ತಾಜಾ ಸುದ್ದಿ

  • inspirational

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದಲ್ಲಿ ಭಿಕ್ಷಾಟನೆ ಜಾಲದ ವಿರುದ್ಧ ಪೊಲೀಸರು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 6 ಮಕ್ಕಳು ಹಾಗೂ 3 ಮಹಿಳೆಯರನ್ನು ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಶಾಲೆಗಳಿಗೆ ರಜೆ ಇದೆ ಎಂಬ ಕಾರಣವನ್ನು ಮುಂದಿಟ್ಟು ಕೆಲವು ತಾಯಂದಿರು ತಮ್ಮ ಮಕ್ಕಳನ್ನೇ ನಗರದ ಪ್ರಮುಖ ವೃತ್ತಗಳು, ಟ್ರಾಫಿಕ್ ಸಿಗ್ನಲ್‌ಗಳು ಮತ್ತು ಜನನಿಬಿಡ ಪ್ರದೇಶಗಳಲ್ಲಿ ಭಿಕ್ಷೆ ಬೇಡಲು ಬಳಸುತ್ತಿದ್ದರೆಂಬುದು ಅಧಿಕಾರಿಗಳ ತನಿಖೆಯಲ್ಲಿ ಪತ್ತೆಯಾಗಿದೆ. ಕಾರ್ಯಾಚರಣೆ…

  • inspirational

    ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು

    ಎರಡು ವರ್ಷಗಳ ಕಾಲ ಐಪಿಎಲ್ ಮೇಲೆ ಆರ್‌ಸಿಬಿ ಸಾಮ್ರಾಜ್ಯ! ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಬೆಂಗಳೂರು Royal Challengers Bengaluru ತಂಡ ಮತ್ತೊಮ್ಮೆ ಐಪಿಎಲ್ ಕ್ರಿಕೆಟ್ ಜಗತ್ತನ್ನು ತನ್ನತ್ತ ತಿರುಗಿಸಿಕೊಂಡಿದೆ. 2025ರಲ್ಲಿ ಮೊದಲ ಬಾರಿಗೆ ಐಪಿಎಲ್ ಟ್ರೋಫಿ ಗೆದ್ದು 18 ವರ್ಷಗಳ ನಿರೀಕ್ಷೆಗೆ ತೆರೆ ಎಳೆದಿದ್ದ ಆರ್‌ಸಿಬಿ, ಇದೀಗ 2026ರಲ್ಲೂ ಚಾಂಪಿಯನ್ ಆಗಿ ಸತತ ಎರಡನೇ ಬಾರಿ ಪ್ರಶಸ್ತಿ ಗೆದ್ದು ಹೊಸ ಇತಿಹಾಸ ನಿರ್ಮಿಸಿದೆ. ಈ ಮೂಲಕ ಐಪಿಎಲ್‌ನಲ್ಲಿ ಬ್ಯಾಕ್ ಟು ಬ್ಯಾಕ್…

  • inspirational

    ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;

    ಶಿಕ್ಷಕರಿಗೆ ಎಐ ಆಧರಿತ ಹಾಜರಾತಿ ಫಜೀತಿ; ‘ಕರ್ತವ್ಯ’ ಆ್ಯಪ್ ಕೊಟ್ಟು ಸುಮ್ಮನಾದ ಇಲಾಖೆ! ಕರ್ನಾಟಕ ಸರ್ಕಾರವು ಶಾಲಾ ಶಿಕ್ಷಣ ಇಲಾಖೆಯ ಶಿಕ್ಷಕರು ಮತ್ತು ಸಿಬ್ಬಂದಿಗಾಗಿ ಎಐ (Artificial Intelligence) ಹಾಗೂ ಜಿಪಿಎಸ್‌ ಆಧಾರಿತ ‘ಕರ್ತವ್ಯ’ ಮೊಬೈಲ್ ಆ್ಯಪ್ ಮೂಲಕ ಡಿಜಿಟಲ್ ಹಾಜರಾತಿ ವ್ಯವಸ್ಥೆಯನ್ನು ಜಾರಿಗೊಳಿಸಿದೆ. ಆದರೆ ಶಾಲಾ ವರ್ಷದ ಆರಂಭದಲ್ಲೇ ಈ ವ್ಯವಸ್ಥೆ ಹಲವು ತಾಂತ್ರಿಕ ಸಮಸ್ಯೆಗಳನ್ನು ಎದುರಿಸಿದ್ದು, ಶಿಕ್ಷಕರಲ್ಲಿ ಅಸಮಾಧಾನ ಉಂಟಾಗಿದೆ. ‘ಕರ್ತವ್ಯ’ ಆ್ಯಪ್ ಎಂದರೇನು? ‘ಕರ್ತವ್ಯ’ ಆ್ಯಪ್ ಅನ್ನು ಕರ್ನಾಟಕದ ಸಿಬ್ಬಂದಿ ಮತ್ತು ಆಡಳಿತ…

  • inspirational

    “ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”

    ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಪ್ರಕ್ರಿಯೆಯ ಬಳಿಕ Siddaramaiah ಮುಖ್ಯಮಂತ್ರಿ ಸ್ಥಾನ ತೊರೆದು, D. K. Shivakumar ಹೊಸ ನಾಯಕತ್ವದತ್ತ ಸಾಗುವ ಪರಿಸ್ಥಿತಿ ನಿರ್ಮಾಣವಾಯಿತು. ಈ ನಿರ್ಧಾರದಲ್ಲಿ ಕಾಂಗ್ರೆಸ್ ಹೈಕಮಾಂಡ್ ಮತ್ತು Rahul Gandhi ಪ್ರಮುಖ ಪಾತ್ರ ವಹಿಸಿದ್ದರು ಎನ್ನಲಾಗಿದೆ. “ಸೈಲೆಂಟ್ ರಿವೇಂಜ್” ಎಂದು ಏಕೆ ಹೇಳಲಾಗುತ್ತಿದೆ? ರಾಜೀನಾಮೆಗೂ ಮುನ್ನ ಸಿದ್ದರಾಮಯ್ಯ ಅವರು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಜಾತಿಗಣತಿ ವರದಿಯನ್ನು ಅಂಗೀಕರಿಸಿದ ಕ್ರಮ ರಾಜಕೀಯವಾಗಿ ಬಹಳ ದೊಡ್ಡ ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ….

  • inspirational

    ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?

    ಕರ್ನಾಟಕ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದ ಮುಖ್ಯಮಂತ್ರಿ ಬದಲಾವಣೆ ಅಂತಿಮ ಹಂತ ತಲುಪಿದ್ದು, ಮುಖ್ಯಮಂತ್ರಿ Siddaramaiah ಅವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವುದಾಗಿ ಘೋಷಿಸಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಸೂಚನೆಯಂತೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎನ್ನಲಾಗುತ್ತಿದೆ. ರಾಜೀನಾಮೆ ಘೋಷಣೆ ಹೇಗೆ ನಡೆಯಿತು? ಬೆಂಗಳೂರಿನಲ್ಲಿರುವ ಸಭೆಯೊಂದರಲ್ಲಿ ಸಚಿವರು ಹಾಗೂ ಕಾಂಗ್ರೆಸ್ ಶಾಸಕರೊಂದಿಗೆ ಮಾತುಕತೆ ನಡೆಸಿದ ಬಳಿಕ ಸಿದ್ದರಾಮಯ್ಯ ಅವರು ರಾಜ್ಯಪಾಲರಿಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ರಾಜ್ಯಪಾಲ Thawarchand Gehlot ನಗರದಲ್ಲಿರದ ಕಾರಣ, ಅವರ ವಿಶೇಷ ಕಾರ್ಯದರ್ಶಿಗೆ ರಾಜೀನಾಮೆ…

News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
  • ಸುದ್ದಿ

    ಹೊಸದಾಗಿ ಮದುವೆಯಾಗುವವರಿಗೆ ಸರ್ಕಾರದ ಕಡೆಯಿಂದ ಗುಡ್ ನ್ಯೂಸ್ : ಉಚಿತವಾಗಿ ಸಿಗಲಿದೆ ಬಟ್ಟೆ-ಬಂಗಾರ….!

    ಶ್ರೀಕ್ಷೇತ್ರ ಧರ್ಮಸ್ಥಳದ ಮಾದರಿಯಲ್ಲಿ ಉಚಿತವಾಗಿ ಸಾಮೂಹಿಕ ವಿವಾಹ ಆಯೋಜಿಸಲು ಮುಜರಾಯಿ ಇಲಾಖೆ ಕ್ರಮಕೈಗೊಂಡಿದೆ ಎನ್ನಲಾಗಿದೆ. ಸರಳ ಸಾಮೂಹಿಕ ವಿವಾಹದಿಂದ ದುಂದುವೆಚ್ಚಕ್ಕೆ ಕಡಿವಾಣ ಹಾಕುವ ಮೂಲಕ ಬಡವ ಶ್ರೀಮಂತ ಎಂಬ ಭೇದ ಭಾವ ಬಿಟ್ಟು ಸಮಾತನೆ ಕಾಣಬಹದು. ಬಡವರು, ಜನಸಾಮಾನ್ಯರಿಗೆಅನುಕೂಲವಾಗುವಂತೆ ಮುಜರಾಯಿ ಇಲಾಖೆ ವತಿಯಿಂದ ಉಚಿತ ಸಾಮೂಹಿಕ ವಿವಾಹ ಆಯೋಜಿಸುವ ಹೊಸ ಯೋಜನೆಯನ್ನುಜಾರಿಗೆ ತರಲು ಸರ್ಕಾರ ಮುಂದಾಗಿದೆ. ಯಾವುದೇ ಜಾತಿ ಭೇದವಿಲ್ಲದೆ ಹಿಂದೂ ಸಂಪ್ರದಾಯದಂತೆ ಸರಳವಾಗಿವಿವಾಹವಾಗಲು ಅನುಕೂಲವಾಗುವಂತೆ ಯೋಜನೆ ಜಾರಿಗೆ ತರಲಾಗುವುದು.ಇದು ಬಡವರ ಅನುಕೂಲಕ್ಕಾಗಿ ಮಾಡಿದ್ದಾರೆ ಎನ್ನಬಹುದು. ರಾಜ್ಯದಲ್ಲಿರುವ …

  • ಸುದ್ದಿ

    ಜಾನ್ಸನ್ ಬೇಬಿ ಪೌಡರ್ ನಿಂದಾಗಿ ಮಹಿಳೆಗೆ ಸಿಕ್ತು 286 ಕೋಟಿ ರೂ. ಹೇಗೆ ಗೊತ್ತಾ,.!!

    ಲಾಸ್ ಏಂಜಲೀಸ್ ನ ನ್ಯಾಯಾಲಯವೊಂದರಲ್ಲಿ 71 ವರ್ಷದ ಮಹಿಳೆ, ನ್ಯಾನ್ಸಿ ಕ್ಯಾಬಿಬಿ ಎಂಬಾಕೆಗೆ ಬಹುದೊಡ್ಡ ಜಯ ಲಭಿಸಿದೆ. ಕಳೆದೆರಡು ವರ್ಷಗಳಿಂದ ನ್ಯಾಯಕ್ಕಾಗಿ ಹೋರಾಡುತ್ತಿದ್ದನ್ಯಾನ್ಸಿ ವಿರುದ್ಧ ಪ್ರಸಿದ್ಧ ಫಾರ್ಮಾಸ್ಯುಟಿಕಲ್ ಹಾಗೂ ಗ್ರಾಹಕರ ಫೇವರಿಟ್ ಪ್ರಾಡಕ್ಸ್ ಜಾನ್ಸನ್ ಆ್ಯಂಡ್ ಜಾನ್ಸನ್. ಕಂಪೆನಿಗೆ ಹಿನ್ನಡೆಯಾಗಿದೆ. ಪ್ರಕರಣದ ವಿಚಾರಣೆ ನಡೆಸಿರುವ ನ್ಯಾಯಾಲಯ 40.3 ಮಿಲಿಯನ್ ಡಾಲರ್ ಅಂದರೆ ಸುಮಾರು . 2,86,00,00,000[286 ಕೋಟಿ]ರೂಪಾಯಿ ಮೊತ್ತವನ್ನು ನ್ಯಾನ್ಸಿಗೆ ಪರಿಹಾರವಾಗಿ ನೀಡಬೇಕೆಂದು ಕಂಪೆನಿಗೆ ಅದೇಶಿಸಿದೆ…. 2017ರಲ್ಲಿ ಕಂಪೆನಿ ವಿರುದ್ಧ ಕೇಸ್ ದಾಖಲು… ನ್ಯಾನ್ಸಿ ಕಂಪೆನಿ ವಿರುದ್ಧ…

  • ಸುದ್ದಿ

    ಬಿಎಸ್ಎನ್ಎಲ್ ಬಳಸುತ್ತಿರುವ ಗ್ರಾಹಕರಿಗೊಂದು ಸಂತಸದ ಸುದ್ದಿ ..!ಸುಳ್ಳು ವದಂತಿಗಳಿಗೆ ಬ್ರೇಕ್….

    ಸರ್ಕಾರಿ ಸ್ವಾಮ್ಯದ ಬಿಎಸ್ಎನ್ಎಲ್ ಮುಚ್ಚಲಾಗುತ್ತದೆ ಎಂದು ಹೇಳಲಾಗಿದ್ದು, ಈ ಕುರಿತಾಗಿ ಸಂಸ್ಥೆಯ ಕರ್ನಾಟಕ ವಲಯದ ಮುಖ್ಯ ಪ್ರಧಾನ ವ್ಯವಸ್ಥಾಪಕ ಸುಶೀಲ್ ಕುಮಾರ್ ಮಿಶ್ರಾ ಸ್ಪಷ್ಟನೆ ನೀಡಿದ್ದಾರೆ. ಬಿಎಸ್ಎನ್ಎಲ್ ಸಂಸ್ಥೆ ಮುಚ್ಚುವುದಿಲ್ಲ ಎಂದು ಅವರು ತಿಳಿಸಿದ್ದಾರೆ. ಬಿಎಸ್ಎನ್ಎಲ್ ಸಂಸ್ಥೆಯನ್ನು ಮುಚ್ಚಲಾಗುತ್ತದೆ ಎಂಬ ವದಂತಿಗಳು ಕೇಳಿಬಂದ ಹಿನ್ನೆಲೆಯಲ್ಲಿ ಅವರು ಸ್ಪಷ್ಟನೆ ನೀಡಿದ್ದು, ಬಿಎಸ್ಎನ್ಎಲ್ ಸಂಸ್ಥೆ ಮುಚ್ಚುವ ವದಂತಿ ನಿಜವಲ್ಲ. ಸಂಸ್ಥೆಯನ್ನು ಮತ್ತಷ್ಟು ಅಭಿವೃದ್ಧಿಪಡಿಸುವ ಕಾರ್ಯ ಪ್ರಗತಿಯಲ್ಲಿದೆ ಎಂದು ಹೇಳಿದ್ದಾರೆ. ಕೆಲವರು ಬಿಎಸ್ಎನ್ಎಲ್ ಮುಚ್ಚುವ ಕುರಿತು ವದಂತಿ ಹರಡುತ್ತಿದ್ದಾರೆ. ಸಂಸ್ಥೆಯ ಸೇವೆ…

  • ಸುದ್ದಿ

    ಪ್ರತಿಪಕ್ಷದ ನಾಯಕರಾದ ಮೇಲೆ ತಮ್ಮ ವರಸೆಯನ್ನು ಬದಲಾಯಿಸಿಕೊಂಡ ಸಿದ್ದರಾಮಯ್ಯ,.!!

     ಪ್ರತಿಪಕ್ಷದ ನಾಯಕರಾದ ಮೇಲೆ ಸಿದ್ದರಾಮಯ್ಯ ತಮ್ಮ ವರಸೆ ಬದಲಾಯಿಸಿದ್ದಾರೆ. ಎಲ್ಲ ಶಾಸಕರು ಹಾಗೂ ಮುಖಂಡರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಎಚ್ಚರಿಕೆಯ ಹೆಜ್ಜೆಯನ್ನಿಟ್ಟಿದ್ದಾರೆ. ಕಳೆದೆರಡು ದಿನಗಳಲ್ಲಿ ಐದು ಬಾರಿ ಶಾಸಕರೊಂದಿಗೆ ಸಮಾಲೋಚನೆ ನಡೆಸಿದ್ದಾರೆ. ಅಧಿವೇಶನದಲ್ಲಿ ಹಿರಿಯ ಮುಖಂಡರಾದ ಎಚ್.ಕೆ.ಪಾಟೀಲ್, ರಮೇಶ್‍ಕುಮಾರ್ ಹಾಗೂ ಶಾಸಕರ ಸಲಹೆ ಪಡೆದು ನಿರ್ಧಾರಗಳನ್ನು ಕೈಗೊಳ್ಳುತ್ತಿದ್ದಾರೆ. ಪ್ರತಿಪಕ್ಷದ ನಾಯಕ ಸ್ಥಾನ ಪಡೆಯಲು ಸಿದ್ದರಾಮಯ್ಯನವರು ನಡೆಸಿದ ಪ್ರಯತ್ನದ ಸಂದರ್ಭದಲ್ಲಿ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಹೋಗಬೇಕೆಂದು ಹೈಕಮಾಂಡ್ ಷರತ್ತು ವಿಧಿಸಿದ ಹಿನ್ನೆಲೆಯಲ್ಲಿ ಸಿದ್ದು ಎಚ್ಚರಿಕೆಯ ಹೆಜ್ಜೆಯನ್ನಿಟ್ಟಿದ್ದಾರೆ. ಇವರ ಆಪ್ತರು ಹಾಗೂ…

  • ಸುದ್ದಿ

    ನಕಲಿ ಕ್ಲಿನಿಕ್ ಮತ್ತು ಮೆಡಿಕಲ್ ಸ್ಟೋರ್ ಗಳ ಮೇಲೆ ದಾಳಿಮಾಡಿ ನಕಲಿ ವೈದ್ಯರನ್ನು ತರಾಟೆಗೆ ತೆಗೆದುಕೊಂಡ ಜಿಲ್ಲಾಧಿಕಾರಿ,.!!

    ನಕಲಿ ಕ್ಲಿನಿಕ್ ಮತ್ತು ಮೆಡಿಕಲ್ ಸ್ಟೋರ್‍ಗಳ ಮೇಲೆ ಬೆಳ್ಳಂಬೆಳಗ್ಗೆ ಜಿಲ್ಲಾಧಿಕಾರಿ ಗಿರೀಶ್ ಅವರು ದಾಳಿಮಾಡಿ ನಕಲಿ ವೈದ್ಯರನ್ನು ತರಾಟೆಗೆತೆಗೆದುಕೊಂಡಿದ್ದಾರೆ ಅರಕಲಗೂಡುಪಟ್ಟಣದಲ್ಲಿ ನಕಲಿ ಕ್ಲಿನಿಕ್ ಮತ್ತು ಮೆಡಿಕಲ್ ಶಾಪ್‍ಗಳನ್ನು ತೆರೆಯಲಾಗಿದೆ ಎಂಬ ಮಾಹಿತಿ ಮೇರೆಗೆ ಇಂದು ಬೆಳ್ಳಂಬೆಳಗ್ಗೆ ಗಿರೀಶ್ ಅವರು ದಾಳಿಮಾಡಿದರು. ಆಯುರ್ವೇದ ಕ್ಲಿನಿಕ್‍ನಲ್ಲಿ ಇಂಗ್ಲೀಷ್ ಮೆಡಿಸೆನ್ಸ್ ಮಾರುತ್ತಿರುವ  ಆರೋಪದ ಹಿನ್ನೆಲೆಯಲ್ಲಿ ಇವುಗಳಮೇಲೆಯೂ ದಾಳಿ ಮಾಡಿದರು. ಕಳೆದ ಮೂರ್ನಾಲ್ಕು ವರ್ಷಗಳಲ್ಲಿ ಈ ಮೆಡಿಕಲ್‍ಗಳಲ್ಲಿ ಔಷಧಿ ಪಡೆದುಕೊಂಡ ಹಲವರ ಪೈಕಿ ಐದಾರುಮಂದಿ ರೋಗಿಗಳು ಮೃತಪಟ್ಟಿದ್ದಾರೆ ಎಂಬ ಆರೋಪ ಸಹ ಕೇಳಿ…

  • ಸುದ್ದಿ

    ಬಿಎಂಟಿಸಿ ಸಾರಿಗೆ ಇಲಾಖೆ ಇಂದ ಮಹಿಳಾ ಪ್ರಯಾಣಿಕರಿಗೊಂದು’ಸಂತಸದ ಸುದ್ದಿ’…!

    ಮಹಿಳಾ ಪ್ರಯಾಣಿಕರಿಗೆ ಸುರಕ್ಷತೆಯ ಅಭಯ ನೀಡಲು ಬಿಎಂಟಿಸಿ ಮುಂದಡಿ ಇಟ್ಟಿದೆ. ಬಸ್‌ಗಳು ಮತ್ತು ನಿಲ್ದಾಣಗಳನ್ನು ಮಹಿಳಾ ಸ್ನೇಹಿಯನ್ನಾಗಿಸಿ, ಸುರಕ್ಷತೆಯ ಭಾವನೆ ಮೂಡಿಸಲು ಹಲವಾರು ಯೋಜನೆಗಳನ್ನು ಕೈಗೆತ್ತಿಕೊಳ್ಳುತ್ತಿದೆ. ಬಿಎಂಟಿಸಿ ನಿಲ್ದಾಣಗಳಲ್ಲಿ ಹಲವು ಸೌಲಭ್ಯ ಒಳಗೊಂಡ ಮಹಿಳಾ ವಿಶ್ರಾಂತಿ ಗೃಹ ನಿರ್ಮಿಸಲು ಯೋಜಿಸಲಾಗಿದೆ. ಖರ್ಚಾಗದೇ ಉಳಿದಿರುವ ನಿರ್ಭಯಾ ನಿಧಿಯನ್ನು ಬಳಕೆ ಮಾಡಿಕೊಳ್ಳಲು ಬಿಎಂಟಿಸಿಯಿಂದ ಮಹಿಳೆಯರ ವಿಶ್ರಾಂತಿ ಗೃಹ ಆರಂಭಿಸಲಾಗುವುದು. ಕೇಂದ್ರ ಸರಕಾರವು ‘ನಿರ್ಭಯಾ’ ಯೋಜನೆಯಡಿ 56.50 ಕೋಟಿ ರೂ. ಅನುದಾನವನ್ನು ಬಿಎಂಟಿಸಿಗೆ ಮಂಜೂರು ಮಾಡಿದೆ. ಈ ಅನುದಾನದಲ್ಲಿ ಮಹಿಳಾ ಪ್ರಯಾಣಿಕರಿಗೆ…

  • ಸುದ್ದಿ

    ಬಹಿರಂಗವಾಹಿತು ಈ ಸಲದ ಬಿಗ್ ಬಾಸ್ ಮನೆಗೆ ಎಂಟ್ರಿ ಕೊಡ್ತಿರೋ ಸೆಲೆಬ್ರೆಟಿ ಸ್ಪರ್ದಿಗಳ ಪಟ್ಟಿ…!

    ಈ ಪಟ್ಟಿಯಲ್ಲಿ ಇರುವ ಎಲ್ಲ ಕಲಾವಿದರು ಮನೆ ಸೇರುತ್ತಾರಾ ಇಲ್ಲವೋ ಎನ್ನುವುದು ಅಧಿಕೃತವಾಗಿ ತಿಳಿದು ಬಂದಿಲ್ಲ. ಈ ಕಲಾವಿದರ ಬಗ್ಗೆ ಚರ್ಚೆ ನಡೆಯುತ್ತಿದೆ ಎನ್ನುವ ವಿಚಾರ ಮೂಲಗಳಿಂದ ತಿಳಿದು ಬಂದಿದೆ. ಬಿಗ್ ಬಾಸ್ ಕನ್ನಡ 7ನೇ ಆವೃತ್ತಿ ಭಾನುವಾರ ಅಧಿಕೃತವಾಗಿ ಆರಂಭವಾಗುತ್ತಿದೆ. ಈ ಸಲ ಒಟ್ಟು 17 ಜನ ಸ್ಪರ್ಧಿಗಳು ಬಿಗ್ ಮನೆಗೆ ಪ್ರವೇಶ ಮಾಡಲಿದ್ದಾರೆ ಎಂದು ಸ್ವತಃ ವಾಹಿನಿ ಅಧಿಕೃತಪಡಿಸಿದೆ. ಯಾರೆಲ್ಲ ಹೋಗಬಹುದು, ಆದರೂ, ದೊಡ್ಮನೆಯೊಳಗೆ ಹೋಗುವ ಹದಿನೇಳು ಜನರ ಸಂಭಾವ್ಯ ಪಟ್ಟಿ ಮೂಲಗಳಿಂದ ಬಹಿರಂಗವಾಗಿದೆ….

  • ಸುದ್ದಿ

    ದಾರಿ ಮಧ್ಯೆ ಕಾರು ನಿಲ್ಲಿಸಿ ವೃದ್ಧನಿಗೆ ಹಣ ನೀಡಿದ ಕನ್ನಡದ ಟಾಪ್ ನಟ,.!ಯಾರು ಗೊತ್ತೇ

    ಇತ್ತೀಚೆಗೆ ಶಿವರಾಜ್‍ಕುಮಾರ್ ಅವರು ತಮ್ಮ ನಿವಾಸ ನಾಗಾವರದ ಬಳಿ ಕಾರಿನಲ್ಲಿ ಹೋಗುತ್ತಿದ್ದರು. ಈ ವೇಳೆ ಅವರು ಬಿಸಿಲಲ್ಲಿ ನಿಂತಿದ್ದ ಹಿರಿಯ ವೃದ್ಧರೊಬ್ಬರನ್ನು ನೋಡಿದ್ದಾರೆ. ಕಾರು ಚಲಾಯಿಸುತ್ತಿದ್ದ ಶಿವಣ್ಣ ವ್ಯಕ್ತಿ ನಿಂತಿದ್ದ ಜಾಗದಿಂದ ಸ್ವಲ್ಪ ಮುಂದೆ ಹೋಗಿದ್ದಾರೆ. ನಂತರ ಅವರನ್ನು ನೋಡಿ ಮತ್ತೆ ಕಾರು ರಿವರ್ಸ್ ಮಾಡಿ ವಾಪಸ್ ಬಂದು ಜೇಬಿನಲ್ಲಿದ್ದ ಹಣವನ್ನು ತೆಗೆದುಕೊಂಡು ವೃದ್ಧರೊಬ್ಬರಿಗೆ  ನೀಡಿ ಮಾನವೀಯತೆ ಮೆರೆದಿದ್ದಾರೆ. ಶಿವರಾಜ್‍ಕುಮಾರ್ ಅವರು ಹಣ ನೀಡುತ್ತಿರುವಾಗ ಪಕ್ಕದಲ್ಲಿದ್ದ ವ್ಯಕ್ತಿ ಫೋಟೋವನ್ನು ಕ್ಲಿಕ್ಕಿಸಿದ್ದಾರೆ. ಈ ಫೋಟೋದಲ್ಲಿ ಶಿವಣ್ಣ ಸ್ಪಷ್ಟವಾಗಿ ಕಾಣಿಸುವುದಿಲ್ಲ….

  • ಸುದ್ದಿ

    ಚಂದನ್-ನಿವೇದಿತ ಎಂಗೇಜ್ಮೆಂಟ್ ಬಗ್ಗೆ ಸುದೀಪ್ ಪ್ರತಿಕ್ರಿಯೆ ಏನು ಗೊತ್ತ…!

    ಗಾಯಕ ಚಂದನ್ ಶೆಟ್ಟಿ ಅವರು ಯುವದಸರಾ ವೇದಿಕೆಯಲ್ಲಿ ತಮ್ಮ ಗೆಳತಿ ನಿವೇದಿತಾ ಗೌಡ ಅವರಿಗೆ ಲವ್ ಪ್ರಪೋಸ್ ಮಾಡಿದ್ದರು. ಯುವ ದಸರಾ ವೇದಿಕೆಯಲ್ಲಿ ಪ್ರಪೋಸ್ ಮಾಡಿದ್ದು ಭಾರಿ ವಿರೋಧಕ್ಕೆ ಗುರಿಯಾಗಿತ್ತು. ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ ಇಬ್ಬರು ಬಿಗ್ ಬಾಸ್ ಕನ್ನಡ 5ನೇ ಆವೃತ್ತಿಯಲ್ಲಿ ಸ್ಪರ್ಧಿಗಳಾಗಿ ಭಾಗವಹಿಸಿದ್ದರು. ಬಿಗ್ ಮನೆಯಲ್ಲಿ ಇಬ್ಬರು ಆತ್ಮೀಯ ಬಾಂಧವ್ಯ ಹೊಂದಿದ್ದರು. ಬಿಗ್ ಬಾಸ್ ಮುಗಿದ ಮೇಲೂ ತಮ್ಮ ಫ್ರೆಂಡ್ ಷಿಪ್ ಮುಂದುವರಿಸಿದ್ದರು. ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರುಕನ್ನಡ ರ‍್ಯಾಪರ್,…

  • ಸುದ್ದಿ

    ಬಾಲಿವುಡ್​ಗೆ ಸೈ ಕನ್ನಡಕ್ಕೆ ಜೈ: ಈ ಬಾರಿಯ ಬಿಗ್ ಬಾಸ್​ನಲ್ಲಿ ಕಾಣಿಸಿಕೊಳ್ಳಲಿದ್ದಾರಾ ಸಲ್ಮಾನ್ ಖಾನ್‌?

    ‘ಬಿಗ್‌ಬಾಸ್‌’ ರಿಯಾಲಿಟಿ ಶೋನಲ್ಲಿ ಒಂದಷ್ಟು ಜನ ಸ್ಪರ್ಧಿಗಳಾಗಿ ಎಂಟ್ರಿ ನೀಡಿದರೆ, ಮತ್ತೊಂದಿಷ್ಟು ಜನ ವೈಲ್ಡ್ ಕಾರ್ಡ್ ಎಂಟ್ರಿ ಮೂಲಕ ನೀಡುತ್ತಾರೆ. ಜತೆಗೆ ಸಿನಿಮಾ ಪ್ರಮೋಷನ್‌ಗಾಗಿ ಅನೇಕರು ಬಿಗ್‌ಬಾಸ್‌ ವೇದಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ. ಆದರೆ ಬಾಲಿವುಡ್‌ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಕೂಡ ಬೆಂಗಳೂರಿನ ಬಿಡದಿಯಲ್ಲಿರುವ ಬಿಗ್‌ಬಾಸ್ ಮನೆಗೆ ಕಾಲಿಟ್ಟರೆ ಅಚ್ಚರಿ ಇಲ್ಲ! ಇಂಥದ್ದೊಂದು ಸಾಧ್ಯತೆಗಳನ್ನು ಅಲ್ಲಗಳೆಯುವಂತಿಲ್ಲ. ಆದರೆ, ಇತ್ತೀಚಿಗಷ್ಟೇ ನಡೆದ ‘ಬಿಗ್‌ಬಾಸ್’ ಪ್ರೆಸ್‌ಮೀಟ್‌ನಲ್ಲಿ ಸಲ್ಮಾನ್‌ ಆಗಮನದ ಬಗ್ಗೆ ಸುದೀಪ್‌ ಕ್ಲಾರಿಟಿ ನೀಡಿದ್ದಾರೆ. ‘ನಾವಿಬ್ಬರು ಒಂದೇ ದಿನ ಬಿಗ್‌ಬಾಸ್‌ನ ಬೇರೆ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಬಿಗ್ ಬಾಸ್ ಶೋಗಳ TRP ರಿಲೀಸ್ ಮಾಡಿದ ‘ಎಂಡೆಮೊಲ್’: ಈ ಸಲ ಇತಿಹಾಸವನ್ನು ಸೃಷ್ಟಿಸಿದ ತೆಲುಗು ಬಿಗ್ ಬಾಸ್,.!

    ಭಾರತ ಜನಪ್ರಿಯ ಯಶಸ್ವಿ ರಿಯಾಲಿಟಿ ಶೋಗಳ ಪೈಕಿ ಬಿಗ್ ಬಾಸ್ ತುಂಬಾನೇ ಮುಖ್ಯವಾದುದು. ಹಾಲಿವುಡ್ ನಿಂದ ಭಾರತಕ್ಕೆ ಬಂದಿರುವ ಈ ಶೋ 2006ರಲ್ಲಿ ಮೊದಲ ಸಲ ಹಿಂದಿಯಲ್ಲಿ ಆರಂಭವಾಯಿತು. ಅದಾದ ಬಳಿಕ ಭಾರತದ ವಿವಿಧ ಭಾಷೆಗಳಲ್ಲಿ ಬಿಗ್ ಬಾಸ್ ಪ್ರಸಾರವಾಗಿದೆ. ಹಿಂದಿಯಲ್ಲಿ 13ನೇ ಆವೃತ್ತಿ, ಕನ್ನಡದಲ್ಲಿ 7ನೇ ಆವೃತ್ತಿ, ತೆಲುಗು, ತಮಿಳು, ಮರಾಠಿ, ಬೆಂಗಾಳಿ ಹಾಗೂ ಮಲಯಾಳಂ ಭಾಷೆಯಲ್ಲಿ ಬಿಗ್ ಬಾಸ್ ಬಂದಿದೆ. ಇಷ್ಟು ವರ್ಷಗಳ ಇತಿಹಾಸದಲ್ಲಿ ಯಾವ ಶೋಗೂ ಸಿಗದ ಟಿ.ಆರ್.ಪಿ ತೆಲುಗಿಗೆ ಸಿಕ್ಕಿದೆ. ಈ…

  • ಸುದ್ದಿ

    ಕೃಷ್ಣಾ ನದಿ ಪಾತ್ರಗಳಲ್ಲಿ ವರುಣನ ಆರ್ಭಟ ಜೋರಾಗಿದ್ದು, ತುಂಬಿದ ನಾರಾಯಣಪುರ ಡ್ಯಾಂ…!

    ರಾಯಚೂರು/ವಿಜಯಪುರ/ಬೆಳಗಾವಿ: ಜುಲೈಮುಗಿಯುತ್ತಿದ್ದರೂ ರಾಜ್ಯದ ಯಾವ ಪ್ರಮುಖ ಡ್ಯಾಂಗಳು ಭರ್ತಿಯಾಗಿಲ್ಲವೆಂಬುವುದು ದುಃಖದಸಂಗತಿ. ಅದರೊಟ್ಟಿಗೆ ಅಲ್ಲಲ್ಲಿ ಮಳೆಯಾಗಿರುವ ಸುದ್ದಿ ಕೇಳಿದರೂ ಮನಸ್ಸು ಉಲ್ಲಾಸಿತಗೊಳ್ಳುತ್ತದೆ. ಈ ಹಿನ್ನೆಲೆಯಲ್ಲಿ ರಾಯಚೂರಿನಲ್ಲಿ ಮಳೆಯಾಗುತ್ತಿದ್ದು, ನಾರಾಯಣಪುರಜಲಾಶಯದ ತುಂಬಿದೆ. ಕೃಷ್ಣಾ ನದಿ ನೀರಿನ ಹರಿವು ಹೆಚ್ಚಾಗಿದ್ದು, ಹೈಅಲರ್ಟ್ ಘೋಷಿಸಲಾಗಿದೆ. ಕೃಷ್ಣಾ ನದಿ ಪಾತ್ರಗಳಲ್ಲಿ ವರುಣನ ಆರ್ಭಟ ಜೋರಾಗಿದ್ದು, ಕೃಷ್ಣಾ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಿದೆ.  ನಾರಾಯಣಪುರ ಜಲಾಶಯದಿಂದ 1 ಲಕ್ಷಕ್ಕೂ ಹೆಚ್ಚು ಕ್ಯೂಸೆಕ್ ನೀರನ್ನು 18 ಗೇಟ್ ಮೂಲಕ ಬಿಡುಗಡೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಕೃಷ್ಣಾ ನದಿ ಪಾತ್ರದ ಗ್ರಾಮಸ್ಥರು ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ತಾಲೂಕು…

  • ಜ್ಯೋತಿಷ್ಯ, ಭವಿಷ್ಯ

    ಪರಮೇಶ್ವರನನ್ನು ಭಕ್ತಿಯಿಂದ ಸ್ಮರಿಸುತ್ತ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ತಿಳಿಯಿರಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ನೀವು ಧೀರ್ಘಕಾಲೀನ…

  • ರಾಜಕೀಯ

    ಕೋಲಾರದಿಂದ ಸ್ಪರ್ಧೆ ಮಾಡಲು ಮಾಜಿ ಸಿಎಂ ಸಿದ್ದರಾಮಯ್ಯ ಬಹಿರಂಗವಾಗಿ ಘೋಷಣೆ

    ಕೋಲಾರ: ನಾನು ಮುಂದಿನ ಚುನಾವಣೆಯಲ್ಲಿ ಕೋಲಾರದಿಂದ ಸ್ಪರ್ಧೆ ಮಾಡಲು ತೀರ್ಮಾನ ಮಾಡಿದ್ದೇನೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಬಹಿರಂಗವಾಗಿ ಘೋಷಣೆ ಮಾಡಿದ್ದಾರೆ. ಕೋಲಾರದ ಜೂನಿಯರ್ ಕಾಲೇಜು ಮೈದಾನದಲ್ಲಿ ಇಂದು ನಡೆದ ಕೋಲಾರ ವಿಧಾನಸಭೆ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ನನಗೆ ಸ್ಪರ್ಧಿಸಲು ಸರಿಯಾದ ಕ್ಷೇತ್ರವೇ ಇಲ್ಲ ಎಂದು ಅಪಪ್ರಚಾರ ಮಾಡುತ್ತಿದ್ದಾರೆ. ನನಗೆ ವರುಣಾದಿಂದ ಮತ್ತೆ ಸ್ಪರ್ಧೆ ಮಾಡಿ ಎಂದು ಹೇಳುತ್ತಿದ್ದಾರೆ, ಬಾದಾಮಿ ದೂರ ಆಯ್ತು ಎಂಬ ಕಾರಣಕ್ಕೆ ಸ್ಪರ್ಧೆ ಮಾಡಲು ಸಾಧ್ಯವಿಲ್ಲ ಎಂದಿದ್ದಕ್ಕೆ…

  • ವಿಸ್ಮಯ ಜಗತ್ತು

    ಭಕ್ತನೊಬ್ಬ ದೇವರಿಗೆ ತನ್ನ ಬೇಡಿಕೆಗಳನ್ನು ಈಡೇರಿಸುವಂತೆ ಕೋರಿ ಪತ್ರವೊಂದನ್ನು ಬರೆದಿದ್ದಾನೆ..!ಆ ಪತ್ರದಲ್ಲಿ ಏನಿತ್ತು ಗೊತ್ತಾ..?

    ದೇವರಿಗೆ ತನ್ನ ಬೇಡಿಕೆಗಳನ್ನು ಈಡೇರಿಸುವಂತೆ ಪತ್ರ ಬರೆದ ಭಕ್ತನೊಬ್ಬ ಅದನ್ನು ಹುಂಡಿಯಲ್ಲಿ ಹಾಕಿದ್ದಾನೆ…

  • ಸುದ್ದಿ

    ಪತಿ ಕಣ್ಮುಂದೆಯೇ ಪತ್ನಿಯ ಮೇಲೆ ಗ್ಯಾಂಗ್ ರೇಪ್- ದೂರು ನಿರಾಕರಿಸಿದಂತಹ ಯುಪಿ ಪೊಲೀಸ್ ನವರು…!

    ಪತಿಯ ಎದುರೇ ಪತ್ನಿಯನ್ನು ನಾಲ್ವರು ಸಾಮೂಹಿಕ ಅತ್ಯಾಚಾರ ಎಸಗಿದ ಅಮಾನವೀಯ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ರಾಮ್‍ಪುರ್ ಜಿಲ್ಲೆಯಲ್ಲಿ ಜೂನ್ 11ರಂದು ನಾಲ್ವರು ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದರು. ಈ ಸಂಬಂಧ ದಂಪತಿ ಪೊಲೀಸರಿಗೆ ಯಾವುದೇ ದೂರು ನೀಡಿರಲಿಲ್ಲ. ಆದರೆ ಈಗ ಪತಿಯೊಂದಿಗೆ ಸೆಕ್ಸ್ ಮಾಡಿಸಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಸಂತ್ರಸ್ತೆ ಪೊಲೀಸ್ ಮೆಟ್ಟಿಲೇರಿದ್ದಾಳೆ. ಪತಿಯೊಂದಿಗೆ ಬರುತ್ತಿದ್ದಾಗ ನಾಲ್ಕು ಜನರ ಗುಂಪು ನಮ್ಮನ್ನು ತಡೆಯಿತು. ಬಳಿಕ ಪತಿಯ ಮೇಲೆ ಹಲ್ಲೆ…