ತಾಜಾ ಸುದ್ದಿ

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    1200 ಕೋಟಿ ಕೊಡುತ್ತೇನೆಂದರೂ ತನ್ನ ಮಗಳನ್ನು ಯಾರು ಸಹ ಮದುವೆಯಾಗಲು ಮುಂದೆ ಬರುತ್ತಿಲ್ಲ. ಈ ಕೋಟಿ ಅಧಿಪತಿಯ ರೋದನೆ ತೀರುವುದು ಯಾವಾಗ.?

    ಒಬ್ಬ ತಂದೆ ಮಗಳಿಗೆ ಯಾವ ರೀತಿಯೂ ಕಷ್ಟ ಬರದಂತೆ ನೋಡಿಕೊಳ್ಳುತ್ತಾನೆ. ತಂದೆಗೆ ಮಗಳೇ ಜೀವನ ಸರ್ವಸ್ವ. ತನಗೆ ಎಷ್ಟೇ ಕಷ್ಟ ನೋವುಗಳಿದ್ದರೂ ಕೂಡ, ಅವುಗಳನ್ನು ತೋರಿಸಿಕೊಳ್ಳದೆ ಮನೆಯ ದೇವತೆಯ ರೂಪದಲ್ಲಿ ನೋಡುಕೊಳ್ಳುತ್ತಾನೆ. ಆಕೆಯ ಮದುವೆ ಮಾಡಿ ಒಳ್ಳೆಯ ಕುಟುಂಬಕ್ಕೆ ಸೇರಿಸಲು ದಿನನಿತ್ಯ ಹಗಲು- ರಾತ್ರಿ ಶ್ರಮಿಸುತ್ತಿರುತ್ತಾರೆ. ಅದೇ ರೀತಿ ಇಲ್ಲೊಬ್ಬ ತಂದೆ ಮಗಳನ್ನು ಮದುವೆಯಾಗುವವನಿಗೆ 1200 ಕೋಟಿ ನೀಡುತ್ತೇನೆಂದು ಘೋಷಣೆ ಮಾಡಿದರು ಯಾರು ಸಹ ಮದುವೆಯಾಗಲು ಮುಂದೆ ಬರುತ್ತಿಲ್ಲ.! ಹಾಂಗ್ ಕಾಂಗ್ ನ ಸಿಸೀಲ್ ಚಾವ್ ಅವರು…

  • ಆರೋಗ್ಯ, ಉಪಯುಕ್ತ ಮಾಹಿತಿ

    ಸಿಗರೇಟ್ ಚಟದಿಂದ ಹೊರಗೆ ಬರಲು ಈ ಜ್ಯೂಸ್ ಕುಡಿಯಿರಿ ಸಾಕು.

    ನಮ್ಮ ದೇಶದಲ್ಲಿ ಸಿಗರೇಟ್ ಸೇವನೆ ಮಾಡುವವರು ಬಹಳಷ್ಟು ಜನರು ಇದ್ದಾರೆ ಬರಿ ಗಂಡಸರು ಅಷ್ಟೇ ಅಲ್ದೆ ಮಹಿಳೆಯರು ಕೂಡ ಈ ಧೂಮಪಾನ ಸೇವನೆ ಮಾಡುವ ಅಭ್ಯಾಸ ಹೊಂದಿರುತ್ತಾರೆ. ಆರೋಗ್ಯಕ್ಕೆ ಮಾರಕವಾಗಿ ಕಾಡುವಂತ ಈ ಧೂಮಪಾವನ್ನು ನಿಯಂತ್ರಿಸಲು ಹಲವು ವಿಧಾನಗಳಿವೆ ಆದ್ರೆ ಈ ಚಟದಿಂದ ಬೇಗನೆ ಮುಕ್ತಿ ಪಡೆಯಲು ಆಗೋದಿಲ್ಲ, ಅಂತವರಿಗೆ ಈ ನಿಂಬೆ ಜ್ಯುಸ್ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತದೆ ಅನ್ನೋದನ್ನ ಧೈಲ್ಯಾಂಡ್ ನ ಸಂಶೋಧನೆ ಸಾಬೀತು ಪಡಿಸಿದೆ. ಧೂಮಪಾನದಿಂದ ಕಾನ್ಸರ್ ಮುಂತಾದ ಮಾರಕ ಕಾಯಿಲೆಗಳು ಬರುತ್ತವೆ ಅಂತಹ…

  • ಸಿನಿಮಾ

    ಶಾಕಿಂಗ್ ನ್ಯೂಸ್, ಪ್ರಥಮ್ ನಿಂದ ಲೈವ್ ಪ್ರೇಮ ಪತ್ರ ! ಯಾರಿಗೆ? ಏನಾಯಿತು?

    ಒಳ್ಳೆ ಹುಡುಗ ಪ್ರಥಮ್ ರವರು ಪ್ರೇಮ ಪತ್ರವನ್ನು ಬರೆದಿದ್ದಾರೆ. ಯಾರಿಗೆ ಎನ್ನುವುದು ನಿಮಗೆಲ್ಲರಿಗೂ ಗೊತ್ತಿರುವ ವಿಷಯವೆ. ಪ್ರಥಮ್ ರವರು ಲೈವ್ ನಲ್ಲಿ ತಮ್ಮ ಬಿಗಬಾಸ್ ಗೆಳತಿ “ಸಂಜನವ”ರಿಗೆ ಪ್ರೇಮ ಪತ್ರವನ್ನು ಬರೆದಿದ್ದಾರೆ.

  • ಆರೋಗ್ಯ

    ಬೆಳ್ಳಿಗ್ಗೆ ಖಾಲಿ ಹೊಟ್ಟೆಯಲ್ಲಿ ತುಪ್ಪವನ್ನು ಸೇವಿಸಿದರೆ ಗೊತ್ತಾ..?ತಿಳಿಯಲು ಈ ಲೇಖನ ಓದಿ…

    ಆಯುರ್ವೇದದಲ್ಲಿ ತುಪ್ಪಕ್ಕೆ ವಿಶೇಷವಾದ ಸ್ಥಾನವನ್ನು ನೀಡಲಾಗಿದೆ. ಅಲ್ಲದೆ ಅದೊಂದು ಔಷಧೀಯ ಪದಾರ್ಥವೂ ಹೌದು. ನಿತ್ಯ ಖಾಲಿ ಹೊಟ್ಟೆಯಲ್ಲಿ ತುಪ್ಪವನ್ನು ತಿಂದರೆ ನಾವು ಊಹಿಸಲೂ ಅಸಾಧ್ಯವಾಗುವಂತಹ ಆರೋಗ್ಯ ಪ್ರಯೋಜನಗಳನ್ನು ಪಡೆದುಕೊಳ್ಳಬಹುದು. ಈ ವಿಚಾರ ನಿಮಗೆ ಆಶ್ಚರ್ಯವನ್ನು ಉಂಟುಮಾಡಬಹುದು.

  • ಸುದ್ದಿ

    ಮೈಸೂರಿನ ರೈತ ಸಮುದಾಯಕ್ಕೆ ಮತ್ತೊಂದು ಸಿಹಿ ಸುದ್ದಿ….!

    ಮೈಸೂರು ಜಿಲ್ಲೆಯಲ್ಲಿ ಪ್ರವಾಹದಿಂದ ಸಂತ್ರಸ್ತರಾದ ರೈತರ ಬ್ಯಾಂಕಿನ ಸಾಲ ಮರುಪಾವತಿ ಅವಧಿಯನ್ನು ಒಂದು ವರ್ಷ ವಿಸ್ತರಿಸಲಾಗಿದೆ. ಪ್ರವಾಹದಿಂದ ಮೈಸೂರು ಜಿಲ್ಲೆಯ ಹೆಚ್.ಡಿ. ಕೋಟೆ, ಟಿ. ನರಸೀಪುರ, ಪಿರಿಯಾಪಟ್ಟಣ, ನಂಜನಗೂಡು, ಹುಣಸೂರು ತಾಲ್ಲೂಕಿನ ರೈತರು ಬೆಳೆ ನಷ್ಟ ಅನುಭವಿಸಿದ್ದಾರೆ. ಇದರಿಂದ ಸಕಾಲಕ್ಕೆ ಬ್ಯಾಂಕ್ ಸಾಲವನ್ನು ಮರುಪಾವತಿಸಲು ಸಾಧ್ಯವಾಗಿಲ್ಲ. ಭಾರತೀಯ ರಿಸರ್ವ್ ಬ್ಯಾಂಕಿಗೆ ರಾಜ್ಯ ಸರ್ಕಾರ ಈ ಕುರಿತಾಗಿ ಮನವಿ ಸಲ್ಲಿಸಿದ್ದು‌, ಸರ್ಕಾರದ ಮನವಿ ಮೇರೆಗೆ ಭಾರತೀಯ ರಿಸರ್ವ್ ಬ್ಯಾಂಕ್ ರೈತರು ಪಡೆದ ಸಾಲ ಮರುಪಾವತಿ ಅವಧಿಯನ್ನು ಒಂದು ವರ್ಷದ…

  • ಸುದ್ದಿ

    ಭಾರತದಲ್ಲಿ ಹೂಡಿಕೆಯ ಸುರಿಮಳೆಯನ್ನೇ ಸುರಿಸಲಿರುವ ಸೌದಿ ಅರೇಬಿಯಾ! ಇದರ ಬಗ್ಗೆ ನಿಮಗೆಷ್ಟು ಗೊತ್ತು.?

    ತೈಲ ಸಂಪದ್ಭರಿತ ರಾಷ್ಟ್ರ ಸೌದಿ ಅರೇಬಿಯಾಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ, 2024 ವೇಳೆಗೆ ಭಾರತದಲ್ಲಿ ಸೌದಿ ಅರೇಬಿಯಾ 100 ಶತಕೋಟಿಡಾಲರ್ ಹೂಡಿಕೆ ಮಾಡಲಿದೆ ಎಂದುಹೇಳಿದ್ದಾರೆ. ಸೌದಿ ರಾಜ ಸಲ್ಮಾನ್ಬಿನ್ ಅಬ್ದುಲ್ ಅಜೀಜ್ ಅಲ್ಸೌದ್​​ರೊಂದಿಗೆ ದ್ವಿಪಕ್ಷೀಯ ಮಾತುಕತೆನಡೆಸಿದ ಮೋದಿ, ನಂತರ ಹೂಡಿಕೆದಾರರಸಮಾವೇಶದಲ್ಲಿ ಭಾರತದಲ್ಲಿ ಹೂಡಿಕೆಗಿರುವ ಅವಕಾಶಗಳನ್ನು ತಿಳಿಸಿದರು. 100 ಶತಕೋಟಿ ಡಾಲರ್ ಹೂಡಿಕೆ: ಭಾರತದಲ್ಲಿ ತೈಲ ಸಂಸ್ಕರಣೆ, ಪೈಪ್​ಲೈನ್, ಗ್ಯಾಸ್​ ಟರ್ಮಿನಲ್ಸ್​​ಕ್ಷೇತ್ರಗಳಲ್ಲಿ 2024 ವೇಳೆಗೆ 100 ಶತಕೋಟಿ ಡಾಲರ್ ಹೂಡಿಕೆಮಾಡಲು ಸೌದಿ ಅರೇಬಿಯಾ ಒಪ್ಪಿದೆ.ಈಸ್ಟ್​​ ಕೋಸ್ಟ್​​ ರಿಫೈನರಿ ಯೋಜನೆಯಲ್ಲಿ ಭಾಗಿಯಾಗಲುಸೌದಿ…