ತಾಜಾ ಸುದ್ದಿ

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

  • ಉಪಯುಕ್ತ ಮಾಹಿತಿ

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500  ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ನೀವು ಕಾಫಿ ಪ್ರಿಯರಾ? ಹಾಗೇನಾದರೂ ಆಗಿದ್ದರೆ ಹುಷಾರು.

    ಗರ್ಭಿಣಿಯರು ಹೆಚ್ಚಾಗಿ ಕಾಫಿ ಸೇವಿಸುವುದು ಅವರ ಆರೋಗ್ಯಕ್ಕೆ ಒಳ್ಳೆಯದಲ್ಲ. ಹೃದಯದ ಆರೋಗ್ಯಕ್ಕೂ ಇದು ಒಳ್ಳೆಯದಲ್ಲ. ದಿನಕ್ಕೊಮ್ಮೆಯೋ, ಎರಡು ಬಾರಿಯೋ ಕಾಫಿ ಸೇವಿಸಿದರೆ ಅದು ಚೈತನ್ಯ ನೀಡುವುದಲ್ಲದೆ, ಚಟುವಟಿಕೆಯಿಂದ ಇರಲು ಸಹಕರಿಸುತ್ತದೆ. ಆದರೆ ಇದೇ ಅಭ್ಯಾಸ ಅತಿಯಾಗಿ, ದಿನಕ್ಕೆ ಐದಾರು ಬಾರಿ ಅಥವಾ ಇನ್ನೂ ಹೆಚ್ಚು ಬಾರಿ ಕಾಫಿ ಸೇವಿಸುತ್ತಲೇ ಇರುವುದರಿಂದ ಶರೀರದ ಆರೋಗ್ಯ ಸಂಪೂರ್ಣ ಹದಗೆಡುವುದು ಖಂಡಿತ. ಮಾನಸಿಕ ಆರೋಗ್ಯದ ಮೇಲೂ ಇದು ಪ್ರಭಾವ ಬೀರುತ್ತದೆ ಎಂಬುದೂ ಸಹ ಇತ್ತೀಚೆಗೆ ದೃಢಪಟ್ಟಿದೆ. ಅತಿಯಾಗಿ ಕಾಫಿ ಸೇವಿಸುವ ವ್ಯಕ್ತಿ…

  • ಉಪಯುಕ್ತ ಮಾಹಿತಿ

    ಈ 9 ರೀತಿಯ ನಿದ್ರಾ ಭಂಗಿಗಳು ನಿಮ್ಮ ಹಲವಾರು ಖಾಯಿಲೆಗಳಿಗೆ ರಾಮಭಾಣ.!ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ ಎಲ್ಲರಿಗೂ ಉಪಯೋಗವಾಗಲಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಮನುಷ್ಯ ತನ್ನ ಜೀವಿತಾವಧಿಯಲ್ಲಿ ಸರಾಸರಿ ಸುಮಾರು 25 ವರ್ಷಗಳ ಕಲ ನಿದ್ರಿಸುತ್ತಾನೆ. ಮಾನವರಿಗೆ ನಿದ್ರೆ ಅಗತ್ಯ. ಮತ್ತೆ ನಿದ್ದೆ ಏಕೆ ಅಗತ್ಯವಾಗಿದೆ ಎಂದು ಸಂಶೋಧಕರು ಸಹ ತಿಳಿದುಕೊಳ್ಳಬೇಕಾದ ವಿಷಯ. ಪ್ರತಿ ರಾತ್ರಿ 7-9 ಗಂಟೆಗಳ ಕಾಲ ಅಗತ್ಯವಿರುವ ಮಾತುಗಳನ್ನು ವಿವರಿಸುತ್ತಾರೆ. ಏಕೆಂದರೆ ನಮ್ಮ ನಿದ್ರೆಯು ನಮ್ಮ ಆರೋಗ್ಯದ ಮೇಲೆ ಸಂಭಂದಪಟ್ಟಿರುತ್ತದೆ.ಬೆನ್ನುನೋವಿನಿಂದ ಸಿನಸ್ ಇನ್ಫೆಕ್ಷನ್ ಗೆ ರಕ್ತದೊತ್ತಡ, ಒಂದು ನಿರ್ದಿಷ್ಟ ಮಾರ್ಗದಲ್ಲಿ ನಿದ್ರೆ ಮಾಡುವುದರಿಂದ ಈ ಎಲ್ಲಾ ರೀತಿಯ ಲಕ್ಷಣಗಳು…

  • inspirational, ಸುದ್ದಿ

    ದಾನ ಶೂರ ವೀರ ಕರ್ಣ ಸಾಯುವ ಮುನ್ನ ಕೊನೆಯ ಆಸೆಯನ್ನು ಕೇಳಿದಾಗ ಕೃಷ್ಣನೇ ಬೆಚ್ಚಿಬೆರಗಾದ, ಅಲ್ಲಿ ಏನು ನಡೆಯಿತು ಗೊತ್ತಾ?

    ಅವನು ಕರ್ಣ. ಆತ ಕುಂತಿಯ ಮೊದಲ ಮಗ. ಪಾಂಡವರ ಹಿರಿಯಣ್ಣ. ಪರಶುರಾಮರ ಮೆಚ್ಚಿನ ಶಿಷ್ಯ. ದುರ್ಯೋಧನನ ಆಪ್ತಮಿತ್ರ. ಅರ್ಜುನನ ಪರಮಶತ್ರು. ಅವನು, ಭೀಷ್ಮರ ಕಣ್ಣಲ್ಲಿ ಸಿಡಿಮಿಡಿ ಉಂಟುಮಾಡುವ ಆಸಾಮಿ. ಭೀಮನ ಪಾಲಿಗೊಂದು ಅಸೂಯೆ. ಕರ್ಣನೆಂದರೆ ಅಷ್ಟೇ ಅಲ್ಲ. ಆತ, ದ್ರೌಪದಿಯಂಥ ದ್ರೌಪದಿಯ ಎದೆಯಲ್ಲೂ ಆಸೆಯ ತರಂಗ ಎಬ್ಬಿಸಿದ ಸುಂದರಾಂಗ. ಕೊಡುಗೈ ದೊರೆ. ಅಂಗರಾಜ, ಹುಟ್ಟಿನಿಂದ ಕ್ಷತ್ರಿಯನಾಗಿದ್ದರೂ, ಎಲ್ಲರಿಂದಲೂ ಸೂತಪುತ್ರ ಎಂದು ಕರೆಸಿಕೊಂಡ ನತದೃಷ್ಟ ಮತ್ತು ಮಹಾಭಾರತದ ದುರಂತ ನಾಯಕ! ಕುಂತಿ-ಸೂರ್ಯದೇವನ ಸಮಾಗಮದ ಕಾರಣಕ್ಕೆ ಹುಟ್ಟಿದವನು ಕರ್ಣ. ಮಗನ ಮೇಲಿನ…

  • ಸುದ್ದಿ

    ಕಾಶಿಯಲ್ಲಿ ಭೂಮಿಯನ್ನ ಅಗೆಯುವಾಗ ಸಿಕ್ಕಿದ್ದೇನು ಗೊತ್ತಾ, ನೋಡಿ ಶಿವನ ಮಹಿಮೆ.

    ನಮ್ಮ ದೇಶವನ್ನ ದೇವಾಲಯಗಳ ಗೂಡು ಏಂದು ಕರೆಯುತ್ತೇವೆ ಮತ್ತು ಅತೀ ಹೆಚ್ಚು ದೇವಾಲಯಗಳನ್ನ ಹೊಂದಿರುವ ದೇಶಗಳಲ್ಲಿ ನಮ್ಮ ದೇಶ ಮೊದಲ ಸ್ಥಾನದಲ್ಲಿ ಇದೆ ಎಂದು ಹೇಳಿದರೆ ತಪ್ಪಾಗಲ್ಲ. ಹೌದು ನಮ್ಮ ದೇಶದ ಜನರು ದೇವರನ್ನು ಹೆಚ್ಚಾಗಿ ನಂಬುತ್ತಾರೆ ಮತ್ತು ದೇಶದಲ್ಲಿ ದೇವರ ಆರಾಧನೆ ಹೆಚ್ಚಾಗಿ ನಡೆಯುತ್ತಾರೆ, ಯಾವುದೇ ಶುಭಕಾರ್ಯ ನಡೆಯಬೇಕು ಅಂದರೆ ಮೊದಲು ದೇವರ ಒಪ್ಪಿಗೆಯನ್ನ ಪಡೆದು ನಂತರ ಮುಂದಿನ ಕೆಲಸಕ್ಕೆ ಕೈ ಹಾಕಲಾಗುತ್ತದೆ. ಹಿಂದಿನ ಕಾಲದಿಂದಲೂ ನಮ್ಮ ಜನರು ದೇವರ ವಿಚಾರವಾಗಿ ಅನೇಕ ಆಚಾರ ವಿಚಾರಗಳನ್ನ…