ತಾಜಾ ಸುದ್ದಿ

  • ಆಧ್ಯಾತ್ಮ

    ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ

        ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ ಕಾಶಿ ವಿಶ್ವೇಶ್ವರನ ಕಲ್ಯಾಣೋತ್ಸವ,ತೆಪ್ಪೋತ್ಸವಕ್ಕೆ ಹರಿದು ಬಂದ ಭಕ್ತಸಾಗರ ಕೋಲಾರ:- ದಕ್ಷಿಣ ಕಾಶಿ ಎಂದೇ ಖ್ಯಾತವಾಗಿರುವ ನಗರದಲ್ಲಿ ಹೊರವಲಯದ ಅಂತರಗ0ಗೆಯಲ್ಲಿ  ಬುಧವಾರ ರಾತ್ರಿ ಶಿವ ಲಕ್ಷ ದೀಪೋತ್ಸವ ಮತ್ತು ತೆಪ್ಪೋತ್ಸವಕ್ಕೆ ಸಹಸ್ರಾರು ಸಂಖ್ಯೆಯಲ್ಲಿ ಹರಿದು ಬಂದ ಭಕ್ತ ಸಾಗರ ಸಾಕ್ಷಿಯಾಯಿತು. ಅಂತರಗ0ಗೆಯಲ್ಲಿ ಕಳೆದ 20 ವರ್ಷಗಳಿಂದಲೂ ಅದ್ದೂರಿಯಾಗಿ ನಡೆಯುತ್ತಿರುವ ಶಿವ ಲಕ್ಷ ದೀಪೋತ್ಸವವನ್ನು ಇಲ್ಲಿನ ಕಾಶೀ ವಿಶ್ವೇಶ್ವರ ಸ್ವಾಮಿಯ ಸನ್ನಿಧಿಯಲ್ಲಿ ಸಾರ್ವಜನಿಕ ಉತ್ಸವವನ್ನಾಗಿ ಆಚರಿಸುವ ಮೂಲಕ ಗಮನ…

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ ಶುಕ್ರವಾರ, ಕಾರ್ತೀಕ ಹುಣ್ಣಿಮೆಯ ದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ(23 ನವೆಂಬರ್, 2018) ಸಂಜೆಯಲ್ಲಿ ವಿಶ್ರಾಂತಿ ತೆಗೆದುಕೊಳ್ಳಿ. ವಿಳಂಬಿತ ಪಾವತಿಗಳನ್ನು ಮಾಡುತ್ತಿದ್ದ ಹಾಗೆ ಹಣದ ಪರಿಸ್ಥಿತಿ ಸುಧಾರಿಸುತ್ತದೆ. ಕುಟುಂಬ ಮತ್ತು ಸ್ನೇಹಿತರೊಂದಿಗೆ ಆಹ್ಲಾದಕರ…

  • ಸುದ್ದಿ

    ಹೊಟ್ಟೆಯ ಬೊಜ್ಜು ಕರಗಿಸುವಂತಹ ಸುಲಭ ಉಪಾಯಗಳು,.ಇದನ್ನೊಮ್ಮೆ ಅನುಸರಿಸಿ ನೋಡಿ,.!

    ಉತ್ತಮ ಆರೋಗ್ಯಕ್ಕೆ ಉತ್ತಮ ಆಹಾರಪದ್ಧತಿ, ಜೀವನಶೈಲಿ ಅಳವಡಿಸಿಕೊಳ್ಳಬೇಕು. ಆಧುನಿಕ ಜೀವನಶೈಲಿಯಲ್ಲಿ ಕಡಿಮೆ ದೇಹದಂಡನೆ ಹಾಗೂ ತಪ್ಪಾದ ಆಹಾರಪದ್ಧತಿಯಿಂದ ಅನೇಕ ಆರೋಗ್ಯ ಸಮಸ್ಯೆಯನ್ನು ಎದುರಿಸುತ್ತಿದ್ದೇವೆ. ಇದರಲ್ಲಿ ಪ್ರಮುಖವಾದುದು ಹೊಟ್ಟೆಯ ಬೊಜ್ಜು. ಇದಕ್ಕೆ ಎರಡು ರೀತಿಯ ಕಾರಣಗಳನ್ನು ಕಾಣಬಹುದು. ಸಬ್​ಕ್ಯುಟೆನಿಯಸ್ ಫ್ಯಾಟ್ – ಇದು ಸಾಮಾನ್ಯವಾಗಿ ಕೈ-ಕಾಲುಗಳ ಮೇಲ್ಭಾಗದಲ್ಲಿರುವ ಕೊಬ್ಬಿನಂಶ. ಇದು ಹೊಟ್ಟೆಯ ಚರ್ಮದ ಒಳಭಾಗದಲ್ಲಿ ಬಂದಲ್ಲಿ ಅಷ್ಟೆಲ್ಲ ತೊಂದರೆ ಆಗುವುದಿಲ್ಲ. ಶೇ. 80ರಷ್ಟು ಜನರಲ್ಲಿ ಇದಕ್ಕಿಂತ ಜಾಸ್ತಿ ಹೊಟ್ಟೆಯ ಬೊಜ್ಜಿಗೆ ಮುಖ್ಯ ಕಾರಣ ವಿಸರಲ್ ಫ್ಯಾಟ್. ಇದು ಹೊಟ್ಟೆಯ…

  • ಸುದ್ದಿ

    ಸಲ್ಮಾನ್ ಖಾನ್ ಆಸೆ ತಿಳಿದರೆ ಕನ್ನಡಿಗರು ಶಾಕ್ ಆಗುವುದು ಖಚಿತ..!ಅಷ್ಟಕ್ಕೂ ಆ ಆಸೆ ಏನು ಗೊತ್ತಾ.?

    ಬಾಲಿವುಡ್‍ನ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಇದೀಗ ದಬಾಂಗ್ 3 ಚಿತ್ರದ ಪ್ರಚಾರ ಕಾರ್ಯದಲ್ಲಿ ಬ್ಯುಸಿಯಾಗಿದ್ದಾರೆ. ದೇಶಾದ್ಯಂತ ಕಾತರ ಮೂಡಿಸಿರೋ ಈ ಚಿತ್ರವೀಗ ಬಿಡುಗಡೆಗೆ ತಯಾರಾಗಿದೆ. ಇದೀಗ ಈ ಸಿನಿಮಾದ ಟ್ರೇಲರ್ ಕೂಡಾ ಬಿಡುಗಡೆಯಾಗಿದೆ. ಈ ಕುರಿತಾದ ಸಮಾರಂಭದಲ್ಲಿ ವೀಡಿಯೋ ಕಾನ್ಫರೆನ್ಸ್ ಮೂಲಕ ಮಾತಾಡಿರುವ ಸಲ್ಮಾನ್ ಖಾನ್ ಕನ್ನಡದಲ್ಲಿಯೇ ಮಾತಾಡೋ ಮೂಲಕ ಕನ್ನಡಿಗರೆಲ್ಲರ ಮನ ಗೆದ್ದಿದ್ದಾರೆ. ಇದೇ ಸಂದರ್ಭದಲ್ಲಿ ಕನ್ನಡ ಸಿನಿಮಾದಲ್ಲಿ ನಟಿಸಲೂ ಉತ್ಸುಕರಾಗಿರೋದರ ಬಗ್ಗೆಯೂ ಮಾತಾಡಿದ್ದಾರೆ. ಬೆಂಗಳೂರಿನಲ್ಲಿ ದಬಾಂಗ್ 3 ಟ್ರೇಲರ್ ಬಿಡುಗಡೆ ಸಮಾರಂಭದಲ್ಲಿ ವೀಡಿಯೋ…

  • ಸಂಬಂಧ

    ರಕ್ಷಾಬಂಧನಕ್ಕೂ ಭಗವಾನ್ ಶ್ರೀ ಕೃಷ್ಣನ ಈ ಕತೆಗೂ ಇರುವ ಸಂಬಂದ ಏನ್ ಗೊತ್ತಾ…..

    ನಮ್ಮ ಭಾರತವು ಹಲುವು ಧರ್ಮ, ಜಾತಿಗಲಿರುವ ಒಂದು ರಾಷ್ಟ್ರ. ಇಲ್ಲಿ ಹಲವು ಹಬ್ಬಗಳನ್ನು ವಿಭಿನ್ನವಾಗಿ ಆಚರಿಸುತ್ತಾರೆ. ಅದೇ ರೀತಿ ರಕ್ಷಾಬಂಧನ ಹಬ್ಬವನ್ನು ಭಾರತೀಯರು ಶ್ರಾವಣ ಮಾಸದಲ್ಲಿ ಆಚರಿಸುತ್ತಾರೆ. ಈ ಹಬ್ಬ ಸಂಬಂಧಗಳನ್ನು ಗಟ್ಟಿಗೊಳಿಸುವ ಮಹತ್ವವನ್ನು ಹೊಂದಿದೆ. ರಕ್ಷಾಬಂಧನ ಸಹೋದರ-ಸಹೋದರಿಯರ ವಿಶ್ವಾಸದ ಹಬ್ಬವಾಗಿದೆ. ಹಿರಿಯರು ತಮ್ಮ ಸಹೋದರನ ಮುಂಗೈಗೆ ರಾಖಿಯನ್ನು ಕಟ್ಟಿ ಆರತಿ ಮಾಡಿ, ಸೋದರನ ಆಶೀರ್ವಾದವನ್ನು ಬೇಡುತ್ತಾರೆ.

  • ವಿಸ್ಮಯ ಜಗತ್ತು

    ಈತ ಮಗುವಿಗೆ ಜನ್ಮ ನೀಡಿದ ಮೊದಲ ಬ್ರಿಟನ್ ಪುರುಷ!ಶಾಕ್ ಆಗ್ತೀರ…ಈ ಲೇಖನಿ ಓದಿ…

    ನೀವು ನಂಬಲೇಬೇಕು. ಈ ವಿಷಯ ಕೇಳಿದ್ರೆ ನಿಮಗೆ ಶಾಕ್ ಆಗಬಹುದು. ಮೊದಲಬಾರಿಗೆ ಬ್ರಿಟನ್ನಿನ 21 ರ ಹರೆಯದ ವ್ಯಕ್ತಿಯೊಬ್ಬ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾನೆ. ಇದರಿಂದ ಲಂಡನ್‌ನ ವ್ಯಕ್ತಿಯೊಬ್ಬ ಮಗುವಿಗೆ ಜನ್ಮ ನೀಡಿದ ಮೊದಲ ಪುರುಷ ಎಂಬ ಹೆಗ್ಗಳಿಕೆಗೆ ಪಾತ್ರನಾಗಿದ್ದಾನೆ….

  • ಆರೋಗ್ಯ, ಉಪಯುಕ್ತ ಮಾಹಿತಿ

    ಬಾಳೆಯಲ್ಲಿ ಊಟ ಮಾಡುವುದರಿಂದ ಏನೆಲ್ಲಾ ಉಪಯೋಗವಿದೆ ಗೊತ್ತಾ.! ಹಲವು ಜನರಿಗೆ ತಿಳಿದಿಲ್ಲ. ಈ ಮಾಹಿತಿ ನೋಡಿ.

    ನಮ್ಮ ಭಾರತೀಯ ಸಂಸ್ಕ್ರತಿಯಲ್ಲಿ ನಮ್ಮ ಪೂರ್ವಜರು ಏನೇ ಮಾಡಿದರೂ ಕೂಡ ಅದರ ಹಿಂದೆ ವೈಜ್ಞಾನಿಕ ಸತ್ಯ ಇದೆ ಎನ್ನುವ ವಿಷಯವನ್ನು ಹಲವು ಸಂಶೋಧನೆಗಳು ಕೂಡ ಒಪ್ಪಿಕೊಂಡಿವೆ. ಪ್ರಕೃತಿಯನ್ನು ದೇವರ ರೀತಿಯಲ್ಲಿ ಪೂಜಿಸುವ ನಮ್ಮ ಸಂಸ್ಕ್ರತಿ ಸಂಪ್ರದಾಯಗಳಲ್ಲಿರುವ ಪತಿ ಆಚರಣೆಯ ಹಿಂದೆ ಒಂದೊಂದು ಸೊಗಸಾದ ಆರೋಗ್ಯದ ಗುಟ್ಟುಗಳಿವೆ. ಹೌದು ಇಂದು ಇದೆ ವಿಷಯದ ಕುರಿತು ನಾವು ನಿಮಗೆ ಮಾಹಿತಿ ಹಂಚಿಕೊಳ್ಳಲಿದ್ದೇವೆ. ನಮ್ಮ ದೇಶದಲ್ಲಿ ಹಸಿರು ಹಸಿರಾದ ಬಾಳೆ ಎಲೆಯ ಊಟ ಇಂದು ನಿನ್ನೆಯದಲ್ಲ, ನಮ್ಮ ಪೂರ್ವಿಕರು ಇದರಲ್ಲಿರುವ ರೋಗ…