ಸ್ಲೆಡ್ಜಿಂಗ್ ಸೈತಾನರ ಸೊಕ್ಕು ಮುರಿದ ಪಂದ್ಯ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…
ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…
ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…
ಬೆಂಗಳೂರು : ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆ 2023 ಗೆ ಅಂದಾಜು ಎರಡು ತಿಂಗಳು ಮಾತ್ರವೇ ಬಾಕಿ ಇದೆ. ಈ ಸಂಬಂಧ ಭಾರತೀಯ ಚುನಾವಣೆ ಆಯೋಗವು ಅಧಿಕೃತವಾಗಿ ಚುನಾವಣಾ ವೇಳಾಪಟ್ಟಿ ಪ್ರಕಟಿಸಬೇಕಿದೆ. ಈ ನಡುವೆ ಸಾಮಾಜಿಕ ಜಾಲತಾಣಗಳಲ್ಲಿ ವೇಳಾಪಟ್ಟಿ ಕುರಿತಂತೆ ಸಾಕಷ್ಟು ವದಂತಿಗಳು, ತಪ್ಪು ವೇಳಾಪಟ್ಟಿ ಮಾಹಿತಿ ಹಬ್ಬುತ್ತಿವೆ. ನೆಟ್ಟಿಗರು ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆ 2023 ವೇಳಾಪಟ್ಟಿ ಫೋಟೊ ಹಂಚುವಾಗ ಸತ್ಯಾಸತ್ಯತೆ ಪರಿಶೀಲಿಸಬೇಕಾದ ಅಗತ್ಯತೆ ಇದೆ. ಈ ನಿಟ್ಟಿನಲ್ಲಿ ಪರಿಶೀಲನೆಗೆ ಒಂದುಷ್ಟು ಮಾಹಿತಿ, ಸತ್ಯತೆ ಇಲ್ಲಿ…
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ಮೇಷ:- ನಿಮ್ಮನ್ನು ವಿಚಲಿತಗೊಳಿಸಲು ಸನ್ನದ್ಧರಾಗಿಯೇ ವಿರೋಧಿಗಳು ಆಟ ಆಡುತ್ತಾರೆ. ಹಾಗಾಗಿ ಆದಷ್ಟು ಎಚ್ಚರಿಕೆಯಿಂದ ಹೆಜ್ಜೆ ಇಡಿ. ಜನತೆಗೆ ಭರವಸೆ ನೀಡುವ ನೆಪದಲ್ಲಿ ಕೈಲಿ ಆಗದ ಭರವಸೆಗಳನ್ನು ನೀಡದಿರಿ. ಇದರಿಂದ ಅಪಹಾಸ್ಯಕ್ಕೆ ಗುರಿಯಾಗುವಿರಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…
ಡ್ರಗ್ಸ್, ಆಲ್ಕೋಹಾಲ್ನಂತಹ ಕೆಟ್ಟ ಚಟಗಳಿಗೆ ಅಡಿಕ್ಟ್ ಆಗಿರುವಂತೆ ಸ್ಮಾರ್ಟ್ಫೋನ್ಗಳಿಗೆ ಇಂದಿನ ಜನ ಅಡಿಕ್ಟ್ ಆಗುತ್ತಿದ್ದಾರೆ ಎಂದು ಈಗಾಗಲೇ ಹಲವು ವರದಿಗಳು ಹೇಳಿವೆ. ಆದರೆ, ಇದೀಗ ಬಿಡುಗಡೆಯಾಗಿರುವ ನೂತನ ವರದಿಯೊಂದು ಸ್ಮಾರ್ಟ್ಫೋನ್ ಬಳಕೆಗೂ ಒಂದು ಮಿತಿ ಎನ್ನುವುದನ್ನು ಸಾರಿಸಾರಿ ಹೇಳುತ್ತಿದೆ. ಹೌದು, ಜನರಿಗೆ ಸ್ಮಾರ್ಟ್ಪೋನ್ ಸಿಕ್ಕನಂತರವಂತೂ ಪ್ರಪಂಚವೇ ಮರೆತುಹೋಗಿದ್ದಾರೆ. ರಾತ್ರಿಹಗಲೂ ಎನ್ನದೇ ಸ್ಮಾರ್ಟ್ಫೋನ್ ಬಳಕೆ ಮಾಡುತ್ತಾ ಮಾನಸಿಕ ಖಿನ್ನತೆಗೆ ತುತ್ತಾಗಿ ಆತ್ಮಹತ್ಯೆಯ ದಾರಿ ಹಿಡಿಯುವ ಪ್ರಮಾಣ ಹೆಚ್ಚಾಗಿದೆ ಎಂದು ಅಮೆರಿಕಾದ ‘ಸ್ಯಾನ್ ಡೈಗೊ ಸ್ಟೇಟ್’ ಯೂನಿವರ್ಸಿಟಿಯ ಅಧ್ಯಯನವೊಂದು ಎಚ್ಚರಿಕೆ…
ಕೈ ತೋಟದಲ್ಲಿ ಬೆಳೆಯುವ ಘಮ ಘಮ ವೆನ್ನುವ “ಪುದೀನ ಸೊಪ್ಪು” ಅಡಿಗೆ ಮನೇಲಿ ಮಾತ್ರ ಸೀಮಿತ ಆಗದೇ ಆರೋಗ್ಯಕ್ಕೂ ತುಂಬಾ ಒಳ್ಳೇದು. ಏಷ್ಯಾದಲ್ಲಿ ಬೆಳೆದು ಪ್ರಪಂಚದಾದ್ಯಂತ ಬಳಾಕೆಯಾಗುತ್ತಾ ಇರೋ
ಯಾವುದೇ ಒಂದು ಕಂಪನಿಯಲ್ಲಿ ನೌಕರಿ ಮಾಡುತ್ತಿರುವವರು ನಿವೃತ್ತಿ ಹೊಂದುವ ವೇಳೆ ಅಥವಾ ಮತ್ತೊಂದು ಕಂಪನಿಗೆ ಸೇರ್ಪಡೆಗೊಳ್ಳಲು ರಾಜೀನಾಮೆ ನೀಡುವ ಸಂದರ್ಭ ಎದುರಾದಾಗ ತಮ್ಮ ಸಹೋದ್ಯೋಗಿಗಳನ್ನು ನೆನಪಿಸಿಕೊಂಡು ಭಾವುಕರಾಗುವುದು ಸಹಜ.ಆದರೆ ಇಲ್ಲೊಬ್ಬ ಬ್ಯಾಂಕ್ ಉದ್ಯೋಗಿ ತನ್ನ ಕೆಲಸದ ಕಡೆ ದಿನ ಸ್ಪೈಡರ್ ಮ್ಯಾನ್ ವೇಷ ಧರಸಿ ಆಫೀಸ್ ಗೆ ಹೋಗಿದ್ದಾರೆ. ಈ ಘಟನೆ ಬ್ರೆಜಿಲ್ ನ ಸಾವೋ ಪಾಲೊದಲ್ಲಿ ನಡೆದಿದ್ದು,ಇಡೀ ದಿನ ಸ್ಪೈಡರ್ ಮ್ಯಾನ್ ವೇಷದಲ್ಲಿ ತನ್ನ ಕೆಲಸ ಮಾಡಿದ್ದಾನೆ. ಈ ದೃಶ್ಯಗಳನ್ನು ಸೆರೆ ಹಿಡಿದ ಸಹೋದ್ಯೋಗಿಯೊಬ್ಬರು ಸಾಮಾಜಿಕ…
ಮಂಗಳ ಮಂಗಳ ಗ್ರಹವು ಸೊರ್ಯನಿಂದ ನಾಲ್ಕನೇ ಗ್ರಹವಾಗಿದ್ದು , ನಮ್ಮ ಸೌರಮಂಡಲದ ಎರಡನೆಯ ಅತಿ ಚಿಕ್ಕ ಗ್ರಹವಾಗಿದೆ ಮರಕ್ಯೊರಿಯ ನಂತರ. ಇಂಗ್ಲೀಷ್ ನಲ್ಲಿ ಇದನ್ನು ಮಾರ್ಸ್ ಎಂದು ಕರೆಯಲಾಗುತ್ತದೆ. ಮಾರ್ಸ ಇದು ರೋಮನ್ನರ್ ದೇವರ ಯುಧದ್ದ ದೇವತೆ ಮಾಡಿದೆ.ಇದನ್ನು ಕೆಂಪು ಗ್ರಹ ಎಂದು ಕರೆಯಲಾಗುತ್ತದೆ.[ಭೂಮಿ]]ಗಿಂತ ದೂರದಲ್ಲಿದ್ದು, ಗುರು ಗ್ರಹಕ್ಕಿಂತ ಹತ್ತಿರದಲ್ಲಿದೆ.ಆಂಗ್ಲ ಭಾಷೆಯಲ್ಲಿ ‘ಮಾರ್ಸ್'(Mars) ಎಂದು ಕರೆಯುತ್ತಾರೆ. ಸುಮಾರು ಭೂಮಿಯ ಅರ್ಧದಷ್ಟು ವ್ಯಾಸವುಳ್ಳ ಈ ಗ್ರಹ ತನ್ನ ಅಕ್ಷವನ್ನು ಸುಮಾರು ೨೪ ಘಂಟೆಗಳಲ್ಲಿ ಸುತ್ತುತ್ತದೆ. ಆದರೆ ಸೂರ್ಯನ ಸುತ್ತ ಪ್ರದಕ್ಷಿಣೆ ಹಾಕಲು…
ಸ್ಯಾಂಡಲವುಡ್ನಲ್ಲಿ ಹೊಸತನದಿಂದ ಗೆದ್ದಿದ್ದ ಚಿತ್ರ ಲೂಸಿಯಾ ಎಲ್ಲರ ಗಮನವನ್ನು ಸೆಳೆದಿದ್ದದ್ದು ಆ ಚಿತ್ರದಲ್ಲಿ ಹೀರೋ ಸತೀಶ್ ತೆಗೆದುಕೊಳ್ಳುತ್ತಿದ್ದ ಮಾತ್ರೆಯಿಂದ. ಇದೀಗಾ ಅಂತಹದ್ದೇ ಮಾತ್ರೆ ಬೆಂಗಳೂರಿಗೆ ಕಾಲಿಟ್ಟಿದ್ದು, ಟೆಕ್ಕಿ ಮತ್ತು ಕಾಲೇಜ್ ಸ್ಟೂಡೆಂಟ್ಗಳನ್ನು ಗಮನದಲ್ಲಿಟ್ಟುಕೊಂಡು ಈ ಗುಳಿಗೆ ಮಾರಾಟ ನಡೆಯುತ್ತಿದೆ ಎನ್ನಲಾಗಿದೆ. ಎಂತಹ ಮನುಷ್ಯನಾದರೂ ಕನಿಷ್ಠ 8-10 ಗಂಟೆಗಳ ಕಾಲ ಅಮಲಿನಲ್ಲಿ ಇಡಬಹುದಾದ ಈ ಮಾತ್ರೆ ಮಾದಕ ವಸ್ತುಗಳನ್ನು ಮೀರಿಸುವಷ್ಟು ಶಕ್ತಿ ಹೊಂದಿದೆ. ವಿದೇಶದಿಂದ ಬರುವ ಈ ಟ್ಯಾಬ್ಲೆಟ್ ಮೂಲ ಬರ್ಮಾ. ಒಂದು ಟ್ಯಾಬ್ಲೆಟ್ನ ಬೆಲೆ 1000 ರೂಪಾಯಿ….