ಸ್ಲೆಡ್ಜಿಂಗ್ ಸೈತಾನರ ಸೊಕ್ಕು ಮುರಿದ ಪಂದ್ಯ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…
ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…
ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…
ಕಳೆದ ಕೆಲ ವರ್ಷಗಳಿಂದ ಎಪಿಡರ್ಮೋಡೈಸ್ ಪ್ಲಾಸಿಯಾ ವೆರುಸಿಫಾರ್ಮ್ (ಟ್ರೀ ಮ್ಯಾನ್ ರೋಗ) ಎಂಬ ವಿಚಿತ್ರವಾದ ಚರ್ಮದ ಕಾಯಿಲೆಗೆ ತುತ್ತಾಗಿ ಕೈಯ್ಯಾರೆ ಊಟ ಅಥವಾ ಬೇರೆ ಕೆಲಸ ಮಾಡಲು ಕಷ್ಟ ಪಡುತ್ತಿದ್ದ ಬಾಂಗ್ಲಾದೇಶದ 27 ವರ್ಷದ ಅಬುಲ್ ಬಜಂದಾರ್ಗೆ ಬರೋಬ್ಬರಿ 19 ಶಸ್ತ್ರ ಚಿಕಿತ್ಸೆ ಮಾಡಿದ್ರೂ ತೊಂದರೆ ನಿವಾರಣೆ ಆಗಿಲ್ಲ.
ಈ ಮದುವೆ ಅನ್ನುವುದೇ ವಿಚಿತ್ರ ನೋಡ್ರಿ.ಯಾರು ಯಾವಾಗ ಯಾರನ್ನ,ಏತಕ್ಕೆ ಮದ್ವೆ ಆಗ್ತಾರೆ ಅಂತ ಹೇಳೋದಕ್ಕೆ ಆಗಲ್ಲ.ಇದು ದೇಶ,ಭಾಷೆ ಸಂಸ್ಕೃತಿ ಎಲ್ಲವನ್ನು ಮೀರಿದ್ದು.
ದಿನದಿಂದ ದಿನಕ್ಕೆ ಒಂದಲ್ಲ ಒಂದು ವಿಶೇಷವಾದ ಸುದ್ದಿಯನ್ನು ನೋಡುತ್ತಲೇ ಇರುತ್ತೇವೆ.ಕೆಲವು ಸುದ್ದಿಗಳು ಅಚ್ಚರಿಯಾಗಿದ್ದರು ಸತ್ಯಕ್ಕೆ ಹತ್ತಿರವಾಗಿರುತ್ತವೆ. ಹಾಗು ಕೆಲವು ಸುದ್ದಿಗಳು ರೋಚಕತೆ ಸೃಷ್ಟಿಸುವ ರೀತಿಯಲ್ಲಿರುತ್ತವೆ.
ಷಿಫಾಲಿ ಎಂಬ ಯುವತಿ ಆ ರೀತಿ ಇದ್ದ ಯುವತಿ…ಈಗ ಈ ರೀತಿ ಯಾಕೆ ಆದಳೆಂದರೆ ಅದಕ್ಕೆ ಕಾರಣ ದೀಕ್ಷೆಯೊಂದನ್ನು ಕೈಗೊಂಡಿದ್ದು..! ಗುಜರಾತ್ನಲ್ಲಿನ ವಡೋದರ ವ್ಯಾಪ್ತಿಯಲ್ಲಿನ ನಿಜಾಮ್ ಪುರಾ ಮೂಲದ ಯುವತಿ. ಈ ಎರಡೂ ಫೋಟೋಗಳಲ್ಲೂ ಇರುವ ಯುವತಿ ಒಬ್ಬರೇ..
ಈ ಮಗು ತಿಂಗಳಿಗೆ 2 ಕೆಜಿ ಜಾಸ್ತಿ ಆಗ್ತಾ ಇದೆಯಂತೆ! ಮಗುವಿನ ತೂಕ ಹೆಚ್ಚಾಗದಂತೆ ತಡೆಯಲು ಹೆತ್ತವರು ಚಿಕಿತ್ಸೆ ಕೊಡಿಸುತ್ತಿದ್ದಾರೆ. ಚಿಕಿತ್ಸೆಗಾಗಿಯೇ ತಿಂಗಳಿಗೆ ಬರೋಬ್ಬರಿ 2.5 ಇಂದ 3 ಲಕ್ಷ ರೂಪಾಯಿ ಖರ್ಚಾಗುತ್ತಿದೆಯಂತೆ.
ಕೆಲವೊಂದು ಸಂಗತಿಗಳು ವಿಚಿತ್ರ ಅನಿಸಿದರೂ ಸತ್ಯಕ್ಕೆ ಹತ್ತಿರವಾಗಿರುತ್ತವೆ. ಆದರೆ ಅದೆಲ್ಲದಕ್ಕೂ ಸರಿಯಾದ ಮಾಹಿತಿ ಸಿಕ್ಕ ಮೇಲೆನೇ ಸತ್ಯ ಏನು ಅನ್ನೋದು ಗೊತ್ತಾಗೋದು. ಈ ಸುದ್ದಿಯು ಸಾಮಾಜಿಕ ಜಾಲ ತಾಣಗಳಲ್ಲಿ ಎಲ್ಲೆಡೆ ವೈರಲ್ ಆಗುತ್ತಿದೆ. ನೈಜೀರಿಯಾದ ಈ ವ್ಯಕ್ತಿಗೆ 13 ಜನ ಹೆಂಡತಿಯರಂತೆ ಹಾಗು ಅವರೆಲ್ಲರೂ ಒಮ್ಮೆಲೇ ಗರ್ಭಿಣಿಯರಾಗಿದ್ದರೆ ಅನ್ನೋ ಸುದ್ದಿ ಎಲ್ಲೆಡೆ ಹರಡುತ್ತಿದೆ
ಬ್ರಿಟನ್’ನಿನ ಮಾಜಿ ಮಾಡೆಲ್ ಹಾಗೂ ವಿಧವೆ ಮಹಿಳೆಯೊಬ್ಬಳು ಆಕೆ ಮದುವೆಯಾದ 100 ಪುರುಷರ ಜೊತೆ ಸಂಬಂಧ ಬೆಳೆಸಿರುವುದಾಗಿ ತಿಳಿಸಿದ್ದಾಳೆ. ಕೆಲ ಪತಿಯರನ್ನು ಖುಷಿಪಡಿಸಿ ಅವರು ಪತ್ನಿಯರ ಜೊತೆ ಸುಖ ಜೀವನ ನಡೆಸಲು ನೆರವಾಗಿದ್ದೇನೆಂದು ಹೇಳಿಕೆ ನೀಡಿದ್ದಾಳೆ.
ಆ ವ್ಯಕ್ತಿಯೇ ರಿಯಾ ಕೂಪರ್. ಆತ ತನ್ನ ಲಿಂಗದ ಗೊಂದಲದಲ್ಲಿ ಮೂರು ಸಲ ಲಿಂಗ ಪರಿವರ್ತನೆ ಮಾಡಿಕೊಂಡಿದ್ದಾನೆ. ರಿಯಾ ಕೂಪರ್ ಇಂಗ್ಲೆಂಡಿನಲ್ಲಿ ಅತೀ ಸಣ್ಣ ವಯಸ್ಸಿನಲ್ಲಿ ಲಿಂಗ ಪರಿವರ್ತನೆ ಮಾಡಿಕೊಂಡವ ಎನ್ನುವ ಪ್ರಸಿದ್ಧಿಗೆ ಒಳಗಾದ. ಆತ ಕೇವಲ 15 ವರ್ಷದಲ್ಲಿ ಮಹಿಳೆಯಾಗಿ ಲಿಂಗ ಪರಿವರ್ತನೆ ಮಾಡಿ ಕೊಂಡ ಮತ್ತು ಇದರಿಂದ ಬೇಸತ್ತು ಮತ್ತೆ ಲಿಂಗ ಪರಿವರ್ತನೆಗೆ ಮುಂದಾದ.
ಪ್ರಗತಿಪರ ಚಿಂತಕೆರೆನಿಸಿಕೊಂಡವರು ಐತಿಹಾಸಿಕ ಸ್ಥಳಗಳ ರಕ್ಷಣೆ, ಅವುಗಳ ನವೀಕರಣಕ್ಕಾಗಿ ಸರಕಾರಕ್ಕೆ ಪತ್ರ ಬರೆಯುವುದನ್ನು ನಾವು ನೋಡಿದ್ದೇವೆ. ಮಾನ ಮುಚ್ಚಲು ಬಾಹುಬಲಿ ಪತ್ರಿಮೆಗೆ ಬಟ್ಟೆ ಹಾಕುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಪತ್ರಕರ್ತರೊಬ್ಬರು ಪತ್ರದ ಮೂಲಕ ವಿಚಿತ್ರ ಮನವಿ ಸಲ್ಲಿಸಿದ್ದಾರೆ.
ಮಹಿಳೆಯೊಬ್ಬಳು ಐರ್ಲೆಂಡ್ ನಲ್ಲಿ ದೆವ್ವವನ್ನೇ ಮದುವೆಯಾಗಿದ್ದಾಳೆ. ಅಮಂಡಾ ಟೀಗ್ ಎಂಬ ಮಹಿಳೆ ಸರ್ವಾಲಂಕೃತಳಾಗಿ ಚರ್ಚ್ ಗೆ ಬಂದಿದ್ಲು. ಅಲ್ಲಿ ಅತಿಥಿಗಳು ಮತ್ತು ಸ್ನೇಹಿತರ ಸಮ್ಮುಖದಲ್ಲಿ 300 ವರ್ಷ ವಯಸ್ಸಿನ ಜಾಕ್ ಎಂಬ ದೆವ್ವವನ್ನು ಮದುವೆಯಾಗಿದ್ದಾಳೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಿಗರೇಟ್ ಸೇದುವದನ್ತೂ ಈಗ ಪ್ಯಾಶನ್ ಆಗಿಬಿಟ್ಟಿದೆ.ಈಗಂತೂ ಪುರುಷರಿಗಿಂತ ಮಹಿಳೆಯರೇ ಧೂಮಪಾನ ಮಾಡೋದ್ರಲ್ಲಿ ಮುಂದಿರುತ್ತಾರೆ.
ರಾಜಮೌಳಿ ನಿರ್ದೇಶನದ ‘ಬಾಹುಬಲಿ 2’ ಚಿತ್ರ ಭಾರತೀಯ ಚಿತ್ರರಂಗದಲ್ಲೇ ಹೊಸ ದಾಖಲೆ ಬರೆದಿದ್ದು ಈಗ ಹಳೆಯ ಮಾತು
ಎಲ್ಪಿಜಿ ಗ್ಯಾಸ್ ಸಿಲಿಂಡರ್ಗಳ ಹಾನಿ ತಪ್ಪಿಸುವ ದೃಷ್ಟಿಯಿಂದ ಮಹಿಳೆಯರು ಮತ್ತು ಮಕ್ಕಳಿಗೆ ಸುರಕ್ಷಿತವಾಗಿರುವ ವಿನೂತನ ಶೈಲಿಯ ಸಿಲಿಂಡರ್ಗಳನ್ನು ‘ಗೋ ಗ್ಯಾಸ್’ ಮಾರುಕಟ್ಟೆಗೆ ಪರಿಚಯಿಸಿದೆ.
ಪ್ರತಿದಿನ ಅರಿಶಿನ ಬೆರೆಸಿದ ಒಂದು ಲೋಟ ಹಾಲು ಕುಡಿದ್ರೆ ನೀವು ಆರೋಗ್ಯವಾಗಿರಬಹುದು. ಹಾಲು ಮತ್ತು ಅರಿಶಿನ ಎರಡೂ ನೈಸರ್ಗಿಕ ಆ್ಯಂಟಿಬಯೋಟಿಕ್ ಇದ್ದಂತೆ. ಹಲವು ಅಂಟುರೋಗಗಳು ಬರದಂತೆ ಇದು ತಡೆಯುತ್ತದೆ.
ದೇವಸಖ – ಓಂ ದೇವಸಖಾಯ ನಮಃ, ಚಿಕ್ಲೀತ – ಓಂ ಚಿಕ್ಲೀತಾಯ ನಮಃ, ಆನಂದ – ಓಂ ಆನಂದಾಯ ನಮಃ ಕರ್ದಮ – ಓಂ ಕರ್ದಮಾಯ ನಮಃ , ಶ್ರೀಪ್ರದ – ಓಂ ಶ್ರೀಪ್ರದಾಯ ನಮಃ, ಜಾತವೇದ – ಓಂ ಜಾತವೇದಾಯ ನಮಃ, ಅನುರಾಗ – ಓಂ ಅನುರಾಗಾಯ ನಮಃ, ಸಂವಾದ – ಓಂ ಸಂವಾದಾಯ ನಮಃ, ವಿಜಯ – ಓಂ ವಿಜಯಾಯ ನಮಃ, ವಲ್ಲಭ – ಓಂ ವಲ್ಲಭಾಯ ನಮಃ, ಮದ – ಓಂ ಮದಾಯ…
ಮಕ್ಕಳು ಹುಟ್ಟುವಾಗ ಅವರ ತಲೆಯಲ್ಲಿ ತುಂಬಾನೆ ಕೂದಲು ಇರುತ್ತದೆ, ಇಲ್ಲವಾದರೆ ಸ್ವಲ್ಪವೇ ಸ್ವಲ್ಪ ಕೂದಲು ಇರುತ್ತದೆ. ಆದರೆ ಯಾವುದೆ ಮಕ್ಕಳು ಹುಟ್ಟುವಾಗ ಬಕ್ಕ ತಲೆಯೊಂದಿಗೆ ಹುಟ್ಟಿರುವುದನ್ನು ನೋಡಿರೋದು ಕಡಿಮೆ.