ತಾಜಾ ಸುದ್ದಿ

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

  • ಮನರಂಜನೆ, ಸುದ್ದಿ

    ಸರಿಗಮಪ ಗ್ರಾಂಡ್ ಫಿನಲೆಯಲ್ಲಿ ರನ್ನರ್ ಅಪ್ ಆದ ಹನುಮಂತನಿಗೆ ಸಿಕ್ಕಿದ್ದು ಎಷ್ಟು ಲಕ್ಷ ಗೊತ್ತಾ?ಇದೇ ಮೊದಲ ಬಾರಿಗೆ ರನ್ನರ್ ಅಪ್ ಗೆ ಬಾರೀ ಮೊತ್ತದ ಬಹುಮಾನ!

    ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ ‘ಸರಿಗಮಪ’ ಗ್ರಾಂಡ್ ಫಿನಾಲೆಯಲ್ಲಿ ಮಂಗಳೂರಿನ ಕೀರ್ತನ್ ಹೊಳ್ಳ ವಿನ್ನರ್ ಆಗಿದ್ದಾರೆ. ಹಾವೇರಿಯ ಚೀಲೂರು ಬಡ್ನಿ ತಾಂಡಾದ ಹನುಮಂತ ಅವರು ರನ್ನರ್ ಆಗಿದ್ದಾರೆ.ಕೀರ್ತನ್ ಹೊಳ್ಳ ಆರಂಭದಿಂದಲೂ ಅದ್ಭುತವಾಗಿ ಹಾಡುವ ಮೂಲಕ ಜಡ್ಜಸ್ ಗಳು ಹಾಗೂ ಮಹಾಗುರುಗಳ ಮೆಚ್ಚುಗೆ ಗಳಿಸಿದ್ದರು. ಅದೇ ರೀತಿ ಹನುಮಂತ ತಮ್ಮ ಮುಗ್ಧತೆಯಿಂದಲೇ ಜನಪ್ರಿಯರಾಗಿದ್ದರು. ಶನಿವಾರ ನಡೆದ ಗ್ರಾಂಡ್ ಫಿನಾಲೆಯಲ್ಲಿ ನಿಹಾಲ್ ತಾವ್ರೊ, ಹನುಮಂತ, ಕೀರ್ತನ ಹೊಳ್ಳ, ವಿಜೇತ್, ಹೃತ್ವಿಕ್ ಹಾಗೂ ಸಾಧ್ವಿನಿ ಅವರು ಫಿನಾಲೆಗೆ ಎಂಟ್ರಿ ಕೊಟ್ಟಿದ್ದರು. ಅವರಲ್ಲಿ…

  • ಸುದ್ದಿ

    ಶಾಕಿಂಗ್ ನ್ಯೂಸ್!ಯಲಹಂಕ ಏರ್ ಶೋ ನೋಡಲು ಹೋದವರ 150ಕ್ಕೂ ಹೆಚ್ಚು ಕಾರುಗಳು ಭಸ್ಮ?ಬಂದ್ ಆಯ್ತು ಏರ್ ಶೋ

    ಏರೋ ಇಂಡಿಯಾ 2019ರ ಏರ್ ಶೋ ನೋಡಲು ರಾಜಧಾನಿ ಬೆಂಗಳೂರಿನ ಯಲಹಂಕಕ್ಕೆ ಆಗಮಿಸಿದ್ದರು, ಎಲ್ಲರೂ ತಮ್ಮ ಕಾರುಗಳನ್ನು ಪಾರ್ಕ್ ಮಾಡಿ ವೈಮಾನಿಕ ಪ್ರದರ್ಶನವನ್ನು ನೋಡುವಲ್ಲಿ ಮುಳುಗಿ ಹೋಗಿದ್ದರು, ಆದರೆ ನೋಡು ನೋಡುತ್ತಿದ್ದಂತೆಯೇ ಕಣ್ಣ ಮುಂದೆಯೇ ಕಷ್ಟ ಪಟ್ಟು ತೆಗೆದುಕೊಂಡಿದ್ದ ಕಾರುಗಳು ಭಸ್ಮವಾದವು. ಏರ್ ಶೋ ನಡೆಯುತ್ತಿದ್ದ ಸಂದರ್ಭದಲ್ಲೇ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಗೇಟ್ ನಂಬರ್ 5 ರ ಪಾರ್ಕಿಂಗ್ ಸ್ಥಳದಲ್ಲಿ ಬೆಂಕಿ ಹೊತ್ತಿಕೊಂಡ ಪರಿಣಾಮ ಸುಮಾರು 150ಕ್ಕೂ ಹೆಚ್ಚು ಕಾರುಗಳು ಸುಟ್ಟು ಕರಕಲಾಗಿದೆ. ಸ್ಥಳಕ್ಕೆ 10…

  • ಸುದ್ದಿ

    ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ!ಪರೀಕ್ಷೆ ಬರೆಯುವ ವಿಧ್ಯಾರ್ಥಿಗಳಿಗೆ ಇದು ಉಚಿತ…

    ಪ್ರಸಕ್ತ ಸಾಲಿನಲ್ಲಿ ಪರೀಕ್ಷೆ ಬರೆಯುತ್ತಿರುವ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಬಸ್ಸಿನಲ್ಲಿ ಉಚಿತ ಪ್ರಯಾಣ ಕಲ್ಪಿಸುವ ಮೂಲಕ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಮಾರ್ಚ್ 1 ರಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗುತ್ತಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿ ಎಂದು ಸರ್ಕಾರಿ ಬಸ್ ಗಳಲ್ಲಿ ಪರೀಕ್ಷಾ ಕೇಂದ್ರಗಳಿಗೆ ಉಚಿತವಾಗಿ ಪ್ರಯಾಣಿಸಲು ಕೆಎಸ್‍ಆರ್ ಟಿಸಿ ಅವಕಾಶ ಕಲ್ಪಿಸಿದೆ. ವಿದ್ಯಾರ್ಥಿಗಳಿಗೆ ತಮ್ಮ ಶಿಕ್ಷಣ ಸಂಸ್ಥೆಗಳಲ್ಲದೆ ಬೇರೆ ಬೇರೆ ಶಿಕ್ಷಣ ಸಂಸ್ಥೆಗಳ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗೆ ವ್ಯವಸ್ಥೆ ಮಾಡಿರುವುದಾಗಿ ಪದವಿಪೂರ್ವ ಶಿಕ್ಷಣ ಇಲಾಖೆ…

  • ಸುದ್ದಿ

    ಉಗ್ರರ ದಾಳಿಯ ನಂತರ ವೀರ ಯೋಧರಿಗಾಗಿ ಅತ್ಯಂತ ಮಹತ್ವದ ನಿರ್ಧಾರೆ ತೆಗೆದುಕೊಂಡ ಕೇಂದ್ರ ಸರ್ಕಾರ…

    ಪುಲ್ವಾಮ ಭಯೋತ್ಪಾದಕ ದಾಳಿ ನಂತ್ರ ಭಾರತ ಸರ್ಕಾರ, ಯೋಧರ ಬಗ್ಗೆ ಮಹತ್ವದ ನಿರ್ಧಾರ ಕೈಗೊಂಡಿದೆ. ಇನ್ಮುಂದೆ ಜಮ್ಮು-ಕಾಶ್ಮೀರದಲ್ಲಿ ಗಡಿ ಕಾಯ್ತಿರುವ ಎಲ್ಲ ಭದ್ರತಾ ಸಿಬ್ಬಂದಿ ಶ್ರೀನಗರ ರಸ್ತೆಯಲ್ಲಿ ಪ್ರಯಾಣ ಬೆಳೆಸುವುದಿಲ್ಲ. ಭದ್ರತಾ ಸಿಬ್ಬಂದಿಯನ್ನು ವಾಯು ಮಾರ್ಗದ ಮೂಲಕ ಕರೆದೊಯ್ಯುವ ವ್ಯವಸ್ಥೆ ಮಾಡಲಾಗುವುದು. ಬುಧವಾರ ಸಂಜೆ ಭದ್ರತಾ ದಳದ ಮುಖ್ಯಸ್ಥರು ಅಧಿಕೃತ ಹೇಳಿಕೆ ನೀಡಿದ್ದರು. ಗುರುವಾರದಿಂದಲೇ ಈ ಆದೇಶ ಜಾರಿಗೆ ಬಂದಿದೆ. ಅಸ್ಸಾಂ ರೈಫಲ್ಸ್, ಬಿಎಸ್ಎಫ್, ಸಿಆರ್ಪಿಎಫ್, ಐಟಿಬಿಪಿ, ಎಸ್ಎಸ್ಬಿ ಮತ್ತು ಎನ್ ಎಸ್ ಜಿಗೆ ಈ ಆದೇಶ…

  • ಸುದ್ದಿ

    ಅಂತರ್ಜಾತಿ ಮದುವೆ ಆದ್ರೆ ಸಿಗುತ್ತೆ ಲಕ್ಷ ಲಕ್ಷ ಹಣ…ಹೆಚ್ಚಿನ ಮಾಹಿತಿಗೆ ಈ ಸುದ್ದಿ ನೋಡಿ

    ಅಂತರ್ಜಾತಿ ವಿವಾಹವಾದರೆ 3 ಲಕ್ಷ ರೂ. ಪ್ರೋತ್ಸಾಹ ಧನ ನೀಡಲಾಗುವುದು. ಅಂತರ್ಜಾತಿ ವಿವಾಹವಾಗುವ ಪರಿಶಿಷ್ಟ ಜಾತಿಯವರಿಗೆ ಪ್ರೋತ್ಸಾಹಧನ ನೀಡುತ್ತಿದ್ದು, ಇದನ್ನು ಪರಿಶಿಷ್ಟ ಪಂಗಡದ ಸಮುದಾಯಕ್ಕೂ ನೀಡಬೇಕೆಂದು ಬೇಡಿಕೆ ಇಡಲಾಗಿತ್ತು. ಪರಿಶಿಷ್ಟ ಪಂಗಡದವರಿಗೆ ಅಂತರ್ಜಾತಿ ವಿವಾಹವಾದರೆ 3 ಲಕ್ಷ ರೂ. ನೀಡುವ ಯೋಜನೆಯನ್ನು ಸರ್ಕಾರ ಜಾರಿಗೊಳಿಸಿದೆ. ಈ ಮೊದಲು 2 ಲಕ್ಷ ರೂ. ನೀಡಲಾಗುತ್ತಿತ್ತು. ಅದನ್ನು 3 ಲಕ್ಷ ರೂ.ಗೆ ಏರಿಕೆ ಮಾಡಲಾಗಿದೆ. ಪರಿಶಿಷ್ಟ ಪಂಗಡ ಸಮುದಾಯದ 51 ಜಾತಿಯವರು ಯೋಜನೆಯ ಲಾಭ ಪಡೆದುಕೊಳ್ಳಬಹುದಾಗಿದೆ. ಎಸ್.ಟಿ. ಸಮುದಾಯದ ಹೆಣ್ಣುಮಕ್ಕಳನ್ನು…

  • ಸುದ್ದಿ

    ಬಿಗ್ ಶಾಕಿಂಗ್!ತರಗತಿಯಲ್ಲೇ ಕುಡಿದು ರಂಪಾಟ ಮಾಡಿ ಸಿಕ್ಕಿ ಬಿದ್ದ ವಿದ್ಯಾರ್ಥಿನಿಯರು…

    ಒಂಬತ್ತನೇ ತರಗತಿಯ ಇಬ್ಬರು ವಿದ್ಯಾರ್ಥಿನಿಯರು ಕ್ಲಾಸ್ ರೂಂನಲ್ಲಿ ಮದ್ಯ ಸೇವನೆ ಮಾಡಿ ಸಿಕ್ಕಿಬಿದ್ದಿರುವ ಆಘಾತಕಾರಿ ಘಟನೆ ಆಂಧ್ರಪ್ರದೇಶದ ವಿಜಯವಾಡ ಸರ್ಕಾರಿ ಶಾಲೆಯೊಂದರಲ್ಲಿ ನಡೆದಿದೆ. 9ನೇ ತರಗತಿ ವಿದ್ಯಾರ್ಥಿನಿಯರಿಬ್ಬರು ಈ ರೀತಿ ಮಾಡಿದ್ದು, ತರಗತಿಯಲ್ಲಿ ಶಿಕ್ಷಕರು ಪಾಠ ಮಾಡುತ್ತಿದ್ದರು. ಈ ವೇಳೆ ವಿದ್ಯಾರ್ಥಿನಿಯರು ತಂಪು ಪಾನೀಯಾದ ಬಾಟಲಿಗೆ ಮದ್ಯ ಸೇವನೆ ಮಾಡಿ ಕುಡಿದಿದ್ದಾರೆ. ತಂಪು ಪಾನೀಯದ ಬಾಟಲಿಯಲ್ಲಿ ಲಿಕ್ಕರ್ ಬೆರೆಸಿಕೊಂಡು ತಂದಿದ್ದ ವಿದ್ಯಾರ್ಥಿನಿಯರು, ಶಿಕ್ಷಕರು ಪಾಠ ಮಾಡುವಾಗಲೇ ಸೇವಿಸಿದ್ದಾರೆ. ಮದ್ಯ ಸೇವನೆ ಬಳಿಕ ತರಗತಿಯಲ್ಲಿ ತೂರಾಡುತ್ತಾ ಏನೇನೋ ಮಾತನಾಡಲು…

  • ಸುದ್ದಿ

    ಕಾಶ್ಮೀರದಲ್ಲಿ ಯಾರೇ ಗನ್​​ ಹಿಡಿದರೂ, ಅವರನ್ನು ಖಂಡಿತಾ ಕೊಂದು ಹಾಕುತ್ತೇವೆ…ವಾರ್ನಿಂಗ್ ಕೊಟ್ಟ ಭಾರತೀಯ ಸೇನೆ…

    ಪುಲ್ವಾಮ ಉಗ್ರ ದಾಳಿಯಾದ ಕೇವಲ 100 ಗಂಟೆಯೊಳಗೆ ಕಾಶ್ಮೀರದಲ್ಲಿ ಜೈಶ್ ಇ ಮೊಹಮದ್ ಉಗ್ರ ಸಂಘಟನೆಯ ನಾಯಕತ್ವವನ್ನೇ ನಿರ್ನಾಮ ಮಾಡಿದ್ದೇವೆ ಎಂದು ಭಾರತೀಯ ಸೇನೆ ಹೇಳಿದೆ. ಜೊತೆಗೆ ಶರಣಾಗಿ ಇಲ್ಲವೇ ಸಾಯಲು ಸಿದ್ಧರಾಗಿರಿ ಎಂದು ಹೇಳುವ ಮೂಲಕ ಕಾಶ್ಮೀರದ ಉಗ್ರರಿಗೆ ಭಾರತೀಯ ಸೇನೆ ಖಡಕ್ ಸಂದೇಶವನ್ನು ರವಾನಿಸಿದೆ. ಸೇನಾಧಿಕಾರಿ ಕನ್ವಾಲ್ ಜೀತ್ ಸಿಂಗ್ ಧಿಲ್ಲಾನ್ ಅವರು, ಕಣಿವೆ ರಾಜ್ಯದಲ್ಲಿ ಯಾರೇ ಆದಾರೂ ಬಂದೂಕು ಮುಟ್ಟುವ ಮುನ್ನ ನೂರು ಬಾರಿ ಯೋಚಿಸಿ, ಏಕೆಂದರೆ ಬಂದೂಕು ಕೈಗೆತ್ತಿಕೊಂಡರೆ ನಾವು ನಿಮ್ಮನ್ನು…

  • ಸುದ್ದಿ

    ರೈತರಿಗೆ ಬಂಪರ್ ಸುದ್ದಿ ಕೊಟ್ಟ ಕುಮಾರಣ್ಣ..!

    ಡಿಸೆಂಬರ್ ಒಳಗೆ ರಾಜ್ಯದ ರೈತರ ಬೆಳೆ ಸಾಲ ಮನ್ನಾ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎಂದು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಹಾಸನ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ, ಸಾಲಮನ್ನಾ ಫಲಾನುಭವಿ ರೈತರಿಗೆ ಋಣಮುಕ್ತ ಪ್ರಮಾಣ ಪತ್ರ ವಿತರಿಸಿದ ಸಿಎಂ, ಡಿಸೆಂಬರ್ ಒಳಗೆ ರೈತರ ಬೆಳೆ ಸಾಲಮನ್ನಾ ಪೂರ್ಣಗೊಳ್ಳಲಿದೆ ಎಂದು ಭರವಸೆ ನೀಡಿದ್ದಾರೆ. ಬ್ಯಾಂಕುಗಳಿಗೆ 4 ಕಂತುಗಳಲ್ಲಿ ರೈತರ ಸಾಲ ಮನ್ನಾದ ಮೊತ್ತವನ್ನು ಪಾವತಿಸಲು ಚಿಂತನೆ ನಡೆದಿತ್ತಾದರೂ, 2 ಕಂತುಗಳಲ್ಲಿ ಸಾಲಮನ್ನಾ ಮೊತ್ತವನ್ನು ಬ್ಯಾಂಕುಗಳಿಗೆ ಪಾವತಿಸಿ ಡಿಸೆಂಬರ್ ಒಳಗೆ ಸಂಪೂರ್ಣವಾಗಿ…

  • ಸುದ್ದಿ

    ನನಗೆ ವಯಸ್ಸಾಗಿದೆ ಗನ್ ಹಿಡಿಯಲು ಸಾಧ್ಯವಿಲ್ಲ!ಅಣ್ಣಾ ಅಜಾರೆಯವರು ಈ ಮಾತನ್ನು ಹೇಳಿದ್ದೇಕೆ ಗೊತ್ತಾ?

    ಜಮ್ಮು ಕಾಶ್ಮೀರದಲ್ಲಿ ನಡೆದ ಉಗ್ರರ ದಾಳಿಯಿಂದ ೪೫ ಜನ ಸೈನಿಕರು ಹುತಾತ್ಮರಾಗಿದ್ದು, ಈ ರಕ್ಕಸರ ಕೃತ್ಯಕ್ಕೆ ಪ್ರತೀಕಾರ ಕೈಗೊಳ್ಳಲೇಬೇಕು ಎಂದು ಪ್ರಧಾನಿ ಮೋದಿಯನ್ನು ಎಲ್ಲರೂ ಒತ್ತಾಯಿಸುತ್ತಿದ್ದಾರೆ. ಈ ನಡುವೆ ಸಾಮಾಜಿಕ ಹೋರಾಟಗಾರ ಅಣ್ಣಾ ಅಜಾರೆ ಅವರು ಹೇಳಿರುವ ಮಾತು ಎಂತಹವರಲ್ಲೂ ರಕ್ತ ಕುದಿಯುವಂತೆ ಮಾಡಿದೆ.ನಮ್ಮ ಯೋಧರಿಗೆ ಸಹಾಯ ಮಾಡಲು ಸೇನಾ ವಾಹನದ ಡ್ರೈವರ್ ಆಗಿ ಕೆಲಸ ಮಾಡಲು ಶಕ್ತಿ ನನಗೆ ಇದೆ ಎಂದು ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಹೇಳಿದ್ದಾರೆ. ಲೋಕಪಾಲ ಮಸೂದೆ ಜಾರಿಗೆ ಒತ್ತಾಯಿಸಿ ಉಪವಾಸ…

  • ಸುದ್ದಿ

    ನಮ್ಮ ವೀರ ಯೋಧರ ದಾಳಿಯ ಭೀತಿಯಿಂದ ಓಡಿಹೋದ ಶಿಖಂಡಿ ಉಗ್ರರು…

    ಜಮ್ಮು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಸಿ.ಆರ್.ಪಿ.ಎಫ್. ಯೋಧರಿದ್ದ ವಾಹನದ ಮೇಲೆ ಉಗ್ರರ ಆತ್ಮಾಹುತಿ ದಾಳಿ ನಡೆದು 42 ಮಂದಿ ವೀರ ಯೋಧರು ಹುತಾತ್ಮರಾದ ಘಟನೆ ಬಳಿಕ ಉಗ್ರಗಾಮಿಗಳು ಹಾಗೂ ಅವರಿಗೆ ಕುಮ್ಮಕ್ಕು ನೀಡುತ್ತಿರುವ ಪಾಕಿಸ್ತಾನದ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂಬ ಕೂಗು ಭಾರತದಾದ್ಯಂತ ಕೇಳಿ ಬರುತ್ತಿದೆ. ಕೇಂದ್ರ ಸರ್ಕಾರವು ಕೂಡ ಈಗಾಗಲೇ ಇದಕ್ಕೆ ಪೂರಕ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಪಾಕಿಸ್ತಾನವನ್ನು ಅತ್ಯಾಪ್ತ ರಾಷ್ಟ್ರಗಳ ಪಟ್ಟಿಯಿಂದ ಕೈಬಿಟ್ಟಿದೆಯಲ್ಲದೆ ಅಲ್ಲಿಂದ ಆಮದಾಗುವ ವಸ್ತುಗಳ ಮೇಲೆ ಶೇಕಡ 200 ರಷ್ಟು ಸುಂಕ ವಿಧಿಸುವ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಫೋರ್ಜರಿ ಮಾಡಿ ಆಸ್ತಿ ಕಬಳಿಸಿ. ತಂದೆ ತಾಯಿಗೆ ಗೇಟ್ ಪಾಸ್ ಕೊಟ್ಟ ಮಕ್ಕಳು.

    ತಂದೆ-ತಾಯಿ ಮಕ್ಕಳಿಗೋಸ್ಕರ ತಮ್ಮ ಇಡೀ ಬದುಕನ್ನೇ ಮುಡಿಪಾಗಿ ಇಡುತ್ತಾರೆ. ಕಷ್ಟಪಟ್ಟು ಮಕ್ಕಳನ್ನು ಸಾಕಿದರೂ ಕೊನೆಗೆ ತಂದೆ ತಾಯಿಗೆ ದ್ರೋಹ ಬಗೆಯುವ ಮಟ್ಟಕ್ಕೆ ಕೆಲವರು ಹೋಗುತ್ತಾರೆ. ಆದರೆ ಇಲ್ಲಿ ನೋಡಿ ಹೆಣ್ಣುಮಕ್ಕಳು ಕುಟುಂಭದ ಕಣ್ಣು ಎನ್ನುವಂತೆ ಸಾಕಿ ಸಲಹಿದರು ಅದೇ ಮಕ್ಕಳು ಆಸ್ತಿಯ ಆಸೆಗೆ ಹೆತ್ತವರಿಗೆ ದ್ರೋಹ ಬಗೆದಿದ್ದಾರೆ. ಮಕ್ಕಳಿಗೋಸ್ಕರ, ಅವರ ಸುಖ ಸಂತೋಷಕ್ಕೋಸ್ಕರ ತಂದೆ ತಾಯಿ ತಮ್ಮ ಜೀವನವನ್ನೆ ಮುಡಿಪಾಗಿಡುತ್ತಾರೆ.  ಆದರೆ ಇಲ್ಲಿ ವೆಲ್ಲಿಯನ್, ಕಮಲಮ್ಮ ಎಂಬ ದಂಪತಿಗೆ ತಮ್ಮ ಮಕ್ಕಳೇ ಮೋಸ ಮಾಡಿರುವ ಘಟನೆ ಬೆಳಕಿಗೆ…

  • ಸಾಧನೆ, ಸುದ್ದಿ, ಸ್ಪೂರ್ತಿ

    ಆಟೋ ಓಡಿಸುತ್ತಿರುವ ಈ ಮಹಿಳೆ ನಿಜಾಂಶ ಹೊರಬರುತ್ತಿದ್ದಂತೆ ಎಲ್ಲರೂ ಶಾಕ್. ಅಸಲಿಗೆ ಈ ಮಹಿಳೆ ಯಾರು?

    ಈ ಮಹಿಳೆ ಈ ಕೆಲಸ ಮಾಡಲು ಕಾರಣ ತಿಳಿದು ಪ್ರತಿಯೊಬ್ಬರು ಕೂಡ ಶಾಕ್ ಆದರು. ಇಷ್ಟೊಂದು ಈಕೆ ಫೇಮಸ್ ಆಗಲು ಕಾರಣವಾದರೂ ಏನು? ಈ ಸುದ್ದಿ ಬಂದಿದ್ದು ಅಹಮದಾಬಾದ್ನಿಂದ. 35 ವರ್ಷದ ಅಂಕಿತ ಆಟೋ ಓಡಿಸುತ್ತಾ ಇದ್ದಾಳೆ. ಈಕೆ ಆಟೋ ಓಡಿಸಲು ಕಾರಣ ಅವರ ತಂದೆ. ಅವರ ತಂದೆ ಮನೆಯ ಎಲ್ಲಾ ಜವಾಬ್ದಾರಿಗಳನ್ನು ನೋಡಿಕೊಳ್ಳುತ್ತಿದ್ದರು. ಆದರೆ ಅವರಿಗೆ ಕೆಲವು ವರ್ಷಗಳ ಹಿಂದೆ ಕ್ಯಾನ್ಸರ್ ಕಾಯಿಲೆ ಬಂದ ಕಾರಣ ಅಂಕಿತಾಳೇ ಮನೆಯ ಎಲ್ಲಾ ಜವಾಬ್ದಾರಿಯನ್ನು ತನ್ನ ಹೆಗಲ ಮೇಲೆ…

  • ರಾಜಕೀಯ

    ರಾಜ್ಯದಲ್ಲಿ ಯಾವ ಯಾವ ಪಕ್ಷ ಮುನ್ನಡೆ…?

    ಲೋಕಸಭೆ ಚುನಾವಣೆ ಫಲಿತಾಂಶಕ್ಕೆ ಇನ್ನೇನು ಕೆಲವೇ ಕ್ಷಣಗಳು ಬಾಕಿಯಿದೆ. ಆರಂಭಿಕ ಮತ ಎಣಿಕೆಯಲ್ಲಿ ಎನ್ಡಿಎ ಮುನ್ನಡೆ ಕಾಯ್ದುಕೊಂಡಿದ್ದರೆ ಯುಪಿಎ ಹಿನ್ನಡೆ ಅನುಭವಿಸಿದೆ. ಕಾಂಗ್ರೆಸ್ ಬಲ ಪಡೆದಿರುವ ರಾಜ್ಯಗಳಲ್ಲಿ ಕೂಡ ಬಿಜೆಪಿ ಮುನ್ನಡೆ ಕಾಯ್ದುಕೊಂಡಿದೆ. ಉತ್ತರ ಪ್ರದೇಶದ 54 ಸ್ಥಾನಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ. ಮಧ್ಯಪ್ರದೇಶದಲ್ಲಿ 27, ರಾಜಸ್ತಾನದಲ್ಲಿ 23 ಹಾಗೂ ಬಿಹಾರದಲ್ಲಿ ಬಿಜೆಪಿ 32 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಇನ್ನು ಮಹಾರಾಷ್ಟ್ರದಲ್ಲಿ ಬಿಜೆಪಿ 40, ಗುಜರಾತಿನಲ್ಲಿ ಬಿಜೆಪಿ 26, ಪಶ್ಚಿಮ ಬಂಗಾಳದಲ್ಲಿ ಟಿಎಂಸಿ 22 ಕ್ಷೇತ್ರಗಳಲ್ಲಿ ಮುನ್ನಡೆ…

  • ಆರೋಗ್ಯ, ಉಪಯುಕ್ತ ಮಾಹಿತಿ

    ತುಂಬಾ ಜನಕ್ಕೆ ಮಧ್ಯಾಹ್ನದ ಲಂಚ್ ಮಾಡಿದ ತಕ್ಷಣ ನಿದ್ರೆ ಬರುತ್ತದೆ ಏಕೆ ಗೊತ್ತಾ..? ತಿಳಿಯಲು ಈ ಲೇಖನ ಓದಿ ..

    ಮನುಷ್ಯನಿಗೆ ಉಸಿರಾಡುವುದು, ನೀರು ಕುಡಿಯುವುದು, ಆಹಾರ ತಿನ್ನುವುದು ಎಷ್ಟು ಮುಖ್ಯವೋ ನಿದ್ರೆ ಮಾಡುವುದು ಸಹ ಅಷ್ಟೇ ಮುಖ್ಯ…ಆದರೆ ತುಂಬಾ ಜನರಿಗೆ ಆ ನಿದ್ರೆಯೇ ದೊಡ್ಡ ಸಮಸ್ಯೆಯಾಗಿದೆ, ರಾತ್ರಿಯೆಲ್ಲಾ ನಿದ್ರೆ ಬರುವುದಿಲ್ಲ ಹಗಲೆಲ್ಲಾ ಕಣ್ಣು ಮುಚ್ಚುತ್ತಲೇ ಇರುತ್ತಾರೆ, ಎಷ್ಟು ಪ್ರಯತ್ನಿಸಿದರು ರಾತ್ರಿ ಸಮಯ ಬಾರದ ನಿದ್ರೆ ಮಧ್ಯಾಹ್ನದ ಲಂಚ್ ಮಾಡಿದ ತಕ್ಷಣ ಅದು ಬಂದು ಬಿಡುತ್ತದೆ.

  • ಉಪಯುಕ್ತ ಮಾಹಿತಿ

    ಮತದಾರರು ತಮ್ಮ ವೈಯಕ್ತಿಕ ಮಾಹಿತಿಯನ್ನು ನೀಡದಿರಿ

    ಮತದಾರರು ತಮ್ಮ ವೈಯಕ್ತಿಕ ಮಾಹಿತಿಯನ್ನು ಅನಧಿಕೃತ ವ್ಯಕ್ತಿಗಳಿಗೆ ನೀಡದಿರಿ   ಚುನಾವಣಾ ಕರ್ತವ್ಯದಲ್ಲಿರುವ ಅಧಿಕಾರಿಗಳಂತೆ ಕೆಲವು ಖಾಸಗಿ ವ್ಯಕ್ತಿಗಳು ಹಾಗೂ ಸಂಸ್ಥೆಗಳು ಎನ್.ಜಿ.ಓ.ಗಳು ಸಾರ್ವಜನಿಕರ ಮನೆ ಮನೆಗೆ ಭೇಟಿ ನೀಡಿ ಅವರ ವೈಯಕ್ತಿಕ ಮಾಹಿತಿಯನ್ನು ಸಂಗ್ರಹಿಸುತ್ತಿವೆ. ಇಂತಹ ವಂಚನೆ ಪ್ರಕರಣಗಳಿಂದ ಸಾರ್ವಜನಿಕರು ಜಾಗರೂಕರಾಗಬೇಕೆಂದು ಜಿಲ್ಲಾಡಳಿತ ಮನವಿ ಮಾಡಿದೆ. ಚುನಾವಣಾ ಸಮಯದಲ್ಲಿ ಸರ್ಕಾರಿ ಅಧಿಕಾರಿಗಳಂತೆ ಹಾಗೂ ಐ.ಟಿ ತಂತ್ರಾAಶಗಳ ಮೂಲಕ ಮತದಾರರ ವೈಯಕ್ತಿಕ ಮಾಹಿತಿಯನ್ನು ಸಂಗ್ರಹಿಸಲು ಕೆಲವು ಸಂಸ್ಥೆಗಳು ಪ್ರಯತ್ನಿಸುತ್ತಿವೆ ಎಂದು ರಾಜ್ಯದ ಕೆಲವು ಜಿಲ್ಲೆಗಳಲ್ಲಿ ದೂರುಗಳು ಮತ್ತು…