ತಾಜಾ ಸುದ್ದಿ

  • inspirational

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದಲ್ಲಿ ಭಿಕ್ಷಾಟನೆ ಜಾಲದ ವಿರುದ್ಧ ಪೊಲೀಸರು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 6 ಮಕ್ಕಳು ಹಾಗೂ 3 ಮಹಿಳೆಯರನ್ನು ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಶಾಲೆಗಳಿಗೆ ರಜೆ ಇದೆ ಎಂಬ ಕಾರಣವನ್ನು ಮುಂದಿಟ್ಟು ಕೆಲವು ತಾಯಂದಿರು ತಮ್ಮ ಮಕ್ಕಳನ್ನೇ ನಗರದ ಪ್ರಮುಖ ವೃತ್ತಗಳು, ಟ್ರಾಫಿಕ್ ಸಿಗ್ನಲ್‌ಗಳು ಮತ್ತು ಜನನಿಬಿಡ ಪ್ರದೇಶಗಳಲ್ಲಿ ಭಿಕ್ಷೆ ಬೇಡಲು ಬಳಸುತ್ತಿದ್ದರೆಂಬುದು ಅಧಿಕಾರಿಗಳ ತನಿಖೆಯಲ್ಲಿ ಪತ್ತೆಯಾಗಿದೆ. ಕಾರ್ಯಾಚರಣೆ…

  • inspirational

    ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು

    ಎರಡು ವರ್ಷಗಳ ಕಾಲ ಐಪಿಎಲ್ ಮೇಲೆ ಆರ್‌ಸಿಬಿ ಸಾಮ್ರಾಜ್ಯ! ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಬೆಂಗಳೂರು Royal Challengers Bengaluru ತಂಡ ಮತ್ತೊಮ್ಮೆ ಐಪಿಎಲ್ ಕ್ರಿಕೆಟ್ ಜಗತ್ತನ್ನು ತನ್ನತ್ತ ತಿರುಗಿಸಿಕೊಂಡಿದೆ. 2025ರಲ್ಲಿ ಮೊದಲ ಬಾರಿಗೆ ಐಪಿಎಲ್ ಟ್ರೋಫಿ ಗೆದ್ದು 18 ವರ್ಷಗಳ ನಿರೀಕ್ಷೆಗೆ ತೆರೆ ಎಳೆದಿದ್ದ ಆರ್‌ಸಿಬಿ, ಇದೀಗ 2026ರಲ್ಲೂ ಚಾಂಪಿಯನ್ ಆಗಿ ಸತತ ಎರಡನೇ ಬಾರಿ ಪ್ರಶಸ್ತಿ ಗೆದ್ದು ಹೊಸ ಇತಿಹಾಸ ನಿರ್ಮಿಸಿದೆ. ಈ ಮೂಲಕ ಐಪಿಎಲ್‌ನಲ್ಲಿ ಬ್ಯಾಕ್ ಟು ಬ್ಯಾಕ್…

  • inspirational

    ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;

    ಶಿಕ್ಷಕರಿಗೆ ಎಐ ಆಧರಿತ ಹಾಜರಾತಿ ಫಜೀತಿ; ‘ಕರ್ತವ್ಯ’ ಆ್ಯಪ್ ಕೊಟ್ಟು ಸುಮ್ಮನಾದ ಇಲಾಖೆ! ಕರ್ನಾಟಕ ಸರ್ಕಾರವು ಶಾಲಾ ಶಿಕ್ಷಣ ಇಲಾಖೆಯ ಶಿಕ್ಷಕರು ಮತ್ತು ಸಿಬ್ಬಂದಿಗಾಗಿ ಎಐ (Artificial Intelligence) ಹಾಗೂ ಜಿಪಿಎಸ್‌ ಆಧಾರಿತ ‘ಕರ್ತವ್ಯ’ ಮೊಬೈಲ್ ಆ್ಯಪ್ ಮೂಲಕ ಡಿಜಿಟಲ್ ಹಾಜರಾತಿ ವ್ಯವಸ್ಥೆಯನ್ನು ಜಾರಿಗೊಳಿಸಿದೆ. ಆದರೆ ಶಾಲಾ ವರ್ಷದ ಆರಂಭದಲ್ಲೇ ಈ ವ್ಯವಸ್ಥೆ ಹಲವು ತಾಂತ್ರಿಕ ಸಮಸ್ಯೆಗಳನ್ನು ಎದುರಿಸಿದ್ದು, ಶಿಕ್ಷಕರಲ್ಲಿ ಅಸಮಾಧಾನ ಉಂಟಾಗಿದೆ. ‘ಕರ್ತವ್ಯ’ ಆ್ಯಪ್ ಎಂದರೇನು? ‘ಕರ್ತವ್ಯ’ ಆ್ಯಪ್ ಅನ್ನು ಕರ್ನಾಟಕದ ಸಿಬ್ಬಂದಿ ಮತ್ತು ಆಡಳಿತ…

  • inspirational

    “ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”

    ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಪ್ರಕ್ರಿಯೆಯ ಬಳಿಕ Siddaramaiah ಮುಖ್ಯಮಂತ್ರಿ ಸ್ಥಾನ ತೊರೆದು, D. K. Shivakumar ಹೊಸ ನಾಯಕತ್ವದತ್ತ ಸಾಗುವ ಪರಿಸ್ಥಿತಿ ನಿರ್ಮಾಣವಾಯಿತು. ಈ ನಿರ್ಧಾರದಲ್ಲಿ ಕಾಂಗ್ರೆಸ್ ಹೈಕಮಾಂಡ್ ಮತ್ತು Rahul Gandhi ಪ್ರಮುಖ ಪಾತ್ರ ವಹಿಸಿದ್ದರು ಎನ್ನಲಾಗಿದೆ. “ಸೈಲೆಂಟ್ ರಿವೇಂಜ್” ಎಂದು ಏಕೆ ಹೇಳಲಾಗುತ್ತಿದೆ? ರಾಜೀನಾಮೆಗೂ ಮುನ್ನ ಸಿದ್ದರಾಮಯ್ಯ ಅವರು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಜಾತಿಗಣತಿ ವರದಿಯನ್ನು ಅಂಗೀಕರಿಸಿದ ಕ್ರಮ ರಾಜಕೀಯವಾಗಿ ಬಹಳ ದೊಡ್ಡ ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ….

  • inspirational

    ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?

    ಕರ್ನಾಟಕ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದ ಮುಖ್ಯಮಂತ್ರಿ ಬದಲಾವಣೆ ಅಂತಿಮ ಹಂತ ತಲುಪಿದ್ದು, ಮುಖ್ಯಮಂತ್ರಿ Siddaramaiah ಅವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವುದಾಗಿ ಘೋಷಿಸಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಸೂಚನೆಯಂತೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎನ್ನಲಾಗುತ್ತಿದೆ. ರಾಜೀನಾಮೆ ಘೋಷಣೆ ಹೇಗೆ ನಡೆಯಿತು? ಬೆಂಗಳೂರಿನಲ್ಲಿರುವ ಸಭೆಯೊಂದರಲ್ಲಿ ಸಚಿವರು ಹಾಗೂ ಕಾಂಗ್ರೆಸ್ ಶಾಸಕರೊಂದಿಗೆ ಮಾತುಕತೆ ನಡೆಸಿದ ಬಳಿಕ ಸಿದ್ದರಾಮಯ್ಯ ಅವರು ರಾಜ್ಯಪಾಲರಿಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ರಾಜ್ಯಪಾಲ Thawarchand Gehlot ನಗರದಲ್ಲಿರದ ಕಾರಣ, ಅವರ ವಿಶೇಷ ಕಾರ್ಯದರ್ಶಿಗೆ ರಾಜೀನಾಮೆ…

News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
  • ಸಿನಿಮಾ

    ತನ್ನ ರಾಜಕೀಯ ಗುರು ಅಂಬರೀಶ್ ರವರನ್ನೇ ಮರೆತ್ರಾ ರಮ್ಯಾ!ಇನ್ನೂ ದರ್ಶನಕ್ಕೆ ರಮ್ಯಾ ಬಾರದಿರುವುದು ಏಕೆ?

    ಚಂದನವನದ ರೆಬೆಲ್, ಕಲಿಯುಗದ ಕರ್ಣ ಅಂಬರೀಶ್ ರವರಿಗೆ ಭಾರತೀಯ ಚಿತ್ರರಂಗ ಸೇರಿದಂತೆ, ರಾಜಕ್ಕಿಯ ನಾಯಕರು ಹಲವಾರು ದಿಗ್ಗಜರು ಕಂಬನಿ ಮಿಡಿದಿದ್ದಾರೆ.ಅಷ್ಟಲ್ಲದೇ ಕನ್ನಡ ಚಿತ್ರರಂಗದ ಪುನಿತ್, ಯಶ್, ಶಿವಣ್ಣ, ಸುದೀಪ್, ಉಪೇಂದ್ರ ದರ್ಶನ್ ಸೇರಿದಂತೆ ಎಲ್ಲಾ ಟಾಪ್ ಸ್ಟಾರ್ ಗಳು ಅಂತಿಮ ದರ್ಶನ ಮಾಡಿದ್ದಾರೆ. ಇದರ ಜೊತೆಗೆ ರಜನಿಕಾಂತ್ ಸೇರಿದಂತೆ ಮೆಗಾಸ್ಟಾರ್ ಚಿರಂಜೀವಿ, ಮೋಹನ್ ಬಾಬು, ಶರತ್ ಕುಮಾರ್ ಇನ್ನೂ ಹಲವಾರು ಗಣ್ಯ ಮಿತ್ರರು ಅವರ ಅಗಲಿಕೆಗೆ ಕಂಬನಿ ಮಿಡಿದು ಅಂತಿಮ ನಮನ ಸಲ್ಲಿಸಿದ್ದಾರೆ. ಇದರ ನಡುವೆ ಮಾಜಿ…

  • ಸಿನಿಮಾ

    ರಾಕಿಂಗ್ ಸ್ಟಾರ್ ಮತ್ತು ಆಕ್ಷನ್ ಪ್ರಿನ್ಸ್ ಗೇ ಖಡಕ್ ವಾರ್ನಿಂಗ್ ಕೊಟ್ಟಿದ್ದ ರೆಬೆಲ್ ಸ್ಟಾರ್!ಏನು ಗೊತ್ತಾ?

    ರೆಬೆಲ್ ಸ್ಟಾರ್ ಅಂಬರೀಶ್ ಸ್ಯಾಂಡಲ್‍ವುಡ್ ನಟರಾದ ರಾಕಿಂಗ್ ಸ್ಟಾರ್ ಯಶ್ ಹಾಗೂ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅವರಿಗೆ ಖಡಕ್ ವಾರ್ನಿಂಗ್ ನೀಡಿದ್ದರು.ಯಶ್ ‘ಕೆಜಿಎಫ್’ ಚಿತ್ರಕ್ಕಾಗಿ ಗಡ್ಡ ಬಿಟ್ಟಿದ್ದರು. ಆಗ ಅಂಬರೀಶ್ ಯಶ್‍ಗೆ ಗಡ್ಡ ತೆಗೆಯುವಂತೆ ಅಂಬರೀಶ್ ವಾರ್ನ್ ಮಾಡಿದ್ದರು. ಯಶ್ ಸದಾ ಕ್ಲೀನ್ ಶೇವ್ ಲುಕ್‍ನಲ್ಲಿ ಇರುತ್ತಿದ್ದರು. ಆದರೆ ಕೆಜಿಎಫ್ ಸಿನಿಮಾಗಾಗಿ ಸ್ಟೈಲಿಶ್ ಆಗಿ ಗಡ್ಡ ಮೀಸೆ ಬಿಟ್ಟು ಕ್ಯಾಮೆರಾ ಮುಂದೆ ಕಾಣಿಸಿಕೊಂಡಿದ್ದರು. ಯಶ್ ಅವರನ್ನು ಗಡ್ಡದಲ್ಲಿ ನೋಡಿ ಅಂಬರೀಶ್‍ಗೆ ಬೇಜಾರಾಗಿ ಹೋದಲ್ಲಿ ಬಂದಲ್ಲಿ ಯಶ್‍ಗೆ…

  • ಸಿನಿಮಾ

    ಆ್ಯಕ್ಷನ್ ಪ್ರಿನ್ಸ್ ವಾಸ್ತು ದೋಷಕ್ಕೆ ಹೆದರಿ ಮನೆ ಶಿಫ್ಟ್ ಮಾಡುತ್ತಿರುವುದೇಕೆ ಗೊತ್ತಾ?ಆ ಬಂಗಲೆಯ ಬಾಡಿಗೆ ಎಷ್ಟು ಗೊತ್ತಾ!

    ಇನ್ನೇನು ಸ್ವಲ್ಪ ದಿನಗಳಲ್ಲೇ ತನ್ನ ಬಹುಕಾಲದ ಗೆಳತಿಯ ಜೊತೆ ನಿಶ್ಚಿತಾರ್ಥ ಮಾಡಿಕೊಳ್ಳಲಿರುವ ಆ್ಯಕ್ಷನ್ ಪ್ರಿನ್ಸ್, ಸಿನಿಮಾದಲ್ಲಿ ವಿಲನ್ ಗಳ ಎದುರು ಖಡಕ್ ಆಗಿಯೇ ಡೈಲಾಗ್ ಹೇಳುವ ನಟ ಈಗ ವಾಸ್ತು ದೋಷಕ್ಕೆ ಹೆದರಿ ಮನೆ ಶಿಫ್ಟ್ ಮಾಡಲು ಮುಂದಾಗಿದ್ದಾರೆ ಎನ್ನುವ ಸುದ್ದಿ ಈಗ ಸ್ಯಾಂಡಲ್‍ವುಡ್‍ನಲ್ಲಿ ಹರಿದಾಡುತ್ತಿದೆ. ಡಿಸೆಂಬರ್ 9ರ ನಿಶ್ಚಿತಾರ್ಥದ ನಂತರ ಧ್ರುವ ತಮ್ಮ ಮನೆ ಶಿಫ್ಟ್ ಮಾಡಲಿದ್ದಾರೆ ಎನ್ನಲಾಗಿದ್ದು, ಈಗ ನಟ ಧ್ರುವ ಸರ್ಜಾ ಬನಶಂಕರಿಯ ಕೆ.ಆರ್ ರಸ್ತೆಯಲ್ಲಿ ವಾಸಿಸುತ್ತಿದ್ದರು. ಈಗ ವಾಸ್ತು ದೋಷದಿಂದ ಬನಶಂಕರಿಯ…

  • ಸಿನಿಮಾ

    ಕೆಜಿಎಫ್ ಚಿತ್ರದ ಟ್ರೇಲರ್ ನೋಡಿ ತಮಿಳು ಖ್ಯಾತ ನಟ ವಿಜಯ್ ದಳಪತಿ ಹೇಳಿದ್ದೇನು ಗೊತ್ತಾ?

    ಕರ್ನಾಟಕ ಮಾತ್ರವಲ್ಲ ಇಡೀ ಭಾರತದಲ್ಲೇ ಕೆಜಿಎಫ್ ಚಿತ್ರ ಸದ್ದು ಮಾಡುತ್ತಿದೆ. ಈ ಚಿತ್ರ ಕನ್ನಡ, ಹಿಂದಿ, ತೆಲುಗು,ತಮಿಳು ಮತ್ತು ಮಲೆಯಳಂ ಭಾಷೆಗಳಲ್ಲಿ ಬಿಡುಗಡೆ ಗೊಳ್ಳಲಿದೆ. ಸದ್ಯ ಈ ಚಿತ್ರದ ಟ್ರೇಲರ್ ಎಲಾ ಭಾಷೆಗಳಲ್ಲೂ ಸಂಚಲನ ಸೃಷ್ಟಿಸಿದೆ. ಹಿಂದಿ ಆವೃತ್ತಿಯಲ್ಲಿ ಶಾರುಕ್ ಖಾನ್ ಅಭಿನಯದ ಝೀರೋ ಚಿತ್ರವನ್ನೇ ಹಿಂದಿಕ್ಕಿ ಯೂಟ್ಯೂಬ್ ನಲ್ಲಿ ಟ್ರೆಂಡಿಂಗ್ ನಲ್ಲಿ ಮೊದಲ ಸ್ಥಾನ ಪಡೆದಿತ್ತು. ಹೀಗೆ ಎಲ್ಲಾ ಭಾಷೆಯಲ್ಲೂ ಸದ್ದು ಮಾಡುತ್ತಿರುವ ಈ ಚಿತ್ರಕ್ಕೆ ನಟ ಪುನೀತ್ ರಾಜ್ ಕುಮಾರ್ ಸೇರಿದಂತೆ ಇತರೆ ಫಿಲ್ಮ್…

  • ಸಿನಿಮಾ

    ಯಾರಿದು ಧ್ರುವ ಸರ್ಜಾ ಮದುವೆಯಾಗುತ್ತಿರುವ ಪ್ರೇರಣಾ!ಯಾವ ಲವ್ ಸ್ಟೋರಿಗೂ ಕಡಿಮೆ ಇಲ್ಲ ಇವರ 16ವರ್ಷದ ಪ್ರೇಮ್ ಕಹಾನಿ..

    ಡಲ್ ವುಡ್ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅವರು ತಮ್ಮ ಬಹುದಿನದ ಗೆಳತಿ ಜೊತೆ ನಿಶ್ಚಿತಾರ್ಥ ಮಾಡಿಕೊಳ್ಳಲಿದ್ದಾರೆ. ಇದೇ ಡಿಸೆಂಬರ್ 9ಕ್ಕೆ ಬೆಂಗಳೂರಿನಲ್ಲಿ ಧ್ರುವ ಸರ್ಜಾ ನಿಶ್ಚಿತಾರ್ಥ ನೇರವೇರಿಸಲು ಕುಟುಂಬ ಸಿದ್ಧತೆ ನಡೆಸಿದೆ. ಧ್ರುವ ಸರ್ಜಾ ಅವರು ತಮ್ಮ ಬಹುಕಾಲದ ಗೆಳತಿ ಪ್ರೇರಣಾ ಶಂಕರ್ ಜೊತೆ ಮದುವೆಯಾಗಲು ಸಿದ್ಧರಾಗಿದ್ದಾರೆ. ಧ್ರುವ ಸರ್ಜಾ ಹಾಗೂ ಪ್ರೇರಣಾ ಅವರು ಅಕ್ಕಪಕ್ಕದ ಮನೆಯವರಾಗಿದ್ದಾರೆ. ಬನಶಂಕರಿಯ ಲಕ್ಷ್ಮಿ ವೆಂಕಟೇಶ್ವರ ಕಲ್ಯಾಣ ಮಂಟಪದಲ್ಲಿ ನಿಶ್ಚಿತಾರ್ಥ ನಡೆಯಲಿದೆ ಎಂದು ಹೇಳಲಾಗುತ್ತಿದೆ. ಈ ಹಿಂದೆ ಧ್ರುವ ಹುಟ್ಟುಹಬ್ಬದ…

  • ಸಿನಿಮಾ

    ಕೊನೆಗೂ ಎಲ್ಲರ ಮುಂದೆ ಕ್ಷಮೆ ಯಾಚಿಸಿದ ಗಂಡ ಹೆಂಡತಿ ನಟಿ ಸಂಜನಾ..!ಏಕೆ ಗೊತ್ತಾ..?

    ಗಂಡ ಹೆಂಡತಿ” ಸಿನಿಮಾ ವೇಳೆ ನಿರ್ದೇಶಕ ರವಿ ಶ್ರೀವತ್ಸ ಚಿತ್ರೀಕರಣದ ಸಮಯ ಕಿರುಕುಳ ನಿಡಿದ್ದರೆಂದು, ಬೆದರಿಕೆ ಹಾಕಿದ್ದರೆಂದೂ ಆರೋಪಿಸಿದ್ದ ನಟಿ ಸಂಜನಾ ಇದೀಗ ತಣ್ಣಗಾಗಿದ್ದಾರೆ.ನಿರ್ದೇಶಕ ರವಿ ಶ್ರೀವತ್ಸ ವಿರುದ್ಧ ಮೀಟೂ ಆರೋಪ ಮಾಡಿದ್ದ ನಟಿ ಸಂಜನಾ ಬಹಿರಂಗವಾಗಿ ಕ್ಷಮೆ ಕೇಳಿದ್ದಾರೆ. ಗಂಡ-ಹೆಂಡತಿ ಚಿತ್ರದಲ್ಲಿ ಪದೇ ಪದೇ ಕಿಸ್ಸಿಂಗ್ ಸೀನ್ ಮಾಡಿಸಿದ್ದರು ಎಂದು ಆರೋಪಿಸಿದ್ದ ಸಂಜನಾ ತಮ್ಮ ಆರೋಪದ ಕುರಿತು ಸಾರ್ವಜನಿಕವಾಗಿ ಕ್ಷಮೆ ಯಾಚಿಸಿದ್ದಾರೆ. ಸಂಜನಾ ಕಲಾವಿದರ ಸಂಘ, ನಿರ್ದೇಶಕರ ಸಂಘದ ಪದಾಧಿಕಾರಿಗಳ ಸಮ್ಮುಖದಲ್ಲಿ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ…

  • ಸಿನಿಮಾ

    ಸಿಕ್ಕಿಬಿದ್ದ ವಿನೋದ್ ರಾಜ್ ರವರ ಹಣವನ್ನು ಲಪಟಾಯಿಸಿದ್ದ ಕಳ್ಳ..!

    ನೆಲಮಂಗಲದಲ್ಲಿ ನಟ ವಿನೋದ್ ರಾಜ್‍ಗೆ ಯಮಾರಿಸಿ 1 ಲಕ್ಷ ದರೋಡೆ ಮಾಡಿದ್ದ ಖದೀಮನನ್ನ ಪೊಲೀಸರು ಬಂಧಿಸಿದ್ದಾರೆ.ಕಳೆದ ತಿಂಗಳು ಅಭಿಮಾನಿಗಳ ಸೋಗಿನಲ್ಲಿ ಬಂದು ನಟ, ವಿನೋದ್ ರಾಜ್ ಅವರನ್ನು ಮಾತನಾಡಿಸುತ್ತಲೇ ಕಾರು ಪಂಚರ್ ಮಾಡಿದ್ದರು, ಕಾರಿನಲ್ಲಿದ್ದ 1 ಲಕ್ಷ ಹಣವನ್ನ ಖದೀಮರು ಕದ್ದು ಎಸ್ಕೇಪ್ ಆಗಿದ್ದರು. ಈ ಗ್ಯಾಂಗ್‍ನ ಬೆನ್ನಟ್ಟಿದ್ದ ನೆಲಮಂಗಲ ಪೊಲೀಸರು ಕೊನೆಗೆ ಓಜಿಕುಪ್ಪಂ ಗ್ಯಾಂಗ್‍ನ ರಾಜು ಹೈಟೆಕ್ ರಾಜುನನ್ನ ಬಂಧಿಸಿದ್ದಾರೆ. ಬಂಧಿತ ರಾಜು ಅಲಿಯಾಸ್ ಹೈಟೆಕ್ ರಾಜು ಐಷಾರಾಮಿ ಜೀವನ ಮಾಡುತ್ತಿದ್ದ.ಇವನು ಧರಿಸುತ್ತಿದ್ದ ಶರ್ಟ್, ಪ್ಯಾಂಟ್‍ಗಳು…

  • ಸಿನಿಮಾ

    ಡೇಟ್ ಫಿಕ್ಸ್ ಆಯ್ತು ಜೂನಿಯರ್ ರಾಕಿಂಗ್ ಸ್ಟಾರ್ ಆಗಮನಕ್ಕೆ..!

    ಕನ್ನಡದ ಅದ್ದೂರಿ ಚಿತ್ರ KGF ಚಿತ್ರದ ಬಿಡುಗಡೆಗೆ ಕಾದಿರುವ ರಾಕಿಂಗ್ ಸ್ಟಾರ್ ಯಶ್ ಅಭಿಮಾನಿಗಳಿಗೆ ಇನ್ನೊಂದು ಸಿಹಿ ಸುದ್ದಿ ಹೊರಬಿದ್ದಿದೆ. ಜೂನಿಯರ್ ರಾಕಿಂಗ್ ಸ್ಟಾರ್ ಎಂಟ್ರಿಗೆ ಡೇಟ್ ಫಿಕ್ಸ್ ಆಗಿದ್ದು, ಸ್ವತಃ ನಟಿ ರಾಧಿಕಾ ಪಂಡಿತ್ ಈ ಬಗ್ಗೆ ಹೇಳಿಕೊಂಡಿದ್ದಾರೆ. ಮದುವೆ ವಾರ್ಷಿಕೋತ್ಸವ ಒಂದಾದರೆ, ರಾಧಿಕಾ ಪಂಡಿತ್ ಅವರು ಇದೀಗ ಎಂಟು ತಿಂಗಳ ತುಂಬು ಗರ್ಭಿಣಿಯಾಗಿದ್ದು, ಯಶ್ ಜೀವನದಲ್ಲಿ ಈ ಡಿಸೆಂಬರ್ ಅತ್ಯಮೂಲ್ಯ ಸಂದರ್ಭಕ್ಕೆ ಸಾಕ್ಷಿಯಾಗಲಿದೆ. ಡಿಸೆಂಬರ್ 9ರಂದು ಯಶ್ ಹಾಗೂ ರಾಧಿಕಾ ಅವರ ಮದುವೆ ವಾರ್ಷಿಕೋತ್ಸವದ…

  • ಸಿನಿಮಾ

    ಅರ್ಜುನ್ ಸರ್ಜಾ ಶ್ರುತಿ ಹರಿಹರನ್ ಮೀಟೂ ಪ್ರಕರಣಕ್ಕೆ ಈಗ ರಾಜಕೀಯ ಪ್ರವೇಶ..!

    ನಟಿ ಶ್ರುತಿ ಹರಿಹರನ್ ನಟ ಅರ್ಜುನ್ ಸರ್ಜಾ ಮೇಲೆ ಮಾಡಿದ್ದ ಲೈಂಗಿಕ ದೌರ್ಜನ್ಯದ ಆರೋಪದ ಮೇಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಅರ್ಜುನ್ ಸರ್ಜಾ ಅವರು ಇಂದು ವಿಚಾರಣೆಗೆ ಹಾಜರಾಗಿದ್ದು, ಇದೀಗ ಈ ಪ್ರಕರಣಕ್ಕೆ ರಾಜಕೀಯ ಪ್ರವೇಶ ಕೂಡ ಆಗಿದೆ. ನಟ ಅರ್ಜುನ್ ಸರ್ಜಾ ಪೋಲಿಸ್ ವಿಚಾರಣೆ ವೇಳೆ ಬಿಜೆಪಿಯ ತೇಜಸ್ವಿನಿ ರಮೇಶ್ ಕೂಡ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಕಾಣಿಸಿಕೊಂಡಿದ್ದಾರೆ. ನಟ ಅರ್ಜುನ್ ಸರ್ಜಾ ತಂದೆಯವರು ಮೂಲತಃ ಆರ್‍ಎಸ್‍ಎಸ್ ನವರಾಗಿದ್ದು ಎಡಪಂಥಿಯರು ಸರ್ಜಾ ಮೂಲಕ ಮೋದಿಯನ್ನು ಟಾರ್ಗೆಟ್…

  • ಸಿನಿಮಾ

    ಬಹುಭಾಷಾ ನಟನಿಂದ ಮತ್ತೊಂದು ವಿವಾಧಾತ್ಮಕ ಹೇಳಿಕೆ!ಅಯ್ಯಪ್ಪ ಸ್ವಾಮೀ ದೇವರೇ ಅಲ್ಲ ಅಂದ್ರು ಪ್ರಕಾಶ್ ರೈ..!

    ಸುಪ್ರಿಂ ಕೋರ್ಟ್ ಮಹಿಳೆಯರಿಗೆ ಶಬರಿಮಲೆ ಆಯ್ಯಪ ಸ್ವಾಮಿ ದರ್ಶನಕ್ಕೆ ಮಹಿಳೆಯರಿಗೆ ಅವಕಾಶ ಮಾಡಿಕೊಟ್ಟ ಮೇಲೆ ಶಬರಿಮಲೈ ಕುರಿತಂತೆ ದಿನಕ್ಕೊಂದು ಸುದ್ದಿಗಳು ಕೇಳಿ ಬರುತ್ತಲೇ ಇವೆ.ತಮ್ಮ ವಿವಾದಾತ್ಮಕ ಹೇಳಿಕೆಗಳಿಂದಲೇ ಸುದ್ದಿಯಾಗುತ್ತಿರುವ ಬಹುಭಾಷ ನಟ ಪ್ರಕಾಶ್ ರಾಯ್ ಮತ್ತೊಂದು ಹೇಳಿಕೆಯಿಂದ ಈಗ ಸುದ್ದಿಯಲ್ಲಿದ್ದಾರೆ.   ಶಬರಿ ಮಲೈ ಗೆ ಮಹಿಳೆಯರ ಪ್ರವೇಶ ಕುರಿತು ಸುಪ್ರಿಂ ಕೋರ್ಟ್ ಪ್ರವೇಶ ನೀಡಬೇಕೆಂದು ಆದೇಶ ಮಾಡಿದ್ದರೂ ಅಲ್ಲಿ ಮಹಿಳೆಯರಿಗೆ ಅವಕಾಶ ನೀಡುತ್ತಿಲ್ಲ. ಈ ಬಗ್ಗೆ ಮಾತನಡಿರುವ ಪ್ರಕಾಶ್ ರೈ ಹೆಣ್ಣು ಅಂದ್ರೆ ತಾಯಿ, ಭೂಮಿಯನ್ನು…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ದೇಶ-ವಿದೇಶ

    ಉಚಿತವಾಗಿ ಪ್ರಧಾನ ಮಂತ್ರಿ ಉಜ್ವಲ ಯೋಜನೆ ಪಡೆದುಕೊಳ್ಳುವುದು ಹೇಗೆ ಗೊತ್ತಾ..?ತಿಳಿಯಲು ಈ ಲೇಖನಿ ಓದಿ…

    ಪ್ರಧಾನಿ ನರೇಂದ್ರ ಮೋದಿಯವರು 2016ರಲ್ಲಿ ಪ್ರಧಾನಮಂತ್ರಿ ಉಜ್ವಲ ಯೋಜನೆ ಕ್ಷೇಮಾಭಿವೃದ್ಧಿ ಕಾರ್ಯಕ್ರಮವನ್ನು ಲಾಂಚ್ ಮಾಡಿದ್ದಾರೆ. ಈ ಯೋಜನೆ ಮೂಲಕ ಐದು ಕೋಟಿ ಎಲ್ಪಿಜಿ ಸೌಲಭ್ಯ ಒದಗಿಸುವ ಗುರಿಯನ್ನು ಹೊಂದಲಾಗಿದೆ.

  • ಉಪಯುಕ್ತ ಮಾಹಿತಿ

    ಬಿಪಿಎಲ್ ಕಾರ್ಡ್ ನಿಮ್ಮಲ್ಲಿ ಇದ್ರೆ, ನಿಮ್ಗೆ ಸಿಗಲಿದೆ ಕಾರ್ ಭಾಗ್ಯ..!ಹೇಗೆಂದು ತಿಳಿಯಲು ಮುಂದೆ ನೋಡಿ…

    ಸರ್ಕಾರವು ಈಗಾಗಲೇ ಆರೋಗ್ಯ ಭಾಗ್ಯ,ಶಾದಿ ಭಾಗ್ಯ,ಜ್ಯೋತಿ ಭಾಗ್ಯ ಅನ್ನ ಭಾಗ್ಯ ಹೀಗೆ ಹಲವಾರು ಭಾಗ್ಯಗಳನ್ನು ಜನರಿಗೆ ಕೊಟ್ಟಿದೆ.ಈಗ ಇದಕ್ಕೆ ಮತ್ತೊಂದು ಭಾಗ್ಯ ಸೇರ್ಪಡೆಯಾಗಿದೆ.

  • ಸುದ್ದಿ

    ಮಹಿಳಾಮಣಿಗಳಿಗೆ ಬಂಪರ್ ಆಫರ್!ಹತ್ತು ಸಾವಿರ ಹಣದ ಜೊತೆಗೆ ಸಿಗಲಿದೆ ಒಂದು ಸ್ಮಾರ್ಟ್ ಮೊಬೈಲ್..!

    ಮುಂಬರುವ ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆ ತಯಾರಿ ಆಂಧ್ರಪ್ರದೇಶದಲ್ಲಿ ಜೋರಾಗಿ ನಡೆಯುತ್ತಿದೆ. ಚುನಾವಣೆ ಸಂದರ್ಭದಲ್ಲಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಮಹತ್ವದ ಘೋಷಣೆ ಮಾಡಿದ್ದಾರೆ. ನಾಯ್ಡು ಸ್ವ ಸಹಾಯ ಗುಂಪುಗಳ ಮಹಿಳೆಯರಿಗೆ 10 ಸಾವಿರ ರೂಪಾಯಿ ಹಾಗೂ ಒಂದು ಮೊಬೈಲ್ ಫೋನ್ ನೀಡಲಿದ್ದಾರಂತೆ. ಅಮರಾವತಿಯ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡಿದ್ದ ನಾಯ್ಡು ಈ ಘೋಷಣೆ ಮಾಡಿದ್ದಾರೆ. ಹಣ ಮಹಿಳೆಯರಿಗೆ ಮೂರು ಹಂತದಲ್ಲಿ ಸಿಗಲಿದೆ. ಫೆಬ್ರವರಿಯಲ್ಲಿ ಮೊದಲ ಚೆಕ್ ವಿತರಣೆಯಾಗಲಿದೆ.ಮಹಿಳೆಯರಿಗೆ ಫೆಬ್ರವರಿಯಲ್ಲಿ 2500 ರೂಪಾಯಿ ಚೆಕ್ ಸಿಗಲಿದೆ. ಶೀಘ್ರವೇ ಸ್ಮಾರ್ಟ್ಫೋನ್ ನೀಡುವುದಾಗಿ ಅವರು…

  • ಸುದ್ದಿ

    ಕೊನೆಗೂ ಐಟಿ ಉದ್ಯೋಗಿಗಳಿಗೆ ಎದುರಾದ ಸಂಕಷ್ಟ..! ಯಾಕೆ ಗೊತ್ತಾ?

    ಐಷಾರಾಮಿ ಜೀವನ ನಡೆಸ್ತಿದ್ದ ಟೆಕ್ಕಿಗಳಿಗೆ ಇದೀಗ ಹೆಚ್​ಆರ್​ ಕಡೆಯಿಂದ ಬರ್ತಿರೋ ಪಿಂಕ್ ಸ್ಲಿಪ್ ಆತಂಕಕ್ಕೀಡು ಮಾಡಿದೆ. ಯಾವಾಗ ಯಾರಿಗೆ ಪಿಂಕ್ ಸ್ಲಿಪ್ ಬರುತ್ತೋ ಅನ್ನೋಟೆನ್ಶನ್ ಶುರುವಾಗಿದೆ. ದೊಡ್ಡ ದೊಡ್ಡ ಕಂಪನಿಗಳಲ್ಲೂ ಇದೇ ಆತಂಕ ಶುರುವಾಗಿದ್ದು, ಆಯಾಗಿ ನಿದ್ದೆ ಮಾಡ್ತಿದ್ದ ಟೆಕ್ಕಿಗಳು ಈಗ ನಿದ್ದೆಗೆಡುವಂತಾಗಿದೆ. ಆರ್ಥಿಕ ಸಂಕಷ್ಟ ಅನ್ನೋದು ಐಟಿ ಕಂಪನಿಗಳಿಗೆ ತುಂಬಾ ಹೊಡೆತ ಕೊಟ್ಟಿದೆ. ಕಾಸ್ಟ್ಕಟಿಂಗ್​ ಹೆಸರಲ್ಲಿ ಕೆಲಸಕ್ಕೆ ಕತ್ತರಿ ಹಾಕ್ತಿವೆ. ಇದರಿಂದ ಸಾವಿರಾರು ಉದ್ಯೋಗಿಗಳಿಗೆ ಅಭದ್ರತೆ ಎದುರಾಗಿದೆ. ಯಾವುದೇ ರೀತಿಯ ಕನಿಕರ ತೋರಿಸದೆ ಪಿಂಕ್ಸ್ಲಿಪ್ ಕೈಗಿಟ್ಟು…

  • ಸುದ್ದಿ

    ಕನ್ನಡಿಗರಿಗೆ ಹೆಚ್ಚು ಉದ್ಯೋಗ ಆದ್ಯತೆ ಸಿಎಂ ಯಡಿಯೂರಪ್ಪ ಭರವಸೆ…!

    ಇಂಗ್ಲಿಷ್ ಸಂಬಳಕ್ಕಾದರೆ, ಕನ್ನಡ ಉಂಬಳಕ್ಕೆ ಎಂಬ ಮಾತು ನಾಡಿನಲ್ಲಿ ಪ್ರಚಲಿತದಲ್ಲಿದೆ. ಆದರೆ, ಕನ್ನಡ ನಮ್ಮ ಸಂಬಳ ಹಾಗೂ ಉಂಬಳ ಎರಡಕ್ಕೂ ಆಗಬೇಕು. ಈ ದಿಸೆಯಲ್ಲಿ ಸರ್ಕಾರ ಕಾರ್ಯೋನ್ಮುಖವಾಗಿದ್ದು, ಕನ್ನಡಿಗರಿಗೆ ಹೆಚ್ಚಿನ ಉದ್ಯೋಗ ದೊರಕಿಸಿಕೊಡುವ ದಿಸೆಯಲ್ಲಿ ಪ್ರಯತ್ನ ನಡೆಸಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಶುಕ್ರವಾರ ಆಯೋಜಿಸಿದ್ದ ಸಮಾರಂಭದಲ್ಲಿ ಎರಡು ಸಂಸ್ಥೆಗಳು ಸೇರಿ ವಿವಿಧ ಕ್ಷೇತ್ರಗಳ ಸಾಧಕರಿಗೆ ೨೦೧೯ನೇ ಸಾಲಿನ ‘ರಾಜ್ಯೋತ್ಸವ ಪ್ರಶಸ್ತಿ’ ಪ್ರದಾನ ಮಾಡಿ. ಮಾತನಾಡಿದ…

  • ಸಿನಿಮಾ

    ರಾಕಿಂಗ್ ಸ್ಟಾರ್ ಮತ್ತು ಆಕ್ಷನ್ ಪ್ರಿನ್ಸ್ ಗೇ ಖಡಕ್ ವಾರ್ನಿಂಗ್ ಕೊಟ್ಟಿದ್ದ ರೆಬೆಲ್ ಸ್ಟಾರ್!ಏನು ಗೊತ್ತಾ?

    ರೆಬೆಲ್ ಸ್ಟಾರ್ ಅಂಬರೀಶ್ ಸ್ಯಾಂಡಲ್‍ವುಡ್ ನಟರಾದ ರಾಕಿಂಗ್ ಸ್ಟಾರ್ ಯಶ್ ಹಾಗೂ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅವರಿಗೆ ಖಡಕ್ ವಾರ್ನಿಂಗ್ ನೀಡಿದ್ದರು.ಯಶ್ ‘ಕೆಜಿಎಫ್’ ಚಿತ್ರಕ್ಕಾಗಿ ಗಡ್ಡ ಬಿಟ್ಟಿದ್ದರು. ಆಗ ಅಂಬರೀಶ್ ಯಶ್‍ಗೆ ಗಡ್ಡ ತೆಗೆಯುವಂತೆ ಅಂಬರೀಶ್ ವಾರ್ನ್ ಮಾಡಿದ್ದರು. ಯಶ್ ಸದಾ ಕ್ಲೀನ್ ಶೇವ್ ಲುಕ್‍ನಲ್ಲಿ ಇರುತ್ತಿದ್ದರು. ಆದರೆ ಕೆಜಿಎಫ್ ಸಿನಿಮಾಗಾಗಿ ಸ್ಟೈಲಿಶ್ ಆಗಿ ಗಡ್ಡ ಮೀಸೆ ಬಿಟ್ಟು ಕ್ಯಾಮೆರಾ ಮುಂದೆ ಕಾಣಿಸಿಕೊಂಡಿದ್ದರು. ಯಶ್ ಅವರನ್ನು ಗಡ್ಡದಲ್ಲಿ ನೋಡಿ ಅಂಬರೀಶ್‍ಗೆ ಬೇಜಾರಾಗಿ ಹೋದಲ್ಲಿ ಬಂದಲ್ಲಿ ಯಶ್‍ಗೆ…