ತಾಜಾ ಸುದ್ದಿ

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

  • ಉಪಯುಕ್ತ ಮಾಹಿತಿ

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500  ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ವಿಧ್ಯಾಭ್ಯಾಸ, ವ್ಯಕ್ತಿ ವಿಶೇಷಣ

    ಈ ಮದುಮಗಳು ಮದುವೆಯಲ್ಲಿ ವರನ ಬಳಿ ಕೇಳಿದ್ದೇನು ಗೊತ್ತಾ..?ತಿಳಿಯಲು ಈ ಲೇಖನ ಓದಿ …

    ಚಿನ್ನ ಎಂದರೆ ಯಾರು ತಾನೆ ಇಷ್ಟಪಡುವುದಿಲ್ಲ ಹೇಳಿ?. ಗಂಡಸರಿಗಿಂತ ಹೆಂಗಸರಿಗೇ ಚಿನ್ನದ ಮೇಲೆ ಹೆಚ್ಚಿನ ಆಸೆ ಇರುತ್ತದೆ. ಸಾಮಾನ್ಯ ದಿನಗಳಲ್ಲೇ ಅಪಾರ ಆಸಕ್ತಿ ತೋರುವ ಹೆಂಗಸರು ಮದುವೆಯಂತಹ ಶುಭಕಾರ್ಯಗಳಲ್ಲಿ ಇನ್ನೂ ಹೆಚ್ಚಿನ ಆಸಕ್ತಿ ತೋರುತ್ತಾರೆ.

  • govt, Law, ಉಪಯುಕ್ತ ಮಾಹಿತಿ

    LPG ವಿತರಣಾ ಸಂಸ್ಥೆ LPG ಸಿಲಿಂಡರ್‌ಗಳನ್ನು 5 ಕಿ.ಮೀ ವರೆಗೆ ಉಚಿತವಾಗಿ ತಲುಪಿಸಬೇಕು!!!!

    LPG ವಿತರಣಾ ಸಂಸ್ಥೆ LPG ಸಿಲಿಂಡರ್‌ಗಳನ್ನು 5 ಕಿ.ಮೀ ವರೆಗೆ ಉಚಿತವಾಗಿ ತಲುಪಿಸಬೇಕು. Essential Commodities Act 2006  ಪ್ರಕಾರ, 5-10 ಕಿ.ಮೀ.ವರೆಗಿನ ವಿತರಣೆಗೆ 20 ರೂ. ಮತ್ತು 10-15 ಕಿ.ಮೀ.ಗೆ 25 ರೂ. 15 ಕಿ.ಮೀ ಮೀರಿದ ವಿತರಣಾ ಶುಲ್ಕ 30 ರೂ ಆಗಿರಬೇಕು. ವಿತರಣಾ ಶುಲ್ಕವನ್ನು ಸಹ ಬಿಲ್‌ನಲ್ಲಿ ದಾಖಲಿಸಬೇಕು. ಸಿಲಿಂಡರ್‌ನ ತೂಕವನ್ನು ಅಳೆಯಲು ಎಲೆಕ್ಟ್ರಾನಿಕ್ ತೂಕದ ಯಂತ್ರವನ್ನು ಸಹ ವಾಹನದಲ್ಲಿ ಇಡಬೇಕು. ಧೂಳಿನ ಕಾರಣದಿಂದಾಗಿ ಸಿಲಿಂಡರ್‌ನ ರಬ್ಬರ್ ತೊಳೆಯುವಿಕೆಯು ಹರಿದು ಹೋಗುವುದನ್ನು ತಪ್ಪಿಸಲು,…

  • ಆರೋಗ್ಯ

    ಈ ಟಿಪ್ಸ್ ಫಾಲೋ ಮಾಡಿ ಸಾಕು! ನಿಮಗಿರುವ ಬಿಪಿಯನ್ನು ತಾನಾಗೇ ನಿಯಂತ್ರಣದಲ್ಲಿಡಬಹುದು.

    ಒತ್ತಡದ ಜೀವನಶೈಲಿ ಅನೇಕ ಆರೋಗ್ಯ ಸಮಸ್ಯೆಗಳನ್ನು ತರುತ್ತದೆ, ಅದರಲ್ಲೊಂದು ರಕ್ತದೊತ್ತಡ. ರಕ್ತದೊತ್ತಡ ಸಮಸ್ಯೆಯಿಂದ ಹೃದಯಾಘತ, ಹೃದಯ ಸ್ತಂಭನ ಉಂಟಾಗುವುದು. ಇಲ್ಲಿ ರಕ್ತದೊತ್ತಡವನ್ನು ನಿಯತ್ರದಲ್ಲಿಡುವ ಟಿಪ್ಸ್ ನೀಡಿದ್ದೇವೆ ನೋಡಿ.ಅಧಿಕ ರಕ್ತದೊತ್ತಡದ ಸಮಸ್ಯೆ ಹೆಚ್ಚಿನವರಲ್ಲಿ ಕಂಡು ಬರುತ್ತದೆ. ಕೆಲಸದ ಒತ್ತಡ, ಮಾನಸಿಕ ಒತ್ತಡ ಈ ರಕ್ತದೊತ್ತಡ ಸಮಸ್ಯೆಯನ್ನು ಮತ್ತಷ್ಟು ಹೆಚ್ಚು ಮಾಡುವುದು. ರಕ್ತದೊತ್ತಡ ಹೆಚ್ಚಾದರೆ ಸ್ಟ್ರೋಕ್(ಪಾರ್ಶ್ವವಾಯು), ಹೃದಯಾಘಾತ, ಹೃದಯ ಸ್ತಂಭನ ಮುಂತಾದ ಸಮಸ್ಯೆ ಕಂಡು ಬರುವುದು. ಆರೋಗ್ಯಕರ ಜೀವನಶೈಲಿ, ಧ್ಯಾನ, ವ್ಯಾಯಾಮ ರಕ್ತದೊತ್ತಡ ನಿಯಂತ್ರಣದಲ್ಲಿಡುವಲ್ಲಿ ಸಹಕಾರಿ. ರಕ್ತದೊತ್ತಡ ಸಮಸ್ಯೆ ಇರುವವರು…

  • ಜ್ಯೋತಿಷ್ಯ

    ಶ್ರೀ ಸಾಯಿಬಾಬಾನನ್ನ ನೆನೆಯುತ್ತ ನಿಮ್ಮ ದಿನದ ರಾಶಿ ಭವಿಷ್ಯವನ್ನು ತಿಳಿಯಿರಿ

    ಮೇಷ ರಾಶಿ ಭವಿಷ್ಯ (Saturday, December 11, 2021) ನಿಮ್ಮ ವೈಯಕ್ತಿಕ ಸಮಸ್ಯೆಗಳು ಮಾನಸಿಕ ಸಂತೋಷವನ್ನು ಹಾಳು ಮಾಡಬಹುದು. ಆದರೆ ಒತ್ತಡವನ್ನು ನಿಭಾಯಿಸಲು ಆಸಕ್ತಿದಾಯಕವಾದದ್ದನ್ನೇನಾದರೂ ಓದುವ ಮೂಲಕ ಸ್ವಲ್ಪ ಮಾನಸಿಕ ವ್ಯಾಯಾಮ ಮಾಡಿಕೊಳ್ಳಿ. ತಮ್ಮ ವ್ಯಾಪರಕ್ಕಾಗಿ ಮನೆಯಿಂದ ಹೊರಗೆ ಹೋಗಿರುವ ವ್ಯಾಪಾರಿಗಳು, ತನ್ನ ಹಣವನ್ನು ಜಾಗರೂಕವಾಗಿಡಿ, ಹಣದ ಕಳ್ಳತನವಾಗುವ ಸಾಧ್ಯತೆ ಇದೆ. ನಿಮ್ಮ ಅತಿಯಾದ ಜೀವನಶೈಲಿ ಮನೆಯಲ್ಲಿ ಆತಂಕ ಸೃಷ್ಟಿಸಬಹುದು ಆದ್ದರಿಂದ ತಡರಾತ್ರಿಯನ್ನು ಹಾಗೂ ಇತರರ ಮೇಲೆ ಬಹಳ ಖರ್ಚು ಮಾಡುವುದನ್ನು ತಪ್ಪಿಸಿ. ತನ್ನ ಪ್ರೀತಿಪಾತ್ರರಿಂದ ದೂರವಿರುವ…

  • ಕರ್ನಾಟಕ

    ಮೆಜೆಸ್ಟಿಕ್ ನಲ್ಲಿ ಬೇಬಿ ಸಿಟ್ಟಿಂಗ್ ವ್ಯವಸ್ಥೆಗೆ ಮೆಟ್ರೋ ನಿರ್ಧಾರ …!ಹೊಸ ಯೋಜನೆಯ ಬಗ್ಗೆ ತಿಳಿಯಲು ಈ ಲೇಖನ ಓದಿ….

    ಬೆಂಗಳೂರಿನ ಜನರಿಗೆ ದಿನದಿಂದ ದಿನಕ್ಕೆ ಆಪ್ತವಾಗುತ್ತಿರುವ ನಮ್ಮ ಮೆಟ್ರೋ ಇನ್ನು ಮುಂದೆ ಇನ್ನಷ್ಟು ಹತ್ತಿರವಾಗಲಿದೆ. ಡಿಸೆಂಬರ್ ವೇಳೆಗೆ ನಮ್ಮ ಮೆಟ್ರೋದಲ್ಲಿ ಮಹಿಳಾ‌ ಬೋಗಿ ಸಹ ಆರಂಭವಾಗಲಿದೆ‌.

  • ವಿಚಿತ್ರ ಆದರೂ ಸತ್ಯ

    34 ಬಾರಿ ಹಾವು ಕಚ್ಚಿದರೂ ಬದುಕುಳಿದ 18ರ ಯುವತಿ ..!ತಿಳಿಯಲು ಈ ಲೇಖನ ಓದಿ..

    ಒಂದು ಸಲ ಹಾವು ಕಚ್ಚಿದರೂ ಇಹ ಲೋಕ ಸೇರುವವರ ಮಧ್ಯೆ ಇಲ್ಲೊಬ್ಬಳು ಹುಡುಗಿ 34 ಬಾರಿ ಹಾವಿನಿಂದ ಕಚ್ಚಿಸಿಕೊಂಡೂ ಬದುಕುಳಿದಿದ್ದಾಳೆ. ಅದೆಷ್ಟು ಬಾರಿ ಹಾವು ಕಚ್ಚಿದ್ದರೂ ಈಕೆ ಸಾವನ್ನಪ್ಪಿಲ್ಲ. ಹಿಮಾಚಲ ಪ್ರದೇಶದ 18ರ ಕಿಶೋರಿ ಮನೀಷಾ 3 ವರ್ಷದ ಅಂತರದಲ್ಲಿ ವಿಷಕಾರಿ ಹಾವುಗಳಿಂದ 34 ಬಾರಿ ಕಚ್ಚಿಸಿಕೊಂಡಿದ್ದರೂ ಈಕೆಗೆ ಏನೂ ಆಗಿಲ್ಲ. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಮನೀಷಾ ಅಪ್ಪ ಸುಮೀರ್ ವರ್ಮಾ ಇದೆಲ್ಲಾ ಆಕೆಗೆ ಮಾಮೂಲಿ ಎನ್ನುತ್ತಾರೆ.