ತಾಜಾ ಸುದ್ದಿ

  • inspirational

    ಜನಗಣತಿ ಹೆಸರಿನಲ್ಲಿ ಮನೆಗಳಿಗೆ ಬರುವವರ ಬಗ್ಗೆ ಎಚ್ಚರಿಕೆ! – ಜನಗಣತಿ ಹೆಸರಿನಲ್ಲಿ ವಂಚನೆ

    0

    ಇತ್ತೀಚೆಗೆ ಭಾರತದಲ್ಲಿ ನಡೆಯಲಿರುವ Census 2026–27 (ಜನಗಣತಿ) ಹಿನ್ನೆಲೆಯಲ್ಲಿ ನಕಲಿ ಅಧಿಕಾರಿಗಳ ಮೂಲಕ ವಂಚನೆ ಪ್ರಕರಣಗಳು ಹೆಚ್ಚಾಗುತ್ತಿವೆ ಎಂದು ವರದಿಗಳು ಹೇಳುತ್ತಿವೆ. ಜನಗಣತಿ ಹೆಸರಿನಲ್ಲಿ ಮನೆಗಳಿಗೆ ಬರುವವರ ಬಗ್ಗೆ ಎಚ್ಚರಿಕೆ! ಕೆಲವರು “Census ಅಧಿಕಾರಿಗಳು” ಎಂದು ಹೇಳಿಕೊಂಡು ಮನೆಗೆ ಬರುತ್ತಿದ್ದಾರೆ ಅವರು ಜನರಿಂದ ವೈಯಕ್ತಿಕ ಮಾಹಿತಿ, ಬ್ಯಾಂಕ್ ವಿವರಗಳು, OTP, Aadhaar/PAN ಕೇಳುತ್ತಿದ್ದಾರೆ ಇದು ಸರ್ಕಾರದ ಅಧಿಕೃತ ಕಾರ್ಯವಲ್ಲ — ಇವು ವಂಚನೆ (Fraud) ಆಗಿರಬಹುದು ವಂಚಕರು ಹೇಗೆ ಕೆಲಸ ಮಾಡುತ್ತಾರೆ? ಮನೆಗೆ ಬಂದು “Verification” ಹೆಸರಿನಲ್ಲಿ…

  • inspirational

    ಮುಂದಿನ 5 ದಿನಗಳಲ್ಲಿ ಕರ್ನಾಟಕದಲ್ಲಿ ಭಾರೀ ಬಿಸಿಲು

    ರಾಜ್ಯದಲ್ಲಿ ಇಂದಿನಿಂದ ಹೀಟ್​ ವೇವ್​ ಎಚ್ಚರಿಕೆ ನೀಡಲಾಗಿದೆ ರಾಜ್ಯದಲ್ಲಿ ದಿಢೀರ್​ ಹವಾಮಾನ ಬದಲಾವಣೆಗಳು (Weather Change) ಆಗುತ್ತಲೇ ಇರುತ್ತವೆ. ಇಷ್ಟು ದಿನ ಮಳೆಯ ಎಚ್ಚರಿಕೆ (Rain Alert) ಇದ್ದು, ಈಗ ಬೇಸಿಗೆಯ ಬಿಸಿಲು (Summer) ದಿನೇ ದಿನೇ ತೀವ್ರವಾಗುತ್ತಿದ್ದು, ಹವಾಮಾನ ಇಲಾಖೆಯಿಂದ ಎಚ್ಚರಿಕೆ ಬಂದಿದೆ. ಇಂದಿನಿಂದ ಮುಂದಿನ 5 ದಿನಗಳವರೆಗೆ ಹೀಟ್ ವೇವ್ (Heat Wave) ಬಗ್ಗೆ ಎಚ್ಚರಿಕೆ ನೀಡಲಾಗಿದೆ. ವಿಶೇಷವಾಗಿ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಶಾಖದ ಅಲೆ ಗಂಭೀರವಾಗುವ ಸಾಧ್ಯತೆ ಇರುವುದರಿಂದ, ಜನರು ಜಾಗರೂಕತೆಯಿಂದ ಇರಬೇಕಾಗಿದೆ….

  • inspirational

    ಅಂಬೇಡ್ಕರ್ 135ನೇ ಜಯಂತಿ 2026 – ಅಂಗವಾಗಿ ನಿವೃತ್ತ ಸೈನಿಕ: ಹರೀಶ್ ಕುಮಾರ್ ಎಚ್.ಎಸ್. ಹುಂಗೇನಹಳ್ಳಿ ಗ್ರಾಮ ಅವರಿಗೆ ಭವ್ಯ ಸನ್ಮಾನ

    ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜಯಂತಿ (ಏಪ್ರಿಲ್ 14, 2026) ದೇಶದಾದ್ಯಂತ ಭಕ್ತಿಭಾವದಿಂದ ಹಾಗೂ ವಿಜೃಂಭಣೆಯಿಂದ ಆಚರಿಸಲಾಯಿತು. ಈ ದಿನವು ಭಾರತದಲ್ಲಿ ರಾಷ್ಟ್ರೀಯ ಹಬ್ಬವಾಗಿದ್ದು, ಸರ್ಕಾರಿ ಕಚೇರಿಗಳು, ಶಾಲೆಗಳು, ಬ್ಯಾಂಕ್‌ಗಳು ಹಲವೆಡೆ ಮುಚ್ಚಲಾಗಿತ್ತು. ಕೋಲಾರ ಜಿಲ್ಲೆಯ, ಮಾಲೂರು ತಾಲೂಕಿನ, ಹುಂಗೇನಹಳ್ಳಿ ಗ್ರಾಮದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ 135ನೇ ಜಯಂತಿ ಅಂಗವಾಗಿ ನಿವೃತ್ತ ಸೈನಿಕ:  ಹರೀಶ್ ಕುಮಾರ್ ಎಚ್.ಎಸ್. ಅವರಿಗೆ ಭವ್ಯ ಸನ್ಮಾನ ಗ್ರಾಮದಲ್ಲಿ Dr. B. R. Ambedkar Jayanti 135ನೇ ಜಯಂತಿಯನ್ನು ಅತ್ಯಂತ ಅದ್ದೂರಿಯಾಗಿ…

  • inspirational

    MIಗೆ ವಾಂಖೆಡೆಯಲ್ಲಿ ಸೋಲಿನ ರುಚಿ ತೋರಿಸಿದ RCB

    ಪಂದ್ಯ ಸಂಕ್ಷಿಪ್ತ ಮಾಹಿತಿ ಪಂದ್ಯ: ಮುಂಬೈ ಇಂಡಿಯನ್ಸ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು ಸ್ಥಳ: ವಾಂಖೆಡೆ ಸ್ಟೇಡಿಯಂ, ಮುಂಬೈ ಫಲಿತಾಂಶ: RCB 18 ರನ್‌ಗಳಿಂದ ಜಯ RCB ಸ್ಕೋರ್: 240/4 (20 ಓವರ್) MI ಸ್ಕೋರ್: 222/5 (20 ಓವರ್) RCB ಬ್ಯಾಟಿಂಗ್ ಸಿಡಿಲು RCB ತಂಡ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡಿ ದೊಡ್ಡ ಮೊತ್ತ ಕಲೆಹಾಕಿತು: ನಾಯಕ ರಜತ್ ಪಟಿದಾರ್ ವೇಗದ ಅರ್ಧಶತಕ (20 ಬಾಲ್‌ಗಳಲ್ಲಿ 53 ರನ್) ವಿರಾಟ್ ಕೊಹ್ಲಿ ಸಮತೋಲನದ 50 ರನ್…

  • inspirational

    ಕರ್ನಾಟಕದಲ್ಲಿ ಸರ್ಕಾರಿ ಕೋಟಾ ಇಂಜಿನಿಯರಿಂಗ್ ಸೀಟುಗಳಿಗೆ 7.5% ಶುಲ್ಕ ಹೆಚ್ಚಳ

    ಕರ್ನಾಟಕ ಸರ್ಕಾರವು ಖಾಸಗಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಸರ್ಕಾರಿ ಕೋಟಾ (CET quota) ಸೀಟುಗಳ ಶುಲ್ಕವನ್ನು 7.5% ಹೆಚ್ಚಿಸಲು ಅನುಮತಿ ನೀಡಿದೆ. ಈ ನಿರ್ಧಾರವನ್ನು ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತೆಗೆದುಕೊಳ್ಳಲಾಗಿದೆ. ಶುಲ್ಕ ಎಷ್ಟು ಹೆಚ್ಚಾಗಿದೆ? CET ಮೂಲಕ ಖಾಸಗಿ ಕಾಲೇಜುಗಳಲ್ಲಿ ಸೇರುವ ವಿದ್ಯಾರ್ಥಿಗಳಿಗೆ: ಹಳೆಯ ಶುಲ್ಕ: ಸುಮಾರು ₹76,000 – ₹84,000 ಹೊಸ ಶುಲ್ಕ: ಸುಮಾರು ₹81,800 – ₹91,000 (ಕಾಲೇಜು ಪ್ರಕಾರ ಬದಲಾಗುತ್ತದೆ)  ಹೆಚ್ಚುವರಿ ಯೂನಿವರ್ಸಿಟಿ ಹಾಗೂ…

  • ಸುದ್ದಿ

    ಸಲ್ಮಾನ್ ಖಾನ್ ಆಸೆ ತಿಳಿದರೆ ಕನ್ನಡಿಗರು ಶಾಕ್ ಆಗುವುದು ಖಚಿತ..!ಅಷ್ಟಕ್ಕೂ ಆ ಆಸೆ ಏನು ಗೊತ್ತಾ.?

    ಬಾಲಿವುಡ್‍ನ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಇದೀಗ ದಬಾಂಗ್ 3 ಚಿತ್ರದ ಪ್ರಚಾರ ಕಾರ್ಯದಲ್ಲಿ ಬ್ಯುಸಿಯಾಗಿದ್ದಾರೆ. ದೇಶಾದ್ಯಂತ ಕಾತರ ಮೂಡಿಸಿರೋ ಈ ಚಿತ್ರವೀಗ ಬಿಡುಗಡೆಗೆ ತಯಾರಾಗಿದೆ. ಇದೀಗ ಈ ಸಿನಿಮಾದ ಟ್ರೇಲರ್ ಕೂಡಾ ಬಿಡುಗಡೆಯಾಗಿದೆ. ಈ ಕುರಿತಾದ ಸಮಾರಂಭದಲ್ಲಿ ವೀಡಿಯೋ ಕಾನ್ಫರೆನ್ಸ್ ಮೂಲಕ ಮಾತಾಡಿರುವ ಸಲ್ಮಾನ್ ಖಾನ್ ಕನ್ನಡದಲ್ಲಿಯೇ ಮಾತಾಡೋ ಮೂಲಕ ಕನ್ನಡಿಗರೆಲ್ಲರ ಮನ ಗೆದ್ದಿದ್ದಾರೆ. ಇದೇ ಸಂದರ್ಭದಲ್ಲಿ ಕನ್ನಡ ಸಿನಿಮಾದಲ್ಲಿ ನಟಿಸಲೂ ಉತ್ಸುಕರಾಗಿರೋದರ ಬಗ್ಗೆಯೂ ಮಾತಾಡಿದ್ದಾರೆ. ಬೆಂಗಳೂರಿನಲ್ಲಿ ದಬಾಂಗ್ 3 ಟ್ರೇಲರ್ ಬಿಡುಗಡೆ ಸಮಾರಂಭದಲ್ಲಿ ವೀಡಿಯೋ…

  • ಸುದ್ದಿ

    ಹುಲ್ಲು ಮೆಯಾದ ಹಸುವಿನ ಹೊಟ್ಟೆಯಲ್ಲಿ ಸಿಕ್ಕಿದ್ದೇನು? ಅದನ್ನು ನೋಡಿ ಬೆರಗಾದ ವೈದ್ಯರು…

    ಸರಿಯಾಗಿ ಮೇವು ಸೇವಿಸದೆ ಸಗಣಿ ಮತ್ತು ಮೂತ್ರ ವಿಸರ್ಜನೆಯಲ್ಲಿ ತೊಂದರೆ ಅನುಭವಿಸುತ್ತಿದ್ದ ಆರು ವರ್ಷದ ಹಸುವಿನ ಹೊಟ್ಟೆಯಲ್ಲಿ ಆಶ್ಚರ್ಯಕರ ವಸ್ತುಗಳು ಪತ್ತೆಯಾಗಿವೆ.ಪಶುವೈದ್ಯರ ತಂಡವೊಂದು ಹಸುವಿನ ಹೊಟ್ಟೆಯಲ್ಲಿದ್ದ ಬರೋಬ್ಬರಿ 52 ಕೆ.ಜಿ ಪ್ಲಾಸ್ಟಿಕನ್ನು ಶಸ್ತ್ರ ಚಿಕಿತ್ಸೆಯ ಮೂಲಕ ಹೊರತೆಗೆಯುವಲ್ಲಿ ಯಶಸ್ವಿಯಾಗಿದೆ. ತಮಿಳುನಾಡಿನ ಪಶುವೈದ್ಯ ಹಾಗೂ ಪಶುವೈದ್ಯಕೀಯ ವಿಜ್ಞಾನ ವಿಶ್ವವಿದ್ಯಾಲಯದ ಸರ್ಜನ್ ಗಳು ಶಸ್ತ್ರ ಚಿಕಿತ್ಸೆಯನ್ನು ಯಶಸ್ವಿಯಾಗಿ ನಡೆಸುವ ಮೂಲಕ ಮೂಕ ಪ್ರಾಣಿಯ ಜೀವ ಉಳಿಸಿದ್ದಾರೆ. ಆರು ವರ್ಷದ ಹಸುವಿನ ಹೊಟ್ಟೆಯಿಂದ ಆಹಾರವನ್ನು ಪ್ಯಾಕ್ ಮಾಡಲು ಬಳಸುವ 52 ಕೆಜಿ…

  • ಸುದ್ದಿ

    ಯಡಿಯೂರಪ್ಪನವರ ಕಡೆಯಿಂದ ರಾಜ್ಯದ ವಾಹನ ಸವಾರರಿಗೆ ಸಿಹಿಸುದ್ದಿ.! ಏನದು ಗೊತ್ತೇ..??

    ಕರ್ನಾಟಕದ ವಾಹನ ಸವಾರರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದೆ. ಗುಜರಾತ್ ಮಾದರಿಯಲ್ಲಿ ಇದೀಗ ಕರ್ನಾಕಟವೂ ದುಬಾರಿ ಟ್ರಾಫಿಕ್ ದಂಡದ ಮೊತ್ತವನ್ನು ಕಡಿತಗೊಳಿಸಲು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸೂಚನೆ ನೀಡಿದ್ದಾರೆ.ಕೇಂದ್ರ ಸರ್ಕಾರ ಮೋಟಾರು ವಾಹನ ಕಾಯ್ದೆಗೆ ತಿದ್ದುಪಡಿ ತಂದು ದಂಡದ ಮೊತ್ತವನ್ನು10 ಪಟ್ಟು ಹೆಚ್ಚಿಸಲಾಗಿತ್ತು. ಇದೀಗ ಕರ್ನಾಟಕ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ. ಹಾಗಾದರೆ ಕರ್ನಾಟಕ ಸರ್ಕಾರ ಟ್ರಾಫಿಕ್ ದಂಡವನ್ನು ಎಷ್ಟು ಕಡಿತಗೊಳಿಸಿದೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಈ ಕುರಿತು ಮಾತನಾಡಿದ ಅವರು, ಸಂಚಾರ ನಿಯಮ ಉಲ್ಲಂಘಿಸಿದರೆ…

  • ಸುದ್ದಿ

    ದೀಪಾವಳಿ ಹಬ್ಬದಂದು ಕೆಲವು ನಿಷೇಧಿತ ಪ್ರದೇಶದಲ್ಲಿ ಪಟಾಕಿ ಬಳಸುವಂತಿಲ್ಲ…!ಯಾವ ಯಾವ ಸ್ಥಳ ಗೊತ್ತ?

    ದೀಪಾವಳಿ ಹಬ್ಬ ಸಮೀಪಿಸುತ್ತಿದ್ದು, ಸಾರ್ವಜನಿಕ ಆಸ್ತಿ ಮತ್ತು ಆರೋಗ್ಯದ ರಕ್ಷಣೆ, ಪರಿಸರ ಮಾಲಿನ್ಯ ಮತ್ತು ಶಬ್ದ ಮಾಲಿನ್ಯ ನಿಯಂತ್ರಣದಲ್ಲಿಡುವ ನಿಟ್ಟಿನಿಂದ ಪರಿಸರ ಸಂರಕ್ಷಣೆ ನಿಯಮಾವಳಿಗಳು 1999 ರ ಅನ್ವಯ ಹಾಗೂ ಮಾನ್ಯ ಸರ್ವೋಚ್ಛ ನ್ಯಾಯಾಲಯದ ಆದೇಶದ ಪ್ರಕಾರ 125 ಆb (ಂI) ಅಥವಾ 145 ಆb(ಅ) ಠಿಞ ಕ್ಕಿಂತ , ಪಟಾಕಿ ಸಿಡಿಸುವ ಸ್ಥಳದಿಂದ 4 ಮೀಟರ್ ಅಂತರದಲ್ಲಿ ಹೆಚ್ಚು ಶಬ್ದ ಮಾಡುವ ಪಟಾಕಿ ಹಾಗೂ ಸಿಡಿಮದ್ದುಗಳನ್ನು ಮಾರಾಟ ಮಾಡುವುದಾಗಲಿ ಮತ್ತು ಉಪಯೋಗಿಸುವುದಾಗಲಿ ನಿಷೇಧಿಸಲ್ಪಟ್ಟಿದೆ. ಆದುದರಿಂದ ಸಾರ್ವಜನಿಕರು…

  • ಸುದ್ದಿ

    ಟೋಲ್ ಹಾಗೂ ಟ್ಯಾಕ್ಸ್ ಹಣ ಉಳಿಸಲು ಈ ವ್ಯಕ್ತಿ ಮಾಡಿದ ಖತರ್ನಾಕ್ ಐಡಿಯಾ ಕೇಳಿದ್ರೆ ಶಾಕ್ ಆಗ್ತೀರಾ…!

    ಸಂಚಾರಿ ಪೊಲೀಸರಿಂದ ತಪ್ಪಿಸಿಕೊಳ್ಳಲು ಹಲವು ಮಂದಿ, ಪೊಲೀಸ್, ಪ್ರೆಸ್ ಮತ್ತು ಜಡ್ಜ್ ಹಾಗೂ ಎಂಎಲ್ ಎ ಎಂಬ ಬರಹವಿರುವ ಸ್ಟಿಕ್ಕರ್ ಅಂಟಿಸಿಕೊಳ್ಳವುದು ಸಾಮಾನ್ಯ, ಆದರೆ ಇಲ್ಲೊಬ್ಬ ನಂಬರ್ ಪ್ಲೇಟ್ ಬದಲಿಸಿಕೊಂಡಿದ್ದವನನ್ನು ಪೊಲೀಸರು ಬಂಧಿಸಿದ್ದಾರೆ.  ಎಪಿ ಸಿಎಂ ಜಗನ್ ಎಂಬ ನಂಬರ್ ಪ್ಲೇಟ್ ಅನ್ನು ತನ್ನ ಕಾರಿನ ಹಿಂದೆ ಮುಂದೆ ಅಂಟಿಸಿಕೊಂಡಿದ್ದ, ಅದುವೇ ಕಬ್ಬಿಣದ ನಂಬರ್ ಪ್ಲೇಟ್ ಫಿಕ್ಸ್ ಮಾಡಿಸಿಕೊಂಡು ಸುತ್ತಾಡುತ್ತಿದ್ದನು,  ಆದರೆ ಅಕ್ಟೋಬರ್ 19 ರಂದು ಆತನ ನಸೀಬು ಕ್ಟೆಟ್ಜಿತ್ತು, ಸಂತಾರಿ ಪೊಲೀಸರು ದೈನಂದಿನ ಚೆಕ್ಕಿಂಗ್ ಗೆ…

  • ಸುದ್ದಿ

    ವಿಜ್ಞಾನದ ಪ್ರಕಾರ ಈಕೆ ಜಗತ್ತಿನ ಅತ್ಯಂತ ಸುಂದರವಾದ ಮಹಿಳೆ,! ಯಾಕೆ ಗೊತ್ತಾ,.??

    ಸೌಂದರ್ಯ ಮತ್ತು ಸುಂದರವಾಗಿ  ಕಾಣಲು ಯಾರಿಗೆ ತಾನೇ ಇಷ್ಟ ಇರಲ್ಲ ಹೇಳಿ ಹಾಗೆಯೇ ವಾಷಿಂಗ್ಟನ್‌ ಅಮೆರಿಕದ ಸೂಪರ್‌ ಮಾಡೆಲ್‌  ಆದ ಬೆಲ್ಲಾ ಹದೀದ್‌ರನ್ನು ವಿಶ್ವದ ಅತೀ ಸುಂದರ ಮಹಿಳೆ ಎಂದು ಘೋಷಣೆ ಮಾಡಲಾಗಿದೆ.ಯಾಕೆಂದರೆ  ವೈಜ್ಞಾನಿಕವಾಗಿ ಪರೀಕ್ಷಿಸಿ ಆಕೆಗೆ ಈ ಬಿರುದು ನೀಡಲಾಗಿದೆ ಎಂದು ತಿಳಿಸಲಾಗಿದೆ. ಸೌಂದರ್ಯ ಅಳೆಯುವ ಗ್ರೀಕ್‌ ಪದ್ಧತಿಯಾದ ‘ಗೋಲ್ಡನ್‌ ರೇಶ್ಯೋ ಆಫ್‌ ಬ್ಯೂಟಿ ಫಿ ಮಾನದಂಡದ ಪ್ರಕಾರ ಈ ಸೌಂದರ್ಯ ಪರೀಕ್ಷೆ ನಡೆಸಲಾಗಿದ್ದು, ಬೆಲ್ಲಾ ಹದೀದ್‌ ಮುಖ ಶೇ.94.35 ರಷ್ಟುಹೋಲಿಕೆಯಾಗಿದೆ. ಹಾಗಾಗಿ ಆಕೆಯನ್ನು ಜಗತ್ತಿನ…

  • ಸುದ್ದಿ

    ‘ಪಾರು’ ಧಾರಾವಾಹಿಯ ನಟಿ ಮೋಕ್ಷಿತಾ ಪೈ ಮಾಡಿದ ಕೆಲಸಕ್ಕೆ ಎಲ್ಲರು ಮೆಚ್ಚಲೇಬೇಕು…

    ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ‘ಪಾರು‘ ಧಾರಾವಾಹಿ ಸಿಕ್ಕಾಪಟ್ಟೆ ಫೇಮಸ್. ಧಾರಾವಾಹಿಯಲ್ಲಿ ಮನೆ ಕೆಲಸದವಳ ಪಾತ್ರದಲ್ಲಿ ಕಾಣಿಸಿಕೊಂಡ ಮೋಕ್ಷಿತಾಗೆ ಇತ್ತೀಚೆಗೆ ನಡೆದ ‘ಜೀ ಕುಟುಂಬ ಅವಾರ್ಡ್ಸ್‌’ನಲ್ಲಿ ಬೆಸ್ಟ್ ಲೀಡ್ ಫಿಮೇಲ್ ಪ್ರಶಸ್ತಿ ಸಿಕ್ಕಿತ್ತು. ಅಷ್ಟೇ ಅಲ್ಲದೆ ಧಾರಾವಾಹಿ ಪ್ರಾರಂಭವಾಗಿ ಕೆಲವೇ ದಿನಗಳಲ್ಲಿ ಅವರಿಗೆ ಭಾರೀ ಜನಮನ್ನಣೆ ಕೂಡ ಲಭಿಸಿತ್ತು. ಪಾರು ಪಾತ್ರಧಾರಿ ಮೋಕ್ಷಿತಾ ಪೈ ಅಕ್ಟೋಬರ್ 22ರಂದು ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡರು. ಸರ್ಜಾಪುರದಲ್ಲಿರುವ ‘ತಾಯಿಮನೆ’ ಅನಾಥಾಶ್ರಮದಲ್ಲಿ 100ಕ್ಕೂ ಅಧಿಕ ಮಕ್ಕಳಿಗೆ ಬೆಳಿಗ್ಗಿನ ತಿಂಡಿಯನ್ನು ತಮ್ಮ ಕೈಯ್ಯಾರೆ ಬಡಿಸಿ ಖುಷಿಯಿಂದ ಬರ್ತಡೇ ಆಚರಿಸಿಕೊಂಡಿದ್ದಾರೆ….

  • ಸುದ್ದಿ

    ಅಮೆಜಾನ್ ಮತ್ತು ಫ್ಲಿಪ್ ಕಾರ್ಟ್‌ಗೆ ಸವಾಲನ್ನು ಹಾಕಿದ 16 ವರ್ಷದ ಬಾಲಕ,.!!

    ಆನ್ ಲೈನ್ ಶಾಪಿಂಗ್ ತಾಣಗಳಾದ ಅಮೆಜಾನ್ ಮತ್ತು ಫ್ಲಿಪ್‍ಕಾರ್ಟ್ ಗೆ 16ರ ಫೋರನೊಬ್ಬ ಸರಿಯಾದ ಸವಾಲನ್ನೇ ಹಾಕಿದ್ದಾನೆ. ಇದು ಈ ಎರಡು ಮಾರಾಟ ತಾಣಗಳಿಗೆ ಮಾತ್ರ ಸೀಮಿತ ಅಂದುಕೊಳ್ಳಬೇಡಿ ಆನ್ ಲೈನ್ಎಲ್ಲ ಮಾರಾಟ ತಾಣಗಳಿಗೂ ಬಾಲಕನ ಸವಾಲು  ಅನ್ವಯವಾಗುತ್ತದೆ ಇದು ಎಲ್ಲಾ ಆನ್ಲೈನ್ ಮಾರಾಟಗಾರರು ತಿಳಿದುಕೊಳ್ಳಬೇಕಾದ ವಿಷಯ. ಆನ್‍ಲೈನ್ ಶಾಪಿಂಗ್ ತಾಣಗಳು ಒಂದು ಬಾರಿ ಬಳಸುವ ಪ್ಲಾಸ್ಟಿಕ್ ನಿಷೇಧಿಸಲು ಆಗ್ರಹಿಸಿ 16 ವರ್ಷದ ಬಾಲಕ ರಾಷ್ಟ್ರೀಯ ಹಸಿರು ನ್ಯಾಯಾಧೀಕರಣ(ಎನ್‍ಜಿಟಿ)ಕ್ಕೆದೂರು ನೀಡಿದ್ದಾನೆ. ದೆಹಲಿಯ ಮಾಡರ್ನ್ ಶಾಲೆಯ 11ನೇ ತರಗತಿ ವಿದ್ಯಾರ್ಥಿ ಆದಿತ್ಯ ದುಬೆ ಎನ್‍ಜಿಟಿಗೆ…

  • ಸುದ್ದಿ

    ‘ಸೋಷಿಯಲ್ ಮೀಡಿಯಾ’ ಬಳಸುವ ಮುನ್ನಾ ಬಾರಿ ಎಚ್ಚರದಿಂದಿರಿ..!ಯಾಕೆ ಗೊತ್ತಾ?

    ಸೋಷಿಯಲ್‌ ಮೀಡಿಯಾಗಳಿಗೆ ಲಗಾಮು ಹಾಕಲು ಕೇಂದ್ರ ಸರ್ಕಾರ ಮುಂದಾಗಿದೆ. ಪ್ರಚೋದನೆ, ಸುಳ್ಳು ಸುದ್ದಿ, ಮಾನಹಾನಿ ಮತ್ತು ದೇಶದ್ರೋಹಿಗಳಂಥ ಪೋಸ್ಟ್‌ ಹಾಕುವವರ ವಿರುದ್ಧ ಕ್ರಮ ಕೈಗೊಳ್ಳುವುದಕ್ಕಾಗಿ ಜನವರಿ 15ರಿಂದ ಹೊಸ ನಿಯಮ ಜಾರಿಗೆ ತರುತ್ತಿದೆ ನಮ್ಮ ಭಾರತ. ಈ ಬಗ್ಗೆ ಸುಪ್ರೀಕೋರ್ಟ್‌ಗೆ ಇಂದು ವರದಿ ಕೂಡ ಸಲ್ಲಿಸಿದೆ. ಸೋಷಿಯಲ್ ಮೀಡಿಯಾ ಪ್ರೊಫೈಲ್‌ಗಳ ಡೀಕ್ರಿಪ್ಟ್ ಮಾಡಿದ ಡೇಟಾ ಹಂಚಿಕೊಳ್ಳುವ ಬೇಡಿಕೆಗೆ ಸಂಬಂಧಿಸಿದಂತೆ ಮದ್ರಾಸ್, ಬಾಂಬೆ ಮತ್ತು ಮಧ್ಯಪ್ರದೇಶದ ಹೈಕೋರ್ಟ್‌ಗಳಲ್ಲಿ ಬಾಕಿ ಇರುವ ಎಲ್ಲಾ ಪ್ರಕರಣಗಳನ್ನು ಸುಪ್ರೀಂಕೋರ್ಟ್ ವರ್ಗಾಯಿಸಿಕೊಂಡಿದೆ. ರಾಷ್ಟ್ರೀಯ ಭದ್ರತೆ…

  • ಸುದ್ದಿ

    ತಪ್ಪಿನ ಅರಿವಾಗಿ ಜೈ ಜಗದೀಶ್ ಅವರ ಬಳಿ ಕ್ಷಮೆ ಯಾಚಿಸಿದ ಕಿಶನ್…!

    ಬಿಗ್ ಬಾಸ್ ಸೀಸನ್-7ನ ಸ್ಪರ್ಧಿ ಡ್ಯಾನ್ಸರ್ ಕಿಶನ್ ಹಿರಿಯ ನಟ ಜೈ ಜಗದೀಶ್ ಅವರ ಬಳಿ ಕ್ಷಮೆ ಕೇಳಿದ್ದಾರೆ. ಕಿಶನ್ ಸೋಮವಾರ ಜೈ ಜಗದೀಶ್ ಅವರ ಜೊತೆ ಜಗಳವಾಡಿದ್ದರು. ಇದಾದ ಬಳಿಕ ಮನೆಯ ಸದಸ್ಯರು ಹಿರಿಯರನ್ನು ಎಲ್ಲರ ಮುಂದೆ ಈ ರೀತಿ ಪ್ರಶ್ನಿಸಬಾರದು ಇದು ಅವರನ್ನು ಅವಮಾನ ಮಾಡಿದಂತೆ ಎಂದು ಕಿಶನ್ ಬಳಿ ಹೇಳಿದ್ದರು. ಹೀಗಾಗಿ ಕಿಶನ್ ಮಂಗಳವಾರ ಜೈ ಜಗದೀಶ್ ಅವರ ಬಳಿ ಹೋಗಿ ಕ್ಷಮೆ ಕೇಳಿದ್ದಾರೆ. ಜೈ ಜಗದೀಶ್ ಅಡುಗೆ ಮನೆಯಲ್ಲಿದ್ದ ವೇಳೆ  ನಾನು…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ