ತಾಜಾ ಸುದ್ದಿ

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

  • ಉಪಯುಕ್ತ ಮಾಹಿತಿ

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500  ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ, ಸುದ್ದಿ

    70 ಲಕ್ಷ ರೂಪಾಯಿ ಕಳೆದುಕೊಂಡ ಕಥೆ ಬಿಚ್ಚಿಟ್ಟ ನವರಸನಾಯಕ ಜಗ್ಗೇಶ್.

    ಸಿನಿಮಾ ರಂಗದಲ್ಲಿ ‘ನವರಸನಾಯಕ’ ಜಗ್ಗೇಶ್ ಅವರಿಗೆ 40 ವರ್ಷಗಳ ಅನುಭವ ಇದೆ. ಅವರಿಗೆ ಸಿನಿಮಾ ಬಗ್ಗೆ ಸಾಕಷ್ಟು ಅನುಭವವಿದೆ. ಸೋಲು-ಗೆಲುವು ಕಂಡ ಅವರು 75 ಲಕ್ಷ ರೂಪಾಯಿ ನಷ್ಟ ಮಾಡಿಕೊಂಡಿದ್ದರು. ಈ ಸಾಲ ತೀರಿಸಲು ಮನೆ ಮಾರಿದ್ದರಂತೆ. ಇದರ ಬಗ್ಗೆ ಜಗ್ಗೇಶ್ ಹೇಳಿದ್ದೇನು? ‘ನವರಸನಾಯಕ’ ಜಗ್ಗೇಶ್ ನಟನೆ, ಮಿಮಿಕ್ರಿ, ಹಾಡುಗಾರಿಕೆಯಲ್ಲಿ ತೊಡಗಿಕೊಂಡವರು. ಬಹುತೇಕ ಎಲ್ಲ ವಿಚಾರಗಳ ಬಗ್ಗೆಯೂ ಅವರು ಮಾತನಾಡುತ್ತಾರೆ, ಸೋಶಿಯಲ್ ಮೀಡಿಯಾದಲ್ಲಿ ಸದಾ ಸಕ್ರಿಯರಾಗಿರುವ ಅವರು ಸಿನಿಮಾ ಮಾಡಲು ಹೋಗಿ 70 ಲಕ್ಷ ರೂಪಾಯಿ ಕಳೆದುಕೊಂಡ…

  • ಸಿನಿಮಾ, ಸುದ್ದಿ

    ಕಿಚ್ಚ ಸುದೀಪ್ ಗೆ ಪತ್ನಿಯಿಂದಲೇ ಧಮ್ಕಿ, ಪತ್ನಿಗೆ ಹೆದರಿ ಹನ್ನೊಂದು ಬಾರಿ ಒಂದೇ ಸಿನಿಮಾ ನೋಡಿದ ಕಿಚ್ಚ.!

    ತಿಯೊಬ್ಬ ಸಿನಿಮಾ ಅಭಿಮಾನಿಯಾಗಲಿ ನಟನಾಗಲಿ‌ ಒಂದು ಸಿನಿಮಾವನ್ನು ಎಷ್ಟು ಬಾರಿ ನೋಡಬಹುದು ಹೇಳಿ? ಹೇಗಾದರು ಮಾಡಿ ಎರಡರಿಂದ ಮೂರು ಬಾರಿ ಸಿನಿಮಾ ವೀಕ್ಷಣೆ ಮಾಡಬಹುದು. ಅದರಲ್ಲೂ ಸ್ಟಾರ್ ನಟರಂತೂ ತಾವು ಮಾಡಿದ ಸಿನಿಮಾವನ್ನು ಒಂದು ಬಾರಿ ನೋಡುವುದೇ ಕಷ್ಟದ ಪರಿಸ್ಥಿತಿ. ಆದರೆ, ಚಿತ್ರರಂಗದ ಕಿಚ್ಚ ಮಾತ್ರ ಒಂದೇ ಸಿನಿಮಾವನ್ನು ಹತ್ತರಿಂದ ಹನ್ನೊಂದು ಬಾರಿ ನೋಡಿದ್ದಾರಂತೆ. ಅದೂ ಅವರ ಪತ್ನಿಯೊಂದಿಗೆ! ಪತ್ನಿಯ ಧಮ್ಕಿಗೆ ಹೆದರದೆ ಫೈಲ್ವಾನ್ ಈ ರೀತಿ ಮಾಡಿದ್ದಾರಂತೆ. ಕಿಚ್ಚ ಸುದೀಪ್ ಅಭಿನಯದ ದಬಾಂಗ್-3 ಸಿನಿಮಾ ಬಿಡುಗಡೆಗೆ ಸಿದ್ಧವಾಗುತ್ತಿದೆ….

  • inspirational

    ಹವಾ ಮಹಲ್

      ಇದು ಭಾರತದ ಜೈಪುರ್‌ನಲ್ಲಿರುವ ಒಂದು ಅರಮನೆ. ಇದನ್ನು 1799ರಲ್ಲಿ ಮಹಾರಾಜ ಸವಾಯಿ ಪ್ರತಾಪ್ ಸಿಂಗ್ ಅವರು ಕಟ್ಟಿಸಿದ್ದರು, ಮತ್ತು ಲಾಲ್ ಛಂದ್ ಉಸ್ತಾರವರು ಹಿಂದೂ ದೇವರಾದ ಕೃಷ್ಣ ನ ಕಿರೀಟದ ಆಕಾರದಲ್ಲಿ ಇದರ ವಿನ್ಯಾಸಗೊಳಿಸಿದ್ದರು. ಜಟಿಲ ಜಾಲರಿ ಕಾಮಗಾರಿಯಿಂದ ಅಲಂಕೃತ ಝರೊಕಾ ಎಂದು ಕರೆಯಲಾದ 953 ಚಿಕ್ಕ ಕಿಟಕಿಗಳು ಒಳಗೊಂಡಇದರ ಅದ್ವಿತೀವಾದ ಐದು-ಅಂತಸ್ತಿನ ಹೊರರೂಪ ಜೇನುಗೂಡಿನ ಜೇನುಹಟ್ಟಿಗೆ ಕೂಡ ಸದೃಶ್ಯವಾಗಿದೆ. ಈ ಜಲರಿಯ ಮುಖ್ಯ ಉದ್ದೇಶವೆಂದರೆ ರಾಜ ಮನೆತನದ ಮಹಿಳೆಯರಿಗೆ ಅವರು ಕಾಣದಂತೆ ಕೆಳಗಿನ ರಸ್ತೆಯ ದಿನನಿತ್ಯದ ಜೀವನವನ್ನು ನೋಡಲು ಸಾಧ್ಯವಾಗಬೇಕೆಂದು,…

  • Uncategorized

    ಬಾಳೆಹಣ್ಣಿನ ಉಪಯೋಗ ಕೇಳಿದ್ರೇ ನೀವು ಮರೆಯದೆ ದಿನಾ ಬಾಳೆಹಣ್ಣು ತಿಂತೀರ…

    ಬುದ್ಧಿಮತ್ತೆ :
    ಅಧ್ಯಯನದ ಪ್ರಕಾರ, ಪೊಟಾಷಿಯಮ್ ಜಾಗೃತಗೊಳಿಸುವ ಕೆಲಸದಲ್ಲಿ ನೆರವಾಗಿದೆ.

    ಮಲಬದ್ಧತೆ :
    ನಾರಿನ ಅಂಶ ಯತೇಚ್ಛ. ಕೃತಕ ವಿರೇಚಕಗಳಿಲ್ಲದೆ, ಮಲಬದ್ಧತೆಯ ಸಮಸ್ಯೆಯನ್ನು, ಹೋಗಲಾಡಿಸಲು ಅತ್ಯಂತ ಸಹಾಯಕಾರಿ.

    ಈ‌ ಸಮಸ್ಯೆ ಇದ್ದವರು ತಪ್ಪಿಯೂ ಬಾಳೆಹಣ್ಣು ತಿನ್ನಬಾರದು…!!!

    ಅಸಿಡಿಟಿ ಸಮಸ್ಯೆ ಇರುವವರು ಇದನ್ನು ತಿನ್ನಬಾರದು.

    ಹೃದಯ ಸಂಬಂಧಿತ ಖಾಯಿಲೆ ಇದ್ದವರು ಇದನ್ನು ಸೇವಿಸಬಾರದು

    ಮಧುಮೇಹ ರೋಗಿಗಳಿಗೂ ಇದರ ಸೇವನೆ ಒಳ್ಳೆಯದಲ್ಲ.

    ಹೆಚ್ಚು ತಲೆನೋವು ಸಮಸ್ಯೆ ಎದುರಿಸುವವರು. ಅಜೀರ್ಣತೆ ಸಮಸ್ಯೆಯಿಂದ ಬಳಲುತ್ತಿರುವವರು..

    ಕಿಡ್ನಿ ಅಲರ್ಜಿ ಸಮಸ್ಯೆ ಇದ್ದವರು ಬಾಳೆಹಣ್ಣು ತಿನ್ನಬಾರದು.

  • ಸುದ್ದಿ

    ಮತದಾರರ ಪಟ್ಟಿಗೆ ಹೊಸದಾಗಿ ಹೆಸರು ಸೇರ್ಪಡೆ ಮಾಡಲು,ಡಿಲೀಟ್ ಮತ್ತು ತಿದ್ದುಪಡಿ ಮಾಡಲು ಅವಕಾಶ,ಇಲ್ಲಿದೆ ನೋಡಿ ಎಲ್ಲಾ ಮಾಹಿತಿ,.!

    18 ವರ್ಷಆಗಿರುವಯುವಕ-ಯುವತಿಯರೇ…  ನೀವು ಇನ್ನೂ ಮತದಾನದ ಹಕ್ಕು ಪಡೆದುಕೊಂಡಿಲ್ಲವೇ?,ಪಡೆದಿದ್ದರೂ ಏನಾದ್ರೂ ತಿದ್ದುಪಡಿಮಾಡಬೇಕೆ?ಚಿಂತೆಮಾಡ್ಬೇಡಿ.ಅಗತ್ಯ ದಾಖಲೆಗಳೊಂದಿಗೆ ರೆಡಿಯಾಗಿರಿ.ನಿಮ್ಮಮನೆಗೆ ಬಂದು ಮತದಾರರ ಪಟ್ಟಿಗೆ ಹೆಸರು ಬರೆದುಕೊಂಡುಹೋಗುತ್ತಾರೆ.ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಮಾಡಲು ಇದು ಉತ್ತಮ ಅವಕಾಶವಾಗಿದೆ.ಮಿಸ್ಮಾಡ್ಕೋಬೇಡಿ.ಹಾಗಿದ್ರೆ ಇದಕ್ಕೆ ದಾಖಲಾತಿಗಳೇನುಬೇಕು ಅಂತೀರಾ?ಮುಂದೆ ಓದಿ ಎಲ್ಲಾ ಮಾಹಿತಿ ಇದೆ. ಬೆಂಗಳೂರು, ಮತದಾರರ ಪಟ್ಟಿಯ ಪರಿಶೀಲನೆ ದೃಢೀಕರಣ, ಸೇರ್ಪಡೆ, ತೆಗೆದುಹಾಕುವಿಕೆ ಮತ್ತು ತಿದ್ದುಪಡಿಗೆ ಚುನಾವಣಾ ಆಯೋಗ ಮುಂದಾಗಿದೆ. ಮತದಾರರ ಪಟ್ಟಿಗೆ ಹೆಸರು ಸೇರಿಸಲು ಸೆಪ್ಟೆಂಬರ್ 1 ರಿಂದ 30ರ ತನಕ ಅವಕಾಶ ನೀಡಲಾಗಿದೆ. ಈ ಅವಕಾಶವನ್ನು ಕಳೆದುಕೊಳ್ಳಬೇಡಿ…

  • ಸುದ್ದಿ

    ಸರ್ಕಾರಿ ನೌಕರರಿಗೊಂದು ಬಂಪರ್ ಆಪರ್ ,5 ದಿನ ಮೊದಲೇ ಸಿಗಲಿದೆ ಸಂಬಳ….!

    ನೌಕರರು, ಉದ್ಯೋಗಿಗಳ ವಲಯಕ್ಕೆ ಶುಭ ಸುದ್ದಿ ಇಲ್ಲಿದೆ. ಸೆಪ್ಟಂಬರ್ 26, 27 ರಂದು ಬ್ಯಾಂಕ್  ಮುಷ್ಕರವಿದ್ದು, ಸತತವಾಗಿ 5 ದಿನ ರಜೆ ಇರುವುದರಿಂದ 5 ದಿನ ಮೊದಲೇ ವೇತನ ನೀಡಲು ಹಣಕಾಸು ಸಚಿವಾಲಯ ಸುತ್ತೋಲೆ ಹೊರಡಿಸಿದೆ. ಸೆಪ್ಟೆಂಬರ್ 26, 27 ರಂದು ಬ್ಯಾಂಕ್ ವಿಲೀನ ವಿರೋಧಿಸಿ ಮುಷ್ಕರ ನಡೆಯಲಿದೆ. 28 ರಂದು 4ನೇ ಶನಿವಾರ ಬ್ಯಾಂಕುಗಳಿಗೆ ರಜೆ ಇರುತ್ತದೆ. 29 ರಂದು ಭಾನುವಾರ ಕೂಡ ರಜೆ ಇರುತ್ತದೆ. ಸೆಪ್ಟೆಂಬರ್ 30 ರಂದು ಬ್ಯಾಂಕುಗಳ ಅರ್ಧ ವಾರ್ಷಿಕ ವಹಿವಾಟು…