ತಾಜಾ ಸುದ್ದಿ

  • ! Без рубрики

    The Founding of YouTube A Short History

    YouTube is one of the most influential platforms in modern media, but its origin story is surprisingly simple: a small team wanted an easier way to share video online. In the early 2000s, uploading and sending video files was slow, formats were inconsistent, and most websites weren’t built for smooth playback. YouTube’s founders focused on removing…

  • inspirational

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದಲ್ಲಿ ಭಿಕ್ಷಾಟನೆ ಜಾಲದ ವಿರುದ್ಧ ಪೊಲೀಸರು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 6 ಮಕ್ಕಳು ಹಾಗೂ 3 ಮಹಿಳೆಯರನ್ನು ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಶಾಲೆಗಳಿಗೆ ರಜೆ ಇದೆ ಎಂಬ ಕಾರಣವನ್ನು ಮುಂದಿಟ್ಟು ಕೆಲವು ತಾಯಂದಿರು ತಮ್ಮ ಮಕ್ಕಳನ್ನೇ ನಗರದ ಪ್ರಮುಖ ವೃತ್ತಗಳು, ಟ್ರಾಫಿಕ್ ಸಿಗ್ನಲ್‌ಗಳು ಮತ್ತು ಜನನಿಬಿಡ ಪ್ರದೇಶಗಳಲ್ಲಿ ಭಿಕ್ಷೆ ಬೇಡಲು ಬಳಸುತ್ತಿದ್ದರೆಂಬುದು ಅಧಿಕಾರಿಗಳ ತನಿಖೆಯಲ್ಲಿ ಪತ್ತೆಯಾಗಿದೆ. ಕಾರ್ಯಾಚರಣೆ…

  • inspirational

    ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು

    ಎರಡು ವರ್ಷಗಳ ಕಾಲ ಐಪಿಎಲ್ ಮೇಲೆ ಆರ್‌ಸಿಬಿ ಸಾಮ್ರಾಜ್ಯ! ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಬೆಂಗಳೂರು Royal Challengers Bengaluru ತಂಡ ಮತ್ತೊಮ್ಮೆ ಐಪಿಎಲ್ ಕ್ರಿಕೆಟ್ ಜಗತ್ತನ್ನು ತನ್ನತ್ತ ತಿರುಗಿಸಿಕೊಂಡಿದೆ. 2025ರಲ್ಲಿ ಮೊದಲ ಬಾರಿಗೆ ಐಪಿಎಲ್ ಟ್ರೋಫಿ ಗೆದ್ದು 18 ವರ್ಷಗಳ ನಿರೀಕ್ಷೆಗೆ ತೆರೆ ಎಳೆದಿದ್ದ ಆರ್‌ಸಿಬಿ, ಇದೀಗ 2026ರಲ್ಲೂ ಚಾಂಪಿಯನ್ ಆಗಿ ಸತತ ಎರಡನೇ ಬಾರಿ ಪ್ರಶಸ್ತಿ ಗೆದ್ದು ಹೊಸ ಇತಿಹಾಸ ನಿರ್ಮಿಸಿದೆ. ಈ ಮೂಲಕ ಐಪಿಎಲ್‌ನಲ್ಲಿ ಬ್ಯಾಕ್ ಟು ಬ್ಯಾಕ್…

  • inspirational

    ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;

    ಶಿಕ್ಷಕರಿಗೆ ಎಐ ಆಧರಿತ ಹಾಜರಾತಿ ಫಜೀತಿ; ‘ಕರ್ತವ್ಯ’ ಆ್ಯಪ್ ಕೊಟ್ಟು ಸುಮ್ಮನಾದ ಇಲಾಖೆ! ಕರ್ನಾಟಕ ಸರ್ಕಾರವು ಶಾಲಾ ಶಿಕ್ಷಣ ಇಲಾಖೆಯ ಶಿಕ್ಷಕರು ಮತ್ತು ಸಿಬ್ಬಂದಿಗಾಗಿ ಎಐ (Artificial Intelligence) ಹಾಗೂ ಜಿಪಿಎಸ್‌ ಆಧಾರಿತ ‘ಕರ್ತವ್ಯ’ ಮೊಬೈಲ್ ಆ್ಯಪ್ ಮೂಲಕ ಡಿಜಿಟಲ್ ಹಾಜರಾತಿ ವ್ಯವಸ್ಥೆಯನ್ನು ಜಾರಿಗೊಳಿಸಿದೆ. ಆದರೆ ಶಾಲಾ ವರ್ಷದ ಆರಂಭದಲ್ಲೇ ಈ ವ್ಯವಸ್ಥೆ ಹಲವು ತಾಂತ್ರಿಕ ಸಮಸ್ಯೆಗಳನ್ನು ಎದುರಿಸಿದ್ದು, ಶಿಕ್ಷಕರಲ್ಲಿ ಅಸಮಾಧಾನ ಉಂಟಾಗಿದೆ. ‘ಕರ್ತವ್ಯ’ ಆ್ಯಪ್ ಎಂದರೇನು? ‘ಕರ್ತವ್ಯ’ ಆ್ಯಪ್ ಅನ್ನು ಕರ್ನಾಟಕದ ಸಿಬ್ಬಂದಿ ಮತ್ತು ಆಡಳಿತ…

  • inspirational

    “ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”

    ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಪ್ರಕ್ರಿಯೆಯ ಬಳಿಕ Siddaramaiah ಮುಖ್ಯಮಂತ್ರಿ ಸ್ಥಾನ ತೊರೆದು, D. K. Shivakumar ಹೊಸ ನಾಯಕತ್ವದತ್ತ ಸಾಗುವ ಪರಿಸ್ಥಿತಿ ನಿರ್ಮಾಣವಾಯಿತು. ಈ ನಿರ್ಧಾರದಲ್ಲಿ ಕಾಂಗ್ರೆಸ್ ಹೈಕಮಾಂಡ್ ಮತ್ತು Rahul Gandhi ಪ್ರಮುಖ ಪಾತ್ರ ವಹಿಸಿದ್ದರು ಎನ್ನಲಾಗಿದೆ. “ಸೈಲೆಂಟ್ ರಿವೇಂಜ್” ಎಂದು ಏಕೆ ಹೇಳಲಾಗುತ್ತಿದೆ? ರಾಜೀನಾಮೆಗೂ ಮುನ್ನ ಸಿದ್ದರಾಮಯ್ಯ ಅವರು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಜಾತಿಗಣತಿ ವರದಿಯನ್ನು ಅಂಗೀಕರಿಸಿದ ಕ್ರಮ ರಾಜಕೀಯವಾಗಿ ಬಹಳ ದೊಡ್ಡ ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ….

News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
  • ಶ್ರದ್ಧಾಂಜಲಿ

    ಖ್ಯಾತ ನಟ ನಂದಮೂರಿ ತಾರಕರತ್ನ ನಿಧನ

    ಬೆಂಗಳೂರು: ಟಾಲಿವುಡ್​ ಖ್ಯಾತ ನಟ ನಂದಮೂರಿ ತಾರಕರತ್ನ (Nandamuri Taraka Ratna) ನಿಧನರಾಗಿದ್ದಾರೆ. ಚಿಕಿತ್ಸೆ ಫಲಕಾರಿಯಾಗದೇ ಇಂದು(ಫೆ.18) ಬೆಂಗಳೂರಿನ ನಾರಾಯಣ ಹೃದಯಾಲದಲ್ಲಿ ತಾರಕರತ್ನ(39) ಕೊನೆಯುಸಿರೆಳೆದಿದ್ದಾರೆ.  ಜನವರಿ 27ರಂದು ಆಂಧ್ರ ಪ್ರದೇಶದ ಚಿತ್ತೂರು ಜಿಲ್ಲೆಯಕುಪ್ಪಂ ಬಳಿ ಟಿಡಿಪಿ ಪಾದಯಾತ್ರೆ ವೇಳೆ ಕುಸಿದುಬಿದ್ದಿದ್ದರು. ಆ ವೇಳೆ ತಾರಕರತ್ನಗೆ ಹೃದಯಸ್ತಂಭನವಾಗಿತ್ತು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಬೆಂಗಳೂರಿನ ನಾರಾಯಣ ಹೃದಯಾಲಕ್ಕೆ ಶಿಫ್ಟ್​ ಮಾಡಲಾಗಿತ್ತು.  23 ದಿನಗಳಿಂದ ನಾರಾಯಣ ಹೃದಯಾಲಯದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ತಾರಕರತ್ನ ಅವರಿಗೆ, ಬೆಂಗಳೂರಿನ ನಾರಾಯಣ ಆಸ್ಪತ್ರೆಯಲ್ಲಿ ನುರಿತ…

  • ಶ್ರದ್ಧಾಂಜಲಿ

    ಹಿರಿಯ ನಟಿ ಜಮುನಾ ನಿಧನ

    ಕನ್ನಡ, ತೆಲುಗು ಮೊದಲಾದ ಭಾಷೆಗಳಲ್ಲಿ ನಟಿಸಿದ್ದ ಹಿರಿಯ ನಟಿ ಜಮುನಾ ಅವರು ಇಂದು (ಜನವರಿ 27) ನಿಧನರಾಗಿದ್ದಾರೆ. ಅವರಿಗೆ 86 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು, ಹೈದರಾಬಾದ್‌ನಲ್ಲಿರುವ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಜಮುನಾ ಅವರು 1936 ಆಗಸ್ಟ್ 30 ರಂದು ಹಂಪಿಯಲ್ಲಿ ಜನಿಸಿದರು. 1953ರಲ್ಲಿ ಚಿತ್ರರಂಗಕ್ಕೆ ಕಾಲಿಟ್ಟ ಅವರು ಹಲವು ದಶಕಗಳ ಕಾಲ ಚಿತ್ರರಂಗಕ್ಕಾಗಿ ಶ್ರಮಿಸಿದರು. ಅವರ ಅಗಲಿಕೆಗೆ ಗಣ್ಯರು ಹಾಗೂ ಅಭಿಮಾನಿಗಳು ಸಂತಾಪ ಸೂಚಿಸುತ್ತಿದ್ದಾರೆ. ಜಮುನಾ ಪಾರ್ಥಿವ ಶರೀರವನ್ನು ಬೆಳಗ್ಗೆ 11ಗಂಟೆಗೆ ಹೈದರಾಬಾದ್​ನಲ್ಲಿರುವ ಫಿಲಂ ಚೇಂಬರ್‌ಗೆ ತರಲಾಗುತ್ತದೆ….

  • ಶ್ರದ್ಧಾಂಜಲಿ

    ಪ್ರಧಾನಿ ನರೇಂದ್ರ ಮೋದಿಯವರ ತಾಯಿ ನಿಧನ

    ಅಹ್ಮದಾಬಾದ್: ಪ್ರಧಾನಿ ನರೇಂದ್ರ ಮೋದಿ  ಅವರ ತಾಯಿ ಹೀರಾ ಬೆನ್(100) ಕೊನೆಯುಸಿರೆಳೆದಿದ್ದಾರೆ. ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದರು, ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ. ತಮ್ಮ ತಾಯಿ 100 ನೇ ವಯಸ್ಸಿನಲ್ಲಿ ನಿಧನರಾಗಿದ್ದಾಗಿ ಪ್ರಧಾನಿ ಮೋದಿ ಟ್ಟಿಟ್ ಮೂಲಕ ತಿಳಿಸಿದ್ದಾರೆ. ಹೀರಾ ಬೆನ್ ‌ಕಳೆದೆರಡು ದಿನದಿಂದ ಅಹ್ಮದಾಬಾದ್ ನ ಯುನ್ ಮೆಹ್ತಾ ಆಸ್ಪತ್ರೆಗೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆರೋಗ್ಯದಲ್ಲಿ ಏರುಪೇರಾದ ಕಾರಣ ಎರಡು ದಿನಗಳ ಹಿಂದೆ ಅವರನ್ನು ಗುಜರಾತ್ ನ ಅಹಮದಾಬಾದ್ ನಲ್ಲಿರುವ  ಯುಎನ್ ಮೆಹ್ತಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆರೋಗ್ಯದಲ್ಲಿ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಪ್ಲಾಸ್ಟಿಕ್‌ನಿಂದ ತಯಾರಿಗೊಂಡ ಈ ಪೆಟ್ರೋಲ್ ದರವನ್ನು ಕೇಳಿದರೆ ನೀವು ಅಚ್ಚರಿಪಡುವುದು ಕಂಡಿತ

    ಗಗನಮುಖಿಯಾಗುತ್ತಿರುವ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳಿಂದಾಗಿ ಬಹುತೇಕ ವಾಹನ ಖರೀದಿದಾರರು ಇದೀಗ ಎಲೆಕ್ಟ್ರಿಕ್ ವಾಹನಗಳತ್ತ ಮುಖಮಾಡುತ್ತಿದ್ದು, ಹೀಗಿರುವಾಗ ಮರುಬಳಕೆ ಮಾಡಬಹುದಾದ ಪ್ಲಾಸ್ಟಿಕ್‌ನಿಂದ ಪೆಟ್ರೋಲ್ ಸಿದ್ದಪಡಿಸಿರುವ ಎಂಜಿನಿಯರ್‌ ಒಬ್ಬರು ಅತಿ ಕಡಿಮೆ ಬೆಲೆಯಲ್ಲಿ ಮಾರಾಟ ಮಾಡುತ್ತಿದ್ದಾರೆ. ಹೌದು, ಸದ್ಯ ಮಾರುಕಟ್ಟೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ದಿನದಿಂದ ದಿನಕ್ಕೆ ದುಬಾರಿಯಾಗುತ್ತಿರುವ ದಿನಗಳಲ್ಲಿ ಅಗ್ಗದ ಬೆಲೆಯಲ್ಲಿ ಪೆಟ್ರೋಲ್ ಉತ್ಪಾದನೆ ಮಾಡಬಲ್ಲ ಹೊಸ ತಂತ್ರಜ್ಞಾನವನ್ನು ಸಿದ್ದಪಡಿಸಿದ್ದು, ಪರಿಸರಕ್ಕೆ ಮಾರಕವಾಗಿ ಪರಿಣಮಿಸಿರುವ ಪ್ಲಾಸ್ಟಿಕ್ ಅನ್ನೇ ಬಳಕೆ ಮಾಡಿಕೊಂಡು ಈ ಹೊಸ ಆವಿಷ್ಕಾರವನ್ನು ಮಾಡಲಾಗಿದೆ….

  • ಉದ್ಯೋಗ

    ರೈಲ್ವೆ ಐಸಿಎಫ್ ನೇಮಕಾತಿ 2020:

     ರೈಲ್ವೆ ಸಚಿವಾಲಯದ ಇಂಟಿಗ್ರಲ್ ಕೋಚ್ ಫ್ಯಾಕ್ಟರಿ (ಐಸಿಎಫ್) ತನ್ನ ವೆಬ್‌ಸೈಟ್ https://icf.indianrailways.gov.in/ ನಲ್ಲಿ ಅಪ್ರೆಂಟಿಸ್ ಹುದ್ದೆಗೆ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಕಾರ್ಪೆಂಟರ್, ಎಲೆಕ್ಟ್ರಿಷಿಯನ್, ಫಿಟ್ಟರ್, ಮೆಷಿನಿಸ್ಟ್, ಪೇಂಟರ್, ವೆಲ್ಡರ್, ಎಂಎಲ್ಟಿ ರೇಡಿಯಾಲಜಿ, ಎಂಎಲ್ಟಿ ಪ್ಯಾಥಾಲಜಿ ಮತ್ತು ಪಾಸಾ ಮುಂತಾದ ವಿವಿಧ ವಹಿವಾಟುಗಳ ವಿರುದ್ಧ ಒಟ್ಟು 1000 ಖಾಲಿ ಹುದ್ದೆಗಳು ಲಭ್ಯವಿದೆ. ಅರ್ಹ ಅಭ್ಯರ್ಥಿಗಳು icf.indianrailways.gov.in ನಲ್ಲಿ ಐಸಿಎಫ್‌ನ ಅಧಿಕೃತ ಸೈಟ್ ಮೂಲಕ ಹುದ್ದೆಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಅಪ್ರೆಂಟಿಸ್ ಆಕ್ಟ್- 1961 ರ ಅಡಿಯಲ್ಲಿ ತರಬೇತಿ…

  • ದೇವರು-ಧರ್ಮ, ರಾಜಕೀಯ

    ‘ಪ್ರಧಾನಿ ಮೋದಿ’ಆಜಾನ್(ನಮಾಜ್) ಧ್ವನಿ ಕೇಳಿಸಿ ಭಾಷಣ ನಿಲ್ಲಿಸಿದರು..!ಏಕೆ ಗೊತ್ತಾ?ಶಾಕ್ ಆಗ್ತೀರಾ!ಮುಂದೆ ಓದಿ…

    ಗುಜರಾತ್ ಚುನಾವಣಾ ಪ್ರಚಾರದ ಕಾರ್ಯಕ್ರಮದ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಭಾಷಣವನ್ನು ಅರ್ಧಕ್ಕೆ ನಿಲ್ಲಿಸಿದ ವಿಶೇಷ ಪ್ರಸಂಗ ನಡೆದಿದೆ.

  • ಆರೋಗ್ಯ, ಉಪಯುಕ್ತ ಮಾಹಿತಿ

    ಪ್ರತೀ ದಿನವೂ ಒಂದು ಗ್ಲಾಸ್ ದಾಳಿಂಬೆ ಜ್ಯೂಸ್ ಕುಡಿಯೋದರಿಂದ ಏನೆಲ್ಲಾ ಪ್ರಯೋಜನಗಳಿವೆ ಗೊತ್ತಾ?

    ಹಣ್ಣುಗಳು ಆರೋಗ್ಯ ಮತ್ತು ತ್ವಚೆಗೆ ಅಪಾರ ಪ್ರಯೋಜನಕಾರಿಯಾಗಿವೆ. ರೋಗ ನಿರೋಧಕ ಶಕ್ತಿಯನ್ನು ಪಡೆಯಬೇಕಾದರೆ ಪ್ರತಿಯೊಂದು ಋತುಕಾಲಿಕ ಹಣ್ಣುಗಳನ್ನು ತಿನ್ನಬೇಕು. ದಾಳಿಂಬೆ ಜ್ಯೂಸ್ ಕುಡಿಯೋದ್ರಿಂದ ಸಾಕಷ್ಟು ಆರೋಗ್ಯಕರ ಪ್ರಯೋಜನಗಳಿವೆ. ಕ್ಯಾನ್ಸರ್, ಹೃದಯ ರಕ್ತನಾಳದ ಖಾಯಿಲೆಗಳಿಂದಲೂ ರಕ್ಷಣೆ ಕೊಡುತ್ತೆ ಈ ಜ್ಯೂಸ್ ಎನ್ನುತ್ತೆ ಹೊಸ ಸಂಶೋಧನೆ. ಇತ್ತೀಚಿನ ಸಂಶೋಧನೆಯ ಪ್ರಕಾರ ದಾಳಿಂಬೆ ಜ್ಯೂಸ್ ಹೃದಯ ರಕ್ತನಾಳಗಳನ್ನು ಶುದ್ಧಗೊಳಿಸಿ ಖಾಯಿಲೆಗಳು ಬರದಂತೆ ನೋಡಿಕೊಳ್ಳುತ್ತದೆ. ಹೃದಯಾಘಾತಕ್ಕೆ ಮುಖ್ಯ ಕಾರಣವಾಗಿರೋ ಅಪಧಮನಿ ಹಾಗೂ ಅಬಿಧಮನಿ ಮುಚ್ಚಿಹೋಗುವ ಅಪಾಯವನ್ನೂ ಕೂಡ ದಾಳಿಂಬೆ ತಡೆಯುತ್ತದೆ. ಅಲ್ಲದೇ ದಾಳಿಂಬೆ…

  • ಸಿನಿಮಾ

    ಈ ನಟನ ಬಳಿ ಇರುವ ಐಷಾರಾಮಿ ವ್ಯಾನಿಟಿ ವ್ಯಾನ್’ನ ವಿಶೇಷತೆಗಳು ಏನು ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ನಟ, ನಟಿಯರು ಶೂಟಿಂಗ್‌ಗೆ ತೆರಳುವಾಗ ಅವರೊಂದಿಗೆ “ವ್ಯಾನಿಟಿ ವ್ಯಾನ್‌’ ಕೂಡಾ ತೆರಳುವುದು ಸಾಮಾನ್ಯ. ಕೆಲವರದ್ದು ಸಾಮಾನ್ಯ ಸೌಲಭ್ಯ ಇರುವ ವ್ಯಾನ್‌ ಆದರೆ ಇನ್ನು ಕೆಲವರನ್ನು ಅತ್ಯಾಧುನಿಕ ಸೌಲಭ್ಯ ಇರುವ ವ್ಯಾನಿಟಿ ವ್ಯಾನ್‌. ಈ ಅತ್ಯಾಧುನಿಕ ವ್ಯಾನಿಟಿ ವ್ಯಾನ್‌ ಹೊಂದಿರುವವರ ಸಾಲಿಗೆ ಇದೀಗ ನಟ ಶಾರುಖ್‌ ಖಾನ್‌ ಕೂಡಾ ಸೇರ್ಪಡೆಯಾಗಿದ್ದಾರೆ.

  • ಸುದ್ದಿ

    ಕರ್ನಾಟಕ ಜನತೆಗೆ ಟ್ವಿಟ್ಟರ್ ಮೂಲಕ ಧನ್ಯವಾದ ತಿಳಿಸಿದ ನಟ ದರ್ಶನ್…!

    ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಕರ್ನಾಟಕ ಜನತೆಗೆ ಟ್ವೀಟ್ ಮಾಡುವುದರ ಮೂಲಕ ಧನ್ಯವಾದ ತಿಳಿಸಿದ್ದಾರೆ.ದರ್ಶನ್ ಅವರು ತಮ್ಮ ಟ್ವಿಟ್ಟರಿನಲ್ಲಿ, “ಕುರುಕ್ಷೇತ್ರ ಚಿತ್ರಕ್ಕೆ 50 ದಿನಗಳ ಸಂಭ್ರಮ. ಈಗಿನ ಕಾಲದಲ್ಲಿ ಪೌರಾಣಿಕ ಚಿತ್ರಗಳನ್ನು ಮಾಡಬೇಕೆಂದು ಪಣ ತೊಟ್ಟ ನಿರ್ಮಾಪಕರಿಗೆ ಅವರ ಆಸೆಗೆ ಬೆನ್ನೆಲುಬಾಗಿ ನಿಂತ ಇಡೀ ಚಿತ್ರತಂಡಕ್ಕೆ  ಕೊನೆಯದಾಗಿ ಪ್ರೀತಿಯಿಂದ ಚಿತ್ರಮಂದಿರಗಳತ್ತ ಧಾವಿಸಿ ಆಶೀರ್ವದಿಸಿದ ಅಭಿಮಾನಿಗಳು ಕರ್ನಾಟಕ ಜನತೆಗೆ ನನ್ನ ಹೃದಯಪೂರ್ವಕ ವಂದನೆಗಳು. ನಿಮ್ಮ ದಾಸ ದರ್ಶನ್” ಎಂದು ಟ್ವೀಟ್ ಮಾಡಿದ್ದಾರೆ. ಕುರುಕ್ಷೇತ್ರ ಬರೋಬ್ಬರಿ 50 ರಿಂದ 60…