ತಾಜಾ ಸುದ್ದಿ

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

  • ಸುದ್ದಿ

    ಸಲ್ಮಾನ್ ಖಾನ್ ಆಸೆ ತಿಳಿದರೆ ಕನ್ನಡಿಗರು ಶಾಕ್ ಆಗುವುದು ಖಚಿತ..!ಅಷ್ಟಕ್ಕೂ ಆ ಆಸೆ ಏನು ಗೊತ್ತಾ.?

    ಬಾಲಿವುಡ್‍ನ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಇದೀಗ ದಬಾಂಗ್ 3 ಚಿತ್ರದ ಪ್ರಚಾರ ಕಾರ್ಯದಲ್ಲಿ ಬ್ಯುಸಿಯಾಗಿದ್ದಾರೆ. ದೇಶಾದ್ಯಂತ ಕಾತರ ಮೂಡಿಸಿರೋ ಈ ಚಿತ್ರವೀಗ ಬಿಡುಗಡೆಗೆ ತಯಾರಾಗಿದೆ. ಇದೀಗ ಈ ಸಿನಿಮಾದ ಟ್ರೇಲರ್ ಕೂಡಾ ಬಿಡುಗಡೆಯಾಗಿದೆ. ಈ ಕುರಿತಾದ ಸಮಾರಂಭದಲ್ಲಿ ವೀಡಿಯೋ ಕಾನ್ಫರೆನ್ಸ್ ಮೂಲಕ ಮಾತಾಡಿರುವ ಸಲ್ಮಾನ್ ಖಾನ್ ಕನ್ನಡದಲ್ಲಿಯೇ ಮಾತಾಡೋ ಮೂಲಕ ಕನ್ನಡಿಗರೆಲ್ಲರ ಮನ ಗೆದ್ದಿದ್ದಾರೆ. ಇದೇ ಸಂದರ್ಭದಲ್ಲಿ ಕನ್ನಡ ಸಿನಿಮಾದಲ್ಲಿ ನಟಿಸಲೂ ಉತ್ಸುಕರಾಗಿರೋದರ ಬಗ್ಗೆಯೂ ಮಾತಾಡಿದ್ದಾರೆ. ಬೆಂಗಳೂರಿನಲ್ಲಿ ದಬಾಂಗ್ 3 ಟ್ರೇಲರ್ ಬಿಡುಗಡೆ ಸಮಾರಂಭದಲ್ಲಿ ವೀಡಿಯೋ…

  • ಸುದ್ದಿ

    ಹುಲ್ಲು ಮೆಯಾದ ಹಸುವಿನ ಹೊಟ್ಟೆಯಲ್ಲಿ ಸಿಕ್ಕಿದ್ದೇನು? ಅದನ್ನು ನೋಡಿ ಬೆರಗಾದ ವೈದ್ಯರು…

    ಸರಿಯಾಗಿ ಮೇವು ಸೇವಿಸದೆ ಸಗಣಿ ಮತ್ತು ಮೂತ್ರ ವಿಸರ್ಜನೆಯಲ್ಲಿ ತೊಂದರೆ ಅನುಭವಿಸುತ್ತಿದ್ದ ಆರು ವರ್ಷದ ಹಸುವಿನ ಹೊಟ್ಟೆಯಲ್ಲಿ ಆಶ್ಚರ್ಯಕರ ವಸ್ತುಗಳು ಪತ್ತೆಯಾಗಿವೆ.ಪಶುವೈದ್ಯರ ತಂಡವೊಂದು ಹಸುವಿನ ಹೊಟ್ಟೆಯಲ್ಲಿದ್ದ ಬರೋಬ್ಬರಿ 52 ಕೆ.ಜಿ ಪ್ಲಾಸ್ಟಿಕನ್ನು ಶಸ್ತ್ರ ಚಿಕಿತ್ಸೆಯ ಮೂಲಕ ಹೊರತೆಗೆಯುವಲ್ಲಿ ಯಶಸ್ವಿಯಾಗಿದೆ. ತಮಿಳುನಾಡಿನ ಪಶುವೈದ್ಯ ಹಾಗೂ ಪಶುವೈದ್ಯಕೀಯ ವಿಜ್ಞಾನ ವಿಶ್ವವಿದ್ಯಾಲಯದ ಸರ್ಜನ್ ಗಳು ಶಸ್ತ್ರ ಚಿಕಿತ್ಸೆಯನ್ನು ಯಶಸ್ವಿಯಾಗಿ ನಡೆಸುವ ಮೂಲಕ ಮೂಕ ಪ್ರಾಣಿಯ ಜೀವ ಉಳಿಸಿದ್ದಾರೆ. ಆರು ವರ್ಷದ ಹಸುವಿನ ಹೊಟ್ಟೆಯಿಂದ ಆಹಾರವನ್ನು ಪ್ಯಾಕ್ ಮಾಡಲು ಬಳಸುವ 52 ಕೆಜಿ…

  • ಸುದ್ದಿ

    ಯಡಿಯೂರಪ್ಪನವರ ಕಡೆಯಿಂದ ರಾಜ್ಯದ ವಾಹನ ಸವಾರರಿಗೆ ಸಿಹಿಸುದ್ದಿ.! ಏನದು ಗೊತ್ತೇ..??

    ಕರ್ನಾಟಕದ ವಾಹನ ಸವಾರರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದೆ. ಗುಜರಾತ್ ಮಾದರಿಯಲ್ಲಿ ಇದೀಗ ಕರ್ನಾಕಟವೂ ದುಬಾರಿ ಟ್ರಾಫಿಕ್ ದಂಡದ ಮೊತ್ತವನ್ನು ಕಡಿತಗೊಳಿಸಲು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸೂಚನೆ ನೀಡಿದ್ದಾರೆ.ಕೇಂದ್ರ ಸರ್ಕಾರ ಮೋಟಾರು ವಾಹನ ಕಾಯ್ದೆಗೆ ತಿದ್ದುಪಡಿ ತಂದು ದಂಡದ ಮೊತ್ತವನ್ನು10 ಪಟ್ಟು ಹೆಚ್ಚಿಸಲಾಗಿತ್ತು. ಇದೀಗ ಕರ್ನಾಟಕ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ. ಹಾಗಾದರೆ ಕರ್ನಾಟಕ ಸರ್ಕಾರ ಟ್ರಾಫಿಕ್ ದಂಡವನ್ನು ಎಷ್ಟು ಕಡಿತಗೊಳಿಸಿದೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಈ ಕುರಿತು ಮಾತನಾಡಿದ ಅವರು, ಸಂಚಾರ ನಿಯಮ ಉಲ್ಲಂಘಿಸಿದರೆ…

  • ಸುದ್ದಿ

    ದೀಪಾವಳಿ ಹಬ್ಬದಂದು ಕೆಲವು ನಿಷೇಧಿತ ಪ್ರದೇಶದಲ್ಲಿ ಪಟಾಕಿ ಬಳಸುವಂತಿಲ್ಲ…!ಯಾವ ಯಾವ ಸ್ಥಳ ಗೊತ್ತ?

    ದೀಪಾವಳಿ ಹಬ್ಬ ಸಮೀಪಿಸುತ್ತಿದ್ದು, ಸಾರ್ವಜನಿಕ ಆಸ್ತಿ ಮತ್ತು ಆರೋಗ್ಯದ ರಕ್ಷಣೆ, ಪರಿಸರ ಮಾಲಿನ್ಯ ಮತ್ತು ಶಬ್ದ ಮಾಲಿನ್ಯ ನಿಯಂತ್ರಣದಲ್ಲಿಡುವ ನಿಟ್ಟಿನಿಂದ ಪರಿಸರ ಸಂರಕ್ಷಣೆ ನಿಯಮಾವಳಿಗಳು 1999 ರ ಅನ್ವಯ ಹಾಗೂ ಮಾನ್ಯ ಸರ್ವೋಚ್ಛ ನ್ಯಾಯಾಲಯದ ಆದೇಶದ ಪ್ರಕಾರ 125 ಆb (ಂI) ಅಥವಾ 145 ಆb(ಅ) ಠಿಞ ಕ್ಕಿಂತ , ಪಟಾಕಿ ಸಿಡಿಸುವ ಸ್ಥಳದಿಂದ 4 ಮೀಟರ್ ಅಂತರದಲ್ಲಿ ಹೆಚ್ಚು ಶಬ್ದ ಮಾಡುವ ಪಟಾಕಿ ಹಾಗೂ ಸಿಡಿಮದ್ದುಗಳನ್ನು ಮಾರಾಟ ಮಾಡುವುದಾಗಲಿ ಮತ್ತು ಉಪಯೋಗಿಸುವುದಾಗಲಿ ನಿಷೇಧಿಸಲ್ಪಟ್ಟಿದೆ. ಆದುದರಿಂದ ಸಾರ್ವಜನಿಕರು…

  • ಸುದ್ದಿ

    ಟೋಲ್ ಹಾಗೂ ಟ್ಯಾಕ್ಸ್ ಹಣ ಉಳಿಸಲು ಈ ವ್ಯಕ್ತಿ ಮಾಡಿದ ಖತರ್ನಾಕ್ ಐಡಿಯಾ ಕೇಳಿದ್ರೆ ಶಾಕ್ ಆಗ್ತೀರಾ…!

    ಸಂಚಾರಿ ಪೊಲೀಸರಿಂದ ತಪ್ಪಿಸಿಕೊಳ್ಳಲು ಹಲವು ಮಂದಿ, ಪೊಲೀಸ್, ಪ್ರೆಸ್ ಮತ್ತು ಜಡ್ಜ್ ಹಾಗೂ ಎಂಎಲ್ ಎ ಎಂಬ ಬರಹವಿರುವ ಸ್ಟಿಕ್ಕರ್ ಅಂಟಿಸಿಕೊಳ್ಳವುದು ಸಾಮಾನ್ಯ, ಆದರೆ ಇಲ್ಲೊಬ್ಬ ನಂಬರ್ ಪ್ಲೇಟ್ ಬದಲಿಸಿಕೊಂಡಿದ್ದವನನ್ನು ಪೊಲೀಸರು ಬಂಧಿಸಿದ್ದಾರೆ.  ಎಪಿ ಸಿಎಂ ಜಗನ್ ಎಂಬ ನಂಬರ್ ಪ್ಲೇಟ್ ಅನ್ನು ತನ್ನ ಕಾರಿನ ಹಿಂದೆ ಮುಂದೆ ಅಂಟಿಸಿಕೊಂಡಿದ್ದ, ಅದುವೇ ಕಬ್ಬಿಣದ ನಂಬರ್ ಪ್ಲೇಟ್ ಫಿಕ್ಸ್ ಮಾಡಿಸಿಕೊಂಡು ಸುತ್ತಾಡುತ್ತಿದ್ದನು,  ಆದರೆ ಅಕ್ಟೋಬರ್ 19 ರಂದು ಆತನ ನಸೀಬು ಕ್ಟೆಟ್ಜಿತ್ತು, ಸಂತಾರಿ ಪೊಲೀಸರು ದೈನಂದಿನ ಚೆಕ್ಕಿಂಗ್ ಗೆ…

  • ಸುದ್ದಿ

    ವಿಜ್ಞಾನದ ಪ್ರಕಾರ ಈಕೆ ಜಗತ್ತಿನ ಅತ್ಯಂತ ಸುಂದರವಾದ ಮಹಿಳೆ,! ಯಾಕೆ ಗೊತ್ತಾ,.??

    ಸೌಂದರ್ಯ ಮತ್ತು ಸುಂದರವಾಗಿ  ಕಾಣಲು ಯಾರಿಗೆ ತಾನೇ ಇಷ್ಟ ಇರಲ್ಲ ಹೇಳಿ ಹಾಗೆಯೇ ವಾಷಿಂಗ್ಟನ್‌ ಅಮೆರಿಕದ ಸೂಪರ್‌ ಮಾಡೆಲ್‌  ಆದ ಬೆಲ್ಲಾ ಹದೀದ್‌ರನ್ನು ವಿಶ್ವದ ಅತೀ ಸುಂದರ ಮಹಿಳೆ ಎಂದು ಘೋಷಣೆ ಮಾಡಲಾಗಿದೆ.ಯಾಕೆಂದರೆ  ವೈಜ್ಞಾನಿಕವಾಗಿ ಪರೀಕ್ಷಿಸಿ ಆಕೆಗೆ ಈ ಬಿರುದು ನೀಡಲಾಗಿದೆ ಎಂದು ತಿಳಿಸಲಾಗಿದೆ. ಸೌಂದರ್ಯ ಅಳೆಯುವ ಗ್ರೀಕ್‌ ಪದ್ಧತಿಯಾದ ‘ಗೋಲ್ಡನ್‌ ರೇಶ್ಯೋ ಆಫ್‌ ಬ್ಯೂಟಿ ಫಿ ಮಾನದಂಡದ ಪ್ರಕಾರ ಈ ಸೌಂದರ್ಯ ಪರೀಕ್ಷೆ ನಡೆಸಲಾಗಿದ್ದು, ಬೆಲ್ಲಾ ಹದೀದ್‌ ಮುಖ ಶೇ.94.35 ರಷ್ಟುಹೋಲಿಕೆಯಾಗಿದೆ. ಹಾಗಾಗಿ ಆಕೆಯನ್ನು ಜಗತ್ತಿನ…

  • ಸುದ್ದಿ

    ‘ಪಾರು’ ಧಾರಾವಾಹಿಯ ನಟಿ ಮೋಕ್ಷಿತಾ ಪೈ ಮಾಡಿದ ಕೆಲಸಕ್ಕೆ ಎಲ್ಲರು ಮೆಚ್ಚಲೇಬೇಕು…

    ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ‘ಪಾರು‘ ಧಾರಾವಾಹಿ ಸಿಕ್ಕಾಪಟ್ಟೆ ಫೇಮಸ್. ಧಾರಾವಾಹಿಯಲ್ಲಿ ಮನೆ ಕೆಲಸದವಳ ಪಾತ್ರದಲ್ಲಿ ಕಾಣಿಸಿಕೊಂಡ ಮೋಕ್ಷಿತಾಗೆ ಇತ್ತೀಚೆಗೆ ನಡೆದ ‘ಜೀ ಕುಟುಂಬ ಅವಾರ್ಡ್ಸ್‌’ನಲ್ಲಿ ಬೆಸ್ಟ್ ಲೀಡ್ ಫಿಮೇಲ್ ಪ್ರಶಸ್ತಿ ಸಿಕ್ಕಿತ್ತು. ಅಷ್ಟೇ ಅಲ್ಲದೆ ಧಾರಾವಾಹಿ ಪ್ರಾರಂಭವಾಗಿ ಕೆಲವೇ ದಿನಗಳಲ್ಲಿ ಅವರಿಗೆ ಭಾರೀ ಜನಮನ್ನಣೆ ಕೂಡ ಲಭಿಸಿತ್ತು. ಪಾರು ಪಾತ್ರಧಾರಿ ಮೋಕ್ಷಿತಾ ಪೈ ಅಕ್ಟೋಬರ್ 22ರಂದು ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡರು. ಸರ್ಜಾಪುರದಲ್ಲಿರುವ ‘ತಾಯಿಮನೆ’ ಅನಾಥಾಶ್ರಮದಲ್ಲಿ 100ಕ್ಕೂ ಅಧಿಕ ಮಕ್ಕಳಿಗೆ ಬೆಳಿಗ್ಗಿನ ತಿಂಡಿಯನ್ನು ತಮ್ಮ ಕೈಯ್ಯಾರೆ ಬಡಿಸಿ ಖುಷಿಯಿಂದ ಬರ್ತಡೇ ಆಚರಿಸಿಕೊಂಡಿದ್ದಾರೆ….

  • ಸುದ್ದಿ

    ಅಮೆಜಾನ್ ಮತ್ತು ಫ್ಲಿಪ್ ಕಾರ್ಟ್‌ಗೆ ಸವಾಲನ್ನು ಹಾಕಿದ 16 ವರ್ಷದ ಬಾಲಕ,.!!

    ಆನ್ ಲೈನ್ ಶಾಪಿಂಗ್ ತಾಣಗಳಾದ ಅಮೆಜಾನ್ ಮತ್ತು ಫ್ಲಿಪ್‍ಕಾರ್ಟ್ ಗೆ 16ರ ಫೋರನೊಬ್ಬ ಸರಿಯಾದ ಸವಾಲನ್ನೇ ಹಾಕಿದ್ದಾನೆ. ಇದು ಈ ಎರಡು ಮಾರಾಟ ತಾಣಗಳಿಗೆ ಮಾತ್ರ ಸೀಮಿತ ಅಂದುಕೊಳ್ಳಬೇಡಿ ಆನ್ ಲೈನ್ಎಲ್ಲ ಮಾರಾಟ ತಾಣಗಳಿಗೂ ಬಾಲಕನ ಸವಾಲು  ಅನ್ವಯವಾಗುತ್ತದೆ ಇದು ಎಲ್ಲಾ ಆನ್ಲೈನ್ ಮಾರಾಟಗಾರರು ತಿಳಿದುಕೊಳ್ಳಬೇಕಾದ ವಿಷಯ. ಆನ್‍ಲೈನ್ ಶಾಪಿಂಗ್ ತಾಣಗಳು ಒಂದು ಬಾರಿ ಬಳಸುವ ಪ್ಲಾಸ್ಟಿಕ್ ನಿಷೇಧಿಸಲು ಆಗ್ರಹಿಸಿ 16 ವರ್ಷದ ಬಾಲಕ ರಾಷ್ಟ್ರೀಯ ಹಸಿರು ನ್ಯಾಯಾಧೀಕರಣ(ಎನ್‍ಜಿಟಿ)ಕ್ಕೆದೂರು ನೀಡಿದ್ದಾನೆ. ದೆಹಲಿಯ ಮಾಡರ್ನ್ ಶಾಲೆಯ 11ನೇ ತರಗತಿ ವಿದ್ಯಾರ್ಥಿ ಆದಿತ್ಯ ದುಬೆ ಎನ್‍ಜಿಟಿಗೆ…

  • ಸುದ್ದಿ

    ‘ಸೋಷಿಯಲ್ ಮೀಡಿಯಾ’ ಬಳಸುವ ಮುನ್ನಾ ಬಾರಿ ಎಚ್ಚರದಿಂದಿರಿ..!ಯಾಕೆ ಗೊತ್ತಾ?

    ಸೋಷಿಯಲ್‌ ಮೀಡಿಯಾಗಳಿಗೆ ಲಗಾಮು ಹಾಕಲು ಕೇಂದ್ರ ಸರ್ಕಾರ ಮುಂದಾಗಿದೆ. ಪ್ರಚೋದನೆ, ಸುಳ್ಳು ಸುದ್ದಿ, ಮಾನಹಾನಿ ಮತ್ತು ದೇಶದ್ರೋಹಿಗಳಂಥ ಪೋಸ್ಟ್‌ ಹಾಕುವವರ ವಿರುದ್ಧ ಕ್ರಮ ಕೈಗೊಳ್ಳುವುದಕ್ಕಾಗಿ ಜನವರಿ 15ರಿಂದ ಹೊಸ ನಿಯಮ ಜಾರಿಗೆ ತರುತ್ತಿದೆ ನಮ್ಮ ಭಾರತ. ಈ ಬಗ್ಗೆ ಸುಪ್ರೀಕೋರ್ಟ್‌ಗೆ ಇಂದು ವರದಿ ಕೂಡ ಸಲ್ಲಿಸಿದೆ. ಸೋಷಿಯಲ್ ಮೀಡಿಯಾ ಪ್ರೊಫೈಲ್‌ಗಳ ಡೀಕ್ರಿಪ್ಟ್ ಮಾಡಿದ ಡೇಟಾ ಹಂಚಿಕೊಳ್ಳುವ ಬೇಡಿಕೆಗೆ ಸಂಬಂಧಿಸಿದಂತೆ ಮದ್ರಾಸ್, ಬಾಂಬೆ ಮತ್ತು ಮಧ್ಯಪ್ರದೇಶದ ಹೈಕೋರ್ಟ್‌ಗಳಲ್ಲಿ ಬಾಕಿ ಇರುವ ಎಲ್ಲಾ ಪ್ರಕರಣಗಳನ್ನು ಸುಪ್ರೀಂಕೋರ್ಟ್ ವರ್ಗಾಯಿಸಿಕೊಂಡಿದೆ. ರಾಷ್ಟ್ರೀಯ ಭದ್ರತೆ…

  • ಸುದ್ದಿ

    ತಪ್ಪಿನ ಅರಿವಾಗಿ ಜೈ ಜಗದೀಶ್ ಅವರ ಬಳಿ ಕ್ಷಮೆ ಯಾಚಿಸಿದ ಕಿಶನ್…!

    ಬಿಗ್ ಬಾಸ್ ಸೀಸನ್-7ನ ಸ್ಪರ್ಧಿ ಡ್ಯಾನ್ಸರ್ ಕಿಶನ್ ಹಿರಿಯ ನಟ ಜೈ ಜಗದೀಶ್ ಅವರ ಬಳಿ ಕ್ಷಮೆ ಕೇಳಿದ್ದಾರೆ. ಕಿಶನ್ ಸೋಮವಾರ ಜೈ ಜಗದೀಶ್ ಅವರ ಜೊತೆ ಜಗಳವಾಡಿದ್ದರು. ಇದಾದ ಬಳಿಕ ಮನೆಯ ಸದಸ್ಯರು ಹಿರಿಯರನ್ನು ಎಲ್ಲರ ಮುಂದೆ ಈ ರೀತಿ ಪ್ರಶ್ನಿಸಬಾರದು ಇದು ಅವರನ್ನು ಅವಮಾನ ಮಾಡಿದಂತೆ ಎಂದು ಕಿಶನ್ ಬಳಿ ಹೇಳಿದ್ದರು. ಹೀಗಾಗಿ ಕಿಶನ್ ಮಂಗಳವಾರ ಜೈ ಜಗದೀಶ್ ಅವರ ಬಳಿ ಹೋಗಿ ಕ್ಷಮೆ ಕೇಳಿದ್ದಾರೆ. ಜೈ ಜಗದೀಶ್ ಅಡುಗೆ ಮನೆಯಲ್ಲಿದ್ದ ವೇಳೆ  ನಾನು…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ನೀವು ಸುಂದರವಾಗಿ ಕಾಣಬೇಕು ಅಂದ್ರೆ ಸಿಕ್ಕಾಪಟ್ಟೆ ಹಣ ಖರ್ಚು ಮಾಡಬೇಡಿ ಈ ಪರಂಗಿ ಹಣ್ಣು ಬಳಸಿ ನೋಡಿ..!

    ಹೌದು ಇವತ್ತಿನ ದಿನಗಳಲ್ಲಿ ನಾನು ಸುಂದರವಾಗಿ ಕಾಣಬೇಕು ಅಂತ ಸಿಕ್ಕಾಪಟ್ಟೆ ಹಣ ಖರ್ಚು ಮಾಡಿ ಇರೋ ಬಾರೋ ಮೇಕಪ್ ಕ್ರೀಮ್ ಬಳಸುತ್ತಾರೆ ಆದ್ರೂ ಅವರು ಮೊದಲಿನ ಹಾಗೆ ಇರುತ್ತಾರೆ. ಆದ್ರೆ ಈ ಪರಂಗಿ ಹಣ್ಣಿನಲ್ಲಿರುವ ಗುಣಗಳು ನಿಮ್ಮನ್ನು ಯಾವ ರೀತಿ ಕಾಣುವಂತೆ ಮಾಡುತ್ತೆ ಅನ್ನೋದು ಇಲ್ಲಿದೆ ನೋಡಿ. ಪರಂಗಿ ಹಣ್ಣನ್ನು ರುಬ್ಬಿ. ಅದರ ಮಿಶ್ರಣವನ್ನು ಪ್ರತಿನಿತ್ಯಾ ಮುಖಕ್ಕೆ ಹಚ್ಚುವುದರಿಂದ ಮುಖದಲ್ಲಿ ಹೊಳಪು ಬರುತ್ತದೆ. ಪರಂಗಿ ಹಣ್ಣಿನ ತಿರುಳನ್ನು ತೆಗೆದುಕೊಂಡು ಅದಕ್ಕೆ ಸ್ವಲ್ಪ ಜೇನುತುಪ್ಪ ಹಾಕಿ ಇದನ್ನು ಫೇಸ್…

  • ಸುದ್ದಿ

    ಮಕ್ಕಳನ್ನು ಪೆಟ್ಟಿಗೆಯಲ್ಲಿಟ್ಟು ಉಸಿರುಗಟ್ಟಿಸಿ ಕೊಲೆ ಮಾಡಿದ ಮಹಾತಾಯಿ….!

    ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು ಪೆಟ್ಟಿಗೆಯಲ್ಲಿಟ್ಟು ಉಸಿರುಗಟ್ಟಿಸಿ ಕೊಲೆ ಮಾಡಿದ ಅಮಾನವೀಯ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಭದೋಹಿಯ ಖಮಾರಿಯಾ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಹಥೇನ್ (6) ಮತ್ತು ಸಹೋದರ ಹಸನ್ (3) ಮೃತ ಬಾಲಕರು. ತಾಯಿ ಮಾನಸಿಕ ಅಸ್ವಸ್ಥೆಯಾಗಿದ್ದರಿಂದ ದುರ್ಘಟನೆ ನಡೆದಿದೆ ಎಂದು ವರದಿಯಾಗಿದೆ. ಮೃತ ಬಾಲಕರ ತಂದೆ ಮಾಲು ಅನ್ಸಾರಿ ಖಮರಿಯಾದ ಕಾರ್ಪೆಟ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಅವರು ಗುರುವಾರ ರಾತ್ರಿ ಕೆಲಸ ಮುಗಿಸಿಕೊಂಡು ಮನೆಗೆ ಬಂದು ಮಕ್ಕಳನ್ನು ನೋಡಿದ್ದಾರೆ. ಆದರೆ ಮಕ್ಕಳು…

  • ಉಪಯುಕ್ತ ಮಾಹಿತಿ

    ಈರುಳ್ಳಿಯಲ್ಲಿದೆ ಕೂದಲು ದಷ್ಟಪುಷ್ಟವಾಗಿ ಬೆಳೆಯಲು ರಾಮಬಾಣ…! ತಿಳಿಯಲು ಈ ಲೇಖನ ಓದಿ….

    ಈರುಳ್ಳಿ ಆರೋಗ್ಯಕ್ಕೆ ಮಾತ್ರ ವಲ್ಲದೆ ಕೂದಲಿಗೂ ತುಂಬಾ ಉಪಯೋಗಕಾರಿ ಎಂದು ಹೆಚ್ಚಿನವರಿಗೆ ತಿಳಿದಿಲ್ಲ. ಕೂದಲಿನ ಆರೈಕೆಯಲ್ಲಿ ಈರುಳ್ಳಿ ಬಳಸು ಕೂದಲು ಸೊಂಪಾಗಿ ಬೆಳೆಯಬೇಕೇ? ಈರುಳ್ಳಿ ರಸ ಹಚ್ಚಿವುದು ಹೇಗೆ ಎಂದು ಹೆಚ್ಚಿನವರಿಗೆ ಅಚ್ಚರಿಯಾಗಬಹುದು.

  • ಸುದ್ದಿ

    ಭಾರೀ ಮಳೆ ಗುಡುಗು, ಸಿಡಿಲು ಬಡಿದು ಪ್ರೇಮ ಸೌಧ ತಾಜ್ ಮಹಲ್‍ಗೆ ಹಾನಿ.

    ಉತ್ತರ ಪ್ರದೇಶದ ಕೆಲ ಪ್ರದೇಶಗಳಲ್ಲಿ ಭಾರೀ ಮಳೆಯಾಗಿದೆ. ಗುಡುಗು, ಸಿಡಿಲು ಸಹಿತ ವರುಣ ದೇವ ವಿಜೃಂಭಿಸಿದ ಕಾರಣ ಆಗ್ರಾದಲ್ಲಿರುವ ಐತಿಹಾಸಿಕ ಕಟ್ಟಡ ತಾಜ್‍ಮಹಲ್‍ಗೆ ಹಾನಿಯಾಗಿರುವ ಕುರಿತು ವರದಿಯಾಗಿದೆ. ಕಟ್ಟಡದ ಮುಖ್ಯಗೇಟ್ ಮತ್ತು ಎತ್ತರದ ಗುಮ್ಮಟದ ಕೆಳ ಭಾಗದ ಅಮೃತ ಶಿಲೆಯ ರೇಲಿಂಗ್‍ಗೆ ಹಾನಿಯಾಗಿರುವುದಾಗಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಸಮಾಧಿಯ ಮೇಲ್‍ಭಾಗಕ್ಕೆ ಹಾನಿಯಾಗಿದ್ದು, ತಾಜ್‍ಮಹಲ್ ಆವರಣದಲ್ಲಿದ್ದ ಕೆಲ ಮರಗಳು ಬುಡದ ಸಮೇತ ಕಿತ್ತು ಬಂದಿರುವುದಾಗಿ ಎಎಸ್‍ಐ ಅಧೀಕ್ಷಕ ಪುರಾತತ್ವ ಶಾಸ್ತ್ರಜ್ಞ ಬಸಂತ್ ಕುಮಾರ್ ಮಾಹಿತಿ ನೀಡಿದ್ದಾರೆ. ಈ ಹಿಂದೆಯೂ…

  • ಸುದ್ದಿ

    ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ ರಾಕಿಂಗ್ ಜೋಡಿ ಯಶ್ ಹಾಗೂ ರಾಧಿಕಾ ಪಂಡಿತ್,.!!

    ಸ್ಯಾಂಡಲ್‍ವುಡ್ ರಾಕಿಂಗ್ ಜೋಡಿ ಯಶ್ ಹಾಗೂ ರಾಧಿಕಾ ಪಂಡಿತ್  ಎಂದರೆ ನಮ್ಮೆಲ್ಲರ ಅಚ್ಚುಮೆಚ್ಚಿನ  ಜೋಡಿ. ರಾಧಿಕಾ ಪಂಡಿತ್ ಅವರು  ಇಂದು ಮುಂಜಾನೆ ಫೋರ್ಟಿಸ್ ಆಸ್ಪತ್ರೆಗೆ ದಾಖಲಾಗಿದ್ದು, ಈ ವೇಳೆ ಅವರು ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ತಾಯಿ ಮತ್ತು  ಮಗು ಇಬ್ಬರು  ಆರೋಗ್ಯವಾಗಿದ್ದಾರೆ ಎಂದು ರಾಕಿಂಗ್ ಕುಟುಂಬದವರು ತಿಳಿಸಿದ್ದಾರೆ. ಸದ್ಯ ಮನೆಯಲ್ಲಿ ಜೂನಿಯರ್ ಯಶ್ ಆಗಮನದಿಂದ ಯಶ್  ಮನೆಯವರು  ಮತ್ತು  ರಾಕಿಂಗ್ ಜೋಡಿ ಯಶ್ ಹಾಗೂ ರಾಧಿಕಾ ಪಂಡಿತ್ ಅಭಿಮಾನಿಗಳು ತುಂಬಾ  ಖುಷಿಯಾಗಿದ್ದಾರೆ. ಇತ್ತೀಚೆಗೆ ರಾಧಿಕಾ ಪಂಡಿತ್…

  • ಸಿನಿಮಾ

    ಶಾಕಿಂಗ್ ನ್ಯೂಸ್, ಪ್ರಥಮ್ ನಿಂದ ಲೈವ್ ಪ್ರೇಮ ಪತ್ರ ! ಯಾರಿಗೆ? ಏನಾಯಿತು?

    ಒಳ್ಳೆ ಹುಡುಗ ಪ್ರಥಮ್ ರವರು ಪ್ರೇಮ ಪತ್ರವನ್ನು ಬರೆದಿದ್ದಾರೆ. ಯಾರಿಗೆ ಎನ್ನುವುದು ನಿಮಗೆಲ್ಲರಿಗೂ ಗೊತ್ತಿರುವ ವಿಷಯವೆ. ಪ್ರಥಮ್ ರವರು ಲೈವ್ ನಲ್ಲಿ ತಮ್ಮ ಬಿಗಬಾಸ್ ಗೆಳತಿ “ಸಂಜನವ”ರಿಗೆ ಪ್ರೇಮ ಪತ್ರವನ್ನು ಬರೆದಿದ್ದಾರೆ.