ಸ್ಲೆಡ್ಜಿಂಗ್ ಸೈತಾನರ ಸೊಕ್ಕು ಮುರಿದ ಪಂದ್ಯ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…
ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…
ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…
– ಉದ್ಯೋಗ ಸಿಗದವರಿಗೆ ‘ಯುವಸ್ನೇಹಿ’ ಯೋಜನೆ ಘೋಷಣೆ; – ಪದವಿ ಶಿಕ್ಷಣವನ್ನು ಪೂರೈಸಿ ಮೂರು ವರ್ಷಗಳಾದರೂ ಉದ್ಯೋಗ ದೊರೆಯದ ಯುವಕರಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಭಾಗವಹಿಸಲು ಪ್ರೋತ್ಸಾಹಿಸುವುದಕ್ಕಾಗಿ ‘ಯುವಸ್ನೇಹಿ’ ಯೋಜನೆ ಅಡಿ ಒಂದು ಬಾರಿಯ ಆರ್ಥಿಕ ನೆರವಾಗಿ 2,000 ರೂ. ನೀಡಲಾಗುವುದು. ತುಮಕೂರು ಜಿಲ್ಲೆಯ ಚಿಕ್ಕನಾಯಕಹಳ್ಳಿಯಲ್ಲಿ ಹೊಸ ಪಾಲಿಟೆಕ್ನಿಕ್ ಕಾಲೇಜು ಆರಂಭ -ರಾಜ್ಯದಲ್ಲಿ ಹೊಸದಾಗಿ 2 NCC ಘಟಕ ಸ್ಥಾಪನೆ -ಖಾನಪುರ, ಆನೇಕಲ್, ಶಿರಹಟ್ಟಿ, ಶೃಂಗೇರಿ, ಯಳಂದೂರು, ನೆಲಮಂಗಲ ಮತ್ತು ಹೊಸಕೋಟೆ ತಾಲೂಕುಗಳಲ್ಲಿ ಕಾರ್ಯಾಚರಿಸುತ್ತಿರುವ ಸಮುದಾಯ ಆರೋಗ್ಯ ಕೇಂದ್ರಗಳನ್ನು…
ಪಾರ್ಲಿಮೆಂಟ್ನಲ್ಲಿ 2023-24 ನೇ ಸಾಲಿನ ಕೇಂದ್ರ ಬಜೆಟ್ ಮಂಡನೆಯಾಗುತ್ತಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್(Finance Minister Nirmala Sitharaman) ಅವರು ಕೇಂದ್ರ ಬಜೆಟ್(Union Budget) ಮಂಡಿಸುತ್ತಿದ್ದಾರೆ. ಇದು ಅವರ ಐದನೇ ಮತ್ತು ಈ ಸರ್ಕಾರದ ಅವಧಿಯ ಕೊನೆಯ ಪೂರ್ಣ ಬಜೆಟ್ ಆಗಿದೆ. ಮುಂದಿನ ವರ್ಷ ನಡೆಯಲಿರುವ ಸಾರ್ವತ್ರಿಕ ಚುನಾವಣೆಗೂ ಮುನ್ನವೇ, ಈ ಕೊನೆಯ ಪೂರ್ಣ ಪ್ರಮಾಣದ ಬಜೆಟ್ ಮೂಲಕ ಸರ್ಕಾರವು ಜನರ ನಿರೀಕ್ಷೆ ತಲುಪಲು ಹೊಸ ಯೋಜನೆಗಳನ್ನು ಆರಂಭಿಸುತ್ತಿದೆ. ಇದರ ಜೊತೆಗೆ ಮಧ್ಯಮ ವರ್ಗಕ್ಕೆ ಬಂಪರ್ ನ್ಯೂಸ್…
ನೌಕರರ ಉತ್ಪಾದಕತೆ ಹಾಗೂ ಸರ್ಕಾರದ ವಿವಿಧ ಇಲಾಖೆಗಳ ಕಾರ್ಯದಕ್ಷತೆಯನ್ನು ಹೆಚ್ಚಿಸಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಆಯೋಗ ಮುಂದಿನ ವರದಿಯಲ್ಲಿ ಶಿಫಾರಸು ಮಾಡಲಿದೆ. ವೇತನ ಹೆಚ್ಚಳ ಹಾಗೂ ಕಾರ್ಯದಕ್ಷತೆ ಮತ್ತು ಶ್ರಮತೆಯನ್ನು ಹೆಚ್ಚಿಸಲು ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಲಿದೆ. ಈ ಮೂಲಕ ತನ್ನ ಕಲ್ಯಾಣ ಕಾರ್ಯಕ್ರಮಗಳನ್ನು ಇನ್ನಷ್ಟು ಉತ್ತಮವಾಗಿ ಅನುಷ್ಠಾನಗೊಳಿಸಲು ಸಾಧ್ಯವಾಗಲಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನು ಎಷ್ಟು ಹೊಗಳಿದರೂ ಕಡಿಮೆಯೇ. ಅವರು ನಟ ಎನ್ನುವುದಕ್ಕಿಂತ ಒಂದೊಳ್ಳೆ ಮನಸ್ಸಿರುವ ವ್ಯಕ್ತಿ ಎಂದರೂ ತಪ್ಪಿಲ್ಲ. ಆದ್ದರಿಂದ ಅಭಿಮಾನಿಗಳ ಬಳಿ ಪ್ರೀತಿಯಿಂದ ಯಜಮಾನ, ಡಿ ಬಾಸ್, ಗಜ, ಯೋಧ, ದಚ್ಚು ಎಂದೆಲ್ಲಾ ಕರೆಸಿಕೊಳ್ಳುತ್ತಾರೆ.ಪ್ರಾಣಿ ಪಕ್ಷಿಗಳ ಬಗ್ಗೆ ವಿಶೇಷ ಕಾಳಜಿ ಹೊಂದಿರುವ ದರ್ಶನ್, ಮೈಸೂರು ರಸ್ತೆಯಲ್ಲಿ ದೊಡ್ಡ ಫಾರಂ ಹೌಸ್ ಹೊಂದಿದ್ದಾರೆ. ಸ್ವಲ್ಪ ಬಿಡುವು ದೊರೆತರೆ ಸಾಕು ಫಾರಂ ಹೌಸ್ಗೆ ತೆರಳುವ ಅವರು, ಪ್ರೀತಿಯ ಪ್ರಾಣಿಗಳೊಂದಿಗೆ ಕಾಲ ಕಳೆಯುತ್ತಾರೆ. ಫಾರಂಹೌಸ್ನಲ್ಲಿ ಪ್ರಾಣಿಗಳಿಗಾಗಿ ಹುಲ್ಲು ಕತ್ತರಿಸುತ್ತಾರೆ,…
ಗುರುವಾರ, 22/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ವಿದ್ಯಾರ್ಥಿಗಳಿಗೆ ನಿರೀಕ್ಷಿತ ಪ್ರಗತಿ. ಭೂಮಿ ಖರೀದಿ, ಮನೆ ನಿರ್ಮಾಣ ಕಾರ್ಯಗಳಿಗೆ ಒಳ್ಳೆಯ ಕಾಲ. ವಿನಾಕಾರಣ ಮನಸ್ತಾಪ ಬೇಡ. ದೂರ ಪ್ರಯಾಣದ ಸಾಧ್ಯತೆ. ಹಣಕಾಸಿನ ವಿಚಾರದಲ್ಲಿ ನೀವು ಉತ್ತಮ. ವೃಷಭ:- ತೊಂದರೆಗಳು ಹಂತಹಂತವಾಗಿ ಪರಿಹಾರವಾಗಲಿವೆ.ಧಾರ್ಮಿಕ ಕಾರ್ಯಗಳಲ್ಲಿ ಭಾಗವಹಿಸುವ ಸಾಧ್ಯತೆ. ಆರೋಗ್ಯಭಾಗ್ಯ ಉತ್ತಮವಾಗಿದೆ. ಮಕ್ಕಳು ಹೆಚ್ಚು ಶ್ರಮವಹಿಸಬೇಕು. ವಿನಾಕಾರಣ ಮನೆಯಲ್ಲಿ ಮನಸ್ತಾಪ. ಮಿಥುನ:– ಉದ್ಯೋಗಿಗಳಿಗೆ ಭಡ್ತಿ.ವ್ಯಾಪಾರಸ್ಥರಿಗೆ ಉತ್ತಮ ವ್ಯವಹಾರದಿಂದ ಅಧಿಕ ಲಾಭ. ವಾದ-ವಿವಾದಗಳ ಬಗ್ಗೆ ಹೆಚ್ಚಿನ ಜಾಗ್ರತೆ. ವಿದ್ಯಾರ್ಥಿಗಳಿಗೆ ಶ್ರಮಕ್ಕೆ…
ಬಿಗ್ ಬಾಸ್ ಸೀಸನ್ 5ರಲ್ಲಿ ಸ್ಪರ್ಧಿಯಾಗಿದ್ದ ಬಾರ್ಬಿ ಡಾಲ್ ನಿವೇದಿತಾ ಗೌಡ ತನ್ನ ಆತ್ಮೀಯ ಗೆಳೆಯ ರ್ಯಾಪರ್ ಚಂದನ್ ಶೆಟ್ಟಿಗೆ ಕಾಫಿ ಮಗ್ ಮೂಲಕ ತಮ್ಮ ಮನದ ಮಾತನ್ನು ಹೇಳಿದ್ದಾರೆ. ನಿವೇದಿತಾ ತಮ್ಮ ಗೆಳೆಯ ಚಂದನ್ ಅವರಿಗೆ ಒಂದು ಕಾಫಿ ಮಗ್ ನೀಡಿದ್ದಾರೆ. ಆ ಕಾಫಿ ಮಗ್ ಮೇಲೆ “ನಾನು ನಿನ್ನನ್ನು ತುಂಬಾ ಮಿಸ್ ಮಾಡಿಕೊಳ್ಳುತ್ತಿದ್ದೇನೆ. ನೀನು ನನ್ನ ಪಕ್ಕದಲ್ಲೇ ಇರಬೇಕು ಎಂದು ನಾನು ಬಯಸುತ್ತೇನೆ. ಇಂತಿ ನಿನ್ನ ಪ್ರೀತಿಯ ನಿವಿ” ಎಂದು ಬರೆದು ಅದನ್ನು ಚಂದನ್ಗೆ…
ಚೆನ್ನೈನ 65 ವರ್ಷದ ವೃದ್ಧೆಯೊಬ್ಬರು ಕಳೆದ 19 ವರ್ಷಗಳಿಂದ ಸಾರ್ವಜನಿಕ ಶೌಚಾಲಯದಲ್ಲೇ ಜೀವನ ನಡೆಸುತ್ತಿರುವ ಮನಕಲಕುವ ಘಟನೆ ತಮಿಳುನಾಡಿನ ಮಧುರೈನಲ್ಲಿ ನಡೆದಿದೆ. ವಾಸಿಸಲು ಮನೆ ಇಲ್ಲದ ಕಾರಣದಿಂದಾಗಿ ಕರುಪ್ಪಾಯಿ ಅವರು ಶೌಚಾಲಯದ ಕೋಣೆಯಲ್ಲೇ ವಾಸವಾಗಿದ್ದಾರೆ. ವೃದ್ಧೆ ಕರುಪ್ಪಾಯಿ ಸಾರ್ವಜನಿಕ ಶೌಚಾಲಯ ಸ್ವಚ್ಛಗೊಳಿಸಿ ಅದರಿಂದ ಬರುವ ಹಣದಿಂದಲೇ ಜೀವನ ನಡೆಸುತ್ತಿದ್ದಾರೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ವೃದ್ಧೆ, ಹಿರಿಯ ನಾಗರಿಕ ಪಿಂಚಣಿಗಾಗಿ ನಾನು ಅನೇಕ ಬಾರಿ ಅರ್ಜಿ ಸಲ್ಲಿಸಿದ್ದೇನೆ. ಅದು ಆಗದಿದ್ದಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಯನ್ನು ಭೇಟಿಯಾಗಿದ್ದೇನೆ….
ಎಲ್ಲವೂ ಅಂದುಕೊಂಡಂತೆ ಆದಲ್ಲಿ ಮದ್ಯಪ್ರಿಯರಿಗೆ ಮದ್ಯಪಾನ ಮಾಡಲು ಮದ್ಯದ ಬಾಟಲಿಗಳನ್ನು ಹಿಡಿದುಕೊಂಡು ಓಡಾಡುವ ಅಥವಾ ಗ್ಲಾಸ್ ಗಳನ್ನು ಹೊಂದಿಸುವ ಗೋಜು ಇರುವುದಿಲ್ಲ.ಇದರ ಬದಲಾಗಿ ಕ್ಯಾಪ್ಸೂಲ್ ಮದ್ಯ ಬರುತ್ತಿದೆ. ಸ್ಕಾಟ್ಲೆಂಡ್ ನ ಮದ್ಯದ ಕಂಪನಿಯೊಂದು ಇಂತಹ ವಿಸ್ಕಿ ಕ್ಯಾಪ್ಸೂಲ್ ಅನ್ನು ಪರಿಚಯಿಸಿದೆ. 195 ವರ್ಷಗಳಷ್ಟು ಹಳೆಯದಾದ ಸ್ಕಾಚ್ ವಿಸ್ಕಿ ಕಂಪನಿ ಈ ಗ್ಲಾಸ್ ಲೆಸ್ ಮದ್ಯವನ್ನು ಬಿಡುಗಡೆ ಮಾಡಿದೆ.ಈ ಕ್ಯಾಪ್ಸೂಲ್ ಕುರಿತ 53 ಸೆಕೆಂಡುಗಳ ವಿಡೀಯೋವನ್ನು ಬಿಡುಗಡೆ ಮಾಡಿರುವ ಕಂಪನಿ ಸರಳವಾದ ರೀತಿಯಲ್ಲಿ ಎಂಜಾಯ್ ಮಾಡಬಹುದು ಎಂದು ಹೇಳಿಕೊಂಡಿದೆ….
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:-ಯಾವುದೂ ಬೇಡ ಎಂದು ಮಂಕಾಗಿ ಕುಳಿತುಕೊಳ್ಳುವ ಸ್ಥಿತಿ ನಿಮ್ಮದು. ಆದರೆ ಬಹು ಪರಿವರ್ತನೆಗೆ ಕಾಲ ಉತ್ತಮವಾಗಿದೆ. ನಿರಾಸೆ ಬಿಟ್ಟು ಮುಂದಕ್ಕೆ ಅಡಿ ಇಡಿ. ರಾಜಕೀಯದಲ್ಲಿ ಹೊಸ ಅಲೆ ಸೃಷ್ಟಿಯಾಗುವುದು….