ಸ್ಲೆಡ್ಜಿಂಗ್ ಸೈತಾನರ ಸೊಕ್ಕು ಮುರಿದ ಪಂದ್ಯ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…
ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…
ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಇಂದು ವಿಶ್ವ ಆರೋಗ್ಯ ದಿನ ನಾನು ಅನುಸರಿಸುವ ಕೆಲವೊಂದು ಆರೋಗ್ಯ ಟಿಪ್ಸ್ ನಿಮಗೂ ತಿಳಿಸುತ್ತಿದ್ದೇನೆ ತಾವು ಅನುಭವಿಸಿ ಉತ್ತಮವಾದ ಜೀವನಶೈಲಿಗೆ ಹತ್ತು ಆಚರಣೆಗಳು 1. ಪ್ರತಿನಿತ್ಯ 20 ನಿಮಿಷಗಳ ವರೆಗೆ ಧ್ಯಾನ ಮತ್ತು ವ್ಯಾಯಾಮ ಅಥವಾ ವಾಕಿಂಗ್ ಮಾಡೋಣ 2. ಮಿತ ಆಹಾರ ಸೇವನೆ ಮಾಡೋಣ 3. ಸಸ್ಯಾಹಾರಕ್ಕೆ ಬದಲಾಗೋಣ 4. ನಮ್ಮ ನೀರು ಸೇವನೆ ಪ್ರಮಾಣವನ್ನು ಕಾಪಾಡಿಕೊಳ್ಳೋಣ. 5. ಮಲಗುವುದಕ್ಕೆ ಮೂರು ಗಂಟೆ ಮುಂಚೆ ಆಹಾರ ಸೇವನೆ ಮಾಡಲು ಪ್ರಯತ್ನಿಸೋಣ. 6. ನಮ್ಮ ಮಾತುಗಳನ್ನು ಮತ್ತು…
ಬಾಲಕಿಗೆ ತಿಂಡಿ ಕೊಡಿಸುದಾಗಿ ನಂಬಿಸಿ ಅತ್ಯಾಚಾರ ಮಾಡಿದ ಆರೋಪಿಗೆ ಪೋಕ್ಸೊ ಕಾಯಿದೆ ಅಡಿ 20 ವರ್ಷ ಸಜೆ ಕೋಲಾರ: ಮಾಲೂರು ತಾಲ್ಲೂಕಿನ ತರ್ನಹಳ್ಳಿ ಗ್ರಾಮದ ಮಹೇಶ್ ಬಿನ್ ಲೇಟ್ ಕೃಷ್ಣಪ್ಪ ಎಂಬಾತನು, 13 ವರ್ಷದ ಅಪ್ರಾಪ್ತ ವಯಸ್ಸಿನ ನೊಂದ ಬಾಲಕಿಯು ಕೊರೋನಾ ರಜೆಯ ಕಾರಣದಿಂದ ಮನೆಯಲ್ಲಿ ಇದ್ದ ಸಮಯದಲ್ಲಿ ಆಗಾಗ ಅವರ ಮನೆಗೆ ಹೋಗಿ ಬರುತ್ತಿದ್ದು, ನೊಂದ ಬಾಲಕಿಗೆ ತಿಂಡಿ ಕೊಡಿಸುತ್ತೇನೆಂದು ನಂಬಿಸಿ, ಅಕೆಯ ಮೇಲೆ ಬಲವಂತವಾಗಿ ಅತ್ಯಾಚಾರ ಎಸಗಿರುವ ಪ್ರಯುಕ್ತ, ನೊಂದ ಬಾಲಕಿಯು ಗರ್ಭಿಣಿಯಾಗಿದ್ದು, ದಿನಾಂಕ…
KOLAR NEWS PAPER 25-12-2022
ನೆಲ್ಲಿತೀರ್ಥ ಗುಹಾಲಯ ಮಂದಿರಾ ಇರುವುದು ಮಂಗಳೂರು ಕಟೀಲ್ ದುರ್ಗಾ ಪರಮೇಶವರೀ ದೇವಸ್ಥಾನ ಮೂಡಬಿದ್ರಿ. ಸುಮಾರು ೫ ಕೆ.ಮ್ ಅಷ್ಟು ದೂರದಲೇ ಇರುವುಧು ಈ ಮಂದಿರ. ಇತೀಹಾಸ : ಸುಮಾರು ೧೪೮೭ ಇತೀಹಾಸವೀರುವ ಗುಹಾಲಯದಲೇ ಶಿವನ ಲಿಂಗ ಇರುವುಧು. ೬೬೦ ಅಡೀ ಉದ್ದಾ ಹಾಗೂ ೨ ಅಡೀ ಯಥರ ಇರುವ ಗುಹೆಯ್ಯ್ಯ ಲೀ ಭಕತದೀಗಳು ಮಂಡೀ ಉರೀ ದರ್ಶನವನ್ನು ಪಡಯ ಬೇಕು . ಗುಹೆಯ್ಯ್ಯ ಲೀ ನೀರುಹರಿಯುತದೆ.ಇಲೆಯೇ ನೆಲ್ಲಿಯಾ ಗಾತ್ರಧಲೀ ಹನೀ ಹನೀಯಾಗೀ ನೀರು ಬೀಳುತದೆ. ಹಾಗಾಗೀ ಈ …
ಮಕ್ಕಳನ್ನು ಹೇಗೆ ಬೆಳೆಸಬೇಕು ಎಂದು ತಿಳಿದು ಕೊಳ್ಳಿ
ನಿಮ್ಮ ಮಗಳು ಅಥವಾ ಮಗ ಚಿಕ್ಕಪ್ಪ ಸೇರಿದಂತೆ ಯಾವುದೇ ಪರಿಸ್ಥಿತಿಯಲ್ಲಿ ಯಾರ ಮಡಿಲಲ್ಲೂ ಕುಳಿತುಕೊಳ್ಳಬೇಡಿ ಎಂದು ಎಚ್ಚರಿಸಿ
ಮೌಂಟ್ ಮೌಂಗನುಯಿಯಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಬಾಂಗ್ಲಾದೇಶ, ಕಳೆದ ತಿಂಗಳು ಅತ್ಯಂತ ಕೆಳಮಟ್ಟದಲ್ಲಿರುವ ತಂಡವಾಗಿದ್ದು, ವಿಶ್ವ ಚಾಂಪಿಯನ್ ನ್ಯೂಜಿಲೆಂಡ್ ಅನ್ನು ಎಂಟು ವಿಕೆಟ್ಗಳಿಂದ ಸೋಲಿಸಿತು. ಕ್ರಿಕೆಟ್ನಲ್ಲಿನ ಪವಾಡಗಳ ಪಟ್ಟಿಗೆ ಇದು ಒಂದು ಹೊಸ ಸೇರ್ಪಡೆ. ಬಾಂಗ್ಲಾದೇಶ ಟೆಸ್ಟ್ನಲ್ಲಿ ಮೊದಲ ಬಾರಿಗೆ ನ್ಯೂಜಿಲೆಂಡ್ ಅನ್ನು ಸೋಲಿಸಿ 17 ಪಂದ್ಯಗಳ ಅಜೇಯ ತವರಿನ ದಾಖಲೆಯನ್ನು ಮುರಿಯಿತು. ಇದು ಅವರ ಆರನೇ ವಿದೇಶಿ ಟೆಸ್ಟ್ ಗೆಲುವು. ಆದರೆ ಅಂಕಿಅಂಶಗಳು, ಟ್ರಿವಿಯಾ ಮತ್ತು ಮೈಲಿಗಲ್ಲುಗಳಿಗಿಂತಲೂ ಹೆಚ್ಚು ಎದ್ದುಕಾಣುವ ಅಂಶವೆಂದರೆ ಬಾಂಗ್ಲಾದೇಶವು ನ್ಯೂಜಿಲೆಂಡ್ನಲ್ಲಿ ಹೇಗೆ…
ಭಾರತ ಮತ್ತು ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿ 2 ನೇ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿದ ಭಾರತ 202ರನ್ಗಳಿಗೆ ಸರ್ವ ಪತನವಾಗಿದೆ.ಆರಂಭಿಕರಾದ ಕೆಎಲ್ ರಾಹುಲ್ ಮತ್ತು ಮಾಯಾಂಕ್ ಅಗರ್ವಾಲ್ ಉತ್ತಮ ಜೊತೆಯಾಟ ಪ್ರಾರಂಬಿಸುವ ಮುನ್ನವೇ ಅಗರ್ವಾಲ್ ವಿಕೆಟ್ ಕಳೆದುಕೊಂಡಿತು.ನಂತರ ಬಂದ ಪುಜಾರ (3), ರಹಾನೆ (0) ಉತ್ತಮ ಜೊತೆಯಾಟ ಪ್ರಾರಂಬಿಸುವ ಮುನ್ನವೇ ವಿಕೆಟ್ ಕೈಚೆಲ್ಲಿದರು.ಹನಮ ವಿಹಾರಿ ರಾಹುಲ್ ಜೊತೆಗೂಡಿ ಉತ್ತಮ ಜೊತೆಯಾಟ ಪ್ರಾರಂಬಿಸುವ ಮುನ್ಸೂಚನೆ ನೀಡುವಾಗ ವಿಹಾರಿ (20) ಔಟಾದರು. ನಂತರ…
ಆಷಾ ಸಾಹ್ನಿ ಎನ್ನುವ ವೃದ್ದೆ ಮುಂಬೈ ನಗರದ ಒಂದು ಅಪಾರ್ಟ್ ಮೆಂಟ್ನಾ ಹತ್ತನೆ ಮಳಿಗೆಯಲ್ಲಿ ಒಬ್ಬಳೇ ವಾಸಿಸುತ್ತಿದ್ದಳು. ಧಣಿಕರಾದ ಇವರ ಸ್ವಂತ ಮಹದಡಿ ಗಳಾಗಿದ್ದವು 10ನೆ ಮಹಡಿಯ 2 ಪ್ಲಾಟ್ಗಳು. ಮಗನನ್ನು ಪ್ರೀತಿಯಿಂದ ಬೆಳೆಸಿ ಓದಿಸಿ ಅಮೇರಿಕಾದಲ್ಲಿ ನೆಲೆಸುವ ಹಾಗೆ ಮಾಡಿದ್ದಾರೆ. ಮಗ ಅಮೇರಿಕಾದಲ್ಲಿಯೇ ನೆಲೆಸಿದ್ದಾನೆ. ಒಬ್ಬ ಸಾರಾಸರಿ ಭಾರತೀಯನಿಗೆ ಇರಬೇಕಾದ ಎಲ್ಲ ಸುಖ ಲೋಲುಪಗಳು ಅವರಿಗಿದೆ.
ಕತ್ತಿನ ಭಾಗದಲ್ಲಿ ಪಾರ್ಶ್ವವಾಯು ಸಮಸ್ಯೆಯನ್ನು ಹೊಂದಿರುವ 65 ವರ್ಷದ ವೃದ್ಧರೊಬ್ಬರು ಕೈ ಚಲನೆಯನ್ನು ಊಹಿಸಿಕೊಳ್ಳುವ ಮೂಲಕ ಬರವಣಿಗೆಯನ್ನು ಸಾಧಿಸಿದ್ದಾರೆ. ಬ್ರೈನ್ ಕಂಪ್ಯೂಟರ್ ಇಂಟರ್ಫೇಸ್ (BCI) ಸಾಧನವನ್ನು ಬಳಸಿ ಹೆಚ್ಚು ಕಾರ್ಯಕ್ಷಮತೆಯುಳ್ಳ ಮೆದುಳು ಪಠ್ಯದ ಮೂಲಕ ಸಂವಹನವನ್ನು ಸಾಧಿಸಿದೆ. ಅಮೆರಿಕದ ನರವಿಜ್ಞಾನಿಗಳು ಈ ಸಾಧನೆಯನ್ನು ಸಂಶೋಧನಾ ಸಹಯೋಗಿ ಬ್ರೈನ್ಗೇಟ್ನೊಂದಿಗೆ ಸೇರಿ ಅಭಿವೃದ್ಧಿಪಡಿಸಿದ್ದಾರೆ. ಬ್ರೈನ್ ಕಂಪ್ಯೂಟರ್ ಇಂಟರ್ಫೇಸ್ ಎನ್ನುವ ಸಾಧನವು ಮೆದುಳಿನ ಮೇಲೆ ಚಿಪ್ಗಳಿಂದ ಕಾರ್ಯ ನಿರ್ವಹಿಸುತ್ತದೆ. ಅದು ಬಳಕೆದಾರರು ಯೋಚಿಸಿದಾಗ ಮೆದುಳಿನ ಚಟುವಟಿಕೆಯನ್ನು ಪತ್ತೆ ಮಾಡುತ್ತದೆ ಮತ್ತು ಅದನ್ನು…
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಹಾಲು ಒಡೆದು ಹೋಗುವುದು ಸಾಮಾನ್ಯ ಸಂಗತಿ. ಚಳಿಗಾಲ, ಮಳೆಗಾಲ, ಬೇಸಿಗೆಕಾಲ ಹೀಗೆ ಒಂದಿಲ್ಲೊಂದು ಕಾರಣಕ್ಕೆ ಹಾಲು ಒಡೆಯುತ್ತಲೇ ಇರುತ್ತದೆ. ಒಡೆದ ಹಾಲನ್ನು ಬಿಸಾಡುವುದೇ ಹೆಚ್ಚು. ಆದರೆ ಈ ಒಡೆದ ಹಾಲಿನಲ್ಲಿ ಪೋಷಕಾಂಶಗಳು ಹೆಚ್ಚು. ಹಾಗೇ ಅದರಿಂದ ಏನೇನು ಪ್ರಯೋಜನವಿದೆ ಎಂದು ನೋಡೋಣ. * ಒಡೆದ ಹಾಲಿನ ನೀರಿನಲ್ಲಿ ಪ್ರೊಟೀನುಗಳ ಪ್ರಮಾಣ ಹೆಚ್ಚು. ಈ ನೀರಿನಿಂದ ಸ್ನಾಯುವಿನ ಶಕ್ತಿ ಹೆಚ್ಚಾಗುತ್ತದೆ. ಇದು ರೋಗ ನಿರೋಧಕ ಶಕ್ತಿಯನ್ನು ಬೆಳೆಸುತ್ತದೆ. * ಒಡೆದ ಹಾಲಿನ ನಿಯಮಿತ ಸೇವನೆಯಿಂದ ಕೊಲೆಸ್ಟ್ರಾಲ್ ಮಟ್ಟವನ್ನು ನಿಯಂತ್ರಣದಲ್ಲಿಡಬಹುದು….
ಇಂಜಿನಿಯರಿಂಗ್, ವೈದ್ಯ ಸೇರಿದಂತೆ ತಿಂಗಳಿಗೆ ಸಂಬಳ ಸಿಗುವಂತಹ ಹುದ್ದೆಗಳನ್ನು ಮಾತ್ರ ಎಲ್ಲರೂ ಗೌರವದಿಂದ ನೋಡ್ತಾರೆ. ಸಣ್ಣ ಪುಟ್ಟ ವ್ಯಾಪಾರ, ಟೀ ವ್ಯಾಪಾರದ ಹೆಸರು ಕೇಳಿದ್ರೆ ಬಹುತೇಕರು ಮೂಗು ಮುರಿಯುತ್ತಾರೆ. ಆದ್ರೆ ಟೀ ಸಣ್ಣ ವ್ಯಾಪಾರವಲ್ಲ. ಟೀ ಮಾರಾಟ ಮಾಡಿ ಲಕ್ಷಾಂತರ ರೂಪಾಯಿ ಗಳಿಸಬಹುದು ಎಂಬುದನ್ನು ಪುಣೆ ಯುವಕ ತೋರಿಸಿಕೊಟ್ಟಿದ್ದಾನೆ. ಪುಣೆಯಲ್ಲಿ ಯೇವ್ಲೆ ಟೀ ಹೌಸ್ ಪ್ರಸಿದ್ಧಿ ಪಡೆದಿದೆ. ಅಂತರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡುವ ಗುರಿಯನ್ನು ಈ ಟೀ ಹೌಸ್ ಹೊಂದಿದೆ. ಪುಣೆಯಲ್ಲಿಯೇ ಮೂರು ಸ್ಟಾಲ್ ಗಳನ್ನು ಇದು…
ಗುರುವಾರದಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದೆ. ಇವತ್ತು ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟವಾಗಲಿದೆ.
ಇಂದು ಮಧ್ಯಾಹ್ನ 1 ಗಂಟೆಗೆ ಬೆಂಗಳೂರಿನಲ್ಲಿರುವ ಎಸ್ಎಸ್ಎಲ್ಸಿ ಬೋರ್ಡ್ನಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ತನ್ವೀರ್ ಸೇಠ್ ಫಲಿತಾಂಶ ಪ್ರಕಟಿಸಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಇಲಾಖೆಯ ವೆಬ್ಸೈಟ್ನಲ್ಲಿ ಫಲಿತಾಂಶ ಲಭ್ಯವಾಗಲಿದೆ. ನಾಳೆ ಎಲ್ಲಾ ಶಾಲೆಗಳಲ್ಲೂ ಫಲಿತಾಂಶ ಪ್ರಕಟಿಸಲಾಗುತ್ತದೆ. ಮಾರ್ಚ್ 30 ರಿಂದ ಏಪ್ರಿಲ್ 12ರವರೆಗೆ ಎಸ್ಎಸ್ಎಲ್ಸಿ ಪರೀಕ್ಷೆ ನಡೆದಿತ್ತು.
ಮಹಾಭಾರತದ ಒಂದು ಯುದ್ದದ ಸನ್ನಿವೇಶದಲ್ಲಿ ಅರ್ಜುನನು, ನಾನು ಯುದ್ಧ ಮಾಡೋದಿಲ್ಲ ಎಂದಾಗ ಭಗವಾನ್ ಶ್ರೀ ಕೃಷ್ಣನು, ಅರ್ಜುನನಿಗೆ ಭಗವದ್ಗೀತೆಯನ್ನು ಭೋದಿಸುತ್ತಾನೆ.
ಪ್ರಪಂಚದಲ್ಲಿ ಅತಿ ಹೆಚ್ಚು ಮಂದಿ ತಮ್ಮ ಊಟದಲ್ಲಿ ಅನ್ನವನ್ನು ಹೆಚ್ಚು ಬಳಸುತ್ತಾರೆ. ಅಕ್ಕಿ ಪ್ರಪಂಚದ ಅರ್ಧಕ್ಕಿಂತಲೂ ಹೆಚ್ಚು ಜನಸಂಖ್ಯೆಯ ಮುಖ್ಯ ಅಂಶವಾಗಿ ಬಳಸುವ ವಿಶಿಷ್ಟ ಧಾನ್ಯವಾಗಿದೆ, ಯಾವುದೇ ಸುವಾಸನೆ ಮತ್ತು ಮಸಾಲೆಗೆ ಹೊಂದಿಕೊಳ್ಳುವ ಸಾಮರ್ಥ್ಯದ ಕಾರಣದಿಂದ ಭಾಗಶಃ ಭಾಗವಾಗಿದೆ. ಯಾವುದೇ ವಿಧದ ತಿನಿಸುಗಳಲ್ಲಿ ಮೌಲ್ಯದ ಅಂಶವಾಗಿ ಕಾರ್ಯನಿರ್ವಹಿಸುವುದಾದರೆ, ಅಕ್ಕಿ ಒಂದು ಚೆವ್ನೆಸ್ ಮತ್ತು ಮೃದುವಾದ ವಿನ್ಯಾಸವನ್ನು ಹೊಂದಿರುತ್ತದೆ, ಅದು ಊಟಕ್ಕೆ ಪದಾರ್ಥವನ್ನು ಸೇರಿಸುತ್ತದೆ ಮತ್ತು ಅನೇಕ ವಿಧದ ಊಟದ ಯೋಜನೆಗಳನ್ನು ಪೂರೈಸುತ್ತದೆ. ಇನ್ನು ನಮ್ಮ ದೇಹಕ್ಕೆ ಬೇಕಾದ…