ಸ್ಲೆಡ್ಜಿಂಗ್ ಸೈತಾನರ ಸೊಕ್ಕು ಮುರಿದ ಪಂದ್ಯ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…
ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…
ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…
ಡೀನ್ ಎಲ್ಗರ್ ಅವರು ಅಜೇಯ 96 ರನ್ ಗಳಿಸಿದರು, ದಕ್ಷಿಣ ಆಫ್ರಿಕಾವು 240 ರನ್ ಬೆನ್ನಟ್ಟಿದ್ದು ಏಳು ವಿಕೆಟ್ಗಳೊಂದಿಗೆ ಜೋಹಾನ್ಸ್ಬರ್ಗ್ನಲ್ಲಿ ಭಾರತವನ್ನು ತನ್ನ ಮೊದಲ ಸೋಲಿಗೆ ಒಪ್ಪಿಸಿತು. ಈ ವಿಜಯವು ಕೇಪ್ ಟೌನ್ನಲ್ಲಿ ಅಂತಿಮ ಟೆಸ್ಟ್ಗೆ ಹೋಗುವ ಮೂಲಕ ಮೂರು ಪಂದ್ಯಗಳ ಸರಣಿಯನ್ನು ದಕ್ಷಿಣ ಆಫ್ರಿಕಾ ಜೀವಂತವಾಗಿರಿಸಿತ್ತು. ಬುಧವಾರ, ಎಲ್ಗರ್ ತಮ್ಮ ದೇಹವನ್ನು ಲೈನ್ನಲ್ಲಿ ಹಾಕಿದರು, ಅವರು ತಮ್ಮ ವಿಕೆಟ್ ಅನ್ನು ಉಳಿಸಲು ಪ್ರಯತ್ನಿಸುತ್ತಿರುವಾಗ ಕೈಗವಸುಗಳು ಮತ್ತು ಭುಜದ ಮೇಲೆ ಹೊಡೆತಗಳನ್ನು ಪಡೆದರು. ಅವರು ಇಂದು ಹೆಚ್ಚು…
ಅಂತರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ‘ದಿ ಹಂಡ್ರೆಡ್’ ಪುಸ್ತಕದಿಂದ ಒಂದು ಎಲೆಯನ್ನು ತೆಗೆದುಕೊಳ್ಳಲು ನಿರ್ಧರಿಸಿದೆ ಮತ್ತು ಓವರ್-ರೇಟ್ ಅಪರಾಧಗಳಿಗೆ ಪಂದ್ಯದೊಳಗೆ ದಂಡವನ್ನು ಪರಿಚಯಿಸಿದೆ. ಓವರ್-ರೇಟ್ನಲ್ಲಿ ಹಿಂದುಳಿದಿರುವ ತಂಡಗಳು (ಅಂದರೆ ನಿಗದಿತ ಸಮಯದೊಳಗೆ ಓವರ್ಗಳನ್ನು ಬೌಲ್ ಮಾಡದ ತಂಡಗಳು) ಈಗ ತಕ್ಷಣವೇ ಶಿಕ್ಷೆಗೆ ಗುರಿಯಾಗುತ್ತವೆ ಮತ್ತು ಉಲ್ಲಂಘನೆಯ ಹಂತದಿಂದ ಹೆಚ್ಚುವರಿ ವ್ಯಕ್ತಿಯನ್ನು ವೃತ್ತದೊಳಗೆ ನಿಲ್ಲಿಸುವಂತೆ ಒತ್ತಾಯಿಸಲಾಗುತ್ತದೆ. “ಫೀಲ್ಡಿಂಗ್ ತಂಡವು ಇನಿಂಗ್ಸ್ನ ಅಂತಿಮ ಓವರ್ನ ಮೊದಲ ಚೆಂಡನ್ನು ಇನ್ನಿಂಗ್ಸ್ನ ಅಂತ್ಯಕ್ಕೆ ನಿಗದಿತ ಅಥವಾ ಮರುನಿಗದಿಪಡಿಸಿದ ಸಮಯದ ಮೂಲಕ ಬೌಲ್ ಮಾಡುವ…
ಭಾರತ ಮತ್ತು ದಕ್ಷಿಣ ಆಫ್ರಿಕಾ ವಿರುದ್ಧದ 2ನೇ ಟೆಸ್ಟ್ ಪಂದ್ಯದ 4ದಿನ ಮಳೆ ಕಾಟದಿಂದಾಗಿ ದಿನದಾಟ ಆರಂಭ ವಾಗಿಲ್ಲ ಈ ಪಂದ್ಯದಲ್ಲಿ ಜಯವನ್ನು ಸಾಧಿಸಲು ದಕ್ಷಿಣ ಆಫ್ರಿಕಾಕ್ಕೆ 122ರನ್ ಅಗತ್ಯ ಇದೆ.ಮಳೆಯಿಂದಾಗಿ ಭಾರತ ತಂಡಕ್ಕೆ ಜಯಗಳಿಸುವ ಅವಕಾಶವನ್ನು ಒದಗಿಸುತ್ತದೆ.ಭಾರತ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿ 202ರನ್ ಗಳಿಸಿತು.ದಕ್ಷಿಣ ಆಫ್ರಿಕಾ 229ರನ್ ಗಳಿಸಿತು. ಇದಕ್ಕೆ ಉತ್ತರವಾಗಿ ಭಾರತ 266ರನ್ಗಳಿಸಿತು.ಭಾರತ ದಕ್ಷಿಣ ಆಫ್ರಿಕಾಕ್ಕೆ 240ಗುರಿ ನೀಡಿದೆ.ಇದಕ್ಕುತ್ತರವಾಗಿ ದಕ್ಷಿಣ ಆಫ್ರಿಕಾ 118/2 ಗಳಿಸಿದೆ
ಲೆಜೆಂಡ್ಸ್ ಲೀಗ್ ಕ್ರಿಕೆಟ್ (LLC) ನ ಉದ್ಘಾಟನಾ ಆವೃತ್ತಿಯು ಜನವರಿ 20 ರಂದು ಪ್ರಾರಂಭವಾಗಲಿದೆ ಮತ್ತು ಪಂದ್ಯಾವಳಿಯ ಅಧಿಕೃತ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಎಲ್ಲಾ ಪಂದ್ಯಗಳು ಓಮನ್ನ ಮಸ್ಕತ್ನಲ್ಲಿರುವ ಅಲ್ ಅಮರತ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿವೆ. LLC ಎರಡು ಸುತ್ತುಗಳು ಮತ್ತು ಫೈನಲ್ಗಳನ್ನು ಹೊಂದಲಿದ್ದರೆ, ಆಟಗಳ ಸಮಯದಲ್ಲಿ ಮೂರು ವಿಶ್ರಾಂತಿ ದಿನಗಳು ಸಹ ಇರುತ್ತವೆ. ಮೂರನೇ ಮತ್ತು ಅಂತಿಮ ವಿಶ್ರಾಂತಿ ದಿನವು ಗ್ರ್ಯಾಂಡ್ ಫಿನಾಲೆಗೆ ಒಂದು ದಿನ ಮೊದಲು ಇರುತ್ತದೆ. ಪ್ರತಿ ಎರಡು…
ಅವರಿಗೆ ಭವಿಷ್ಯ ಏನೆಂದು ಖಚಿತವಾಗಿಲ್ಲ ಆದರೆ ದಕ್ಷಿಣ ಆಫ್ರಿಕಾದ ಮಾಜಿ ನಾಯಕ ಎಬಿ ಡಿವಿಲಿಯರ್ಸ್ ಅವರು ರಾಷ್ಟ್ರೀಯ ತಂಡದಲ್ಲಿ ಮತ್ತು ಅವರ ಐಪಿಎಲ್ ಫ್ರಾಂಚೈಸ್ ರಾಯಲ್ ಚಾಲೆಂಜರ್ಸ್ ಬೆಂಗಳೂರಿನ ಭವಿಷ್ಯದ ಸೆಟ್ಅಪ್ನಲ್ಲಿ ಆಡಲು ಪಾತ್ರವನ್ನು ಹೊಂದಿರುತ್ತಾರೆ ಎಂದು ವಿಶ್ವಾಸ ಹೊಂದಿದ್ದಾರೆ. ಸಮಕಾಲೀನ ಕ್ರಿಕೆಟ್ನ ಶ್ರೇಷ್ಠ ಬ್ಯಾಟರ್ಗಳಲ್ಲಿ ಒಬ್ಬರಾದ ಡಿವಿಲಿಯರ್ಸ್ ಕಳೆದ ವರ್ಷ ನವೆಂಬರ್ನಲ್ಲಿ ಎಲ್ಲಾ ರೀತಿಯ ಆಟದಿಂದ ನಿವೃತ್ತರಾಗಿದ್ದರು. “ಎಸ್ಎ ಕ್ರಿಕೆಟ್ನಲ್ಲಿ ಮತ್ತು ಐಪಿಎಲ್ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಜೊತೆಗೆ ನಾನು ಇನ್ನೂ ಒಂದು ಪಾತ್ರವನ್ನು ವಹಿಸುತ್ತೇನೆ…
ಕನ್ನಡಿಗ ಕೆ.ಎಲ್.ರಾಹುಲ್ ಟೀಂ ಇಂಡಿಯಾ ಪರ ಬ್ಯಾಟಿಂಗ್ ಮಾತ್ರವಲ್ಲದೆ, ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯಲ್ಲಿ ವಿಕೆಟ್ ಕೀಪರ್ ಆಗಿ ಉತ್ತಮ ಪ್ರದರ್ಶನ ನೀಡಿದರು. ಇದರಿಂದ ಆಕರ್ಷಿತರಾದ ಭಾರತದ ಮಾಜಿ ಕ್ರಿಕೆಟರ್ ವೀರೇಂದ್ರ ಸೆಹ್ವಾಗ್ ಸೋಮವಾರ ರಾಹುಲ್ ಪರ ಬ್ಯಾಟಿಂಗ್ ಮಾಡಿದ್ದಾರೆ. ಕೆ.ಎಲ್.ರಾಹುಲ್ ಟೀಂ ಇಂಡಿಯಾ ಮಾಜಿ ನಾಯಕ ಎಂ.ಎಸ್.ಧೋನಿ ಅವರಂತೆ ಹೆಚ್ಚಿನ ಅವಕಾಶಗಳನ್ನು ಪಡೆಯಬೇಕು. 5ನೇ ಕ್ರಮಾಂಕದಲ್ಲಿ ರಾಹುಲ್ ಬ್ಯಾಟಿಂಗ್ ಮಾಡಿ ತಂಡಕ್ಕೆ ಅತ್ಯುತ್ತಮ ಫಿನಿಶರ್ ಪಾತ್ರವನ್ನು ವಹಿಸಬಹುದು. ಅಷ್ಟೇ ಅಲ್ಲದೆ ತಂಡಕ್ಕೆ ಉತ್ತಮ ವಿಕೆಟ್ ಕೀಪರ್…
ಇದು ಸ್ಫೂರ್ತಿಯ ಕತೆ ಆ ಹುಡುಗಿ ಮೂರು ಚಿನ್ನದ ಪದಕ ಗೆದ್ದು ವಿಶ್ರಾಂತಿ ಪಡೆಯುತ್ತಿದ್ದಳು. ಈ ವೇಳೆ, ಈಕೆ ಎಲ್ಲರ ಗಮನ ಸೆಳೆದದ್ದು ಗೆದ್ದ ಪದಕಗಳಿಂದ ಅಲ್ಲ. ಬದಲಾಗಿ ಸಾಧನೆಯ ಹಿಂದಿನ ಛಲದಿಂದ. ಸಾಧಿಸುವ ಛಲ, ಉತ್ಸಾಹ ಒಂದಿದ್ದರೆ ಏನನ್ನು ಬೇಕಾದರೂ ಸಾಧಿಸಿ ತೋರಿಸಬಹುದು. ಸತತ ಶ್ರಮ, ಛಲ, ಪ್ರಾಮಾಣಿಕ ಪ್ರಯತ್ನವಿದ್ದರೆ ಕಷ್ಟಗಳು ಅಡ್ಡಿಯೇ ಅಲ್ಲ. ಈ ಮಾತಿಗೆ ಸಾಕ್ಷಿ ಫಿಲಿಪೈನ್ಸ್ನ ಈ ಬಾಲಕಿ. 11 ವರ್ಷದ ಈ ಬಾಲಕಿಯ ಕತೆ ಕೇಳಿದರೆ ಹೃದಯ ಭಾರವಾಗುತ್ತದೆ. ಈಕೆಯನ್ನು ಹರಸಲು…
78 ವರ್ಷದ ವೃದ್ಧರೊಬ್ಬರು 1500 ಮೀ. ಓಡಿ ಚಿನ್ನದ ಪದಕ ಗೆದ್ದು ಮೈದಾನದಲ್ಲೇ ಮೃತಪಟ್ಟ ಘಟನೆಯೊಂದು ಪಂಜಾಬ್ನ ಸಂಗ್ರೂರ್ನಲ್ಲಿ ನಡೆದಿದೆ. ಬಕ್ಷೀಶ್ ಸಿಂಗ್ ಮೃತಪಟ್ಟ ವ್ಯಕ್ತಿ. ಪಂಜಾಬ್ ಮಾಸ್ಟರ್ ಅಥ್ಲೆಟಿಕ್ ಅಸೋಸಿಯೇಷನ್ ವೃದ್ಧರಿಗೆ ಅಥ್ಲೆಟಿಕ್ ಮೀಟ್ ಆಯೋಜಿಸಿದ್ದರು. ಈ ಕಾರ್ಯಕ್ರಮದಲ್ಲಿ ಬಕ್ಷೀಶ್ ಸಿಂಗ್ ಭಾಗವಹಿಸಿ ಚಿನ್ನದ ಪದಕವನ್ನು ಗೆದ್ದಿದ್ದಾರೆ. ಬಳಿಕ ಮೈದಾನದಲ್ಲಿಯೇ ಹೃದಯಾಘಾತವಾಗಿ ಮೃತಪಟ್ಟಿದ್ದಾರೆ. 1500 ಮೀ. ರೇಸ್ ಪೂರ್ಣಗೊಳಿಸಿದ ನಂತರ ಬಕ್ಷೀಶ್ ವಿಶ್ರಾಂತಿ ಪಡೆಯುತ್ತಿದ್ದರು. ಇದೇ ವೇಳೆ ಅವರಿಗೆ ಹೃದಯಾಘಾತವಾಗಿದೆ. ತಕ್ಷಣ ಅವರನ್ನು ಸಿಂಗ್ರೂರ್ ನ…
ಹೈದರಾಬಾದ್ ವಿರುದ್ಧ ನಡೆದ ಪಂದ್ಯದಲ್ಲಿ ಬೆಂಗಳೂರು ತಂಡವನ್ನು ಬೆಂಬಲಿಸಿದ್ದ ಅಭಿಮಾನಿಯೊಬ್ಬರು ಒಂದೇ ದಿನದಲ್ಲಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದಾರೆ. ಶನಿವಾರ ನಡೆದ ಪಂದ್ಯದಲ್ಲಿ ದೀಪಿಕಾ ಘೋಷ್ ಎಂಬವರು ಬೆಂಗಳೂರು ತಂಡವನ್ನು ಧ್ವಜ ಹಿಡಿದು ಬೆಂಬಲಿಸುತ್ತಿದ್ದರು. ಇವರು ಧ್ವಜ ಹಿಡಿದು ಬೆಂಬಲಿಸುತ್ತಿರುವ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದ್ದೇ ತಡ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇನ್ಸ್ಟಾಗ್ರಾಮ್ನಲ್ಲಿ 6 ಸಾವಿರ ಮಂದಿ ಫಾಲೋ ಮಾಡುತ್ತಿದ್ದರೆ ದಿನ ಬೆಳಗಾಗುವುದರ ಒಳಗಡೆ ಒಂದು ಲಕ್ಷಕ್ಕೂ ಅಧಿಕ ಮಂದಿ ಫಾಲೋ ಮಾಡಿದ್ದಾರೆ. ದೀಪಿಕಾ ತಮ್ಮ…
ಟೀಂ ಇಂಡಿಯಾ ಮಹಿಳಾ ತಂಡದ ಸ್ಟಾರ್ ಆಟಗಾರ್ತಿ ವೇದಾ ಕೃಷ್ಣಮೂರ್ತಿ ಸದ್ಯದಲ್ಲೇ ಹಸೆಮಣೆ ಏರುತ್ತಿದ್ದಾರೆ.ಈ ವಿಚಾರವನ್ನು ಸ್ವತಃ ವೇದಾ ಅವರೇ ರಿವೀಲ್ ಮಾಡಿದ್ದಾರೆ. ಕನ್ನಡ ನಾಡಿನ ವೇದಾ ಮೂಲತಃ ಚಿಕ್ಕಮಗಳೂರು ಜಿಲ್ಲೆ ಕಡೂರಿನವರಾಗಿದ್ದು ತಾವು ವಿವಾಹವಾಗುತ್ತಿರುವ ಲಲಿತ್ ಚೌಧರಿ ಎಂಬ ಯುವಕನ ಫೋಟೋವನ್ನು ಪೋಸ್ಟ್ ಮಾಡಿದ್ದರು. ವೇದಾ ಅವ್ರ ಪೋಸ್ಟ್ ಅನುಸಾರ ಅವರು ಲಲಿತ್ ಚೌಧರಿ ಎಂಬ ಯುವಕನನ್ನು ವರಿಸಲಿದ್ದಾರೆ. ಆದರೆ ಆ ಯುವಕನ ಕುರಿತಂತೆಯಾಗಲಿ, ವಿವಾಹದ ದಿನಾಂಕ ಸ್ಥಳದ ಮಾಹಿತಿಯಾಗಲಿ ಇನ್ನೂ ಲಭ್ಯವಾಗಿಲ್ಲ. ಶೀಘ್ರವೇ ಈ…
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಯಲಹಂಕ ಸಾಂಪ್ರದಾಯಿಕ ಸಿರಿಯನ್ನು ಹೊಂದಿರುವ ಕ್ಷೇತ್ರ. ಈ ಹಿಂದೆ 2008ರ ನಂತರ ಇಂದು ಪ್ರತಿಷ್ಠಿತ ಕ್ಷೇತ್ರವಾಗಿ ಮಾರ್ಪಟ್ಟಿದೆ.
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಮನುಷ್ಯ ಮನುಷ್ಯನ ಸಂಬಂಧದ ನೆಲೆಯನ್ನು ನೀವು ಅರಿಯುವಿರಿ. ನೀವು ನಿಮ್ಮದೆ ಆದ ತರ್ಕ ಕುತರ್ಕಗಳಿಂದ ಬಾಹ್ಯ ಜಗತ್ತಿನ ಜನರ ಸಂಪರ್ಕವನ್ನು ಕಳೆದುಕೊಳ್ಳುವಿರಿ. ಮನುಷ್ಯ ಸಂಘಜೀವಿ ಎಲ್ಲರ ಸಹಕಾರವು ಮುಖ್ಯ ಎಂದು ತಿಳಿಯಿರಿ.ನಿಮ್ಮ ಸಮಸ್ಯೆ.ಏನೇ…
ವಿಶ್ವಾದ್ಯಂತ ನಿನ್ನೆ ಬಿಡುಗಡೆಯಾದ ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಚಿತ್ರ ನಿರೀಕ್ಷೆಯಂತೆಯೇ ಬಾಕ್ಸ್ ಆಫೀಸ್ ನಲ್ಲಿ ಧೂಳೆಬ್ಬಿಸಿದ್ದು, ಕೇವಲ ಅಭಿಮಾನಿಗಳಿಂದ ಮಾತ್ರವಲ್ಲ ಇಡೀ ಸ್ಯಾಂಡಲ್ ವುಡ್ ಸ್ಟಾರ್ ಗಳೂ ಕೆಜಿಎಫ್ ಗೆ ಫಿದಾ ಆಗಿದ್ದಾರೆ. ಹೌದು.. ಕರ್ನಾಟಕ ಮಾತ್ರವಲ್ಲ ಇಡೀ ಭಾರತೀಯ ಚಿತ್ರರಂಗದಲ್ಲೇ ಬಾಹುಬಲಿ ಬಳಿಕ ಭಾರಿ ಹವಾ ಸೃಷ್ಟಿಸಿರುವ ಚಿತ್ರ ಕೆಜಿಎಫ್.. ಪ್ರಶಾಂತ್ ನೀಲ್ ನಿರ್ದೇಶನದ ಮತ್ತು ಯಶ್ ಅಭಿನಯದ ಕೆಜಿಎಫ್ ಚಿತ್ರ ಅಬ್ಬರದ ಪ್ರಚಾರದಂತೆಯೇ ಬಾಕ್ಸ್ ಆಫೀಸ್ ನಲ್ಲಿ ಧೂಳೆಬ್ಬಿಸಿದೆ. ಕೆಜಿಎಫ್ ಚಿತ್ರಕ್ಕೆ…
ರಾಮನಗರ ಹೊರವಲಯದ ಮಧುರಾ ಗಾರ್ಮೆಂಟ್ಸ್ ಗೆ ಸೇರಿದ ಬಸ್ ಪಲ್ಟಿ ಹೊಡೆದು 15ಕ್ಕೂ ಹೆಚ್ಚು ಮಹಿಳೆಯರಿಗೆ ಗಾಯ, ಬಸ್ ಮಾಗಡಿ ರಸ್ತೆಯ ಅಕ್ಕೂರಿನಿಂದ ಬರುತ್ತಿತ್ತು. ಈ ವೇಳೆ ಚಾಲಕ ವೇಗವಾಗಿ ಬಸ್ ಚಲಾಯಿಸಿ ಏಕಾಏಕಿ ಬ್ರೇಕ್ ಹಾಕಿದ್ದಾನೆ ಇದಕ್ಕೆ ಪರಿಣಾಮ ಬಸ್ ಪಲ್ಟಿ ಹೊಡೆದಿದೆ. ಚಾಲಕನ ಅಜಾಗರೂಕತೆಯಿಂದ ಗಾರ್ಮೆಂಟ್ಸ್ ಗೆ ಸೇರಿದ ಬಸ್ ಪಲ್ಟಿಯಾಗಿ 15ಕ್ಕೂ ಹೆಚ್ಚು ಮಹಿಳೆಯರಿಗೆ ಗಾಯವಾಗಿರುವ ಘಟನೆ ರಾಮನಗರ ತಾಲೂಕಿನ ಜಯಪುರ ಗ್ರಾಮದ ಬಳಿ ನಡೆದಿದೆ. ಈ ಘಟನೆಯಲ್ಲಿ ನಡೆದ ಗಾಯಾಳುಗಳಿಗೆ ಸರ್ಕಾರಿ ಆಸ್ಪತ್ರೆಯಲ್ಲಿ…
ಸುಮಾರು 200 ವರ್ಷ ಹಳೆಯ ಶಿವಾಲಯ ದೇವಾಲಯವು ಆಂಧ್ರ ಪ್ರದೇಶದ ನೆಲ್ಲೂರು ಜಿಲ್ಲೆಯಲ್ಲಿ ಪತ್ತೆಯಾಗಿದೆ. ಮರಳು ಗಣಿಗಾರಿಕೆ ವೇಳೆ ಶಿವ ದೇವಾಲಯ ಕಂಡು ಜನರು ಅಚ್ಚರಿಗೆಗೊಳಗಾಗಿದ್ದಾರೆ. ಸುಮಾರು 200 ವರ್ಷ ಹಳೆಯ ದೇಗುಲ ಎಂದು ಸ್ಥಳೀಯರು ಹೇಳುತ್ತಿದ್ದಾರೆ. ಮರಳು ಗಣಿಗಾರಿಕೆಯ ಸಮಯದಲ್ಲಿ ಈ ದೇಗುಲದ ಗೋಪುರ ಕಾಣಿಸಿಕೊಂಡಿದೆ. ಈ ಗೋಪುರವನ್ನು ಕಲ್ಲುಗಳಿಂದ ಮಾಡಲ್ಪಟ್ಟಿದ್ದು ಇದರ ಹಿನ್ನೆಲೆ ಮರಳಿನಲ್ಲಿ ಕಂಡ ದೇವಾಲಯವನ್ನು ತೆಗೆಯಲು ಸ್ಥಳೀಯರು ನಿರ್ಧರಿಸಿದ್ದಾರೆ ಎಂದು ವರದಿಯಾಗಿದೆ. ಇದರ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿಗಳು ಲಭ್ಯವಾಗಬೇಕಿದೆ ಎಂದು…
ಇಂದಿನ ದಿನಗಳಲ್ಲಿ ಪ್ರಾಮಾಣಿಕತೆ ಎಂಬುದು ಎಲ್ಲಿದೆ. ಬಹುತೇಕ ಮಂದಿ ಪ್ರಾಮಾಣಿಕವಾಗಿ ಇರುವುದಿಲ್ಲ. ಆ ರೀತಿ ಇರುವವರು ನೂರಕ್ಕೋ, ಕೋಟಿಗೋ ಒಬ್ಬರಿರುತ್ತಾರೆ. ಅಂತಹವರಲ್ಲಿ ಈಗ ನಾವು ಹೇಳಲಿರುವ ಈತನೂ ಇದ್ದಾನೆ. ಆತನೊಬ್ಬ ಆಟೋಡ್ರೈವರ್. ಆದರೆ ಪ್ರಾಮಾಣಿಕತೆಗೆ ಹೆಸರುವಾಸಿ. ಮಹಿಳೆಯೊಬ್ಬರು ತನ್ನ ಆಟೋದಲ್ಲಿ ತನ್ನ ಬ್ಯಾಗ್ ಮರೆತಿದ್ದರೆ ಅದನ್ನು ಅವರಿಗೆ ಹಿಂತಿರುಗಿಸಿದ. ಆತನಿಗೆ ಆ ಮಹಿಳೆ ಊಹಿಸದಂತಹ ಬಹುಮಾನ ನೀಡಿದರು.