ತಾಜಾ ಸುದ್ದಿ

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

  • ಸುದ್ದಿ

    ಈ ಜಾಗದಲ್ಲಿ ವಾಸಿಸುವವರಿಗೆ ಸಿಗುತ್ತೆ ಭಾರೀ ಹಣ…!

    ಅದು ಇಟಲಿಯ ಒಂದು ಪ್ರಾಂತ್ಯ. ವರ್ಷದಿಂದ ವರ್ಷಕ್ಕೆ ಜನಸಂಖ್ಯೆ ಕಡಿಮೆಯಾಗುತ್ತಲೇ ಇತ್ತು. ಸರ್ಕಾರಕ್ಕೂ ಇದನ್ನು ನೋಡಿ ತಲೆ ಕೆಟ್ಟು ಹೋಗಿತ್ತು. ಹಾಗಾಗಿ ಒಂದು ಭರ್ಜರಿ ಆಫರ್ ನೀಡಿದೆ. ಈ ಪ್ರದೇಶಕ್ಕೆ ಯಾರೇ ಹೋಗಿ ನೆಲೆಸಿದರೂ ಅವರಿಗೆ 22000 ಪೌಂಡ್ ಕೊಡಲಾಗುತ್ತದೆ ಎಂದು ಘೋಷಿಸಿದೆ. ಆದರೆ ಷರತ್ತುಗಳು ಅನ್ವಯ. ಇದು ಇಟಲಿಯ ಮೊಲೀಸ್ ಪ್ರಾಂತ್ಯ. ಸದ್ಯ ಈ ಪ್ರದೇಶದಲ್ಲಿ 2000ಕ್ಕಿಂತ ಕಡಿಮೆ ಮಂದಿ ವಾಸವಾಗಿದ್ದಾರೆ. ಕಳೆದ 5 ವರ್ಷದಲ್ಲಿ ಸುಮಾರು 9000 ದಷ್ಟು ಮಂದಿ ಈ ಪ್ರಾಂತ್ಯವನ್ನು ತೊರೆದಿದ್ದಾರೆ….

  • ಸುದ್ದಿ

    ಮಂಗಳಸೂತ್ರ ನುಂಗಿದ ಹೋರಿ… ಮಂಗಳ ಸೂತ್ರದ ಬೆಲೆಯೆಷ್ಟು ಗೊತ್ತಾ?

    ಮಹಾರಾಷ್ಟ್ರದ ಗ್ರಾಮವೊಂದರಲ್ಲಿ ಹೋರಿಯೊಂದು ಮಹಿಳೆಯ ಮಂಗಳಸೂತ್ರವನ್ನು ನುಂಗಿರುವ ಘಟನೆ ನಡೆದಿದ್ದು, ಸಗಣಿಯ ಮೂಲಕ ಹೊರಬಾರದಿರುವುದರಿಂದ ಶಸ್ತ್ರಚಿಕಿತ್ಸೆ ಮಾಡಿ ತೆಗೆಯಲಾಗಿದೆ ಎಂದು ತಿಳಿದುಬಂದಿದೆ. ಈ ಘಟನೆ ಮಹಾರಾಷ್ಟ್ರದ ಅಹಮದ್‌ನಗರ ಜಿಲ್ಲೆಯ ವಾಘಪುರ್‌ನಲ್ಲಿ ನಡೆದಿದ್ದು, ಹೋರಿಗಳ ಹಬ್ಬದ ವೇಳೆ ಈ ರೀತಿ ಸರವನ್ನು ಹೋರಿ ನುಂಗಿತ್ತು ಎನ್ನಲಾಗಿದೆ. ಆ.30ರಂದು ನಡೆದ ಹಬ್ಬದ ವೇಳೆ ರಾಸುಗಳಿಗೆ ಅಲಂಕಾರ ಮಾಡಲಾಗುತ್ತದೆ. ಈ ವೇಳೆ ಮಹಿಳೆಯ ಮನೆಯಲ್ಲಿದ್ದ ರಾಸುಗಳಿಗೂ ಅಲಂಕಾರ ಮಾಡಲಾಗಿತ್ತು. ಪೂಜೆ ಮಾಡುವ ವೇಳೆ ಕೊರಳಲ್ಲಿದ್ದ 1.5ಲಕ್ಷ ಮೌಲ್ಯದ ಮಂಗಳಸೂತ್ರ ಹೋರಿಯ ಕೊಂಬಿಗೆ…

  • ಸುದ್ದಿ

    ಮಾತು ಮಾತಿಗೂ ಹೆಚ್ಚು ಕೋಪ ಬರುತ್ತಿದೆಯೇ ಇಲ್ಲಿದೆ ನೋಡಿ ಅದಕ್ಕೆ ಮದ್ದು..!

    ಕೆಲವರು  ಮಾತು ಮಾತಿಗೆ ಕೋಪಗೊಳ್ತಾರೆ. ಈ ಕೋಪ ಸಂಬಂಧವನ್ನು ಹಾಳು ಮಾಡುವ ಜೊತೆಗೆ ಅವ್ರ ಆರೋಗ್ಯದ ಮೇಲೂ ಪ್ರಭಾವಬೀರುತ್ತದೆ. ಕೋಪ ಮನುಷ್ಯನ ಜೀವನವನ್ನು ಹಾಳು ಮಾಡುತ್ತದೆ.ಕೋಪವನ್ನು ನಿಯಂತ್ರಿಸಿಕೊಳ್ಳಲು ಕೆಲವರು ಅನೇಕ ಪ್ರಯತ್ನಗಳನ್ನು ಮಾಡ್ತಾರೆ. ಆದ್ರೆ ಯಾವುದೂ ಫಲ ನೀಡುವುದಿಲ್ಲ. ಕೆಲವೊಂದುವಾಸ್ತು ಉಪಾಯಗಳು ನಿಮ್ಮ ಕೋಪ ನಿವಾರಣೆಗೆ ಸಹಾಯಕವಾಗಲಿದೆ. ವಾಸ್ತು ಶಾಸ್ತ್ರದ ಪ್ರಕಾರ,ಯಾರಿಗೆ ಹೆಚ್ಚು ಕೋಪ ಬರುತ್ತದೆಯೋ ಅವ್ರು ಕೆಂಪು ಬಣ್ಣ ಬಳಕೆಯನ್ನು ಕಡಿಮೆ ಮಾಡಬೇಕು. ಮನೆಗೋಡೆ, ಬಾಗಿಲಿಗೆ ಬಣ್ಣ ಹಾಗೂ ಕಿಟಕಿ, ಬಾಗಿಲಿನ ಪರದೆ, ಕುಷನ್ ಗಳು…

  • ಸುದ್ದಿ

    ಮೊದಲ ದಿನದ ಪ್ರದರ್ಶನದಲ್ಲೇ ದಾಖಲೆ ಬರೆದ ‘ಪೈಲ್ವಾನ್’…!

    ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯದ ‘ಪೈಲ್ವಾನ್’ ಬಿಡುಗಡೆಯಾದಲ್ಲೆಲ್ಲ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಬೆಳಗಿನ ಜಾವದಿಂದಲೇ ಪ್ರದರ್ಶನ ಆರಂಭವಾಗುವ ಮೂಲಕ ಭರ್ಜರಿ ಓಪನಿಂಗ್ ಪಡೆದುಕೊಂಡಿದೆ. ಚಿತ್ರದ ಮೊದಲ ದಿನದ ಗಳಿಕೆ ಕುರಿತಾಗಿ ಲೆಕ್ಕಾಚಾರ ನಡೆದಿದೆ. ಕರ್ನಾಟಕದ 450 ಸ್ಕ್ರೀನ್ ಗಳು, ಅಮೆರಿಕದ 50 ಕ್ಕೂ ಹೆಚ್ಚು ಥಿಯೇಟರ್ ಗಳಲ್ಲಿ ‘ಪೈಲ್ವಾನ್’ ತೆರೆಕಂಡಿದೆ. ರಾಜ್ಯ ಮಾತ್ರವಲ್ಲದೇ, ದೇಶ, ವಿದೇಶಗಳಲ್ಲಿಯೂ ‘ಪೈಲ್ವಾನ್’ ಅಬ್ಬರ ಜೋರಾಗಿದೆ. ಕನ್ನಡ, ತೆಲುಗು ಸೇರಿ ಬಹುಭಾಷೆಗಳಲ್ಲಿ ನಿರ್ಮಾಣವಾಗಿರುವ ‘ಪೈಲ್ವಾನ್’ 3000 ಕ್ಕೂ ಅಧಿಕ ಸ್ಕ್ರೀನ್ ಗಳಲ್ಲಿ…

  • ಸುದ್ದಿ

    ಎಸ್ ಬಿಐ ಬ್ಯಾಂಕ್ ಗ್ರಾಹಕರಿಗೊಂದು ಶುಭ ಸುದ್ದಿ,.!

    ನವದೆಹಲಿ,  ಸ್ಟೇಟ್ ಬ್ಯಾಂಕ್ ಅಫ್ ಇಂಡಿಯಾ (ಎಸ್ ಬಿಐ) ಗೃಹ ಸಾಲ, ಸ್ಥಿರ ಠೇವಣಿಗಳ ಮೇಲಿನ ಬಡ್ಡಿದರಗಳನ್ನು ಕಡಿತಗೊಳಿಸಿದೆ. ಎಸ್‍ಬಿಐ ಎಲ್ಲ ಅವಧಿಯ ಸಾಲದ ಮೇಲಿನ ಮಾರ್ಜಿನಲ್ ಕಾಸ್ಟ್ ಆಫ್ ಲ್ಯಾಂಡಿಂಗ್ ರೇಟ್ 10 ಬೇಸಿಸ್ ಪಾಯಿಂಟ್ ಕಡಿತಗೊಳಿಸಿದ್ದು, ಹೊಸ ಬಡ್ಡಿ ದರಗಳು ಸೆ.10ರಿಂದ ಅನ್ವಯವಾಗಲಿದೆ. ಜೊತೆಗೆ ಸ್ಥಿರ ಠೇವಣಿಗಳ ಮೇಲಿನ ಬಡ್ಡಿ ಇಳಿಕೆಯಾಗಲಿದೆ. ಎಲ್ಲ ಅವಧಿಯ ಸ್ಥಿರ ಠೇವಣಿಗಳ ಮೇಲಿನ ಮೊತ್ತದ ಮೇಲೆ 20-25 ಬೇಸಿಸ್ ಪಾಯಿಂಟ್ ಕಡಿತಗೊಳಿಸಲಾಗಿದೆ. ಬಲ್ಕ್ ಡೆಪಾಸಿಟ್ ಮೇಲಿನ ದರವನ್ನು 10-20…

  • ಸುದ್ದಿ

    ವಿದ್ಯಾರ್ಥಿಗಳೇ ಎಚ್ಚರ, ಕಾಲೇಜ್​ಗೆ ಮೊಬೈಲ್​ ತೆಗೆದುಕೊಂಡು ಹೋದರೆನಿಮ್ಮ ಪೋನ್ ಆಗಬಹುದು ಪೀಸ್ ಪೀಸ್​​…!!ಯಾಕೆ ಗೊತ್ತ?

    ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಚೈತನ್ಯ ಪಿಯು ಕಾಲೇಜಿನಲ್ಲಿ ಮೊಬೈಲ್​ ಬ್ಯಾನ್ ಮಾಡಿ ಕಾಲೇಜು ಆಡಳಿತ ಆದೇಶ ಹೊರಡಿಸಿತ್ತು. ಆ ಕಾಲೇಜು ಆವರಣದಲ್ಲಿ, ಕ್ಲಾಸ್​ನಲ್ಲಿ ಮೊಬೈಲ್​ ಬ್ಯಾನ್​ ಮಾಡಿ ಆದೇಶ ಹೊರಡಿಸಲಾಗಿತ್ತು. ಆದರೆ ವಿದ್ಯಾರ್ಥಿಗಳು ಮಾತ್ರ ಉಪನ್ಯಾಸಕರ ಕಣ್ಣುತಪ್ಪಿಸಿ ಮೊಬೈಲ್​ ಬಳಸುತ್ತಿದ್ದರು. ಇದು ಪ್ರಿನ್ಸಿಪಾಲ್​ ಗಮನಕ್ಕೆ ಬಂದಿದ್ದೆ ತಡ ವಿದ್ಯಾರ್ಥಿಗಳ ಮೊಬೈಲ್​​ ಪುಡಿ ಪುಡಿಯಾಗಿದ್ದು, ಈ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್​ ಆಗಿದೆ. ಆದರೂ ಪಿಯು ವಿದ್ಯಾರ್ಥಿಗಳು ಕದ್ದುಮುಚ್ಚಿ ಮೊಬೈಲ್​ ಬಳಸುತ್ತಿದ್ದರು. ಇದನ್ನು ಗಮನಿಸಿದ…

  • ಸುದ್ದಿ

    ಆರ್ಥಿಕ ಕುಸಿತ ಎದುರಿಸುವುದು ಹೇಗೆ ಎಂದು ಮೋದಿಗೆ ಆರು ಸಲಹೆ ನೀಡಿದ ಮನಮೋಹನ್ ಸಿಂಗ್,.!

    ನವದೆಹಲಿ, ಆರ್ಥಿಕತೆಯು ಸಹಜ ಸ್ಥಿತಿಗೆ ಬರಲು ಸರ್ಕಾರವು ಮೊದಲು ಜಿಎಸ್‌ಟಿಯನ್ನು ಸರಳ ಹಾಗೂ ಸುಧಾರಣೆ ಮಾಡಬೇಕು. ಗ್ರಾಮೀಣ ಬಳಕೆಯನ್ನು ಹೆಚ್ಚಿಸಬೇಕು ಮತ್ತು ಬಂಡವಾಳ ಸೃಷ್ಟಿಯ ಸಾಲದ ಕೊರತೆಯ ಸಮಸ್ಯೆಯನ್ನು ಪರಿಹರಿಸಬೇಕು ಎಂದು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಸಲಹೆ ನೀಡಿದ್ದಾರೆ. ಭಾರತವು ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿದೆ ಎಂಬ ಸತ್ಯವನ್ನು ನಿರಾಕರಿಸಲು ಸಾಧ್ಯವಿಲ್ಲ. ಈಗಾಗಲೇ ಸಾಕಷ್ಟು ಸಮಯ ಕಳೆದುಹೋಗಿದೆ. ವಲಯವಾರು ಚೂರು ಚೂರು ಗಮನ ನೀಡುವಂತಹ ರಾಜಕೀಯ ಬಂಡವಾಳವನ್ನು ವ್ಯರ್ಥ ಮಾಡುವ ಬದಲು ಅಥವಾ ಅಪನಗದೀಕರಣದಂತಹ ಶಾಶ್ವತ ಬ್ಲಂಡರ್‌ಗಳನ್ನು…

  • ಸುದ್ದಿ

    ನೆನಪಿಡಿ ಊಟದ ನಂತರ ಅಪ್ಪಿತಪ್ಪಿಯೂ ಸಹ ಇಂತಹ ತಪ್ಪುಗಳನ್ನು ಮಾಡದೆ ಹೆಚ್ಚರವಹಿಸಿ,.!

    ಸಾಮಾನ್ಯವಾಗಿಮಧ್ಯಾಹ್ನ ಊಟ ಮಾಡಿದ ಬಳಿಕಸ್ವಲ್ಪ ನಿದ್ರೆ ಮಾಡಬೇಕು ಎಂದುಹೇಳುವುದನ್ನು ನಾವೆಲ್ಲರೂ ಕೇಳಿದ್ದೇವೆ. ಆದರೆ ಊಟವಾದ ತಕ್ಷಣವೇಮಲಗಿದರೆ ಆಗ ಜೀರ್ಣಕ್ರಿಯೆ ಮೇಲೆಪರಿಣಾಮ ಬೀರುವುದು ಮತ್ತು ಆಹಾರವು ಜೀರ್ಣವಾಗದೆಹಾಗೆ ಇರುವುದು.ಹೊಟ್ಟೆ ತುಂಬಾ ಊಟ ಮಾಡಿದ ಬಳಿಕ ನಮಗನಿಸುವುದು ನಿದ್ರೆ ಮಾಡಬೇಕು ಎಂದು. ಅದು ಮಧ್ಯಾಹ್ನವೇ ಆಗಿರಬಹುದು ಅಥವಾ ರಾತ್ರಿಯ ಊಟವೇ ಆಗಿರಬಹುದು. ಯಾಕೆಂದರೆ ಹೊಟ್ಟೆ ಭಾರವಾದ ಕೂಡಲೇ ದೇಹದಲ್ಲಿ ಜಡತ್ವ ತುಂಬುವುದು. ಇದು ನಿದ್ರೆಗೆ ಜಾರುವಂತೆ ಮಾಡುವುದು. ಆದರೆ ಊಟವಾದ ತಕ್ಷಣವೇ ಮಲಗುವುದು ಸರಿಯಾದ ಕ್ರಮವಲ್ಲ ಮತ್ತು ಇದು ಆರೋಗ್ಯದ…

  • ಸುದ್ದಿ

    ಕಮಲದ ಕಾಳುಗಳನ್ನು ತಿನ್ನುವುದರಿಂದ ಬೇಗ ವಯಸ್ಸಾಗುವುದಿಲ್ಲವಂತೆ, ಇದನ್ನು ಎಗೆ ಉಪಯೋಗಿಸುವುದೆಂದು ತಿಳಿಯಿರಿ,.!

    ಬಹಳಷ್ಟು ಜನರಿಗೆ ಕಮಲದ ಕಾಳು ಎಂದಾಕ್ಷಣ ಹೊಸತು ಎನಿಸುತ್ತದೆ. ಆದರೆ ತಾವರೆ ಹೂವುಗಳಿಂದ ಈ ಬೀಜ ಲಭ್ಯವಾಗುತ್ತದೆ. ಇದನ್ನು ಕೆಲವರು ಲೋಟಸ್ ಸೀಡ್ಸ್ ಮತ್ತೆ ಕೆಲವರು ಲೋಟಸ್ ನಟ್ಸ್ ಎಂದು ಕರೆಯುತ್ತಾರೆ. ಇದನ್ನು ಸಾರಿನಲ್ಲಿ ಕೆಲವರು ಬಳಸುವುದುಂಟು. ಈ ಬೀಜಗಳನ್ನು ಒಣಗಿಸಿ ಔಷಧ ತಯಾರಿಕೆಯಲ್ಲಿ ಬಳಸಲಾಗುತ್ತದೆ. ಪ್ರಮುಖವಾಗಿ ಚೀನಿಯರು ಈ ಬೀಜಗಳಿಂದ ತಮ್ಮ ಸಂಪ್ರದಾಯ ಔಷಧಗಳನ್ನು ತಯಾರಿಸುತ್ತಾರೆ.ಈ ಬೀಜಗಳಿಂದ ಸಾಕಷ್ಟು ಪೋಷಕಗಳು ಲಭ್ಯವಾಗುತ್ತವೆ. ಇವುಗಳಲ್ಲಿ ಪ್ರೋಟೀನ್ ನೊಂದಿಗೆ ಮೆಗ್ನೀಶಿಯಂ, ಪೊಟಾಶಿಯಂ, ಫಾಸ್ಪರಸ್ ನಂತಹ ಖನಿಜಗಳು, ಐರನ್, ಜಿಂಕ್…

  • ಸುದ್ದಿ

    ಪಿಯು ವಿದ್ಯಾರ್ಥಿಗಳಿಗೊಂದು ಸಿಹಿ ಸುದ್ದಿ ಕೊಟ್ಟ ಮೋದಿ;ಏನೆಂದು ತಿಳಿಯಲು ಇದನ್ನೊಮ್ಮೆ ಓದಿ..!

    ಪ್ರಧಾನ ಮಂತ್ರಿ ನರೇಂದ್ರ ಮೋದಿ ತಮ್ಮ ಎರಡನೇ ಅಧಿಕಾರಾವಧಿಯ ಆರಂಭದಲ್ಲಿ ಘೋಷಣೆ ಮಾಡಿದ್ದ ಯೋಜನೆಗಳನ್ನು ಜಾರಿಗೆ ತರ್ತಿದ್ದಾರೆ. ಚಿಲ್ಲರೆ ವ್ಯಾಪಾರಿಗಳ ಪಿಂಚಣಿ ಯೋಜನೆಗೆ ಇಂದು ಚಾಲನೆ ಸಿಗಲಿದೆ. 60 ವರ್ಷದ ನಂತ್ರ ಆರ್ಥಿಕ ಶಕ್ತಿ ನೀಡಲು ಈ ಯೋಜನೆ ಜಾರಿಗೆ ತರಲಾಗಿದೆ. ಚಿಲ್ಲರೆ ವ್ಯಾಪಾರ ಹಾಗೂ ಸ್ವಂತ ವ್ಯಾಪಾರ ಮಾಡುವವರಿಗೆ ಮಾಸಿಕ 3 ಸಾವಿರ ರೂಪಾಯಿಯವರೆಗೆ ಪಿಂಚಣಿ ಸಿಗಲಿದೆ. 3 ಕೋಟಿಗೂ ಹೆಚ್ಚು ವ್ಯಾಪಾರಿಗಳು ಇದ್ರ ಲಾಭ ಪಡೆಯಲಿದ್ದಾರೆ. ಮುಂದಿನ ಮೂರು ವರ್ಷಗಳಲ್ಲಿ 5 ಕೋಟಿ ಜನರಿಗೆ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ