗುತ್ತವೆ ಎನ್ನುವುದನ್ನು ನಾವು ಕ್ಷಣ ಮಾತ್ರಕ್ಕೂ ಮರೆಯುವಹಾಗಿಲ್ಲ. ತಂತ್ರಜ್ಞಾನಗಳ ನವೀಕರಣವಾಗುತ್ತಿದ್ದಂತೆ ಮನುಷ್ಯನ ಸಂಬಂಧಗಳಲ್ಲಿ ಬಹಳಷ್ಟು ಅಂತರಗಳು ಸೃಷ್ಟಿಯಾಗುತ್ತಿವೆ.
‘ಕುರಿ’ ಪ್ರತಾಪ್ ಈಗ ಸಖತ್ ಟ್ರೆಂಡಿಂಗ್ನಲ್ಲಿದ್ದಾರೆ. ಕಾರಣ, ಬಿಗ್ ಬಾಸ್. ಅಲ್ಲದೆ, ಕನ್ನಡ ಚಿತ್ರರಂಗದ ಬೇಡಿಕೆಯ ಈ ಹಾಸ್ಯನಟನ ಬದುಕಲ್ಲಿ ಈಗ ಫಸ್ಟ್ ಟೈಮ್ ಏನೇನೋ ಆಗ್ತಿದೆಯಂತೆ! ನಟ ಕುರಿ ಪ್ರತಾಪ್ ವೃತ್ತಿಜೀನವ ಆರಂಭಿಸಿದ್ದು ಕಿರುತೆರೆ ಮೂಲಕ. ಆನಂತರ ಅವರು ಬೆಳ್ಳಿತೆರೆಯಲ್ಲಿ ಬೇಡಿಕೆಯ ಹಾಸ್ಯನಟರಾಗಿ ಮಿಂಚಿದರು. ಬಳಿಕ ಮತ್ತೆ ‘ಮಜಾ ಟಾಕೀಸ್’ ಮೂಲಕ ವೀಕ್ಷಕರಿಗೆ ಕಾಮಿಡಿ ಕಚಗುಳಿ ನೀಡಿದರು. ಇದೀಗ ಅವರು ‘ಬಿಗ್ ಬಾಸ್’ ಮನೆ ಸೇರಿಕೊಂಡಿದ್ದಾರೆ. ಜತೆಗೆ ಅವರ ಲೈಫಲ್ಲಿ ಫಸ್ಟ್ ಟೈಮ್ ಏನೇನೋ ಆಗ್ತಿದೆ!…