ತಾಜಾ ಸುದ್ದಿ

  • ಆಧ್ಯಾತ್ಮ

    ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ

        ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ ಕಾಶಿ ವಿಶ್ವೇಶ್ವರನ ಕಲ್ಯಾಣೋತ್ಸವ,ತೆಪ್ಪೋತ್ಸವಕ್ಕೆ ಹರಿದು ಬಂದ ಭಕ್ತಸಾಗರ ಕೋಲಾರ:- ದಕ್ಷಿಣ ಕಾಶಿ ಎಂದೇ ಖ್ಯಾತವಾಗಿರುವ ನಗರದಲ್ಲಿ ಹೊರವಲಯದ ಅಂತರಗ0ಗೆಯಲ್ಲಿ  ಬುಧವಾರ ರಾತ್ರಿ ಶಿವ ಲಕ್ಷ ದೀಪೋತ್ಸವ ಮತ್ತು ತೆಪ್ಪೋತ್ಸವಕ್ಕೆ ಸಹಸ್ರಾರು ಸಂಖ್ಯೆಯಲ್ಲಿ ಹರಿದು ಬಂದ ಭಕ್ತ ಸಾಗರ ಸಾಕ್ಷಿಯಾಯಿತು. ಅಂತರಗ0ಗೆಯಲ್ಲಿ ಕಳೆದ 20 ವರ್ಷಗಳಿಂದಲೂ ಅದ್ದೂರಿಯಾಗಿ ನಡೆಯುತ್ತಿರುವ ಶಿವ ಲಕ್ಷ ದೀಪೋತ್ಸವವನ್ನು ಇಲ್ಲಿನ ಕಾಶೀ ವಿಶ್ವೇಶ್ವರ ಸ್ವಾಮಿಯ ಸನ್ನಿಧಿಯಲ್ಲಿ ಸಾರ್ವಜನಿಕ ಉತ್ಸವವನ್ನಾಗಿ ಆಚರಿಸುವ ಮೂಲಕ ಗಮನ…

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ನಿಮ್ಮ ಹೆಸರುಗಳು ಮತದಾರರ ಪಟ್ಟಿಯಲ್ಲಿ ಇರುವುದನ್ನು ಖಚಿತಪಡಿಸಿಕೊಳ್ಳಿ

    karnataka ಎಲ್ಲಾ ಜಿಲ್ಲೆಯ ಎಲ್ಲಾ ತಾಲೂಕಿನ ಎಲ್ಲಾ ವಿಧಾನಸಭಾ ಕ್ಷೇತ್ರಗಳ ಮತದಾರರ ಲಿಸ್ಟ್ ಅನ್ನು ನೋಡಬಹುದು ಇದು ಎಲ್ಲರಿಗೂ ತುಂಬಾ ಅನುಕೂಲವಾಗುತ್ತದೆ. ನಿಮ್ಮ ನಿಮ್ಮ ಹೆಸರುಗಳು ಮತದಾರರ ಪಟ್ಟಿಯಲ್ಲಿ ಇರುವುದನ್ನು ಖಚಿತಪಡಿಸಿಕೊಳ್ಳಿ. 2023 ರ ಅಂತಿಮ ಮತದಾರರ ಪಟ್ಟಿ – ವಿಧಾನಸಭೆ ಕ್ಷೇತ್ರಗಳ ಹೆಸರುಗಳ ಪಟ್ಟಿಯನ್ನು ವೀಕ್ಷಿಸಲು ಜಿಲ್ಲೆಯ ಹೆಸರಿನ ಮೇಲೆ ಕ್ಲಿಕ್ ಮಾಡಿ https://ceo.karnataka.gov.in/FinalRoll_2023/

  • ಸುದ್ದಿ

    ರಾಜೀನಾಮೆ ನೀಡಿರುವ ಎಲ್ಲ ಶಾಸಕರಿಗೆ ಕೊನೆ ಎಚ್ಚರಿಕೆ ನೀಡಿದ ಸಿದ್ದರಾಮಯ್ಯ….

    ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಎಲ್ಲರಿಗೂ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಕೊನೆಯ ಅವಕಾಶವನ್ನು ನೀಡಿದರು. ಮುಂಬೈನಿಂದ ಬಂದು ರಾಜೀನಾಮೆ ವಾಪಸ್ ಪಡೆಯಿರಿ ಇಲ್ಲವೆ ಅನರ್ಹತೆಗೆ ದೂರು ನೀಡುತ್ತೇವೆ ಎಂದು ಅವರು ಎಚ್ಚರಿಕೆ ನೀಡಿದರು. ವಿಧಾನಸೌಧದಲ್ಲಿ ಮಂಗಳವಾರ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯಿತು. ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಸಭೆಯಲ್ಲಿ ಪಾಲ್ಗೊಂಡಿದ್ದರು. ಶಾಸಕಾಂಗ ಪಕ್ಷದ ಸಭೆ ಬಳಿಕ ಪತ್ರಿಕಾಗೋಷ್ಠಿ ನಡೆಸಿದ ಸಿದ್ದರಾಮಯ್ಯ ಅವರು…

  • ಸುದ್ದಿ

    ಶಿವೈಕ್ಯರಾದ ನಡೆದಾಡುವ ದೇವರು ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ….

    ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ಸೋಮವಾರ ನಿಧನರಾಗಿದ್ದಾರೆ. ನಡೆದಾಡುವ ದೇವರೇ ಎಂದು ಕರೆಸಿಕೊಳ್ಳುತ್ತಿದ್ದ ಶ್ರೀಗಳು ಅಪಾರ ಭಕ್ತರನ್ನು ಅಗಲಿ ಬಾರದ ಲೋಕಕ್ಕೆ ಪಯಣ ಬೆಳೆಸಿದ್ದಾರೆ. ಶತಾಯುಷಿ, ತ್ರಿವಿಧ ದಾಸೋಹಿ, ನಡೆದಾಡುವ ದೇವರು ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ಸಂತರಾಗಿ 111 ವರ್ಷಗಳ ಯತಿ ಜೀವನ ಯಾನ ಪೂರೈಸಿರುವ ಶ್ರೀಗಳನ್ನೂ ಕಾಡುತ್ತಿದ್ದ ಅನಾರೋಗ್ಯ ಇಂದು ಅವರನ್ನು ಭಕ್ತ ಸಾಗರದಿಂದ ಬಹದೂರಕ್ಕೆ ಒಯ್ದಿದೆ. ಈಗಾಗಲೇ ನಾಡಿನಾದ್ಯಂತ ಮೌನ ಆವರಿಸಿದ್ದು, ಶ್ರೀಗಳ ಅಂತಿಮ…

  • ಸುದ್ದಿ

    ‘ಇಂಟರ್ ನ್ಯಾಷನಲ್ ರೆಲಿಜಿಯಸ್ ಫ್ರೀಡಂಅವಾರ್ಡ್’ ತನ್ನದಾಗಿಸಿಕೊಂಡ 83 ವರ್ಷದ ಅಬೂಬಕರ್ ಅಬ್ದುಲ್ಲಹಿ….!

    ದಾಳಿಕೋರರಿಂದ ನೂರಾರು ಕ್ರೈಸ್ತರನ್ನು ರಕ್ಷಿಸಿದ ಮುಸ್ಲಿಂ ಧರ್ಮಗುರುವಿಗೆ ಅತ್ಯುನ್ನತ ಪ್ರಶಸ್ತಿ ನೀಡಿದ ಅಮೆರಿಕಾಲಾಗೊಸ್, ನೈಜೀರಿಯಾ, ಜು.19:  ಮಧ್ಯ ನೈಜೀರಿಯಾದಲ್ಲಿ ದಾಳಿಯೊಂದರ ಸಂದರ್ಭ ತನ್ನ ನಿವಾಸ ಹಾಗೂ ಮಸೀದಿಯಲ್ಲಿ 262 ಕ್ರೈಸ್ತರಿಗೆ ಆಶ್ರಯವೊದಗಿಸಿದ 83 ವರ್ಷದ ಮುಸ್ಲಿಂ ಧರ್ಮಗುರು ಇಮಾಮ್ ಅಬೂಬಕರ್ ಅಬ್ದುಲ್ಲಾಹಿ ಎಂಬವರನ್ನು  ಅಮೆರಿಕಾ ಸರಕಾರ ಗೌರವಿಸಿದೆ. ಅಬ್ದುಲ್ಲಾಹಿ ಅವರ ಜತೆ ಸುಡಾನ್, ಇರಾಕ್, ಬ್ರೆಝಿಲ್ ಹಾಗೂ ಸೈಪ್ರಸ್ ದೇಶಗಳ ನಾಲ್ಕು ಮಂದಿ ಇತರ ಧಾರ್ಮಿಕ ನಾಯಕರಿಗೆ  2019ನೇ ವರ್ಷದ ಅಂತರರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯ ಪ್ರಶಸ್ತಿ (ಇಂಟರ್…

  • ಉಪಯುಕ್ತ ಮಾಹಿತಿ

    ಒಂದು ಲಕ್ಷದ ಒಳಗೆ ಖರೀದಿಸಬಹುದಾದ ಟಾಪ್ ಬೈಕುಗಳು ಯಾವುವು ಗೊತ್ತಾ..?ತಿಳಿಯಲು ಈ ಲೇಖನ ಓದಿ …

    ನೀವೇನಾದರೂ ಹೊಸ ಬೈಕ್ ಖರೀದಿಸಲು ಯೋಜನೆ ಹಾಕಿಕೊಂಡರೆ, ವಿನ್ಯಾಸ ಅಥವಾ ಕಾರ್ಯಕ್ಷಮತೆಯ ಜೊತೆಗೆ ವಾಹನದ ಬೆಲೆಯ ಕಡೆ ನಿಮ್ಮಗೂ ನೀವು ಗಮನಹರಿಸುತ್ತೀರಿ. ಈ ಎಲ್ಲಾ ಲಕ್ಷಣಗಳನ್ನು ಪಡೆದ ಟಾಪ್ 5 ಬೈಕುಗಳ ಬಗ್ಗೆ ಮಾಹಿತಿ ಇಲ್ಲಿದೆ.

  • ಉಪಯುಕ್ತ ಮಾಹಿತಿ

    ನಿಮಗೆ ಗೊತ್ತಿರುವ ಮೆಕ್ಕೆಜೋಳದ ರೇಷ್ಮೆಯ ಉಪಯೋಗಗಳು..!ತಿಳಿಯಲು ಈ ಲೇಖನ ಓದಿ…

    ನಾವು ಮೆಕ್ಕೆಜೋಳದ ರೇಷ್ಮೆಯನ್ನು ಹಾಗೇ ತಿನ್ನಬಹುದು ಅಥವಾ ನೀರಿನೊಂದಿಗೆ ಬೆರೆಸಿ ದ್ರಾವಣ ರೂಪದಲ್ಲಿ ಕುಡಿಯಬಹುದು ಅಥವಾ ನಿಂಬೇ ಪಾನೀಯವಾಗಿ ಸೇವಿಸಬಹುದು ನೀವು ಮೆಕ್ಕೆಜೋಳದ ರೇಷ್ಮೆಯನ್ನು ಒಂದು ದಿನ ನೀರಿನಲ್ಲಿ ನೆನೆಸಿ ಸೂರ್ಯನ ಬಿಸಿಲಿನಲ್ಲಿ ಇಟ್ಟು ಅಂದೇ ರಾತ್ರಿ ಜೇನುತುಪ್ಪದೊಂದಿಗೆ ಸೇರಿಸಿ ಬೇಕಾದಾಗ ಕುಡಿಯಬಹುದು.