ತಾಜಾ ಸುದ್ದಿ

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

  • ಉಪಯುಕ್ತ ಮಾಹಿತಿ

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500  ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ವಿಸ್ಮಯ ಜಗತ್ತು

    ಇಂತಹ ಮೈ ಜುಮ್ಮೆನಿಸುವ ಶವ ಸಂಸ್ಕಾರ ನೀವು ಎಲ್ಲಿಯೂ ನೋಡಿಲ್ಲ, ಕೇಳಿಲ್ಲ!ಗುಂಡಿಗೆ ಇರೋರು ಮಾತ್ರ ಓದಿ…

    ಮರಣಾ ನಂತರದ ದೇಹದ ವಿಸರ್ಜನ ಕ್ರಿಯೆಗೆ ಅಂತ್ಯೇಷ್ಟಿ ಅಥವಾ ಅಂತಿಮ ಸಂಸ್ಕಾರ ಎಂದು ಕರೆಯಲಾಗುತ್ತದೆ.ನಮ್ಮ ಭಾರತ ದೇಶದಲ್ಲಿ ಅಂತ್ಯಸಂಸ್ಕಾರವು ಧರ್ಮದಿಂದ ಧರ್ಮಕ್ಕೆ ವಿಭಿನ್ನವಾಗಿರುತ್ತದೆ. ಆದರೆ ನಮ್ಮ ಪಕ್ಕದ ದೇಶವಾದ ಟಿಬೇಟಿನಲ್ಲಿ ವಿಚಿತ್ರ ರೀತಿಯ ಶವ ಸಂಸ್ಕಾರ ಮಾಡುತ್ತಾರೆ. ಸಾಮಾನ್ಯರು ಸತ್ತಾಗ ಹಳೆಯ ಟೈರು ಮತ್ತಿತರ ಉರಿಯುವ ವಸ್ತುಗಳನ್ನು ಉಪಯೋಗಿಸಿ ಶವದಹನ ಮಾಡುವ ಪದ್ಧತಿ ಇದು. ಎರಡನೆಯದು ಹೊಂಡ ತೆಗೆದು ಹೂಳುತ್ತಾರೆ.ಮೂರನೆಯದು ಸತ್ತ ಮೂರೂ ದಿನಗಳ ನಂತರ ಹೆಣವನ್ನು ಬಟ್ಟೆಯಲ್ಲಿ ಸುತ್ತಿ ನೀರಿನಲ್ಲಿ ಹಾಕುತ್ತಾರೆ. ನಾಲ್ಕನೆಯ ಶವ ಸಂಸ್ಕಾರ ಮಾಡುವ…

  • ಸುದ್ದಿ

    ವೀರ ಯೋಧ ಅಭಿನಂದನ್ ಅವರ ತಂದೆ ತಾಯಿಗಳನ್ನು ಕಂಡ ಜನ ಮಾಡಿದ್ದೇನು ಗೊತ್ತಾ?ಎಷ್ಟು ಗಂಟೆಗೆ ಭಾರತಕ್ಕೆ ಬರ್ತಾರೆ ಗೊತ್ತಾ?

    ಪಾಕಿಸ್ತಾನ ತನ್ನ ವಶದಲ್ಲಿಟ್ಟುಕೊಂಡಿರುವ ವಿಂಗ್ ಕಮಾಂಡರ್ ಅಭಿನಂದನ್ ವರ್ಥಮಾನ್ ಅವರನ್ನು ಇಂದು ಬಿಡುಗಡೆ ಮಾಡುತ್ತಿದೆ. ಈ ಹಿನ್ನೆಲೆಯಲ್ಲಿ ಅವರ ಪೋಷಕರು ಅಮೃತಸರದ ವಾಘಾ ಗಡಿಗೆ ತೆರಳಿದ್ದಾರೆ. ಹೆಮ್ಮೆಯ ಪುತ್ರ ಅಭಿನಂದನ್ ಬರುತ್ತಿರುವ ಮಾಹಿತಿ ತಿಳಿದ ತಕ್ಷಣ ಅವರ ತಂದೆ ನಿವೃತ್ತ ಏರ್‍ಮಾರ್ಷಲ್ ಸಿಂಹಕುಟ್ಟಿ ವರ್ಥಮಾನ್ ಮತ್ತು ತಾಯಿ ಶೋಭಾ ವರ್ಥಮಾನ್ ಅವರು ಗುರುವಾರ ರಾತ್ರಿ ಚೆನ್ನೈನಿಂದ ದೆಹಲಿಗೆ ವಿಮಾನದ ಮೂಲಕ ಪ್ರಯಾಣ ಬೆಳೆಸಿದ್ದರು. ಅಭಿನಂದನ್ ಪೋಷಕರು ವಿಮಾನದ ಒಳಗೆ ಪ್ರವೇಶ ಮಾಡುತ್ತಿದ್ದಂತೆಯೇ ಅದರೊಳಗಿದ್ದ ಸಹ ಪ್ರಯಾಣಿಕರು ಹರ್ಷೋದ್ಗಾರ…

  • ಸುದ್ದಿ

    ಸ್ತ್ರೀ ಶಕ್ತಿ ಮಹಿಳಾ ಸಂಘದ ಮಹಿಳೆಯರಿಗೊಂದು ಕಡ್ಡಾಯವಾಗಿ ಪಾಲಿಸ ಬೇಕಾದಂತ ಮುಖ್ಯ ಮಾಹಿತಿ.!ಇದನ್ನೊಮ್ಮೆ ಓದಿ..

    ಮಹಿಳೆಯರ ಆರ್ಥಿಕ, ಸಾಮಾಜಿಕ, ರಾಜಕೀಯ ಸಬಲೀಕರಣಕ್ಕಾಗಿ ಹಾಗೂ ಅವರಿಗೆ ರಕ್ಷಣೆ ನೀಡಿ ಸಮಾಜದ ಮುಖ್ಯವಾಹಿನಿಯಲ್ಲಿ ತರಲು ಇಲಾಖಾವತಿಯಿಂದ ಹಲವಾರು ಮಹಿಳಾ ಅಭಿವೃದ್ಧಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಅದರಲ್ಲಿ ಸ್ತ್ರಿ ಶಕ್ತಿ ಸಂಘವು ಒಂದು.ಸ್ತ್ರೀ ಶಕ್ತಿ ಸಂಘದ ಮಹಿಳೆಯರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ಒಂದು ಸಂಘದಲ್ಲಿ ಒಂದೆ ಕುಟುಂಬದ ಒಬ್ಬರು ಸದಸ್ಯರಿಗೆ ಮಾತ್ರ ಅವಕಾಶ ನೀಡಲಾಗುತ್ತದೆ. ಒಂದೇ ಕುಟುಂಬದ ಹೆಚ್ಚು ಸದಸ್ಯರು ಒಂದೇ ಸಂಘದಲ್ಲಿ ಇದ್ದರೆ ಅದು ಅವ್ಯವಹಾರ, ಸರ್ಕಾರದ ಯೋಜನೆಗಳ ದುರ್ಬಳಕೆ ಆಗಬಹುದು ಎಂಬ ಕಾರಣದಿಂದ ಒಂದು ಸಂಘದಲ್ಲಿ…

  • ಉಪಯುಕ್ತ ಮಾಹಿತಿ

    ಗರ್ಭಿಣಿಯರಿಗೆ ವರದಾನವಾಗಿರುವ ಮಾತೃಪೂರ್ಣ ಯೋಜನೆಯ ಬಗ್ಗೆ ನಿಮಗೆಷ್ಟು ಗೊತ್ತು.?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ ಎಲ್ಲಾ ತಾಯಿಂದಿರಿಗೆ ಉಪಯೋಗವಾಗಲಿ..

    ಗರ್ಭಾವಸ್ಥೆಯಲ್ಲಿ ಅಪೌಷ್ಠಿಕತೆಯಿಂದಾಗಿ ಗರ್ಭಿಣಿಯ ಆರೋಗ್ಯ ಹಾಗೂ ಹೊಟ್ಟೆಯಲ್ಲಿ ಬೆಳೆಯುವ ಮಗುವಿನ ಬೆಳವಣಿಗೆಯಲ್ಲಿ ಹಲಾವಾರು ತೊಂದರೆಗಳು ಉಂಟಾಗಿ ಜನಿಸುವ ಮಗುವಿನ ತೂಕ ಕಡಿಮೆ ಇರುವುದು, ಗರ್ಭಿಣಿಯರಲ್ಲಿ ರಕ್ತಹೀನತೆಯಿಂದಾಗಿ ಹೆರಿಗೆಯ ಸಮಯದಲ್ಲಿ ಸಾವು ಸಂಭವಿಸುವ ಸಾಧ್ಯತೆಗಳು ಹೆಚ್ಚಾಗಿರುತ್ತದೆ.  ಶಿಶು ಮರಣ  ಪ್ರಮಾಣವನ್ನು ಗಣನೀಯವಾಗಿ ಕಡಿಮೆ ಮಾಡುವ ನಿಟ್ಟಿನಲ್ಲಿ ಕರ್ನಾ‍ಟಕ ಸರ್ಕಾರದ ಮಾತೃಪೂರ್ಣ ಯೋಜನೆಯು ಅತ್ಯಂತ ಪ್ರಮುಖ ಪಾತ್ರ ವಹಿಸಲಿದೆ. ಮಾತೃಪೂರ್ಣ ಯೋಜನೆಯ ಪ್ರಮುಖ ಅಂಶಗಳು :- ತಾಯಿ ಮತ್ತು ಮಗುವಿನ ಅಪೌಷ್ಟಿಕತೆ ನಿವಾರಿಸಿ, ಆರೋಗ್ಯ ಕಾಪಾಡುವ ದೃಷ್ಟಿಯಿಂದ ಜಾರಿಗೆ ತರಲಾಗುತ್ತಿರುವ…

  • ಮನರಂಜನೆ

    ಬಿಗ್ ಬಾಸ್ ಕಿರೀಟ ಧರಿಸಿದ ಆಧುನಿಕ ರೈತ..!ಬಿಗ್ ಬಾಸ್ ನಲ್ಲಿ ಅನ್ಯಾಯ ಆಗಿದೆ ಎಂದ ವೀಕ್ಷಕರು…

    ಬಿಗ್ ಬಾಸ್ ಸೀಸನ್ 6 ರ ವಿನ್ನರ್ ಆಗಿ ಮಾಡರ್ನ್ ರೈತ ಶಶಿಕುಮಾರ್ ಹೊರಹೊಮ್ಮಿದ್ದಾರೆ. ಇವರಿಗೆ ಪ್ರಬಲ ಸ್ಪರ್ಧೆ ಒಡ್ಡಿದ್ದ ಗಾಯಕ ನವೀನ್ ಸಜ್ಜು ಎರಡನೇ ಸ್ಥಾನ ಪಡೆದಿದ್ದಾರೆ. ಭಾನುವಾರ ರಾತ್ರಿ ನಡೆದ ಗ್ರ್ಯಾಂಡ್ ಫಿನಾಲೆಯ ಕೊನೆಯಲ್ಲಿ ಉಳಿದಿದ್ದ ಗಾಯಕ ನವೀನ್ ಸಜ್ಜು ಮತ್ತು ಶಶಿಕುಮಾರ್ ನಡುವೆ ವಿನ್ನರ್ ಆಗಲು ಬಿಗ್‍ಫೈಟ್ ನಡೆದಿತ್ತು. ಕಡೆಯದಾಗಿ ಜನಾಭಿಪ್ರಾಯದ ಮೇಲೆ ಶಶಿಯನ್ನು ಬಿಗ್‍ಬಾಸ್ ನಿರೂಪಕ ಕಿಚ್ಚ ಸುದೀಪ್ ವಿನ್ನರ್ ಎಂದು ಘೋಷಿಸಿದರು. ನವೀನ್ ಸಜ್ಜು ರನ್ನರ್ ಆಗಿ ಹೊರಹೊಮ್ಮಿದ್ರು. ದಿ…