ತಾಜಾ ಸುದ್ದಿ

  • inspirational

    ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್

    0

    ರಾಜ್ಯದ ಜನತೆಗೆ ಶುಕ್ರವಾರ ಮುಂಜಾನೆಲೇ ಶಾಕ್ ಎದುರಾಗಿದೆ. ದೇಶಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ತೈಲ ಕಂಪನಿಗಳು ಏಕಾಏಕಿ ಹೆಚ್ಚಿಸಿದ್ದು, ಕರ್ನಾಟಕದಲ್ಲೂ ಇಂಧನ ದರ ಏರಿಕೆಯ ಬಿಸಿ ಸಾಮಾನ್ಯ ಜನರಿಗೆ ತಟ್ಟಿದೆ. ಮೇ 15ರಿಂದಲೇ ಜಾರಿಗೆ ಬರುವಂತೆ ಪೆಟ್ರೋಲ್ ಹಾಗೂ ಡೀಸೆಲ್ ದರದಲ್ಲಿ ಲೀಟರ್‌ಗೆ ಸುಮಾರು ₹3ರವರೆಗೆ ಏರಿಕೆ ಮಾಡಲಾಗಿದೆ. ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಭಾರೀ ಏರಿಕೆ ಕಂಡಿರುವುದೇ ಈ ನಿರ್ಧಾರಕ್ಕೆ ಪ್ರಮುಖ ಕಾರಣ ಎಂದು ಹೇಳಲಾಗಿದೆ. ಬೆಂಗಳೂರಿನಲ್ಲಿ ಪೆಟ್ರೋಲ್ ದರವು ಸುಮಾರು ₹3.26…

  • inspirational

    ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ

    0

    ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ 8 ತಂಡಗಳ ಪ್ಲೇ-ಆಫ್ ಚಿತ್ರಣ ಏನು, ಎತ್ತ? ಐಪಿಎಲ್ 2026ರ ಮಹತ್ವದ ಪಂದ್ಯದಲ್ಲಿ Royal Challengers Bengaluru ತಂಡವು Kolkata Knight Riders ವಿರುದ್ಧ ಭರ್ಜರಿ 6 ವಿಕೆಟ್ ಗೆಲುವು ಸಾಧಿಸಿದ್ದು, ಪ್ಲೇ-ಆಫ್ ಲೆಕ್ಕಾಚಾರವನ್ನು ಸಂಪೂರ್ಣ ಉಲ್ಟಾಪಲ್ಟಾ ಮಾಡಿದೆ. ವಿರಾಟ್ ಕೊಹ್ಲಿಯ ಅಜೇಯ ಶತಕದ ನೆರವಿನಿಂದ ಆರ್‌ಸಿಬಿ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದರೆ, ಕೆಕೆಆರ್ ಪ್ಲೇ-ಆಫ್ ಕನಸು ಬಹುತೇಕ ಮಸುಕಾಗಿದೆ. RCB ಗೆಲುವಿನಿಂದ ಏನಾಯ್ತು? ರಾಯ್ಪುರದಲ್ಲಿ ನಡೆದ ಪಂದ್ಯದಲ್ಲಿ…

  • inspirational

    ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ

    ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ಮಿಶ್ರ ಪ್ರತಿಕ್ರಿಯೆ ರಾಜ್ಯ ರಸ್ತೆ ಸಾರಿಗೆ ನಿಗಮಗಳ ನೌಕರರಿಗೆ ಕರ್ನಾಟಕ ಸರ್ಕಾರ 12.50% ವೇತನ ಹೆಚ್ಚಳ ಘೋಷಿಸಿದ್ದು, ಈ ನಿರ್ಧಾರ ಇದೀಗ ಸಾರಿಗೆ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಸರ್ಕಾರವು ನೌಕರ ಸಂಘಟನೆಗಳೊಂದಿಗೆ ಅಂತಿಮ ಒಪ್ಪಂದಕ್ಕೆ ಬರದೇ ಏಕಪಕ್ಷೀಯವಾಗಿ ವೇತನ ಹೆಚ್ಚಳ ಪ್ರಕಟಿಸಿದೆ ಎಂಬ ಆರೋಪ ಕೇಳಿಬರುತ್ತಿದ್ದು, ಹಲವು ಸಂಘಟನೆಗಳು ಅಸಮಾಧಾನ ವ್ಯಕ್ತಪಡಿಸಿವೆ. ಯಾವ ನಿಗಮಗಳ ನೌಕರರಿಗೆ ಅನ್ವಯ? ಈ ವೇತನ ಹೆಚ್ಚಳವು ರಾಜ್ಯದ ನಾಲ್ಕು…

  • inspirational

    ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು

    ಬೀದರ್ ಜಿಲ್ಲೆಯ ಧರ್ಮ ಪ್ರಕಾಶ್ ಕಾಲೋನಿಯ ಜನರು “ಸ್ಲಂ ಬೋರ್ಡ್ ಮನೆ” ಕನಸನ್ನು ನಂಬಿ ಇಂದು ನಿರಾಶ್ರಿತರಾಗಿರುವ ದುಸ್ಥಿತಿ ಎದುರಿಸುತ್ತಿದ್ದಾರೆ. ಹಲವು ವರ್ಷಗಳಿಂದ ಮನೆ ನಿರ್ಮಾಣದ ಭರವಸೆ ನೀಡಿದ್ದ ಯೋಜನೆ ಅರ್ಧದಲ್ಲೇ ನಿಂತುಹೋಗಿದ್ದು, ಜನರು ಹಣ ಕಳೆದುಕೊಂಡು ಮನೆಗಳನ್ನೂ ಕಳೆದುಕೊಂಡಿದ್ದಾರೆ. ಏನಿದು ಪ್ರಕರಣ? ಕರ್ನಾಟಕ ಸ್ಲಂ ಅಭಿವೃದ್ಧಿ ಮಂಡಳಿಯ ಯೋಜನೆಯಡಿ ಬಡ ಕುಟುಂಬಗಳಿಗೆ ಮನೆ ನಿರ್ಮಿಸಿ ಕೊಡಲಾಗುತ್ತದೆ ಎಂದು ಭರವಸೆ ನೀಡಲಾಗಿತ್ತು. ಧರ್ಮ ಪ್ರಕಾಶ್ ಕಾಲೋನಿಯ ಅನೇಕ ಕುಟುಂಬಗಳು ತಮ್ಮ ಹಳೆಯ ಮನೆಗಳನ್ನು ತೆರವುಗೊಳಿಸಿ, ಕೆಲವರು ಸಾಲ…

  • inspirational

    ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್!

    ಆರ್ಚರಿ ವಿಶ್ವಕಪ್‌ನಲ್ಲಿ ಭಾರತದ ಗರಿಮೆ: ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್! ಭಾರತದ ಮಹಿಳಾ ರಿಕರ್ವ್ ಆರ್ಚರಿ ತಂಡ ಚೀನಾದ ಶಾಂಘೈನಲ್ಲಿ ನಡೆದ ಆರ್ಚರಿ ವಿಶ್ವಕಪ್ ಸ್ಟೇಜ್-2 ಟೂರ್ನಿಯಲ್ಲಿ ಐತಿಹಾಸಿಕ ಸಾಧನೆ ಮಾಡಿದೆ. ಅನುಭವಿ ಆರ್ಚರ್ Deepika Kumari, Ankita Bhakat ಹಾಗೂ ಯುವ ಪ್ರತಿಭೆ Kumkum Mohod ಒಳಗೊಂಡ ಭಾರತೀಯ ಮಹಿಳಾ ತಂಡ ಆತಿಥೇಯ ಚೀನಾವನ್ನು ಅದರದೇ ನೆಲದಲ್ಲಿ ಸೋಲಿಸಿ ಚಿನ್ನದ ಪದಕ ಗೆದ್ದಿದೆ. ರೋಚಕ ಫೈನಲ್: ಶೂಟ್-ಆಫ್‌ನಲ್ಲಿ ಭಾರತಕ್ಕೆ ಜಯ ಫೈನಲ್ ಪಂದ್ಯದಲ್ಲಿ…

News

  • ಸುದ್ದಿ

    ಕಾರ್ಖಾನೆಯ ಕ್ಯಾಂಟೀನ್ ಊಟ ತಿಂದು 100ಕ್ಕೂ ಹೆಚ್ಚು ಮಹಿಳಾ ನೌಕರರು ಅಸ್ವಸ್ಥ..!

    ಕಾರ್ಖಾನೆಯ ಕ್ಯಾಂಟೀನ್ ಆಹಾರ ಸೇವಿಸಿದ 100ಕ್ಕೂ ಹೆಚ್ಚು ಮಹಿಳಾ ನೌಕರರು ಹೊಟ್ಟೆ ನೋವು, ವಾಂತಿ, ಬೇಧಿಯಿಂದ ಅಸ್ವಸ್ಥಗೊಂಡು ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಘಟನೆ ನಡೆದಿದೆ. ತಾಲ್ಲೂಕಿನ ಕೈಗಾರಿಕಾ ವಸಾಹತು ಪ್ರದೇಶದ ಅಂಚೇಪಾಳ್ಯದ ಬಳಿ ಇರುವ ಇಂಡೋ ಸ್ಪಾನಿಶ್ ಕಾರ್ಖಾನೆಯಲ್ಲಿ ಈ ದುರಂತ ಸಂಭವಿಸಿದೆ. ನೌಕರರಿಗೆ ನಿನ್ನೆ ಮಧ್ಯಾಹ್ನ ಊಟದ ವ್ಯವಸ್ಥೆ ಇದ್ದು ಅನ್ನ ಮತ್ತು ಮೊಳಕೆಕಾಳು ಸಾಂಬಾರ್ ನೀಡಲಾಗಿತ್ತು. ಊಟ ಮುಗಿದ ಕೆಲವು ನಿಮಿಷಗಳ ನಂತರ 40ಕ್ಕೂ ಹೆಚ್ಚು ಮಹಿಳೆಯರು ಹೊಟ್ಟೆ ನೋವೆಂದು ಒದ್ದಾಡಿದ್ದಾರೆ….

  • ಸುದ್ದಿ

    ಪೂರ್ಣ ಯುದ್ಧ ಸಂಭವ:ಭಾರತಕ್ಕೆ ಪಾಕ್ ಎಚ್ಚರ…..!

    ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸಿದ್ದ ಸಂವಿಧಾನದ 370ನೇ ವಿಧಿಯನ್ನು ರದ್ದುಗೊಳಿಸಿರುವ ಭಾರತದ ಸರ್ಕಾರದ ಕ್ರಮಕ್ಕೆ ಪಾಕಿಸ್ತಾನದಿಂದ ವಿರೋಧ ವ್ಯಕ್ತವಾಗಿದೆ. ಈ ಕ್ರಮ ಅಕ್ರಮವೆಂದು ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಕಿಡಿಕಾರಿದ್ದಾರೆ.ಭಾರತ ಕಾಶ್ಮೀರದ ವಿಚಾರದಲ್ಲಿ ತೆಗೆದುಕೊಂಡಿರುವ ಕ್ರಮ ಅಕ್ರಮ ಮತ್ತು ಏಕಪಕ್ಷೀಯವಾಗಿದೆ. ತನ್ನದಲ್ಲದ ಪ್ರದೇಶದ ಬಗ್ಗೆ ವಿಪರೀತ ಕಾಳಜಿ ತೋರಿಸುತ್ತಿರುವ ಭಾರತದ ವಿರುದ್ಧ ವಿಶ್ವಸಂಸ್ಥೆಗೆ ದೂರು ನೀಡುವುದಾಗಿ ಪಾಕ್ ತಿಳಿಸಿದೆ. ಅಧಿಕೃತ ಮಾಹಿತಿ ಪ್ರಕಾರ, ಮಲೇಷ್ಯಾದ ಮಹಾತಿರ್ ಮೊಹಮದ್ ಮತ್ತು ಟರ್ಕಿ ಅಧ್ಯಕ್ಷ ರಿಸೆಪ್ ತಯ್ಯಿಪ್ ಎರ್ಡೊಗನ್ ಜೊತೆ…

  • ಸುದ್ದಿ

    ಅಪ್ಪಟ ರಾಪ್ಟ್ರೀಯವಾದಿ,ಬಿಜೆಪಿ ಹಿರಿಯ ನಾಯಕಿ ಸುಷ್ಮಾ ಸ್ವರಾಜ್ ಇನ್ನಿಲ್ಲ….!

    ಬಿಜೆಪಿ ಹಿರಿಯ ನಾಯಕಿ, ಮಾಜಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ನಿಧನರಾಗಿದ್ದಾರೆ. ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಮೋದಿ ಸಂಪುಟದಿಂದಲೂ ಹೊರಗೆ ಉಳಿದಿದ್ದರು.ಮಾಜಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಆರೋಗ್ಯ ಸಮಸ್ಯೆ ಕಾರಣಕ್ಕೆ ಮೋದಿ ಸಂಪುಟದಿಂದಲೂ ಸ್ವರಾಜ್  ಹೊರಗೆ ಉಳಿದಿದ್ದರು. 1952 ರ ಫೆಬ್ರವರಿ 14 ರಂದು ಜನಿಸಿದ್ದ ಅವರಿಗೆ  67 ವರ್ಷ ವಯಸ್ಸಾಗಿತ್ತು. 2014ರಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಕೇಂದ್ರದಲ್ಲಿ ಅಧಿಕಾರಕ್ಕೆ ಏರಿದಾಗ ಕ್ಯಾಬಿನೆಟ್ ನಲ್ಲಿ ಮಹತ್ವದ ಜವಾಬ್ದಾರಿ ನಿರ್ವಹಿಸಿದ್ದರು. ಕರ್ನಾಟಕದೊಂದಿಗೂ ನಿಕಟ ಸಂಪರ್ಕ ಹೊಂದಿದ್ದ ಸುಷ್ಮಾ…

  • ಸುದ್ದಿ

    ಬರೋಬ್ಬರಿ 40 ಕೋಟಿ ಆಫರ್ ರಿಜೆಕ್ಟ್ ಮಾಡಿದ ವಿಜಯ್ ದೇವರಕೊಂಡ…!

    ನಟ ವಿಜಯ್ ದೇವರಕೊಂಡ ಮತ್ತು ನಟಿ ರಶ್ಮಿಕಾ ಮಂದಣ್ಣ ಅಭಿನಯದ ‘ಡಿಯರ್ ಕಾಮ್ರೆಡ್’ ಸಿನಿಮಾ ಕನ್ನಡ ಮತ್ತು ತೆಲುಗು ಭಾಷೆಯಲ್ಲಿ ರಿಲೀಸ್ ಆಗಿದೆ. ಈ ಮಧ್ಯೆ ಹಿಂದಿ ಭಾಷೆಯಲ್ಲಿ ರಿಮೇಕ್ ಮಾಡಲು ವಿಜಯ್ ದೇವರಕೊಂಡ ಅವರಿಗೆ ಆಫರ್ ನೀಡಲಾಗಿತ್ತು. ಆದರೆ ವಿಜಯ್ ತಮಗೆ ಬಂದಿದ್ದ ಆಫರ್ ರನ್ನು ನಿರಾಕರಿಸಿದ್ದಾರೆ ಎಂಬ ಸುದ್ದಿ ಟಾಲಿವುಡ್ ಅಂಗಳದಲ್ಲಿ ಹರಿದಾಡುತ್ತಿದೆ. ಬಾಲಿವುಡ್ ನಟ, ನಿರ್ಮಾಪಕ ಕರಣ್ ಜೋಹರ್ ‘ಡಿಯರ್ ಕಾಮ್ರೆಡ್’ ಸಿನಿಮಾವನ್ನು ಹಿಂದಿ ಭಾಷೆಗೆ ರಿಮೇಕ್ ಮಾಡುತ್ತಿದ್ದಾರೆ. ಹೀಗಾಗಿ ಹಿಂದಿಯಲ್ಲಿ ದೇವರಕೊಂಡ…

  • ಸುದ್ದಿ

    9ನೇ ತರಗತಿಗೆ ನೇರ ಪ್ರವೇಶ ಪಡೆದ 8 ವರ್ಷದ ಬಾಲಕ : ಕಾರಣವೇನು ಗೊತ್ತಾ ?

    ಅಗಾಧ ಬುದ್ಧಿ ಮತ್ತೆಯ ಎಂಟು ವರ್ಷದ ಬಾಲಕ ರಾಷ್ಟ್ರಂ ಆದಿತ್ಯ ಶ್ರೀ ಕೃಷ್ಣನಿಗೆ 9ನೇ ತರಗತಿಗೆ ನೇರವಾಗಿ ದಾಖಲಾಗಲು ಉತ್ತರಪ್ರದೇಶ ಶಿಕ್ಷಣ ಮಂಡಳಿ ವಿಶೇಷ ಅನುಮತಿ ನೀಡಿದೆ. 2021ರಲ್ಲಿ ತನ್ನ 10ನೇ ವಯಸ್ಸಿನಲ್ಲಿ ಲಕ್ನೊದ ನಖಾಸ್ ಪ್ರದೇಶದಲ್ಲಿರುವ ಎಂ.ಡಿ. ಶುಕ್ಲಾ ಇಂಟರ್ ಕಾಲೇಜಿನಿಂದ 10ನೇ ತರಗತಿ ಪರೀಕ್ಷೆ ಎದುರಿಸಲು ಆತ ಸಿದ್ಧತೆ ನಡೆಸುತ್ತಿದ್ದಾನೆ.ನಿಯಮದ ಪ್ರಕಾರ ಉತ್ತರಪ್ರದೇಶ ಶಿಕ್ಷಣ ಮಂಡಳಿಯ 10ನೇ ತರಗತಿ ಪರೀಕ್ಷೆ ಬರೆಯಲು ವಿದ್ಯಾರ್ಥಿಗೆ ಕನಿಷ್ಠ 14 ವರ್ಷ ಆಗಿರಬೇಕು. ಆದರೆ, ರಾಷ್ಟ್ರಂಗೆ 10ನೇ ವಯಸ್ಸಿನಲ್ಲಿ…

  • ಸುದ್ದಿ

    ಬಿಹಾರ ರೈತರ ನಿದ್ದೆಗೆಡಿಸಿದ ಬಾನುಗಲ್ಲು….! ಕಾರಣ ಏನು?

    ಬತ್ತದ ಹೊಲದಲ್ಲಿ ಕೆಲಸ ಮಾಡುತ್ತಿದ್ದಾಗ ಏಕಾಏಕಿ ಆಕಾಶದಿಂದ ಫುಟ್‌ಬಾಲ್ ಗಾತ್ರದ ಬಾನುಗಲ್ಲು ಬಿದ್ದ ಅಪರೂಪದ ಘಟನೆ ವರದಿಯಾಗಿದೆ.ತಿಳಿ ಕಂದು ಬಣ್ಣದ ಈ ವಸ್ತು ಭಾರೀ ಸದ್ದಿನೊಂದಿಗೆ ಹೊಲದಲ್ಲಿ ಬಿದ್ದಾಗ ರೈತರು ಭೀತಿಯಿಂದ ಓಡತೊಡಗಿದರು ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. ಈ ಬಾನುಗಲ್ಲಿನಿಂದ ಹೊಗೆಯಾಡುತ್ತಿದ್ದುದು ಮತ್ತಷ್ಟು ಆತಂಕಕ್ಕೆ ಕಾರಣವಾಯಿತು. ತಿಳಿ ಕಂದು ಬಣ್ಣದ ಈ ವಸ್ತು ಭಾರೀ ಸದ್ದಿನೊಂದಿಗೆ ಹೊಲದಲ್ಲಿ ಬಿದ್ದಾಗ ರೈತರು ಭೀತಿಯಿಂದ ಓಡತೊಡಗಿದರು ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. ಈ ಬಾನುಗಲ್ಲಿನಿಂದ ಹೊಗೆಯಾಡುತ್ತಿದ್ದುದು ಮತ್ತಷ್ಟು ಆತಂಕಕ್ಕೆ ಕಾರಣವಾಯಿತು. “ರೈತರು…

  • ಸುದ್ದಿ

    ಬಹುಅಂತಸ್ತಿನ ಕಟ್ಟಡದಲ್ಲಿ ಆಕಸ್ಮಿಕ ಅಗ್ನಿ ಅವಘಡ,7 ಮಂದಿ ಸಾವು..!

    ರಾಜಧಾನಿ ದೆಹಲಿಯ ಜನನಿಬಿಡ ಝಾಕಿರ್ ನಗರದ ಬಹು ಅಂತಸ್ತುಗಳ ಕಟ್ಟಡವೊಂದರಲ್ಲಿ ಇಂದು ನಸುಕಿನಲ್ಲಿ ಸಂಭವಿಸಿದ ಅಗ್ನಿ ಆಕಸ್ಮಿಕದಲ್ಲಿ ಇಬ್ಬರು ಮಕ್ಕಳೂ ಸೇರಿದಂತೆ ಏಳು ಮಂದಿ ಮೃತಪಟ್ಟು, ಇತರ 16 ಮಂದಿ ತೀವ್ರ ಗಾಯಗೊಂಡಿದ್ದಾರೆ.ಗಾಯಾಳುಗಳಲ್ಲಿ ಏಳು ಮಂದಿಯ ಸ್ಥಿತಿ ಶೋಚನೀಯವಾಗಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಆತಂಕವಿದೆ. ಈ ದುರ್ಘಟನೆಯಲ್ಲಿ ಇಬ್ಬರು ಸುಟ್ಟು ಕರಕಲಾಗಿದ್ದರೆ, ಐವರು ಉಸಿರುಗಟ್ಟಿ ಮೃತಪಟ್ಟಿದ್ದಾರೆ ಎಂದು ದೆಹಲಿ ಅಗ್ನಿಶಾಮಕ ಸೇನೆಗಳು ಮುಖ್ಯ ಅಧಿಕಾರಿ ಅತುಲ್ ಗರ್ಗ್ ಹೇಳಿದ್ದಾರೆ.ಬೆಂಕಿವ್ಯಾಪಿಸಿದಸಂದರ್ಭದಲ್ಲಿಕಟ್ಟಡದಲ್ಲಿದ್ದಕೆಲವರುಅಪಾಯದಿಂದಪಾರಾಗಲುಮಹಡಿಗಳಿಂದಕೆಳಕ್ಕೆಜಿಗಿದರು. ಇವರಲ್ಲಿಕೆಲವರಿಗೆಗಾಯಗಳಾಗಿವೆ. ಅಗ್ನಿಶಾಮಕ ದಳದ ಇಬ್ಬರು ಸಿಬ್ಬಂದಿಗೂ…

  • ಸುದ್ದಿ

    ಬೀಳುವ ಹಂತದಲ್ಲಿ ಶಿಥಿಲಗೊಂಡಿದ್ದ ಸರ್ಕಾರೀ ಶಾಲೆಯ ಅಭಿವೃದ್ಧಿಗೆ ಮುಂದಾದ ಸಂಸದ ಜಿಸಿ ಚಂದ್ರಶೇಖರ್..!

    ಬೆಂಗಳೂರಿನ ಕೇಂದ್ರ ಭಾಗದಲ್ಲಿರುವ ಶಿವಜಿನಗರದ ತಿಮ್ಮಯ್ಯ ರಸ್ತೆಯ ಸರ್ಕಾರಿ ಪ್ರಾಥಮಿಕ ಶಾಲೆ ಅವ್ಯವಸ್ಥೆಯ ಆಗರವಾಗಿದೆ. ದನದ ಕೊಟ್ಟಿಗೆಯಂತಿರುವ ಕಟ್ಟಡ, ಉಸಿರುಕಟ್ಟುವ ವಾತಾವರಣ, ನೊಣ-ಸೊಳ್ಳೆಗಳ ಕಾಟ, ಇನ್ನು ಮಳೆ ಬಂದಾಗಲೆಲ್ಲ ಕಿಟಕಿ- ಬಾಗಿಲು, ಹೆಂಚುಗಳ ಮೂಲಕ ಸೋರುವ ಮಳೆ ನೀರಿನ ಜತೆಗೆ ಪಕ್ಕದಲ್ಲೇ ಹರಿಯುವ ಚರಂಡಿಯ ದುರ್ವಾಸನೆ. ಇದರ ಜತೆಗೆ ನೊಣ-ಸೊಳ್ಳೆಗಳ ಕಾಟ. ಇದು ಶಿವಾಜಿನಗರ ಸರ್ಕಾರಿ ಶಾಲೆ ಅನುಭವಿಸುತ್ತಿರುವ ಸಮಸ್ಯೆಯಾಗಿದೆ.. ಅಷ್ಟೇ ಅಲ್ಲದೆ ಶಾಲೆಯಲ್ಲಿ ಒಂದು ಸುಸಜ್ಜಿತ ಶೌಚಾಲಯವಿಲ್ಲ. ಮಕ್ಕಳಿಗೆ ಕುಡಿವ ನಿರಿನ ವ್ಯವಸ್ಥೆ ಕೂಡ ಇಲ್ಲ….

  • ಸುದ್ದಿ

    ನಟಿ ಕಾಜಲ್‍ಗಾಗಿ ಬರೋಬ್ಬರಿ 60 ಲಕ್ಷ ರೂ. ಕಳೆದುಕೊಂಡ ಅಭಿಮಾನಿ…!

    ನೆಚ್ಚಿನ ನಟ ನಟಿಯರನ್ನ ನೋಡುವ, ಭೇಟಿ ಮಾಡುವ ಆಸೆ ಪ್ರತಿಯೊಬ್ಬ ಅಭಿಮಾನಿಗೂ ಇರುತ್ತೆ. ಆದ್ರೆ ಹುಚ್ಚು ಅಭಿಮಾನಕ್ಕೆ ಸಿಲುಕಿ ಅದೆಷ್ಟೋ ಅಭಿಮಾನಿಗಳು, ಹಣ, ಪ್ರಾಣ ಹಾನಿ ಮಾಡಿಕೊಂಡಿದ್ದನ್ನ ಕೂಡ ನಾವು ಹಿಂದೆ ಅನೇಕ ಭಾರಿ ನೋಡಿದ್ದೇವೆ. ಇದೀಗ ಇಂಥಹದ್ದೇ ಮತ್ತೊಂದು ಘಟನೆ ನಡೆದಿದ್ದು, ದಕ್ಷಿಣ ಭಾರತದ ಪ್ರಖ್ಯಾತ ನಟಿಯನ್ನು ನೋಡುವ ಆಸೆಯಿಂದ ಅಭಿಮಾನಿಯೋರ್ವ 60 ಲಕ್ಷ ರೂಪಾಯಿ ಕಳೆದುಕೊಂಡಿದ್ದಾನೆ. ತಮಿಳುನಾಡಿನ ರಾಮನಾಥಪುರಂ ನಿವಾಸಿಯಾಗಿರುವ ಅಭಿಮಾನಿ ಕಾಜಲ್ ಅಗರ್‌ವಾಲ್ ನ ಅಪ್ಪಟ ಅಭಿಮಾನಿ. ಕಾಜಲ್ ಅವರನ್ನು ಜೀವನದಲ್ಲಿ ಒಮ್ಮೆಯಾದರೂ…

  • ಸುದ್ದಿ

    ಡಾರ್ಲಿಂಗ್ ಪ್ರಭಾಸ್ ಮನ ಕದ್ದ ಚೆಲುವೆ ಇವರೇನಾ..?

    ಟಾಲಿವುಡ್ ನ ಮೋಸ್ಟ್ ಹ್ಯಾಂಡ್ ಸಮ್ ಹಾಗೂ ಎಲಿಜಿಬಲ್ ಬ್ಯಾಚುಲರ್ ನಟ ಪ್ರಭಾಸ್ ಮದುವೆ ಯಾವಾಗ ಯಾವಾಗ ಎಂದು ಕೇಳುತ್ತಿದ್ದ, ಟಾಲಿವುಡ್ ಮಂದಿಗೆ ಡಾರ್ಲಿಂಗ್ ಪ್ರಭಾಸ್ ಮದುವೆ ವಿಚಾರವಾಗಿ ಸಣ್ಣದೊಂದು ಕ್ಲೂ ಸಿಕ್ಕಿದೆ ಹೌದು ಬಾಹುಬಲಿ ಸಿನಿಮಾದ ನಂತರ ನಟ ಪ್ರಭಾಸ್ ನಟಿ ಅನುಷ್ಕಾ ಶೆಟ್ಟಿಯನ್ನು ಮದುವೆಯಾಗುತ್ತಾರೆ ಎಂಬ ಸುದ್ದಿ ಎಲ್ಲೆಡೆ ಹರಿದಾಡುತ್ತಿತ್ತು, ಜೊತೆಗೆ ಇದಕ್ಕೆ ಪುಷ್ಠಿ ನೀಡುವಂತೆ ಈ ಬಾಹುಬಲಿ ಜೋಡಿ ಹಲವು ಸಮಾರಂಭಗಳಲ್ಲಿ, ಅಲ್ಲಿ ಇಲ್ಲಿ ಒಟ್ಟಾಗಿ ಸುತ್ತಾಡಿದ್ದರು.  ಅಷ್ಟೇಲ್ಲದೆ ಕೆಲ ದಿನಗಳ ಹಿಂದೆ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಅಂತಿಮವಾಗಿ ಚೈತ್ರಾ ಕೊಟ್ಟೂರು ಮನೆಯಿಂದ ಹೊರಗೆ ಬರುವಾಗ ಸಿನಿಮಾ ಶಾಕ್ ಕೊಟ್ಟೆ ಬಂದ್ರು!ಏನದು ಗೊತ್ತಾ.?

    ಬಿಗ್ ಬಾಸ್ ಮನೆಯಲ್ಲಿ ಸಂಡೇ ಪಂಚಾಯಿತಿ ನಡೆದಿದೆ. ಅಂತಿಮವಾಗಿ ಮನೆಯಿಂದ ಚೈತ್ರಾ ಕೊಟ್ಟೂರು ಹೊರಗೆ ಬಂದಿದ್ದಾರೆ. ನಾಲ್ಕನೇ ವಾರ ಎಲಿಮಿನೇಶನ್ ನಲ್ಲಿ ಚೈತ್ರಾ ಹೊರಗೆ ಬಂದಿದ್ದಾರೆ. ಯಸ್ ಮತ್ತು ನೋ ಪ್ರಶ್ನೆಗಳ ಮೂಲಕ ಅನೇಕ ವಿಚಾರಗಳನ್ನು ಸುದೀಪ್  ಕೆಣಕಿದರು. ಮೊದಲನೇ ವಾರ ಗುರುಲಿಂಗ ಸ್ವಾಮೀಜಿ, ಎರಡನೇ ವಾರ ಚೈತ್ರಾ ವಾಸುದೇವನ್ ಮತ್ತು ಮೂರನೇ ವಾರ ದುನಿಯಾ ರಶ್ಮಿ ಹೊರಗೆ ಬಂದಿದ್ದಾರೆ. ರಾಜು. ತಾಳಿಕೋಟೆ ಅಂತಿಮ ಘಟ್ಟದವರೆಗೆ ಬಂದು ಸೇಫ್ ಆಗಿದ್ದಾರೆ. ಎರಡು ತಿಂಗಳು ಆದ ಮೇಲೆ ನಾನೊಂದು…

  • ಸುದ್ದಿ

    ಅಣ್ಣನಿಗೆ ಬಿಸಿಲು ತಾಗಬಾರದೆಂದು ಮಂಟಪವನ್ನು ಕಟ್ಟಿಸಿದ ಧ್ರುವ ಸರ್ಜಾ.

    ನಟ ಚಿರು ಸರ್ಜಾ ಹಾಗೂ ಧ್ರುವ ಸರ್ಜಾ ರಾಮ ಲಕ್ಷ್ಮಣರಂತೆ ಇದ್ದರು. ಆದರೆ ಚಿರು ಅಣ್ಣನ ಹಠಾತ್ ನಿಧನದಿಂದ ನೊಂದಿರುವ ಧ್ರುವ ಸರ್ಜಾ ಸೋಷಿಯಲ್ ಮೀಡಿಯಾದಲ್ಲಿ ಅಣ್ಣನನ್ನು ನೆನೆದು ಭಾವುಕರಾಗಿದ್ದಾರೆ. ಇದೀಗ ತನ್ನ ಪ್ರೀತಿಯ ಅಣ್ಣನಿಗಾಗಿ ಮಂಟಪವನ್ನು ಕಟ್ಟಿಸಿದ್ದಾರೆ. ರಾಮನಗರ ಬಳಿ ಬೃಂದಾವನ ಫಾರ್ಮ್ ಹೌಸ್ ನಲ್ಲಿ ಚಿರಂಜೀವಿ ಸರ್ಜಾ ಅವರನ್ನು ಮಣ್ಣು ಮಾಡಲಾಗಿದೆ. ಈ ಫಾರ್ಮ್ ಹೌಸ್ ಧ್ರುವ ಸರ್ಜಾ ಅವರದ್ದು ಆದರೆ ಚೀರುಸರ್ಜಾ ಗೆ ಈ ಫಾರ್ಮ್ ಹೌಸ್ ತುಂಬಾ ಇಷ್ಟವಾಗಿತ್ತಂತೆ. ದ್ರುವ ಸರ್ಜಾ…

  • ಜ್ಯೋತಿಷ್ಯ

    ಮಾತೆ ಅನ್ನಪೂರ್ಣಾ ದೇವಿಯ ಕೃಪೆಯಿಂದ ಶುಭಯೋಗ, ನಿಮ್ಮ ರಾಶಿಯೂ ಇದೆಯಾ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(17 ಮಾರ್ಚ್, 2019) ಅತಿಥಿಗಳು ನಿಮ್ಮ ಮನೆಯನ್ನು ಒಂದು ಆಹ್ಲಾದಕರ ಮತ್ತು ಅದ್ಭುತ ಸಂಜೆಗಾಗಿ ಬಳಸಿಕೊಳ್ಳುತ್ತಾರೆ. ಪ್ರಣಯದ…

  • ಸಿನಿಮಾ

    ನಿಮ್ಮ ಮನೆ ಮನೆಗೆ “ಕಿಲಾಡಿ ಕುಟುಂಬ” ಬರುತ್ತಿದೆ! ಏನು ಅಂತ ಗೊತ್ತಾಗಬೇಕಾದರೆ ಈ ಲೇಖನಿ ಓದಿ……

    ಇತ್ತೀಚೆಗಷ್ಟೇ ಮುಕ್ತಾಯಗೊಂಡ ಕಾಮಿಡಿ ಕಿಲಾಡಿಗಳು ಎಂಬ ಜನಪ್ರಿಯ ಕಾರ್ಯಕ್ರಮದ ಮೂಲಕ ಕನ್ನಡ ನಾಡಿನ ಕಿರುತೆರೆಯಲ್ಲಿ ಹೊಸ ಕ್ರೇಜ್‌ ಹುಟ್ಟಿಸಿದ್ದ ಜೀ ಕನ್ನಡ ವಾಹಿನಿ ಮತ್ತೊಂದು ವಿಶೇಷ ಕಾರ್ಯಕ್ರಮವೊಂದನ್ನು ವೀಕ್ಷಕರ ಮುಂದಿಡುತ್ತಿದೆ

  • ಸುದ್ದಿ

    ತಪ್ಪಿನ ಅರಿವಾಗಿ ಜೈ ಜಗದೀಶ್ ಅವರ ಬಳಿ ಕ್ಷಮೆ ಯಾಚಿಸಿದ ಕಿಶನ್…!

    ಬಿಗ್ ಬಾಸ್ ಸೀಸನ್-7ನ ಸ್ಪರ್ಧಿ ಡ್ಯಾನ್ಸರ್ ಕಿಶನ್ ಹಿರಿಯ ನಟ ಜೈ ಜಗದೀಶ್ ಅವರ ಬಳಿ ಕ್ಷಮೆ ಕೇಳಿದ್ದಾರೆ. ಕಿಶನ್ ಸೋಮವಾರ ಜೈ ಜಗದೀಶ್ ಅವರ ಜೊತೆ ಜಗಳವಾಡಿದ್ದರು. ಇದಾದ ಬಳಿಕ ಮನೆಯ ಸದಸ್ಯರು ಹಿರಿಯರನ್ನು ಎಲ್ಲರ ಮುಂದೆ ಈ ರೀತಿ ಪ್ರಶ್ನಿಸಬಾರದು ಇದು ಅವರನ್ನು ಅವಮಾನ ಮಾಡಿದಂತೆ ಎಂದು ಕಿಶನ್ ಬಳಿ ಹೇಳಿದ್ದರು. ಹೀಗಾಗಿ ಕಿಶನ್ ಮಂಗಳವಾರ ಜೈ ಜಗದೀಶ್ ಅವರ ಬಳಿ ಹೋಗಿ ಕ್ಷಮೆ ಕೇಳಿದ್ದಾರೆ. ಜೈ ಜಗದೀಶ್ ಅಡುಗೆ ಮನೆಯಲ್ಲಿದ್ದ ವೇಳೆ  ನಾನು…

  • ಸಿನಿಮಾ

    ವಿಶ್ವಾದ್ಯಂತ 3 ಸಾವಿರ ಥಿಯೇಟರ್‌ಗಳಲ್ಲಿ ಪೈಲ್ವಾನ್ ಹವಾ-ಚಿತ್ರಮಂದಿರದ ಎದುರು 101 ತೆಂಗಿನಕಾಯಿ ಒಡೆದ ಅಭಿಮಾನಿ…!

    ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರು ನಟಿಸಿದ ಸ್ಯಾಂಡಲ್‍ವುಡ್ ಬಹುನಿರೀಕ್ಷಿತ ‘ಪೈಲ್ವಾನ್’ ಚಿತ್ರ ಇಂದು ಅದ್ಧೂರಿಯಾಗಿ ತೆರೆಗೆ ಅಪ್ಪಳಿಸಿದೆ. ಬೆಂಗಳೂರಿನ ಸಿದ್ದೇಶ್ವರ ಚಿತ್ರಮಂದಿರದಲ್ಲಿ ಮುಂಜಾನೆ 5.30ರಿಂದ ಪ್ರದರ್ಶನ ಶುರುವಾಗಿದೆ. ಇತ್ತ ಮೆಜೆಸ್ಟಿಕ್‍ನ ಸಂತೋಷ್ ಚಿತ್ರಮಂದಿರದಲ್ಲಿ ಇದೇ ಮೊದಲ ಬಾರಿಗೆ ಬೆಳಗ್ಗೆ 7 ಗಂಟೆಗೆ ಶೋ ಆರಂಭವಾಗಿದೆ. ಸ್ವತಃ ಕಿಚ್ಚ ಸುದೀಪ್ ಅವರೇ ಚಿತ್ರಮಂದಿರಕ್ಕೆ ಆಗಮಿಸಿ ಚಿತ್ರ ವೀಕ್ಷಿಸುತ್ತಿದ್ದಾರೆ. ಇದೇ ವೇಳೆ ಅಭಿಮಾನಿಯೊಬ್ಬರು ಚಿತ್ರಮಂದಿರದ ಎದುರು 101 ತೆಂಗಿನ ಕಾಯಿಯನ್ನು ಒಡೆದಿದ್ದಾರೆ. ಸುದೀಪ್ ಅವರ ಸಿನಿಮಾ ಇದೇ ಮೊದಲ…