ಸ್ಲೆಡ್ಜಿಂಗ್ ಸೈತಾನರ ಸೊಕ್ಕು ಮುರಿದ ಪಂದ್ಯ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…
ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…
ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…
ಪ್ರಧಾನಿಮಂತ್ರಿಯವರು `ಮುದ್ರ ಯೋಜನೆ’ ಯನ್ನು ಜಾರಿಗೊಳಿಸಿದ್ದಾರೆಂಬುದು ನಿಮಗೆಲ್ಲಾ ಗೊತ್ತಿಲ್ಲದೇ ಇರೋ ವಿಚಾರವೇನೂ ಅಲ್ಲ. ಆದ್ರೆ ಈ ಯೋಜನೆ ಏನು..? ಎಂಥಾ..? ಈ ಯೋಜನೆ ಅಡಿಯಲ್ಲಿ ಸಾಲ ತಗೋಳೋಕೆ ಇರೋ ಮಾನದಂಡಗಳೇನು..? ಅಂತೆಲ್ಲಾ ಸ್ವಲ್ಪ ಸಂಕ್ಷಿಪ್ತವಾಗಿ ತಿಳಿಸ್ತಾ ಇದ್ದೀವಿ. ಇಂಥಾ ಯೋಜನೆಗಳು ಅರ್ಹರಿಗೆ ತಲುಪಲೇ ಬೇಕು ಅಂತಾದ್ರೆ ನಾವು ನೀವು ಎಲ್ಲರೂ.., ಜನರಿಗೆ ಯೋಜನೆ ಬಗ್ಗೆ ಮಾಹಿತಿ ನೀಡೋ ಕೆಲಸ ಮಾಡ್ಬೇಕು..! ಫ್ರೆಂಡ್ಸ್, ಸರಿ.., ಯೋಜನೆ ಬಗ್ಗೆ ಸಂಕ್ಷಿಪ್ತವಾದ ಮಾಹಿತಿ ನೀಡ್ತಾ ಇದ್ದೀವಿ..ಪ್ರತಿಯೊಬ್ಬರಿಗೂ ಈ ಮಾಹಿತಿ ಮುಟ್ಟಿಸುವ ಕೆಲಸವನ್ನು ನೀವು ಮಾಡೇ ಮಾಡ್ತೀರ ಅನ್ನೋ ನಂಬಿಕೆ ನಮಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಚುನಾವಣಾ ಹತ್ತಿರವಾಗುತ್ತಿದ್ದಂತೆ ಮತದಾನದ ಬಗ್ಗೆ ಹರಿವು ಮೂಡಿಸುವ ಅನೇಕ ಪ್ರಯತ್ನಗಳು ನಡೆಯುತ್ತಿವೆ.ಈಗಾಗಲೇ ಚುನಾವಣಾ ಆಯೋಗ ಕೂಡ ಹಲವು ವಿಡಿಯೋಗಳು ಸೇರಿದಂತೆ ಪ್ಲೆಕ್ಸ್ ಬ್ಯಾನರ್’ಗಳನ್ನೂ ಹಾಕಿ ಜನರಲ್ಲಿ ಮತದಾನದ ಹರಿವು ಮೂಡಿಸುತ್ತಿದ್ದಾರೆ. ಇದರ ಜೊತೆಗೆ ಹಲವು ಸಂಘಟನೆಗಳು ಕೂಡ ಜನರಲ್ಲಿ ಅದರಲ್ಲೂ ಯುವಕರಲ್ಲಿ, ವಿಧ್ಯಾರ್ಥಿಗಳಲ್ಲಿ ಮತದಾನದ ಹರಿವು ಮೂಡಿಸುವ ಸಲುವಾಗಿ ವಿಧ್ಯಾರ್ಥಿಗಳಿಗಾಗಿ ಹಲವು ಆಫರ್’ಗಳನ್ನೂ ನೀಡಲು ಮುಂದಾಗಿವೆ. ಹೌದು, ಬೆಂಗಳೂರಿನ ಸಂಘಟನೆಯೊಂದು ವೋಟ್ ಹಾಕುವ ವಿದ್ಯಾರ್ಥಿಗಳಿಗೆಲ್ಲಾ ಉಚಿತವಾಗಿ ಇಂಟರ್ ನೆಟ್…
ದೇಶದಲ್ಲಿ ಸಿಗರೇಟ್ ಸೇದುವವರ ಸಂಖ್ಯೆ ಕಮ್ಮಿ ಇಲ್ಲ, ಕೇವಲ ಹುಡುಗರು ಮಾತ್ರವಲ್ಲದೆ ಹುಡುಗಿಯರು ಕೂಡ ಸಿಗರೇಟ್ ಸೇದುತ್ತಾರೆ, ಇನ್ನು ಹಿಂದಿನ ಕಾಲದಲ್ಲಿ ಕೇವಲ ವಯಸ್ಸಾದವರು ಮಾತ್ರ ಸಿಗರ್ಟ್ ಸೇದುತ್ತಿದ್ದರು ಆದರೆ ಈಗ ಶಾಲೆಗೆ ಹೋಗುವ ಮಕ್ಕಳು ಕೂಡ ಸಿಗರೇಟ್ ಗಳನ್ನ ಸೇದುತ್ತಿದ್ದಾರೆ ಮತ್ತು ಅದನ್ನ ಚಟವನ್ನಾಗಿ ಮಾಡಿಕೊಂಡಿದ್ದಾರೆ. ಇನ್ನು ಬೆಂಗಳೂರಿನಲ್ಲಿ ದಿನಕ್ಕೆ ಸುಮಾರು 31 ಲಕ್ಷ ಸಿಗರೇಟ್ ಸೇದುತ್ತಿದ್ದಾರೆ ಜನರು, ಇನ್ನು ಜನರು ಸಿಗರೇಟ್ ಸೇದಿದ ಮೇಲೆ ಅದರ ತುದಿಯನ್ನ ಎಸೆಯುತ್ತಾರೆ ಮತ್ತು ಇನ್ನು ಕೆಲವರು ಅದನ್ನ…
ಸಾಮಾನ್ಯವಾಗಿ ಹಿಂದೂ ಧರ್ಮದಲ್ಲಿ ವಾರದ ಏಳೂ ದಿನವನ್ನು ಒಂದೊಂದು ದೇವತೆಗಳಿಗೆ ಅರ್ಪಣೆ ಮಾಡಲಾಗಿದೆ. ಅದ್ರಲ್ಲೂ ಶನಿವಾರಕ್ಕೆ ವಿಶೇಷ ಮಹತ್ವವಿದೆ. ಶನಿವಾರ ಶನಿದೇವನಿಗೆ ಪೂಜೆ ಮಾಡಲಾಗುತ್ತದೆ. ಕೋಪದ ದೇವರು ಶನಿ ಕೃಪೆಗೆ ಪಾತ್ರರಾಗಲು ಭಕ್ತರು ಹರಸಾಹಸ ಪಡ್ತಾರೆ. ಸಾಡೆಸಾತ್ ಶನಿ ಇದ್ದಲ್ಲಿ ಸಾಕಷ್ಟು ಸಮಸ್ಯೆಗಳು ಎದುರಾಗುತ್ತವೆ. ಅಂತವರು ಶನಿಯ ವಿಶೇಷ ಆರಾಧನೆ ಮಾಡಬೇಕಾಗುತ್ತದೆ. ಶನಿವಾರ ವಿಶೇಷ ಪೂಜೆ, ವೃತದ ಜೊತೆ ಶನಿವಾರ ಬೆಳಿಗ್ಗೆ ಕೆಲವೊಂದು ವಸ್ತುಗಳು ಕಣ್ಣಿಗೆ ಬಿದ್ರೆ ಶುಭಕರ. ಕಪ್ಪು ನಾಯಿ ಮೇಲೆ ಶನಿ ಸವಾರಿ ಮಾಡ್ತಾನೆ…
ಘಟಬಂಧನ್ ನಾಯಕರು ಅವರ ಕ್ಷೇತ್ರದಲ್ಲಿ ಈ ಬಾರಿ ಅಡ್ರೆಸ್ಗೆ ರ್ತಾರಾ-ಚಿಂತನೆ ಮಾಡಲಿ ಕೋಲಾರ:- ಮಾಜಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ರವರನ್ನು ಕೋಲಾರ ವಿಧಾನ ಸಭಾ ಕ್ಷೇತ್ರಕ್ಕೆ ಕರೆತರುವ ಮುನ್ನ ಮಾಜಿ ಸಭಾಧ್ಯಕ್ಷ ಕೆ.ಆರ್.ರಮೇಶ್ ಕುಮಾರ್ರ ಘಟಬಂಧನ್ ತಂಡ ಕೋಲಾರದಲ್ಲಿ ಐದು ಸಾವಿರ ಜನರನ್ನು ಸೇರಿಸಿ ಸಮಾವೇಶ ಮಾಡಿ ತೋರಿಸಲಿ, ಅವರ ಕ್ಷೇತ್ರಗಳಲ್ಲಿ ಅವರು ಅಡ್ರೆಸ್ಗೆ ರ್ತಾರ ಆಲೋಚಿಸಲಿ ಎಂದು ಮಾಜಿ ಸಚಿವ ಆರ್.ವರ್ತೂರ್ ಪ್ರಕಾಶ್ ಸವಾಲು ಹಾಕಿದರು. ನಗರದ ಪತ್ರಕರ್ತರ ಭವನದಲ್ಲಿ ಮಂಗಳವಾರ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ…
ಬಾಲಿವುಡ್ ನಟಿ ಕರೀನಾ ಕಪೂರ್ ಹುಟ್ಟು ಹಬ್ಬದ ನಂತ್ರ ಡಾನ್ಸ್ ಇಂಡಿಯಾ ಡಾನ್ಸ್ ಶೋನಲ್ಲಿ ಕಾಣಿಸಿಕೊಂಡಿದ್ದಾರೆ. ಡಾನ್ಸ್ ಇಂಡಿಯಾ ಡಾನ್ಸ್ ಫೈನಲ್ ನಲ್ಲಿ ಜಡ್ಜ್ ಆಗಿ ಕರೀನಾ ಕಾಣಿಸಿಕೊಳ್ಳಲಿದ್ದಾರೆ. ಈ ವೇಳೆ ಕರೀನಾ ಸ್ಟೈಲ್ ಮತ್ತೊಮ್ಮೆ ಎಲ್ಲರ ಗಮನ ಸೆಳೆದಿದೆ. ಸೆಟ್ ನಲ್ಲಿ ಕರೀನಾ ಫ್ಯಾಷನ್ ಎಲ್ಲರನ್ನು ಆಕರ್ಷಿಸಿದೆ. ವಿಶೇಷವಾಗಿ ಕರಿನಾ ಕತ್ತಿಗೆ ಹಾಕಿದ್ದ ಸ್ನೇಕ್ ಚೈನ್. ಕರೀನಾ ಡೈಮಂಡ್ ಸ್ನೇಕ್ ಚೈನ್ ಧರಿಸಿ ಬಂದಿದ್ದರು. ಕರೀನಾರ ಈ ಚೈನ್ ಐಷಾರಾಮಿ ಕಾರುಗಳಿಗಿಂತ ದುಬಾರಿ ಎನ್ನಲಾಗಿದೆ. ಇದ್ರ…
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಮಾತಿನ ಬಗ್ಗೆ ಸದಾ ಜಾಗೃತಿಯನ್ನು ಹೊಂದಬೇಕಾಗುವುದು. ನೀವು ಆಡಿದ ತಮಾಷೆ ಮಾತು ಪತಿಪತ್ನಿಯರಲ್ಲಿ ವಿರಸವುಂಟು ಮಾಡುವ ಸಾಧ್ಯತೆ ಇದೆ. ಹಾಗಾಗಿ ಎರಡು ಬಾರಿ ಚಿಂತಿಸಿ ಮಾತನ್ನು ಆಡಿ. ಒಳಿತಾಗುವುದು..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ…