ಸ್ಲೆಡ್ಜಿಂಗ್ ಸೈತಾನರ ಸೊಕ್ಕು ಮುರಿದ ಪಂದ್ಯ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…
ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…
ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…
ಮುಂಬರುವ 2019ರ ಲೋಕಸಭೆ ಚುನಾವಣೆಗೆ ಬಿಜೆಪಿ ತಯಾರಿ ನಡೆಸಿದ್ದು, ಪ್ರಧಾನಿ ನರೇಂದ್ರ ಮೋದಿಯವರು ರಾಜ್ಯದ ಸಂಸದರ ಸಭೆ ನಡೆಸಿರುವ ಬೆನ್ನಲ್ಲೆ ಕಾಂಗ್ರೆಸ್ ಪಕ್ಷ ಲೋಕಸಭೆ ಚುನಾವಣೆಗೆ ಸೋನಿಯಾ ಪುತ್ರಿ ಪ್ರಿಯಾಂಕಾ ಗಾಂಧಿಯನ್ನು ಕರ್ನಾಟಕದಿಂದ ಕಣಕ್ಕಿಳಿಸಲು ಮುಂದಾಗಿದೆ ಎಂದು ತಿಳಿದುಬಂದಿದೆ.
ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರನ್ನು ಬಿಟ್ಟರೆ ಇಡೀ ದೇಶದಲ್ಲಿ ಪ್ರಖರವಾದ ಭಾಷಣ ಮಾಡಿ ಜನರನ್ನ ಸೆಳೀತಿದ್ದ ವ್ಯಕ್ತಿ ಅಂದ್ರೆ ಪ್ರಧಾನಿ ನರೇಂದ್ರ ಮೋದಿ. ತಮ್ಮ ಮೊನಚು ಮಾತುಗಳಿಂದಲೇ ಜನರ ಮನ ಗೆದ್ದು ತಮ್ಮ ಬಹುಮತದಿಂದ, ಯಾವ ಪಕ್ಷಗಳ ಸಹಾಯವಿಲ್ಲದೆ ಅಧಿಕಾರದ ಗದ್ದುಗೆ ಏರಿದ ಜಾದುಗಾರ
ಶ್ರಾವಣ ಶುಕ್ರವಾರ ನಡೆಯುವ ವರಮಹಾಲಕ್ಷ್ಮಿ ಪೂಜೆಯಲ್ಲಿ ಭಾಗವಹಿಸಲು ಪ್ರತಿ ವರ್ಷ ಬಳ್ಳಾರಿಗೆ ಬರುತ್ತಿದ್ದ ಭಾರತ ಸರಕಾರದ ಸಚಿವೆಯಾಗಿರುವ ಸುಷ್ಮಾ ಸ್ವರಾಜ್’ರವರು ಈ ವರ್ಷವಾದರೂ ಬಳ್ಳಾರಿಗೆ ಬರುತ್ತಾರೆಯೇ?
ರಿಪಬ್ಲಿಕ್ ಆಫ್ ಇಂಡಿಯಾ ಚಾನೆಲ್ ಮುಖ್ಯಸ್ಥರಾದ ಅರ್ನಾಬ್ ಗೋಸ್ವಾಮಿ ಟ್ವೀಟ್ ಮಾಡಿರುವ ಪ್ರಕಾರ 2019ಕ್ಕೆ ಭಾರತ ಬಿಜೆಪಿಮಯವಾಗಲಿದೆಯಾ? ಹಾಗೂ ಭಾರತದ ಜನರಿಗೆ ಜಿಯೋ ಮಾತ್ರ ಆಪ್ಷನ್ ಆಗುತ್ತಾ?
ಈ ರಾಜ್ಯದ ಮುಖ್ಯಮಂತ್ರಿ ಇದುವರೆಗೂ ಅಧಿಕಾರ ಕಳೆದುಕೊಂಡಿಲ್ಲ , ತಿಂಗಳಿಗೆ 5 ಸಾವಿರ ಪಡಿಯುವ ಭಾರತದ ಅತ್ಯಂತ ಭರವಸೆ ಮೂಡಿಸಿದ ಮುಖ್ಯಮಂತ್ರಿ ಇವರೇ ಮಾಣಿಕ್ ಸರ್ಕಾರ್.
ಬಿಜೆಪಿಯನ್ನು ಎದುರಿಸಲು ನಾನು ಉಪನಿಷದ್, ಭಗವದ್ಗೀತೆ ಓದ್ತಿದ್ದೇನೆ! ಹೀಗೆಂದು ಹೇಳಿರುವವರು ಬೇರಾರೂ ಅಲ್ಲ
ಪರಿಶಿಷ್ಟ ಜಾತಿ ಮತ್ತು ಪಂಗಡದ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ
ಈಗಾಗಲೇ ಕೇಂದ್ರ ಸರ್ಕಾರದ ಗೋಹತ್ಯೆ ನಿಷೇಧ ಕಾನೂನು ವಿರುದ್ಧ ಹಲವು ರಾಜ್ಯಗಳಲ್ಲಿ ಪ್ರತಿಭಟನೆ ನಡೆಯುತ್ತಿದೆ
ಉತ್ತರಪ್ರದೇಶದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಸ್ವಾತಿ ಸಿಂಗ್ ಅವರು ಬಿಯರ್ ಬಾರ್ವೊಂದನ್ನು ಉದ್ಘಾಟಿಸಿದ ಫೋಟೋಗಳು ದೇಶಾದ್ಯಂತ ವೈರಲ್ ಆಗಿದ್ದು, ನೂತನ ಬಿಜೆಪಿ ಸರ್ಕಾರ ಮತ್ತು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ತೀವ್ರ ಮುಜುಗರ
ರಾಷ್ಟ್ರಪತಿ ಸ್ಥಾನಕ್ಕೆ ಸ್ಪರ್ಧಿಸುವಂತೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರಿಗೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಆಹ್ವಾನ ನೀಡಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪತಿಯ ಎದುರೇ ಪತ್ನಿಯನ್ನು ನಾಲ್ವರು ಸಾಮೂಹಿಕ ಅತ್ಯಾಚಾರ ಎಸಗಿದ ಅಮಾನವೀಯ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ರಾಮ್ಪುರ್ ಜಿಲ್ಲೆಯಲ್ಲಿ ಜೂನ್ 11ರಂದು ನಾಲ್ವರು ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದರು. ಈ ಸಂಬಂಧ ದಂಪತಿ ಪೊಲೀಸರಿಗೆ ಯಾವುದೇ ದೂರು ನೀಡಿರಲಿಲ್ಲ. ಆದರೆ ಈಗ ಪತಿಯೊಂದಿಗೆ ಸೆಕ್ಸ್ ಮಾಡಿಸಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಸಂತ್ರಸ್ತೆ ಪೊಲೀಸ್ ಮೆಟ್ಟಿಲೇರಿದ್ದಾಳೆ. ಪತಿಯೊಂದಿಗೆ ಬರುತ್ತಿದ್ದಾಗ ನಾಲ್ಕು ಜನರ ಗುಂಪು ನಮ್ಮನ್ನು ತಡೆಯಿತು. ಬಳಿಕ ಪತಿಯ ಮೇಲೆ ಹಲ್ಲೆ…
ಜಗತ್ತಿನ ಸರ್ವಾಧಿಕಾರಿಗಳಲ್ಲಿ 10 ಹತ್ತು ಮಂದಿ ಅಗ್ರ ಗಣ್ಯರು ಇವರೇ ವಿಶ್ವದ ಹತ್ತು ಸರ್ವಾಧಿಕಾರಿಗಳು ಅಲ್ಲಿ ಇವರು ಹೇಳಿದ್ದೇ ಶಾಸನ, ಮಾಡಿದ್ದೇ ಕಾನೂನು
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಜ್ಯೋತಿಷ್ಯರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು9901077772 ದೇವಿ ಉಪಾಸನೆಯ ಪ್ರಮುಖ ಭಾಗವೇ ದುರ್ಗಾಸಪ್ತಶತಿ ಪಾರಾಯಣ. ದುರ್ಗಾಸಪ್ತಶತಿಯಲ್ಲಿ 700 ಶ್ಲೋಕಗಳಿವೆ. ಪ್ರತಿಯೊಂದು ಶ್ಲೋಕವನ್ನು ಮಂತ್ರರೂಪಕವಾಗಿ ಚರುವಿನ ಮೂಲಕ ಮಾಡುವ ಯಜ್ಞವೇ ಚಂಡಿಕಾಯಾಗ. ಚಂಡಿಕಾಯಾಗದ ಮೂಲಕ ಮಹಾಲಕ್ಷ್ಮಿ,…
ಭಾರಿ ಚರ್ಚೆಗೆ ಕಾರಣವಾಗಿರುವ ದೀಪಿಕಾ ಪಡುಕೋಣೆ ಅಭಿನಯದ ಪದ್ಮಾವತಿ ಚಿತ್ರದ ಬಿಡುಗಡೆ ತಡೆ ನೀಡುವಂತೆ ಆಗ್ರಹಿಸಿ ಉದಯ್ ಪುರ ರಾಜವಂಶಸ್ಥರು ಪ್ರಧಾನಿ ಮೋದಿ ಅವರಿಗೆ ಮನವಿ ಮಾಡಿ ಪತ್ರ ಬರೆದಿದ್ದಾರೆ.
ಜಿಲ್ಲೆಯ ನವಲಗುಂದದಲ್ಲಿ ಮುಂಗಾರು ಮಳೆ ನಂಬಿ ಬಿತ್ತನೆ ಮಾಡಿದ್ದ ರೈತರು ಈಗ ತಮ್ಮ ಬೆಳೆ ಉಳಿಸಿಕೊಳ್ಳಲು ಟ್ಯಾಂಕರ್ಗಳು ಮೊರೆ ಹೋಗಿದ್ದಾರೆ. ಹೌದು. ಸಾವಿರಾರು ರೂಪಾಯಿ ಖರ್ಚು ಮಾಡಿ ರೈತರು ಬಾಡಿಗೆ ನೀರು ತರಿಸಿ ತಮ್ಮ ಬೆಳೆಗಳು ಉಸಿರಾಡುವಂತೆ ಮಾಡುತ್ತಿದ್ದಾರೆ. ಕಳೆದ ನಾಲ್ಕು ವರ್ಷಗಳಿಂದ ನವಲಗುಂದ ತಾಲೂಕಿನಲ್ಲಿ ಭೀಕರ ಬರ ಇದೆ. ಈ ಸಲ ಮೇ ಅಂತ್ಯದಲ್ಲಿ ಸ್ವಲ್ಪ ಮಳೆಯಾಗಿತ್ತು. ಇದನ್ನು ನಂಬಿದ ರೈತರು, ಬಿ.ಟಿ. ಹತ್ತಿ ಮತ್ತು ಹೆಸರು ಬಿತ್ತನೆ ಮಾಡಿದ್ದರು. ಬೆಳೆ ಮೊಳಕೆಯೊಡೆದು ಈಗ ನೆಲ…
ನಮ್ಮ ದೇಶದ ವಿವಿಧ ಉನ್ನತ ಹುದ್ದೆಗಳನ್ನು ಅಲಂಕರಿಸಿರೋ ರಾಜಕಾರಣಿಗಳೇ ಸಾವಿರಾರೂ ಭರವಸೆಗಳನ್ನು ಕೊಡ್ತಾ ಇನ್ನೂ ಜೀವಂತವಾಗಿ ಸನ್ಮಾನ ಮಾಡಿಸಿಕೊಂಡು ಓಡಾಡುತ್ತಿರುವಾಗ, ಕನ್ನಡದ ಬಿಗಬಾಸ್ ಸಂಚಿಕೆ-4ರ ವಿಜೇತರಾದ ಒಳ್ಳೆ ಹುಡುಗ “ಪ್ರಥಮ್” ರವರು ಆ ದಿನ ತಾವು ಕೊಟ್ಟ ಭರವಸೆಗಳನ್ನು ಈಡೇರಿಸುವಲ್ಲಿ ಕಾರ್ಯೋನ್ಮುಖರಾಗಿದ್ದಾರೆ.