ಸ್ಲೆಡ್ಜಿಂಗ್ ಸೈತಾನರ ಸೊಕ್ಕು ಮುರಿದ ಪಂದ್ಯ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…
ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…
ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…
ಕೆಲವು ಮಹಿಳೆಯರಿಗೆ ಹೆಚ್ಚು ಕಾಲ ಬೋಳಿಸದ ಗಡ್ಡದ ಪುರುಷರೇ ಹೆಚ್ಚು ಇಷ್ಟ. ಈ ಗಡ್ಡ ಚುಚ್ಚುತ್ತದೆ ಎಂದು ಉಳಿದ ಮಹಿಳೆಯರು ದೂರು ಸರಿದರು ಕೆಲವರಿಗೆ ಮಾತ್ರ ಈ ಚುಚ್ಚುವಿಕೆಯೇ ಹೆಚ್ಚು ಇಷ್ಟವಾಗುತ್ತದಂತೆ! ಈಗ ಬಹುತೇಕ ಪುರುಷರು ರಗಡ್ ಲುಕ್ ಎಂದು ಗಡ್ಡ ಮತ್ತು ಮೀಸೆಯನ್ನು ಉರಿಗೊಳಿಸುವುದನ್ನು ನೀವು ನೋಡಿರಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಕರ ಸಂಕ್ರಾಂತಿ, ದಕ್ಷಿಣಾಯನ, ಉತ್ತರಾಯಣಗಳ ದಿನಗಳು ಸಂಕ್ರಾಂತಿಯಂದು ಆರಂಭವಾಗುವುದರಿಂದ ಈ ದಿನ ವಿಶೇಷ ಮಹತ್ವವನ್ನು ಹೊಂದಿದೆ. ಪ್ರತಿ ವರ್ಷ ಜನವರಿ 14 ಅಥವಾ 15 (ಪುಷ್ಯಮಾಸ)ದಲ್ಲಿ ಬರುವ ಮಕರ ಸಂಕ್ರಾಂತಿಯನ್ನು `ಉತ್ತರಾಯಣ ಪುಣ್ಯಕಾಲ’ ಎಂದು ಕರೆಯುತ್ತಾರೆ. ಕೇವಲ ಬದುಕುವುದಕ್ಕೆ ಅಷ್ಟೇ ಅಲ್ಲದೆ, ಸಾಯುವುದಕ್ಕೂ ಉತ್ತರಾಯಣ, ಪುಣ್ಯಕಾಲವನ್ನು ನೋಡುತ್ತಾರೆ. ಈ ಪುಣ್ಯಮುಹೂರ್ತದಲ್ಲಿ ಪುಣ್ಯ ಸ್ಥಳಗಳಲ್ಲಿ ಹಾಗೂ ತುಂಗಾ, ಗಂಗಾ, ಕೃಷ್ಣಾ, ಕಾವೇರಿ ಮುಂತಾದ ಪುಣ್ಯ ನದಿಗಳಲ್ಲಿ ಲಕ್ಷಾಂತರ ದೈವಭಕ್ತರು ತೀರ್ಥಸ್ನಾನ ಮಾಡುತ್ತಾರೆ. ಹಾಗೆಯೇ ಉತ್ತರಾಯಣವನ್ನು ದೇವತೆಗಳ ಕಾಲವೆಂದು ಹಲವರು…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಮನೆ ಬಾಡಿಗೆ ನೀಡದೆ, ಮನೆ ಮಾಲೀಕನಿಗೆ ಬೆದರಿಕೆ ಹಾಕಿದ ಆರೋಪ ಎದುರಿಸುತ್ತಿದ್ದ ಖ್ಯಾತ ನಟ ಯಶ್ ಅವರಿಗೆ, ಮನೆ ಖಾಲಿ ಮಾಡುವಂತೆ 42ನೇ ಸಿಟಿ ಸಿವಿಲ್ ಕೋರ್ಟ್ ಆದೇಶಸಿದೆ. ಹೌದು, ನಟ ಯಶ್ ಬಾಡಿಗೆ ಮನೆ ವಿವಾದಕ್ಕೆ ಸಂಬಂಧಿಸಿದಂತೆ, ಕೋರ್ಟ್ 3 ತಿಂಗಳೊಳಗೆ ಮನೆ ಖಾಲಿ ಮಾಡಲು ಸೂಚನೆ ನೀಡಿದೆ. ಕತ್ರಿಗುಪ್ಪೆಯಲ್ಲಿರುವ ತಮ್ಮ ನಿವಾಸ ವಾಸವಿರುವ ಯಶ್ ಮತ್ತು ಅವರ ಕುಟುಂಬ ಸಮಯಕ್ಕೆ ಸರಿಯಾಗಿ ಬಾಡಿಗೆ ಕಟ್ಟದೆ ಬೆದರಿಕೆ…
ಪಶು ಪಕ್ಷಿಗಳನ್ನ ಆರಾಧನೆ ಮಾಡುವ ಸಂಪ್ರದಾಯ ನಮ್ಮ ಹಿಂದುಗಳದ್ದು, ನಮ್ಮ ಪೂರ್ವಜರ ಕಾಲದಲ್ಲಿಂದ ಗೋವುಗಳ ಪೂಜೆಯನ್ನ ಸಾಂಪ್ರದಾಯಕವಾಗಿ ಮಾಡಿಕೊಂಡು ಬಂದಿದ್ದೇವೆ. ಇನ್ನು ಗೋವನ್ನ ಕಾಮಧೇನು ಎಂದು ಕರೆಯುತ್ತಾರೆ, ಗೋವಿಗೆ ಪೂಜಿಸಿ ಅದಕ್ಕೆ ತಿನ್ನಲು ಆಹಾರವನ್ನ ನೀಡುತ್ತಾ ನಮಸ್ಕಾರ ಮಾಡುವುದು ನಾವು ಸನಾತನ ಕಾಲದಿಂದಲೂ ಮಾಡಿಕೊಂಡು ಬಂದಿರುವ ಪದ್ಧತಿಯಾಗಿದೆ. ಇನ್ನು ಸಕಲ ದೇವತೆಗಳು ಗೋವಿನಲ್ಲಿ ನೆಲೆಸಿದ್ದಾರೆ ಎಂದು ಪುರಾಣಗಳು ಹೇಳುತ್ತದೆ, ಇನ್ನು ಯಾವುದಾದರೂ ಒಳ್ಳೆಯ ಕೆಲಸಕ್ಕೆ ಹೋಗುವಾಗ ಗೋವು ಕಾಣಿಸಿಕೊಂಡರೆ ಅದೂ ಶುಭ ಸೂಚನೆ ಎಂದು ಹೇಳುತ್ತಾರೆ ಪಂಡಿತರು….
ಇಂಧನ ಕ್ಷಮತೆ, ಕಡಿಮೆ ಕಾರ್ಬನ್ ಬಿಡುಗಡೆ ಮಾಡುವ ಏರ್ಬಸ್ ಕಂಪನಿಯ ಮಧ್ಯಮ ಮತ್ತು ಕಡಿಮೆ ದೂರದ ಪ್ರಯಾಣಕ್ಕಾಗಿಯೇ ಅಭಿವೃದ್ಧಿಪಡಿಸಲಾಗಿರುವ ಆಧುನಿಕ ವಿಮಾನ ಏರ್ಬಸ್ ‘ಎ-220’ ಭಾರತಕ್ಕೆ ಮೊದಲ ಬಾರಿ ಪ್ರವೇಶಿಸಿದ್ದು, ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ(ಕೆಐಎ)ಲ್ಯಾಂಡ್ ಆಗಿದೆ. ವೇಗವಾಗಿ ಬೆಳೆಯುತ್ತಿರುವ ಭಾರತದ ವೈಮಾನಿಕ ಮಾರುಕಟ್ಟೆಯ ಮೇಲೆ ಕಣ್ಣಿಟ್ಟಿರುವ ಏರ್ಬಸ್, ಭಾರತೀಯ ಏರ್ಲೈನ್ಸ್ ಕಂಪನಿಗಳಿಗೆ ಆರ್ಡರ್ಗಳ ನಿರೀಕ್ಷೆಯಲ್ಲಿದೆ. ಬಿಸಿನೆಸ್ಮತ್ತು ಎಕಾನಮಿ ಕ್ಲಾಸ್ನಲ್ಲಿ100 ಸೀಟ್ಗಳಿಂದ 150 ಸೀಟ್ ಸಾಮರ್ಥ್ಯದ ಈ ವಿಮಾನ, ಭವಿಷ್ಯದಲ್ಲಿ ಭಾರತೀಯ ಆಕಾಶದಲ್ಲಿ ದೊಡ್ಡ ಸಂಖ್ಯೆಯಲ್ಲಿ ಹಾರಾಡುವ ಗುರಿಯನ್ನು…
ಒಮ್ಮೆ ಸಿಗರೆಟ್ ಸೇದೋ ರುಚಿ ಕಂಡವರು ಇದನ್ನು ಬಿಡುವುದು ಕಷ್ಟ. ಒಂದು ವೇಳೆ ಇಂತಹ ಯಾವುದೋ ಕಾರಣಕ್ಕೆ ನೀವೂ ಧೂಮಪಾನಿಯಾಗಿದ್ದು ಇಂದು ಇದರಿಂದ ಹೊರಬರಲು ಸಾಧ್ಯವಾಗದೇ ಇದ್ದರೆ ಈ ಕೆಳಗಿನ
ನ್ಯೂಜಿಲ್ಯಾಂಡ್ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ ದೈತ್ಯ ಸಾಮಾಜಿಕ ಜಾಲತಾಣ ಫೇಸ್ಬುಕ್ ತನ್ನ ನಿಯಮಗಳನ್ನು ಬದಲಾಯಿಸಿಕೊಂಡಿದೆ. ಉಗ್ರನೋರ್ವ ಹಿಂಸಾತ್ಮಕ ದಾಳಿಯನ್ನು ಫೇಸ್ಬುಕ್ನಲ್ಲಿ ಲೈವ್ ಆಗಿ ವಿಡಿಯೋ ಮಾಡಿದ ನಂತರ, ಫೇಸ್ಬುಕ್ ತನ್ನ ಲೈವ್-ಸ್ಟ್ರೀಮಿಂಗ್ ಸೇವೆಯನ್ನು ಬಳಸುವುದಕ್ಕೆ ನಿಬಂಧನೆಗಳನ್ನು ಹೇರಿರುವುದಾಗಿ ಘೋಷಿಸಿದೆ. ನ್ಯೂಜಿಲ್ಯಾಂಡ್ ದಾಳಿಯಿಂದ ಭಾರೀ ವಿವಾದಕ್ಕೆ ಒಳಗಾಗಿದ್ದ ಫೇಸ್ಬುಕ್ ತನ್ನ ನೇರ ಪ್ರಸಾರ ನಿಯಮಗಳನ್ನು ಬದಲಿಸಿರುವುದಾಗಿ ತಿಳಿಸಿದ್ದು, ತಾನು ನೂತನವಾಗಿ ಜಾರಿಗೆ ತಂದಿರುವ ನಿಯಮಗಳನ್ನು ಮೀರಿ ಯಾರಾದರೂ ಹಿಂಸಾತ್ಮಕ ವೀಡಿಯೊ ಸ್ಟ್ರೀಮಿಂಗ್ ಅಥವಾ ಪೋಸ್ಟ್ಗಳನ್ನು ಅಪ್ ಲೋಡ್…