ಸ್ಲೆಡ್ಜಿಂಗ್ ಸೈತಾನರ ಸೊಕ್ಕು ಮುರಿದ ಪಂದ್ಯ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…
ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…
ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…
ಕೋಲಾರ:- ರಾಮನ ಪೂಜೆ ಎಲ್ಲಾ ಕಡೆ ನಡೆಯುತ್ತದೆ ಅದರಲ್ಲಿ ವಿಶಿಷ್ಟತೆ ಏನೂ ಇಲ್ಲ ಆದರೆ, ತಾಲ್ಲೂಕಿನ ಸುಗಟೂರು ಮತ್ತು ವಕ್ಕಲೇರಿ ಗ್ರಾಮಗಳಲ್ಲಿ ನಂತರ ಶಿವ ಭಕ್ತನಾದ ರಾವಣನಿಗೂ ಪ್ರಾಧಾನ್ಯತೆ ನೀಡಿ ಪೂಜಿಸುವ ವಿಶಿಷ್ಟ ಪದ್ದತಿ ರೂಢಿಯಲ್ಲಿದೆ. ವಕ್ಕಲೇರಿ ಗ್ರಾಮದಲ್ಲಿ ಮಾರ್ಕಂಡೇಶ್ವರ ಸ್ವಾಮಿ ರಥೋತ್ಸವ ಮುಗಿದಿದ್ದು, ಫೆ.7ರ ಮಂಗಳವಾರ ರಾತ್ರಿ 10 ತಲೆಗಳನ್ನೊತ್ತ ರಾವಣನ ಮೂರ್ತಿ ಮತ್ತು ಮೇಲೆ ಮಾರ್ಕಂಡೇಶ್ವರ ಸ್ವಾಮಿಯ ಮೂರ್ತಿಗಳನ್ನಿಟ್ಟು ವೈಭವದಿಂದ ರಾವಣೋತ್ಸವ ನಡೆಸಲಾಯಿತು. ಅದೇ ರೀತಿ ತಾಲ್ಲೂಕಿನ ಸುಗಟೂರು ಗ್ರಾಮದಲ್ಲೂ ಕೋದಂಡರಾಮಸ್ವಾಮಿ ಬ್ರಹ್ಮರಥೋತ್ಸವ ನಡೆದ…
ಭಾರತದಲ್ಲಿ ರಾಮ ಅಥವಾ ಶಿವನ ಹೆಸರು ಸರ್ವೇ ಸಾಮಾನ್ಯ. ಇಂದು ರಾಮ ನವಮಿ ಇಲ್ಲಿದೆ ರಾಮನ ೧೦೮ ನಾಮದೇಯ. ಇದರಲ್ಲಿ ನಿಮಗೆಷ್ಟು ತಿಳಿದಿದೆ ಅಥವಾ ನಿಮಗೆ ತಿಳಿದ ಮತ್ತಷ್ಟು ನಾಮದೇಯ ವನ್ನು ನಮಗೆ ತಿಳಿಸಿ.
ಅನ್ನಧಾನಕ್ಕಿಂತ ಮಿಗಿಲಾದ ಧಾನ ಯಾವುದು ಇಲ್ಲ. ಹಸಿದು ಬಂದವರಿಗೆ ಒಂದು ಹೊತ್ತು ಊಟ ಹಾಕಿದರೆ ಸಾವಿರ ಜನ್ಮದ ಪುಣ್ಯ ಸಿಗುತ್ತದೆ. ಹೌದು ಮನುಷ್ಯನಿಗೆ ಎಷ್ಟೇ ಹಣವನ್ನು ಕೊಟ್ಟರು ಆತನಿಗೆ ತೃಪ್ತಿ ಅನ್ನುವುದೇ ಇರುವುದಿಲ್ಲ. ಹಸಿದು ಬಂದವರಿಗೆ ಹೊಟ್ಟೆ ತುಂಬಾ ಅನ್ನ ಹಾಕಿದರೆ ಯಾವುದೇ ಮನುಷ್ಯ ಕೂಡ ತೃಪ್ತಿಯಾಗುತ್ತಾನೆ. ನಮ್ಮ ದೇಶದಲ್ಲಿ ಇರುವ ಹಲವು ಪುಣ್ಯಕ್ಷೇತ್ರಗಳಲ್ಲಿ ಪ್ರಖ್ಯಾತಿ ಹೊಂದಿರುವ ನಮ್ಮ ಕರ್ನಾಟಕದ ಶ್ರೀ ಕ್ಷೆತ್ರ ಧರ್ಮಸ್ಥಳ ಎಂದು ಹೇಳಬಹುದು. ಸುಮಾರು ನಾಲ್ಕು ನೂರಕ್ಕೂ ಹೆಚ್ಚು ವರ್ಷಗಳಿಂದ ಧರ್ಮಸ್ಥಳದಲ್ಲಿ ನೆಲೆಸೇರುವ…
ತ್ರಿವಿಧ ದಾಸೋಹಿ, ಪರಮಪೂಜ್ಯ ಶಿವೈಕ್ಯ ಶಿವಕುಮಾರ ಶ್ರೀಗಳ 50 ಕೆ.ಜಿಯ ಬೆಳ್ಳಿ ವಿಗ್ರಹವನ್ನು ಇಂದು ಗದ್ದುಗೆಯಲ್ಲಿ ಪ್ರತಿಷ್ಠಾಪನೆ ಮಾಡಲಾಯಿತು. ಬೆಳಗ್ಗೆ ಬ್ರಾಹ್ಮಿ ಮುಹೂರ್ತದಲ್ಲಿ ಹಳೇ ಮಠದಲ್ಲಿ ಬೆಳ್ಳಿ ವಿಗ್ರಹಕ್ಕೆ ಪೂಜೆ ಸಲ್ಲಿಸಲಾಯಿತು. ಸಿದ್ಧಗಂಗಾ ಸ್ವಾಮಿಜಿಗಳು ಸೇರಿದಂತೆ ಹಲವು ಮಠಾಧೀಶರು ಮಂತ್ರಘೋಷಗಳ ಮೂಲಕ ಮಂಗಳಾರತಿ ಮಾಡಿದರು. ಬಳಿಕ ಮಠದಿಂದ ಮೆರವಣಿಗೆ ಹೊರಟು ಉದ್ದಾನೇಶ್ವರ ಗದ್ದುಗೆಗೆ ಪೂಜೆ ಸಲ್ಲಿಸಿ, ಅಲ್ಲಿಂದ ಶಿವಕುಮಾರ ಶ್ರೀಗಳ ಗದ್ದುಗೆಗೆ ಮೆರವಣಿಗೆ ತಲುಪಿತು. ಅಲ್ಲಿ ಗದ್ದುಗೆ ಸುತ್ತ ಐದು ಪ್ರದಕ್ಷಿಣೆ ಆದ ಬಳಿಕ ನೇರವಾಗಿ ಗದ್ದುಗೆಯ…
ಮಕರ ಸಂಕ್ರಾಂತಿ, ದಕ್ಷಿಣಾಯನ, ಉತ್ತರಾಯಣಗಳ ದಿನಗಳು ಸಂಕ್ರಾಂತಿಯಂದು ಆರಂಭವಾಗುವುದರಿಂದ ಈ ದಿನ ವಿಶೇಷ ಮಹತ್ವವನ್ನು ಹೊಂದಿದೆ. ಪ್ರತಿ ವರ್ಷ ಜನವರಿ 14 ಅಥವಾ 15 (ಪುಷ್ಯಮಾಸ)ದಲ್ಲಿ ಬರುವ ಮಕರ ಸಂಕ್ರಾಂತಿಯನ್ನು `ಉತ್ತರಾಯಣ ಪುಣ್ಯಕಾಲ’ ಎಂದು ಕರೆಯುತ್ತಾರೆ. ಕೇವಲ ಬದುಕುವುದಕ್ಕೆ ಅಷ್ಟೇ ಅಲ್ಲದೆ, ಸಾಯುವುದಕ್ಕೂ ಉತ್ತರಾಯಣ, ಪುಣ್ಯಕಾಲವನ್ನು ನೋಡುತ್ತಾರೆ. ಈ ಪುಣ್ಯಮುಹೂರ್ತದಲ್ಲಿ ಪುಣ್ಯ ಸ್ಥಳಗಳಲ್ಲಿ ಹಾಗೂ ತುಂಗಾ, ಗಂಗಾ, ಕೃಷ್ಣಾ, ಕಾವೇರಿ ಮುಂತಾದ ಪುಣ್ಯ ನದಿಗಳಲ್ಲಿ ಲಕ್ಷಾಂತರ ದೈವಭಕ್ತರು ತೀರ್ಥಸ್ನಾನ ಮಾಡುತ್ತಾರೆ. ಹಾಗೆಯೇ ಉತ್ತರಾಯಣವನ್ನು ದೇವತೆಗಳ ಕಾಲವೆಂದು ಹಲವರು…
ಶೃಂಗೇರಿಯಲ್ಲಿ ಶಾರದಾ ಮಾತೆಯ ಸ್ಥಾಪನೆ ಆಗಿದ್ದಾದರೂ ಹೇಗೆ ಇದರ ಬಗ್ಗೆ ನಿಮಗೆ ನಾವು ಹೆಚ್ಚು ಮಾಹಿತಿಯನ್ನು ತಿಳಿಸಿಕೊಡುತ್ತೇವೆ ಹಾಗಾದರೆ ಸ್ನೇಹಿತರೇ ಶೃಂಗೇರಿಗೆ ಶೃಂಗೇರಿ ಅಂತ ಹೆಸರು ಬಂದಿದ್ದು ಹೇಗೆ ಮತ್ತು ಶೃಂಗೇರಿಯಲ್ಲಿ ಮಠ ಸ್ಥಾಪನೆ ಮಾಡಿದವರು ಯಾರು ಮತ್ತು ಇಲ್ಲಿಗೆ ಶಾರದಾ ಮಾತೆ ಬಂದು ನೆಲೆಸಿದ್ದಾರೆ ಹೇಗೆ ಅನ್ನೋದನ್ನು ನಾವು ತಿಳಿಯೋಣ . ಶೃಂಗೇರಿಯು ಚಿಕ್ಕಮಗಳೂರು ಜಿಲ್ಲೆಯಿಂದ ಸುಮಾರು ತೊಂಬತ್ತು ಕಿಲೋ ಮೀಟರ್ ದೂರದಲ್ಲಿದೆ ಮತ್ತು ಶೃಂಗೇರಿ ಶಾರದಾ ಮಾತೆ ತುಂಗಾ ನದಿಯ ದಡದಲ್ಲಿ ನೆಲೆಸಿದ್ದಾಳೆ ಮತ್ತು…
ನಾವು ನಮ್ಮ ಮನಸ್ಸನ್ನು ನಿರಂತರ ಭಗವಂತನನಲ್ಲಿ ನೆಲೆ ನಿಲ್ಲುವಂತೆ ಮಾಡಲು ‘ನಿರಂತರ ಮನನ’ ಅತ್ಯಂತ ಮುಖ್ಯ ಅಂಶ. ಸಾಮಾನ್ಯವಾಗಿ ನಮ್ಮ ಚಿತ್ತ ಬೇಡದ ವಿಷಯಗಳತ್ತ ಹರಿಯುತ್ತದೆ. ಆದರೆ ನಾವು ಅದನ್ನು ಕೇವಲ ಭಗವಂತನನ್ನು ಚಿಂತಿಸುವಂತೆ ತರಬೇತಿಗೊಳಿಸಬೇಕು. ಚಿತ್ತಕ್ಕೆ ಭಗವಂತನನ್ನು ಅನನ್ಯಗಾಮಿಯಾಗಿ ಚಿಂತನೆ ಮಾಡುವಂತೆ ನಿರಂತರ ಅಭ್ಯಾಸ ಮಾಡಿಸಬೇಕು. ನಮ್ಮ ಮನಸ್ಸು, ಬುದ್ಧಿ, ಚಿತ್ತ ಎಲ್ಲವೂ ನಾವು ಅಭ್ಯಾಸ ಮಾಡಿಸಿದಂತೆ ಕೆಲಸ ಮಾಡುತ್ತವೆ. ಅವುಗಳಿಗೆ ನಾವು ಭಗವಂತನ ಚಿಂತನೆಯ ಅಭ್ಯಾಸ ಮಾಡಿಸಬೇಕು. ಮನಸ್ಸು ಚಿತ್ತವನ್ನು ಮಣಿಸುವ ಏಕಮಾತ್ರ ಸಾಧನ…
ಹಾಲಿನಿಂದ ಬೆಳಕಾಗುವ ಪರಿ. ಇದೇನಿದು ಹಾಲಿನಿಂದ ಬೆಳಕೇ? ಸಂಸ್ಕೃತದಲ್ಲಿ ಒಂದು ಕಥೆ ಇದೆ. ಒಂದು ಸಲ ಹಾಲು ದೇವರನ್ನು ಕುರಿತು ತಪಸ್ಸು ಮಾಡಿತಂತೆ. ದೇವರು ಪ್ರತ್ಯಕ್ಷನಾಗಿ ಏನು ಸಮಸ್ಯೆ ಎಂದನಂತೆ. ಆಗ ಹಾಲು ಹೇಳಿತಂತೆ. ದೇವರೇ ನಾನು ಹಾಲು ಆಕಳು ಎಮ್ಮೆಯಿಂದ ಬಂದಾಗ ಶುದ್ಧವಾಗೇ ಇರುತ್ತೇನೆ. ಆದರೆ ಈ ಪಾಪಿ ಮಾನವ ನನಗೆ ಹುಳಿ ಇಂಡಿ ನನ್ನ ಮನಸ್ಸನ್ನು ಕೆಡಿಸಿಬಿಡುತ್ತಾನೆ. ನನಗೆ ಹಾಲಾಗೇ ಇರುವಂತೆ ವರ ಕೊಡು ಎಂದು ಬೇಡಿಕೊಂಡಿತಂತೆ. ಆಗ ದೇವರು ನಕ್ಕು ಎಲೈ ಹಾಲೇ…
ಬೆಳ್ತಂಗಡಿಯಿಂದ ಆರು ಕಿ.ಮೀ. ಅಂತರದ ಕಾರ್ಕಳ ರಸ್ತೆಯಲ್ಲಿ ಬಂದರೆ ಬದ್ಯಾರ್ ಎಂಬಲ್ಲಿ ಇಳಿದು ಮತ್ತೆ ಒಂದು ಕಿ.ಮೀ. ಸಾಗಿದರೆ ಪುರಾತನವಾದ ಸಂತಾನ ಗೋಪಾಲಕೃಷ್ಣ ದೇವಸ್ಥಾನ ತಲುಪಬಹುದು. ಕರಾವಳಿಯಲ್ಲಿ ಇಂತಹ ದೇವಾಲಯವಿರುವುದು ಒಂದೆರಡು ಮಾತ್ರ. ಈ ಬಾರಿಯ ಜಾತ್ರೆ 2020ರ ಜನವರಿ ಇಂದ ನಡೆಯಲಿದೆ. ಮಕ್ಕಳಿಲ್ಲದ ದಂಪತಿ ಇಷ್ಟಾರ್ಥ ಪ್ರಾಪ್ತಿಯಾದಾಗ ನಿರ್ಮಾಣ ಮಾಡಿದ್ದ ಈ ದೇವಾಲಯಕ್ಕೆ ಆರುನೂರು ವರ್ಷಗಳ ಇತಿಹಾಸವಿದೆ. ಚಾಲುಕ್ಯ ಶಿಲ್ಪ ಶೈಲಿಯ ವೇಣುಗೋಪಾಲನ ವಿಗ್ರಹ ಇಲ್ಲಿದೆ. ಪ್ರತ್ಯೇಕವಾಗಿ ದುರ್ಗೆ ಮತ್ತು ದೈವಗಳಿಗೂ ಆರಾಧನೆ ನಡೆಯುತ್ತದೆ. 2012ರಲ್ಲಿ ದೇವಾಲಯ…
ನಾವೆಲ್ಲ ತಿಳಿದಂತೆ ರಾಮನ ಸದ್ಭಕ್ತ ಆಂಜನೇಯ. ರಾಮನ ನೆರಳಿನಂತೆ ಆತನನ್ನು ಸದಾ ಹಿಂಬಾಲಿಸುವ ವ್ಯಕ್ತಿ ಹನುಮಂತ. ರಾಮನ ಪರಿಚಯವಾದಂದಿನಿಂದ ಇಂದಿನವರೆಗೂ ಕಲ್ಪದಲ್ಲಿ ನೆಲೆಸಿದ್ದು ಸದಾ ರಾಮ ಸ್ಮರಣೆಯಲ್ಲಿ ನಿರತ ನಮ್ಮ ಹನುಮಣ್ಣ. ವಜಕಾಯಿಯೆಂದು ಕ್ಯಾತಿ ಪಡೆದು ಶತಯೋಜನ ವಿಸ್ತೀರ್ಣದ ಸಾಗರವನ್ನೇ ಹಾರಿ ಲಂಕೆಯನ್ನು ತಲ್ಪಿದ ಏಕಮೇವಾದ್ವಿತೀಯ ಸಾಹಸಿ ಈ ಗುಣವಂತ. ರಮನನ್ನು ನೆನೆಸದೇ ತೊಟ್ಟು ನೀರನ್ನೂ ಸೇವಿಸದ ಅನನ್ಯ ಭಾವದ ಶ್ರದ್ಧಾಳು ಈ ಭಗವಂತ. ಬಯಸದೇ ಮುಂದಿನ ಕಲ್ಪದಲ್ಲಿ ಬ್ರಹ್ಮಪದವನ್ನು ಪಡೆದ ಅಸೀಮ ಸಾಧಕ ಈ ಮಹಾನ್…
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ಸಂಧಿವಾತದಲ್ಲಿ ಅತಿ ಹೆಚ್ಚಾಗಿ ನೋವು, ಮೂಳೆಗಳಲ್ಲಿ ಬಿಗಿತ ಹಾಗೂ ಊತ ಕಂಡು ಬರುತ್ತದೆ. ಈ ಖಾಯಿಲೆಯು ತಂಡಿಯ ವಾತಾವರಣ ಹಾಗೂ ಬೆಳಗಿನ ಕಾಲದಲ್ಲಿ ಹೆಚ್ಚಾಗಿ ಕಂಡು ಬರುತ್ತದೆ. ಇದೊಂದು ವಂಶಪಾರಂಪರಿಕ ರೋಗವಾಗಿದೆ. ಕೀಲುಗಳ ಮಧ್ಯದ ಸೈನೋವಿಯಲ್ ದ್ರವವು ಕಡಿಮೆಯಾದಾಗ ಎರಡು ಮೂಳೆಗಳ ಮಧ್ಯೆತಿಕ್ಕಾಟ ನಡೆಯುವುದರಿಂದ ಈ ಸಮಸ್ಯೆ ಉಂಟಾಗುತ್ತದೆ. ಆಸ್ಟಿಯೋ ಆರ್ಥರೈಟೀಸ್ ಹೆಚ್ಚಾಗಿ ತೂಕ ಹೊರುವ ಮೂಳೆಗಳಲ್ಲಿ ಅಂದರೆ ಮಂಡಿಯ ಮೂಳೆ ಹಾಗೂ ಸೊಂಟದ ಮೂಳೆಗಳಲ್ಲಿ ಕಂಡು ಬರುತ್ತದೆ. ರುಮಾಟೈಡ್ ಆರ್ಥರೈಟೀಸ್ಸಾ ಮಾನ್ಯವಾಗಿ ಚಿಕ್ಕ ವಯಸ್ಸಿನ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9 663218 892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9 66321 8892 ಮೇಷ(18 ಫೆಬ್ರವರಿ, 2019) ನಿಮ್ಮ ಕುಟುಂಬದ ಸದಸ್ಯರ ಭಾವನೆಗಳನ್ನು ನೋಯಿಸುವುದನ್ನು ತಪ್ಪಿಸುವ ಮೂಲಕ ನಿಮ್ಮ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(13 ಡಿಸೆಂಬರ್, 2018) ನಿಮ್ಮ ವಿಪರೀತ ಶಕ್ತಿ ಮತ್ತು ಪ್ರಚಂಡ ಉತ್ಸಾಹಅನುಕೂಲಕರ ಫಲಿತಾಂಶಗಳನ್ನು ತರುತ್ತದೆ ಹಾಗೂ ಮನೆಯ ಉದ್ವಿಗ್ನತೆಗಳನ್ನು ಶಮನ ಕಾಣಿಸುತ್ತದೆ…
ಹೊಸ ವರ್ಷದ ಆಗಮನಕ್ಕೆ ಒಂದೇ ದಿನ ಬಾಕಿಯಿದೆ. ಹೊಸ ವರ್ಷ ಈ ವರ್ಷಕ್ಕಿಂತ ಹೆಚ್ಚು ಖುಷಿ, ಯಶಸ್ಸು ತರಲಿ ಎಂದು ಪ್ರತಿಯೊಬ್ಬರೂ ಬಯಸ್ತಾರೆ. ಹೊಸ ವರ್ಷ ಸುಖ, ಸಂತೋಷ, ಸಮೃದ್ಧಿಯಿಂದ ಕೂಡಿರಬೇಕೆಂದ್ರೆ ಕೆಲವೊಂದು ಉಪಾಯಗಳನ್ನು ಅನುಸರಿಸಬೇಕಾಗುತ್ತದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಹೊಸ ವರ್ಷ ಸುಖ, ಸಂತೋಷದಿಂದ ಕೂಡಿರಬೇಕು ಎಂದಾದ್ರೆ ಹೊಸ ವರ್ಷದ ಮೊದಲ ದಿನ ಅಂದ್ರೆ ಜನವರಿ ಒಂದರಂದು ತಾಮ್ರದ ಲೋಟದಲ್ಲಿ ನೀರನ್ನು ಹಾಕಿ, ಅದಕ್ಕೆ ಕೇಸರಿ ಹಾಕಿ ಶಿವಲಿಂಗಕ್ಕೆ ಅರ್ಪಿಸಿ. ಜಲ ಅರ್ಪಿಸುವ ವೇಳೆ ಓಂ…
ನಮ್ಮ ಮನಸ್ಸಿನ ನೆಮ್ಮದಿಗಾಗಿ, ನಮ್ಮ ಕೋರಿಕೆಗಳನ್ನು ಈಡೇರಿಸಕೊಳ್ಳುವ ಸಲುವಾಗಿ ನಾವು ದೇವಸ್ಥಾನಕ್ಕೆ ಹೋಗುತ್ತೇವೆ.ಆದರೆ ನಾವು ದೇವಾಲಯ ಪ್ರವೇಶ ಮಾಡುವ ಸಂದರ್ಭದಲ್ಲಿ ಹಾಗೂ ದೇವಾಲಯದಲ್ಲಿ ನಮಗೆ ಗೊತ್ತಿದ್ದೂ/ ಗೊತ್ತಿಲ್ಲದಿದೆಯೋ ಮಾಡುತ್ತಿದ್ದೇವೆ.. ಸುದರ್ಶನ್ ಆಚಾರ್ಯ : ಆಧ್ಯಾತ್ಮಿಕ ಚಿಂತಕರು ಹಾಗೂ ದೈವಜ್ಞ ಜ್ಯೋತಿಷ್ಯರು ನಿಮ್ಮ ಜೀವನದ ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಮದುವೆ ದಾಂಪತ್ಯ ಪ್ರೀತಿ ಪ್ರೇಮ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ಮುಂತಾದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಕರೆ ಮಾಡಿ ಅಥವಾ ಇ-ಸಂದೇಶ ಕಳಿಸಿ…
ತುಂಬಾ ದುಡ್ಡು ಕೊಟ್ಟು ಸ್ಮಾರ್ಟ್’ಫೋನ್ ಕೊಂಡುಕೊಂಡಿದ್ದೇವೆಂದು ಬಹಳ ಜೋಪಾನ ಮಾಡುತ್ತಿರುತ್ತೇವೆ. ಸದ್ಯಕ್ಕೆ ಸರಾಸರಿ ಹೆಚ್ಚಿನ ಅಂಶಗಳಲ್ಲಿ ಎಲ್ಲರ ಕಡೆಗೆ ಸ್ಮಾರ್ಟ್ ಫೋನ್ ಗಳೇ ಜಾಸ್ತಿ ಇವೇ. ಆದರೆ, ಎಂದಾದರೊಮ್ಮೆ ಆಕಸ್ಮಿಕವಾಗಿ ಮೊಬೈಲ್ ಕೆಳಗೆ ಬೀಳುವುದೋ, ನೀರಿಗೆ ತಾಕುವುದೋ ಅಥವಾ ಕೆಲವೊಮ್ಮೆ ಮಕ್ಕಳ ಕೈಯಿಂದ ಇನ್ನೂ ಕೆಲವೊಂದು ಸಲ ನಮ್ಮ ನಿಮ್ಮ ಕೈಯಿಂದ ಮೊಬೈಲ್ ಆಕಸ್ಮಿಕವಾಗಿ ನೀರಲ್ಲಿ ಬೀಳುತ್ತದೆ.