ತಾಜಾ ಸುದ್ದಿ

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆಧ್ಯಾತ್ಮ

    ಹಿ೦ದೂ ಧರ್ಮದ ಬಗ್ಗೆ ತಿಳಿದುಕೊಳ್ಳಲೇಬೇಕಾದ ಕೆಲವು ವಿಷಯಗಳು…ತಿಳಿಯಲು ಈ ಲೇಖನಿ ಓದಿ…

    ಹಿ೦ದೂ ಧರ್ಮವು ಜಗತ್ತಿನ ಅತ್ಯ೦ತ ಪುರಾತನವಾದ ಸನಾತನ ಧರ್ಮವಾಗಿದೆ. ವೈವಿಧ್ಯಮಯವಾದ ರೀತಿನೀತಿ, ಆಚರಣೆಗಳು, ಸ೦ಪ್ರದಾಯಗಳು, ಕಲ್ಪನೆಗಳು, ಇವೆಲ್ಲವುಗಳ ಸ೦ಯೋಜನೆಯಾಗಿರುವ ಹಿ೦ದೂ ಪದ್ಧತಿಯು ಎ೦ದೆ೦ದಿಗೂ ಅತ್ಯ೦ತ ರೋಮಾ೦ಚಕವಾಗಿರುವ ನ೦ಬಿಕೆಯಾಗಿದೆ.

  • ಸುದ್ದಿ

    ಫ್ರೆಂಡ್​ಶಿಪ್ ಡೇಗೆ ಸ್ನೇಹಿತರೊಂದಿಗೆ ಪವರ್ ​ಸ್ಟಾರ್ ಪುನೀತ್ ಜಾಲಿ ಟ್ರಿಪ್…!

    ಪವರ್​ ಫುಲ್ ಆ್ಯಕ್ಟಿಂಗ್, ಪವರ್ ಫುಲ್ ಡ್ಯಾನ್ಸ್, ಪವರ್ ಫುಲ್ ವಾಯ್ಸ್, ಫುಲ್ ಪವರ್​ನಲ್ಲೇ ಆ್ಯಕ್ಷನ್. ಪವರ್​ ಸ್ಟಾರ್ ಎನ್ನಲು ಇನ್ನೇನು ಬೇಕು ಅಲ್ಲವೇ, ಹೌದು ಕನ್ನಡದ ‘ರಾಜರತ್ನ’ ಪವರ್ ಸ್ಟಾರ್ ಪುನೀತ್ ರಾಜ್​ಕುಮಾರ್ ಹೋದಲ್ಲಿ ಬಂದಲ್ಲಿ ಗೆಳೆಯರಿರುವುದು ಅವರನ್ನು ಬಲ್ಲ ಎಲ್ಲರಿಗೂ ಗೊತ್ತಿರುವ ವಿಚಾರ. ಅದರಲ್ಲೂ ಬಿಡುವು ಸಿಕ್ಕಾಗೆಲ್ಲಾ ಅಪ್ಪು ಗೆಳೆಯರೊಂದಿಗೆ ಟ್ರಿಪ್ ಹೋಗುತ್ತಾರೆ ಎಂಬ ಮಾತಿದೆ. ಹಾಗಿದ್ರೆ ಸ್ನೇಹಿತರ ದಿನ ಬುಟ್​ ಬಿಡ್ತಾರಾ ಇಲ್ಲ ಎಂಬುದಕ್ಕೆ ನಟ ಪುನೀತ್ ರಾಜ್​ಕುಮಾರ್ ಅವರು ಹಾಕಿರುವ ಈ…

  • ಸುದ್ದಿ

    ಈ ʼಮೊಬೈಲ್‍‌ʼ ನಲ್ಲಿ ಇನ್ಮುಂದೆ ಸಿಗಲ್ಲ ಗೂಗಲ್ ಪ್ಲೇ ಸ್ಟೋರ್…..?

    ಹುವಾವೇ ಮೊಬೈಲ್‍ ಬಳಕೆ ಮಾಡ್ತಿರೋ ಗ್ರಾಹಕರೇ ಗಮನಿಸಿ. ಇನ್ಮುಂದೆ ಹುವಾವೇ ಮೊಬೈಲ್‍ ಗಳಿಗೆ ಗೂಗಲ್ ಪ್ಲೇ, ಗೂಗಲ್‍ ಪ್ಲೇ ಸ್ಟೋರ್, ಜಿ ಮೇಲ್‍, ಗೂಗಲ್‍ ಮ್ಯಾಪ್‍ ಹಾಗೂ ಯೂಟೂಬ್‍ ಆಪ್‍ ಗಳು ಲಭ್ಯವಾಗಲ್ಲ. ಕಾರಣ ಚೀನಾದ ಹುವಾವೇ ಸಂಸ್ಥೆಯೊಂದಿಗೆ ಗೂಗಲ್‍ ಸಂಸ್ಥೆ ಸಂಬಂಧ ಕಡಿದುಕೊಂಡಿದೆ. ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್‍ ಸರ್ಕಾರ ಹುವಾವೇ ಕಂಪನಿಯನ್ನು ಕಪ್ಪು ಪಟ್ಟಿಗೆ ಸೇರಿಸಿತ್ತು. ಇದೀಗ ಗೂಗಲ್‍ ಕೂಡಾ ಈ ನಿರ್ಧಾರ ತೆಗೆದುಕೊಂಡಿದ್ದು, ಹುವಾವೇ ಕಂಪನಿಯೊಂದಿಗೆ ವ್ಯವಹಾರಗಳನ್ನು ಕಡಿತಗೊಳಿಸಿದೆ. ಸದ್ಯ ಗ್ರಾಹಕರು ಈಗ…

  • ಸುದ್ದಿ

    ನನಗೆ ಈಗ ಎಷ್ಟು ವಯಸ್ಸು ಅಂತ ನಡೆದಾಡುವ ದೇವರು ಶಿವಕುಮಾರ ಸ್ವಾಮೀಜಿಗಳು ಕೇಳಿದ್ದೇಕೆ..!

    ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮೀಜಿಗಳನ್ನು ನಡೆದಾಡುವ ದೇವರು ಎಂದೇ ಭಕ್ತರು ಕರೆಯುತ್ತಾರೆ.ಮೊನ್ನೆಯಷ್ಟೇ ಸಿದ್ದಗಂಗಾ ಶ್ರೀ ಗಳನ್ನು ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಮಠದಲ್ಲಿಯೇ ಚಿಕಿತ್ಸೆ ನೀಡಲಾಗಿತ್ತು. ನಡೆದಾಡುವ ದೇವರು ಎಂದೇ ಕರೆಯುವ ಸಿದ್ದಗಂಗಾ ಶ್ರೀ ಗಳು ಕಿರಿಯಾ ಸ್ವಾಮೀಜಿಗಳಲ್ಲಿ ನನ್ನ ವಯಸ್ಸು ಎಷ್ಟು ಅಂತ ಕೇಳಿದ್ದಾರೆ! ಅದಕ್ಕೆ ಕಿರಿಯ ಶ್ರೀ ಗಳು 111 ವರ್ಷ ಆಗಿದೆ ಎಂದಾಗ ಬಹಳ ಆಯ್ತು ಎಂದು ಶಿವಕುಮಾರ ಸ್ವಾಮೀಜಿಗಳು ಹೇಳಿದ್ದಾರೆ. ಸಿದ್ದಗಂಗಾ ಶ್ರೀಗಳ ಅನಾರೋಗ್ಯದ ಹಿನ್ನೆಲೆಯಲ್ಲಿ ಡಿಸಿಎಂ ಜಿ.ಪರಮೇಶ್ವರ್ ಸಿದ್ದಗಂಗಾ ಮಠಕ್ಕೆ ಆಗಮಿಸಿದರು….

  • ಕ್ರೀಡೆ

    ಮುಂಬೈ ಇಂಡಿಯನ್ಸ್‌ ಆಟಗಾರನ, ಬೆತ್ತಲೆ ಕುಣಿತ !!!

    ಐಪಿಎಲ್‌ ಫೈನಲ್‌ ಪಂದ್ಯ ವೀಕ್ಷಿಸುತ್ತಿದ್ದ ಮುಂಬೈ ಇಂಡಿಯನ್ಸ್‌ ತಂಡದ ಜೋಸ್‌ ಬಟ್ಲರ್‌, ಮೈ ಒರಸುವ ಬಟ್ಟೆಯನ್ನು ಕಿತ್ತೆಸೆದು ಬೆತ್ತಲೆಯಾಗಿ ಕುಣಿದು ಸಂಭ್ರಮಿಸಿದ ವಿಡಿಯೊವನ್ನು ತಮ್ಮ ಇನ್ಸ್‌ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

  • ಸುದ್ದಿ

    70 ವರ್ಷದ ಈ ವೃದ್ದನ ಬಯಕೆ ಕೇಳಿದ್ರೆ ಅಚ್ಚ್ಚರಿಯಂತು ಗ್ಯಾರಂಟಿ..ಅಷ್ಟಕ್ಕೂ ಆ ವಿಷಯವಾದ್ರು ಏನು?

    ಯಾರ್ಯಾರಿಗೋ ಏನೋ ಆಸೆಯಾದರೆ, ಈ ವೃದ್ಧನದ್ದು ಬಲು ವಿಚಿತ್ರ ಹಾಗೂ ವಿಲಕ್ಷಣ ಆಸೆ…! ತಮಿಳುನಾಡಿನ ರಾಮನಾಥಪುರ ಜಿಲ್ಲೆಯ ಮಲೈಸ್ವಾಮಿ ಎಂಬ 70 ವರ್ಷದ ಈ ವೃದ್ಧನಿಗೆ ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್ 24 ವರ್ಷದ ಪಿ.ವಿ. ಸಿಂಧುವನ್ನು ಮದುವೆಯಾಗಬೇಕಂತೆ..! ಒಂದು ವೇಳೆ ಸಿಂಧು ಮದುವೆಯಾಗಲು ಒಪ್ಪದಿದ್ದರೆ ಆಕೆಯನ್ನು ಕಿಡ್ನಾಪ್ ಮಾಡಿಕೊಂಡು ಹೋಗಿ ಮದುವೆಯಾಗುತ್ತಾನಂತೆ. ಸಾರ್ವಜನಿಕರ ಕುಂದುಕೊರತೆ ನಿವಾರಣೆಗೆಂದು ಜಿಲ್ಲಾಧಿಕಾರಿಗಳು ನಡೆಸುವ ವಾರದ ಜನತಾದರ್ಶನದಲ್ಲಿ ಸಿಂಧು ಫೋಟೋ ಸಹಿತ ಪತ್ರವೊಂದನ್ನು ಜಿಲ್ಲಾಧಿಕಾರಿಗಳ ಕೈಗಿತ್ತು, ನನ್ನನ್ನು ಮದುವೆಯಾಗುವಂತೆ ಸಿಂಧು ಅವರಿಗೆ ಸೂಚಿಸಬೇಕೆಂದು…