ತಾಜಾ ಸುದ್ದಿ

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

  • ಉಪಯುಕ್ತ ಮಾಹಿತಿ

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500  ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ‘ಕುರಿ’ ಪ್ರತಾಪ್ ಲೈಫಲ್ಲಿ ಫಸ್ಟ್‌ ಟೈಮ್ ಏನೇನೋ ಆಗ್ತಿದೆ..! ಏನೇನ್ ಆಗ್ತಿದೆ ಗೊತ್ತಾ?

    ‘ಕುರಿ’ ಪ್ರತಾಪ್‌ ಈಗ ಸಖತ್ ಟ್ರೆಂಡಿಂಗ್‌ನಲ್ಲಿದ್ದಾರೆ. ಕಾರಣ, ಬಿಗ್ ಬಾಸ್‌. ಅಲ್ಲದೆ, ಕನ್ನಡ ಚಿತ್ರರಂಗದ ಬೇಡಿಕೆಯ ಈ ಹಾಸ್ಯನಟನ ಬದುಕಲ್ಲಿ ಈಗ ಫಸ್ಟ್ ಟೈಮ್ ಏನೇನೋ ಆಗ್ತಿದೆಯಂತೆ! ನಟ ಕುರಿ ಪ್ರತಾಪ್ ವೃತ್ತಿಜೀನವ ಆರಂಭಿಸಿದ್ದು ಕಿರುತೆರೆ ಮೂಲಕ. ಆನಂತರ ಅವರು ಬೆಳ್ಳಿತೆರೆಯಲ್ಲಿ ಬೇಡಿಕೆಯ ಹಾಸ್ಯನಟರಾಗಿ ಮಿಂಚಿದರು. ಬಳಿಕ ಮತ್ತೆ ‘ಮಜಾ ಟಾಕೀಸ್‌’ ಮೂಲಕ ವೀಕ್ಷಕರಿಗೆ ಕಾಮಿಡಿ ಕಚಗುಳಿ ನೀಡಿದರು. ಇದೀಗ ಅವರು ‘ಬಿಗ್ ಬಾಸ್‌’ ಮನೆ ಸೇರಿಕೊಂಡಿದ್ದಾರೆ. ಜತೆಗೆ ಅವರ ಲೈಫಲ್ಲಿ ಫಸ್ಟ್ ಟೈಮ್‌ ಏನೇನೋ ಆಗ್ತಿದೆ!…

  • ದೇಗುಲ ದರ್ಶನ, ದೇವರು, ದೇವರು-ಧರ್ಮ

    ಪರಮಪೂಜ್ಯ ಶಿವಕುಮಾರ ಶ್ರೀಗಳ 50 ಕೆ.ಜಿಯ ಬೆಳ್ಳಿ ವಿಗ್ರಹ ಪ್ರತಿಷ್ಠಾಪನೆ.

    ತ್ರಿವಿಧ ದಾಸೋಹಿ, ಪರಮಪೂಜ್ಯ ಶಿವೈಕ್ಯ ಶಿವಕುಮಾರ ಶ್ರೀಗಳ 50 ಕೆ.ಜಿಯ ಬೆಳ್ಳಿ ವಿಗ್ರಹವನ್ನು ಇಂದು ಗದ್ದುಗೆಯಲ್ಲಿ ಪ್ರತಿಷ್ಠಾಪನೆ ಮಾಡಲಾಯಿತು. ಬೆಳಗ್ಗೆ ಬ್ರಾಹ್ಮಿ ಮುಹೂರ್ತದಲ್ಲಿ ಹಳೇ ಮಠದಲ್ಲಿ ಬೆಳ್ಳಿ ವಿಗ್ರಹಕ್ಕೆ ಪೂಜೆ ಸಲ್ಲಿಸಲಾಯಿತು. ಸಿದ್ಧಗಂಗಾ ಸ್ವಾಮಿಜಿಗಳು ಸೇರಿದಂತೆ ಹಲವು ಮಠಾಧೀಶರು ಮಂತ್ರಘೋಷಗಳ ಮೂಲಕ ಮಂಗಳಾರತಿ ಮಾಡಿದರು. ಬಳಿಕ ಮಠದಿಂದ ಮೆರವಣಿಗೆ ಹೊರಟು ಉದ್ದಾನೇಶ್ವರ ಗದ್ದುಗೆಗೆ ಪೂಜೆ ಸಲ್ಲಿಸಿ, ಅಲ್ಲಿಂದ ಶಿವಕುಮಾರ ಶ್ರೀಗಳ ಗದ್ದುಗೆಗೆ ಮೆರವಣಿಗೆ ತಲುಪಿತು. ಅಲ್ಲಿ ಗದ್ದುಗೆ ಸುತ್ತ ಐದು ಪ್ರದಕ್ಷಿಣೆ ಆದ ಬಳಿಕ ನೇರವಾಗಿ ಗದ್ದುಗೆಯ…

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ..

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಗುರು, ಹಿರಿಯರು ನಿಮಗೆ ಅತ್ಯಂತ ಅವಶ್ಯಕ ಸಲಹೆಗಳನ್ನು ಕೊಡುವರು. ಅವರ ಸಲಹೆಯನ್ನು ಜೀವನದಲ್ಲಿ ಅಳವಡಿಸಿಕೊಂಡಲ್ಲಿ ನೀವು ಮಹತ್ತರ ಸಾಧನೆ ಮಾಡುವಿರಿ..ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ…

  • ಕಾನೂನು

    ಈ ರಾಜ್ಯಕ್ಕೆ ಅನ್ವಯವಾಗುವ ಕಾನೂನು ರೂಪಿಸುವ ಅಧಿಕಾರ ಭಾರತದ ಸಂಸತ್‌ಗಿಲ್ಲ.!ಈ ರಾಜ್ಯದವರು ತೆರಿಗೆ ಕಟ್ಟೋ ಆಗಿಲ್ಲ!ಯಾಕೆ ಗೊತ್ತಾ?ಮುಂದೆ ಓದಿ ಎಲ್ಲರಿಗೂ ಶೇರ್ ಮಾಡಿ…

    ಕಾಶ್ಮೀರಿ ದ೦ಗೆಕೋರರು ಮತ್ತು ಪಾಕಿಸ್ತಾನ ಸರ್ಕಾರವು ಕಾಶ್ಮೀರಿ ಪ್ರಾ೦ತ್ಯದ ಮೇಲೆ ನಿತ೦ತ್ರಣವನ್ನು ಹೊ೦ದಲು ಹವಣಿಸುತ್ತಿದೆ.ಅ೦ತರಾಜ್ಯ ಸಮಸ್ಯೆಗಳ೦ತೆ, ಭಾರತ ಮತ್ತು ಪಾಕಿಸ್ತಾನ ನಡುವೆ ಕಾಶ್ಮೀರದ ಬಿಕ್ಕಟ್ಟು 1947 ರಿಂದ ಉದ್ಬವಿಸಿದ ಸಮಸ್ಯೆಯಾಗಿದೆ. ಕಾಶ್ಮೀರದಲ್ಲಿನ ಕೆಲವು ಕೋಮುವಾದಿಗಳು ಕಾಶ್ಮೀರವನ್ನು ಪಾಕಿಸ್ತಾನಕ್ಕೆ ಸೇರಿಸುವ೦ತೆಯು,ಕೆಲವು ಕಾಶ್ಮೀರಿಗಳೂ ತಾವೇ ಸ್ವತ೦ತ್ರರಾಗಲು ಹವಣೀಸುತ್ತಿದ್ದಾರೆ. ಆದ ಕಾರಣ ಭಾರತ ಸರ್ಕಾರ ಕಾಶ್ಮೀರದ ಬಿಕ್ಕಟ್ಟನ್ನು ಪರಿಹರಿಸುವುದಕ್ಕಾಗಿಯೇ ಹಲವು ಕಾನೂನು ನಿಯಮಗಳನ್ನು ಜಾರಿಗೆ ತ೦ದಿದೆ. ಭಾರತದ ರಾಜ್ಯವಾಗಿ ಕಾಶ್ಮೀರ ಗುರುತಿಸಿಕೊಂಡಿದ್ದರೂ, ಈ ರಾಜ್ಯಕ್ಕೆ ಪ್ರತ್ಯೇಕ ಸ್ಥಾನಮಾನವಿದೆ. ಭಾರತದ ಬೇರೆ ರಾಜ್ಯಗಳಿರುವ ಕಾನೂನು ಈ…

  • ಆಧ್ಯಾತ್ಮ, ಜ್ಯೋತಿಷ್ಯ

    ಮನೆಯಲ್ಲಿ ಶಿವಲಿಂಗ ಅಥ್ವಾ ಫೋಟೋವನ್ನು ಇಡಬಹುದಾ?

    ಸನಾತನ ಧರ್ಮದಲ್ಲಿ 33 ಕೋಟಿ ದೇವಾನುದೇವತೆಗಳಿವೆ. ವಾಸ್ತು ಶಾಸ್ತ್ರದ ಪ್ರಕಾರ ಮನೆಯಲ್ಲಿ ದೇವಾನುದೇವತೆಗಳ ಫೋಟೋ ಹಾಕುವ ಮೊದಲು ಕೆಲವೊಂದು ವಿಷ್ಯಗಳ ಬಗ್ಗೆ ಗಮನ ಹರಿಸಬೇಕಾಗುತ್ತದೆ. ಶಿವನ ಮೂರ್ತಿ ಅಥವಾ ಚಿತ್ರವನ್ನು ಮನೆಯಲ್ಲಿ ಸ್ಥಾಪನೆ ಮಾಡುವಾಗ ವಿಶೇಷ ಗಮನ ನೀಡಬೇಕಾಗುತ್ತದೆ. ಯಾವುದೇ ಹೊಸ ಫೋಟೋ ಅಥವಾ ಮೂರ್ತಿಯನ್ನಿಡುವಾಗ ಕೂಡ ದಿಕ್ಕು, ನಿಯಮವನ್ನು ಪಾಲನೆ ಮಾಡಬೇಕು. ಇಲ್ಲವಾದ್ರೆ ಲಾಭದ ಬದಲು ನಷ್ಟ ಅನುಭವಿಸಬೇಕಾಗುತ್ತದೆ. ಮನೆ ಅಥವಾ ಕಚೇರಿಯಲ್ಲಿ ಎಲ್ಲರ ಕಣ್ಣಿಗೆ ಬೀಳುವಂತೆ ಶಿವನ ಮೂರ್ತಿಯನ್ನು ಸ್ಥಾಪನೆ ಮಾಡಿ. ಭಗವಂತ ಶಿವನ…