ತಾಜಾ ಸುದ್ದಿ

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

  • ಉಪಯುಕ್ತ ಮಾಹಿತಿ

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500  ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…

  • govt

    2000 ರೂ ನೋಟಿನ ಮುದ್ರಣವನ್ನು ಸ್ಥಗಿತಗೊಳಿಸಿದ ರಿಸರ್ವ್ ಬ್ಯಾಂಕ್,..!ಯಾಕೆ ಗೊತ್ತಾ,.??

    ರಿಸರ್ವ್  ಬ್ಯಾಂಕ್  ಆಫ್ ಇಂಡಿಯಾ 2 ಸಾವಿರರೂಪಾಯಿ ಮುಖಬೆಲೆಯ ನೋಟು ಮುದ್ರಣವನ್ನು ಸ್ಥಗಿತಗೊಳಿಸಿದೆ.ಪ್ರಸಕ್ತ ವರ್ಷ ನೋಟು ಮುದ್ರಣಇಲಾಖೆ 2 ಸಾವಿರ ಮುಖಬೆಲೆಯ ಒಂದುನೋಟನ್ನೂ ಮುದ್ರಿಸಿಲ್ಲ ಎಂದು ಆರ್​ಬಿಐಆರ್​ಟಿಐ ಅರ್ಜಿಗೆ ನೀಡಿರುವಉತ್ತರದಲ್ಲಿ ಸ್ಪಷ್ಟಪಡಿಸಿದೆ. ಆದರೆ ಹಾಲಿ ಇರುವ ನೋಟುಗಳ ಚಲಾವಣೆಗೆ ಸಮಸ್ಯೆಯೇನಿಲ್ಲ. ಆರ್​ಬಿಐ ಮಾಹಿತಿ ಪ್ರಕಾರ ನೋಟು ಮುದ್ರಣ ಇಲಾಖೆ 2016-17ನೇ ಹಣಕಾಸು ವರ್ಷದಲ್ಲಿ 2 ಸಾವಿರ ಮುಖಬೆಲೆಯ ಒಟ್ಟು 3,54,29,91,000 ನೋಟುಗಳನ್ನು ಮುದ್ರಣ ಮಾಡಿತ್ತು. 2017-18 ರಲ್ಲಿ 11,15,07,000 ನೋಟು ಹಾಗೂ 2018-19ನೇ ಸಾಲಿನಲ್ಲಿ ಕೇವಲ4,66,90,000 ನೋಟುಗಳನ್ನು…

  • govt

    ಮೇ 23 ರಂದು ಫಲಿತಾಂಶ, ಮೇ 24 ರಿಂದ ಹೊಸ ಸರ್ಕಾರ…..

    ನವದೆಹಲಿ: ಸುದೀರ್ಘವಾಗಿ ನಡೆದ ಲೋಕಸಭೆ ಚುನಾವಣೆ ಫಲಿತಾಂಶ ಮೇ 23 ರಂದು ಪ್ರಕಟವಾಗಲಿದೆ. ಕೊನೆ ಹಂತದ ಮತದಾನ ಮುಗಿದ ಬೆನ್ನಲ್ಲೇ ಮತಗಟ್ಟೆ ಸಮೀಕ್ಷೆಗಳು ಪ್ರಕಟವಾಗಿದ್ದು, ಎನ್.ಡಿ.ಎ. ಬಹುಮತ ಗಳಿಸಲಿದೆ ಎಂದು ಬಹುತೇಕ ಸಮೀಕ್ಷೆಗಳಲ್ಲಿ ಹೇಳಲಾಗಿದೆ. ಈ ಹಿನ್ನೆಲೆಯಲ್ಲಿ ಮೇ 24 ರಂದು ಹೊಸ ಸರ್ಕಾರ ರಚನೆಗೆ ನಾಯಕರು ತಯಾರಿ ನಡೆಸಿದ್ದಾರೆ. ಬಿಜೆಪಿ ನೇತೃತ್ವದ ಎನ್.ಡಿ.ಎ. ಪಕ್ಷಗಳ ನಾಯಕರು ನಾಳೆ ದೆಹಲಿಗೆ ತೆರಳಿ ಸಭೆ ನಡೆಸಲಿದ್ದಾರೆ.ಪ್ರ ಧಾನಿ ಮೋದಿ, ಬಿಜೆಪಿ ಅಧ್ಯಕ್ಷ ಅಮಿತ್ ಶಾ ಹಾಗೂ ಬಿಜೆಪಿಯ ಹಿರಿಯ…

  • govt, modi, ತಂತ್ರಜ್ಞಾನ

    ಹೊಸ ವರ್ಷಕ್ಕೆ ಹೊಸ ಕೊಡುಗೆ: 2018 ಕ್ಕೆ ದೇಶಿ ಜಿಪಿಎಸ್ ಹೊಂದಲಿರುವ ನಮ್ಮ ಭಾರತ!

    ದೇಶಿ ಜಿಪಿಎಸ್ ಗೆ ನಾವಿಕ್ ಎಂದು ನಾಮಕರಣ ಮಾಡಿದ್ದ ಪ್ರಧಾನಿ, ದೇಶದ ಯಾವುದೇ ಭಾಗದಲ್ಲಿ ಪ್ರಯಾಣಿಕರು ದಾರಿ ತಪ್ಪಿದರೆ, ಸರಿಯಾದ ದಾರಿ ತೋರಿಸುವ ದೇಶಿ ಜಿಪಿಎಸ್ (ಗ್ಲೋಬಲ್‌ ಪೊಸಿಷನಿಂಗ್‌ ಸಿಸ್ಟಂ ಅಥವಾ ದಿಕ್ಸೂಚಿ ವ್ಯವಸ್ಥೆಯ ತಂತ್ರಜ್ಞಾನ) ನಾವಿಕ್ ಅಂತಿಮ ಹಂತದ ಪರೀಕ್ಷಾರ್ಥ ಪ್ರಯೋಗದಲ್ಲಿದ್ದು, 2018 ವರ್ಷಾರಂಭಕ್ಕೆ ಸಾರ್ವಜನಿಕ ಬಳಕೆಗೆ ಮುಕ್ತವಾಗಲಿದೆ.

  • govt, modi

    ಗೋ ಮಾತೆ ರಕ್ಷಿಸಿವ ಪ್ರಯತ್ನ ಮಾಡಿದ ಭಾರತದ ಮೊದಲ ಧೈರ್ಯವಂತ ಪ್ರಧಾನಿ – ನಮೋ- ನಮೋ

    ದೇಶಾದ್ಯಂತ ಗೋ ಹತ್ಯೆ ನಿಷೇಧ, ಕೇಂದ್ರ ಸರ್ಕಾರದಿಂದ ಅಧಿಕೃತ ಆದೇಶ, ಬಲಿಕೊಡಲು ಅಥವಾ ಕೊಲ್ಲಲು ಕೊಡುವಂತಿಲ್ಲ, ಕೇವಲ ರೈತರಿಗಷ್ಟೇ ಮಾರಾಟ ಮಾಡಬಹುದು ಯಾರಿಗೆ ಮಾರಾಟ ಮಾಡಿದೆ ಅನ್ನೋ ದಾಖಲೆ ಹೊಂದಿರಬೇಕು, ಮಾರಾಟ ಮಾಡಿದ ಮತ್ತು ಖರೀದಿ ಮಾಡಿದ ವ್ಯಕ್ತಿಗಳು ರಸೀದಿ ಹೊಂದಿರಬೇಕು.

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ದೇವರು-ಧರ್ಮ

    ಶವದ ಕಾಲಿನ ಎರಡು ಹೆಬ್ಬೆರಳನ್ನು ಒಟ್ಟಿಗೆ ಸೇರಿಸಿ ಕಟ್ಟುತ್ತಾರೆ ಯಾಕೆ ಗೊತ್ತಾ…? ತಿಳಿಯಲು ಈ ಲೇಖನ ಓದಿ …

    ಮನುಷ್ಯ ಮರಣಿಸಿದ ನಂತರ ಆತನ ಶ್ರಾದ್ಧ ಕರ್ಮಗಳನ್ನು ಮಾಡುವವರೆಗೂ ಆತನ ಆತ್ಮ ಈ ಲೋಕದಲ್ಲೇ ತಿರುಗಾಡುತ್ತಿರುತ್ತದೆ ಎಂದು ಹಿಂದು ಪುರಾಣಗಳು ನಂಬುತ್ತವೆ.

  • ಉಪಯುಕ್ತ ಮಾಹಿತಿ

    ನಿಮ್ಮ ಹೆಸರುಗಳು ಮತದಾರರ ಪಟ್ಟಿಯಲ್ಲಿ ಇರುವುದನ್ನು ಖಚಿತಪಡಿಸಿಕೊಳ್ಳಿ

    karnataka ಎಲ್ಲಾ ಜಿಲ್ಲೆಯ ಎಲ್ಲಾ ತಾಲೂಕಿನ ಎಲ್ಲಾ ವಿಧಾನಸಭಾ ಕ್ಷೇತ್ರಗಳ ಮತದಾರರ ಲಿಸ್ಟ್ ಅನ್ನು ನೋಡಬಹುದು ಇದು ಎಲ್ಲರಿಗೂ ತುಂಬಾ ಅನುಕೂಲವಾಗುತ್ತದೆ. ನಿಮ್ಮ ನಿಮ್ಮ ಹೆಸರುಗಳು ಮತದಾರರ ಪಟ್ಟಿಯಲ್ಲಿ ಇರುವುದನ್ನು ಖಚಿತಪಡಿಸಿಕೊಳ್ಳಿ. 2023 ರ ಅಂತಿಮ ಮತದಾರರ ಪಟ್ಟಿ – ವಿಧಾನಸಭೆ ಕ್ಷೇತ್ರಗಳ ಹೆಸರುಗಳ ಪಟ್ಟಿಯನ್ನು ವೀಕ್ಷಿಸಲು ಜಿಲ್ಲೆಯ ಹೆಸರಿನ ಮೇಲೆ ಕ್ಲಿಕ್ ಮಾಡಿ https://ceo.karnataka.gov.in/FinalRoll_2023/

  • ಉಪಯುಕ್ತ ಮಾಹಿತಿ

    ಬೇಲದ ಹಣ್ಣಿನಲ್ಲಿರುವ ಈ ಅದ್ಭುತ ಆರೋಗ್ಯಕಾರಿ ಪ್ರಯೋಜನಗಳ ಬಗ್ಗೆ ನಿಮಗೆಷ್ಟು ಗೊತ್ತು?

    ಬಿಲ್ವಪತ್ರೆ ಎಲೆಯನ್ನು ನಾವು ಶಿವಪೂಜೆಗೆ ಉಪಯೋಗಿಸುತ್ತೇವೆ. ಆದರೆ ಅದರ ಹಣ್ಣಿನ ಬಗ್ಗೆ ಹೆಚ್ಚಿನ ಜನರಿಗೆ ಗೊತ್ತಿಲ್ಲ. ಈ ಬಿಲ್ವ ಪತ್ರೆ ಹಣ್ಣು ದೇಹಕ್ಕೆ ತಂಪು ಮತ್ತು ಹೊಟ್ಟೆಗೆ ಸಂಬಂಧಪಟ್ಟ ಸಮಸ್ಯೆಗಳಿಗೆ ಉತ್ತಮವಾದ ಔಷಧಿ. ಬೇಸಿಗೆ ಕಾಲದಲ್ಲಿ ಈ ಹಣ್ಣಿನ ಸೇವನೆ ಉತ್ತಮ. ಅಲ್ಲದೆ ಹಲವು ಆರೋಗ್ಯ ಸಮಸ್ಯೆಗಳಿಗೆ ರಾಮಬಾಣ. ಗ್ಯಾಸ್ಟ್ರಿಕ್, ಅಲ್ಸರ್, ಮೂತ್ರಪಿಂಡದ ಸಮಸ್ಯೆ, ಮಲಬದ್ಧತೆ, ಅಜೀರ್ಣ ಸಮಸ್ಯೆಯಿದ್ದರೆ ಈ ಹಣ್ಣನ್ನು ತಿನ್ನಬಹುದು. ಇದೊಂದು ಎನರ್ಜಿ ಡ್ರಿಂಕ್ ಅಂತಲೇ ಹೇಳಲಾಗುತ್ತದೆ. ತೂಕ ಇಳಿಸಲು ಬಯಸುವವರು ಈ ಹಣ್ಣನ್ನು…

  • ಆಧ್ಯಾತ್ಮ

    ಸೂರ್ಯಗ್ರಹಣದ ಪರಿಣಾಮವೇನು -ಏನು ಮಾಡಬೇಕು? ಏನು ಮಾಡಬಾರದು?

    ಪಂಡಿತ್ ರಾಘವೇಂದ್ರ ಸ್ವಾಮಿಗಳು ನಿಮ್ಮ ಜೀವನದಸಮಸ್ಯೆಗಳಾದ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ. ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ,ಹಣಕಾಸು, ಪ್ರೇಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಕಾಟ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಗುಪ್ತಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 5 ದಿನದಲ್ಲಿ ಶಾಶ್ವತ ಪರಿಹಾರ ಪರಿಹಾರದಲ್ಲಿ ಚಾಲೆಂಜ್ 9901077772 ಸರ್ವೇಷಾಮೇವ ವರ್ಣಾನಾಂ ಸೂತಕಂ ರಾಹುದರ್ಶನೇ ।ಸಚೇಲಂ ತು ಭವೇತ್ ಸ್ನಾನಂ ಸೂತಕಾನ್ನಂ ವಿವರ್ಜಯೇತ್ ।। ಗ್ರಹಣವನ್ನು ಎಲ್ಲರೂ…

  • ವಿಧ್ಯಾಭ್ಯಾಸ, ವ್ಯಕ್ತಿ ವಿಶೇಷಣ

    ಈ ಮದುಮಗಳು ಮದುವೆಯಲ್ಲಿ ವರನ ಬಳಿ ಕೇಳಿದ್ದೇನು ಗೊತ್ತಾ..?ತಿಳಿಯಲು ಈ ಲೇಖನ ಓದಿ …

    ಚಿನ್ನ ಎಂದರೆ ಯಾರು ತಾನೆ ಇಷ್ಟಪಡುವುದಿಲ್ಲ ಹೇಳಿ?. ಗಂಡಸರಿಗಿಂತ ಹೆಂಗಸರಿಗೇ ಚಿನ್ನದ ಮೇಲೆ ಹೆಚ್ಚಿನ ಆಸೆ ಇರುತ್ತದೆ. ಸಾಮಾನ್ಯ ದಿನಗಳಲ್ಲೇ ಅಪಾರ ಆಸಕ್ತಿ ತೋರುವ ಹೆಂಗಸರು ಮದುವೆಯಂತಹ ಶುಭಕಾರ್ಯಗಳಲ್ಲಿ ಇನ್ನೂ ಹೆಚ್ಚಿನ ಆಸಕ್ತಿ ತೋರುತ್ತಾರೆ.

  • ಸುದ್ದಿ

    ದಾರಿ ಮಧ್ಯೆ ಕಾರು ನಿಲ್ಲಿಸಿ ವೃದ್ಧನಿಗೆ ಹಣ ನೀಡಿದ ಕನ್ನಡದ ಟಾಪ್ ನಟ,.!ಯಾರು ಗೊತ್ತೇ

    ಇತ್ತೀಚೆಗೆ ಶಿವರಾಜ್‍ಕುಮಾರ್ ಅವರು ತಮ್ಮ ನಿವಾಸ ನಾಗಾವರದ ಬಳಿ ಕಾರಿನಲ್ಲಿ ಹೋಗುತ್ತಿದ್ದರು. ಈ ವೇಳೆ ಅವರು ಬಿಸಿಲಲ್ಲಿ ನಿಂತಿದ್ದ ಹಿರಿಯ ವೃದ್ಧರೊಬ್ಬರನ್ನು ನೋಡಿದ್ದಾರೆ. ಕಾರು ಚಲಾಯಿಸುತ್ತಿದ್ದ ಶಿವಣ್ಣ ವ್ಯಕ್ತಿ ನಿಂತಿದ್ದ ಜಾಗದಿಂದ ಸ್ವಲ್ಪ ಮುಂದೆ ಹೋಗಿದ್ದಾರೆ. ನಂತರ ಅವರನ್ನು ನೋಡಿ ಮತ್ತೆ ಕಾರು ರಿವರ್ಸ್ ಮಾಡಿ ವಾಪಸ್ ಬಂದು ಜೇಬಿನಲ್ಲಿದ್ದ ಹಣವನ್ನು ತೆಗೆದುಕೊಂಡು ವೃದ್ಧರೊಬ್ಬರಿಗೆ  ನೀಡಿ ಮಾನವೀಯತೆ ಮೆರೆದಿದ್ದಾರೆ. ಶಿವರಾಜ್‍ಕುಮಾರ್ ಅವರು ಹಣ ನೀಡುತ್ತಿರುವಾಗ ಪಕ್ಕದಲ್ಲಿದ್ದ ವ್ಯಕ್ತಿ ಫೋಟೋವನ್ನು ಕ್ಲಿಕ್ಕಿಸಿದ್ದಾರೆ. ಈ ಫೋಟೋದಲ್ಲಿ ಶಿವಣ್ಣ ಸ್ಪಷ್ಟವಾಗಿ ಕಾಣಿಸುವುದಿಲ್ಲ….