ಸ್ಲೆಡ್ಜಿಂಗ್ ಸೈತಾನರ ಸೊಕ್ಕು ಮುರಿದ ಪಂದ್ಯ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…
ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…
ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…
ಬಾಯಿಯಿಂದ ಬಾಯಿಗೆ ಹಬ್ಬಿದ ಸುಳ್ಳು ಸುದ್ದಿಯಿಂದಾಗಿ ಆತಂಕಗೊಂಡ ಮಹಿಳೆಯರು ರಾತ್ರಿಯೆಲ್ಲ ನಿದ್ದೆಗೆಟ್ಟಿದ್ದು ಮಾಂಗಲ್ಯ ಸರದಲ್ಲಿ ಇದ್ದ ಕೆಂಪು ಹವಳವನ್ನು ತೆಗೆದು ಕುಟ್ಟಿ ಪುಡಿ ಮಾಡಿದ್ದಾರೆ.
ಪ್ರಪಂಚವೇ ಒಂತರಾ ವಿಚಿತ್ರ. ಯಾಕಂದ್ರೆ ಈ ಪರಪಂಚದಲ್ಲಿರುವ ಜನಗಳು ವಿಚಿತ್ರ. ಜನರು ಏನೇನೋ ವಿಚಿತ್ರ ಕೆಲಸಗಳನ್ನು ಮಾಡಿರುವುದು ಕೇಳಿದ್ದೇವೆ. ಅಂತಹವರಲ್ಲಿ ಅಮೆರಿಕದ ಜ್ಯಾಕ್ ಲ್ಯಾಂಡ್ಸ್ಬರ್ಗ್ ಅನ್ನುವ ವ್ಯೆಕ್ತಿಯೂ ಕೂಡ ಸೇರಿಕೊಂಡಿದ್ದಾರೆ. ಏಕೆಂದರೆ ಇವನು ಮಾಡಿರುವ ಅಚ್ಚರಿದಾಯಕ ಕೆಲಸ ಏನು ಗೊತ್ತಾ..
ಏಡಿಗಳು ಹೆಚ್ಚು ಕಾಲ ಬಾಳುವುದು ತೀರ ಅಪರೂಪ ವಿಚಾರ. ಆದರೆ ನ್ಯೂಯಾರ್ಕ್ ನಲ್ಲಿ ಏಡಿಯೊಂದು ಬರೋಬ್ಬರಿ 132 ವರ್ಷ ಬದುಕಿದೆ.
ಕ್ರೂರ ಬ್ರಿಟೀಷರು ನಮ್ಮ ದೇಶವನ್ನು ವಸಾಹತುವನ್ನಾಗಿ ಮಾಡಿದರು ಮತ್ತು ನಮ್ಮ ಸರಕುಗಳನ್ನು ಕಳವು ಮಾಡಿದರು, ಆದರೆ ಅವರು ತಮ್ಮ ‘ಫನ್ನಿ’ ಭಾಷೆಯನ್ನೂ ಬಿಟ್ಟು ಅದನ್ನು ಭಾರತದ ಅಧಿಕೃತ ಭಾಷೆಯಾಗಿ ಮಾಡಿದರು.
ಸಾಕುಪ್ರಾಣಿಗಳು ತಮ್ಮ ಯಜಮಾನನ ಮತ್ತು ಅವರ ಮನೆಯವರನ್ನು ತಮ್ಮ ಪ್ರಾಣ ಒತ್ತೆ ಇಟ್ಟು ರಕ್ಷಣೆ ಮಾಡಿದ ಎಸ್ಟೋ ವಿಚಾರಗಳನ್ನು ನಾವು ಆಗಾಗ್ಗೆ ಕೇಳುತ್ತಿರುತ್ತೇವೆ. ಹಾಗಯೇ ಇಲ್ಲೊಂದು ಬೆಕ್ಕು ಮಗುವನ್ನು ರಕ್ಷಣೆ ಮಾಡಿ ಗಮನಸೆಳೆದಿದೆ.
ಇಂಡೊನೇಶಿಯದ ಸಣ್ಣ ಗ್ರಾಮ ಸೆಮರೆಂಗ್ ಇಂಟರ್ನೆಟ್ನಲ್ಲಿ ಸೆನ್ಸೇಶನ್ ನ್ಯೂಸ್ ಆಗಿದೆ. ಪ್ರತಿಯೊಬ್ಬರು ಈಗ ಈ ಗ್ರಾಮದ ಬಗ್ಗೆ ತಿಳಿಯಲು ಇಂಟರ್ನೆಟ್ನಲ್ಲಿ ಹುಡುಕುತ್ತಿದ್ದಾರೆ. ಪರ್ವತ ಪ್ರದೇಶಗಳಲ್ಲಿರುವ ಈ ಗ್ರಾಮವು ಪ್ರವಾಸಿಗರನ್ನು ಅದರಲ್ಲೂ ವಿದೇಶಿ ಪ್ರವಾಸಿಗರನ್ನು ಹೆಚ್ಚಾಗಿ ಆಕರ್ಷಿಸುತ್ತಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಎಂಜಿನಿಯರಿಂಗ್ ಪದವಿ ಕೋರ್ಸ್ ಸೇರುವ ಸಂದರ್ಭದಲ್ಲಿ ಪ್ರಾಂಶುಪಾಲರು ನನಗೆ ಮೂರು ಷರತ್ತುಗಳನ್ನು ವಿಧಿಸಿದ್ದರು ಎಂದು ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ ಡಾ.ಸುಧಾಮೂರ್ತಿ ತಮ್ಮ ಕಾಲೇಜು ದಿನಗಳನ್ನು ನೆನಪಿಸಿಕೊಂಡಿದ್ದಾರೆ. ಇದೇ ವೇಳೆ ಎಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲರು ವಿಧಿಸುವ ಷರತ್ತುಗಳ ಕುರಿತು ವಿವರಿಸಿದ್ದಾರೆ. ಸುಧಾಮೂರ್ತಿಯವರು ಹಾವೇರಿ ಜಿಲ್ಲೆಯ ಶಿಗ್ಗಾಂವ್ ಮೂಲದವರಾಗಿದ್ದು, ತಮ್ಮ ಎಂಜಿನಿಯರಿಂಗ್ ಪದವಿಯನ್ನು ಹಾವೇರಿಯ ಬಿವಿಬಿ (ಈಗಿನ ಕೆಎಲ್ಇ) ಕಾಲೇಜಿನಲ್ಲಿ ಓದಿದ್ದಾರೆ. ಈ ಕುರಿತು ಹಿಂದಿಯ ಖಾಸಗಿ ವಾಹಿನಿಯಲ್ಲಿ ಬಾಲಿವುಡ್ ನಟ ಅಮಿತಾಬ್ ಬಚ್ಚನ್ ನಡೆಸಿಕೊಡುವ ‘ಕೌನ್ ಬನೇಗಾ ಕರೋಡ್ ಪತಿ’ ಕಾರ್ಯಕ್ರಮದಲ್ಲಿ…
ಬಿಗ್ ಬಾಸ್ ಸಂಚಿಕೆ-5ರ ಕಾರ್ಯಕ್ರಮ ಇನ್ನೇನು ಮುಗಿಯಲಿದೆ.ಈಗಾಗಲೇ ಪೈನಲ್’ಗೆ ಎಲ್ಲಾ ತಯಾರಿಗಳು ಶುರುವಾಗಿವೆ.
ಇತ್ತೀಚಿಗೆ ನಡೆದ ಮಹಿಳಾ ವಿಶ್ವಕಪ್ ನಲ್ಲಿ ಭಾರತ ತಂಡವು ಇಂಗ್ಲೆಂಡ್ ವಿರುದ್ದ ಸೋಲು ಅನುಭವಿಸಿತ್ತು.
ಅದೃಷ್ಟ ಅನ್ನೋದು ಯಾರಿಗೆ, ಹೇಗೆ, ಎಲ್ಲಿ ಒಲಿಯುತ್ತೆ ಅಂತ ಹೇಳೋದು ಕಷ್ಟ. ಈ ಮಾತು ಸಿನಿ ರಂಗಕ್ಕೂ ಸರಿಯಾಗಿ ಹೊಂದುತ್ತದೆ. ಇಲ್ಲಿ ಯಶಸ್ಸು ಅನ್ನೋದು ಕೆಲವೊಬ್ಬರಿಗೆ ಮಾತ್ರ ಸಿಗುತ್ತದೆ. ಕಲರ್ಫುಲ್ ದುನಿಯಾಗೆ ಎಂಟ್ರಿಯಾಗಿ ಅದೆಷ್ಟೊ ವರ್ಷಗಳಾದ ಮೇಲೆ ಅದೃಷ್ಟ ಒಲಿದರೆ, ಇನ್ನು ಕೆಲವರಿಗೆ ರಾತ್ರೋ ರಾತ್ರಿ ಸ್ಟಾರ್ ಕಿರೀಟ ದಕ್ಕುತ್ತದೆ. ಹಾಗೇ ಬೇರೆ ಬೇರೆ ಭಾಷೆಗಳಲ್ಲಿ ಕಮಾಲ್ ಕೂಡ ಮಾಡ್ತಾರೆ.
ಸಮಾಧಿಯು ಸಂಕೀರ್ಣದ ಕೇಂದ್ರ ಆಕರ್ಷಣೆಯಾಗಿದೆ. ಈ ದೊಡ್ಡ ಬಿಳಿ ಅಮೃತಶಿಲೆ ಕಟ್ಟಡವು ಚೌಕಾಕಾರದ ಪೀಠದ ಮೇಲೆ ನಿಂತಿದೆ ಮತ್ತು ಇದು ದೊಡ್ಡ ಗುಮ್ಮಟ ಮತ್ತು ಚಾವಣಿಯ ಶಿಖರದಿಂದ ಚಾವಣಿಯನ್ನು ಹೊಂದಿರುವ ಐವಾನ್ ನೊಂದಿಗೆ (ಕಮಾನು-ಆಕಾರದ ಬಾಗಿಲು ದಾರಿ) ಸುಸಂಗತವಾಗಿರುವ ಕಟ್ಟಡಗಳಿಂದ ಒಳಗೊಂಡಿದೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(24 ಡಿಸೆಂಬರ್, 2018) ನೀವು ತ್ವರಿತ ಹಣ ಪಡೆಯುವ ಬಯಕೆ ಹೊಂದಿರುತ್ತೀರಿ. ಮನೆಯಲ್ಲಿನ ಹಬ್ಬದ ವಾತಾವರಣ ನಿಮ್ಮ ಉದ್ವೇಗವನ್ನುಶಮನಗೊಳಿಸುತ್ತದೆ. ನೀವು ಇದರಲ್ಲಿ…