ತಾಜಾ ಸುದ್ದಿ

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

  • ಉಪಯುಕ್ತ ಮಾಹಿತಿ

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500  ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ರಾಜ್ಯ ರಾಜಕಾರಣದಲ್ಲಿ ಅಲ್ಲೋಲ ಕಲ್ಲೋಲಕ್ಕೆ ಕಾರಣವಾಗಿದೆ ಸುಮಲತಾ ರವರು ಮಾಡಿರುವ ಈ ಗಂಭೀರ ಆರೋಪ..!

    ಮಂಡ್ಯ ಲೋಕಸಭಾ ಕ್ಷೇತ್ರದ ಚುನಾವಣಾ ಪ್ರಚಾರ ತಾರಕಕ್ಕೇರಿದ್ದು ವೈಯಕ್ತಿಕ ಆರೋಪ-ಪ್ರತ್ಯಾರೋಪಗಳು ಮುಗಿಲು ಮುಟ್ಟಿದ್ದು, ಈ ಮಧ್ಯೆ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್, ಜೆಡಿಎಸ್ ನಾಯಕರ ವಿರುದ್ಧ ಮಾಡಿರುವ ಆರೋಪ, ರಾಜ್ಯ ರಾಜಕಾರಣದಲ್ಲಿ ಅಲ್ಲೋಲಕಲ್ಲೋಲಕ್ಕೆ ಕಾರಣವಾಗಿದೆ. ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿರುವ ಸುಮಲತಾ ಅಂಬರೀಶ್, ಹತಾಶೆಗೊಳಗಾಗಿರುವ ಜೆಡಿಎಸ್ ನಾಯಕರು ಈಗ ತಮ್ಮ ವಿರುದ್ಧ ವೈಯಕ್ತಿಕ ಜೀವನದ ಕುರಿತು ದಾಳಿ ನಡೆಸಲು ಮುಂದಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಇದಕ್ಕಾಗಿ ಫೋಟೋ ಹಾಗೂ ವಿಡಿಯೋ ಮಾರ್ಫ್ ಮಾಡುವ ಕುರಿತು ಅವರುಗಳು ಸಮಾಲೋಚನೆ…

  • ಸುದ್ದಿ

    ನೀವೆಂದಾದರೂ ಸಮುದ್ರದ ತೀರದಲ್ಲಿ ಈ ತರಹದ ಮೊಟ್ಟೆಗಳನ್ನು ಕಂಡಿದ್ದೀರಾ..? ಏನಿದು ಗೊತ್ತೇ..?

    ಮಿನುಗುವ ಮುತ್ತುಗಳು ಸಮುದ್ರ ತೀರದಲ್ಲಿ ಬಿದ್ದಿದ್ದಾವೋ ಏನೋ ಎಂಬಂತೆ ಕಾಣುವ ದೃಶ್ಯ.ಪ್ರಕೃತಿ ದೇವಿಯೇ ಮುತ್ತನ್ನು ಪೋಣಿಸಿ ಹಾಸಿಗೆ ಮಾಡಿದ್ದಾಳೋ ಏನೋ ಎಂಬಂತಹ ನೋಟ…ಎಂತಹವರನ್ನೂ ಅರೆಕ್ಷಣದಲ್ಲಿ ಸೆಳೆದು ಬಿಡುವಂತಹ ಸೊಬಗು.ಈ ಸೌಂದರ್ಯ `ರಾಶಿ’ಗೆ ಸಾಕ್ಷಿಯಾಗಿದ್ದು ಫಿನ್‌ಲ್ಯಾಂಡಿನ ಮರ್ಜಾನಿಯೆಮಿ ಕಡಲತೀರ. ಇಷ್ಟು ದಿನ ಮರಳಿಂದ ಆವೃತ್ತವಾಗಿದ್ದ ಈ ಬೀಚ್ ಮೊನ್ನೆ ಸಾವಿರಾರು `ಹಿಮದ ಮೊಟ್ಟೆ’ಗಳ ಹಾಸಿನಿಂದ ಅಚ್ಚರಿಗೆ ಕಾರಣವಾಗಿತ್ತು. ಸುಮಾರು 30 ಮೀಟರ್ ಅಂದರೆ 10 ಅಡಿಯಷ್ಟು ಪ್ರದೇಶದಲ್ಲಿ ಈ ಮೊಟ್ಟೆಗಳ ರಾಶಿ ಎಲ್ಲರನ್ನು ಸೂಜಿಗಲ್ಲಿನಂತೆ ಸೆಳೆದಿತ್ತು. ಇದನ್ನು ಕಂಡು…

  • ಸುದ್ದಿ

    ಧೋನಿ ದಾಖಲೆಯನ್ನು ಮುರಿಯಲಿದ್ದಾರೆ ‘ಹಿಟ್ ಮ್ಯಾನ್’ ರೋಹಿತ್ ಶರ್ಮ…!

    ಟೀಮ್ ಇಂಡಿಯಾ ಉಪನಾಯಕ ರೋಹಿತ್ ಶರ್ಮಾ ಅವರು ಮಾಜಿ ನಾಯಕ ಎಂಎಸ್ ಧೋನಿಯ ದಾಖಲೆಯೊಂದನ್ನು ಮುರಿಯುವುದರಲ್ಲಿದ್ದಾರೆ. ಶರ್ಮಾ ಇನ್ನೆರಡೇ ಸಿಕ್ಸ್ ಬಾರಿಸಿದರೂ ಏಕದಿನದಲ್ಲಿ ಭಾರತ ಪರ ಧೋನಿ ಮಾಡಿರುವ ಅತ್ಯಧಿಕ ಸಿಕ್ಸ್ ದಾಖಲೆ ಬದಿಗೆ ಸರಿಯಲಿದೆ.ಅಫ್ಘಾನಿಸ್ತಾನ ವಿರುದ್ಧದ ಪಂದ್ಯದಲ್ಲೂ ರೋಹಿತ್ ಗೆ ಧೋನಿ ದಾಖಲೆ ಮುರಿಯಲು ಅವಕಾಶವಿತ್ತು. ಆದರೆ ಶರ್ಮಾ ಕೇವಲ 1 ರನ್ನಿಗೆ ಮುಜೀಬ್ ಉರ್ ರಹ್ಮಾನ್‌ಗೆ ವಿಕೆಟ್ ಒಪ್ಪಿಸಿ ನಿರ್ಗಮಿಸುವ ಮೂಲಕ ಅವಕಾಶ ಕಳೆದುಕೊಂಡಿದ್ದರು. ಗುರುವಾರ (ಜೂನ್ 27) ವೆಸ್ಟ್ ಇಂಡೀಸ್ ವಿರುದ್ಧ ಪಂದ್ಯದಲ್ಲಿ…

  • ಆರೋಗ್ಯ

    ನಿಮ್ಗೆ ಈ 5 ತಿಂಡಿ ತಿನಿಸುಗಳು ಬಹಳ ನಿದ್ದೆ ತರಿಸುತ್ತವೆ..!ತಿಳಿಯಲು ಈ ಲೇಖನ ಓದಿ..

    ನಾವು ಸಿಟಿಯ ಒಂದಿಲ್ಲೊಂದು ರೀತಿಯಾಗಿ ಈ ಡೇರಿ ಪ್ರಾಡಕ್ಟ್ಸ್ ನ ಬಳಸುತ್ತಲೇ ಇರುತ್ತೇವೆ, ಅದು ಹಾಲು ಆಗಿರಲಿ, ಮೊಸರಾಗಿರಲಿ, ಅಥವಾ ಹಾಲಿನ ಉತ್ಪನ್ನವಾದ ಯಾವುದೇ ರೀತಿಯ ಸಿಹಿ ತಿಂಡಿಯಾಗಿರಲಿ ಇವುಗಳು ಖಂಡಿತ ನಿಮಗೆ ನಿದ್ದೆ ತರಿಸುತ್ತವೆ.

  • ಸುದ್ದಿ

    ಬೆಂಗಳೂರಿನಲ್ಲಿ ದುಬಾರಿ ಬಡ್ಡಿಯನ್ನು ಪಡೆಯುತ್ತಿದ್ದ ಫೈನಾನ್ಸ್ ಗಳ ಮೇಲೆ ದಾಳಿ, 6 ಜನರ ಬಂಧನ

    ಬೆಂಗಳೂರು: ಹಣವನ್ನು ಸಾಲ ನೀಡಿ ದುಬಾರಿ ಬಡ್ಡಿ ನೀಡಬೇಂಕು ಎಂದು ಒತ್ತಾಯಿಸುತ್ತಿದ್ದ ನಗರದ ಏಳು ಪೈನಾನ್ಸ್ ಗಳ ಮೇಲೆ ಸಿಸಿಬಿ ಪೊಲೀಸರು ದಾಳಿ ಮಾಡಿ ಒಟ್ಟು ಆರು ಜನರನ್ನು ಬಂಧಿಸಿದ್ದಾರೆ. ಲಲಿತ್ ಕಾನೂಗ (52), ಆಶೀಸ್ (28) ಹಾಗೂ ಸಂಜಯ್ ಸಚ್ ದೇವ್ (35) ಚಂದ್ರು (55), ಓಂ ಪ್ರಕಾಶ್ (56) ಹಾಗೂ ಮಾತಾ ಪ್ರಸಾದ್ (34) ಬಂಧಿತ ಆರೋಪಿಗಳು. ಲೇವಾದೇವಿಗಾರರು ಹಾಗೂ ಅವರ ಏಜೆಂಟ್ ಗಳು ಹಣವನ್ನು ಸಾಲ ನೀಡಿ, ಬಳಿಕ ಶೇ.20ರಿಂದ 25ರಷ್ಟು ದುಬಾರಿ…

  • ಸುದ್ದಿ

    ನರಾಚಿಯಿಂದ ಪ್ರೇಮಿಗಳತ್ತ ಪಯಣ.., ‘ಕಿಸ್’ ಸಿನಿಮಾ ನೋಡೋಕ್ಕೆ ಓರಿಯನ್‌ ಮಾಲ್‌ಗೆ ಬರ್ತಿದ್ದಾರೆ ಈ ನ್ಯಾಷನಲ್ ಸ್ಟಾರ್ ನಟ..?

    ವಿರಾಟ್ ಮತ್ತು ಶ್ರೀಲೀಲಾ ಜೋಡಿಯಾಗಿ ನಟಿಸಿರೋ ಕಿಸ್ ಸಿನಿಮ  ಬಿಡುಗಡೆಯಾಗಿದೆ.ತುಂಟ ತುಟಿಗಳ ಆಟೋಗ್ರಾಫ್​​ ಅಂತ ಟ್ಯಾಗ್​ಲೈನ್​ ಇಟ್ಕೊಂಡು ,ರಾಜ್ಯಾದ್ಯಂತ ಸಿನಿಪ್ರಿಯರಿಂದ ಮುತ್ತಿನ ಸುರಿಮಳೆನೇ ಪಡೆದುಕೊಳ್ತಿರೋ ಈ ಹೊಸ ಜೋಡಿಗೆ,ಸಾಥ್ ಕೊಡಲು ಬರ್ತಿದಾರೆ ನಮ್ಮ ನಿಮ್ಮೆಲ್ಲರ ಮೆಚ್ಚಿನ ಸ್ಟಾರ್ ನಟ. ನರಾಚಿಯಿಂದ ಪ್ರೇಮಿಗಳತ್ತ  ಪಯಣ ಬೆಳೆಸಿದ ನಮ್ಮ ರಾಕಿಂಗ್ ಸ್ಟಾರ್, ರಾಕಿಭಾಯ್ ಯಶ್ ಈ ಹೊಸ ಜೋಡಿಗೆ, ಇದೀಗ ರಾಕಿಂಗ್​ ಸ್ಟಾರ್ ಯಶ್ ಸಾಥ್​ ಕೊಡ್ತಿದ್ದಾರೆ. ಕೆಜಿಎಫ್​ ಸೆಟ್​​ನಿಂದ ಡೈರೆಕ್ಟಾಗಿ ಕಿಸ್​ ಜೋಡಿಯನ್ನ ನೋಡೋಕ್ಕೆ ಥಿಯೇಟರ್​ಗೆ ಬರ್ತಿದ್ದಾರೆ. ಕಿಸ್..ಟೈಟಲ್​ ಮತ್ತು…