ತಾಜಾ ಸುದ್ದಿ

  • ಆಧ್ಯಾತ್ಮ

    ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ

        ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ ಕಾಶಿ ವಿಶ್ವೇಶ್ವರನ ಕಲ್ಯಾಣೋತ್ಸವ,ತೆಪ್ಪೋತ್ಸವಕ್ಕೆ ಹರಿದು ಬಂದ ಭಕ್ತಸಾಗರ ಕೋಲಾರ:- ದಕ್ಷಿಣ ಕಾಶಿ ಎಂದೇ ಖ್ಯಾತವಾಗಿರುವ ನಗರದಲ್ಲಿ ಹೊರವಲಯದ ಅಂತರಗ0ಗೆಯಲ್ಲಿ  ಬುಧವಾರ ರಾತ್ರಿ ಶಿವ ಲಕ್ಷ ದೀಪೋತ್ಸವ ಮತ್ತು ತೆಪ್ಪೋತ್ಸವಕ್ಕೆ ಸಹಸ್ರಾರು ಸಂಖ್ಯೆಯಲ್ಲಿ ಹರಿದು ಬಂದ ಭಕ್ತ ಸಾಗರ ಸಾಕ್ಷಿಯಾಯಿತು. ಅಂತರಗ0ಗೆಯಲ್ಲಿ ಕಳೆದ 20 ವರ್ಷಗಳಿಂದಲೂ ಅದ್ದೂರಿಯಾಗಿ ನಡೆಯುತ್ತಿರುವ ಶಿವ ಲಕ್ಷ ದೀಪೋತ್ಸವವನ್ನು ಇಲ್ಲಿನ ಕಾಶೀ ವಿಶ್ವೇಶ್ವರ ಸ್ವಾಮಿಯ ಸನ್ನಿಧಿಯಲ್ಲಿ ಸಾರ್ವಜನಿಕ ಉತ್ಸವವನ್ನಾಗಿ ಆಚರಿಸುವ ಮೂಲಕ ಗಮನ…

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • inspirational, ಉಪಯುಕ್ತ ಮಾಹಿತಿ

    ಉತ್ತಮ ಆರೋಗ್ಯ ಟಿಪ್ಸ್

    ಇಂದು ವಿಶ್ವ ಆರೋಗ್ಯ ದಿನ ನಾನು ಅನುಸರಿಸುವ ಕೆಲವೊಂದು ಆರೋಗ್ಯ ಟಿಪ್ಸ್ ನಿಮಗೂ ತಿಳಿಸುತ್ತಿದ್ದೇನೆ ತಾವು ಅನುಭವಿಸಿ ಉತ್ತಮವಾದ ಜೀವನಶೈಲಿಗೆ ಹತ್ತು ಆಚರಣೆಗಳು 1. ಪ್ರತಿನಿತ್ಯ 20 ನಿಮಿಷಗಳ ವರೆಗೆ ಧ್ಯಾನ ಮತ್ತು ವ್ಯಾಯಾಮ ಅಥವಾ ವಾಕಿಂಗ್ ಮಾಡೋಣ 2. ಮಿತ ಆಹಾರ ಸೇವನೆ ಮಾಡೋಣ 3. ಸಸ್ಯಾಹಾರಕ್ಕೆ ಬದಲಾಗೋಣ 4. ನಮ್ಮ ನೀರು ಸೇವನೆ ಪ್ರಮಾಣವನ್ನು ಕಾಪಾಡಿಕೊಳ್ಳೋಣ. 5. ಮಲಗುವುದಕ್ಕೆ ಮೂರು ಗಂಟೆ ಮುಂಚೆ ಆಹಾರ ಸೇವನೆ ಮಾಡಲು ಪ್ರಯತ್ನಿಸೋಣ. 6. ನಮ್ಮ ಮಾತುಗಳನ್ನು ಮತ್ತು…

  • inspirational, ಕಾನೂನು

    ಬಾಲಕಿಗೆ ತಿಂಡಿ ಕೊಡಿಸುದಾಗಿ ನಂಬಿಸಿ ಅತ್ಯಾಚಾರ ಮಾಡಿದ ಆರೋಪಿಗೆ ಪೋಕ್ಸೊ ಕಾಯಿದೆ ಅಡಿ 20 ವರ್ಷ ಸಜೆ

    ಬಾಲಕಿಗೆ ತಿಂಡಿ ಕೊಡಿಸುದಾಗಿ ನಂಬಿಸಿ ಅತ್ಯಾಚಾರ ಮಾಡಿದ ಆರೋಪಿಗೆ ಪೋಕ್ಸೊ ಕಾಯಿದೆ ಅಡಿ 20 ವರ್ಷ ಸಜೆ ಕೋಲಾರ: ಮಾಲೂರು ತಾಲ್ಲೂಕಿನ ತರ‍್ನಹಳ್ಳಿ ಗ್ರಾಮದ ಮಹೇಶ್ ಬಿನ್ ಲೇಟ್ ಕೃಷ್ಣಪ್ಪ ಎಂಬಾತನು, 13 ವರ್ಷದ ಅಪ್ರಾಪ್ತ ವಯಸ್ಸಿನ ನೊಂದ ಬಾಲಕಿಯು ಕೊರೋನಾ ರಜೆಯ ಕಾರಣದಿಂದ ಮನೆಯಲ್ಲಿ ಇದ್ದ ಸಮಯದಲ್ಲಿ ಆಗಾಗ ಅವರ ಮನೆಗೆ ಹೋಗಿ ಬರುತ್ತಿದ್ದು, ನೊಂದ ಬಾಲಕಿಗೆ ತಿಂಡಿ ಕೊಡಿಸುತ್ತೇನೆಂದು ನಂಬಿಸಿ, ಅಕೆಯ ಮೇಲೆ ಬಲವಂತವಾಗಿ ಅತ್ಯಾಚಾರ ಎಸಗಿರುವ ಪ್ರಯುಕ್ತ, ನೊಂದ ಬಾಲಕಿಯು ಗರ್ಭಿಣಿಯಾಗಿದ್ದು, ದಿನಾಂಕ…

  • Histrocial, inspirational, karnataka

    ನೆಲ್ಲಿತೀರ್ಥ ಗುಹಾಲಯ ಮಂದಿರಾ – ಮಂಡೀ ಉರೀ ಶಿವನ ದರ್ಶನ

    ನೆಲ್ಲಿತೀರ್ಥ ಗುಹಾಲಯ ಮಂದಿರಾ ಇರುವುದು  ಮಂಗಳೂರು  ಕಟೀಲ್  ದುರ್ಗಾ  ಪರಮೇಶವರೀ  ದೇವಸ್ಥಾನ  ಮೂಡಬಿದ್ರಿ. ಸುಮಾರು  ೫ ಕೆ.ಮ್ ಅಷ್ಟು  ದೂರದಲೇ  ಇರುವುಧು ಈ  ಮಂದಿರ. ಇತೀಹಾಸ : ಸುಮಾರು  ೧೪೮೭ ಇತೀಹಾಸವೀರುವ  ಗುಹಾಲಯದಲೇ ಶಿವನ  ಲಿಂಗ  ಇರುವುಧು.  ೬೬೦ ಅಡೀ  ಉದ್ದಾ  ಹಾಗೂ  ೨ ಅಡೀ ಯಥರ  ಇರುವ  ಗುಹೆಯ್ಯ್ಯ ಲೀ  ಭಕತದೀಗಳು ಮಂಡೀ ಉರೀ ದರ್ಶನವನ್ನು ಪಡಯ  ಬೇಕು . ಗುಹೆಯ್ಯ್ಯ ಲೀ  ನೀರುಹರಿಯುತದೆ.ಇಲೆಯೇ ನೆಲ್ಲಿಯಾ ಗಾತ್ರಧಲೀ ಹನೀ ಹನೀಯಾಗೀ ನೀರು ಬೀಳುತದೆ. ಹಾಗಾಗೀ  ಈ …

  • baby
    inspirational, Motivation

    ಮಕ್ಕಳನ್ನು ಹೇಗೆ ಬೆಳೆಸಬೇಕು ಎಂದು ತಿಳಿದು ಕೊಳ್ಳಿ

    ಮಕ್ಕಳನ್ನು ಹೇಗೆ ಬೆಳೆಸಬೇಕು ಎಂದು ತಿಳಿದು ಕೊಳ್ಳಿ
    ನಿಮ್ಮ ಮಗಳು ಅಥವಾ ಮಗ ಚಿಕ್ಕಪ್ಪ ಸೇರಿದಂತೆ ಯಾವುದೇ ಪರಿಸ್ಥಿತಿಯಲ್ಲಿ ಯಾರ ಮಡಿಲಲ್ಲೂ ಕುಳಿತುಕೊಳ್ಳಬೇಡಿ ಎಂದು ಎಚ್ಚರಿಸಿ

  • inspirational

    ಐತಿಹಾಸಿಕ ಟೆಸ್ಟ್ ಸರಣಿ ಗೆದ್ದ ಬಾಂಗ್ಲಾದೇಶ

    ಮೌಂಟ್ ಮೌಂಗನುಯಿಯಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಬಾಂಗ್ಲಾದೇಶ, ಕಳೆದ ತಿಂಗಳು ಅತ್ಯಂತ ಕೆಳಮಟ್ಟದಲ್ಲಿರುವ ತಂಡವಾಗಿದ್ದು, ವಿಶ್ವ ಚಾಂಪಿಯನ್ ನ್ಯೂಜಿಲೆಂಡ್ ಅನ್ನು ಎಂಟು ವಿಕೆಟ್‌ಗಳಿಂದ ಸೋಲಿಸಿತು. ಕ್ರಿಕೆಟ್‌ನಲ್ಲಿನ ಪವಾಡಗಳ  ಪಟ್ಟಿಗೆ ಇದು ಒಂದು ಹೊಸ ಸೇರ್ಪಡೆ. ಬಾಂಗ್ಲಾದೇಶ ಟೆಸ್ಟ್‌ನಲ್ಲಿ ಮೊದಲ ಬಾರಿಗೆ ನ್ಯೂಜಿಲೆಂಡ್ ಅನ್ನು ಸೋಲಿಸಿ 17 ಪಂದ್ಯಗಳ ಅಜೇಯ ತವರಿನ ದಾಖಲೆಯನ್ನು ಮುರಿಯಿತು. ಇದು ಅವರ ಆರನೇ ವಿದೇಶಿ ಟೆಸ್ಟ್ ಗೆಲುವು. ಆದರೆ ಅಂಕಿಅಂಶಗಳು, ಟ್ರಿವಿಯಾ ಮತ್ತು ಮೈಲಿಗಲ್ಲುಗಳಿಗಿಂತಲೂ ಹೆಚ್ಚು ಎದ್ದುಕಾಣುವ ಅಂಶವೆಂದರೆ ಬಾಂಗ್ಲಾದೇಶವು ನ್ಯೂಜಿಲೆಂಡ್‌ನಲ್ಲಿ ಹೇಗೆ…

  • inspirational

    ಭಾರತ ಮತ್ತು ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿ

    ಭಾರತ ಮತ್ತು ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿ 2 ನೇ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿದ ಭಾರತ 202ರನ್‌ಗಳಿಗೆ ಸರ್ವ ಪತನವಾಗಿದೆ.ಆರಂಭಿಕರಾದ ಕೆಎಲ್ ರಾಹುಲ್ ಮತ್ತು ಮಾಯಾಂಕ್ ಅಗರ್ವಾಲ್ ಉತ್ತಮ ಜೊತೆಯಾಟ ಪ್ರಾರಂಬಿಸುವ ಮುನ್ನವೇ ಅಗರ್ವಾಲ್ ವಿಕೆಟ್ ಕಳೆದುಕೊಂಡಿತು.ನಂತರ ಬಂದ ಪುಜಾರ (3), ರಹಾನೆ (0) ಉತ್ತಮ ಜೊತೆಯಾಟ ಪ್ರಾರಂಬಿಸುವ ಮುನ್ನವೇ ವಿಕೆಟ್ ಕೈಚೆಲ್ಲಿದರು.ಹನಮ ವಿಹಾರಿ ರಾಹುಲ್ ಜೊತೆಗೂಡಿ ಉತ್ತಮ ಜೊತೆಯಾಟ ಪ್ರಾರಂಬಿಸುವ ಮುನ್ಸೂಚನೆ ನೀಡುವಾಗ ವಿಹಾರಿ (20) ಔಟಾದರು. ನಂತರ…

    Loading

  • inspirational, ಉಪಯುಕ್ತ ಮಾಹಿತಿ

    ಅಮ್ಮ ಸತ್ತು 1.5 ವರ್ಷ ನಂತರ ಭಾರತಕ್ಕೆ ಬಂದ ಮಗ ಇಂತಹ ಪರಿಸ್ಥಿತಿ ಯಾರಿಗೂ ಬೇಡ

    ಆಷಾ ಸಾಹ್ನಿ ಎನ್ನುವ ವೃದ್ದೆ ಮುಂಬೈ ನಗರದ ಒಂದು ಅಪಾರ್ಟ್ ಮೆಂಟ್ನಾ ಹತ್ತನೆ ಮಳಿಗೆಯಲ್ಲಿ ಒಬ್ಬಳೇ ವಾಸಿಸುತ್ತಿದ್ದಳು. ಧಣಿಕರಾದ ಇವರ ಸ್ವಂತ ಮಹದಡಿ ಗಳಾಗಿದ್ದವು 10ನೆ ಮಹಡಿಯ 2 ಪ್ಲಾಟ್ಗಳು. ಮಗನನ್ನು ಪ್ರೀತಿಯಿಂದ ಬೆಳೆಸಿ ಓದಿಸಿ ಅಮೇರಿಕಾದಲ್ಲಿ ನೆಲೆಸುವ ಹಾಗೆ ಮಾಡಿದ್ದಾರೆ. ಮಗ ಅಮೇರಿಕಾದಲ್ಲಿಯೇ ನೆಲೆಸಿದ್ದಾನೆ. ಒಬ್ಬ ಸಾರಾಸರಿ ಭಾರತೀಯನಿಗೆ ಇರಬೇಕಾದ ಎಲ್ಲ ಸುಖ ಲೋಲುಪಗಳು ಅವರಿಗಿದೆ.

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಆಂಜನೇಯ ಸ್ವಾಮಿ ಕೃಪೆಯಿಂದ ಈ ರಾಶಿಗಳಿಗೆ ರಾಜಯೋಗ ಕಟ್ಟಿಟ್ಟಬುತ್ತಿ,. ನಿಮ್ಮ ರಾಶಿ ಇದೆಯಾ….!

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಹಿಂದೆ ಮುಂದೆ ಯೋಚಿಸದೆ ಯಾವುದೇ ವಾಗ್ದಾನ ಕೊಡಬೇಡಿ. ಸದ್ಯದ ಗ್ರಹಸ್ಥಿತಿಗಳು ಉತ್ತಮವಾಗಿಲ್ಲ. ತಣ್ಣೀರನ್ನು ಆರಿಸಿ ಕುಡಿಯುವ ಕಾಲವಿದು. ಆದಷ್ಟು ನಿಮ್ಮ ಎಚ್ಚರಿಕೆಯಲ್ಲಿ ನೀವಿರಿ..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…

  • ಸುದ್ದಿ

    ಚಂದನಾರನ್ನು ಅಪ್ಪಿಕೊಂಡು ಮುತ್ತುಕೊಟ್ಟ ಕಿಶನ್. ಚಂದನಾ ಶಾಕ್!

    ಬಿಗ್ ಬಾಸ್ ಸೀಸನ್-7ರಲ್ಲಿ ಡ್ಯಾನ್ಸರ್ ಕಿಶನ್ ಸ್ಪರ್ಧಿ ಚಂದನಾರಿಗೆ ಮುತ್ತು ನೀಡಿದ್ದಾರೆ. ಮುತ್ತು ನೀಡಿದ್ದ ಕಿಶನ್‍ಗೆ ಡೈರೆಕ್ಟ್ ನಾಮಿನೇಟ್ ಮಾಡುವ ಮೂಲಕ ಚಂದನಾ ಶಾಕ್ ಕೊಟ್ಟಿದ್ದಾರೆ. ಸೋಮವಾರ ಡೈನಿಂಗ್ ಏರಿಯಾದಲ್ಲಿ ವಾಸುಕಿ, ದೀಪಿಕಾ, ಚೈತ್ರಾ ಕೊಟ್ಟೂರು ಹಾಗೂ ಶೈನ್ ಶೆಟ್ಟಿ ಕುಳಿತಿರುತ್ತಾರೆ. ಈ ವೇಳೆ ಚಂದನಾ ಅಸಿಸ್ಟೆಂಟ್ ಡೈರೆಕ್ಟರ್ ಆಗಿ ಕಿಶನ್ ಹಾಗೂ ಚೈತ್ರಾರ ರೊಮ್ಯಾಂಟಿಕ್ ದೃಶ್ಯ ಸೆರೆ ಹಿಡಿಯುತ್ತಿದ್ದರು. ಆಗ ವಾಸುಕಿ, ಕಿಶನ್ ಅವರನ್ನು ಕರೆದು ಚಂದನಾರಿಗೆ ಮುತ್ತು ನೀಡುವಂತೆ ಹೇಳುತ್ತಾರೆ. ವಾಸುಕಿ ಮಾತನ್ನು ಕೇಳಿ ಕಿಶನ್,…

  • ಉಪಯುಕ್ತ ಮಾಹಿತಿ

    ಅಡುಗೆ ಮನೆಯಲ್ಲಿರುವ ಈ ಕರಿಮೆಣಸಿನ ಬಗ್ಗೆ ನಿಮ್ಗೆ ಗೊತ್ತಿಲ್ಲದ ಪ್ರಯೋಜನಗಳು..ತಿಳಿಯಲು ಈ ಲೇಖನ ಓದಿ ಮರೆಯದೇ ಶೇರ್ ಮಾಡಿ..

    ಮಸಾಲೆಗಳ ರಾಣಿಯಂದೇ ಖ್ಯಾತಿ ಪಡೆದಿರುವ ಕಾಳು ಕರಿ ಮೆಣಸು. ಅಡುಗೆ ಮನೆಯಲ್ಲಿ ಇದರದ್ದೇ ಕಾರು ಬಾರು, ಸಾಮಾನ್ಯವಾಗಿ ಇದನ್ನ ಮಸಾಲೆ ಪದಾರ್ಥವಾಗಿ ಬಳಸುತ್ತಾರೆ, ಇದು ಅಡುಗೆಯ ರುಚಿಯನ್ನ ಹೆಚ್ಚಿಸುತ್ತದೆ. ಇದು ಬಹಳ ಕಾರವಾಗಿದ್ದು ಇದರ ಸೇವನೆ ಆರೋಗ್ಯಕ್ಕೆ ಬಹಳ ಉಪಯುಕ್ತಕಾರಿ. ಕಾಳು ಮೆಣಸು ನಮ್ಮ ದೇಹದ ಅನೇಕ ರೋಗಗಳನ್ನ ಕಡಿಮೆ ಮಾಡುತ್ತದೆ. * ಶೀತ-ನೆಗಡಿ:- 2 ಗ್ರಾಂ ಕಾಳು ಮೆಣಸಿನ ಪುಡಿಯನ್ನು ಬೆಲ್ಲದ ಜೊತೆ ಸೇರಿಸಿ ತಿನ್ನುವುದ್ರಿಂದ ಶೀತ-ನೆಗಡಿ ಕಡಿಮೆಯಾಗುತ್ತದೆ. ಕಾಳು ಮೆಣಸಿನ ಪುಡಿಯ ವಾಸನೆಯನ್ನು ತೆಗೆದುಕೊಳ್ಳುವುದ್ರಿಂದ ಸೀನು,…

  • ಜ್ಯೋತಿಷ್ಯ

    ಆಂಜನೇಯ ಸ್ವಾಮಿಯ ಕೃಪೆಯಿಂದ ಈ ರಾಶಿಗಳಿಗೆ ವಿಪರೀತ ರಾಜಯೋಗ.!ನಿಮ್ಮ ರಾಶಿಯೂ ಇದೆಯಾ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(30 ಮಾರ್ಚ್, 2019) ಇಂದು ನೀವು ಆರಾಮವಾಗಿರಬೇಕು ಹಾಗೂ ನಿಕಟ ಸ್ನೇಹಿತರು ಮತ್ತು ಕುಟುಂಬದ ಎಲ್ಲಾ ಸದಸ್ಯರನ್ನು…

  • ಉಪಯುಕ್ತ ಮಾಹಿತಿ

    ನೀವು ನಿಂಬೆ ಹಣ್ಣಿನ ರಸ ತೆಗೆದು ಬಿಸಾಡುತ್ತಿರಾ..!ಈ ಲೇಖನ ಓದಿ..

    ಸಾಮಾನ್ಯವಾಗಿ ನಾವು ಎಲ್ಲಾರ ಮನೆಯಲ್ಲಿ ನಿಂಬೆ ಹಣ್ಣು ರಸ ತೆಗೆದು ಕೊಂಡು ಬಿಸಾಡುವುದು ಸಾಮಾನ್ಯವಾಗಿದೆ. ಆದ್ರೆ ನೀವು ಈ ಸ್ಟೋರಿ ನೋಡಿದ್ರೆ ಬಿಸಾಕಲ್ಲ ಬಿಡಿ. ಯಾಕೆ ಅಂದ್ರೆ ಈ ರಸ ಹಿಂಡಿದ ನಿಂಬೆ ಹಣ್ಣಿನಿಂದ ಹಲವು ಉಪಯೋಗಗಳು ಉಂಟುಗುವುತದೆ ಯಾವುಅಂತೀರಾ ಇಲ್ಲಿವೆ ನೋಡಿ.

  • ಜ್ಯೋತಿಷ್ಯ

    ದಿನ ಭವಿಷ್ಯ ಶುಕ್ರವಾರ…ಈ ಶುಭದಿನದಂದು ನಿಮ್ಮ ರಾಶಿಯ ಶುಭಫಲಗಳು ಹೇಗಿವೆ ನೋಡಿ…

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಮೇಲ್ನೋಟಕ್ಕೆ ಎಲ್ಲವೂ ಸರಿಯಿದ್ದಂತೆ ಕಂಡರೂ ಸರ್ರನೆ ಕೆಲವು ಬಗೆಯ ಕಿರಿಕಿರಿಗಳು ಎದುರಾಗುವವು. ಸಾಯಿ ಮಂದಿರಕ್ಕೋ ಅಥವಾ ರಾಘವೇಂದ್ರ ಸ್ವಾಮಿಗಳ ಮಠಕ್ಕೋ ಭೇಟಿ ನೀಡಿ ಸಾಂತ್ವನ ಮಾಡಿಕೊಳ್ಳಿ…ನಿಮ್ಮ ಸಮಸ್ಯೆ.ಏನೇ .ಇರಲಿ…